Asianet Suvarna News Asianet Suvarna News

ಡಿಕೆಶಿ ಬಳಿಕ ಸಿದ್ದರಾಮಯ್ಯಗೆ ಕಂಟಕ! ಮಾಜಿ ಸಿಎಂಗೆ ಸಿಬಿಐ ಉರುಳು?

ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಈಗಾಗಲೇ ಜಾರಿ ನಿರ್ದೇಶನಾಲಯ [ಇ.ಡಿ] ಸುಳಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇದೀಗ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಂಟಕವೊಂದು ಎದುರಾಗಿದೆ. ಮೂರು ದಶಕಗಳಷ್ಟು ಹಳೆಯದಾದ ಪ್ರಕರಣವೊಂದರ ಕುರಿತು ಈಗಾಗಲೇ ಮೈಸೂರು ಪೊಲೀಸ್ ಕಮಿಷನರ್‌ಗೆ ಪೊಲೀಸ್ ಮಹಾನಿರ್ದೇಶಕರು ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಸ್ಪಷ್ಟ ಅಭಿಪ್ರಾಯ ಕೋರಿ ಪತ್ರ ಬರೆಯಲಾಗಿದೆ.  ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..

ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ ಈಗಾಗಲೇ ಜಾರಿ ನಿರ್ದೇಶನಾಲಯ [ಇ.ಡಿ] ಸುಳಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಇದೀಗ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಕಂಟಕವೊಂದು ಎದುರಾಗಿದೆ. ಮೂರು ದಶಕಗಳಷ್ಟು ಹಳೆಯದಾದ ಪ್ರಕರಣವೊಂದರ ಕುರಿತು ಈಗಾಗಲೇ ಮೈಸೂರು ಪೊಲೀಸ್ ಕಮಿಷನರ್‌ಗೆ ಪೊಲೀಸ್ ಮಹಾನಿರ್ದೇಶಕರು ಪತ್ರ ಬರೆದಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಕುರಿತು ಸ್ಪಷ್ಟ ಅಭಿಪ್ರಾಯ ಕೋರಿ ಪತ್ರ ಬರೆಯಲಾಗಿದೆ.  ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್..