ಸಿಎಂ ವಿರುದ್ಧ ಬಿಜೆಪಿಯಿಂದ ಆಡಿಯೋ ಸ್ಫೋಟ: 25 ಕೋಟಿ ಕೇಳಿದ್ರಾ ಎಚ್ಡಿಕೆ?
ಫೆ. 08 ರಂದು ಬಜೆಟ್ ಮಂಡನೆಗೂ ಮೊದಲು ತುರ್ತು ಸುದ್ದಿಗೋಷ್ಠಿ ಆಯೋಜಿಸಿದ್ದ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಆಡಿಯೋ ಒಂದನ್ನು ರಿಲೀಸ್ ಮಾಡಿದ್ದರು. ಇದರಲ್ಲಿ ಸ್ವೀಕರ್ರನ್ನು 50 ಕೋಟಿಗೆ ಬುಕ್ ಮಾಡಿರುವುದಾಗಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿಯೊಂದನ್ನು ಆಯೋಜಿಸಿ ಇದರಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿದರೆ ಋಆಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿಕೊಂಡಿದ್ದರು. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಆಡಿಯೋ ಒಂದನ್ನು ರಿಲೀಸ್ ಮಾಡಿ ಎಚ್ಡಿಕೆ ತನ್ನ ಬಳಿ 25 ಕೋಟಿ ಕೇಳಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಫೆ. 08 ರಂದು ಬಜೆಟ್ ಮಂಡನೆಗೂ ಮೊದಲು ತುರ್ತು ಸುದ್ದಿಗೋಷ್ಠಿ ಆಯೋಜಿಸಿದ್ದ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಆಡಿಯೋ ಒಂದನ್ನು ರಿಲೀಸ್ ಮಾಡಿದ್ದರು. ಇದರಲ್ಲಿ ಸ್ವೀಕರ್ರನ್ನು 50 ಕೋಟಿಗೆ ಬುಕ್ ಮಾಡಿರುವುದಾಗಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಕೂಡಾ ಸುದ್ದಿಗೋಷ್ಠಿಯೊಂದನ್ನು ಆಯೋಜಿಸಿ ಇದರಲ್ಲಿ ಮಾತನಾಡಿದ್ದು ನಾನೇ ಎಂದು ಸಾಬೀತುಪಡಿಸಿದರೆ ಋಆಜಕೀಯ ನಿವೃತ್ತಿ ಘೋಷಿಸುವುದಾಗಿ ಹೇಳಿಕೊಂಡಿದ್ದರು. ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಆಡಿಯೋ ಒಂದನ್ನು ರಿಲೀಸ್ ಮಾಡಿ ಎಚ್ಡಿಕೆ ತನ್ನ ಬಳಿ 25 ಕೋಟಿ ಕೇಳಿದ್ದರು ಎಂಬ ಗಂಭೀರ ಆರೋಪ ಮಾಡಿದ್ದಾರೆ.