ವಿಧಾನಸೌಧ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ ಕುಮಾರಸ್ವಾಮಿ/ ಮೂಡಿಗೆರೆ ಬಿಜೆಪಿ ಶಾಸಕ ಎಂಪಿ ಕುಮಾರಸ್ವಾಮಿ/ ಎಸ್ ಎಸಿ ಎಸ್ಟಿ ಸಮುದಾಯಕ್ಕೆ ಕುಮಾರಸ್ವಾಮಿ  ಹಲವಾರು ಕಾರ್ಯಕ್ರಮ ನೀಡಿದ್ದಾರೆ.

ಬೆಂಗಳೂರು(ಮಾ. 13)  ಕಲಾಪದಲ್ಲಿ ಸಿದ್ದರಾಮಯ್ಯರನ್ನು ಹೊಗಳಿದ ಬಿಜೆಪಿ ಶಾಸಕರೊಬ್ಬರು ಹಾಡಿ ಹೊಗಳಿದ್ದಾರೆ. ಸಿದ್ದರಾಮಯ್ಯ ಒಳ್ಳೆಯ ಕಾರ್ಯಕ್ರಮ ತಂದಿದ್ದಾರೆ ಎಂದು ಬಿಜೆಪಿ ಶಾಸಕ‌ ಎಂ.ಪಿ. ಕುಮಾರಸ್ವಾಮಿ ಗುಣಗಾನ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

ಸಿದ್ದರಾಮಯ್ಯ ಎಸ್ಸಿ/ಎಸ್ಟಿ ಸಮಯದಾಯಕ್ಕೆ ಉತ್ತಮ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ಕಾಮಗಾರಿಗಳ ಟೆಂಡರ್ ನಲ್ಲಿ ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿ ಯೋಜನೆ ತಂದಿದ್ದಾರೆ. ಸಿದ್ದರಾಮಯ್ಯ ತಂದ ಈ ಕಾರ್ಯಕ್ರಮದಿಂದ ನಮ್ಮ ಸಮಯದಾಯಗಳ ಬಹಳಷ್ಟು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಶ್ಲಾಘಿಸಿದರು.

ಕೆಪಿಸಿಸಿಗೆ ಡಿಕೆಶಿ ಬಾಸ್; ಇಲ್ಲೂ ಗೆದ್ದ ಸಿದ್ದು ತಂತ್ರಗಾರಿಕೆ

ವಿಧಾನಸಭೆ ಕಲಾಪದಲ್ಲಿ ಸಿದ್ದರಾಮಯ್ಯ ಅವರನ್ನು ಕೊಂಡಾಡಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತಿಗೆ ಹಲವರಿಂದ ಮೆಚ್ಚುಗೆ ವ್ಯಕ್ತವಾಯಿತು.