Asianet Suvarna News Asianet Suvarna News

ಸಿದ್ದು ಬುರುಡೇಲಿ ಸೆಗಣಿ ಮಾತ್ರವಂತೆ, ಬುದ್ಧಿ ಒಂದಿಲ್ಲ: ಈಶ್ವರಪ್ಪ ರಾಗ!

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ನಡೆಸುತ್ತಿರುವುದು ಸಿದ್ದರಾಮಯ್ಯ ಹಾಗೂ ರೇವಣ್ಣ. ಅವರಿಬ್ಬರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಈಶ್ವರಪ್ಪ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರವನ್ನು ನಡೆಸುತ್ತಿರುವುದು ಸಿದ್ದರಾಮಯ್ಯ ಹಾಗೂ ರೇವಣ್ಣ. ಅವರಿಬ್ಬರೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.  

Video Top Stories