MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics

ರಾಜಕೀಯ ವಾರ್ತೆಗಳು

ಫೀಚರ್ಡ್‌Crime NewsIndia NewsWorldPolitics
Karnataka News
ಆಂದ್ರದಲ್ಲಿ ನಾಯ್ಡು ಫ್ಲಾಗ್ ಹಾರಿಸಿದರೆ ಕೇಂದ್ರ ಸರ್ಕಾರ ಬೀಳಲಿದೆ!: ಸಚಿವ ಲಾಡ್ ಸ್ಫೋಟಕ ಹೇಳಿಕೆ
ಆಂದ್ರದಲ್ಲಿ ನಾಯ್ಡು ಫ್ಲಾಗ್ ಹಾರಿಸಿದರೆ ಕೇಂದ್ರ ಸರ್ಕಾರ ಬೀಳಲಿದೆ!: ಸಚಿವ ಲಾಡ್ ಸ್ಫೋಟಕ ಹೇಳಿಕೆ
ಸಾಲು ಸಾಲು ಹಗರಣ, ರೈತರು, ಬಾಣಂತಿಯರು, ಶಿಶುಗಳ ಸಾವಿನ ಸಾಧನಾ ಸಮಾವೇಶ; ಆರ್. ಅಶೋಕ!
ಸಾಲು ಸಾಲು ಹಗರಣ, ರೈತರು, ಬಾಣಂತಿಯರು, ಶಿಶುಗಳ ಸಾವಿನ ಸಾಧನಾ ಸಮಾವೇಶ; ಆರ್. ಅಶೋಕ!
ಫೈರ್‌ಬ್ರಾಂಡ್ ನಾಯಕ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ! ದೂರು ದಾಖಲು
ಫೈರ್‌ಬ್ರಾಂಡ್ ನಾಯಕ ಅನಂತ ಕುಮಾರ್ ಹೆಗಡೆಗೆ ಜೀವ ಬೆದರಿಕೆ! ದೂರು ದಾಖಲು
ಧರ್ಮಸ್ಥಳ ಪ್ರಕರಣ: ದಿಢೀರನೆ ಎಸ್‌ಐಟಿ ಸ್ಥಾಪನೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಧರ್ಮಸ್ಥಳ ಪ್ರಕರಣ: ದಿಢೀರನೆ ಎಸ್‌ಐಟಿ ಸ್ಥಾಪನೆ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದುಗೆ ಹಿಂದುಳಿದವರು ನೆನಪು: ಸಂಸದ ಕಾರಜೋಳ
ಕುರ್ಚಿಗೆ ಕಂಟಕ ಬಂದಾಗ ಮಾತ್ರ ಸಿದ್ದುಗೆ ಹಿಂದುಳಿದವರು ನೆನಪು: ಸಂಸದ ಕಾರಜೋಳ
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ: ಬಿ.ಶ್ರೀರಾಮುಲು
ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ: ಪಕ್ಷದಲ್ಲಿ ಯಾವುದೇ ಕಚ್ಚಾಟವಿಲ್ಲ: ಬಿ.ಶ್ರೀರಾಮುಲು
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಸಂಸದ ಬೊಮ್ಮಾಯಿಕೃಷ್ಣಾ ಮೇಲ್ದಂಡೆ 3ನೇ ಹಂತಕ್ಕೆ ತ್ವರಿತವಾಗಿ ಭೂಸ್ವಾಧೀನ: ಸಚಿವ ಎಚ್.ಕೆ.ಪಾಟೀಲ್‌ಚು.ಆಯೋಗ ಬಿಜೆಪಿಯ ಚುನಾವಣಾ ಕಳ್ಳತನದ ಶಾಖೆ: ರಾಗಾ ವಾಗ್ದಾಳಿರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ನಿಲ್ಲಲ್ಲ: ನಿಖಿಲ್ ಕುಮಾರಸ್ವಾಮಿ

ಇನ್ನಷ್ಟು ಸುದ್ದಿ

ಮೈಸೂರಿನ ಸೆಸ್ಕ್ ವ್ಯಾಪ್ತಿಯಲ್ಲಿ ಸದ್ಯಕ್ಕಿಲ್ಲ ಸ್ಮಾರ್ಟ್‌ ಮೀಟರ್‌: ಸಚಿವ ಸಂಪುಟದ ಸಭೆಯಲ್ಲಿ ತೀವ್ರ ವಿರೋಧ
ಮೈಸೂರಿನ ಸೆಸ್ಕ್ ವ್ಯಾಪ್ತಿಯಲ್ಲಿ ಸದ್ಯಕ್ಕಿಲ್ಲ ಸ್ಮಾರ್ಟ್‌ ಮೀಟರ್‌: ಸಚಿವ ಸಂಪುಟದ ಸಭೆಯಲ್ಲಿ ತೀವ್ರ ವಿರೋಧ

ಪ್ರಸ್ತುತ ರಾಜ್ಯದಲ್ಲಿ ತಾತ್ಕಾಲಿಕ ಸಂಪರ್ಕ ಹಾಗೂ ಹೊಸ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್‌ ಮೀಟರ್‌ ಕಡ್ಡಾಯ ಮಾಡಲಾಗಿದೆ.

ಪ್ರಧಾನಿ ಮೋದಿ ಕೆಳಗಿಳಿವ ಸೂಚನೆಯನ್ನು ಆರ್‌ಎಸ್‌ಎಸ್‌ ನೀಡಿದೆ: ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಕೆಳಗಿಳಿವ ಸೂಚನೆಯನ್ನು ಆರ್‌ಎಸ್‌ಎಸ್‌ ನೀಡಿದೆ: ಸಿಎಂ ಸಿದ್ದರಾಮಯ್ಯ

75 ವರ್ಷ ತುಂಬುತ್ತಿರುವ ಮೋದಿ ಅವರ ಪದಚ್ಯುತಿ ಕುರಿತು ಆರ್‌ಆರ್‌ಎಸ್‌ ಸರಸಂಘ ಚಾಲಕ ಮೋಹನ್‌ ಭಾಗವತ್‌ ಸುಳಿವು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನಾರ್ದನ ರೆಡ್ಡಿ, ನನ್ನ ನಡುವೆ ಯಾವುದೇ ವೈಮನಸ್ಸಿಲ್ಲ: ಶ್ರೀರಾಮುಲು ಸ್ಪಷ್ಟನೆ
ಜನಾರ್ದನ ರೆಡ್ಡಿ, ನನ್ನ ನಡುವೆ ಯಾವುದೇ ವೈಮನಸ್ಸಿಲ್ಲ: ಶ್ರೀರಾಮುಲು ಸ್ಪಷ್ಟನೆ

ಸ್ನೇಹಿತ ಜನಾರ್ದನ ರೆಡ್ಡಿ ಹಾಗೂ ನನ್ನ ನಡುವೆ ಯಾವುದೇ ವೈಮನಸ್ಸಿಲ್ಲ. ಹಾಗಾಗಿ ನಮ್ಮಿಬ್ಬರ ಸಂಧಾನಕ್ಕೆ ಹೈಕಮಾಂಡ್‌ ಕರೆಯುವ ಅವಶ್ಯಕತೆಯಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶ ಪಾಲಿಸುತ್ತಿದೆ: ಡಿ.ಕೆ.ಶಿವಕುಮಾರ್‌
ಕರ್ನಾಟಕದ ಗ್ಯಾರಂಟಿ ಯೋಜನೆ ಇಡೀ ದೇಶ ಪಾಲಿಸುತ್ತಿದೆ: ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದಲಿತರಿಗೆ ಗೌರವ ಕೊಡೋದು ಗೊತ್ತಿದೆ: ಸಿಎಂಗೆ ತಿರುಗೇಟು ನೀಡಿದ ವಿಜಯೇಂದ್ರ
ದಲಿತರಿಗೆ ಗೌರವ ಕೊಡೋದು ಗೊತ್ತಿದೆ: ಸಿಎಂಗೆ ತಿರುಗೇಟು ನೀಡಿದ ವಿಜಯೇಂದ್ರ

ಸಂಸದ ಗೋವಿಂದ ಕಾರಜೋಳ ಅವರು ನಮ್ಮ ಪಕ್ಷದ ಹಿರಿಯರು. ಉಪಮುಖ್ಯಮಂತ್ರಿಗಳಾಗಿ ಪ್ರಸ್ತುತ ಸಂಸದರಾಗಿದ್ದಾರೆ. ಭವಿಷ್ಯತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲಾ ಅವಕಾಶಗಳ ಬಾಗಿಲು ಅವರಿಗಾಗಿ ತೆರೆದೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.

ಮಳೆಗಾಲದ ಅಧಿವೇಶನಕ್ಕೆ ಮುನ್ನ 'ಇಂಡಿ ಒಕ್ಕೂಟ' ಸಭೆ, ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಬಿಗ್ ಪ್ಲಾನ್!
ಮಳೆಗಾಲದ ಅಧಿವೇಶನಕ್ಕೆ ಮುನ್ನ 'ಇಂಡಿ ಒಕ್ಕೂಟ' ಸಭೆ, ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಬಿಗ್ ಪ್ಲಾನ್!
ಮಳೆಗಾಲದ ಸಂಸತ್ ಅಧಿವೇಶನಕ್ಕೆ ಮುನ್ನ ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆ ಕರೆದಿದೆ. ಆದರೆ, ಕೆಲವು ಪಕ್ಷಗಳ ಗೈರುಹಾಜರಿಯಿಂದ ಭಾರತ ಬಣದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ. ಟಿಎಂಸಿ ಮತ್ತು ಎಎಪಿ ಸಭೆಯಿಂದ ದೂರ ಉಳಿಯುವ ಸಾಧ್ಯತೆಗಳಿವೆ.
ಉತ್ತರಾಖಂಡದ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯ, ಕಾಂಗ್ರೆಸ್ ಟೀಕೆ
ಉತ್ತರಾಖಂಡದ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯ, ಕಾಂಗ್ರೆಸ್ ಟೀಕೆ
ಉತ್ತರಾಖಂಡ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಬೆಳಗಿನ ಸಭೆಗಳಲ್ಲಿ ಶ್ರೀಮದ್ ಭಗವದ್ಗೀತೆಯ ಶ್ಲೋಕಗಳ ಪಠಣವನ್ನು ಕಡ್ಡಾಯಗೊಳಿಸಿದೆ. ಶಿಕ್ಷಕರು ಶ್ಲೋಕಗಳ ಅರ್ಥ ಮತ್ತು ವೈಜ್ಞಾನಿಕ ಪ್ರಸ್ತುತತೆಯನ್ನು ವಿವರಿಸಬೇಕು ಮತ್ತು ವಾರದ ಶ್ಲೋಕದ ಬಗ್ಗೆ ಚರ್ಚೆಗಳನ್ನು ನಡೆಸಬೇಕು.
ಮಾಲೂರು ಶಾಸಕ ಕೆ.ವೈ. ನಂಜೇಗೌಡರ ₹1.32 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.!
ಮಾಲೂರು ಶಾಸಕ ಕೆ.ವೈ. ನಂಜೇಗೌಡರ ₹1.32 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇ.ಡಿ.!
ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಒಕ್ಕೂಟ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಾಲೂರು ಶಾಸಕ ಕೆ.ವೈ. ನಂಜೇಗೌಡರ ₹1.32 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಕ್ರಮವು ಹಣದ ಅಕ್ರಮ ಹರಿವಿನ ಪ್ರಕರಣಕ್ಕೆ ಸಂಬಂಧಿಸಿದೆ.
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಿ, ಧರ್ಮ ಕೇಳಿ ಕೊಂದ ಆ ನಾಲ್ವರು ಭಯೋತ್ಪಾದಕರನ್ನ ಮುಗಿಸೋವರೆಗೆ ನಾವು ಪ್ರಶ್ನಿಸುತ್ತೇವೆ: ಕೇಂದ್ರಕ್ಕೆ ಓವೈಸಿ ಆಗ್ರಹ
ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಿ, ಧರ್ಮ ಕೇಳಿ ಕೊಂದ ಆ ನಾಲ್ವರು ಭಯೋತ್ಪಾದಕರನ್ನ ಮುಗಿಸೋವರೆಗೆ ನಾವು ಪ್ರಶ್ನಿಸುತ್ತೇವೆ: ಕೇಂದ್ರಕ್ಕೆ ಓವೈಸಿ ಆಗ್ರಹ

ಪಹಲ್ಗಾಮ್ ದಾಳಿಯನ್ನು ಭದ್ರತಾ ವೈಫಲ್ಯ ಎಂದು ಓವೈಸಿ ಟೀಕಿಸಿದ್ದಾರೆ. 'ಆಪರೇಷನ್ ಸಿಂದೂರ್' ಮುಂದುವರಿಸಿ, ದಾಳಿಕೋರರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆ ಮತ್ತು ವಕ್ಫ್ ತಿದ್ದುಪಡಿ ಮಸೂದೆಯನ್ನು ಟೀಕಿಸಿದ್ದಾರೆ.

ಖರ್ಗೆ ಪಿಎಂ ಅಭ್ಯರ್ಥಿಯೆಂದು ಘೋಷಿಸಲಿ ಎಂದ ವಿಜಯೇಂದ್ರಗೆ, ಮೋದಿ ಕೆಳಗಿಳಿಸಿ ದಲಿತ ಪಿಎಂ ಮಾಡಲು ಸವಾಲೆಸದ ಸಿದ್ದರಾಮಯ್ಯ!
ಖರ್ಗೆ ಪಿಎಂ ಅಭ್ಯರ್ಥಿಯೆಂದು ಘೋಷಿಸಲಿ ಎಂದ ವಿಜಯೇಂದ್ರಗೆ, ಮೋದಿ ಕೆಳಗಿಳಿಸಿ ದಲಿತ ಪಿಎಂ ಮಾಡಲು ಸವಾಲೆಸದ ಸಿದ್ದರಾಮಯ್ಯ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯ ದಲಿತ ವಿರೋಧಿ ನಿಲುವನ್ನು ಟೀಕಿಸಿದ್ದಾರೆ. ದಲಿತ ನಾಯಕರನ್ನು ಬಳಸಿಕೊಂಡು, ಕಡೆಗಣಿಸುವ ಬಿಜೆಪಿಯ ದ್ವಂದ್ವ ನೀತಿಯನ್ನು ಪ್ರಶ್ನಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಬೆಳವಣಿಗೆ ಶ್ಲಾಘಿಸಿ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 3744
  • 3745
  • 3746
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved