MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics

ರಾಜಕೀಯ ವಾರ್ತೆಗಳು

ಫೀಚರ್ಡ್‌Crime NewsIndia NewsWorldPolitics
Karnataka News

ಇನ್ನಷ್ಟು ಸುದ್ದಿ

ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ
ವರಿಷ್ಠರ ಭೇಟಿ ಆದೆ, ಎಲ್ಲ ಒಳ್ಳೇದೇ ಆಗುತ್ತೆ : ಬಿವೈವಿ

ದೆಹಲಿಯಲ್ಲಿ ಪಕ್ಷದ ಹೈಕಮಾಂಡ್‌ನ ನಾಯಕರನ್ನು ಭೇಟಿಯಾಗಿದ್ದೇನೆ. ಎಲ್ಲವೂ ಒಳ್ಳೆಯದಾಗಲಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಕಪ್‌ ಕಾಲ್ತುಳಿತದ ನ್ಯಾ.ಕುನ್ಹಾ ವರದಿಯೇ ಸರಿಯಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಪ್‌ ಕಾಲ್ತುಳಿತದ ನ್ಯಾ.ಕುನ್ಹಾ ವರದಿಯೇ ಸರಿಯಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕಾಲ್ತುಳಿತಕ್ಕೆ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹಾಗೂ ಪೊಲೀಸರು ಹೊಣೆ ಎಂದು ಉಲ್ಲೇಖಿಸಿ ನಿವೃತ್ತ ನ್ಯಾಯಮೂರ್ತಿ ಕುನ್ಹಾ ನೀಡಿರುವ ವರದಿ ಸರಿಯಿಲ್ಲ ಎಂದು ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಜು.19ಕ್ಕೆ ಸಿದ್ದರಾಮಯ್ಯ ತವರಿನಲ್ಲಿ ಸಾಧನಾ ಸಮಾವೇಶ: ಸಚಿವ ಮಹದೇವಪ್ಪ
ಜು.19ಕ್ಕೆ ಸಿದ್ದರಾಮಯ್ಯ ತವರಿನಲ್ಲಿ ಸಾಧನಾ ಸಮಾವೇಶ: ಸಚಿವ ಮಹದೇವಪ್ಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಜು.19 ರಂದು ಸಿದ್ದು ತವರು, ಮೈಸೂರಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ನಡೆಸಲಾಗುತ್ತಿದೆ ಎಂದು ಸಚಿವ ಮಹದೇವಪ್ಪ ತಿಳಿಸಿದ್ದಾರೆ.

ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ
ನಾಯಕರೇ ಸಿಎಂ ಬದಲಾವಣೆ ವಿಚಾರ ಚರ್ಚಿಸುತ್ತಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ. ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ.ಪಾಟೀಲ್ ಆರೋಪ
ತುಂಗಾ ಮೇಲ್ದಂಡೆ ಕಾಲುವೆ ದುರಸ್ತಿ ಕಾಮಗಾರಿ ಕಳಪೆ: ಬಿ.ಸಿ.ಪಾಟೀಲ್ ಆರೋಪ

ತಾಲೂಕಿನ ಸತ್ತಗಿಹಳ್ಳಿ, ಹಿರೆಮೊರ ಹಾಗೂ ಆಯ್ದ ಭಾಗಗಳಲ್ಲಿ ನೀರಾವರಿ ನಿಗಮದಿಂದ ₹5 ಕೋಟಿ ವೆಚ್ಚದ ತುಂಗಾ ಮೇಲ್ದಂಡೆ ಮುಖ್ಯ ಕಾಲುವೆಗಳ ಜಂಗಲ್ ಕಟಾವು ಹಾಗೂ ಲೈನಿಂಗ್ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದ್ದಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ: ಸಂಸದ ಬೊಮ್ಮಾಯಿ ಆರೋಪ
ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ: ಸಂಸದ ಬೊಮ್ಮಾಯಿ ಆರೋಪ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹರಸಾಹಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಅಭಿವೃದ್ಧಿಯಾಗಲಿ ಅಥವಾ ಸಮಸ್ಯೆಗೆ ಪರಿಹಾರ ಮಾಡಲು ಇವರು ಪ್ರಯತ್ನ ಮಾಡುತ್ತಿಲ್ಲ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಮಂಕುಬೂದಿ ಎರಚಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ
ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಮಂಕುಬೂದಿ ಎರಚಿದ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸತ್ತ ಸರ್ಕಾರವಾಗಿದ್ದು ಗ್ಯಾರಂಟಿ ಯೋಜನೆಗಳ ನೆಪದಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯನ್ನು ಹಿಡಿದಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ: ಕೆ.ಎಚ್.ಮುನಿಯಪ್ಪ
2027ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸ: ಕೆ.ಎಚ್.ಮುನಿಯಪ್ಪ

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ಸಿಎಂ ಸ್ಥಾನ ಭದ್ರತೆ,  ಡಿಕೆಶಿಗೆ ಶಾಸಕರ ಬೆಂಬಲವಿಲ್ಲ ಎಂದ ಸಿದ್ದರಾಮಯ್ಯ ಹೇಳಿಕೆಗೆ ಯಾರು ಏನಂದ್ರು?
ಸಿಎಂ ಸ್ಥಾನ ಭದ್ರತೆ, ಡಿಕೆಶಿಗೆ ಶಾಸಕರ ಬೆಂಬಲವಿಲ್ಲ ಎಂದ ಸಿದ್ದರಾಮಯ್ಯ ಹೇಳಿಕೆಗೆ ಯಾರು ಏನಂದ್ರು?

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಸಿಎಂ ಸ್ಥಾನದ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.  

ನನಗ್ಯಾವುದೇ ತಾರತಮ್ಯ ಇಲ್ಲ: ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ನಿಖಿಲ್ ಸ್ಪಷ್ಟ ಮಾತು
ನನಗ್ಯಾವುದೇ ತಾರತಮ್ಯ ಇಲ್ಲ: ಹಾಸನ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ನಿಖಿಲ್ ಸ್ಪಷ್ಟ ಮಾತು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳ ಬಗ್ಗೆ ಮಾತನಾಡಿದ್ದಾರೆ. ಹಾಸನ ಕ್ಷೇತ್ರದ ಮೇಲಿನ ತಮ್ಮ ಭಾವನಾತ್ಮಕ ಸಂಬಂಧವನ್ನು ವಿವರಿಸಿದ್ದಾರೆ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 3744
  • 3745
  • 3746
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved