Asianet Suvarna News Asianet Suvarna News

ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿಗೆ ಅಸಲಿ ಕಾರಣವೇನು..?

ಕಾಂಗ್ರೆಸ್​ನ ರೆಸಾರ್ಟ್​ ರಾಜಕೀಯ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದ್ರಲ್ಲೂ ಈಗಲ್​ ಟನ್ ರೆಸಾರ್ಟ್​ನಲ್ಲಿ ಬಳ್ಳಾರಿ ಕಾಂಗ್ರೆಸ್​ ಶಾಸಕರು ಬಡಿದಾಡಿಕೊಂಡಿರುವ ಸುದ್ದಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. 

ಕಾಂಗ್ರೆಸ್​ನ ರೆಸಾರ್ಟ್​ ರಾಜಕೀಯ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದ್ರಲ್ಲೂ ಈಗಲ್​ ಟನ್ ರೆಸಾರ್ಟ್​ನಲ್ಲಿ ಬಳ್ಳಾರಿ ಕಾಂಗ್ರೆಸ್​ ಶಾಸಕರು ಬಡಿದಾಡಿಕೊಂಡಿರುವ ಸುದ್ದಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಈಗಲ್​​ಟನ್ ಮಾರಾಮಾರಿ, ಆನಂದ್ ಸಿಂಗ್-ಗಣೇಶ್ ಮಧ್ಯೆ ಹಳೇ ವೈಷಮ್ಯ ಇತ್ತಾ?...

Video Top Stories