Asianet Suvarna News Asianet Suvarna News

ಎಚ್‌ಡಿಕೆ ವಿರುದ್ಧ ರಾಹುಲ್ ಗಾಂಧಿ ಗರಂ?

ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಕಾಂಗ್ರೆಸ್ ಹೈಕಮಾಂಡ್‌ಗೂ ತಲೆನೋವನ್ನುಂಟು ಮಾಡಿದೆ. ವಿಷಕಂಠ ಹೇಳಿಕೆ ಮತ್ತು ಸಾರ್ವಜನಿಕವಾಗಿ ಕಣ್ಣೀರು ಸುರಿಸುವ ಕುಮಾರಸ್ವಾಮಿಯವರ ನಡೆ ಕಾಂಗ್ರೆಸ್ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.     

ಮುಖ್ಯಮಂತ್ರಿ ಕುಮಾರಸ್ವಾಮಿ ಕಣ್ಣೀರು ಕಾಂಗ್ರೆಸ್ ಹೈಕಮಾಂಡ್‌ಗೂ ತಲೆನೋವನ್ನುಂಟು ಮಾಡಿದೆ. ವಿಷಕಂಠ ಹೇಳಿಕೆ ಮತ್ತು ಸಾರ್ವಜನಿಕವಾಗಿ ಕಣ್ಣೀರು ಸುರಿಸುವ ಕುಮಾರಸ್ವಾಮಿಯವರ ನಡೆ ಕಾಂಗ್ರೆಸ್ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.