Asianet Suvarna News Asianet Suvarna News

ಕೊನೆಘಳಿಗೆಯಲ್ಲಿ ಅತೃಪ್ತ ಶಾಸಕರಿಗೆ ಸಿದ್ದರಾಮಯ್ಯ ಶಾಕ್!

ಸಚಿವ ಸ್ಥಾನದ ವಿಚಾರವಾಗಿ ಪಕ್ಷದಿಂದ ಮುನಿಸಕೊಂಡು ಮುಂಬೈಯಲ್ಲಿ ಬೀಡು ಬಿಟ್ಟಿದ್ದ ಅತೃಪ್ತ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ.  ಹುಬ್ಬಳಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಖಡಕ್ ಮಾತುಗಳನ್ನಾಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...   

ಸಚಿವ ಸ್ಥಾನದ ವಿಚಾರವಾಗಿ ಪಕ್ಷದಿಂದ ಮುನಿಸಕೊಂಡು ಮುಂಬೈಯಲ್ಲಿ ಬೀಡು ಬಿಟ್ಟಿದ್ದ ಅತೃಪ್ತ ಶಾಸಕರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶಾಕ್ ನೀಡಿದ್ದಾರೆ.  ಹುಬ್ಬಳಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಖಡಕ್ ಮಾತುಗಳನ್ನಾಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...   

Video Top Stories