ನಿಮ್ಮ ಪಕ್ಷದ ಚಿಹ್ನೆಯೇ ರೈತ ಮಹಿಳೆ, ಅದಕ್ಕೇ ಮರ್ಯಾದೆ ಇಲ್ಲಾ ಅಂದ್ರೆ...
ಸಿಎಂ ಎಚ್.ಡಿ. ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆ ವಿವಾದ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಎಚ್ಡಿಕೆ ಹೇಳಿಕೆಯನ್ನು ಖಂಡಿಸಿದ್ದಾರೆ. ಅವರೇನು ಹೇಳಿದ್ದಾರೆ ಇಲ್ಲಿದೆ ಡೀಟೆಲ್ಸ್..
ಸಿಎಂ ಎಚ್.ಡಿ. ಕುಮಾರಸ್ವಾಮಿ ರೈತ ಮಹಿಳೆ ಬಗ್ಗೆ ನೀಡಿರುವ ಹೇಳಿಕೆ ವಿವಾದ ತಣ್ಣಗಾಗುವ ಲಕ್ಷಣ ಕಾಣಿಸುತ್ತಿಲ್ಲ. ಇದೀಗ ಸಿಎಂ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಎಚ್ಡಿಕೆ ಹೇಳಿಕೆಯನ್ನು ಖಂಡಿಸಿದ್ದಾರೆ. ಅವರೇನು ಹೇಳಿದ್ದಾರೆ ಇಲ್ಲಿದೆ ಡೀಟೆಲ್ಸ್..