ಮೈತ್ರಿ ಸರ್ಕಾರಕ್ಕೆ ನಡುಕ ಹುಟ್ಟಿಸಿದ ರಮೇಶ್ ಜಾರಕಿಹೊಳಿ ನಿರ್ಧಾರ
ಸಚಿವ ಸಂಪುಟದಿಂದ ರಮೇಶ್ ಜಾರಕಿಹೊಳಿಯನ್ನು ಕೈಬಿಟ್ಟಿರುವುದು ರಾಜ್ಯರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿರುವ ರಮೇಶ್ ಜಾರಕಿಹೊಳಿ, ತನ್ನ ಮುಂದಿನ ನಡೆಯ ಬಗ್ಗೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಡೀಟೆಲ್ಸ್..
ಸಚಿವ ಸಂಪುಟದಿಂದ ರಮೇಶ್ ಜಾರಕಿಹೊಳಿಯನ್ನು ಕೈಬಿಟ್ಟಿರುವುದು ರಾಜ್ಯರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿರುವ ರಮೇಶ್ ಜಾರಕಿಹೊಳಿ, ತನ್ನ ಮುಂದಿನ ನಡೆಯ ಬಗ್ಗೆ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಡೀಟೆಲ್ಸ್..