MalayalamNewsableKannadaKannadaPrabhaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Ramanagara

ರಾಮನಗರ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
Kanakapura Temple Theft: ಡಿಸಿಎಂ ಡಿಕೆ ಶಿವಕುಮಾರ ಮನೆದೇವರು ಕೆಂಕೇರಮ್ಮ ದೇಗುಲ ಕಳ್ಳತನ; ದೇವಿಯ ಮೈಮೇಲಿನ ತಾಳಿ ಚಿನ್ನಾಭರಣ ಕದ್ದ ಖದೀಮರು!
Kanakapura Temple Theft: ಡಿಸಿಎಂ ಡಿಕೆ ಶಿವಕುಮಾರ ಮನೆದೇವರು ಕೆಂಕೇರಮ್ಮ ದೇಗುಲ ಕಳ್ಳತನ; ದೇವಿಯ ಮೈಮೇಲಿನ ತಾಳಿ ಚಿನ್ನಾಭರಣ ಕದ್ದ ಖದೀಮರು!
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
Woman's House Enquiry: ಮೆಟ್ಟಿಲು ಹತ್ತಲಾಗದ ಮಹಿಳೆಗೆ ಕೋರ್ಟಿಂದ ಹೊರ ಬಂದು ವಿಚಾರಣೆ ನಡೆಸಿದ ಜಡ್ಜ್‌!
ರಾಜ್ಯದ ಡಿಸಿಎಂ ಆಗಿರುವುದಕ್ಕಿಂತ ಮಿಗಿಲಾಗಿ ನಾನು ನಿಮ್ಮ ಸೇವಕ: ಡಿ.ಕೆ.ಶಿವಕುಮಾರ್
ರಾಜ್ಯದ ಡಿಸಿಎಂ ಆಗಿರುವುದಕ್ಕಿಂತ ಮಿಗಿಲಾಗಿ ನಾನು ನಿಮ್ಮ ಸೇವಕ: ಡಿ.ಕೆ.ಶಿವಕುಮಾರ್
ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಮೇಕೆದಾಟುಗೆ ಕೈ ನಾಯಕರು ಒಪ್ಪಿಸಿದರೆ ಎಚ್‌ಡಿಕೆ ಇನ್ನೇನು ಮಾಡ್ತಾರೆ: ಶಾಸಕ ಇಕ್ಬಾಲ್ ಹುಸೇನ್
2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್
2028 ಚುನಾವಣೆ ದೃಷ್ಟಿಯಿಂದ ಸಿಎಂ ಬದಲಾವಣೆ ಹೇಳಿಕೆ: ಶಾಸಕ ಇಕ್ಬಾಲ್ ಹುಸೇನ್
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!
ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ!
ಕೆಪಿಸಿಸಿ ಅಧ್ಯಕ್ಷರ ನೋಟಿಸ್‌ಗೆ ಉತ್ತರ ಕೊಡುವೆ: ಇಕ್ಬಾಲ್ ಹುಸೇನ್ ಸ್ಪಷ್ಟನೆಸಿಎಂ ಬದಲಾವಣೆ ಬಯಸಿದ್ದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್‌ಗೆ ಕಾರಣ ಕೇಳಿ ನೋಟಿಸ್!ರಾಮನಗರ : 1121 ಜನರ ಜೀವ ಉಳಿಸಿದ ಸ್ಟೆಮಿ ವ್ಯವಸ್ಥೆ ! ಹೃದಯ ರೋಗಿಗಳಿಗೆ ವರದಾನಎಚ್‌ಡಿಕೆಗೆ ಶಕ್ತಿ ನೀಡಿದ ಜನತೆಯನ್ನು ಮರೆಯಲ್ಲ: ನಿಖಿಲ್ ಕುಮಾರಸ್ವಾಮಿ

ಇನ್ನಷ್ಟು ಸುದ್ದಿ

ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ
ತಮ್ಮ ಮುಂದಿನ ಸ್ಪರ್ಧೆಯ ಕ್ಷೇತ್ರ ತಿಳಿಸಿದ ನಿಖಿಲ್ ಕುಮಾರಸ್ವಾಮಿ

ಇದು ನಮ್ಮ ಸ್ವಂತ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನು ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದರು.

ನನಗೆ ಡಿಕೆ ಬ್ರದರ್ಸ್ ಆಶೀರ್ವಾದ ಇದೆ, ಅನುದಾನ ಸಿಗುತ್ತೆ: ಶಾಸಕ ಎಚ್.ಸಿ.ಬಾಲಕೃಷ್ಣ
ನನಗೆ ಡಿಕೆ ಬ್ರದರ್ಸ್ ಆಶೀರ್ವಾದ ಇದೆ, ಅನುದಾನ ಸಿಗುತ್ತೆ: ಶಾಸಕ ಎಚ್.ಸಿ.ಬಾಲಕೃಷ್ಣ

ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬೇಕಾದರೆ ಶಾಸಕರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ರವರ ಆಶೀರ್ವಾದ ಪಡೆದುಕೊಳ್ಳಲಿ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.

ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ನೀತಿ ಜಾರಿ: ನಿಖಿಲ್ ಕುಮಾರಸ್ವಾಮಿ
ರಾಜ್ಯ ಸರ್ಕಾರದಿಂದ ಎಸ್ ಟ್ಯಾಕ್ಸ್ ನೀತಿ ಜಾರಿ: ನಿಖಿಲ್ ಕುಮಾರಸ್ವಾಮಿ

ರಾಜ್ಯ ಸರ್ಕಾರದವರು ಎಸ್ ಟ್ಯಾಕ್ಸ್ ಎಂಬ ನೀತಿಯನ್ನು ಜಾರಿಗೆ ತಂದಿದ್ದಾರೆ. ಗುತ್ತಿಗೆದಾರರಿಗೆ, ಅಧಿಕಾರಿಗಳ ವರ್ಗಾವಣೆಗೆ ಹಾಕುವ ಟ್ಯಾಕ್ಸ್ ಅಂದರೆ ಎಸ್ ಟ್ಯಾಕ್ಸ್ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಆಂಧ್ರ ಇಲ್ದಿದ್ರೇನು.. ಕೇಂದ್ರದಿಂದ ಮಾವು ಬೆಳೆಗಾರರಿಗೆ ಹಣ ಕೊಡಿಸಿದ ಕುಮಾರಸ್ವಾಮಿ!
ಆಂಧ್ರ ಇಲ್ದಿದ್ರೇನು.. ಕೇಂದ್ರದಿಂದ ಮಾವು ಬೆಳೆಗಾರರಿಗೆ ಹಣ ಕೊಡಿಸಿದ ಕುಮಾರಸ್ವಾಮಿ!

ಮಾವಿನ ಹಣ್ಣಿನ ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ನೆರವಿಗೆ ಬಂದಿದ್ದಾರೆ.. ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದ ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದೆ.

ಶಬರಿಮಲೆ ಯಾತ್ರೆ ವೇಳೆ ಹೃದಯಾಘಾತಕ್ಕೆ ಬಲಿಯಾದ ಅಯ್ಯಪ್ಪಸ್ವಾಮಿ ಭಕ್ತ!
ಶಬರಿಮಲೆ ಯಾತ್ರೆ ವೇಳೆ ಹೃದಯಾಘಾತಕ್ಕೆ ಬಲಿಯಾದ ಅಯ್ಯಪ್ಪಸ್ವಾಮಿ ಭಕ್ತ!
ಶಬರಿಮಲೆ ಯಾತ್ರೆಯ ವೇಳೆ ಯುವಕ ಪ್ರಜ್ವಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಘಟನೆ ಕುಟುಂಬ ಮತ್ತು ಸ್ನೇಹಿತರಿಗೆ ಆಘಾತ ತಂದಿದೆ. ಯಾತ್ರಾ ಸ್ಥಳದಲ್ಲಿ ಸಾವನ್ನಪ್ಪಿದ ಭಕ್ತನ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಾಗಡಿಗೆ 5 ಕೆಪಿಎಸ್ಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ
ಮಾಗಡಿಗೆ 5 ಕೆಪಿಎಸ್ಸಿ ಶಾಲೆ ಮಂಜೂರು: ಸಚಿವ ಮಧು ಬಂಗಾರಪ್ಪ

ಪಂಚಾಯಿತಿಗೊಂದು ಮಾದರಿ ಶಾಲೆ ಮಾಡುವ ನಿಟ್ಟಿನಲ್ಲಿ ಮಾಗಡಿ ತಾಲೂಕಿಗೆ 5 ಕೆಪಿಎಸ್ಸಿ ಶಾಲೆ ಮಂಜೂರಾತಿ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಹೇಳಿದರು.

ಹೇಮಾವತಿ ನೀರು ನಿರ್ವಹಣಾ ಸಮಿತಿ ರಚಿಸಿ: ಶಾಸಕ ಎಚ್‌.ಸಿ.ಬಾಲಕೃಷ್ಣ
ಹೇಮಾವತಿ ನೀರು ನಿರ್ವಹಣಾ ಸಮಿತಿ ರಚಿಸಿ: ಶಾಸಕ ಎಚ್‌.ಸಿ.ಬಾಲಕೃಷ್ಣ

ಎಷ್ಟು ನೀರಿನ ಪಾಲನ್ನು ಬಿಡುಗಡೆ ಮಾಡಿದ್ದೇವೆ ಎಂಬುದನ್ನು ಸರ್ಕಾರವೇ ತಿಳಿಸುವ ಕೆಲಸ ಆಗಬೇಕು. ಇಲ್ಲವಾದರೆ ಪ್ರತಿಭಟನೆ ಉಗ್ರ ಸ್ವರೂಪ ತಾಳುತ್ತದೆ ಎಂದು ಶಾಸಕ ಎಚ್‌.ಸಿ.ಬಾಲಕೃಷ್ಣ ಎಚ್ಚರಿಕೆ ನೀಡಿದರು.

ಚಿರತೆಗಳ ಜೊತೆ ಹೊಂದಾಣಿಕೆ ಅನಿವಾರ್ಯ ಪರಿಸ್ಥಿತಿ: ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ
ಚಿರತೆಗಳ ಜೊತೆ ಹೊಂದಾಣಿಕೆ ಅನಿವಾರ್ಯ ಪರಿಸ್ಥಿತಿ: ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ

ಮನುಷ್ಯರು ಚಿರತೆ ಜೊತೆ ಹೊಂದಿಕೊಂಡು ವಾಸಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದ್ದು ಬೀದಿ ನಾಯಿಗಳಿಗಿಂತ ಚಿರತೆಗಳೇ ಹೆಚ್ಚಾಗಿದೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.

ಹೇಮಾವತಿ ನೀರು ತರಲು ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ: ಶಾಸಕ ಎಚ್.ಸಿ.ಬಾಲಕೃಷ್ಣ
ಹೇಮಾವತಿ ನೀರು ತರಲು ರಸ್ತೆ ತಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ: ಶಾಸಕ ಎಚ್.ಸಿ.ಬಾಲಕೃಷ್ಣ

ನಮ್ಮ ನೀರು ನಮ್ಮ ಹಕ್ಕು ವಿಚಾರವಾಗಿ ಮರೂರು ಹ್ಯಾಂಡ್‌ಪೋಸ್ಟ್‌ನಲ್ಲಿ ರಸ್ತೆ ತಡೆ ನಡೆಸುತ್ತಿದ್ದು, ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇನೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದರು.

ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತುಮಕೂರಲ್ಲಿ ಭಾರೀ ಪ್ರತಿಭಟನೆ, ಹಲವರು ವಶಕ್ಕೆ
ಹೇಮಾವತಿ ಲಿಂಕ್‌ ಕೆನಾಲ್‌ ವಿರೋಧಿಸಿ ತುಮಕೂರಲ್ಲಿ ಭಾರೀ ಪ್ರತಿಭಟನೆ, ಹಲವರು ವಶಕ್ಕೆ
ಹೇಮಾವತಿ ಲಿಂಕ್ ಕೆನಾಲ್ ಯೋಜನೆ ವಿರೋಧಿಸಿ ತುಮಕೂರಿನಲ್ಲಿ ರೈತರು ಮತ್ತು ಜನಪ್ರತಿನಿಧಿಗಳು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಸುಂಕಾಪುರ ನಾಲೆಯ ಸುತ್ತಮುತ್ತ ಸೆಕ್ಷನ್ 144 ಜಾರಿಯಿದ್ದರೂ ಪ್ರತಿಭಟನೆ ಮುಂದುವರೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 185
  • 186
  • 187
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved