ರಾಜ್ಯದಲ್ಲಿ ಹಿಂದುತ್ವ ಅಲೆ ಎಬ್ಬಿಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿ ಮತದಾರರನ್ನು ಓಲೈಸಲು ವಿವಿಧ ರೀತಿಯ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದೆ. ರಾಜ್ಯದಲ್ಲಿ ಹಿಂದುತ್ವ ಅಲೆ ಎಬ್ಬಿಸಲು ಈಗಿನಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. ಏನದು ಪ್ಲ್ಯಾನ್? ಇಲ್ಲಿದೆ ಡೀಟೆಲ್ಸ್...
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿ ಮತದಾರರನ್ನು ಓಲೈಸಲು ವಿವಿಧ ರೀತಿಯ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದೆ. ರಾಜ್ಯದಲ್ಲಿ ಹಿಂದುತ್ವ ಅಲೆ ಎಬ್ಬಿಸಲು ಈಗಿನಿಂದಲೇ ಬಿಜೆಪಿ ಕಾರ್ಯಪ್ರವೃತ್ತವಾಗಿದೆ. ಏನದು ಪ್ಲ್ಯಾನ್? ಇಲ್ಲಿದೆ ಡೀಟೆಲ್ಸ್...