ಆಪರೇಷನ್ ಸಂಕ್ರಾಂತಿ: ಬಿಜೆಪಿ ಶಾಸಕರಿಗೆ ಬಿಎಸ್ವೈ ಮಹತ್ವದ ಸೂಚನೆ
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಬೆಳವಣಿಗೆಗಳು ಎದ್ದುಕಾಣುತ್ತಿವೆ. ಸಂಕ್ರಾಂತಿಯಂದು ರಾಜಕೀಯ ಕ್ರಾಂತಿಗೆ ಸಿದ್ಧತೆ ನಡೆಸಿರುವ ಕಮಲ ಪಾಳೆಯ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್..
ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಬೆಳವಣಿಗೆಗಳು ಎದ್ದುಕಾಣುತ್ತಿವೆ. ಸಂಕ್ರಾಂತಿಯಂದು ರಾಜಕೀಯ ಕ್ರಾಂತಿಗೆ ಸಿದ್ಧತೆ ನಡೆಸಿರುವ ಕಮಲ ಪಾಳೆಯ ದೆಹಲಿಯಲ್ಲಿ ಬೀಡು ಬಿಟ್ಟಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಶಾಸಕರಿಗೆ ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್..