ಅಖಾಡಕ್ಕಿಳಿದ ಸಿದ್ದರಾಮಯ್ಯ; ಅತೃಪ್ತ ಸಂಧಾನ ಯಶಸ್ವಿಯಯ್ಯ!
ಆಪರೇಷನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್, ಅತೃಪ್ತ ಶಾಸಕರನ್ನು ಸಂತೈಸಲು ಹರಸಾಹಸ ಪಡುತ್ತಿದೆ. ಸಂಧಾನಕ್ಕಾಗಿ ಅಖಾಡಕ್ಕಿಳಿದಿರುವ ಸಿದ್ದರಾಮಯ್ಯ, ಅತೃಪ್ತ ಶಾಸಕರೊಬ್ಬರನ್ನು ಭೇಟಿಯಾಗಿದ್ದಾರೆ. ಕೊನೆಗೂ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ...
ಆಪರೇಷನ್ ಕಮಲದ ಭೀತಿ ಎದುರಿಸುತ್ತಿರುವ ಕಾಂಗ್ರೆಸ್, ಅತೃಪ್ತ ಶಾಸಕರನ್ನು ಸಂತೈಸಲು ಹರಸಾಹಸ ಪಡುತ್ತಿದೆ. ಸಂಧಾನಕ್ಕಾಗಿ ಅಖಾಡಕ್ಕಿಳಿದಿರುವ ಸಿದ್ದರಾಮಯ್ಯ, ಅತೃಪ್ತ ಶಾಸಕರೊಬ್ಬರನ್ನು ಭೇಟಿಯಾಗಿದ್ದಾರೆ. ಕೊನೆಗೂ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ...