Asianet Suvarna News Asianet Suvarna News

ಕೊಟ್ಟ ಮಾತನ್ನು ಉಳಿಸಿಕೊಳ್ತಾರಾ ಸಿದ್ದರಾಮಯ್ಯ?

ತಾನು ಬಾದಾಮಿಯಲ್ಲಿ ಮನೆ ಮಾಡಿ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಮನೆ ಮಾಡುವ ಬಗ್ಗೆ ಹೆಚ್ಚು ಗಂಭೀರವಾಗಿರುವಂತೆ ಕಾಣುತ್ತಿಲ್ಲ. ಸಿದ್ದರಾಮಯ್ಯ ಮಾತು ಹೇಳಿಕೆಗಷ್ಟೇ ಸೀಮಿತವೇ? ಎಂಬ ಪ್ರಶ್ನೆಯನ್ನು ಅವರ ಈ ನಡೆ ಹುಟ್ಟುಹಾಕಿದೆ. 

ತಾನು ಬಾದಾಮಿಯಲ್ಲಿ ಮನೆ ಮಾಡಿ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಮನೆ ಮಾಡುವ ಬಗ್ಗೆ ಹೆಚ್ಚು ಗಂಭೀರವಾಗಿರುವಂತೆ ಕಾಣುತ್ತಿಲ್ಲ. ಸಿದ್ದರಾಮಯ್ಯ ಮಾತು ಹೇಳಿಕೆಗಷ್ಟೇ ಸೀಮಿತವೇ? ಎಂಬ ಪ್ರಶ್ನೆಯನ್ನು ಅವರ ಈ ನಡೆ ಹುಟ್ಟುಹಾಕಿದೆ. 

Video Top Stories