<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 06 Aug 2026 06:07:36 +0530</lastBuildDate>
        <atom:link href="https://kannada.asianetnews.com/rss/bagalkot" rel="self" type="application/rss+xml"/>
        <item>
            <title><![CDATA[ಸಿಎಂ ಘೋಷಿಸಿದ್ರೂ ವಿದ್ಯಾರ್ಥಿಗಳಿಗಿಲ್ಲ ಉಚಿತ ಪ್ರಯಾಣದ ಸೌಲಭ್ಯ! ಬಾರದ ಅಧಿಕೃತ ಸುತ್ತೋಲೆ]]></title>
            <link>https://kannada.asianetnews.com/karnataka-districts/despite-cm-dk-shivakumar-s-announcement-students-do-not-have-free-travel-facility-official-circular-yet-to-arrive-mrq/articleshow-3zswfuz</link>
            <guid isPermaLink="true">https://kannada.asianetnews.com/karnataka-districts/despite-cm-dk-shivakumar-s-announcement-students-do-not-have-free-travel-facility-official-circular-yet-to-arrive-mrq/articleshow-3zswfuz</guid>
            <pubDate>Tue, 09 Jun 2026 09:02:09 +0530</pubDate>
            <description><![CDATA[ರಾಜ್ಯ ಸರ್ಕಾರದ ಉಚಿತ ಬಸ್ ಪಾಸ್ ಘೋಷಣೆ ಇನ್ನೂ ಜಾರಿಗೆ ಬಂದಿಲ್ಲ. ಅಧಿಕೃತ ಸುತ್ತೋಲೆ ಬಾರದಿರುವುದರಿಂದ, ವಿದ್ಯಾರ್ಥಿಗಳು ಶುಲ್ಕ ಪಾವತಿಸಿ ಪಾಸ್ ಪಡೆಯುವಂತಾಗಿದ್ದು, ಇದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಅಸಮಾಧಾನ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ktn6wjgx150sdje0m51z7b9e,imgname-free-bus-service-for-karnataka-male-students-1780975815197.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ&lt;/strong&gt;: &amp;nbsp;ಜೂನ್&zwnj; 3ರಂದು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಸಂಪುಟ ಸಭೆಯಲ್ಲಿ 6 ಯೋಜನೆಗಳನ್ನು ಜಾರಿಗೆ ತರಲು ನಿರ್ಧರಿಸಿದ್ದ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಘೋಷಣೆಯ ವಿದ್ಯಾರ್ಥಿಗಳಿಗೆ ಉಚಿತ ಬಸ್&zwnj; ಪಾಸ್&zwnj; ಯೋಜನೆ ಅನುಷ್ಠಾನಕ್ಕೆ ಬಾರದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ.&amp;nbsp;&lt;/p&gt;&lt;p&gt;ಸಾರಿಗೆ ಇಲಾಖೆಗೆ ಇನ್ನೂ ಅಧಿಕೃತವಾಗಿ ಸುತ್ತೋಲೆ ಬಾರದಿರುವುದೇ ಇದಕ್ಕೆಲ್ಲ ಕಾರಣ ಎನ್ನಲಾಗಿದೆ. ಹೀಗಾಗಿ ಈ ಕೂಡಲೇ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಭರವಸೆ ನೀಡಿರುವ ಮುಖ್ಯಮಂತ್ರಿಗಳ ಭರವಸೆಯನ್ನು ಅನುಷ್ಠಾನಕ್ಕೆ ತರುವಂತೆ ಪೋಷಕರು ಕೂಡ ಒತ್ತಾಯಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;6 ನಿರ್ಣಯ ಘೋಷಿಸಿರುವ ಸಿಎಂ ಡಿಕೆ ಶಿವಕುಮಾರ್&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ಯುವ ಯುಗ ಪ್ರಾರಂಭಿಸಲಾಗುವುದು, ಯುವ ಕೇಂದ್ರಿತ ಸೇರಿ ಒಟ್ಟು 6 ನಿರ್ಣಯಗಳನ್ನು ಘೋಷಿಸಿದ್ದರು. ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್&zwnj; ಪಾಸ್&zwnj;, ರಾಜ್ಯಾದ್ಯಂತ ಹತ್ತು ಸಾವಿರ ಯುವ ಸಂಘಗಳ ರಚನೆ, ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ, ಬಿ ಖಾತಾ ದಿಂದ ಎ ಖಾತಾಗೆ ಬದಲಾವಣೆ, ಒಸಿ, ಸಿಸಿ ಇಲ್ಲದಿದ್ದರೂ ನೀರು ಮತ್ತು ವಿದ್ಯುತ್&zwnj; ಸಂಪರ್ಕ ಕಲ್ಪಿಸುವುದು ಸೇರಿ ಬೆಂಗಳೂರು ರಸ್ತೆಗಳಿಗೆ ₹ 2,000 ಕೋಟಿ ಅನುದಾನದ 6 ಹೊಸ ಯೋಜನೆಗಳನ್ನು ಘೋಷಿಸಿದ್ದರು. ಆದರೆ, ಘೋಷಣೆಗಳು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬಡ ವಿದ್ಯಾರ್ಥಿಗಳ ಪಾಲಕರು ತಮ್ಮ ಅಳಲು ತೋಡಿಕೊಂಡಿದ್ದಾರೆ.&lt;/p&gt;&lt;p&gt;ರಾಜ್ಯದಲ್ಲಿ ಸ್ತ್ರೀಶಕ್ತಿ ಯೋಜನೆ ಜಾರಿಯಲ್ಲಿರುವುದರಿಂದ ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣದ ಅವಕಾಶವಿದೆ. ಇನ್ನು ಹೊಸ ಯೋಜನೆ ಘೋಷಣೆಯಿಂದಾಗಿ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣದ ಪಾಸ್&zwnj; ವಿಸ್ತರಣೆಯಾಗುತ್ತದೆ ಎಂದು ನಂಬಲಾಗಿತ್ತು. ಆದರೆ, 6 ದಿನಗಳಾದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್&zwnj; ಪಾಸ್&zwnj;ಗಳು ದೊರಕುತ್ತಿಲ್ಲ.&amp;nbsp;&lt;/p&gt;&lt;p&gt;ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳು ₹ 1050 ಹಣವನ್ನು ಭರಿಸಿ ಬಸ್&zwnj; ಪಾಸ್&zwnj; ಪಡೆಯಬಹುದಾಗಿದ್ದು, ಪ್ರೌಢಶಾಲೆ ವಿದ್ಯಾರ್ಥಿಗಳು ₹ 750 ಶುಲ್ಕದೊಂದಿಗೆ ಪಾಸ್&zwnj; ಪಡೆಯುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಯೋಜನೆಯಿಂದ ರಾಜ್ಯದ 10 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ, ಇದಕ್ಕಾಗಿ ₹ 1,700 ಕೋಟಿ ವೆಚ್ಚ ಹಾಗೂ ಉಚಿತ ವಿದ್ಯುತ್&zwnj; ರೀತಿ ಸ್ಕೀಮ್&zwnj; ಸಾರಾಸಗಟಾಗಿ ಎಲ್ಲ ವಿದ್ಯಾರ್ಥಿಗಳಿಗೆ ಲಾಭವಾಗಲಿದ್ದು, ಅರ್ಜಿ ಸಲ್ಲಿಸಿದವರಿಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ ಎಂದೆಲ್ಲ ಸರ್ಕಾರ ಹೇಳಿತ್ತು. ಆದರೆ, ಇದು ವರೆಗೂ ಯೋಜನೆ ಜಾರಿಗೆ ಅಧಿಕೃತ ಆದೇಶ ಹೊರ ಬರದ ಕಾರಣ ಶುಲ್ಕ ಪಾವತಿಸಿ ಪಾಸ್&zwnj;ಗಳನ್ನು ಪಡೆಯಬೇಕಾದ ಅನಿವಾರ್ಯತೆ ಎದುರಾಗಿದೆ.&lt;/p&gt;&lt;h3&gt;&lt;strong&gt;ಅಧಿಕಾರಿಗಳು ಏನು ಹೇಳ್ತಾರೆ?&lt;/strong&gt;&lt;/h3&gt;&lt;p&gt;ಸರ್ಕಾರದ ಅಧಿಕೃತ ಆದೇಶ (ಸುತ್ತೋಲೆ) ಇನ್ನೂ ಬಂದಿಲ್ಲ. ಆದ್ದರಿಂದ ಮೊದಲಿನಂತೆ ಕಾಲೇಜು ವಿದ್ಯಾರ್ಥಿಗಳಿಗೆ ₹ 1050 ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳು ₹ 750 ಶುಲ್ಕ ಭರಿಸಿ ಬಸ್&zwnj; ಪಾಸ್&zwnj;ಗಳನ್ನು ಪಡೆಯಬಹುದಾಗಿದೆ. ಸರ್ಕಾರದಿಂದ ಸಧ್ಯದಲ್ಲೇ ಆದೇಶ ಬರಲಿದೆ ಎಂದು ನಿರೀಕ್ಷಿಸಲಾಗಿದೆ. ಆದೇಶ ಹೊರ ಬಂದ ನಂತರ ಪಾಲನೆಯಾಗಲಿದೆ. ಈಗಾಗಲೇ ಬಸ್&zwnj; ಪಾಸ್&zwnj;ಗಳನ್ನು ಪಡೆದ ವಿದ್ಯಾರ್ಥಿಗಳು ಸರ್ಕಾರದ ಆದೇಶ ವಿದ್ದಲ್ಲಿ ತುಂಬಿದ ಹಣವನ್ನು ಮರು ಪಾವತಿ ಮಾಡಲಾಗುವುದು ಎಲ್ಲದಕ್ಕೂ ಮೊದಲು ಸುತ್ತೋಲೆ ಬರಬೇಕು ಎಂದು ಡಿಪೋ ಮ್ಯಾನೇಜರ್ ಎಸ್.ಬಿ.ಗಸ್ತಿ ಹೇಳುತ್ತಾರೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/despite-cm-dk-shivakumar-s-announcement-students-do-not-have-free-travel-facility-official-circular-yet-to-arrive-mrq/articleshow-3zswfuz"/>
        </item>
        <item>
            <title><![CDATA[ಶಾಹಪುರ-ವಾಡಿ ರೈಲು ಮಾರ್ಗ 2028ರೊಳಗೆ ಪೂರ್ಣ: ಬಾದಾಮಿಯಲ್ಲಿ ವಿ. ಸೋಮಣ್ಣ ಮಹತ್ವದ ಘೋಷಣೆ]]></title>
            <link>https://kannada.asianetnews.com/karnataka-districts/badami-railway-station-inaugurated-v-somanna-speech-bagalkote-gvd/articleshow-6rcssgy</link>
            <guid isPermaLink="true">https://kannada.asianetnews.com/karnataka-districts/badami-railway-station-inaugurated-v-somanna-speech-bagalkote-gvd/articleshow-6rcssgy</guid>
            <pubDate>Fri, 17 Jul 2026 17:57:00 +0530</pubDate>
            <description><![CDATA[&lt;p&gt;ಬಾದಾಮಿ ರೈಲು ನಿಲ್ದಾಣದ ಮೇಲ್ದರ್ಜೆಗೇರಿಸಿದ ನೂತನ ಕಟ್ಟಡವನ್ನು ಕೇಂದ್ರ ಸರ್ಕಾರದ ಅಮೃತ್ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಅದರ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kxr0f1dmxjp13nf050r2f850,imgname-m-mb-1784290969011.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಜು.17): &lt;/strong&gt;ಬಾದಾಮಿ ರೈಲು ನಿಲ್ದಾಣದ ಮೇಲ್ದರ್ಜೆಗೇರಿಸಿದ ನೂತನ ಕಟ್ಟಡವನ್ನು ಕೇಂದ್ರ ಸರ್ಕಾರದ ಅಮೃತ್ ಭಾರತ ಸ್ಟೇಷನ್ ಯೋಜನೆ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಅದರ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಭಾಗವಹಿಸಿ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿವರಿಸಿದರು.&lt;/p&gt;&lt;p&gt;ಭಾಷಣದಲ್ಲಿ ಮಾತನಾಡಿದ ಅವರು, ದೇಶಾದ್ಯಂತ ಸುಮಾರು 75 ರೈಲು ನಿಲ್ದಾಣಗಳನ್ನು ₹75 ಸಾವಿರ ಕೋಟಿ ವೆಚ್ಚದಲ್ಲಿ ಪುನರ್ ಅಭಿವೃದ್ಧಿಪಡಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಬಾದಾಮಿ ರೈಲು ನಿಲ್ದಾಣವನ್ನು ಸುಮಾರು ₹15 ಕೋಟಿ ವೆಚ್ಚದಲ್ಲಿ ಆಧುನೀಕರಿಸಲಾಗಿದೆ ಎಂದರು.&lt;/p&gt;&lt;p&gt;ರೈಲ್ವೆ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಈ ಬಾರಿ ಸುಮಾರು ₹3 ಲಕ್ಷ ಕೋಟಿ ಬಜೆಟ್ ಮೀಸಲಿಟ್ಟಿದ್ದು, ಕರ್ನಾಟಕದಲ್ಲಿಯೂ ಹಲವು ಮಹತ್ವದ ಯೋಜನೆಗಳು ವೇಗವಾಗಿ ಸಾಗುತ್ತಿವೆ ಎಂದು ಸೋಮಣ್ಣ ಹೇಳಿದರು. ಕುಡುಚಿ ರೈಲು ಮಾರ್ಗದ 37 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಕಾಮಗಾರಿಯನ್ನು ಮುಂದಿನ ಎಂಟು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಭರವಸೆ ನೀಡಿದರು. ಈ ಯೋಜನೆಗಾಗಿ ಸುಮಾರು ₹1,900 ಕೋಟಿ ವೆಚ್ಚ ಮಾಡಲಾಗಿದೆ ಎಂದರು.&lt;/p&gt;&lt;p&gt;ಶಾಹಪುರ-ವಾಡಿ ರೈಲು ಮಾರ್ಗದ ಕಾಮಗಾರಿಯನ್ನು 2028ರ ಏಪ್ರಿಲ್ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ ಸಚಿವರು, ಕೋವಿಡ್ ಅವಧಿಯಲ್ಲಿ ಸ್ಥಗಿತಗೊಂಡಿದ್ದ ಹಲವು ರೈಲುಗಳ ಸೇವೆಯನ್ನು ಪುನರಾರಂಭಿಸಿ, ಹೆಚ್ಚುವರಿಯಾಗಿ 30 ರೈಲುಗಳನ್ನು ಸಂಚಾರಕ್ಕೆ ಬಿಡಲಾಗಿದೆ ಎಂದರು.&lt;/p&gt;&lt;h2&gt;&lt;strong&gt;ಅಪಘಾತಗಳನ್ನು ತಡೆಯಲು 'ಕವಚ್' ಸುರಕ್ಷತಾ ವ್ಯವಸ್ಥೆ&lt;/strong&gt;&lt;/h2&gt;&lt;p&gt;ಅಮೃತ್ ಭಾರತ ಯೋಜನೆಯಡಿ ಪ್ರಯಾಣಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದ್ದು, ರೈಲು ಅಪಘಾತಗಳನ್ನು ತಡೆಯಲು 'ಕವಚ್' ಸುರಕ್ಷತಾ ವ್ಯವಸ್ಥೆಯನ್ನು ಅಳವಡಿಸಲಾಗಿದೆ ಎಂದು ಹೇಳಿದರು. ಕಳೆದ 12 ವರ್ಷಗಳಲ್ಲಿ ದೇಶದಲ್ಲಿ 23 ಹೊಸ ರೈಲು ನಿಲ್ದಾಣಗಳು ಹಾಗೂ ಏಳು ಹೊಸ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದೂ ವಿವರಿಸಿದರು.&lt;/p&gt;&lt;p&gt;ಇದೇ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೈಡ್ರೋಜನ್ ರೈಲಿಗೆ ಚಾಲನೆ ನೀಡಿರುವುದು ಭಾರತೀಯ ರೈಲ್ವೆಯ ಆಧುನೀಕರಣದ ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ ಸೋಮಣ್ಣ, ರಾಜ್ಯ-ಕೇಂದ್ರ ಎಂಬ ಭೇದವಿಲ್ಲದೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದರು.&lt;/p&gt;&lt;p&gt;ಜಲಶಕ್ತಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ₹5 ಲಕ್ಷ ಕೋಟಿ ಅನುದಾನ ನೀಡಲಾಗಿದೆ ಎಂದು ತಿಳಿಸಿದ ಅವರು, 2047ರೊಳಗೆ ವಿಕಸಿತ ಭಾರತ ನಿರ್ಮಾಣವೇ ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದರು. ಭಾಷಣದ ಕೊನೆಯಲ್ಲಿ ರಾಜಕೀಯ ವಿಚಾರ ಪ್ರಸ್ತಾಪಿಸಿದ ಸಚಿವರು, &quot;ಚುನಾವಣೆಗೆ 30 ದಿನ ಇರುವಾಗ ರಾಜಕೀಯ ಮಾಡೋಣ. ಉಳಿದ ದಿನಗಳಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡೋಣ&quot; ಎಂದು ಕರೆ ನೀಡಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/badami-railway-station-inaugurated-v-somanna-speech-bagalkote-gvd/articleshow-6rcssgy"/>
        </item>
        <item>
            <title><![CDATA[ಬಡ್ತಿಯ ಸಿಹಿ ಸವಿಯುವ ಮುನ್ನವೇ ಪೊಲೀಸ್ ಅಧಿಕಾರಿಗೆ ಎದುರಾಯ್ತು ಕಂಟಕ! ಮಾರ್ಗ ಮಧ್ಯಯೇ ಕೊನೆಯುಸಿರೆಳೆದ ಎಎಸ್‌ಐ]]></title>
            <link>https://kannada.asianetnews.com/karnataka-districts/a-police-officer-faced-a-thorn-before-he-could-taste-the-sweetness-of-promotion-asi-breathed-his-last-on-the-way/articleshow-7rzq1af</link>
            <guid isPermaLink="true">https://kannada.asianetnews.com/karnataka-districts/a-police-officer-faced-a-thorn-before-he-could-taste-the-sweetness-of-promotion-asi-breathed-his-last-on-the-way/articleshow-7rzq1af</guid>
            <pubDate>Wed, 01 Jul 2026 17:40:31 +0530</pubDate>
            <description><![CDATA[&lt;p&gt;ಬಾಗಲಕೋಟೆ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ಬಡ್ತಿ ಪಡೆದ ಕೆಲವೇ ಗಂಟೆಗಳಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದಾಗ ಮಾರ್ಗಮಧ್ಯೆಯೇ ಈ ದುರಂತ ಸಂಭವಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwescfmjqc8mfbg9m5fdqwhh,imgname-venkatesh-1782907813522.jpg" type="image/jpeg" height="390" width="690"/>
            <content:encoded><![CDATA[&lt;p&gt;&amp;nbsp;&lt;/p&gt;&lt;p&gt;ಹಣೆಬರಹದ ಕ್ರೂರ ಆಟಕ್ಕೆ ಒಂದು ಪೊಲೀಸ್ ಕುಟುಂಬ ತತ್ತರಿಸಿಹೋಗಿದೆ. ಒಂದೆಡೆ ದಶಕಗಳ ಸೇವೆಯ ನಂತರ ಸಿಕ್ಕ ಬಡ್ತಿಯ ಸಂಭ್ರಮ, ಇನ್ನೊಂದೆಡೆ ಆ ಸಂಭ್ರಮದ ಮನೆಯನ್ನೇ ಆವರಿಸಿದ ಕತ್ತಲೆ. ಕರ್ತವ್ಯದ ಹೊಸ ಜವಾಬ್ದಾರಿ ವಹಿಸಿಕೊಳ್ಳಲು ಹೊರಟಿದ್ದ ಅಧಿಕಾರಿಯೊಬ್ಬರನ್ನು ಮಾರ್ಗಮಧ್ಯೆಯೇ ಸಾವು ಹೆಡೆಮುರಿ ಕಟ್ಟಿದೆ. ಬಡ್ತಿಯ ಆದೇಶ ಕೈಸೇರಿದ ಕೆಲವೇ ಗಂಟೆಗಳಲ್ಲಿ ಹೃದಯಾಘಾತದಿಂದ ಸಹಾಯಕ ಪೊಲೀಸ್ ಉಪನಿರೀಕ್ಷಕರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.&lt;/p&gt;&lt;h2&gt;&lt;strong&gt;ಬೀಳಗಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಧಿಕಾರಿ!&lt;/strong&gt;&lt;/h2&gt;&lt;p&gt;ಬಡ್ತಿಯ ಖುಷಿ ತಂದ ತಲ್ಲಣಮೃತ ಅಧಿಕಾರಿಯನ್ನು ಅಲ್ಲಾಭಕ್ಷ ಖರೋಷಿ (೫೦ ವರ್ಷ) ಎಂದು ಗುರುತಿಸಲಾಗಿದೆ. ಅವರು ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣೆಯಲ್ಲಿ ದೀರ್ಘಕಾಲ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗಷ್ಟೇ ಇಲಾಖೆಯು ಅವರಿಗೆ ಸಹಾಯಕ ಪೊಲೀಸ್ ಉಪನಿರೀಕ್ಷಕ (ಎಎಸ್&zwnj;ಐ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಿತ್ತು. ಈ ಸುದ್ಧಿ ಕೇಳಿ ಇಡೀ ಕುಟುಂಬದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಸಹೋದ್ಯೋಗಿಗಳು ಮತ್ತು ಹಿತೈಷಿಗಳು ಫೋನ್ ಮಾಡಿ ಶುಭಾಶಯಗಳನ್ನು ಕೋರುತ್ತಿದ್ದರು.&lt;/p&gt;&lt;h3&gt;&lt;strong&gt;ಮಾರ್ಗಮಧ್ಯೆ ಎರಗಿದ ಕಂಟಕ!&lt;/strong&gt;&lt;/h3&gt;&lt;p&gt;ಬಡ್ತಿ ಪಡೆದ ಹೊಸ ಹುದ್ದೆಗೆ ಅಧಿಕೃತವಾಗಿ ಹಾಜರಾಗಲು ಅಲ್ಲಾಭಕ್ಷ ಅವರು ಇಂದು ಸಿದ್ಧರಾಗಿದ್ದರು. ಗದ್ದನಕೇರಿಯಿಂದ ಬಾಗಲಕೋಟೆ ಮುಖ್ಯ ಕಚೇರಿಗೆ ತೆರಳಲು ಅವರು ಅತ್ಯಂತ ಉತ್ಸಾಹದಿಂದ ವಾಹನ ಏರಿದ್ದರು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು. ಪ್ರಯಾಣದ ಮಾರ್ಗಮಧ್ಯೆ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾರ್ಗಮಧ್ಯದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.&lt;/p&gt;&lt;h3&gt;&lt;strong&gt;ಕಣ್ಣೀರಲ್ಲಿ ಮುಳುಗಿದ ಶೋಕತಪ್ತ ಕುಟುಂಬ!&lt;/strong&gt;&lt;/h3&gt;&lt;p&gt;ಬಾಳಿನ ಹೊಸ ಹೆಜ್ಜೆ ಇಡಬೇಕಾಗಿದ್ದ ಯಜಮಾನನ ಅಗಲಿಕೆಯಿಂದ ಇಡೀ ಕುಟುಂಬ ಆಘಾತಕ್ಕೆ ಒಳಗಾಗಿದೆ. ಯಾವ ಮನೆಯಲ್ಲಿ ಬಡ್ತಿಯ ಸಿಹಿ ಹಂಚಬೇಕಿತ್ತೋ, ಅದೇ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನೂತನ ಸ್ಟಾರ್ ಧರಿಸಿ ಸಲ್ಯೂಟ್ ಹೊಡೆಯಬೇಕಾಗಿದ್ದ ಅಧಿಕಾರಿ ಶವವಾಗಿ ಮನೆಗೆ ಮರಳಿದ್ದನ್ನು ಕಂಡು ಕುಟುಂಬಸ್ಥರು ಮತ್ತು ಸಾರ್ವಜನಿಕರ ಕಣ್ಣಾಲಿಗಳು ತೇವಗೊಂಡಿವೆ. ಬೀಳಗಿ ಠಾಣೆಯ ಸಹೋದ್ಯೋಗಿಗಳು ತಮ್ಮ ಆತ್ಮೀಯ ಅಧಿಕಾರಿ ಕಳೆದುಕೊಂಡು ಸಂತಾಪ ಸೂಚಿಸಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳು ಮೃತರ ಆತ್ಮಕ್ಕೆ ಶಾಂತಿ ಕೋರಿ, ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Bhimasi M Koleppanavar</dc:creator>
            <atom:link href="https://kannada.asianetnews.com/karnataka-districts/a-police-officer-faced-a-thorn-before-he-could-taste-the-sweetness-of-promotion-asi-breathed-his-last-on-the-way/articleshow-7rzq1af"/>
        </item>
        <item>
            <title><![CDATA[ಆಲಮಟ್ಟಿ-ಇಳಕಲ್ಲ-ಕುಷ್ಟಗಿ ನೂತನ ರೈಲು ಮಾರ್ಗ ಮಂಜೂರಾತಿಗೆ ಸಚಿವ ವಿ ಸೋಮಣ್ಣ ಭರವಸೆ]]></title>
            <link>https://kannada.asianetnews.com/karnataka-districts/indian-railways-state-minister-v-somanna-promises-approval-for-new-railway-line-between-alamatti-ilakal-kushtagi-mrq/articleshow-9ix6w76</link>
            <guid isPermaLink="true">https://kannada.asianetnews.com/karnataka-districts/indian-railways-state-minister-v-somanna-promises-approval-for-new-railway-line-between-alamatti-ilakal-kushtagi-mrq/articleshow-9ix6w76</guid>
            <pubDate>Wed, 22 Jul 2026 09:01:49 +0530</pubDate>
            <description><![CDATA[ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಆಲಮಟ್ಟಿ-ಇಳಕಲ್ಲ-ಕುಷ್ಟಗಿ ನೂತನ ರೈಲು ಮಾರ್ಗದ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಮಾಜಿ ಶಾಸಕ ದೊಡ್ಡನಗೌಡ ಪಾಟೀಲರ ನೇತೃತ್ವದಲ್ಲಿ ಹೋರಾಟ ಸಮಿತಿಯು ರಾಜ್ಯ ರೈಲ್ವೆ ಸಚಿವ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಿದ್ದು, ಸಚಿವರು ಶೀಘ್ರ ಮಂಜೂರಾತಿಗೆ ಭರವಸೆ ನೀಡಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ky3xyyrhxny011hmy5qs02y6,imgname-alamatti-kushtagi-1784690998033.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ: ಕಳೆದ 25 ವರ್ಷಗಳಿಂದ ಆಲಮಟ್ಟಿ ಕೊಪ್ಪಳ ನೂತನ ರೈಲು ಮಾರ್ಗ ಮಂಜೂರ ಮಾಡುವಂತ್ತೆ ಕೇಂದ್ರ ಸರ್ಕಾರಕ್ಕೆ ಹಾಗೂ ರೈಲು ಸಚಿವರಿಗೆ ಮತ್ತು ಸಂಸದ ಪಿ.ಸಿ.ಗದ್ದಿಗೌಡರ ಇವರಿಗೆ ಇಳಕಲ್ಲ ಜನತೆ ಮನವಿ ಕೊಟ್ಟು ನೂತನ ರೈಲು ಮಾರ್ಗ ಮಂಜೂರ ಮಾಡಲು ದೇಹಲಿ ತನಕ ಹೋಗಿ ಒತ್ತಾಯಿಸಿತ್ತು ಆದರೆ ಕನ್ನಡಪ್ರಭ ಪತ್ರಿಕೆಯು ಯುವಕರು ಮುದಕರಾದರು ಇಳಕಲ್ಲಿಗೆ ರೈಲು ಬರಲೇ ಇಲ್ಲ ಎಂದು ಸುದ್ದಿಯನ್ನು ಈ ಹಿಂದೆ ಪ್ರಕಟಿಸಿತ್ತು.&lt;/p&gt;&lt;p&gt;ಆದರೆ ಅದಕ್ಕೂ ಸಂಸದರು, ಸಚಿವರು ಹಾಗು ಸರಕಾರ ನಿರಾಶೇ ಮಾಡಿದೆ ಆದರೆ ಈ ಹಿಂದೆ ಸರಕಾರ ಆಲಮಟ್ಟಿ ಇಳಕಲ್ಲ ಕುಷ್ಟಗಿ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಡಿಪಿಆರ್ ಮಾಡಿದೆ ಎಂದು ತಿಳಿದು ಬಂದಿತ್ತು.&lt;/p&gt;&lt;h2&gt;&lt;strong&gt;ಕಾಮಗಾರಿ ಆರಂಭಕ್ಕೆ ಒತ್ತಾಯ&lt;/strong&gt;&lt;/h2&gt;&lt;p&gt;ಆದರೆ ಇಲ್ಲಿಯವರೆಗೂ ಈ ಕಾರ್ಯದ ಬಗ್ಗೆ ಎನು ಆಗದೆ ಇರುವದರಿಂದ ಇಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಇವರ ನೇತ್ರತ್ವದಲ್ಲಿ ಕೊಪ್ಪಳಕ್ಕೆ ಆಗಮಿಸಿದ ರಾಜ್ಯ ರೇಲ್ವೆ ಸಚಿವ ಸೋಮಣ್ಣ ಇವರಿಗೆ ಸಂಸದ ಪಿ.,ಸಿ.ಗದ್ದಿಗೌಡರ ಇವರ ಸಮ್ಮುಖದಲ್ಲಿ ರೇಲ್ವೆ ಹೋರಾಟ ಸಮಿತಿ ಮತ್ತೆ ಮನವಿ ಕೊಟ್ಟು ಆದಷ್ಟು ವೇಗವಾಗಿ ಈ ಭಾಗದ ರೃಲು ಕಾಮಗಾರಿಯನ್ನು ಮಂಜೂರ ಮಾಡಿಸಿ ಪ್ರಾರಂಭ ಮಾಡಬೇಕು ಎಂದು ಒತ್ತಾಯಿಸಿತು.&lt;/p&gt;&lt;p&gt;ಮನವಿ ಸ್ತಿಕಾರ ಮಾಡಿದ ಸಚಿವ ಸೋಮಣ್ಣ ಇವರು ಈ ಭಾಗದ ಜನರ ತೊಂದರೆ ನನಗೆ ಅರಿವಾಗಿದೆ ಈ ವಿಷಯವನ್ನು ರೇಲ್ವೆ ಸಮಿತಿಯಲ್ಲಿ ಮಂಡಿಸಿ ಆದಷ್ಟು ತಿವ್ರವೆ ಮಂಜೂರ ಮಾಡುವದಾಗಿ ಭರವಸೆ ಕೊಟ್ಟರು. ಆದರೆ ಈ ಹಿಂದೆ ಗದಗ ಗಜೇಂದ್ರಗಡ ಇಳಕಲ್ಲ ಮುದಗಲ್ಲ ಹಾಗು ಲಿಂಗಸೂರ ದಿಂದ ವಾಡಿಗೆ ಹೋಗುವ ರೃಲು ಮಾರ್ಗ ಮಾಡುವ ಯೋಜನೆ ಇತ್ತು ಆದರೆ ಯಾರೋ ಮಾಡಿದ ತಪ್ಪನಿಂದ ಇಂದು ಆ ಮಾರ್ಗ ಬಾಣಾಪುರ ಕುಷ್ಟಗಿ ಆಗಿದೆ ಎಂದು ಜನತೆ ಆರೋಪಿಸುತಿದ್ದಾರೆ ಎಂದು ಸಚಿವರಿಗೆ ಜನತೆ ತಿಳಿಸಿದರು.&lt;/p&gt;&lt;p&gt;ಮನವಿ ಕೊಡುವ ಸಮಿತಿಯಲ್ಲಿ ರೈಲು ಹೋರಾಟ ಸಮಿತಿಯ ಅದ್ಯಕ್ಷ ಶರಣಪ್ಪ ಅಕ್ಕಿ, ಜಿ.ಪಿ.ಪಾಟೀಲ, ಎಂ.ವಿ.ಪಾಟೀಲ, ಟಿ.ಎಚ್.ಕುಲಕರ್ಣಿ, ಚೋಳಪ್ಪ ಇಚಿಡಿ, ಚಂದ್ರಶೇಖರ ಎಕಬೋಟೆ ಸೇರಿದಂತೆ ಇತರರು ಉಪಸ್ತಿತರಿದ್ದರು.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-state-minister-v-somanna-promises-approval-for-new-railway-line-between-alamatti-ilakal-kushtagi-mrq/articleshow-9ix6w76"/>
        </item>
        <item>
            <title><![CDATA[ಕರ್ನಾಟಕದ ಜಲಾಶಯಗಳಿಗೆ ಹರಿದುಬಂದ ಜಲರಾಶಿ: ಒಂದೇ ದಿನದಲ್ಲಿ ಆಲಮಟ್ಟಿಗೆ 11 ಟಿಎಂಸಿ ನೀರು]]></title>
            <link>https://kannada.asianetnews.com/state/karnataka-dams-inflow-july-2026-almatti-reservoir-storage-water-level-san/articleshow-b4vvzlx</link>
            <guid isPermaLink="true">https://kannada.asianetnews.com/state/karnataka-dams-inflow-july-2026-almatti-reservoir-storage-water-level-san/articleshow-b4vvzlx</guid>
            <pubDate>Thu, 09 Jul 2026 18:00:43 +0530</pubDate>
            <description><![CDATA[&lt;p&gt;ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ರಾಜ್ಯದ ಪ್ರಮುಖ ಜಲಾಶಯಗಳಿಗೆ ಕೇವಲ 24 ಗಂಟೆಗಳಲ್ಲಿ 20 ಟಿಎಂಸಿ ನೀರು ಹರಿದುಬಂದಿದೆ. ಕೃಷ್ಣಾ ಕೊಳ್ಳದ ಆಲಮಟ್ಟಿ, ಘಟಪ್ರಭಾ ಜಲಾಶಯಗಳು ಗಣನೀಯ ಪ್ರಮಾಣದ ನೀರನ್ನು ಪಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kx3d6vm0cz6ss4d6kpwsxq8q,imgname-almatti-reservoir-storage-1783599689344.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಹುಬ್ಬಳ್ಳಿ (ಜು.9): &lt;/strong&gt;ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಹಾಗೂ ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮುಂಗಾರಿನ ಭಾರಿ ಮಳೆಯಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ತೀವ್ರವಾಗಿ ಏರಿಕೆಯಾಗಿದೆ. ಕುಡಿಯುವ ನೀರು ಮತ್ತು ಕೃಷಿ ಉದ್ದೇಶಗಳಿಗಾಗಿ ಬಳಸಲಾಗುವ ಕರ್ನಾಟಕದ 10 ಪ್ರಮುಖ ಜಲಾಶಯಗಳಿಗೆ ಕೇವಲ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 20 ಟಿಎಂಸಿ (TMC) ನೀರು ಹರಿದುಬಂದಿದೆ. ಇದರಲ್ಲಿ ಕೃಷ್ಣಾ ಕೊಳ್ಳದ ಆರು ಜಲಾಶಯಗಳಿಗೇ ದಾಖಲೆಯ 17.4 ಟಿಎಂಸಿ ನೀರು ಸೇರ್ಪಡೆಯಾಗಿದೆ.&lt;/p&gt;&lt;p&gt;ಮಹಾರಾಷ್ಟ್ರ ಮತ್ತು ಕರ್ನಾಟಕದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಆಲಮಟ್ಟಿ, ತುಂಗಭದ್ರಾ, ಘಟಪ್ರಭಾ, ಮಲಪ್ರಭಾ ಮತ್ತು ಭದ್ರಾ ಜಲಾಶಯಗಳಿಗೆ ನಿರಂತರ ನೀರಿನ ಆಸರೆಯಾಗುತ್ತಿದೆ. ವಿಶೇಷವೆಂದರೆ, ಜುಲೈ ತಿಂಗಳ ಆರಂಭದಲ್ಲಿ ಭದ್ರಾ ಜಲಾಶಯವನ್ನು ಹೊರತುಪಡಿಸಿ ಈ ಕೊಳ್ಳದ ಉಳಿದೆಲ್ಲಾ ಅಣೆಕಟ್ಟುಗಳಲ್ಲಿ ಒಳಹರಿವಿನ ಪ್ರಮಾಣ ಸಂಪೂರ್ಣ ಶೂನ್ಯವಾಗಿತ್ತು.&lt;/p&gt;&lt;h2&gt;&lt;strong&gt;ಆಲಮಟ್ಟಿಗೆ ಒಂದೇ ದಿನದಲ್ಲಿ 11 ಟಿಎಂಸಿ ನೀರು&lt;/strong&gt;&lt;/h2&gt;&lt;p&gt;ಜುಲೈ 8 ರಂದು ಕೃಷ್ಣಾ ಕೊಳ್ಳದ ಪ್ರಮುಖ ಜಲಾಶಯವಾದ ಆಲಮಟ್ಟಿಗೆ ಕೇವಲ 24 ಗಂಟೆಗಳಲ್ಲಿ 1.26 ಲಕ್ಷ ಕ್ಯೂಸೆಕ್ (ಅಂದರೆ ಸುಮಾರು 10.92 ಟಿಎಂಸಿ) ನಷ್ಟು ಭಾರಿ ಒಳಹರಿವು ದಾಖಲಾಗಿದೆ. ಜುಲೈ 7 ರಂದು ಆಲಮಟ್ಟಿ ಜಲಾಶಯದಲ್ಲಿ 22.46 ಟಿಎಂಸಿ ನೀರು ಸಂಗ್ರಹವಿತ್ತು ಮತ್ತು ಕೇವಲ 21,625 ಕ್ಯೂಸೆಕ್ ಒಳಹರಿವು ಇತ್ತು. ಆದರೆ, ಬುಧವಾರದ ವೇಳೆಗೆ ಜಲಾಶಯದ ಪ್ರಸ್ತುತ ನೀರಿನ ಸಂಗ್ರಹ 33.34 ಟಿಎಂಸಿಗೆ ಏರಿಕೆಯಾಗಿದ್ದು, ಒಳಹರಿವು ಕೂಡ 1,26,373 ಕ್ಯೂಸೆಕ್&zwnj;ಗೆ ತಲುಪಿದೆ.&lt;/p&gt;&lt;h2&gt;&lt;strong&gt;ಘಟಪ್ರಭಾ ಮತ್ತು ತುಂಗಭದ್ರಾ ಜಲಾಶಯಗಳ ಸ್ಥಿತಿ&lt;/strong&gt;&lt;/h2&gt;&lt;p&gt;ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅತಿ ಹೆಚ್ಚು ಪ್ರಯೋಜನ ಪಡೆದ ಮತ್ತೊಂದು ಜಲಾಶಯವೆಂದರೆ ಘಟಪ್ರಭಾ. ಕೇವಲ 24 ಗಂಟೆಗಳ ಅವಧಿಯಲ್ಲಿ ಈ ಅಣೆಕಟ್ಟಿನ ನೀರಿನ ಮಟ್ಟ ಸುಮಾರು 4 ಟಿಎಂಸಿಯಷ್ಟು ಹೆಚ್ಚಾಗಿದೆ. ಇತ್ತ ತುಂಗಭದ್ರಾ ಜಲಾಶಯಕ್ಕೂ 24 ಗಂಟೆಗಳಲ್ಲಿ 17,507 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, 2 ಟಿಎಂಸಿಯಷ್ಟು ನೀರು ಸಂಗ್ರಹಕ್ಕೆ ಸೇರ್ಪಡೆಯಾಗಿದೆ.&lt;/p&gt;&lt;h2&gt;&lt;strong&gt;ಮಲಪ್ರಭಾಗೆ ಮೂರು ಪಟ್ಟು ಹೆಚ್ಚಿದ ಒಳಹರಿವು&lt;/strong&gt;&lt;/h2&gt;&lt;p&gt;ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಲಪ್ರಭಾ ನದಿಯ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಮಲಪ್ರಭಾ ಅಣೆಕಟ್ಟಿನ ಒಳಹರಿವು ಹಿಂದಿನ ದಿನಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಾಗಿದೆ. ಪ್ರಸ್ತುತ ಜಲಾಶಯಕ್ಕೆ 13,700 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಇನ್ನು ಆಲಮಟ್ಟಿ ಜಲಾಶಯದ ಸಮತೋಲನ ಅಣೆಕಟ್ಟಾಗಿರುವ ನಾರಾಯಣಪುರ ಜಲಾಶಯದಲ್ಲಿ ಒಳಹರಿವಿನ ಪ್ರಮಾಣ ಶೂನ್ಯವಾಗಿಯೇ ಮುಂದುವರಿದಿದೆ. ಪ್ರಸ್ತುತ ಈ ಅಣೆಕಟ್ಟು ತನ್ನ ಒಟ್ಟು 33 ಟಿಎಂಸಿ ಸಾಮರ್ಥ್ಯದ ಎದುರು 19.89 ಟಿಎಂಸಿ ನೀರನ್ನು ಹೊಂದಿದೆ.&lt;/p&gt;&lt;table&gt; &lt;tbody&gt;  &lt;tr&gt;   &lt;td&gt;ಜಲಾಶಯ&lt;/td&gt;   &lt;td&gt;ಒಟ್ಟು ಸಾಮರ್ಥ್ಯ&lt;/td&gt;   &lt;td&gt;ಪ್ರಸ್ತುತ ಸಂಗ್ರಹಣೆ (In tmcft)&lt;/td&gt;   &lt;td&gt;ಒಳಹರಿವು (cusec)&lt;/td&gt;   &lt;td&gt;ಹೊರಹರಿವು (cusec)&lt;/td&gt;  &lt;/tr&gt;  &lt;tr&gt;   &lt;td&gt;&lt;strong&gt;ಕೃಷ್ಣಾ ಕೊಳ್ಳ&lt;/strong&gt;&lt;/td&gt;  &lt;/tr&gt;  &lt;tr&gt;   &lt;td&gt;ಆಲಮಟ್ಟಿ&lt;/td&gt;   &lt;td&gt;123.08&lt;/td&gt;   &lt;td&gt;33.34&lt;/td&gt;   &lt;td&gt;1,26,625&lt;/td&gt;   &lt;td&gt;100&lt;/td&gt;  &lt;/tr&gt;  &lt;tr&gt;   &lt;td&gt;ತುಂಗಭದ್ರಾ&lt;/td&gt;   &lt;td&gt;105.79&lt;/td&gt;   &lt;td&gt;11.22&lt;/td&gt;   &lt;td&gt;17,507&lt;/td&gt;   &lt;td&gt;170&lt;/td&gt;  &lt;/tr&gt;  &lt;tr&gt;   &lt;td&gt;ಭದ್ರಾ&lt;/td&gt;   &lt;td&gt;71.54&lt;/td&gt;   &lt;td&gt;28.75&lt;/td&gt;   &lt;td&gt;17,818&lt;/td&gt;   &lt;td&gt;214&lt;/td&gt;  &lt;/tr&gt;  &lt;tr&gt;   &lt;td&gt;ಹಿಡಕಲ್&lt;/td&gt;   &lt;td&gt;51&lt;/td&gt;   &lt;td&gt;13.18&lt;/td&gt;   &lt;td&gt;26,393&lt;/td&gt;   &lt;td&gt;110&lt;/td&gt;  &lt;/tr&gt;  &lt;tr&gt;   &lt;td&gt;ಮಲಪ್ರಭಾ&lt;/td&gt;   &lt;td&gt;37.73&lt;/td&gt;   &lt;td&gt;10.38&lt;/td&gt;   &lt;td&gt;13,700&lt;/td&gt;   &lt;td&gt;194&lt;/td&gt;  &lt;/tr&gt;  &lt;tr&gt;   &lt;td&gt;ನಾರಾಯಣಪುರ&lt;/td&gt;   &lt;td&gt;33.31&lt;/td&gt;   &lt;td&gt;19.82&lt;/td&gt;   &lt;td&gt;0&lt;/td&gt;   &lt;td&gt;767&lt;/td&gt;  &lt;/tr&gt;  &lt;tr&gt;   &lt;td&gt;&lt;strong&gt;ಕಾವೇರಿ ಕೊಳ್ಳ&lt;/strong&gt;&lt;/td&gt;  &lt;/tr&gt;  &lt;tr&gt;   &lt;td&gt;ಹಾರಂಗಿ&lt;/td&gt;   &lt;td&gt;8.5&lt;/td&gt;   &lt;td&gt;4.03&lt;/td&gt;   &lt;td&gt;2,090&lt;/td&gt;   &lt;td&gt;180&lt;/td&gt;  &lt;/tr&gt;  &lt;tr&gt;   &lt;td&gt;ಹೇಮಾವತಿ&lt;/td&gt;   &lt;td&gt;37.10&lt;/td&gt;   &lt;td&gt;18.78&lt;/td&gt;   &lt;td&gt;16,593&lt;/td&gt;   &lt;td&gt;300&lt;/td&gt;  &lt;/tr&gt;  &lt;tr&gt;   &lt;td&gt;ಕೆಆರ್&zwnj; ಸಾಗರ&lt;/td&gt;   &lt;td&gt;49.45&lt;/td&gt;   &lt;td&gt;12.49&lt;/td&gt;   &lt;td&gt;7,531&lt;/td&gt;   &lt;td&gt;790&lt;/td&gt;  &lt;/tr&gt;  &lt;tr&gt;   &lt;td&gt;ಕಬಿನಿ&lt;/td&gt;   &lt;td&gt;19.52&lt;/td&gt;   &lt;td&gt;7.96&lt;/td&gt;   &lt;td&gt;10,757&lt;/td&gt;   &lt;td&gt;500&lt;/td&gt;  &lt;/tr&gt;  &lt;tr&gt;   &lt;td&gt;ವಾಣಿವಿಲಾಸ ಸಾಗರ&lt;/td&gt;   &lt;td&gt;30.42&lt;/td&gt;   &lt;td&gt;23.76&lt;/td&gt;   &lt;td&gt;0&lt;/td&gt;   &lt;td&gt;0&lt;/td&gt;  &lt;/tr&gt; &lt;/tbody&gt;&lt;/table&gt;&lt;h2&gt;&lt;strong&gt;ಕಾವೇರಿ ಕೊಳ್ಳದ ಜಲಾಶಯಗಳಲ್ಲೂ ಸ್ಥಿರ ಪ್ರಗತಿ&lt;/strong&gt;&lt;/h2&gt;&lt;p&gt;ಮತ್ತೊಂದೆಡೆ ಕಾವೇರಿ ಕೊಳ್ಳದ ನಾಲ್ಕು ಪ್ರಮುಖ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ನಿಧಾನ ಹಾಗೂ ಸ್ಥಿರವಾಗಿ ಮುಂದುವರಿದಿದೆ. ಈ ನಾಲ್ಕು ಅಣೆಕಟ್ಟುಗಳ ಒಟ್ಟು ನೀರಿನ ಸಾಮರ್ಥ್ಯ 114.57 ಟಿಎಂಸಿ ಆಗಿದ್ದು, ಪ್ರಸ್ತುತ 43.25 ಟಿಎಂಸಿ (ಶೇ. 38 ರಷ್ಟು) ನೀರು ಸಂಗ್ರಹವಾಗಿದೆ. ಜುಲೈ 7 ರಂದು ಇವುಗಳಲ್ಲಿ 40.23 ಟಿಎಂಸಿ ನೀರಿತ್ತು.&lt;/p&gt;&lt;p&gt;ಕಾವೇರಿ ಕೊಳ್ಳದಲ್ಲಿ ಹಾರಂಗಿ ಜಲಾಶಯವು ಅತ್ಯಂತ ಕಡಿಮೆ ಎಂದರೆ 1,657 ಕ್ಯೂಸೆಕ್ ಒಳಹರಿವನ್ನು ಪಡೆದಿದೆ. ಆದರೆ ಹೇಮಾವತಿ ಜಲಾಶಯದ ಒಳಹರಿವು ಕಳೆದ 24 ಗಂಟೆಗಳಲ್ಲಿ ದುಪ್ಪಟ್ಟಾಗಿದ್ದು, 16,593 ಕ್ಯೂಸೆಕ್&zwnj;ಗೆ ತಲುಪಿದೆ. ಅದೇ ರೀತಿ ಕಬಿನಿ ಜಲಾಶಯದ ಒಳಹರಿವು ಕೂಡ ಒಂದೇ ದಿನದಲ್ಲಿ ದುಪ್ಪಟ್ಟಾಗಿದ್ದು, ಪ್ರಸ್ತುತ 10,757 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಒಟ್ಟಾರೆಯಾಗಿ ರಾಜ್ಯದ ಪ್ರಮುಖ ನದಿ ಕೊಳ್ಳಗಳಲ್ಲಿ ನೀರಿನ ಆಶಾಭಾವನೆ ಮೂಡಿದ್ದು, ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ವೇಗ ಸಿಗುವ ಲಕ್ಷಣಗಳು ಕಾಣಿಸುತ್ತಿವೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/state/karnataka-dams-inflow-july-2026-almatti-reservoir-storage-water-level-san/articleshow-b4vvzlx"/>
        </item>
        <item>
            <title><![CDATA[ಬಾಗಲಕೋಟೆ: ಘಟಪ್ರಭಾ ನದಿಗೆ ಅಡ್ಡಲಾಗಿ ರೈಲ್ವೆ ಸೇತುವೆ, ರೈತರ ಹಿತಾಸಕ್ತಿ ರಕ್ಷಣೆಗೆ ವೈಜ್ಞಾನಿಕವಾಗಿ ನಿರ್ಮಾಣ]]></title>
            <link>https://kannada.asianetnews.com/karnataka-districts/bagalkote-kudachi-line-mp-pc-gaddigoudar-directs-officials-ensure-scientific-railway-bridge-over-ghataprabha-river-gdp/articleshow-bbc4a7v</link>
            <guid isPermaLink="true">https://kannada.asianetnews.com/karnataka-districts/bagalkote-kudachi-line-mp-pc-gaddigoudar-directs-officials-ensure-scientific-railway-bridge-over-ghataprabha-river-gdp/articleshow-bbc4a7v</guid>
            <pubDate>Thu, 09 Jul 2026 09:55:33 +0530</pubDate>
            <description><![CDATA[ಬಾಗಲಕೋಟೆ-ಕುಡಚಿ ರೈಲು ಮಾರ್ಗದ ಭಾಗವಾಗಿ ಘಟಪ್ರಭಾ ನದಿಗೆ ರೈಲ್ವೆ ಸೇತುವೆ ನಿರ್ಮಾಣ ಕುರಿತು ಸಂಸದ ಪಿ.ಸಿ.ಗದ್ದಿಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸೇತುವೆ ನಿರ್ಮಾಣವು ವೈಜ್ಞಾನಿಕವಾಗಿರಬೇಕು ಮತ್ತು ಪ್ರವಾಹದ ಸಮಯದಲ್ಲಿ ರೈತರ ಜಮೀನುಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.]]></description>
            <media:content url="https://static.asianetnews.com/images/w-1280,h-720,format-jpg,imgid-01kx2hz8nt2a0bexpfqvg578mm,imgname-uttar-kannada-road-accident--5--1783571129018.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ಬಾಗಲಕೋಟೆ:&lt;/strong&gt; ಮುಧೋಳ ತಾಲೂಕಿನ ಜಾಲಿಬೇರಿ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ರೈಲ್ವೆ ಸೇತುವೆ ನಿರ್ಮಾಣ ಕುರಿತು ಸಂಸದ ಪಿ.ಸಿ.ಗದ್ದಿಗೌಡ ಅವರ ಅಧ್ಯಕ್ಷತೆಯಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ಜರುಗಿತು.&lt;/p&gt;&lt;h2&gt;ಕುಡಚಿ ರೈಲು ಮಾರ್ಗ ನಿರ್ಮಾಣದ ಕಾಮಗಾರಿ ಪ್ರಗತಿ&lt;/h2&gt;&lt;p&gt;ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಬಾಗಲಕೋಟೆ ಕುಡಚಿ ರೈಲು ಮಾರ್ಗ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದ್ದು, ಜಾಲಿಬೇರಿ ಭಾಗದಲ್ಲಿ ಘಟಪ್ರಭಾ ನದಿಗೆ ರೈಲು ಸೇತುವೆ ನಿರ್ಮಾಣ ಮಾಡುವ ಅಗತ್ಯವಿದೆ. ವೈಜ್ಞಾನಿಕವಾಗಿ ಸೇತುವೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು. ಅದೇ ಸಮಯದಲ್ಲಿ ರೈತರ ಹಿತಾಶಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.&lt;/p&gt;&lt;h2&gt;ವೈಜ್ಞಾನಿಕವಾಗಿ ಸೇತುವ ನಿರ್ಮಾಣ&lt;/h2&gt;&lt;p&gt;ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಜಿಲ್ಲೆಯಲ್ಲಿ ಘಟಪ್ರಭಾ ನದಿಯಿಂದ ಉಂಟಾಗುವ ಪ್ರವಾಹವನ್ನು ಆಧರಿಸಿ ಸೇತುವೆ ನಿರ್ಮಾಣ ಕುರಿತು ಯೋಜನೆ ಸಿದ್ದಪಡಿಸಬೇಕು. ಪ್ರವಾಹ ಬಂದಾಗ ರೈತರ ಜಮೀನುಗಳಿಗೆ ನೀರು ಹೋಗದ ರೀತಿಯಲ್ಲಿ ವೈಜ್ಞಾನಿಕವಾಗಿ ಸೇತುವ ನಿರ್ಮಿಸುವ ನಿಟ್ಟಿನಲ್ಲಿ ಕೆಬಿಜೆಎನ್ಎಲ್, ರೈಲ್ವೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಜಂಟಿ ಸ್ಥಳ ಪರಿಶೀಲಿಸಿ, ನೀರಿನ ಹರಿವು ನೋಡಿಕೊಂಡು ಯೋಜನೆ ರೂಪಿಸಬೇಕು ಎಂದು ತಿಳಿಸಿದರು.&lt;/p&gt;&lt;p&gt;ಸಭೆಯಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಭಾರತೀಯ ರೈಲ್ವೆ ಇಲಾಖೆಯ ಡೆಪ್ಯೂಟಿ ಸಿಇ ಶಿವುಕುಮಾರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜು ನಾಯಕ, ಆಡಳಿತಾಧಿಕಾರಿ ಉಮೇಶ ನಾಯಕ, ಎಡಿಎಲ್ಆರ್ ಮಹೇಶ ಪತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.&lt;/p&gt;&lt;p&gt;ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಂಡರೆ ರೈಲು ಸಂಚಾರಕ್ಕೆ ಅನುಕೂಲವಾಗುವದರ ಜತೆಗೆ ಜಿಲ್ಲೆಯ ಮೂಲಸೌಕರ್ಯ ಅಭಿವೃದ್ಧಿಗೂ ಹೊಸ ಉತ್ತೇಜನ ದೊರೆಯಲಿದೆ. ಆದ್ದರಿಂದ ಕಾಮಗಾರಿಯ ಪ್ರತಿಯೊಂದು ಹಂತವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಸಂದರ್ಭದಲ್ಲಿ ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ವಿಶೇಷ ಕಾಳಜಿ ವಹಿಸಬೇಕು. ರೈತರು ಸಲ್ಲಿಸಿರುವ ನ್ಯಾಯಸಮ್ಮತ ಬೇಡಿಕೆಗಳನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕ್ರಮಕೈಗೊಳ್ಳಬೇಕು.&lt;/p&gt;&lt;p&gt;-ಪಿ.ಸಿ.ಗದ್ದಿಗೌಡರ, ಸಂಸದ&lt;/p&gt;&lt;p&gt;----&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/bagalkote-kudachi-line-mp-pc-gaddigoudar-directs-officials-ensure-scientific-railway-bridge-over-ghataprabha-river-gdp/articleshow-bbc4a7v"/>
        </item>
        <item>
            <title><![CDATA[ಹೂಗುಚ್ಛ, ಶಾಲು, ಪೇಟಗಳಿಗೆ ಸಚಿವರಿಂದ ಬ್ರೇಕ್, ಸರಳತೆಯ ಹಾದಿ ಹಿಡಿದ ವಿಜಯಾನಂದ ಕಾಶಪ್ಪನವರ್]]></title>
            <link>https://kannada.asianetnews.com/bagalkot/karnataka-minister-vijayanand-kashappanavar-no-garlands-shawls-request-san/articleshow-e3gmhnx</link>
            <guid isPermaLink="true">https://kannada.asianetnews.com/bagalkot/karnataka-minister-vijayanand-kashappanavar-no-garlands-shawls-request-san/articleshow-e3gmhnx</guid>
            <pubDate>Wed, 05 Aug 2026 12:03:33 +0530</pubDate>
            <description><![CDATA[&lt;p&gt;ನೂತನ ಸಚಿವ ವಿಜಯಾನಂದ ಕಾಶಪ್ಪನವರ್ ಅವರು, ತಮಗೆ ಶಾಲು, ಪೇಟ, ಹಾರ-ತುರಾಯಿ ತರಬಾರದೆಂದು ಅಭಿಮಾನಿಗಳಲ್ಲಿ ಮನವಿ ಮಾಡುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz89x7pydyq7xsf2wxk9636m,imgname-images-1785911484126.jpeg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಆ.5):&lt;/strong&gt; ರಾಜಕೀಯ ವಲಯದಲ್ಲಿ ಸಚಿವರು ಅಥವಾ ನಾಯಕರು ಅಧಿಕಾರಕ್ಕೇರಿದಾಗ ಬೃಹತ್ ಹೂಹಾರಗಳು, ಪೇಟಗಳು, ಶಾಲೆಗಳನ್ನು ನೀಡಿ ಸನ್ಮಾನಿಸುವುದು ಇಲ್ಲವೇ ಗೌರವಿಸುವುದು, ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದೆ ಇದೆ. ಆದರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇತ್ತೀಚಿಗಷ್ಟೇ ನೂತನ ಸಚಿವರಾಗಿ ಸಂಪುಟಕ್ಕೆ ಸೇರ್ಪಡೆಯಾಗಿರುವ ಸಚಿವ ವಿಜಯಾನಂದ ಕಾಶಪ್ಪನವರ್ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ತಮ್ಮನ್ನು ಭೇಟಿಯಾಗಲು ಬರುವ ಸಾರ್ವಜನಿಕರು, ಕಾರ್ಯಕರ್ತರು ಅಭಿಮಾನಿಗಳು ಸೇರಿದಂತೆ ಯಾರೊಬ್ಬರೂ ತಮಗೆ ಶಾಲು, ಪೇಟ, ತರಬಾರದೆಂದು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಇದನ್ನು ಯಾರೊಬ್ಬರೂ ಅನ್ಯತಾ ಭಾವಿಸಬಾರದು ಎಂದು ಸಚಿವ ಕಾಶಪ್ಪನವರ್ ವಿನಮ್ರವಾಗಿ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ&lt;/p&gt;&lt;p&gt;ಹಾರ ತುರಾಯಿ ಪೇಟ ಶಾಲು ತರುವುದಕ್ಕೆ ಅನಗತ್ಯವಾಗಿ ಬಂದು ವೆಚ್ಚ ಮಾಡುವ ಬದಲು ಸರಳವಾಗಿಯೇ ತಮ್ಮ ಕಚೇರಿ ಇಲ್ಲವೇ ನಿವಾಸಕ್ಕೆ ಬಂದು ಯಾವುದೇ ಸಂದರ್ಭದಲ್ಲಿ ಭೇಟಿಯಾಗಬಹುದು ಎಂದು ತಿಳಿಸಿದ್ದಾರೆ. ಇಂದಿನ ರಾಜಕೀಯ ಮತ್ತು ಸಾಮಾಜಿಕ ವಾಸ್ತವಿಕತೆಯಲ್ಲಿ ಅತಿಶಯೋಕ್ತಿಯ ಸನ್ಮಾನಗಳು ಮತ್ತು ಅದ್ದೂರಿ ಸ್ವಾಗತಗಳು ಅನಗತ್ಯ ಖರ್ಚಿಗೆ ಕಾರಣವಾಗುವುದಲ್ಲದೆ, ಸಮಯದ ನಷ್ಟಕ್ಕೂ ದಾರಿ ಮಾಡಿಕೊಡುತ್ತವೆ.&lt;/p&gt;&lt;p&gt;ಸಾರ್ವಜನಿಕರ ಹಣ ಅಥವಾ ಅಭಿಮಾನಿಗಳ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಇಂತಹ ತಾತ್ಕಾಲಿಕ ವಸ್ತುಗಳ ಮೇಲೆ ವ್ಯಯ ಮಾಡುವುದಕ್ಕಿಂತ, ಜನಪರ ಕೆಲಸಗಳಿಗೆ ಬಳಸುವುದು ಉತ್ತಮ ಎಂಬ ಸಂದೇಶವನ್ನು ಈ ನಿರ್ಧಾರ ಸಾರುತ್ತದೆ. ವಿಜಯಾನಂದ ಕಾಶಪ್ಪನವರ್ ಅವರ ಅಭಿಮಾನಿಗಳ ಈ ನಡೆ ಇಂದಿನ ಯುವ ರಾಜಕಾರಣಕ್ಕೆ ಮತ್ತು ಸಮಾಜಕ್ಕೆ ಒಂದು ಸಕಾರಾತ್ಮಕ ಬದಲಾವಣೆಯ ಮುನ್ನುಡಿಯಾಗಿದೆ. ವಿಜಯಾನಂದ ಕಾಶಪ್ಪನವರ್ ಅವರು ಕೂಡ ತಮ್ಮ ಜನಪರ ಹೋರಾಟಗಳು ಮತ್ತು ನೇರ ನುಡಿಯ ರಾಜಕಾರಣಕ್ಕೆ ಹೆಸರುವಾಸಿಯಾದವರು. ಹಿಂದೆ ಶಾಸಕರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲೂ ಅವರು ಸರಳ ಜೀವನಶೈಲಿಗೆ ಒತ್ತು ನೀಡಿದ್ದರು.&lt;/p&gt;&lt;p&gt;ಸಾರ್ವಜನಿಕರು ಕಷ್ಟಪಟ್ಟು ತರುವ ದುಬಾರಿ ಉಡುಗೊರೆಗಳು ಅಥವಾ ಶಾಲು-ಪೇಟಗಳ ಬದಲು ಜನರ ಸಮಸ್ಯೆಗಳನ್ನು ಆಲಿಸುವುದೇ ತಮಗೆ ನಿಜವಾದ ಸನ್ಮಾನ ಎಂದು ಅವರು ಹಿಂದೆ ಹಲವು ವೇದಿಕೆಗಳಲ್ಲಿ ಅಭಿಪ್ರಾಯಪಟ್ಟಿದ್ದರು. ಈ ವಿನೂತನ ನಿರ್ಧಾರವು ರಾಜಕೀಯ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಜನಸಾಮಾನ್ಯರೊಂದಿಗೆ ನಾಯಕರು ಮತ್ತಷ್ಟು ಹತ್ತಿರವಾಗಲು ಇಂತಹ ಸರಳತೆಯ ಕ್ರಮಗಳು ಅತ್ಯಂತ ಅವಶ್ಯಕವಾಗಿವೆ ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ.&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/bagalkot/karnataka-minister-vijayanand-kashappanavar-no-garlands-shawls-request-san/articleshow-e3gmhnx"/>
        </item>
        <item>
            <title><![CDATA[ಲೋಕಾಪುರದವರೆಗಿನ 6 ರೈಲು ನಿಲ್ದಾಣಗಳಿಗೆ 3 ಪ್ಯಾಸೆಂಜರ್‌ ರೈಲು ಆರಂಭಿಸಲು ಸ್ಪಂದನೆ]]></title>
            <link>https://kannada.asianetnews.com/karnataka-districts/bagalkote-indian-railways-response-to-start-3-passenger-trains-for-6-railway-stations-up-to-lokapura-mrq/articleshow-eucbigo</link>
            <guid isPermaLink="true">https://kannada.asianetnews.com/karnataka-districts/bagalkote-indian-railways-response-to-start-3-passenger-trains-for-6-railway-stations-up-to-lokapura-mrq/articleshow-eucbigo</guid>
            <pubDate>Tue, 07 Jul 2026 07:34:51 +0530</pubDate>
            <description><![CDATA[&lt;p&gt;ಬಾಗಲಕೋಟೆಯ ರೈಲ್ವೆ ಹೋರಾಟ ಸಮಿತಿಯು ಲೋಕಾಪುರದವರೆಗೆ ಪ್ಯಾಸೆಂಜರ್ ರೈಲು ಸೇವೆ ಆರಂಭಿಸಲು ಸಂಸದ ಗದ್ದಿಗೌಡರ ಅವರನ್ನು ಒತ್ತಾಯಿಸಿದೆ. ಬಳಕೆಯಾಗದ ನಿಲ್ದಾಣಗಳು ಹಾಳಾಗುತ್ತಿದ್ದು, ಶೀಘ್ರ ರೈಲು ಆರಂಭಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwx4t5na40apy90z1rtm02k3,imgname-lokapur-1783389558442.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ನಗರದ ಸಂಸದರ ಕಚೇರಿಗೆ ರೈಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಸೋಮವಾರ ಭೇಟಿ ನೀಡಿ ಲೋಕಾಪುರದ ವರೆಗೆ ಪ್ಯಾಸೆಂಜರ್ ರೈಲು ಪ್ರಾರಂಭಿಸಲು ಸಂಸದರನ್ನು ಒತ್ತಾಯಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷ ಕುತಬುದ್ದೀನ ಖಾಜಿ ಮಾತನಾಡಿ, ಲೋಕಾಪುರದವರೆಗೆ ಆರು ರೈಲು ನಿಲ್ದಾಣಗಳ ನಿರ್ಮಾಣಕ್ಕಾಗಿ ನೂರಾರು ಕೋಟಿ ರೂ.ಗಳನ್ನು ಖರ್ಚು ಮಾಡಿದ್ದು, ರೈಲ್ವೆ ಸೌಲಭ್ಯ ಇಲ್ಲದಿರುವುದರಿಂದ ಆ ಕಟ್ಟಡಗಳು ಹಾಳಾಗುತ್ತಿದ್ದು, ಅನೈತಿಕ ಚಟುವಟಿಕೆಗಳ ಕೇಂದ್ರವಾಗುತ್ತಿವೆ ಎಂದು ದೂರಿದರು.&lt;/p&gt;&lt;h2&gt;&lt;strong&gt;ಮೂರು ರೈಲುಗಳು&lt;/strong&gt;&lt;/h2&gt;&lt;p&gt;ಲೋಕಾಪುರ ಮಾರ್ಗದಲ್ಲಿ 1) ಬಾಗಲಕೋಟ ಮೈಸೂರು ಬಸವ ಎಕ್ಸಪ್ರೆಸ್&zwnj; (17307/17308) 2) ಬೆಂಗಳೂರು ಹೊಸಪೇಟೆ ಪ್ಯಾಸೆಂಜರ್ (56419/56420) 3) ವಿಜಯಪುರ ಹೈದರಾಬಾದ ಎಕ್ಸಪ್ರೆಸ್&zwnj; (17029/17030) ಈ ಮೂರು ರೈಲುಗಳನ್ನು ಲೋಕಾಪುರದ ವರೆಗೆ ವಿಸ್ತರಿಸಲು ಸರಳ ಅವಕಾಶವಿದ್ದು, ಹುಬ್ಬಳ್ಳಿ ನೈರುತ್ಯ ರೇಲ್ವೆ ಅಧಿಕಾರಿಗಳನ್ನು ಸಂಪರ್ಕಿಸಿ ಚಾಲನೆ ನೀಡಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.&lt;/p&gt;&lt;p&gt;ಅದರಂತೆ ಲೋಕಾಪುರದಿಂದ ಯಾದವಾಡ, ಮುಧೋಳ, ಜಮಖಂಡಿ ಭಾಗದಲ್ಲಿ ರೇಲ್ವೆ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಗೆ ಯಾವುದೇ ರೀತಿಯ ಅಡಚಣೆಗಳು ಬಂದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ಸಮನ್ವಯ ಸಾಧಿಸಿ ಅಡಚಣೆ ಬಗೆಹರಿಸಲು ತಾವು ಪ್ರಮುಖ ಪಾತ್ರ ವಹಿಸಬೇಕು ಎಂದು ಮನವಿ ಮಾಡಿದರು.&lt;/p&gt;&lt;p&gt;ಈಚೆಗೆ ರೇಲ್ವೆ ಹೋರಾಟ ಸಮಿತಿಯು ಬೆಳಗಾವಿ ಜಿಲ್ಲಾ ಅಧಿಕಾರಿಗಳು ಚಿಕ್ಕೋಡಿ ಭೂಸ್ವಾಧೀನ ಅಧಿಕಾರಿಗಳಿಗೆ ಭೇಟಿಯಾಗಿ ಜಮಖಂಡಿಯಿಂದ ಕುಡಚಿ ವರೆಗೆ ಅಗತ್ಯವಿರುವ ಭೂಮಿಯನ್ನು ರೇಲ್ವೆ ಇಲಾಖೆಗೆ ಹಸ್ತಾಂತರಿಸಲು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸಂಪರ್ಕಿಸಲಾಗಿದೆ. ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.&amp;nbsp;&lt;/p&gt;&lt;p&gt;ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅದರಂತೆ ತಾವುಗಳು ಬಾಗಲಕೋಟೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆಯಾದ ಕುಡಚಿ ರೇಲ್ವೆ ಮಾರ್ಗ ಅತೀ ಶೀಘ್ರದಲ್ಲಿ ಪೂರ್ಣಗೊಳಿಸುವ ಇಚ್ಚಾಶಕ್ತಿ ತೋರಬೇಕೆಂದು ಕುತುಬುದ್ದೀನ ಖಾಜಿ ಒತ್ತಾಯಿಸಿದರು.&lt;/p&gt;&lt;h3&gt;&lt;strong&gt;ಬೇಡಿಕೆಗೆ ಸ್ಪಂದನೆ&lt;/strong&gt;&lt;/h3&gt;&lt;p&gt;ಸಂಸದ ಗದ್ದಿಗೌಡರ ಅವರು, ತತಕ್ಷಣ ರೇಲ್ವೆ ಇಲಾಖೆ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿ ಅತಿ ಶೀಘ್ರದಲ್ಲಿ ಲೋಕಾಪುರದ ವರೆಗೆ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು. ಕುಡಚಿವರೆಗೂ ಏಕಕಾಲಕ್ಕೆ ಕಾಮಗಾರಿ ಪ್ರಾರಂಭಿಸಲು ಕ್ರಮಕೈಗೊಳ್ಳಬೇಕು. ನನಗೆ ಜಿಲ್ಲೆಯ ಜನರ ಬಹಳ ಒತ್ತಡವಿದೆ, ಅತೀಶೀಘ್ರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಜಿಲ್ಲೆಯಲ್ಲಿ ಹೋರಾಟ ನಡೆಯುವ ಸಾಧ್ಯತೆ ಇದೆ ಎಂದು ಅಧಿಕಾರಿಗಳನ್ನು ಎಚ್ಚರಿಸಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕುಡಚಿ-ಬಾಗಲಕೊಟೆ ರೈಲು ಕಾಮಗಾರಿ ವಿಳಂಬಕ್ಕೆ ಕಾರಣ ಏನು? ಸಂಸದರು ಸಿಟ್ಟಾಗಿದ್ದೇಕೆ?&lt;/strong&gt;&lt;/p&gt;&lt;p&gt;ಈ ಸಂದರ್ಭದಲ್ಲಿ ಜಯಶ್ರೀ ಗುಳಬಾಳ, ಮಹೇಶ ಹುಗ್ಗಿ, ಡಾ.ರವಿ ಜಮಖಂಡಿ, ಬ್ರಿಜ್ ಮೋಹನ ಢಾಗಾ, ದಯಾನಂದ ಬಿಜ್ಜರಗಿ, ಮೈನುದ್ದೀನ ಖಾಜಿ ಇತರರು ಇದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್&zwnj;ಗೆ ಡಿಮ್ಯಾಂಡ್&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-indian-railways-response-to-start-3-passenger-trains-for-6-railway-stations-up-to-lokapura-mrq/articleshow-eucbigo"/>
        </item>
        <item>
            <title><![CDATA[ಹಿಪ್ಪರಗಿ ಬ್ಯಾರೇಜ್‌ನ ಕ್ರಸ್ಟ್‌ಗೇಟ್‌ಗಳ ಬದಲಾವಣೆಗೆ ₹42 ಕೋಟಿ ವೆಚ್ಚದ ಟೆಂಡರ್ ಆಹ್ವಾನಿಸಿದ ರಾಜ್ಯ ನೀರಾವರಿ ನಿಗಮ!]]></title>
            <link>https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1</link>
            <guid isPermaLink="true">https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1</guid>
            <pubDate>Fri, 10 Jul 2026 14:41:12 +0530</pubDate>
            <description><![CDATA[ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಬ್ಯಾರೇಜ್&zwnj;ನ 25 ವರ್ಷ ಹಳೆಯ ಕ್ರಸ್ಟ್&zwnj;ಗೇಟ್&zwnj;ಗಳ ಬದಲಿಗೆ ₹42 ಕೋಟಿ ವೆಚ್ಚದಲ್ಲಿ ಹೊಸ, ಆಧುನಿಕ ಸ್ಟೀಲ್ ಗೇಟ್&zwnj;ಗಳನ್ನು ಅಳವಡಿಸಲು ಕರ್ನಾಟಕ ನೀರಾವರಿ ನಿಗಮ ಟೆಂಡರ್ ಕರೆದಿದೆ. ಶಾಸಕ ಸಿದ್ದು ಸವದಿ ಅವರ ನಿರಂತರ ಒತ್ತಾಯದ ಫಲವಾಗಿ, ಬ್ಯಾರೇಜ್&zwnj;ನ ಸುರಕ್ಷತೆ ಮತ್ತು ರೈತರ ಹಿತ ಕಾಯುವ ಈ ಮಹತ್ವದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kx5mb0xt1zpvah6y4gydy91b,imgname-hipparagi-barrage--1--1783674274744.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಬಕವಿ-ಬನಹಟ್ಟಿ:&lt;/strong&gt; ಬಾಗಲಕೋಟೆ ಜಿಲ್ಲೆಯ ರೈತರ ಜೀವನಾಡಿಯಾಗಿರುವ 25 ವರ್ಷಗಳಿಂದ ಸತತವಾಗಿ ಯಾವ ಬದಲಾವಣೆಯಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಹಿಪ್ಪರಗಿ ಬ್ಯಾರೇಜ್&zwnj;ನ ಹಳೆಯ ಕ್ರಸ್ಟ್&zwnj;ಗೇಟ್&zwnj;ಗಳ ಬದಲಿಗೆ ಹೊಸ ಆಧುನಿಕ ತಂತ್ರಜ್ಞಾನದ ಸ್ಟೀಲ್ ಕ್ರಸ್ಟ್&zwnj;ಗೇಟ್&zwnj;ಗಳನ್ನು ಅಳವಡಿಸುವ ಮಹತ್ವದ ಕಾಮಗಾರಿಗೆ ಕರ್ನಾಟಕ ನೀರಾವರಿ ನಿಗಮವು ₹ 42 ಕೋಟಿ.ಗಳ ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಿದೆ. ಜನವರಿಯಲ್ಲಿ ಬ್ಯಾರೇಜ್&zwnj;ನ 22ನೇಕ್ರಸ್ ಗೇಟ್ ನೀರಿನ ಒತ್ತಡಕ್ಕೆ ಮುರಿದು ಅಪಾರ ನೀರು ಪೋಲಾಗಿತ್ತು. ಬಳಿಕ ಅಂದಾಜು 1.60 ಲಕ್ಷ ರೂ.ದಲ್ಲಿ ಹೊಸ ಗೇಟ್ ಅಳವಡಿಕೆ ಮಾಡಲಾಗಿತ್ತು. ಹೀಗಾಗಿ ಈಗ ಉಳಿದಿರುವ 21 ಹೊಸ ಗೇಟ್&zwnj;ಗಳ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ.&lt;/p&gt;&lt;p&gt;ಹಿಪ್ಪರಗಿ ಬ್ಯಾರೇಜ್&zwnj;ನ ಕ್ರೆಸ್ಟ್ಗೇಟ್&zwnj;ಗಳು ಸವಕಳಿಗೊಂಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ತಕ್ಷಣ ನವೀಕರಿಸಬೇಕೆಂದು ತೇರದಾಳ ಶಾಸಕ ಸಿದ್ದು ಸವದಿ ವಿಧಾನಸಭೆಯಲ್ಲಿ ನಿರಂತರವಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದರು. ಅವರ ಪತ್ರ ನೀಡಿದ ಬಳಿಕ ಸರ್ಕಾರ ಅಗತ್ಯ ಕ್ರಮ ಕೈಗೊಂಡಿರುವುದು ಗಮನಾರ್ಹವಾಗಿದೆ.&lt;/p&gt;&lt;p&gt;ಪತ್ರಿಕೆಯೊಂದಿಗೆ ಮಾತನಾಡಿದ ಶಾಸಕ ಸಿದ್ದು ಸವದಿ, 2001ರಲ್ಲಿ ಹಿಪ್ಪರಗಿ ಬ್ಯಾರೇಜ್&zwnj;ಗೆ ಕಬ್ಬಿಣದ ಕ್ರೆಸ್ಟ್ಗೇಟ್&zwnj;ಗಳನ್ನು ಅಳವಡಿಸಲಾಗಿತ್ತು. ಹೈದರಾಬಾದ್&zwnj;ನಿಂದ ಬಂದ ತಜ್ಞರ ಪ್ರಕಾರ ಅವುಗಳ ಬಾಳಿಕೆ 15 ವರ್ಷಗಳಷ್ಟೇ ಇದ್ದರೂ, ಹೆಚ್ಚುವರಿಯಾಗಿ ಸುಮಾರು 10 ವರ್ಷಗಳಿಗೂ ಹೆಚ್ಚು ಅವು ಕಾರ್ಯನಿರ್ವಹಿಸಿವೆ. ಆದರೆ, ಕಳೆದ ಜನವರಿಯಲ್ಲಿ 22ನೇ ಗೇಟ್&zwnj;ನಲ್ಲಿ ಸಂಭವಿಸಿದ ಅವಘಡ ಗೇಟ್&zwnj;ಗಳ ಸ್ಥಿತಿಗತಿಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂಬ ಎಚ್ಚರಿಕೆಯನ್ನು ನೀಡಿತ್ತು ಎಂದರು.&lt;/p&gt;&lt;p&gt;ಈ ಹಿನ್ನೆಲೆಯಲ್ಲಿ ಎಲ್ಲ ಕ್ರೆಸ್ಟ್ಗೇಟ್&zwnj;ಗಳನ್ನು ಹೊಸದಾಗಿ ಅಳವಡಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದೆವು. ಇದೀಗ ಕಾಮಗಾರಿಗೆ ಟೆಂಡರ್ ಕರೆಯಲಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ಈ ಕ್ರಮಕ್ಕಾಗಿ ರಾಜ್ಯ ಸರ್ಕಾರವನ್ನು ಅಭಿನಂದಿಸುತ್ತೇನೆ ಎಂದು ಅವರು ತಿಳಿಸಿದರು.&lt;/p&gt;&lt;p&gt;ಈ ಬಾರಿ ಕಬ್ಬಿಣದ ಬದಲಿಗೆ ಉಕ್ಕಿನಿಂದ (ಸ್ಟೀಲ್) ಕ್ರೆಸ್ಟ್ಗೇಟ್&zwnj;ಗಳನ್ನು ನಿರ್ಮಿಸಲಾಗುತ್ತಿದ್ದು, ಅವುಗಳ ಬಾಳಿಕೆ ಸುಮಾರು 50 ವರ್ಷಗಳವರೆಗೆ ಇರಲಿದೆ ಎಂದು ಶಾಸಕರು ಮಾಹಿತಿ ನೀಡಿದರು. ಒಟ್ಟು 22 ಗೇಟ್&zwnj;ಗಳ ಪೈಕಿ 21 ಗೇಟ್&zwnj;ಗಳನ್ನು ನವೀಕರಿಸಲಾಗುತ್ತದೆ. ಪ್ರಸಕ್ತ ಮಳೆಗಾಲ ಮುಗಿದ ನಂತರ ಕಾಮಗಾರಿ ಆರಂಭವಾಗಲಿದ್ದು, ಮುಂದಿನ ಮಳೆಗಾಲದ ವೇಳೆಗೆ ಹೊಸ ಕ್ರೆಸ್ಟ್ಗೇಟ್&zwnj;ಗಳ ಮೂಲಕವೇ ಬ್ಯಾರೇಜ್&zwnj;ನಲ್ಲಿ ನೀರು ತಡೆಹಿಡಿಯುವ ವ್ಯವಸ್ಥೆ ಸಿದ್ಧವಾಗುವ ನಿರೀಕ್ಷೆಯಿದೆ ಎಂದು ಹೇಳಿದರು.&lt;/p&gt;&lt;h2&gt;ತಜ್ಞರ ತಂಡದ ವರದಿಗೆ ಮನ್ನಣೆ:&lt;/h2&gt;&lt;p&gt;ಕಳೆದ ಮೇ ತಿಂಗಳಲ್ಲಿ ಹೈದರಾಬಾದ್&zwnj;ನ ತಜ್ಞರ ವಿಶೇಷ ತಂಡ ಬ್ಯಾರೇಜ್&zwnj;ಗೆ ಭೇಟಿ ನೀಡಿ ಕ್ರೆಸ್ಟ್ಗೇಟ್&zwnj;ಗಳ ಸಮಗ್ರ ಪರಿಶೀಲನೆ ನಡೆಸಿತ್ತು. ಪರಿಶೀಲನೆಯಲ್ಲಿ ಬಹುತೇಕ ಎಲ್ಲ ಗೇಟ್&zwnj;ಗಳು ಸವಕಳಿಗೊಂಡಿರುವುದು ದೃಢಪಟ್ಟಿದ್ದು, ಅವುಗಳನ್ನು ಸಂಪೂರ್ಣವಾಗಿ ನವೀಕರಿಸಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಅದರ ಆಧಾರದ ಮೇಲೆ ಸುಮಾರು ₹ 42 ಕೋಟಿಗಳ ಅಂದಾಜು ವೆಚ್ಚದಲ್ಲಿ ನವೀಕರಣ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಶಾಸಕ ಸವದಿ ನಿರಂತರ ಆಗ್ರಹದಿಂದ ನೂತನ ಗೇಟ್&zwnj;ಗಳು ಅಳವಡಿಕೆಯಾಗುತ್ತಿದ್ದು, ಶಾಸಕರನ್ನು ಧುರೀಣರಾದ ಸುರೇಶ ಅಕ್ಕಿವಾಟ, ಧರೆಪ್ಪ ಉಳ್ಳಾಗಡ್ಡಿ, ಸಂಜಯ ತೆಗ್ಗಿ, ಆನಂದ ಕಂಪು ಮೊದಲಾದವರು ಅಭಿನಂದಿಸಿದ್ದಾರೆ.&lt;/p&gt;&lt;p&gt;2001ರಲ್ಲಿ ಹಿಪ್ಪರಗಿ ಬ್ಯಾರೇಜ್&zwnj; ಗೆ ಕ್ರಸ್ಟ್&zwnj; ಗೇಟ್ ಅಳವಡಿಸಲಾಗಿತ್ತು. ತಜ್ಞರ ಪ್ರಕಾರ ಅವುಗಳ ಬಾಳಿಕೆ 15 ವರ್ಷ. ಆದರೆ ಹೆಚ್ಚುವರಿಯಾಗಿ 10 ವರ್ಷ ಕಾರ್ಯನಿರ್ವಹಿಸಿವೆ. ಹೊಸಗೇಟ್ ಅಳವಡಿಕೆಗೆ ಸರಕಾರದ ಮೇಲೆ ನಿರಂತರ ಒತ್ತಡ ಹೇರಲಾಗಿತ್ತು.ಹಿಪ್ಪರಗಿ ಬ್ಯಾರೇಜ್&zwnj;ನ ಸುರಕ್ಷತೆ ಮತ್ತು ರೈತರ ಹಿತದೃಷ್ಟಿಯಿಂದ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಶ್ಲಾಘನೀಯ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನೀರಾವರಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ.&lt;/p&gt;&lt;p&gt;-ಸಿದ್ದು ಸವದಿ ತೇರದಾಳ ಶಾಸಕ&lt;/p&gt;]]></content:encoded>
            <category>bagalkot</category>
            <dc:creator>Gowthami K</dc:creator>
            <atom:link href="https://kannada.asianetnews.com/karnataka-districts/hipparagi-barrage-to-get-new-steel-gates-rs-42-cr-tender-invited-by-karnataka-neeravari-nigama-gdp/articleshow-ghgapn1"/>
        </item>
        <item>
            <title><![CDATA[Ilakal: ಅಂಧ ಅನಾಥ ಯುವತಿ ಹುಲಿಗೆಮ್ಮಾಳ ಬಾಳಿಗೆ ಬೆಳಕಾದ ನಾಗರಾಜ್; ಅಪರೂಪದ ಮದುವೆ]]></title>
            <link>https://kannada.asianetnews.com/karnataka-districts/bagalkote-ilakal-special-marriage-nagaraj-a-young-man-married-blind-and-an-orphan-girl-huligemma-mrq/articleshow-h6ica2h</link>
            <guid isPermaLink="true">https://kannada.asianetnews.com/karnataka-districts/bagalkote-ilakal-special-marriage-nagaraj-a-young-man-married-blind-and-an-orphan-girl-huligemma-mrq/articleshow-h6ica2h</guid>
            <pubDate>Sun, 05 Jul 2026 07:44:55 +0530</pubDate>
            <description><![CDATA[&lt;p&gt;ಹುಟ್ಟು ಕುರುಡಿಯಾದ ಅನಾಥ ಯುವತಿ ಹುಲಿಗೆಮ್ಮಳನ್ನು, ತಾನೂ ಅನಾಥನಾದ ನಾಗರಾಜ ಎಂಬ ಯುವಕ ಮದುವೆಯಾಗಿದ್ದಾನೆ. ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜದವರು ಈ ಮದುವೆಯ ಸಂಪೂರ್ಣ ಖರ್ಚು ವಹಿಸಿ, ನವ ದಂಪತಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kwr0hrcmxgfp9vxrt134km7q,imgname-marriage--1--1783217316244.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ: ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಹುಟ್ಟು ಕುರುಡಿಯಾಗಿದ್ದ ಯುವತಿಯ ಬಾಳಿಗೆ ಬೆಳಕಾದ ವ್ಯಕ್ತಿಯೊಬ್ಬರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.&lt;/p&gt;&lt;p&gt;ಹೌದು!! ಇಂತಹ ಅಪರೂಪದ ಘಟನೆಗೆ ಸಾಕ್ಷಿಯಾಗಿರುವುದು ಇಲಕಲ್ಲ ನಗರದ ಅಂಬಾಭವಾನಿ ದೇವಸ್ಥಾನ. ಇಳಕಲ್ಲ ನಗರದ ಅಂಧ ಯುವತಿ ಹುಲಿಗೆಮ್ಮ ತಿಪ್ಪಣಸಾ ರಾಯಬಾಗಿ ಎಂಬ ಯುವತಿ ಕೈಹಿಡಿದು ಆಕೆಯೆ ಬಾಳಿಗೆ ಬೆಳಕಾದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್&zwnj; ಮೂಲದ ನಾಗರಾಜ ಪರಶುರಾಮಸಾ ಖೋಡೆ. ಇತನಿಗೂ ತಂದೆ -ತಾಯಿ ಇಲ್ಲದ ಅನಾಥನಾಗಿದ್ದ. ಅಲ್ಲಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಹಾಗೇ ಆತನ ಸ್ನೇಹಿತರಿಂದ ಹುಲಿಗೆಮ್ಮಳ ಬಗ್ಗೆ ಹೇಳಿದ್ದ ಆಕೆ ಕುರುಡಿಯಾಗಿದ್ದರೂ ಆಕೆಗೆ ಬಾಳು ಕೊಡಯವುದಾಗಿ ಹೇಳಿ ಶುಕ್ರವಾರ ಸಾರ್ವಜನಿಕರ ಸಮ್ಮುಖದಲ್ಲಿ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾನೆ.&lt;/p&gt;&lt;h2&gt;&lt;strong&gt;ಮದುವೆಗೆ ಹಣಕಾಸಿನ ತೊಂದರೆ&lt;/strong&gt;&lt;/h2&gt;&lt;p&gt;ಮದುವೆ ಏನೋ ನಿಶ್ಚಿಯವಾಯಿತು. ಆದರೆ, ಅದರ ಖರ್ಚು ವೆಚ್ಚಕ್ಕೆ ಮುಂದೆ ಬಂದವರು ಇಲಕಲ್ಲ ನಗರದ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಬಾಂಧವರು. ಎಲ್ಲ ಬಾಂಧವರು ಸೇರಿಕೊಂಡು ಶಾಸ್ತ್ರೋಕ್ತವಾಗಿ ವಿಜೃಂಭಣೆಯಿಂದ ನಡೆಸಿಕೊಟ್ಟರು. ವಧು-ವರರ ಲಗ್ನಕ್ಕೆ ಅಗತ್ಯವಿರುವ ಒಡುವೆ-ವಸ್ತ್ರದ ಸಂಪೂರ್ಣ ಖರ್ಚು ಭರಿಸಿ ಮನೆಗೆ ಬೇಕಾಗುವ ಅಗತ್ಯ ವಸ್ತುಗಳನ್ನು ಪೂರೈಸಿ ಸಾಮಾಜಿಕ ಬದ್ಧತೆ ಮೆರೆದಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೆಳಗಾವಿ: ಹಿಂದೂ ಮದುವೆ, ಮುಸ್ಲಿಮರ ಸಾರಥ್ಯ: ಅನ್ಯಧರ್ಮದ ಮಕ್ಕಳಿಗೆ ಆಸರೆಯಾದ ಮುಲ್ಲಾ ದಂಪತಿ&lt;/strong&gt;&lt;/p&gt;&lt;p&gt;ಮುಂದಿನ ಜೀವನೋಪಾಯಕ್ಕೆ ಅನುಕೂಲವಾಗಲೆಂದು ₹ 15,000 ಗಳನ್ನು ನೀಡಿ ಸಹಾಯಹಸ್ತ ಚಾಚಿದ್ದಾರೆ. ನಗರದ ಸಾರ್ವಜನಿಕರು ಮದುವೆ ಬಂದು ನೂತನ ವಧು-ವರನಿಗೆ ಶುಭ ಹಾರೈಸಿದರು. ಮದುವೆಗೆ ಬಂದವರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Special Marriage: ಭಾವನೆಗಳ ಮೂಲಕವೇ ನಡೆದ ಅಪರೂಪದ ಮದುವೆ: ಹೃದಯದ ಭಾಷೆ, ಮೌನವೇ ಸಂಭಾಷಣೆ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-ilakal-special-marriage-nagaraj-a-young-man-married-blind-and-an-orphan-girl-huligemma-mrq/articleshow-h6ica2h"/>
        </item>
        <item>
            <title><![CDATA[ಗಂಡ, ಇಬ್ಬರು ಮಕ್ಕಳ ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ ನಿಗೂಢ ಕೊ*; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ!]]></title>
            <link>https://kannada.asianetnews.com/karnataka-districts/jigani-akshata-death-case-nana-saheb-suspect-police-search-anekal-san/articleshow-kkilpgm</link>
            <guid isPermaLink="true">https://kannada.asianetnews.com/karnataka-districts/jigani-akshata-death-case-nana-saheb-suspect-police-search-anekal-san/articleshow-kkilpgm</guid>
            <pubDate>Sat, 27 Jun 2026 16:24:18 +0530</pubDate>
            <description><![CDATA[&lt;p&gt;ಬೆಂಗಳೂರಿನ ಜಿಗಣಿಯಲ್ಲಿ, ಪತಿ-ಮಕ್ಕಳನ್ನು ತೊರೆದು ಪ್ರಿಯಕರನೊಂದಿಗೆ ವಾಸಿಸುತ್ತಿದ್ದ ಅಕ್ಷತಾ ಎಂಬ ಮಹಿಳೆಯನ್ನು ಉಸಿರುಗಟ್ಟಿಸಿ ಕೊ* ಮಾಡಲಾಗಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕೊ* ಬಳಿಕ ಪ್ರಿಯಕರ ನಾನಾ ಸಾಹೇಬ್ ಪರಾರಿಯಾಗಿದ್ದಾನೆ. ಜಿಗಣಿ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kw4b6025jcmjwb46r6ya2r4n,imgname-anekal-akshata-deacth-case-1782557376581.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಆನೇಕಲ್(ಜೂ.7)&lt;/strong&gt;: ಬೆಂಗಳೂರು ಹೊರವಲಯದ ಜಿಗಣಿಯ ಪಟಾಲಮ್ಮ ಬಡಾವಣೆಯಲ್ಲಿ ಭೀಕರ ಕೊ* ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಶವವನ್ನು ಮನೆಯೊಳಗೇ ಬಿಟ್ಟು ಪ್ರಿಯಕರ ಪರಾರಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಇಳಕಲ್ ಮೂಲದ ಅಕ್ಷತಾ (30) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಸದ್ಯ ಕೊಲೆಗೈದು ಪರಾರಿಯಾಗಿರುವ ಶಂಕಿತ ಆರೋಪಿ ನಾನಾ ಸಾಹೇಬ್ ಪತ್ತೆಗಾಗಿ ಜಿಗಣಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.&lt;/p&gt;&lt;p&gt;ಇದೇ ತಿಂಗಳ (ಜೂನ್) 20ರಂದು ಜಿಗಣಿಯ ಪಟಾಲಮ್ಮ ಬಡಾವಣೆಯ ಬಾಡಿಗೆ ಮನೆಯೊಂದರಿಂದ ವಿಪರೀತ ದುರ್ವಾಸನೆ ಬರಲಾರಂಭಿಸಿತ್ತು. ಇದರಿಂದ ಸಂಶಯಗೊಂಡ ಮನೆ ಮಾಲೀಕರು ಕಿಟಕಿ ತೆರೆದು ನೋಡಿದಾಗ ಅಕ್ಷತಾ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣವೇ ಜಿಗಣಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಆರಂಭದಲ್ಲಿ ಪೊಲೀಸರು ಅಸಹಜ ಸಾವು (UDR) ಪ್ರಕರಣ ದಾಖಲಿಸಿಕೊಂಡಿದ್ದರು.&lt;/p&gt;&lt;p&gt;ಆದರೆ, ಅಕ್ಷತಾ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಾಗ ಬೆಚ್ಚಿಬೀಳಿಸುವ ಸತ್ಯ ಹೊರಬಿದ್ದಿದೆ. ಯಾರೋ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ವರದಿಯ ಆಧಾರದ ಮೇಲೆ ಪೊಲೀಸರು ಸದ್ಯ ಇದನ್ನು ಕೊ* ಪ್ರಕರಣವಾಗಿ ಪರಿವರ್ತಿಸಿ, ತನಿಖೆಯನ್ನು ತೇಜಸ್ವಿಗೊಳಿಸಿದ್ದಾರೆ.&lt;/p&gt;&lt;h2&gt;&lt;strong&gt;ಪತಿ, ಮಕ್ಕಳನ್ನು ಬಿಟ್ಟು ಪ್ರಿಯಕರನ ಜೊತೆ ಬಂದಿದ್ದ ಅಕ್ಷತಾ!&lt;/strong&gt;&lt;/h2&gt;&lt;p&gt;ಮೃತ ಅಕ್ಷತಾಗೆ ಈ ಹಿಂದೆ ಮದುವೆಯಾಗಿತ್ತು. 2014ರಲ್ಲಿ ಆಕೆ ಕೃಷ್ಣ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದಳು. ಈ ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಕೂಡ ಇದೆ. ಪತಿ ಕೃಷ್ಣ ವುಡ್ ವರ್ಕ್ (ಮರದ ಕೆಲಸ) ಮಾಡುತ್ತಿದ್ದರೆ, ಮೃತ ಅಕ್ಷತಾ ಸೀರೆ ನೇಯ್ಗೆ ಕೆಲಸ ಮಾಡುತ್ತಿದ್ದಳು. ಈ ನೇಯ್ಗೆ ಕಾರ್ಖಾನೆಯಲ್ಲೇ ಕೆಲಸ ಮಾಡುತ್ತಿದ್ದ ನಾನಾ ಸಾಹೇಬ್ ಎಂಬಾತನ ಪರಿಚಯ ಅಕ್ಷತಾಗೆ ಆಗಿತ್ತು. ದಿನ ಕಳೆದಂತೆ ಇವರಿಬ್ಬರ ಪರಿಚಯ ಅಕ್ರಮ ಪ್ರೇಮಸಂಬಂಧಕ್ಕೆ ತಿರುಗಿತ್ತು. ಪ್ರಿಯಕರನ ವ್ಯಾಮೋಹಕ್ಕೆ ಬಿದ್ದ ಅಕ್ಷತಾ, ತನ್ನ ಇಬ್ಬರು ಮಕ್ಕಳು ಹಾಗೂ ಪತಿಯನ್ನು ತೊರೆದು ನಾನಾ ಸಾಹೇಬ್ ಜೊತೆ ಓಡಿ ಬಂದಿದ್ದಳು.&lt;/p&gt;&lt;h2&gt;&lt;strong&gt;ಗಂಡ-ಹೆಂಡತಿ ಎಂದು ಬಾಡಿಗೆ ಮನೆ ಪಡೆದಿದ್ದರು!&lt;/strong&gt;&lt;/h2&gt;&lt;p&gt;ಕಳೆದ ನವೆಂಬರ್ ತಿಂಗಳಲ್ಲಿ ಜಿಗಣಿಯ ಪಟಾಲಮ್ಮ ಬಡಾವಣೆಗೆ ಬಂದಿದ್ದ ಅಕ್ಷತಾ ಮತ್ತು ನಾನಾ ಸಾಹೇಬ್, ತಾವಿಬ್ಬರು ಗಂಡ-ಹೆಂಡತಿ ಎಂದು ಸುಳ್ಳು ಹೇಳಿ ಬಾಡಿಗೆ ಮನೆ ಪಡೆದಿದ್ದರು. ಅಲ್ಲಿಂದ ಇಬ್ಬರೂ ಒಟ್ಟಿಗೇ ವಾಸಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ನಾನಾ ಸಾಹೇಬ್, ಅಕ್ಷತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ಜಿಗಣಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ನಾನಾ ಸಾಹೇಬ್ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>bagalkot</category>
            <dc:creator>Santosh Naik</dc:creator>
            <atom:link href="https://kannada.asianetnews.com/karnataka-districts/jigani-akshata-death-case-nana-saheb-suspect-police-search-anekal-san/articleshow-kkilpgm"/>
        </item>
        <item>
            <title><![CDATA[7 ಗಂಟೆಯಲ್ಲಿ 3 ದಿನದ ಕೆಲಸ ಮಾಡಿದ ಜೋಡೆತ್ತು; ರೈತರು ಬದಲಾದ್ರೂ ನೇಗಿಲು ಎಳೆದ ಎತ್ತುಗಳು]]></title>
            <link>https://kannada.asianetnews.com/gallery/karnataka-districts/bagalkote-bulls-create-history-by-completing-three-days-worth-of-agricultural-work-in-just-seven-hours-mrq-lzrlpfd</link>
            <guid isPermaLink="true">https://kannada.asianetnews.com/gallery/karnataka-districts/bagalkote-bulls-create-history-by-completing-three-days-worth-of-agricultural-work-in-just-seven-hours-mrq-lzrlpfd</guid>
            <pubDate>Sat, 20 Jun 2026 16:47:20 +0530</pubDate>
            <description><![CDATA[&lt;p&gt;ಜೋಡೆತ್ತುಗಳು, ಮೂರು ದಿನಗಳಲ್ಲಿ ಮಾಡುವ ಕೃಷಿ ಕೆಲಸವನ್ನು ಕೇವಲ ಏಳು ಗಂಟೆಗಳಲ್ಲಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿವೆ. ರೈತರು ಸುಸ್ತಾಗಿ ಬದಲಾದರೂ, ಎತ್ತುಗಳು ನಿರಂತರವಾಗಿ ಆರೂವರೆ ಎಕರೆ ಭೂಮಿಯನ್ನು ಹದಗೊಳಿಸಿವೆ. ಈ ಅಪರೂಪದ ಸಾಧನೆಗೆ ಗ್ರಾಮಸ್ಥರು ಎತ್ತುಗಳಿಗೆ ಮೆರವಣಿಗೆ ಮಾಡಿ ಸಂಭ್ರಮಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvjbhe5swy1ekzezbwfrdjqv,imgname-bagalkote-farmer--4--1781953771705.jpg" type="image/jpeg" height="390" width="690"/>
            <content:encoded><![CDATA[&lt;p&gt;ಜೋಡೆತ್ತುಗಳು, ಮೂರು ದಿನಗಳಲ್ಲಿ ಮಾಡುವ ಕೃಷಿ ಕೆಲಸವನ್ನು ಕೇವಲ ಏಳು ಗಂಟೆಗಳಲ್ಲಿ ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿವೆ. ರೈತರು ಸುಸ್ತಾಗಿ ಬದಲಾದರೂ, ಎತ್ತುಗಳು ನಿರಂತರವಾಗಿ ಆರೂವರೆ ಎಕರೆ ಭೂಮಿಯನ್ನು ಹದಗೊಳಿಸಿವೆ. ಈ ಅಪರೂಪದ ಸಾಧನೆಗೆ ಗ್ರಾಮಸ್ಥರು ಎತ್ತುಗಳಿಗೆ ಮೆರವಣಿಗೆ ಮಾಡಿ ಸಂಭ್ರಮಿಸಿದರು.&lt;/p&gt;&lt;img&gt;&lt;p&gt;ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸುರಳಿಕಲ್ ಗ್ರಾಮದ ಜೋಡೆತ್ತುಳಗಳು ಇತಿಹಾಸ ನಿರ್ಮಿಸಿವೆ. ಜೋಡೆತ್ತು ಮೂರು ದಿನ ಮಾಡುವ ಕೆಲಸವನ್ನು ಕೇವಲ ಏಳು ಗಂಟೆಯಲ್ಲಿ ಮಾಡಿ ಮುಗಿಸಿವೆ. ರೈತರು ಸುಸ್ತಾದ್ರೂ ಎತ್ತುಗಳು ಮಾತ್ರ ಕುಗ್ಗದೇ ಏಳು ಗಂಟೆ ನೇಗಿಲು ಎಳೆದಿವೆ.&lt;/p&gt;&lt;img&gt;&lt;p&gt;ಸುರುಳಿಕಲ್ ಗ್ರಾಮದ ಶಿವಬಸಪ್ಪ ಆಸಂಗಿ ಎಂಬವರು ಎತ್ತುಗಳು ದಾಖಲೆ ಬರೆದಿವೆ. ಮುಂಗಾರು ಬಿತ್ತನೆಗೆ ಕೃಷಿಭೂಮಿಯನ್ನು ಹದ ಮಾಡಲಾಗುತ್ತಿತ್ತು. ಒಟ್ಟು ಆರೂವರೆ ಎಕರೆ ಕೃಷಿಭೂಮಿಯನ್ನ ಏಳು ತಾಸಿನಲ್ಲಿ ಹದಗೊಳಿಸಲಾಗಿದೆ. ಎತ್ತುಗಳಿಗೆ ಬಣ್ಣ ಹಚ್ಚಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿದೆ.&lt;/p&gt;&lt;img&gt;&lt;p&gt;ರೈತರಾದ ಮಂಜುನಾಥ್ ಉಣ್ಣಿಬಾವಿ, ಬಸಪ್ಪ ಕೆಲ್ಲೂರು, ಶೇಖಪ್ಪ ಹಂಡಿ, ಶಿವಪ್ಪ ಹುಣ್ಣಿಮೆ ಸೇರಿದಂತೆ ಐದಾರು ಜನರಿಂದ ನೇಗಿಲು ಹೊಡೆಯುವ ಕಾರ್ಯ ಮಾಡಿದ್ದಾರೆ. ರೈತರು ಬದಲಾದ್ರೂ ಎತ್ತುಗಳು ಮಾತ್ರ ಏಳು ಗಂಟೆ ನಿರಂತರವಾಗಿ ಕೆಲಸ ಮಾಡಿವೆ. ಎತ್ತುಗಳ ಸಾಹಸ ನೋಡಲು ಹೊಲದಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಏರ್​ಟೆಲ್​ ಸಿಮ್​ ಇದ್ದೋರಿಗೆ ಬರುತ್ತಿಲ್ಲ ಗೃಹಲಕ್ಷ್ಮಿ ಹಣ? ಏನಿದು ಅವ್ಯವಹಾರ- ಸರ್ಕಾರ ಹೇಳಿದ್ದೇನು&lt;/strong&gt;&lt;/p&gt;&lt;img&gt;&lt;p&gt;ಜೋಡೆತ್ತುಗಳ ಸಾಧನೆಗೆ ಮೆಚ್ಚುಗೆ ಸೂಚಿಸಿದ ಸುತ್ತಮುತ್ತಲಿನ ಗ್ರಾಮಸ್ಥರು.ನೇಗಿಲು ಹೊಡೆದ ರೈತರಿಗೆ ಬಣ್ಣ ಎರಚಿ ಸಂಭ್ರಮಿಸಿದರು. ಸ್ಥಳದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯ್ತು. ಎತ್ತುಗಳಿಗೆ ಎತ್ತಿನ ಮಾಲೀಕನಿಗೆ,ಸಾಗುವಳಿ ಮಾಡಿದ ರೈತರಿಗೆ ಶಾಲು ಹೊದಿಸಿ ಗೌರವ ಸೂಚಿಸಲಾಯ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕರಾವಳಿಯಲ್ಲಿ ಶೇ.54ರಷ್ಟು ಭಾರೀ ಕುಸಿದ ಮುಂಗಾರು, ಮಳೆಗಾಲದಲ್ಲೂ ಮುಂದುವರಿದ ಬೇಸಿಗೆ ಹವೆ, ಬತ್ತಿದ ನೇತ್ರಾವತಿ!&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/bagalkote-bulls-create-history-by-completing-three-days-worth-of-agricultural-work-in-just-seven-hours-mrq-lzrlpfd"/>
        </item>
        <item>
            <title><![CDATA[ಸಚಿವರಾಗ್ತಿದ್ದಂತೆ ಅಖಾಡಕ್ಕಿಳಿದ ವಿಜಯಾನಂದ ಕಾಶಪ್ಪನವರ್: ಇಂದು ಬಾಗಲಕೋಟೆಯಲ್ಲಿ ಬರ ವೀಕ್ಷಣೆ]]></title>
            <link>https://kannada.asianetnews.com/karnataka-districts/minister-vijayanand-kashappanvar-inspect-drought-area-conditions-in-bagalkote-today-rav/articleshow-mv8cxrm</link>
            <guid isPermaLink="true">https://kannada.asianetnews.com/karnataka-districts/minister-vijayanand-kashappanvar-inspect-drought-area-conditions-in-bagalkote-today-rav/articleshow-mv8cxrm</guid>
            <pubDate>Wed, 05 Aug 2026 08:25:14 +0530</pubDate>
            <description><![CDATA[&lt;p&gt;ಮುಖ್ಯಮಂತ್ರಿಗಳ ಆದೇಶದಂತೆ, ನೂತನ ಸಚಿವ ವಿಜಯಾನಂದ ಕಾಶೆಪ್ಪನವರ್ ಬಾಗಲಕೋಟೆ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಮುಂದಾಗಿದ್ದಾರೆ. ಅವರು ಜಿಲ್ಲೆಯ ಇಳಕಲ್, ಹುನುಗುಂದ, ಗುಳೇದಗುಡ್ಡ ಹಾಗೂ ಬಾಗಲಕೋಟೆ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ರೈತರ ಜಮೀನುಗಳಲ್ಲಿನ ಬೆಳೆ ಹಾನಿಯನ್ನು ವೀಕ್ಷಣೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kz7x6wm3kjpqvcdketmp8bmc,imgname-----------------------2026-08-05t081539.633-1785898168963.jpg" type="image/jpeg" height="390" width="690"/>
            <content:encoded><![CDATA[&lt;p&gt;ಬಾಗಲಕೋಟೆ (ಆ.5): ರಾಜ್ಯದ ಅನಾವೃಷ್ಟಿ ಮತ್ತು ಅತಿವೃಷ್ಟಿ ಪರಿಸ್ಥಿತಿ ಅಧ್ಯಯನ ನಡೆಸಿ ವರದಿ ನೀಡಲು ಎಲ್ಲ 31 ಜಿಲ್ಲೆಗಳಿಗೂ ಸಚಿವರನ್ನು ನೇಮಿಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್&zwnj; ಆದೇಶಿಸಿದ ಬೆನ್ನಲ್ಲೇ ಬಾಗಲಕೋಟೆಯ ಬರ ವೀಕ್ಷಣೆಗೆ ಸಚಿವ ವಿಜಯಾನಂದ ಕಾಶೆಪ್ಪನವರು ಮುಂದಾಗಿದ್ದಾರೆ.&lt;/p&gt;&lt;h2&gt;ಸಚಿವರಾಗುತ್ತಿದ್ದಂತೆ ಅಖಾಡಕ್ಕಿಳಿದ ಕಾಶೆಪ್ಪನವರ್&lt;/h2&gt;&lt;p&gt;ಸಚಿವ ವಿಜಯಾನಂದ ಕಾಶೆಪ್ಪನವರ್ ಮೊನ್ನೆಯಷ್ಟೇ ಸಚಿವ ಸ್ಥಾನದ ಪ್ರಮಾಣವಚನ ಸ್ವೀಕರಿಸಿದರು. ಇದೀಗ ಸಚಿವ ಸ್ಥಾನ ಸ್ವೀಕರಿಸಿದ ಎರಡೇ ದಿನದಲ್ಲಿ ಬರ ಅಧ್ಯಯನಕ್ಕೆ ಸಜ್ಜಾಗಿದ್ದಾರೆ. ಇಂದು ಬೆಳಗ್ಗೆ 9.30ಗಂಟೆಯಿಂದಲೇ ರೈತರ ಜಮೀನುಗಳಿಗೆ ಹೋಗಿ ಬರ ವೀಕ್ಷಣೆ ಆರಂಭಿಸಲಿದ್ದಾರೆ.&lt;/p&gt;&lt;p&gt;ಇದನ್ನೂ ಓದಿ: ಬರ-ಅತಿವೃಷ್ಟಿ ಅಧ್ಯಯನ: 31 ಜಿಲ್ಲೆಗಳಿಗೆ ಸಚಿವರ ನೇಮಕಗೊಳಿಸಿ ಸಿಎಂ ಆದೇಶ; ನಿಮ್ಮ ಜಿಲ್ಲೆಗೆ ಯಾವ ಸಚಿವರು?&lt;/p&gt;&lt;h3&gt;ಬಾಗಲಕೋಟೆಯ ಬರಪೀಡಿತ ಗ್ರಾಮಗಳು&lt;/h3&gt;&lt;p&gt;ಬಾಗಲಕೋಟೆ, ಇಳಕಲ್ ತಾಲೂಕಿನ ಹೆರೂರ, ಅಮರಾವತಿ, ಹುನುಗುಂದ ತಾಲೂಕಿನ ಹಿರೆಬಾದವಾಡಗಿ, ರಕ್ಕಸಗಿ, ಕಮತಗಿ. ಗುಳೇದಗುಡ್ಡ ತಾಲೂಕಿನ ಇಂಜಿನವಾರಿ, ಬೂದನಗಡ, ಬಾಗಲಕೋಟೆ ತಾಲೂಕಿನ ಶಿರೂರ, ಬೇವಿನಮಟ್ಟಿ ಗ್ರಾಮಗಳುಲ್ಲಿ ಬರ ವೀಕ್ಷಣೆ ಆರಂಭಿಸಲಿದ್ದಾರೆ. ಸಚಿವರೊಂದಿಗೆ ಜಿಲ್ಲಾಧಿಕಾರಿ, ಕೃಷಿ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಾಥ್ ನೀಡಲಿದ್ದಾರೆ.&lt;/p&gt;]]></content:encoded>
            <category>bagalkot</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/minister-vijayanand-kashappanvar-inspect-drought-area-conditions-in-bagalkote-today-rav/articleshow-mv8cxrm"/>
        </item>
        <item>
            <title><![CDATA[20 ವರ್ಷಗಳಿಂದ ಭೂ ಪರಿಹಾರ ನೀಡದ ನೌಕರನಿಗೆ ಚಪ್ಪಲಿ ಏಟು; ರೈತನ ಪರ ನಿಂತ ಲೋಕಾಯುಕ್ತ, ಸುಮೊಟೊ ಕೇಸ್  ದಾಖಲು]]></title>
            <link>https://kannada.asianetnews.com/karnataka-districts/lokayukta-notice-to-five-bagalkot-officials-over-pending-relief-for-land-acquisition-rav/articleshow-stxobld</link>
            <guid isPermaLink="true">https://kannada.asianetnews.com/karnataka-districts/lokayukta-notice-to-five-bagalkot-officials-over-pending-relief-for-land-acquisition-rav/articleshow-stxobld</guid>
            <pubDate>Fri, 19 Jun 2026 06:01:45 +0530</pubDate>
            <description><![CDATA[&lt;p&gt;20 ವರ್ಷಗಳಿಂದ ಭೂ ಪರಿಹಾರ ಸಿಗದ ಕಾರಣ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ್ದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಲೋಕಾಯುಕ್ತರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ಮಾಧ್ಯಮ ವರದಿ ಆಧರಿಸಿ ಈ ಕ್ರಮ ಕೈಗೊಂಡಿದ್ದು, ಸಂಬಂಧಿತ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kvem6nzbszwtr116k5zc3bym,imgname----------------------5--1781828638699.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಜೂ.19)&lt;/strong&gt;: ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ನೌಕರನಿಗೆ ಚಪ್ಪಲಿ ಏಟು ನೀಡಿದ ಪ್ರಕರಣ ಇದೀಗ ರಾಜ್ಯ ಲೋಕಾಯುಕ್ತದ ಗಮನಕ್ಕೆ ಬಂದಿದ್ದು, ಚಪ್ಪಲಿ ಏಟು ನೀಡಿದ ರೈತ ಬಸಪ್ಪ ದೊಡ್ಡಮನಿ ಪರವಾಗಿ ಮಾಧ್ಯಮದ ವರದಿಯಾಧರಿಸಿ ಬೆಂಗಳೂರು ಲೋಕಾಯುಕ್ತರು(Lokayukta) ಸುಮೊಟೊ ಕೇಸ್&zwnj;(Sumoto Case) ದಾಖಲಿಸಿಕೊಂಡಿದ್ದಾರೆ.&lt;/p&gt;&lt;h2&gt;20 ವರ್ಷದಿಂದ ಭೂಪರಿಹಾರ ಸಿಗದೆ ಬೇಸತ್ತಿದ್ದ ರೈತ&lt;/h2&gt;&lt;p&gt;20 ವರ್ಷದಿಂದ ಸ್ವಾಧೀನಕ್ಕೊಳಪಟ್ಟ ಭೂಮಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಉಪಲೋಕಾಯುಕ್ತ 2ರ ನ್ಯಾಯಮೂರ್ತಿ ಬಿ.ವೀರಪ್ಪ(Lokayukta B Veerappa) ಅವರ ಆದೇಶದ ಮೇರೆಗೆ ಸುಮೊಟೊ ಕೇಸ್ ದಾಖಲಿಸಿಕೊಳ್ಳಲಾಗಿದೆ. ಜೊತೆಗೆ, ಸಂಬಂಧಿತ ಅಧಿಕಾರಿಗಳಿಗೆ ಜುಲೈ 27ರಂದು ವಿಚಾರಣೆಗೆ ಹಾಜರಾಗಲು ನಿರ್ದೇಶನ ನೀಡಲಾಗಿದೆ.&lt;/p&gt;&lt;h3&gt;ರೈತನ ಪರ ಸುಮೊಟೊ ಕೇಸ್&zwnj; ದಾಖಲಿಸಿದ ಲೋಕಾಯುಕ್ತ&lt;/h3&gt;&lt;p&gt;ಬಸಪ್ಪ ದೊಡ್ಡಮನಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕೇಸ್ ವರ್ಕರ್ ನೀಲಕಂಠ ಅಂಕದ ಅವರಿಗೆ ಚಪ್ಪಲಿ ಏಟು ನೀಡಿದ್ದ. ಈ ಬಗ್ಗೆ ಬಾಗಲಕೋಟೆ ನವನಗರ ಠಾಣೆಯಲ್ಲಿ ನೀಲಕಂಠ ಅವರು ದೂರು ದಾಖಲಿಸಿದ್ದರು. ನಂತರ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದಿಂದಲೂ ದೂರು ದಾಖಲಾಗಿತ್ತು. ಬಳಿಕ ರೈತ ಬಸಪ್ಪನನ್ನು ಬಂಧಿಸಿ ನವನಗರ ಪೊಲೀಸರು ಬಿಡುಗಡೆ ಮಾಡಿದ್ದರು. ಗುರುವಾರ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಭ್ರಷ್ಟ ಅಧಿಕಾರಿಗಳ ವಿರುದ್ಧ, ದಲಿತ ಸಂಘರ್ಷ ಸಮಿತಿ ಭೀಮವಾದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಬಾಗಲಕೋಟೆ ಲೋಕಾಯುಕ್ತ ಕಚೇರಿಗೆ ಮುತ್ತಿಗೆ ಯತ್ನ ನಡೆಸಿದ್ದರು. ಇದರ ಬೆನ್ನಲ್ಲೇ ರೈತನ ಪರ ಸುಮೊಟೊ ಕೇಸ್&zwnj; ದಾಖಲಾಗಿದೆ.&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/lokayukta-notice-to-five-bagalkot-officials-over-pending-relief-for-land-acquisition-rav/articleshow-stxobld"/>
        </item>
        <item>
            <title><![CDATA[ಅಪ್ಪಾ ದುಡ್ಡು ಬೇಡ, ಬಡವರ ಸೇವೆ ಮಾಡು: ತಂದೆ ವಿಜಯಾನಂದ ಕಾಶಪ್ಪನವರಿಗೆ ಮಗಳ ಮಾತು]]></title>
            <link>https://kannada.asianetnews.com/karnataka-districts/new-minister-vijayananda-kashappanavara-was-surprised-to-hear-his-daughter-s-words-mrq/articleshow-u4ikimu</link>
            <guid isPermaLink="true">https://kannada.asianetnews.com/karnataka-districts/new-minister-vijayananda-kashappanavara-was-surprised-to-hear-his-daughter-s-words-mrq/articleshow-u4ikimu</guid>
            <pubDate>Thu, 06 Aug 2026 06:07:31 +0530</pubDate>
            <description><![CDATA[ನೂತನ ಸಚಿವ ವಿಜಯಾನಂದ ಕಾಶಪ್ಪನವರ ತವರಿಗೆ ಆಗಮಿಸಿದಾಗ, ಅವರ ಮಗಳು ಸಮಿಕ್ಷಾ 'ದುಡ್ಡು ಬೇಡ, ಬಡವರ ಸೇವೆ ಮಾಡು' ಎಂದು ಹೇಳಿ ಎಲ್ಲರ ಮನಗೆದ್ದಳು. ಇದೇ ವೇಳೆ, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸ್ಥಾನಕ್ಕೆ ಸಂಬಂಧಿಸಿದಂತೆ ತಿಮ್ಮಾಪುರ ಮತ್ತು ನಂಜಯ್ಯನಮಠ ಅವರ ಆಡಿಯೋ ವಿವಾದದ ಬಗ್ಗೆಯೂ ಸಚಿವರು ಪ್ರತಿಕ್ರಿಯಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kza7p5yqpm6zgqtd7e89tc72,imgname-vijayananda-kashappanavara-1785976264663.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಅಪ್ಪಾ ನನಗೆ ದುಡ್ಡು ಬೇಡ ಮತ ನೀಡಿದ ಬಡ ಜನರ ಸೇವೆ ಮಾಡು ಅಪ್ಪಾ ಎಂದು ನೂತನ ಸಚಿವ ವಿಜಯಾನಂದ ಕಾಶಪ್ಪನವರ ಮಗಳು ಸಮಿಕ್ಷಾ ತಂದೆಗೆ ಆರತಿ ಬೆಳಗಿ ಮನವಿ ಮಾಡಿಕೊಂಡಳು.&lt;/p&gt;&lt;p&gt;ನೂತನ ಸಚಿವರಾಗಿ ಬಾಗಲಕೋಟೆ ಜಿಲ್ಲೆ ಇಳಕಲ್ಲ ನಗರಕ್ಕೆ ಬಂದ ಸಚಿವರು ತಮ್ಮ ಮನೆಗೆ ಬಂದಾಗ ಮನೆಯ ಮುಂದೆ ಅವರ ಕುಟುಂಬದವರು ಹಾಗೂ ಅಪಾರ ಅಭಿಮಾನಿಗಳು ಸ್ವಾಗತ ಮಾಡಿಕೊಳ್ಳುವಾಗ ಮಗಳು ಸಮಿಕ್ಷಾ ಕೂಡ ತಂದೆ, ಸಚಿವ ವಿಜಯಾನಂದ ಕಾಶಪ್ಪನವರಿಗೆ ಆರತಿ ಮಾಡಿದಾಗ ಸಚಿವರು ಮಗಳ ಆರತಿ ತಟ್ಟೆಗೆ ದುಡ್ಡು ಹಾಕಲು ಮುಂದಾದರು. ಆಗ ಮಗಳು ದುಡ್ಡು ಬೇಡ ಸಮಾಜ ಸೇವೆ ಮಾಡು ಎಂದು ಹೇಳಿದಳು. ಆಗ ಅಲ್ಲಿ ನೆರೆದಿದ್ದ ಅಪಾರ ಜನರ ಮನಸು ಗೆದ್ದಿತು.&amp;nbsp;&lt;/p&gt;&lt;p&gt;ಸಚಿವರ ಪುತ್ರಿಯ ಆ ಮಾತು ಕೇಳಿದ ಸಚಿವ ಕಾಶಪ್ಪನವರು, ಕ್ಷಣ ಹೊತ್ತು ಆಶ್ಚರ್ಯಚಕಿತರಾಗಿ ಮಗಳಿಗೆ ಕೃಮುಗಿದು ಅಪ್ಪಿಕೊಂಡರು. ಚಿಕ್ಕವಳಾದ ಅವಳ ಬಾಯಿಯಿಂದ ಸಮಾಜ ಸೇವೆ ಮಾಡುವ ಗುರಿ ಕೇಳಿ ಸಂತಸ ಪಟ್ಟರು. ಸಚಿವ ವಿಜಯಾನಂದ ಕಾಶಪ್ಪನವರ ಧರ್ಮಪತ್ನಿ ವೀಣಾ ಕಾಶಪ್ಪನವರ ಕೂಡ ಸಚಿವರಿಗೆ ಹಾರ ಹಾಕಿ ಸ್ವಾಗತಿಸಿಕೊಂಡರು ನಂತರ ಕೂಡಿದ ಜನತೆ ಜೃಕಾರ ಹಾಕಿದರು.&lt;/p&gt;&lt;h2&gt;&lt;strong&gt;ತಿಮ್ಮಾಪುರ ಹಾಗೂ ನಂಜಯ್ಯನಮಠ ಆಡಿಯೋ&lt;/strong&gt;&lt;/h2&gt;&lt;p&gt;ನನ್ನ ಉಸ್ತುವಾರಿ ತಪ್ಪಿಸುವುದಕ್ಕೆ, ನಿರ್ಧಾರ ಮಾಡುವುದಕ್ಕೆ ಪಕ್ಷ ಇದೆ. ನಮ್ಮ ಮುಖ್ಯಮಂತ್ರಿಗಳು ಇದ್ದಾರೆ. ನಿರ್ಧಾರ ಮಾಡೋದಕ್ಕೆ ಇವರಿಬ್ಬರು ಹೇಳಿದರೆ ಮಾಡುತ್ತಾರಾ ಎಂದು ಸಚಿವ ವಿಜಯಾನಂದ ಕಾಶಪ್ಪನವರ ಪ್ರಶ್ನಿಸಿದ್ದಾರೆ. ಜಿಲ್ಲೆಯ ಇಳಕಲ್ಲಿನಲ್ಲಿ ಬುಧವಾರ ಮಾತನಾಡಿದ ಅವರು, ಕಾಶಪ್ಪನವರ ಅವರನ್ನು ಬಾಗಲಕೋಟೆ ಉಸ್ತುವಾರಿ ತಪ್ಪಿಸಲು, ಕಾಂಗ್ರೆಸ್ ಶಾಸಕರ ಸಹಿ ಬಗ್ಗೆ ತಿಮ್ಮಾಪುರ ಹಾಗೂ ನಂಜಯ್ಯನಮಠ ಆಡಿಯೋದಲ್ಲಿ ಪ್ರಸ್ತಾಪ ಮಾಡಿರುವುಕ್ಕೆ ತಿರುಗೇಟು ನೀಡಿದರು. 2008ರಲ್ಲಿ ಕಾಶಪ್ಪನವರಗೆ ನಾನು ಅನ್ಯಾಯ ಮಾಡಿದೆ ಎಂದು ನಂಜಯ್ಯನಮಠ ತಾವೆ ಬರೆದ ಪುಸ್ತಕದಲ್ಲಿ ಬರೆದಿದ್ದಾರೆ. ಇವರು ಕಾಯಂ ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಇವರು ಯಾವತ್ತು ಯಾರಿಗೂ ಒಳ್ಳೆಯದನ್ನು ಮಾಡಿಲ್ಲ ಎಂದರು.&lt;/p&gt;&lt;p&gt;ಇಬ್ಬರ ಬಗ್ಗೆ ಹೈಕಮಾಂಡ್&zwnj;ಗೆ ದೂರ ನೀಡುತ್ತಿರಾ ಎಂಬ ಪ್ರಶ್ನೆಗೆ, ನಾನು ದ್ವೇಷದ ರಾಜಕಾರಣ ಮಾಡುವುದನ್ನು ಬಿಟ್ಟಿದ್ದೇನೆ. ನಾನು ಸಂಸ್ಕಾರ ಇರುವಂತಹ ಕುಟುಂಬದಲ್ಲಿ ಹುಟ್ಟಿದ್ದೇನೆ. ಕಾಂಗ್ರೆಸ್ ಪಕ್ಷ ನಮ್ಮ ತಂದೆ-ತಾಯಿ ಎಲ್ಲರನ್ನು ಶಾಸಕರನ್ನಾಗಿ ಮಾಡಿದೆ. 6 ಬಾರಿ ನಮ್ಮ ಮನೆತನದವರನ್ನು ಶಾಸಕರನ್ನಾಗಿ ಮಾಡಿದೆ. ನಾವು ಸೇವೆ ಮಾಡುವವರು. ದ್ವೇಷ ಮಾಡುವುದು ಅಥವಾ ವಿರುದ್ಧವಾಗಿ ಏನಾದರೂ ಹೇಳೋದು ನಮ್ಮ ಮನಸಿನಲ್ಲಿ ಇಲ್ಲ. ನಾವು ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಎಂದು ಹೇಳಿದರು.&lt;/p&gt;&lt;h3&gt;&lt;strong&gt;ಜಿಲ್ಲೆಯಲ್ಲಿ ನಾನೊಬ್ಬನೇ ಮಂತ್ರಿ&lt;/strong&gt;&lt;/h3&gt;&lt;p&gt;ಜಿಲ್ಲೆಯಲ್ಲಿ ನಾನೊಬ್ಬನೇ ಮಂತ್ರಿ ಆಗಿದ್ದೇನೆ. ಆದ್ದರಿಂದ ನನಗೆ ಉಸ್ತುವಾರಿ ಕೊಡಬೇಕು. ನಾವು ಯಾವುದೇ ರೀತಿ ಕಚ್ಚಾಟ ಮಾಡುವುದಿಲ್ಲ. ಈಗ ಅವರವರೆ (ಆರ್.ಬಿ.ತಿಮ್ಮಾಪುರ ಮತ್ತು ನಂಜಯ್ಯನಮಠ) ಮಾತನಾಡಿಕೊಂಡಿದ್ದಾರೆ. ಅವರಿಗೆ ಏನು ನೋವು ಆಗಿದೆಯೋ ಗೊತ್ತಿಲ್ಲ. ಸಹಜವಾಗಿ ಕೆಲವಷ್ಟು ಜನಕ್ಕೆ ನೋವಾಗುತ್ತೆ. ಅವರಿಗೂ ಅವಕಾಶ ಕೊಟ್ಟಿದೆಯಲ್ಲ ಪಕ್ಷ, ಅದನ್ನು ಹೇಳಬೇಕಲ್ಲ. ಯಾರಾರ ಮೇಲೆ ಏನೇನೋ ಆರೋಪ ಮಾಡೋದು, ಶೇ.80 ದುಡ್ಡು ತಗೊಂಡೆ ಸಚಿವ ಸಂಪುಟ ಮಾಡಿದ್ದಾರೆ ಅಂತ ಹೇಳೋದು. ಪಾಪ ನಮ್ಮ ನಾಗೇಂದ್ರ ಬಗ್ಗೆ ಕೇಸ್ ಇದೆ. ಅವರನ್ನು ಹೇಗೆ ಮಾಡಿದ್ರು ಅನ್ನೋದು. ವೇಣುಗೋಪಾಲ್ ಅವರಿಗೆ ಏಕವಚನದಲ್ಲಿ ಮಾತನಾಡುವುದು, ಹುಚ್ಚರು ಅನ್ನೋದು ಹೈಕಮಾಂಡ್&zwnj;ನವರನ್ನು ಹುಚ್ಚರು ಅನ್ನೋದು. ನಮ್ಮ ವರಿಷ್ಠರು ಇದಕ್ಕೆ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ನಾನು ಹೇಳ್ತೀನಿ ಇದೇನು ನಮಗೆ ಹೊಸದಲ್ಲ. ಇದನ್ನು ನಮ್ಮ ತಂದೆ-ತಾಯಿ ಕಾಲದಿಂದಲೂ ಎದುರಿಸಿಕೊಂಡು ಬಂದಿದ್ದೇವೆ. ಮುಂದೆ ಎದುರಿಸಿಕೊಂಡು ಹೋಗುತ್ತೇವೆ. ನಾವು ಗಟ್ಟಿಯಾಗಿದ್ದೇವೆ ಎಂದರು.&lt;/p&gt;&lt;p&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/new-minister-vijayananda-kashappanavara-was-surprised-to-hear-his-daughter-s-words-mrq/articleshow-u4ikimu"/>
        </item>
        <item>
            <title><![CDATA[Bagalkote : 19 ವರ್ಷ ವಯೋಮಿತಿಯ KSCA ಕ್ರಿಕೆಟ್‌ಗೆ ಮಹಾಲಿಂಗಪುರದ ದಿಶಾ ಶಿರೋಳ ಆಯ್ಕೆ]]></title>
            <link>https://kannada.asianetnews.com/karnataka-districts/bagalkote-mahalingapura-s-disha-shirol-selected-for-ksca-under-19-women-s-cricket-team-mrq/articleshow-uut4ccx</link>
            <guid isPermaLink="true">https://kannada.asianetnews.com/karnataka-districts/bagalkote-mahalingapura-s-disha-shirol-selected-for-ksca-under-19-women-s-cricket-team-mrq/articleshow-uut4ccx</guid>
            <pubDate>Tue, 21 Jul 2026 07:30:07 +0530</pubDate>
            <description><![CDATA[ಮಹಾಲಿಂಗಪುರದ ನಿವಾಸಿ ದಿಶಾ ಶಿರೋಳ ಅವರು 19 ವರ್ಷ ವಯೋಮಿತಿಯ ಕೆಎಸ್ ಸಿಎ ಮಹಿಳಾ ಕ್ರಿಕೆಟ್&zwnj;ನ ರಾಯಚೂರು ವಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ಆಡುವ ಮೂಲಕ ಇವರು ಬಾಗಲಕೋಟೆ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01ky165ghwtgzjwh8143m9vgwf,imgname-disha-1784598938172.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; 19 ವರ್ಷ ವಯೋಮಿತಿಯ ಕೆಎಸ್ ಸಿಎ ಮಹಿಳಾ ಕ್ರಿಕೆಟ್ ತಂಡಕ್ಕೆ ದಿಶಾ ಶಿರೋಳ ಆಯ್ಕೆಯಾಗಿ ಗಮನ ಸೆಳೆದಿದ್ದಾಳೆ.&lt;/p&gt;&lt;p&gt;8 ಜಿಲ್ಲೆಗಳನ್ನೊಳಗೊಂಡ ರಾಯಚೂರು ವಲಯ ತಂಡಕ್ಕೆ ಆಯ್ಕೆಯಾಗಿರುವ ದಿಶಾ ಮಹಾಲಿಂಗಪುರ ನಿವಾಸಿ ಮನೋಹರ ಶಿರೋಳ ಅವರ ಪುತ್ರಿಯಾಗಿದ್ದಾಳೆ. ಜು.23ರಿಂದ ಬೆಂಗಳೂರಿನಲ್ಲಿ ಜರುಗುವ ಕೆಎಸ್&zwnj;ಸಿಎ ಮಹಿಳಾ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಕೆಟ್ ಕೀಪರ್ ಕಮ್ ಬ್ಯಾಟರ್ ಆಗಿ ಕಣಕ್ಕಿಳಿಯಲಿದ್ದು, ಮಹಾಲಿಂಗಪುರ ಪಟ್ಟಣ ಮತ್ತು ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ.&lt;/p&gt;&lt;h2&gt;&lt;strong&gt;ಕಠಿಣ ಪರಿಶ್ರಮ&lt;/strong&gt;&lt;/h2&gt;&lt;p&gt;ಸ್ಥಳೀಯ ಜೆಸಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ದಿಶಾ ಗ್ರಾಮೀಣ ಪ್ರದೇಶದಲ್ಲಿ ಬೆಳೆದರೂ ಸಹ ಕಠಿಣ ಪರಿಶ್ರಮದಿಂದ ರಾಯಚೂರು ವಲಯ ತಂಡಕ್ಕೆ ಆಯ್ಕೆಯಾಗಿ ಭರವಸೆ ಮೂಡಿಸಿದ್ದಾಳೆ ಎಂದು ಶಾಲೆ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಜಪಾನ್&zwnj; ದೈತ್ಯ ಕಂಪನಿಗೆ ತಾಂತ್ರಿಕ ಸಲಹೆಗಾರರಾಗಿ ಮಂಗಳೂರಿನ ಪ್ರೊ.ಡಾ. ಗೋಪಾಲ್ ಮುಗೇರಾಯ ನೇಮಕ&lt;/strong&gt;&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; 15,500 ಅಡಿ ಎತ್ತರದ ಶಿಖರ ಏರಿದ ಸೃಷ್ಟಿ ಮೇಟಿ; ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ವಿದ್ಯಾರ್ಥಿನಿ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/bagalkote-mahalingapura-s-disha-shirol-selected-for-ksca-under-19-women-s-cricket-team-mrq/articleshow-uut4ccx"/>
        </item>
        <item>
            <title><![CDATA[Jamakhandi: ತನಿಖೆಗೆ ತೆರಳಿದ್ದ ವೇಳೆಯೇ ASI ಭೀಮಶಿ ಮಧುರಖಂಡಿ ಹೃದಯಾಘಾತದಿಂದ ನಿಧನ]]></title>
            <link>https://kannada.asianetnews.com/gallery/karnataka-districts/bagalkote-jamakhandi-asi-bhimashi-madhurakhandi-dies-of-heart-attack-while-on-an-investigation-mrq-wbtwu0z</link>
            <guid isPermaLink="true">https://kannada.asianetnews.com/gallery/karnataka-districts/bagalkote-jamakhandi-asi-bhimashi-madhurakhandi-dies-of-heart-attack-while-on-an-investigation-mrq-wbtwu0z</guid>
            <pubDate>Mon, 15 Jun 2026 10:33:25 +0530</pubDate>
            <description><![CDATA[ಪ್ರಕರಣವೊಂದರ ತನಿಖೆಗಾಗಿ ಮಹಾರಾಷ್ಟ್ರದ ಪಂಢರಪುರಕ್ಕೆ ತೆರಳಿದ್ದ ಬಾಗಲಕೋಟೆ ನಗರ ಠಾಣೆಯ ಎಎಸ್&zwnj;ಐ ಭೀಮಶಿ ಮಧುರಖಂಡಿ, ಅಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ 59 ವರ್ಷದ ಅಧಿಕಾರಿಯ ಅಂತ್ಯಕ್ರಿಯೆ ಸ್ವಗ್ರಾಮ ಹುನ್ನೂರಿನಲ್ಲಿ ನಡೆಯಲಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kv4t5bnfhqbpcmt3wah9qd6j,imgname-asi-death--1--1781499342511.jpg" type="image/jpeg" height="390" width="690"/>
            <content:encoded><![CDATA[ಪ್ರಕರಣವೊಂದರ ತನಿಖೆಗಾಗಿ ಮಹಾರಾಷ್ಟ್ರದ ಪಂಢರಪುರಕ್ಕೆ ತೆರಳಿದ್ದ ಬಾಗಲಕೋಟೆ ನಗರ ಠಾಣೆಯ ಎಎಸ್&zwnj;ಐ ಭೀಮಶಿ ಮಧುರಖಂಡಿ, ಅಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿವೃತ್ತಿಯ ಅಂಚಿನಲ್ಲಿದ್ದ 59 ವರ್ಷದ ಅಧಿಕಾರಿಯ ಅಂತ್ಯಕ್ರಿಯೆ ಸ್ವಗ್ರಾಮ ಹುನ್ನೂರಿನಲ್ಲಿ ನಡೆಯಲಿದೆ.&lt;img&gt;&lt;p&gt;ಬಾಗಲಕೋಟೆ: ಕರ್ತವ್ಯ ನಿರತ ನಗರ ಠಾಣೆ ಎಎಸ್&zwnj;ಐ ಭೀಮಶಿ ಮಧುರಖಂಡಿ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭೀಮಶಿ ಮಧುರಖಂಡಿ 59 ವಯಸ್ಸು ಆಗಿತ್ತು.&lt;/p&gt;&lt;img&gt;&lt;p&gt;ಪ್ರಕರಣವೊಂದರ ತನಿಖೆಗೆಂದು ಪಕ್ಕದ ರಾಜ್ಯ ಮಹಾರಾಷ್ಟ್ರದ ಪಂಢರಪುರಕ್ಕೆ ತೆರಳಿದ್ದ ಅವರು, ದೇವರ ದರ್ಶನಕ್ಕೆಂದು ಹೋದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಭೀಮಶಿ ಮದರಖಂಡಿ ಸಮೀಪದ ಹುನ್ನೂರು ಗ್ರಾಮದವರಾಗಿದ್ದ ಅವರಿಗೆ ಪತ್ನಿ, ಇಬ್ಬರು ಪುತ್ರರು, ಒರ್ವ ಪುತ್ರಿ ಸೇರಿ ಅಪಾರ ಬಂಧು ಬಳಗ ಇದೆ. ಇದೇ ವರ್ಷ ಜುಲೈ 31ರಂದು ಅವರು ನಿವೃತ್ತಿ ಹೊಂದಲಿದ್ದರು.&lt;/p&gt;&lt;img&gt;&lt;p&gt;ಜನಸ್ನೇಹಿ ಅಧಿಕಾರಿಯಾಗಿದ್ದ ಎಎಸ್&zwnj;ಐ ಮದರಖಂಡಿ ಅವರ ಸಾವಿಗೆ ಅಧಿಕಾರಿಗಳು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಸ್ವಗ್ರಾಮ ಹುನ್ನೂರಿನ ರುದ್ರಭೂಮಿಯಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನಗರಠಾಣೆಯ ಅಧಿಕಾರಿಗಳು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.&lt;/p&gt;&lt;img&gt;&lt;p&gt;ಇಂದು ಜಮಖಂಡಿ ನಗರದ ಪ್ರಮುಖ ರಸ್ತೆಯಲ್ಲಿ ಪಾರ್ಥಿವ ಶರೀರ ಮೆರವಣಿಗೆ ನಡೆಯಲಿದೆ. ನಂತರ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಸ್ವಗ್ರಾಮ ಹುನ್ನೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.&lt;/p&gt;]]></content:encoded>
            <category>bagalkot</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/bagalkote-jamakhandi-asi-bhimashi-madhurakhandi-dies-of-heart-attack-while-on-an-investigation-mrq-wbtwu0z"/>
        </item>
        <item>
            <title><![CDATA[ಜೀವ ತುಂಬಿಕೊಂಡ ರಬಕವಿ-ಮಹಿಷವಾಡಗಿ ಸೇತುವೆ! ನದಿಯಲ್ಲಿ ನೀರಿದ್ರೂ ಚುರುಕಿನಿಂದ ಕಾಮಗಾರಿ]]></title>
            <link>https://kannada.asianetnews.com/karnataka-districts/after-many-struggles-the-rabakavi-mahishwadagi-bridge-work-has-picked-up-pace-again-mrq/articleshow-whxwmtr</link>
            <guid isPermaLink="true">https://kannada.asianetnews.com/karnataka-districts/after-many-struggles-the-rabakavi-mahishwadagi-bridge-work-has-picked-up-pace-again-mrq/articleshow-whxwmtr</guid>
            <pubDate>Sat, 13 Jun 2026 11:37:05 +0530</pubDate>
            <description><![CDATA[ಹಲವು ಹೋರಾಟಗಳ ನಂತರ, ರಬಕವಿ-ಮಹಿಷವಾಡಗಿ ಸೇತುವೆ ಕಾಮಗಾರಿಯು ಮತ್ತೆ ಚುರುಕುಗೊಂಡಿದೆ. ಒಟ್ಟು ₹55 ಕೋಟಿ ವೆಚ್ಚದ ಈ ಯೋಜನೆಗೆ ಹೆಚ್ಚುವರಿಯಾಗಿ ₹10 ಕೋಟಿ ಅನುದಾನದ ಪ್ರಸ್ತಾವನೆ ಸಿದ್ಧವಾಗಿದ್ದು, ನದಿಯಲ್ಲಿ ನೀರಿದ್ದರೂ ಕಾಮಗಾರಿ ವೇಗವಾಗಿ ಸಾಗುತ್ತಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kty61p80xvkc1r825x0dwdd0,imgname-rabakavi-banahatti-1781276924160.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ: &lt;/strong&gt;ಕಳೆದೆರಡು ತಿಂಗಳಿಂದ ರಬಕವಿ-ಬನಹಟ್ಟಿ ಜನತೆ ಸಾಕಷ್ಟು ಹೋರಾಟ, ಪ್ರತಿಭಟನೆ ಹಾಗೂ ರಾಜಕೀಯ ನಾಯಕರ ಹೇಳಿಕೆಗಳ ಮಧ್ಯೆ ಒಟ್ಟಾರೆ ಈ ಭಾಗದ ಮಹತ್ವದ ಯೋಜನೆಯಾದ ರಬಕವಿ-ಮಹಿಷವಾಡಗಿ ಸೇತುವೆ ಕಾರ್ಯಕ್ಕೆ ಮತ್ತೇ ಜೀವ ತುಂಬುವ ಮೂಲಕ ನಿತ್ಯ ಕಾಮಗಾರಿ ಚುರುಕಿನಿಂದ ಕೂಡಿರುವುದು ವಿಶೇಷ.&lt;/p&gt;&lt;p&gt;ಒಟ್ಟು ₹ 55 ಕೋಟಿ ವೆಚ್ಚದಲ್ಲಿನ ಕಾಮಗಾರಿಯಾಗಿರುವ ಈ ಸೇತುವೆಯು ಆಗಿನ ಸಚಿವೆ ಆಗಿದ್ದ ಡಾ.ಉಮಾಶ್ರೀ, ಸರ್ಕಾರದಿಂದ ₹ 25 ಕೋಟಿಗಳ ಮೂಲಕ 2018ರಲ್ಲಿ ಚಾಲನೆಗೊಂಡು ಮಧ್ಯಂತರ ಭಾಗವಾಗಿ 2022ರಲ್ಲಿ ಶಾಸಕ ಸಿದ್ದು ಸವದಿ ₹ 20 ಕೋಟಿಗಳಷ್ಟು ಹೆಚ್ಚುವರಿಗೊಳಿಸಿ ಸೇತುವೆ ವಿಸ್ತೀರ್ಣದ ಅಗಲವನ್ನು ಹೆಚ್ಚಳಗೊಳಿಸಿ ಅನುದಾನ ತಂದಿದ್ದರು. ಕಳೆದ ಡಿಸೆಂಬರ್ ತಿಂಗಳಲ್ಲಿ ರಬಕವಿ-ಬನಹಟ್ಟಿ ಸಾರ್ವಜನಿಕರಿಂದ ನಡೆದ ಹೋರಾಟದಲ್ಲಿ ಸರ್ಕಾರದಿಂದ ಮತ್ತೆ ₹ 10 ಕೋಟಿ ಹೆಚ್ಚುವರಿ ಕಾಮಗಾರಿಯಿಂದ ಕಾಮಗಾರಿಗೆ ಜೀವ ಬಂದಂತಾಗಿದೆ.&lt;/p&gt;&lt;h2&gt;&lt;strong&gt;ನದಿಯೊಳಗೆ ನೀರಿದ್ದರೂ ಸಮಸ್ಯೆಯಿಲ್ಲ&lt;/strong&gt;&lt;/h2&gt;&lt;p&gt;ಸದ್ಯ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್&zwnj;ನಿಂದ 4 ಸಾವಿರ ಕ್ಯೂಸೆಕ್ ನೀರು ಬಿಟ್ಟಿರುವ ಕಾರಣ ಕಳೆದ ಬುಧವಾರದಿಂದ ಹಿಪ್ಪರಗಿ ಬ್ಯಾರೇಜ್&zwnj;ಗೆ ನೀರು ಹರಿದು ಬರುತ್ತಿದೆ. ಕೋಯ್ನಾ ಜಲಾಶಯದಲ್ಲಿ ಅಷ್ಟೊಂದು ಪ್ರಮಾಣದಲ್ಲಿ ನೀರಿಲ್ಲದಿದ್ದರೂ ಮಳೆ ಹಾಗೂ ಕೃಷ್ಣಾ ಜಲಾನಯನ ಪ್ರದೇಶದಲ್ಲಿನ ಮಳೆ ನೀರು ಹರಿದು ಬಂದ ನೀರು ನದಿಗೆ ಸೇರುತ್ತಿದೆ ಎಂಬುವುದು ಅಧಿಕಾರಿಗಳಿಂದ ತಿಳಿದು ಬಂದ ಮಾಹಿತಿಯಾಗಿದೆ. ಸಂಜೆ ವೇಳೆಗೆ ಒಳಹರಿವಿನ ತೀವೃತೆ ಕುಸಿದಿದ್ದು, ನೀರು ಸರಾಗವಾಗಿ ಸಾಗಿ ಹಿಪ್ಪರಗಿ ಜಲಾಶಯ ತಲುಪುವಂತೆ ಗುತ್ತಿಗೆದಾರ ಅಭಿಯಂತರ ರೊಟ್ಟಿ ಕಾರ್ಮಿಕರ ಬಳಸಿ ಸೇತುವೆ ರಸ್ತೆಯ ಎರಡು ಭಾಗಗಳಲ್ಲಿ ಕತ್ತರಿಸಿದ್ದರಿಂದ ನದಿ ಪಾತ್ರದ ಮುಂಭಾಗದ ಜನತೆಗೆ ಅನುವಾಗಿದೆ.&lt;/p&gt;&lt;p&gt;ನದಿಯ ನೀರೊಳಗಿನ ಸೇತುವೆ ಕಾರ್ಯ ಪೂರ್ಣ ಪ್ರಮಾಣದಲ್ಲಾಗಿರುವ ಕಾರಣ ಕಾಮಗಾರಿಗೆ ಯಾವುದೇ ತೊಂದರೆಯಾಗದು. ಇದೀಗ ಹೆಚ್ಚಿನ ತಂತ್ರಜ್ಞಾನ ಅಳವಡಿಕೆಯಿಂದ ಎಲ್ಲ ಪಿಲ್ಲರ್&zwnj;ಗಳ ಎತ್ತರಿಸುವ ಕಾರ್ಯ ತ್ವರಿತವಾಗಬೇಕಿದೆ.&lt;/p&gt;&lt;h3&gt;&lt;strong&gt;₹ 10 ಕೋಟಿ ವೆಚ್ಚದ ಯೋಜನೆ ಸಿದ್ಧತೆ&lt;/strong&gt;&lt;/h3&gt;&lt;p&gt;ಇದೀಗ ರಾಜ್ಯ ರಸ್ತೆ ನಿಗಮದಿಂದ ಅಧಿಕಾರಿಗಳ ತಂಡ ಆಗಮಿಸಿದ್ದು, ನದಿ ಪ್ರವಾಹ ಸಂದರ್ಭ ಸುತ್ತಲಿನ ಗ್ರಾಮಗಳ ಹಾಗೂ ಹೊಲ-ಗದ್ದೆಗಳಿಗೆ ಹಿನ್ನೀರು ನಿಂತು ನೆರೆ ಉಂಟಾಗಬಾರದೆಂಬ ಉದ್ದೇಶದಿಂದ ಸೇತುವೆ ಎರಡೂ ಬದಿಯಲ್ಲಿ ಕಮಾನು(ಬ್ಲಾಕ್)ಗಳ ಅಳವಡಿಕೆಗೆ ಹೆಚ್ಚುವರಿ ₹ 10 ಕೋಟಿ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸುವ ಕಾರ್ಯ ನಡೆದಿದೆ. ರಬಕವಿ-ಬನಹಟ್ಟಿ ತಾಲೂಕಿನ ಭಾಗದ 5 ಬ್ಲಾಕ್ ಹಾಗೂ ಅಥಣಿ ಕಡೆಯ 2 ಬ್ಲಾಕ್&zwnj;ಗಳ ತಾಂತ್ರಿಕ ವ್ಯವಸ್ಥೆ ನಡೆಯುತ್ತಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Karnataka Weather: ಬೆಂಗಳೂರಿಗರೇ ಸುಖಾಸುಮ್ಮನೆ ಹೊರಬರಬೇಡಿ, ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!&lt;/strong&gt;&lt;/p&gt;&lt;p&gt;ನದಿ ಪಾತ್ರದಲ್ಲಿ ನೀರು ಹೆಚ್ಚಳಗೊಳ್ಳುವ ಮುನ್ನ ತಯಾರಿಸಲಾದ ರಸ್ತೆ ಬಳಸಿ ಗುತ್ತಿಗೆದಾರ ಪಿಲ್ಲರ್ ಎತ್ತರಿಸುವ ಮೇಲ್ಬಾಗದ ಕಾಮಗಾರಿ ತ್ವರಿತಗೊಳಿಸಿ, ನದಿ ಪಾತ್ರದಲ್ಲಿ ನೀರು ಹೆಚ್ಚಳಗೊಂಡಾಗ ರಬಕವಿ ಮತ್ತು ಮಹಿಷವಾಡಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪರ್ಕ ರಸ್ತೆಗಳನ್ನು ನಿರ್ಮಿಸಿ ನೀಡಿದ ಭರವಸೆಯಂತೆ 2027ರ ಮಾರ್ಚ ತಿಂಗಳಲ್ಲಿ ಲೋಕಾರ್ಪಣೆಗೊಳಿಸಬೇಕು ಎಂದು ಹಳಿಂಗಳಿಯ ಪ್ರಗತಿಪರ ರೈತರಾದ ಭುಜಬಲಿ ವೆಂಕಟಾಪುರ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಭಾರತದ ಮೇಲೆ ಕಡಲ ಮುನಿಸು, ಎಲ್&zwnj; ನಿನೋ ಖಚಿತಪಡಿಸಿದ ಭಾರತೀಯ ಹವಾಮಾನ ಇಲಾಖೆ&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/after-many-struggles-the-rabakavi-mahishwadagi-bridge-work-has-picked-up-pace-again-mrq/articleshow-whxwmtr"/>
        </item>
        <item>
            <title><![CDATA[ಕುಡಚಿ-ಬಾಗಲಕೊಟೆ ರೈಲು ಕಾಮಗಾರಿ ವಿಳಂಬಕ್ಕೆ ಕಾರಣ ಏನು? ಸಂಸದರು ಸಿಟ್ಟಾಗಿದ್ದೇಕೆ?]]></title>
            <link>https://kannada.asianetnews.com/karnataka-districts/indian-railways-what-is-the-reason-for-the-delay-in-kudachi-bagalkote-train-work-mrq/articleshow-xdulwhk</link>
            <guid isPermaLink="true">https://kannada.asianetnews.com/karnataka-districts/indian-railways-what-is-the-reason-for-the-delay-in-kudachi-bagalkote-train-work-mrq/articleshow-xdulwhk</guid>
            <pubDate>Mon, 29 Jun 2026 06:51:42 +0530</pubDate>
            <description><![CDATA[ಕುಡಚಿ-ಬಾಗಲಕೊಟೆ ರೈಲ್ವೆ ಕಾಮಗಾರಿ ವಿಳಂಬಕ್ಕೆ ಸಾರ್ವಜನಿಕರು ಮತ್ತು ರೈತರ ಸಹಕಾರದ ಕೊರತೆಯೇ ಕಾರಣ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದ್ದಾರೆ. ಜಮೀನು ಮತ್ತು ಮರಗಳಿಗೆ ಹೆಚ್ಚಿನ ಪರಿಹಾರಕ್ಕಾಗಿ ರೈತರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಯೋಜನೆಗೆ ಅಡ್ಡಿಯಾಗಿದೆ ಎಂದು ಅವರು ತಿಳಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kw8fembjn8xkx6xw12jx91hn,imgname--kudachi-bagalkote-train--1782696071538.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ:&lt;/strong&gt; ಸಾರ್ವಜನಿಕರು, ರೈತರ ಸಹಕಾರದ ಕೊರತೆಯಿಂದಾಗಿ ಕುಡಚಿ-ಬಾಗಲಕೊಟೆ ರೈಲ್ವೆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.&lt;/p&gt;&lt;p&gt;ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು, ಭಾನುವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕೊಪಗೊಂಡರು. ಕುಡಚಿ-ಬಾಗಲಕೊಟೆ ರೈಲ್ವೆ ಕಾಮಗಾರಿ ಅನುಷ್ಠಾನಕ್ಕೆ ನಾಲ್ಕುಬಾರಿ ಸಭೆ ನಡೆಸಿದ್ದೇನೆ. ಆಗ ರೈತರು ಜಮೀನುಗಳಿಗೆ ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಸದ್ಯ ಜಮೀನುಗಳಲ್ಲಿ ಇರುವ ಗಿಡ-ಮರಗಳಿಗೆ ಪರಿಹಾರ ನೀಡುವಂತೆ ನ್ಯಾಯಾಲದಯ ಮೆಟ್ಟಿಲೇರಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಬಾಗಲಕೋಟೆ, ಆಲಮಟ್ಟಿ, ವಿಜಯಪುರದಿಂದ ಕಾಶಿಗೆ ನೇರ ರೈಲು ಸಂಪರ್ಕ; ಎಲ್ಲೆಲ್ಲಿ ನಿಲುಗಡೆ?&lt;/strong&gt;&lt;/p&gt;&lt;h2&gt;&lt;strong&gt;ಸಿಗದ ಸಹಕಾರ&lt;/strong&gt;&lt;/h2&gt;&lt;p&gt;ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಎಲ್ಲರ ಸಹಕಾರ ಅವಶ್ಯವಾಗಿರುತ್ತದೆ. ಸಕಾಲದಲ್ಲಿ ಸೂಕ್ತವಾದ ಸಹಕಾರ ದೊರೆತರೆ ಅಂದುಕೊಂಡಂತೆ ಕಾಮಗಾರಿಗಳು ನಡೆಯುತ್ತವೆ. ಸಹಕಾರ ವಿಲ್ಲದ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ ಎಂದರು. ಯೋಜನೆ ಅನುಷ್ಠಾನಕ್ಕೆ ಸ್ಥಳೀಯ ರಾಜಕಾರಣಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು. ಆಸಕ್ತಿ ವಹಿಸಿ ಕಾಮಗಾರಿಗಳು ನಡೆಸಲು ಸಹಕರಿಸಬೇಕು ಎಂದು ಹೇಳಿದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ಉತ್ತರ ಕರ್ನಾಟಕ ರೈಲು ಅಭಿವೃದ್ಧಿ ಬಗ್ಗೆ ಮಹತ್ವದ ಸಭೆ, ಗದಗ-ಮುಂಬೈ ವಂದೇ ಭಾರತ್ ಎಕ್ಸಪ್ರೆಸ್&zwnj;ಗೆ ಡಿಮ್ಯಾಂಡ್&lt;/strong&gt;&lt;/p&gt;]]></content:encoded>
            <category>bagalkot</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/indian-railways-what-is-the-reason-for-the-delay-in-kudachi-bagalkote-train-work-mrq/articleshow-xdulwhk"/>
        </item>
        <item>
            <title><![CDATA[Congress ಸಿದ್ದರಾಮಯ್ಯಗೆ ಎಂದೂ ದ್ರೋಹ ಮಾಡಿಲ್ಲ: ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸ್ಪಷ್ಟನೆ]]></title>
            <link>https://kannada.asianetnews.com/karnataka-districts/vs-ugrappa-on-siddaramaiah-congress-never-betrayed-him-gvd/articleshow-z5bbq1z</link>
            <guid isPermaLink="true">https://kannada.asianetnews.com/karnataka-districts/vs-ugrappa-on-siddaramaiah-congress-never-betrayed-him-gvd/articleshow-z5bbq1z</guid>
            <pubDate>Mon, 15 Jun 2026 22:28:32 +0530</pubDate>
            <description><![CDATA[&lt;p&gt;Karnataka Politics: 2006 ರಿಂದ 2026 ವರೆಗೂ ಸಿದ್ದರಾಮಯ್ಯನವರಿಗೆ ಎಲ್ಲಾ ಹಂತಗಳು ಅಧಿಕಾರವನ್ನು ಕೊಟ್ಟಿದೆ, ಹಾಗಾಗಿ ಅವರಿಗೆ ಎಲ್ಲೂ ಸಹ ಕಾಂಗ್ರೆಸ್ ದ್ರೋಹ ಮಾಡಿಲ್ಲ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k70sbcw8yv1c3ryy3q4jxjcp,imgname-vs-ugrappa-and-siddaramaiah-1759889437576.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬಾಗಲಕೋಟೆ (ಜೂ.15): &lt;/strong&gt;ಸಿದ್ದರಾಮಯ್ಯ ಅವರು 2006ರಲ್ಲಿ ಕಾಂಗ್ರೆಸ್ಸಿಗೆ ಬಂದರೂ ಕೂಡ. 2006 ರಿಂದ 2026 ವರೆಗೂ ಸಿದ್ದರಾಮಯ್ಯನವರಿಗೆ ಎಲ್ಲಾ ಹಂತಗಳು ಅಧಿಕಾರವನ್ನು ಕೊಟ್ಟಿದೆ, ಹಾಗಾಗಿ ಅವರಿಗೆ ಎಲ್ಲೂ ಸಹ ಕಾಂಗ್ರೆಸ್ ದ್ರೋಹ ಮಾಡಿಲ್ಲ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ ವಿಚಾರವನ್ನು ಪ್ರಸ್ತಾಪಿಸಿ ಅವರ ಸಾಮರ್ಥ್ಯವನ್ನು ಅವರ ಜನಾನುರಾಗಿ ಪ್ರವೃತ್ತಿಯನ್ನು ನೋಡಿ ಪಕ್ಷ ಅವಕಾಶ ನೀಡಿದೆ ಎಂದರು.&lt;/p&gt;&lt;p&gt;ವ್ಯಕ್ತಿಗಳು ಪರಮನೆಂಟ್&zwnj; ಅಲ್ಲ, ಅಲ್ಟಿಮೇಟ್ಲಿ ಪಾರ್ಟಿ, ದೇಶ ಪರ್ಮನೆಂಟ್ ಆಗುತ್ತದೆ. ಇವತ್ತು ನಾನು ಇರುತ್ತೇನೆ ನಾಳೆ ಇನ್ಯಾರೋ ಬರಬಹುದು ನನ್ನ ಜಾಗಕ್ಕೆ. ಆದರೆ, ನಾವು ಎಲ್ಲಿವರೆಗೂ ಇರುತ್ತೆವೊ ಬದ್ಧತೆಯಿಂದ ಇರೆಬೇಕು. ಅದು ಸಿದ್ದರಾಮಯ್ಯ ಆಗಿರಬಹುದು ಬೇರೆ ಯಾರೆ ಆಗಿರಬಹುದು ಎಂದರು.&lt;/p&gt;&lt;p&gt;ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಖಾತೆಗಳ ಅಸಮಾಧಾನ ಹಾಗೂ ಸಚಿವ ಸ್ಥಾನಕ್ಕೆ ಬೇಡಿಕೆ ಕುರಿತು ಮಾತನಾಡಿದ ವಿ.ಎಸ್.ಉಗ್ರಪ್ಪ ಅವರು, ನಾನು ಒಬ್ಬ ಸಣ್ಣ ಉಪಾಧ್ಯಕ್ಷ ಇರಬಹುದು ಮಾಜಿ ಸಂಸದ ಇರಬಹುದು. ರಾಜಕೀಯ ವ್ಯವಸ್ಥೆಯಲ್ಲಿ ಸಹಜವಾಗಿ ಜನಪ್ರತಿನಿಧಿಗಳು ಅವರ ಭಾವನೆಗಳನ್ನು ಪಕ್ಷದ ಮುಖಂಡರ ಮುಂದೆ ವ್ಯಕ್ತಪಡಿಸುತ್ತಾರೆ. ಅದು ಅವರ ಹಕ್ಕು. ಈ ಬಗ್ಗೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.&lt;/p&gt;&lt;p&gt;ಸಿದ್ದರಾಮಯ್ಯನವರು ಸಿಡಬ್ಲ್ಯೂಸಿಯಲ್ಲಿದ್ದಾರೆ. ಪಾರ್ಟಿಯ ಅತುನ್ನತ ಸ್ಥಾನದಲ್ಲಿದ್ದಾರೆ. ಅವರಿಗೂ ಕೂಡ ಇದನ್ನ ಸರಿ ಮಾಡುವ ಜವಾಬ್ದಾರಿ ಇದೆ. ಎಐಸಿಸಿ ಅಧ್ಯಕ್ಷರಾದ ಖರ್ಗೆ ಅವರಿದ್ದಾರೆ. ಸಹಜವಾಗಿ ಕೆಲವರು ನಾವು ಮಂತ್ರಿಗಳಾಗಬೇಕು ಅಂತ ಹೊರಟಿದ್ದಾರೆ. ಬಹಳಷ್ಟು ಜನರಿಗೆ ಅರ್ಹತೆ ಇದೆಯೋ ಇಲ್ಲವೋ? ಮತ್ತೊಂದು ಮಗದೊಂದು ಗೊತ್ತಿಲ್ಲ. ಅದಕ್ಕೆ ನಾನು ಹೇಳಿದೆ ರಾಮಾಯಣದಲ್ಲಿ ಹೇಳಿದಾರೆ.&lt;/p&gt;&lt;p&gt;ಎಂಥವರು ಮಂತ್ರಿಗಳಾಗಬೇಕು ಅಂದ್ರೆ. ಅವರು ರಾಮಾಯಣವನ್ನು ತೆಗೆದು ಅಯೋಧ್ಯ ಕಾಂಡ ಸ್ತೋತ್ರ ಓದಿದ್ರೆ ಗೊತ್ತಾಗುತ್ತದೆ. ಬಹಳಷ್ಟು ಜನ ಶಾಸಕರಾದ ತಕ್ಷಣ ಮಂತ್ರಿಗಳಾಗಬೇಕು ಅಂತ ಹೊರಟಿದ್ದಾರೆ. ಸಮಗ್ರವಾಗಿ ರಾಜ್ಯದ ಕಾಪಾಡುವಂಥವರು. ಸಂವಿಧಾನ ಕಾಪಾಡುವಂತವರು. ಸಂವಿಧಾನ ಅರ್ಥ ಮಾಡಿಕೊಂಡವರು. ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿರುವವರು. ಈ ರಾಜ್ಯದ ಎಸ್ಸಿ, ಎಸ್ಟಿ, ಒಬಿಸಿ, ಪೈನಾರಿಟಿ ಎಲ್ಲ ವರ್ಗದ ಜನರ. ದುಃಖದುಮ್ಮಾನಗಳನ್ನು ಅರ್ಥ ಮಾಡಿಕೊಂಡವರನ್ನು ಮಂತ್ರಿ ಮಂಡಲದಲ್ಲಿ ತಂದರೆ ರಾಜ್ಯ ಸರ್ವತೋಮುಖ ಅಭಿವೃದ್ಧಿ ಆಗಲಿಕ್ಕೆ ಸಾಧ್ಯ. ಆ ದಿಕ್ಕಿನಲ್ಲಿ ನಮ್ಮ ಹೈಕಮಾಂಡ್ ಗಮನಹರಿಸುತ್ತದೆ ಎಂಬ ವಿಶ್ವಾಸ ಇದೆ ಎಂದರು&lt;/p&gt;&lt;h2&gt;&lt;strong&gt;ಭಗವಾನ್&zwnj;ಗೆ ರಾಮಾಯಣದ ಬಗ್ಗೆ ಅರಿವು ಇಲ್ಲ&lt;/strong&gt;&lt;/h2&gt;&lt;p&gt;ವಾಲ್ಮೀಕಿ ರಾಮಾಯಣದ ಬಗ್ಗೆ ಕೆ.ಎಸ್.ಭಗವಾನ್ ಅವರು ವಿವಾದಾತ್ಮಕ ಹೇಳಿಕೆ ಕುರಿತು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮಾತನಾಡಿ, ಭಗವಾನ್ ಅವರು ವಯಸ್ಸಿನ ಕಾರಣವೊ ಏನೋ ಗೊತ್ತಿಲ್ಲ. ಏನೇನೊ ಬಾಯಿಗೆ ಬಂದ ಹಾಗೆ ಮಾತಾಡ್ತಾರೆ. ಅವರನ್ನು ನಾನು ಅನೇಕ ಸಾರಿ ಇಗ್ನೋರ್ ಮಾಡಬೇಕು ಅಂತಿದ್ದೆ. ಮಹರ್ಷಿ ವಾಲ್ಮೀಕಿ ರಾಮಾಯಣ ಬಗ್ಗೆ ಕೆಟ್ಟ ರೀತಿ ಮಾತಾಡಿದ್ದಾನೆ. ಇವರಿಗೆ ರಾಮಾಯಣದ ಬಗ್ಗೆ ಅರಿವು ಇಲ್ಲ.&lt;/p&gt;&lt;p&gt;ಕೆ.ಎಸ್.ಭಗವಾನ್ ಮನಸಾ ಇಚ್ಚೆ ಮಾತಾಡ್ತಾಯಿಲ್ಲ, ಹೆಸರು ಭಗವಾನ್ ಅಂತ ಇಟ್ಕೊಂಡು.ಗಾಂಧೀಜಿ ಬಯಸಿದ್ದು ಗಾಂಧಿ ರಾಜ್ಯವಲ್ಲ, ರಾಮರಾಜ್ಯ. ಗಾಂಧಿಗಿಂತ ದೊಡ್ಡ ಮನುಷ್ಯನಾ ನೀನು. ಸೋ ಕಾಲ್ಡ್ ಇಂಟೆಲೆಕ್ಚುವಲ್ ಅಂತ ತೋರ್ಪಡಿಸಿಕೊಳ್ತಿರುವ ಭಗವಾನ್ ಈ ರೀತಿ ಮಾತಾಡಬಾರದು. ವಾಲ್ಮೀಕಿ ಸಮಾಜದ ಮೇಲೆ ಸಿಟ್ಟಿದ್ದರೆ ಈ ರೀತಿ ಮಾತಾಡೋದು ಶೋಭೆ ತರೋದಿಲ್ಲ. ನಮ ಭಾವನೆಗೆ ಧಕ್ಕೆ ಮಾಡಿದ್ದೀರಿ ಈ ದೇಶದ ಜನರ ಕ್ಷಮೆ ಕೇಳಬೇಕೆಂಬ ಆಗ್ರಹವನ್ನು ಉಗ್ರಪ್ಪ ಮಾಡಿದರು.&lt;/p&gt;]]></content:encoded>
            <category>bagalkot</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/vs-ugrappa-on-siddaramaiah-congress-never-betrayed-him-gvd/articleshow-z5bbq1z"/>
        </item>
    </channel>
</rss>
