Asianet Suvarna News Asianet Suvarna News

ಹಲ್ಲೆ ನಂತರ ಮೊದಲ ಸಾರಿ ಮಾತನಾಡಿದ ಆನಂದ್‌ ಸಿಂಗ್‌, ಗಣೇಶ್ ಬಗ್ಗೆ ಏನಂದ್ರು?

ರೇಸಾರ್ಟ್‌ನಲ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿದ್ದ ಶಾಸಕ ಆನಂದ್ ಸಿಂಗ್ ಮೊದಲ ಸಾರಿ ಹಲ್ಲೆ ನಂತರ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ನನ್ನ ಆರೋಗ್ಯ ಸುಧಾರಿಸುತ್ತಿದೆ. ಮಾನಸಿಕವಾಗಿ ಕುಗ್ಗಿದ್ದೇನೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ಅವರು ಏನು ಮಾತನಾಡಿದರು ಕೇಳಿಕೊಂಡು ಬನ್ನಿ..

ರೇಸಾರ್ಟ್‌ನಲ್ಲಿ ಶಾಸಕ ಗಣೇಶ್ ಅವರಿಂದ ಹಲ್ಲೆಗೆ ಒಳಗಾಗಿದ್ದ ಶಾಸಕ ಆನಂದ್ ಸಿಂಗ್ ಮೊದಲ ಸಾರಿ ಹಲ್ಲೆ ನಂತರ ಸುವರ್ಣ ನ್ಯೂಸ್ ಜತೆ ಮಾತನಾಡಿದ್ದಾರೆ. ನನ್ನ ಆರೋಗ್ಯ ಸುಧಾರಿಸುತ್ತಿದೆ. ಮಾನಸಿಕವಾಗಿ ಕುಗ್ಗಿದ್ದೇನೆ ಎಂದು ಆನಂದ್ ಸಿಂಗ್ ಹೇಳಿದ್ದಾರೆ. ಅವರು ಏನು ಮಾತನಾಡಿದರು ಕೇಳಿಕೊಂಡು ಬನ್ನಿ..

Video Top Stories