Asianet Suvarna News Asianet Suvarna News

ಆತಂಕದಲ್ಲಿ ಕೈಪಡೆ: ಕುತೂಹಲ ಕೆರಳಿಸಿದೆ ಆನಂದ್ ಸಿಂಗ್ ನಡೆ!

ರಾಜ್ಯ ಬಜೆಟ್ ಅಧಿವೆಶನದ ಹೊಸ್ತಿಲಲ್ಲಿ ರಾಜ್ಯ ರಾಜಕಾರಣ ಕಾವೇರಿದೆ. ಆಪರೇಷನ್ ಕಮಲದ ಭೀತಿಯಿಂದ ಮೊದಲೇ ಹೈರಾಣಾಗಿರುವ ಕಾಂಗ್ರೆಸ್‌ಗೆ ಅತೃಪ್ತರ ನಡೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ಕಂಪ್ಲಿ ಶಾಸಕ ಗಣೇಶ್‌ರಿಂದ ಹಲ್ಲೆಗೊಳಗಾಗಿ, ಸೋಮವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಶಾಸಕ ಆನಂದ್ ಸಿಂಗ್ ನಡೆ ಕುತೂಹಲ ಕೆರಳಿಸಿದೆ. ಇಲ್ಲಿದೆ ಫುಲ್ ಡೀಟೆಲ್ಸ್...

ರಾಜ್ಯ ಬಜೆಟ್ ಅಧಿವೆಶನದ ಹೊಸ್ತಿಲಲ್ಲಿ ರಾಜ್ಯ ರಾಜಕಾರಣ ಕಾವೇರಿದೆ. ಆಪರೇಷನ್ ಕಮಲದ ಭೀತಿಯಿಂದ ಮೊದಲೇ ಹೈರಾಣಾಗಿರುವ ಕಾಂಗ್ರೆಸ್‌ಗೆ ಅತೃಪ್ತರ ನಡೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ, ಕಂಪ್ಲಿ ಶಾಸಕ ಗಣೇಶ್‌ರಿಂದ ಹಲ್ಲೆಗೊಳಗಾಗಿ, ಸೋಮವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಶಾಸಕ ಆನಂದ್ ಸಿಂಗ್ ನಡೆ ಕುತೂಹಲ ಕೆರಳಿಸಿದೆ. ಇಲ್ಲಿದೆ ಫುಲ್ ಡೀಟೆಲ್ಸ್...

Video Top Stories