ಮಹಿಳಾ ಎಸ್ಪಿಗೆ ಅವಾಜ್ | ಕ್ಷಮೆ ಕೇಳೋ ಪ್ರಶ್ನೆನೇ ಇಲ್ಲ: ಸಾ.ರಾ. ಮಹೇಶ್
ಸಿದ್ಧಗಂಗಾ ಶಿವಕುಮಾರ ಶ್ರೀಗಳ ಕ್ರಿಯಾವಿಧಿ ವೇಳೆ ತುಮಕೂರು ಜಿಲ್ಲಾ ಎಸ್ಪಿ ದಿವ್ಯಾ ಗೋಪಿನಾಥ್ ವಿರುದ್ಧ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಗರಂ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಬಗ್ಗೆ ಖುದ್ದು ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಚಿವ ಸಾ.ರಾ. ಮಹೇಶ್, ಆ ರೀತಿ ಮಾತನಾಡಿರುವುದನ್ನು ಅಲ್ಲಗಳೆದಿದ್ದಾರೆ.
ಸಿದ್ಧಗಂಗಾ ಶಿವಕುಮಾರ ಶ್ರೀಗಳ ಕ್ರಿಯಾವಿಧಿ ವೇಳೆ ತುಮಕೂರು ಜಿಲ್ಲಾ ಎಸ್ಪಿ ದಿವ್ಯಾ ಗೋಪಿನಾಥ್ ವಿರುದ್ಧ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಗರಂ ಆಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯ ಬಗ್ಗೆ ಖುದ್ದು ಸುವರ್ಣನ್ಯೂಸ್ ಜೊತೆ ಮಾತನಾಡಿದ ಸಚಿವ ಸಾ.ರಾ. ಮಹೇಶ್, ಆ ರೀತಿ ಮಾತನಾಡಿರುವುದನ್ನು ಅಲ್ಲಗಳೆದಿದ್ದಾರೆ.