ಮೈತ್ರಿ ಸರ್ಕಾರದಲ್ಲಿ 2 ತಿಂಗಳಲ್ಲೇ ‘ಡಿಸಿಎಂ’ ಪರಮೇಶ್ವರ್ ಡಮ್ಮಿ?
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಸಂಸದರ ಜೊತೆ ಸಭೆ ನಡೆಸಲಿದ್ದು, ಉಪ-ಮುಖ್ಯಮಂತ್ರಿ ಡಾ. ಪರಮೇಶ್ವರ್ಗೆ ಆಹ್ವಾನವೇ ಇಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೆಹಲಿಯಲ್ಲಿ ಸಂಸದರ ಜೊತೆ ಸಭೆ ನಡೆಸಲಿದ್ದು, ಉಪ-ಮುಖ್ಯಮಂತ್ರಿ ಡಾ. ಪರಮೇಶ್ವರ್ಗೆ ಆಹ್ವಾನವೇ ಇಲ್ಲದಿರುವುದು ರಾಜಕೀಯ ವಲಯದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.