Asianet Suvarna News Asianet Suvarna News

ಹಾಸನವೋ? ಮಂಡ್ಯವೋ? ಪ್ರಜ್ವಲ್ ರೇವಣ್ಣ ಹೇಳೋದೇನು?

ಮುಂಬರುವ ಲೋಕಸಭೆ ಚುನಾವಣೆಗೆ ಪ್ರಜ್ಷಲ್ ರೇವಣ್ಣರನ್ನು ಕಣಕ್ಕಿಳಿಸುವ ಬಗ್ಗೆ ಈಗಾಗಗಲೇ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿಕೆ ನೀಡಿದ್ದಾರೆ. ದೇವೇಗೌಡರ ಈ ನಿರ್ಧಾರದ ಬಗ್ಗೆ ಖುದ್ದು ಪ್ರಜ್ವಲ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಈ ಸ್ಟೋರಿಯಲ್ಲಿ.... 

ಮುಂಬರುವ ಲೋಕಸಭೆ ಚುನಾವಣೆಗೆ ಪ್ರಜ್ಷಲ್ ರೇವಣ್ಣರನ್ನು ಕಣಕ್ಕಿಳಿಸುವ ಬಗ್ಗೆ ಈಗಾಗಗಲೇ ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿಕೆ ನೀಡಿದ್ದಾರೆ. ದೇವೇಗೌಡರ ಈ ನಿರ್ಧಾರದ ಬಗ್ಗೆ ಖುದ್ದು ಪ್ರಜ್ವಲ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 

Video Top Stories