ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ವಿವಿಧ ಅಭ್ಯರ್ಥಿಗಳಿಂದ ಪ್ರಚಾರ ತೀವ್ರಗೊಂಡಿದೆ. ಇದೇ ವೇಳೆ ಜೆಡಿಎಸ್ ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡೆಸಿದ ಪ್ರಚಾರದ ವೇಳೆ ನಿಯಮ ಉಲ್ಲಂಘನೆಯಾಗಿದ್ದು, ಈ ನಿಟ್ಟಿನಲ್ಲಿ ಮತ್ತೆರಡು ಎಫ್ ಐ ಆರ್ ದಾಖಲಾಗಿದೆ.
ತೇಜಸ್ವಿನಿಗೆ ಟಿಕೆಟ್ ತಪ್ಪಿಸಲು ಬಿಜೆಪಿ ವರಿಷ್ಠರ ಮಾಸ್ಟರ್ ಪ್ಲಾನ್!
ಪಣಜಿಯಲ್ಲಿ ಪರ್ರಿಕರ್ ಪುತ್ರ ಕಣಕ್ಕೆ?| ಅನುಕಂಪದ ಟಿಕೆಟ್ ಇಲ್ಲವೆಂಬ ನಿಯಮ ಮುರಿಯುತ್ತಾ ಬಿಜೆಪಿ?
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದು, ಈ ವೇಳೆ ಸಹೋದರರಂತೆ ಕೆಲಸ ಮಾಡಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತೇಜಸ್ವಿಗೆ ಟಿಕೆಟ್ ಸಿಕ್ಕಿದ್ದೇಕೆ, ತೇಜಸ್ವಿನಿಗೆ ತಪ್ಪಿದ್ದೇಕೆ?| ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ನಾಯಕರಿಗೇ ಶಾಕ್ ಕೊಟ್ಟ ವರಿಷ್ಠರು| ಕಡೇ ಕ್ಷಣದಲ್ಲಿ ಹೈಕಮಾಂಡ್ ದಾಳ
ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡರಲ್ಲಿ ಅಸಮಾಧಾನ ಭುಗಿಲೆದ್ದಿದೆ. ಆದರೆ ತುಮಕೂರನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವುದರ ಹಿಂದಿನ ಸೀಕ್ರೇಟ್ ಏನು ಎನ್ನುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.
ಅನಂತ್ ಮನೆಯಲ್ಲೇ ಆಡಿ ಬೆಳೆದ ಹುಡುಗ| ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅಣ್ಣನ ಮಗ ತೇಜಸ್ವಿ ಸೂರ್ಯ
ಬೆಂಗಳೂರು ಗ್ರಾಂತರ ಲೋಕಸಭಾ ಕ್ಷೇತ್ರದಿಂದ ಸಂಸದ ಡಿ. ಕೆ. ಸುರೇಶ್ ನಾಮಪತ್ರ ಸಲ್ಲಿಕೆ| 2014ರಲ್ಲಿ ಅವರು 85.87 ಕೋಟಿ ರು. ಆಸ್ತಿ ಘೋಷಿಸಿಕೊಂಡಿದ್ದ ಡಿಕೆಸು ಆಸ್ತಿಯಲ್ಲಿ ಹೆಚ್ಚಾಗಿದ್ದೆಷ್ಟು? ಇಲ್ಲಿದೆ ಡಿಕೆ ಶಿವಕುಮಾತರ್ ಸಹೋದರನ ಆಸ್ತಿ ವಿವರ
ಲೋಕಸಭಾ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದೆ. ಇದೇ ವೇಳೆ ಮೂರೂ ಪಕ್ಷಗಳಲ್ಲಿಯೂ ಕೂಡ ಬಂಡಾಯ ಬೇಗುದಿ ಇದ್ದು, 2 ದಿನದಲ್ಲಿ ಶಮನವಾಗದಿದ್ದಲ್ಲಿ ಸಮಸ್ಯೆ ಸವಾಲು ಎದುರಾಗಲಿದೆ.
ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ | ನಾಮಪತ್ರದಲ್ಲಿ ಆಸ್ತಿ ವಿವರ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ| ಶೋಭಾ ಕರಂದ್ಲಾಜೆ ಒಟ್ಟು ಆಸ್ತಿ 10.48 ಕೋಟಿ ರು.