Asianet Suvarna News Asianet Suvarna News

ಅಧಿವೇಶನಕ್ಕೆ ಬಂದ್ರೆ ಕಂಪ್ಲಿ ಗಣೇಶ್ ಅರೆಸ್ಟ್: ರಾಮನಗರ ಎಸ್ಪಿ

ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅಧಿವೇಶನಕ್ಕೆ ಹಾಜರಾಗುತ್ತಾರಾ? ಘಟನೆ ನಡೆದು 20 ದಿನಗಳಾದರೂ ಪೊಲೀಸರ ಕೈಗೆ ಸಿಗದ ಗಣೇಶ್, ಸದನಕ್ಕೆ ಬಂದರೆ ಅರೆಸ್ಟ್ ಮಾಡುವುದು ಸಾಧ್ಯನಾ? ಈ ಬಗ್ಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಡೀಟೆಲ್ಸ್...

ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅಧಿವೇಶನಕ್ಕೆ ಹಾಜರಾಗುತ್ತಾರಾ? ಘಟನೆ ನಡೆದು 20 ದಿನಗಳಾದರೂ ಪೊಲೀಸರ ಕೈಗೆ ಸಿಗದ ಗಣೇಶ್, ಸದನಕ್ಕೆ ಬಂದರೆ ಅರೆಸ್ಟ್ ಮಾಡುವುದು ಸಾಧ್ಯನಾ? ಈ ಬಗ್ಗೆ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. ಇಲ್ಲಿದೆ ಡೀಟೆಲ್ಸ್...