
ಮಂಡ್ಯ ಲೋಕಸಭಾ ಕಣಕ್ಕೆ ಕಾಂಗ್ರೆಸ್ನಿಂದ ಅಂಬಿ ಪುತ್ರ?
ಕಾಂಗ್ರೆಸ್ ನಾಯಕ ಎ.ಮಂಜು ಮತ್ತೊಮ್ಮೆ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಅಭಿವೃದ್ಧಿ ವಿಚಾರವಾಗಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ ಮಂಜು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿ ಬಗ್ಗೆಯೂ ಕೆಲವಿಷಯಗಳನ್ನು ಹೊರಹಾಕಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...
ಕಾಂಗ್ರೆಸ್ ನಾಯಕ ಎ.ಮಂಜು ಮತ್ತೊಮ್ಮೆ ಸಚಿವ ಎಚ್.ಡಿ. ರೇವಣ್ಣ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಅಭಿವೃದ್ಧಿ ವಿಚಾರವಾಗಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ ಮಂಜು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿ ಬಗ್ಗೆಯೂ ಕೆಲವಿಷಯಗಳನ್ನು ಹೊರಹಾಕಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...
Add Asianetnews Kannada as a Preferred Source
