Asianet Suvarna News Asianet Suvarna News

ಸಿದ್ದುರನ್ನು ಇದ್ದಕ್ಕಿದ್ದಂತೆ ಹಾಡಿ ಹೊಗಳಿದ ಕುಮಾರಸ್ವಾಮಿ.. ಕೊಟ್ಟ ಕಾರಣ ಏನ್ ಸ್ವಾಮಿ?

ವಿಧಾನಸೌಧ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ ಕುಮಾರಸ್ವಾಮಿ/ ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ/ ಎಸ್ ಎಸಿ ಎಸ್ಟಿ ಸಮುದಾಯಕ್ಕೆ ಕುಮಾರಸ್ವಾಮಿ  ಹಲವಾರು ಕಾರ್ಯಕ್ರಮ ನೀಡಿದ್ದಾರೆ.

mudigere MLA MP Kumaraswamy praises Opposition Leader Siddaramaiah
Author
Bengaluru, First Published Mar 13, 2020, 8:26 PM IST

ಬೆಂಗಳೂರು(ಮಾ. 13)  ಕಲಾಪದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ.   ಸಿದ್ದರಾಮಯ್ಯ ಒಳ್ಳೆಯ ಕಾರ್ಯಕ್ರಮ ತಂದಿದ್ದಾರೆ ಎಂದು ಬಿಜೆಪಿ ಶಾಸಕ‌ ಎಂ.ಪಿ. ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.

ಸಿದ್ದರಾಮಯ್ಯ ಎಸ್ಸಿ/ಎಸ್ಟಿ ಸಮಯದಾಯಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಕಾಮಗಾರಿಗಳ ಟೆಂಡರ್ ನಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಯೋಜನೆ ತಂದಿದ್ದಾರೆ. ಸಿದ್ದರಾಮಯ್ಯ ತಂದ ಈ ಕಾರ್ಯಕ್ರಮದಿಂದ ನಮ್ಮ ಸಮಯದಾಯಗಳ ಬಹಳಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಶ್ಲಾಘಿಸಿದರು.

ಕೆಪಿಸಿಸಿಗೆ ಡಿಕೆಶಿ ಬಾಸ್; ಇಲ್ಲೂ ಗೆದ್ದ ಸಿದ್ದು ತಂತ್ರಗಾರಿಕೆ

ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತಿಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಯಿತು.

Follow Us:
Download App:
  • android
  • ios