MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics

ರಾಜಕೀಯ ವಾರ್ತೆಗಳು

ಫೀಚರ್ಡ್‌Crime NewsIndia NewsWorldPolitics
Karnataka News

ಇನ್ನಷ್ಟು ಸುದ್ದಿ

ಲೋಕಸಭಾ ಚುನಾವಣೆಗೆ ಸನ್ನಿ ಸ್ಪರ್ಧೆ : ಯಾವ ಪಕ್ಷದಿಂದ..?
ಲೋಕಸಭಾ ಚುನಾವಣೆಗೆ ಸನ್ನಿ ಸ್ಪರ್ಧೆ : ಯಾವ ಪಕ್ಷದಿಂದ..?

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಬಾಲಿವುಡ್ ಸೆಲೆಬ್ರಿಟಿಗಳು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ. ಈ ಸಾಲಿಗೆ ಮತ್ತೊಂದು ಹೊಸ ಸೇರ್ಪಡೆಯಾಗುತ್ತಿದೆ. 

'ಯಾರ್ ಬೇಕಾದ್ರೂ ಬಂದು ಹೋಗೋಕೆ ತುಮಕೂರು ರೆಡ್ ಲೈಟ್ ಏರಿಯಾನಾ?'
02:51
Now Playing
'ಯಾರ್ ಬೇಕಾದ್ರೂ ಬಂದು ಹೋಗೋಕೆ ತುಮಕೂರು ರೆಡ್ ಲೈಟ್ ಏರಿಯಾನಾ?'

ಜನತಾದಳ, ವಿಶೇಷವಾಗಿ ಎಚ್.ಡಿ. ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಕಿಡಿಕಾರುತ್ತ ಬಂದಿರುವ ತುಮಕೂರಿನ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಮತ್ತೆ ಕೆಂಡಾಮಂಡಲವಾಗಿದ್ದಾರೆ. ತುಮಕೂರು ಅಂದ್ರೆ ರೆಡ್ ಲೈಟ್ ಏರಿಯಾನಾ? ಎಂದು ಪ್ರಶ್ನಿಸಿದ್ದಾರೆ.  ಏನು? ಯಾಕೆ? ಅವರ ಬಾಯಿಯಿಂದಲೇ ಕೇಳಿ...

ದೇವೇಗೌಡರ ಹಾದಿ ಸುಗಮ:  ಮುದ್ದಹನುಮೇಗೌಡ ಕಣದಿಂದ ನಿರ್ಗಮನ?
09:21
Now Playing
ದೇವೇಗೌಡರ ಹಾದಿ ಸುಗಮ: ಮುದ್ದಹನುಮೇಗೌಡ ಕಣದಿಂದ ನಿರ್ಗಮನ?

ಮೈತ್ರಿಕೂಟಕ್ಕೆ ಸೆಡ್ಡುಹೊಡೆದು ಸಂಸದ ಮುದ್ದ ಹನುಮೇಗೌಡರು ತುಮಕೂರು ಲೋಕಸಭಾ ಕಣಕ್ಕೆ ಧುಮುಕಿರುವುದು ುಭಯಪಕ್ಷದ ನಾಯಕರಿಗೆ ತಲೆನೋವು ತಂದಿದೆ. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಮುದ್ದುಹನುಮೇಗೌಡರನ್ನು ಸಮಾಧಾನಪಡಿಸಲು ಯತ್ನಿಸುತ್ತಿದ್ದಾರೆ.  ‘ತುಮಕೂರು ಸಂಧಾನ’ ಎಲ್ಲಿಯವರೆಗೆ ಬಂದಿದೆ? ಈ ಸ್ಟೋರಿ ನೋಡಿ...   

‘ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ’
‘ಮಂಡ್ಯದಲ್ಲಿ ಸುಮಲತಾ ಗೆಲುವು ನಿಶ್ಚಿತ’

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಈ ವೇಳೆ ವಿವಿಧ ಪಕ್ಷಗಳಲ್ಲಿ ಜಿದ್ದಾ ಜಿದ್ದಿ ಜೋರಾಗಿದ್ದು, ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಗೆಲುವು ಖಚಿತ ಎಂದು ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿದ್ದಾರೆ.

ಯಶ್- ದರ್ಶನ್ ಕಳ್ಳೆತ್ತು: ಮಾತಿನಲ್ಲೇ ಜೋಡೆತ್ತುಗಳ ಬೆಂಡೆತ್ತಿದ ಈಶ್ವರಪ್ಪ
01:57
Now Playing
ಯಶ್- ದರ್ಶನ್ ಕಳ್ಳೆತ್ತು: ಮಾತಿನಲ್ಲೇ ಜೋಡೆತ್ತುಗಳ ಬೆಂಡೆತ್ತಿದ ಈಶ್ವರಪ್ಪ

ನಟ ದರ್ಶನ್, ಯಶ್ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ‘ಜೋಡೆತ್ತು’ ಹೇಳಿಕೆಗೆ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಎಚ್ ಡಿಕೆ ಮತ್ತು ಡಿಕೆಶಿ ಎಂಬ ಜೋಡೆತ್ತುಗಳಿಗೆ ಹೊಸ ವ್ಯಾಖ್ಯಾನ ನೀಡುವ ಮೂಲಕ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಪೊಲೀಸ್ ಪೇದೆ ಅಮಾನತು : ಸಾ.ರಾ. ಮಹೇಶ್ ದರ್ಪ
ಪೊಲೀಸ್ ಪೇದೆ ಅಮಾನತು : ಸಾ.ರಾ. ಮಹೇಶ್ ದರ್ಪ

 ಮೈಸೂರಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಪೇದೆಯೋರ್ವರನ್ನು ಅಮಾನತುಗೊಳಿಸಿ ಸಚಿವ ಸಾ.ರಾ ಮಹೇಶ್ ದರ್ಪ ಮೆರೆದಿದ್ದಾರೆ. 

ಸೊಲ್ಲಾಪುರದಲ್ಲಿ ಬಿಗ್ ಫೈಟ್: ಶಿಂಧೆ ವಿರುದ್ಧ ಲಿಂಗಾಯತ ಸ್ವಾಮೀಜಿ ಕಣಕ್ಕೆ
ಸೊಲ್ಲಾಪುರದಲ್ಲಿ ಬಿಗ್ ಫೈಟ್: ಶಿಂಧೆ ವಿರುದ್ಧ ಲಿಂಗಾಯತ ಸ್ವಾಮೀಜಿ ಕಣಕ್ಕೆ

ಶಿಂಧೆ ವಿರುದ್ಧ ಬಿಜೆಪಿಯಿಂದ ಲಿಂಗಾಯತ ಸ್ವಾಮೀಜಿ ಕಣಕ್ಕೆ| ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಗ್‌ ಫೈಟ್‌| 3.5 ಲಕ್ಷ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟ ಬಿಜೆಪಿ| ಅಂಬೇಡ್ಕರ್‌ ಮೊಮ್ಮಗ ಕೂಡ ಇಲ್ಲಿ ಸ್ಪರ್ಧಿ

ಬಿಜೆಪಿ ನಾಯಕರ ಮಾತಿಗೆ ಕ್ಯಾರೆ ಎನ್ನದ ಶಾ; ಅನಂತ್‌ಕುಮಾರ್ ಹೆಗಡೆಗೆ ಟಿಕೆಟ್
ಬಿಜೆಪಿ ನಾಯಕರ ಮಾತಿಗೆ ಕ್ಯಾರೆ ಎನ್ನದ ಶಾ; ಅನಂತ್‌ಕುಮಾರ್ ಹೆಗಡೆಗೆ ಟಿಕೆಟ್

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡಲಾಗಿದೆ. ಯಾವಾಗಲೂ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗುವ ಅನಂತ್ ಕುಮಾರ್ ಗೆ ಟಿಕೆಟ್ ಕೊಡುವುದು ಬೇಡ ಎಂದು ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ಎದ್ದಿತ್ತು. ಆದರೆ ಹೈಕಮಾಂಡ್ ಮಾತ್ರ ಇದಕ್ಕೆ ಸೊಪ್ಪು ಹಾಕಿಲ್ಲ. 
 

ಮತದಾನದಕ್ಕೂ ಮುನ್ನವೇ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳು
ಮತದಾನದಕ್ಕೂ ಮುನ್ನವೇ ಆಯ್ಕೆಯಾದ ಬಿಜೆಪಿ ಅಭ್ಯರ್ಥಿಗಳು

ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರಾಜ್ಯಗಳಲ್ಲಿಯೂ ಕೂಡ ವಿಧಾನಸಭಾ ಚುನಾವಣೆ ನಡೆಯಲಿದ್ದು, ಇದೀಗ  2 ಕ್ಷೇತ್ರಗಳಲ್ಲಿ ಇಬ್ಬರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ತೇಜಸ್ವಿನಿ ಹರಕೆ ಕುರಿ ಆದದ್ದು  ಹೀಗೆ...
ತೇಜಸ್ವಿನಿ ಹರಕೆ ಕುರಿ ಆದದ್ದು ಹೀಗೆ...

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿನಿ ಅನಂತ್‌ಕುಮಾರ್ ಬದಲು ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದ್ದು ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ. ತೇಜಸ್ವಿನಿಗೆ ಟಿಕೆಟ್ ಪಕ್ಕಾ ಎಂದು ಕೊನೆವರೆಗೂ ಹೇಳಲಾಗಿದ್ದು ಅಂತಿಮ ಕ್ಷಣದಲ್ಲಿ ತೇಜಸ್ವಿ ಸೂರ್ಯಗೆ ಟಿಕೆಟ್ ನೀಡಿದ್ದು ಯಾಕೆ ಎಂಬ ಕುತೂಹಲಗಳಿಗೆ ಇಲ್ಲಿದೆ ಉತ್ತರ. 

  • < previous
  • 1
  • 2
  • 3
  • ...
  • 3692
  • 3693
  • 3694
  • 3695
  • 3696
  • 3697
  • 3698
  • 3699
  • 3700
  • ...
  • 3744
  • 3745
  • 3746
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved