ಪುತ್ರ ಸಿದ್ಧಾರ್ಥ್ ಸಿಂಗ್ ಆನಂದ್ ಸಿಂಗ್ ಬಗ್ಗೆ ಹೇಳಿದ್ದಿಷ್ಟು...
ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಗಣೇಶ್ರಿಂದ ಹಲ್ಲೆಗೊಳಗಾಗಿರುವ ಶಾಸಕ ಆನಂದ್ ಸಿಂಗ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪ್ಪನನ್ನು ಭೇಟಿಯಾದ ಪುತ್ರ ಸಿದ್ಧಾರ್ಥ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..
ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಗಣೇಶ್ರಿಂದ ಹಲ್ಲೆಗೊಳಗಾಗಿರುವ ಶಾಸಕ ಆನಂದ್ ಸಿಂಗ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪ್ಪನನ್ನು ಭೇಟಿಯಾದ ಪುತ್ರ ಸಿದ್ಧಾರ್ಥ್ ಸಿಂಗ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..