Asianet Suvarna News Asianet Suvarna News

ಸಂಧಾನದಿಂದ ಡಿಕೆಶಿಯನ್ನು ದೂರವಿಟ್ಟ ಹೈಕಮಾಂಡ್‌! ಏನಿದರ ರಹಸ್ಯ?

ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಂಡಾಯವೆದ್ದಿದ್ದ ಶಾಸಕರನ್ನು ಮನವೊಲಿಸಿ ವಾಪಾಸು ಕರೆಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಇಡೀಯ ಸಂಧಾನ ಪ್ರಕ್ರಿಯೆಯಲ್ಲಿ ಪ್ರಭಾವಿ ನಾಯಕ, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ ಅವರನ್ನೇ ಹೈಕಮಾಂಡ್ ದೂರವಿಟ್ಟಿತು. ಏನಿದರ ಕಾರಣ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಮೈತ್ರಿ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಂಡಾಯವೆದ್ದಿದ್ದ ಶಾಸಕರನ್ನು ಮನವೊಲಿಸಿ ವಾಪಾಸು ಕರೆಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಇಡೀಯ ಸಂಧಾನ ಪ್ರಕ್ರಿಯೆಯಲ್ಲಿ ಪ್ರಭಾವಿ ನಾಯಕ, ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ ಅವರನ್ನೇ ಹೈಕಮಾಂಡ್ ದೂರವಿಟ್ಟಿತು. ಏನಿದರ ಕಾರಣ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

Video Top Stories