ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಆಗಸ್ಟ್.10): ಕಾಂಗ್ರೆಸ್‌ ಮಾಡಿದ ಒಂದು ಟ್ವೀಟ್ ನಿಂದ ರಾಜ್ಯ ರಾಜಕಾರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಮಾತು ಜೋರಾಗಿದೆ, ಇನ್ನೊಂದೆಡೆ ಸಿಎಂ ಬದಲಾವಣೆ ಸುದ್ದಿ ಬಿಜೆಪಿ ನಾಯಕ ನಿದ್ದೆಗೆಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.