Asianet Suvarna News Asianet Suvarna News

ರಾಜಕೀಯ ಹಂಗಾಮಾ: ತನ್ನ ನಿಲುವು ಪ್ರಕಟಿಸಿದ ಸ್ಪೀಕರ್ ರಮೇಶ್ ಕುಮಾರ್

ರಾಜ್ಯ ಬಜೆಟ್ ಅಧಿವೇಶನ ಗುರುವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಅತೃಪ್ತ ಶಾಸಕರ ಗೈರು ಹಾಜರಿ ಮೈತ್ರಿ ಸರ್ಕಾರವನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಧಾನಸಭಾ ಸ್ಪೀಕರ್ ನಿಲುವು ಹಾಗೂ ನಡೆಗಳು ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಸ್ಪೀಕರ್ ರಮೇಶ್ ಕುಮಾರ್ ನಿಲುವು ಏನು? ಇಲ್ಲಿದೆ ಫುಲ್ ಡೀಟೆಲ್ಸ್...

ರಾಜ್ಯ ಬಜೆಟ್ ಅಧಿವೇಶನ ಗುರುವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಅತೃಪ್ತ ಶಾಸಕರ ಗೈರು ಹಾಜರಿ ಮೈತ್ರಿ ಸರ್ಕಾರವನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಧಾನಸಭಾ ಸ್ಪೀಕರ್ ನಿಲುವು ಹಾಗೂ ನಡೆಗಳು ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಸ್ಪೀಕರ್ ರಮೇಶ್ ಕುಮಾರ್ ನಿಲುವು ಏನು? ಇಲ್ಲಿದೆ ಫುಲ್ ಡೀಟೆಲ್ಸ್...

Video Top Stories