Asianet Suvarna News Asianet Suvarna News

‘ಅಪ್ಪ ಮಕ್ಕಳದ್ದು ಬರೀ ಇದೇ ಆಯ್ತು’ ಎಚ್‌ಡಿಕೆ ಕಣ್ಣೀರಿಗೆ ಸಿದ್ದು ಗರಂ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಗೆ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿರುವ ಸಿದ್ದರಾಮಯ್ಯ, ಇಂತಹ ಹೇಳಿಕೆಗಳು ಕಾಂಗ್ರೆಸ್‌ಗೆ ಡ್ಯಾಮೇಜ್ ಮಾಡುತ್ತದೆ ಎಂದಿದ್ದಾರೆ. 

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಗೆ ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಆಪ್ತರ ಬಳಿ ಅಸಮಾಧಾನ ಹಂಚಿಕೊಂಡಿರುವ ಸಿದ್ದರಾಮಯ್ಯ, ಇಂತಹ ಹೇಳಿಕೆಗಳು ಕಾಂಗ್ರೆಸ್‌ಗೆ ಡ್ಯಾಮೇಜ್ ಮಾಡುತ್ತದೆ ಎಂದಿದ್ದಾರೆ. 

Video Top Stories