Asianet Suvarna News Asianet Suvarna News

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಕೇಸ್: ಮಾಜಿ ಸಚಿವ ಕೆಜೆ ಜಾರ್ಜ್‌ಗೆ ಮತ್ತೆ ಸಂಕಷ್ಟ

ಮಡಿಕೇರಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂದ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿದ್ದ ಬಿ ರಿಪೋರ್ಟ್ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. 

Trouble To Congress Leader KJ George in DySP Ganapathi Suicide Case
Author
Bengaluru, First Published Aug 28, 2020, 3:26 PM IST

ಬೆಂಗಳೂರು, (ಆ.28): ಮಡಿಕೇರಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂದ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿದ್ದ ಬಿ ರಿಪೋರ್ಟ್ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. 

"

ಡಿವೈಎಸ್‌ಪಿ ಗಣಪತಿ ಕೇಸಲ್ಲಿ ಜಾರ್ಜ್‌ಗೆ ಕ್ಲೀನ್‌ಚಿಟ್!

ಹೀಗಾಗಿ ಮಾಜಿ ಸಚಿವ ಕೆಜೆ ಜಾರ್ಜ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಅಲ್ಲದೇ ಕೆಜೆ ಜಾರ್ಜ್ ಸೇರಿದಂತೆ ಇತರೆ ಆರೋಪಿಗಳಿಗೆ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.

Follow Us:
Download App:
  • android
  • ios