Asianet Suvarna News Asianet Suvarna News

ಆಪರೇಶನ್ ಆಡಿಯೋ: ಎಸ್ ಐಟಿ ತನಿಖೆಯಾದ್ರೆ ಯಾರ ಕೊರಳಿಗೆ ಉರುಳು?

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ  ಬಿಡುಗಡೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ.  ಇದೀಗ ಎಸ್ ಐಟಿ ತನಿಖೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಎಸ್‌ಐಟಿ ತನಿಖೆಯಾದ್ರೆ ಯಾರ ಕೊರಳಿಗೆ ಉರುಳಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ. 

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ  ಬಿಡುಗಡೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭೆಯಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದೆ.  ಇದೀಗ ಎಸ್ ಐಟಿ ತನಿಖೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಎಸ್‌ಐಟಿ ತನಿಖೆಯಾದ್ರೆ ಯಾರ ಕೊರಳಿಗೆ ಉರುಳಾಗುತ್ತೆ? ಇಲ್ಲಿದೆ ಸಂಪೂರ್ಣ ಮಾಹಿತಿ. 

Video Top Stories