Asianet Suvarna News Asianet Suvarna News

ಸಿದ್ದರಾಮಯ್ಯ ಹಣಿಯಲು ದೇವೇಗೌಡರ ಮಾಸ್ಟರ್ ಪ್ಲ್ಯಾನ್! ಗೊಂದಲದಲ್ಲಿ ಮೈತ್ರಿ ಸರ್ಕಾರ

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕೊನೆಗೂ ಪೇಚಿಗೆ ಸಿಲುಕಿಸಿದ್ದಾರೆ. ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್‌ರನ್ನು ಸೇರಿಸುವ ಬೇಡಿಕೆಗೆ ಪ್ರತಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರನ್ನು ಸೇರಿಸಬೇಕೆಂಬ ಪಟ್ಟುಹಿಡಿದಿದ್ದಾರೆ.   

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯರನ್ನು ಕೊನೆಗೂ ಪೇಚಿಗೆ ಸಿಲುಕಿಸಿದ್ದಾರೆ. ಸಮನ್ವಯ ಸಮಿತಿಯಲ್ಲಿ ದಿನೇಶ್ ಗುಂಡೂರಾವ್‌ರನ್ನು ಸೇರಿಸುವ ಬೇಡಿಕೆಗೆ ಪ್ರತಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರನ್ನು ಸೇರಿಸಬೇಕೆಂಬ ಪಟ್ಟುಹಿಡಿದಿದ್ದಾರೆ.