<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Mon, 06 Apr 2026 06:48:15 +0530</lastBuildDate>
        <atom:link href="https://kannada.asianetnews.com/rss/belagavi" rel="self" type="application/rss+xml"/>
        <item>
            <title><![CDATA[ಸಿದ್ದೇಶ್ವರ ಜಾತ್ರೆಯಲ್ಲಿ ಆರ್‌ಸಿಬಿ ಅಭಿಮಾನಿಗಳ ಹವಾ, ಟ್ರೋಫಿ ಮೂಲಕ ಪುಷ್ಪಾರ್ಷನೆ]]></title>
            <link>https://kannada.asianetnews.com/belagavi/rcb-fever-at-siddheshwara-jathre-fans-perform-pushparshane-with-symbolic-ipl-trophy/articleshow-3vwvygm</link>
            <guid isPermaLink="true">https://kannada.asianetnews.com/belagavi/rcb-fever-at-siddheshwara-jathre-fans-perform-pushparshane-with-symbolic-ipl-trophy/articleshow-3vwvygm</guid>
            <pubDate>Sat, 04 Apr 2026 22:37:19 +0530</pubDate>
            <description><![CDATA[&lt;p&gt;ಸಿದ್ದೇಶ್ವರ ಜಾತ್ರೆಯಲ್ಲಿ ಆರ್&zwnj;ಸಿಬಿ ಅಭಿಮಾನಿಗಳ ಹವಾ, ಟ್ರೋಫಿ ಮೂಲಕ ಪುಷ್ಪಾರ್ಷನೆ ಮಾಡಲಾಗಿದೆ. ಈ ಬಾರಿಯೂ ಆರ್&zwnj;ಸಿಬಿ ಟ್ರೋಫಿ ಗೆಲ್ಲಲಿ ಎಂದು ಅಭಿಮಾನಿಗಳು ವಿಶೇಷ ರೀತಿಯಲ್ಲಿ ಪ್ರಾರ್ಥಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kncqbsbxs64yrxqjj82cjjy8,imgname-athani-siddheshwara-jathre-1775322391931.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಚಿಕ್ಕೋಡಿ (ಏ.04)&lt;/strong&gt; ಪ್ರಖ್ಯಾತ ಅಥಣಿಯ ಸಿದ್ದೇಶ್ವರ ಜಾತ್ರೆಯಲ್ಲಿ ಆರ್&zwnj;ಸಿಬಿ ಅಭಿಮಾನಿಗಳು ಹವಾ ಜೋರಾಗಿದೆ. ನಿನ್ನೆ ನಡೆದ ಸಿದ್ದೇಶ್ವರ ಜಾತ್ರೆಯ ರಥೋತ್ಸವ ಮೆರವಣಿಗೆ ವೇಳೆ ಆರ್&zwnj;ಸಿಬಿ ಕಪ್ ಮೂಲಕ ಅಭಿಮಾನಿಗಳಿಂದ ಪುಷ್ಪಾರ್ಚನೆ ಸಲ್ಲಿಸಲಾಗಿದೆ. ಈ ಬಾರಿಯೂ ಆರ್&zwnj;ಸಿಬಿ ಟ್ರೋಫಿ ಗೆಲ್ಲಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.ಆರ್&zwnj;ಸಿಬಿ ಅಭಿಮಾನಿಗಳು ವಿಶೇಷ ರೀತಿಯಲ್ಲಿ ರಥೋತ್ಸವಕ್ಕೆ ಪುಷ್ಪಾರ್ಚನೆ ಮಾಡಿದ್ದಾರೆ.&lt;/p&gt;&lt;h2&gt;ಟ್ರೋಫಿಯಿಂದ ಹೂವಿನ ಮಳೆ&lt;/h2&gt;&lt;p&gt;ಸಿದ್ದೇಶ್ವರ ಜಾತ್ರೆ ಬರವು ದಾರಿಯಲ್ಲಿ ಆರ್&zwnj;ಸಿಬಿಯ ಚಾಂಪಿಯನ್ ಬ್ಯಾನರ್ ಕಟ್ಟಲಾಗಿದೆ. ಬಳಿಕ ಎತ್ತರದಲ್ಲಿ ಐಪಿಎಲ್ ಟ್ರೋಫಿ ಹೋಲುವ ಪ್ರತಿಯನ್ನು ಕಟ್ಟಲಾಗಿತ್ತು. ಈ ಟ್ರೋಫಿ ಒಳಗೆ ಹೂವಿನ ದಳಗಳನ್ನು ತುಂಬಿಸಲಾಗಿತ್ತು. ರಥೋತ್ಸವ ಈ ದಾರಿಯಲ್ಲಿ ಆಗಮಿಸುತ್ತಿದ್ದಂತೆ ಟ್ರೋಫಿಯಿಂದ ಹೂವಿನ ಮಳೆ ಸುರಿಸಲಾಗಿತ್ತು.&lt;/p&gt;&lt;p&gt;ಪ್ರತಿ ವರ್ಷ ಆರ್&zwnj;ಸಿಬಿ ಅಭಿಮಾನಿಗಳ ಬಳಕ ಸಿದ್ದೇಶ್ವರನಿಗೆ ಟ್ರೋಫಿ ಗೆಲ್ಲಲು ಪೂಜೆ ಸಲ್ಲಿಸಲಾಗುತ್ತದೆ. ಇದರಂತೆ ಈ ವರ್ಷವೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದಾರೆ. ರಥೋತ್ಸವ ಆಗಮಿಸುತ್ತಿದ್ದಂತೆ ಟ್ರೋಫಿ ಮೂಲಕ ಪುಷ್ಪಾರ್ಷನೆ ಮಾಡಲಾಗಿದೆ. ಈ ವೇಳೆ ಈ ಸಲವೂ ಕಪ್ ನಮ್ದೆ ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.&lt;/p&gt;&lt;h2&gt;2025ರಲ್ಲಿ ಚಾಂಪಿಯನ್ ಆದ ಆರ್&zwnj;ಸಿಬಿ&lt;/h2&gt;&lt;p&gt;2025ರ ಐಪಿಎಲ್ ಟೂರ್ನಿಯಲ್ಲಿ ಆರ್&zwnj;ಸಿಬಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಐಪಿಎಲ್ ಇತಿಹಾಸದಲ್ಲಿ ಟ್ರೋಫಿ ಇಲ್ಲದೆ ಕೊರಗಿದ್ದ ಆರ್&zwnj;ಸಿಬಿ ಭರ್ಜರಿಯಾಗಿ ಟ್ರೋಫಿ ಗೆದ್ದಿತ್ತು. ಈ ಮೂಲಕ ಹೊಸ ಇತಿಹಾಸ ರಚಿಸಿತ್ತು. ಆದರೆ ಟ್ರೋಫಿ ಗೆಲುವಿನ ಸಂಭ್ರಮದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದುರಂತ ನಡೆದಿತ್ತು. ನೂಕು ನುಗ್ಗಲಿನಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಐಪಿಎಲ್ ಹಾಗೂ ಭಾರತದ ಕ್ರೀಡಾ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆಯಾಗಿದೆ. ಈ ಘಟನೆಯಿಂದ ಚಿನ್ನಸ್ವಾಮಿಯಲ್ಲಿ ಐಪಿಎಲ್ ಸೇರಿದಂತೆ ಎಲ್ಲಾ ಪಂದ್ಯಗಳು ರದ್ದಾಗಿತ್ತು. ಆದರೆ ಸತತ ಪ್ರಯತ್ನಗಳ ಬಳಿಕ ಐಪಿಎಲ್ ಟೂರ್ನಿ ಆಯೋಜಿಸಲಾಗಿದೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>belagavi</category>
            <dc:creator>Chethan Kumar</dc:creator>
            <atom:link href="https://kannada.asianetnews.com/belagavi/rcb-fever-at-siddheshwara-jathre-fans-perform-pushparshane-with-symbolic-ipl-trophy/articleshow-3vwvygm"/>
        </item>
        <item>
            <title><![CDATA[Belagavi Banner war:  ಖಮೇನಿಯ ಚಿತ್ರ ಹಾಕಿದ್ದಕ್ಕೆನೆತನ್ಯಾಹು ಭಾವಚಿತ್ರಹಾಕಿದ ಶ್ರೀರಾಮಸೇನೆ!]]></title>
            <link>https://kannada.asianetnews.com/karnataka-districts/sri-ram-sena-puts-up-netanyahu-s-portrait-after-khamenei-s-poster-appears-rav/articleshow-49y8t2p</link>
            <guid isPermaLink="true">https://kannada.asianetnews.com/karnataka-districts/sri-ram-sena-puts-up-netanyahu-s-portrait-after-khamenei-s-poster-appears-rav/articleshow-49y8t2p</guid>
            <pubDate>Tue, 17 Mar 2026 06:22:08 +0530</pubDate>
            <description><![CDATA[&lt;p&gt;ಇಸ್ರೇಲ್&zwnj; ದಾಳಿಯಲ್ಲಿ ಹತರಾದ ಇರಾನ್&zwnj;ನ ಮಾಜಿ ನಾಯಕ ಅಯತೊಲ್ಲಾ ಖಮೇನಿ ಅವರ ಭಾವಚಿತ್ರ ಅಳವಡಿಸಿದ್ದನ್ನು ವಿರೋಧಿಸಿ, ಶ್ರೀರಾಮಸೇನೆ ಕಾರ್ಯಕರ್ತರು ಬೆಳಗಾವಿಯ ವಿವಿಧೆಡೆ ಛತ್ರಪತಿ ಶಿವಾಜಿ ಮತ್ತು ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರ ಭಾವಚಿತ್ರವಿರುವ ಬ್ಯಾನರ್&zwnj;ಗಳನ್ನು ಅಳವಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkwkxf0y90kkckg7291xqjyx,imgname-1-1773708164126.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.17):&lt;/strong&gt; ಇಸ್ರೇಲ್&zwnj; ದಾಳಿಯಲ್ಲಿ ಹತರಾದ ಇರಾನ್&zwnj;ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ಶ್ರೀರಾಮಸೇನೆ ಕಾರ್ಯಕರ್ತರು ನಗರದ ವಿವಿಧೆಡೆ ಶಿವಾಜಿ ಮತ್ತು ನೆತನ್ಯಾಹು ಭಾವಚಿತ್ರದ ಬ್ಯಾನರ್&zwnj;ಗಳನ್ನು ಅಳವಡಿಸಿದ್ದಾರೆ.&amp;nbsp;&lt;/p&gt;&lt;p&gt;ನಗರದ ಅಶೋಕ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜ, ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭಾವಚಿತ್ರವಿರುವ ಬ್ಯಾನರ್&zwnj;ಗಳನ್ನು ಅಳವಡಿಸಿ ಯುಗಾದಿ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Karnataka Rains: 13 ಜಿಲ್ಲೆಯಲ್ಲಿ ಬೇಸಿಗೆ ಮಳೆ: ಸಿಡಿಲು ಬಡಿದು ಬಾಲಕ ಸಾವು!&lt;/p&gt;&lt;p&gt;ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್&zwnj; ನೇತೃತ್ವದಲ್ಲಿ ಕಾರ್ಯಕರ್ತರು ಬ್ಯಾನರ್&zwnj;ಗಳನ್ನು ಅಳವಡಿಸಿದರು. ಖಮೇನಿ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sri-ram-sena-puts-up-netanyahu-s-portrait-after-khamenei-s-poster-appears-rav/articleshow-49y8t2p"/>
        </item>
        <item>
            <title><![CDATA[ಚಿನ್ನ ವ್ಯಾಪಾರಿಗಳ ಸಮಸ್ಯೆ ಇತ್ಯರ್ಥಕ್ಕೆ ಸರ್ಕಾರ ಬದ್ಧ: ಸಚಿವ ಸತೀಶ್‌ ಜಾರಕಿಹೊಳಿ]]></title>
            <link>https://kannada.asianetnews.com/karnataka-districts/belagavi-gold-traders-support-satish-jarkiholi-jewellers-issues-gvd/articleshow-4ctuy1s</link>
            <guid isPermaLink="true">https://kannada.asianetnews.com/karnataka-districts/belagavi-gold-traders-support-satish-jarkiholi-jewellers-issues-gvd/articleshow-4ctuy1s</guid>
            <pubDate>Wed, 25 Mar 2026 21:34:45 +0530</pubDate>
            <description><![CDATA[&lt;p&gt;ಚಿನ್ನದ ವ್ಯಾಪಾರ ಮಾಡುವವರಿಗೆ ಅನಗತ್ಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು. ಈ ಅಸಂಘಟಿತ ವಲಯ ಬಲಪಡಿಸಲು ಅಗತ್ಯ ಸಹಕಾರ ನೀಡಲಾಗುವುದು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01g132e9m33v8z293p2kfm0kxp,imgname-satish-jarkiholi-03-new.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.25): &lt;/strong&gt;ಚಿನ್ನದ ವ್ಯಾಪಾರ ಮಾಡುವವರಿಗೆ ಅನಗತ್ಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣಸೌಧ ಸಭಾಂಗಣದಲ್ಲಿ ದೈವಜ್ಞ ಜ್ಯುವೆಲರ್ಸ್&zwnj;ನ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಸುವರ್ಣ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ &zwnj;ಅವರು ಮಾತನಾಡಿದರು. ಸಾಂಪ್ರದಾಯಿಕ ಆಭರಣ ತಯಾರಕರು ಮತ್ತು ಕುಶಲಕರ್ಮಿಗಳು ಎದುರಿಸುತ್ತಿರುವ ಸವಾಲುಗಳನ್ನು ಸರ್ಕಾರ ಗಮನಿಸುತ್ತಿದೆ.&lt;/p&gt;&lt;p&gt;ಈ ಅಸಂಘಟಿತ ವಲಯ ಬಲಪಡಿಸಲು ಅಗತ್ಯ ಸಹಕಾರ ನೀಡಲಾಗುವುದು. ಬೆಳಗಾವಿಯ ಆಭರಣ ಕಲೆಗೆ ಜಾಗತಿಕ ಮಾನ್ಯತೆ ದೊರಕಿಸಿಕೊಡುವಲ್ಲಿ ಮತ್ತು ಸಾಂಸ್ಕೃತಿಕ ಪರಂಪರೆ ಉಳಿಸುವಲ್ಲಿ ಇಂತಹ ಸಮ್ಮೇಳನಗಳು ಸಹಕಾರಿ ಎಂದು ಸಚಿವರು ಶ್ಲಾಘಿಸಿದರು. ಬೆಳಗಾವಿ ಜಿಲ್ಲೆಯ ಆಭರಣೋದ್ಯಮವು ಸ್ಥಳೀಯ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡುತ್ತಿದ್ದು, ವ್ಯಾಪಾರಿಗಳು ಮತ್ತು ಗ್ರಾಹಕರ ಹಿತರಕ್ಷಣೆಗೆ ಪೂರಕವಾದ ವಾತಾವರಣ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂಬುದಾಗಿ ಭರವಸೆ ನೀಡಿದರು.&lt;/p&gt;&lt;p&gt;ತಲೆಮಾರುಗಳಿಂದ ಈ ವೃತ್ತಿಯಲ್ಲಿರುವವರ ಹಿತಾಸಕ್ತಿ ಕಾಪಾಡುವಲ್ಲಿ ಅಸೋಸಿಯೇಷನ್ ಶ್ರಮಿಸಬೇಕು ಮತ್ತು ಉದ್ಯಮ ಎದುರಿಸುತ್ತಿರುವ ಇಂದಿನ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆಭರಣ ಉದ್ಯಮದ ಅಭಿವೃದ್ಧಿ ಹಾಗೂ ವ್ಯಾಪಾರಿಗಳ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು. ಅಖಿಲ ಭಾರತ ರತ್ನ ಮತ್ತು ಆಭರಣ ದೇಶೀಯ ಮಂಡಳಿ ಅಧ್ಯಕ್ಷ ರಾಜೇಶ ರೊಕಡೆ ಮಾತನಾಡಿ, ಚಿನ್ನದ ವ್ಯಾಪಾರದಲ್ಲಿ &zwnj;ಮೋಸ ತಡೆಗಟ್ಟಬೇಕು.&lt;/p&gt;&lt;h2&gt;&lt;strong&gt;ಅಧಿಕಾರಿಗಳೊಂದಿಗೆ ಸಭೆ&lt;/strong&gt;&lt;/h2&gt;&lt;p&gt;ಜುವಲರ್ಸ್ ಶಾಪ್&zwnj;ಗಳಿಗೆ ಭದ್ರತೆ ನೀಡಬೇಕು&zwnj;. ಚಿನ್ನದ ವ್ಯಾಪಾರಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ನೀಡಬೇಕು ಎಂದು ಮನವಿ ಮಾಡಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಮಾತನಾಡಿ, ಚಿನ್ನದ ವ್ಯಾಪಾರಕ್ಕೆ ಸಂಬಂಧಿಸಿದ ಕಾನೂನಾತ್ಮಕ ಅಥವಾ ಆಡಳಿತಾತ್ಮಕ ಅಡೆತಡೆಗಳನ್ನು ಚರ್ಚಿಸಲು ಮತ್ತು ಅವುಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.&lt;/p&gt;&lt;p&gt;ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್&zwnj;, ದೈವಜ್ಞ ಜ್ಯುವೆಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಮಣಿಕಂಠ ಅನ್ವೇಕರ್, ಗೌರವ ಕಾರ್ಯದರ್ಶಿ ವೈಭವ ವೆರ್ಣೇಕರ್, ಚೇರ್ಮನ್&zwnj; ಅವಿನಾಶ್&zwnj; ಗುಪ್ತಾ, ಡಾ.ಚೇತನ್&zwnj; ಕುಮಾರ್&zwnj; ಮೆಹತಾ, ಶ್ರೀಕಾಂತ ಕರಿ, ಗಜಾನನ ಅನವೇಕರ್ , ವೈಭವ್&zwnj; ವೆರನೇಕರ್&zwnj;, ಪ್ರಶಾಂತ ರೇವನಕರ್, ಜೀವನ, ವೇರನೇಕರ್&zwnj;, ನಾಗರಾಜ್&zwnj; ವೇರನೇಕರ್&zwnj;, ಸಂಜಯ ಅವನೇಕರ್&zwnj;, ಗೀರೀಶ ಜಯಾನಂದ ಅರ್ಕಸಾಲಿ, ಕ್ಯಾಮಲಾಪೂರಿ ಘಟಪ್ರಭಾ, ಭಡಾಶ ಬೈಲಹೊಂಗಲ ಹಾಗೂ ಇತರರು ಇದ್ದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/karnataka-districts/belagavi-gold-traders-support-satish-jarkiholi-jewellers-issues-gvd/articleshow-4ctuy1s"/>
        </item>
        <item>
            <title><![CDATA[ಸೀಟು ಹಿಡಿಯುವ ರಭಸದಲ್ಲಿ ಮಗುವಿನ ಕಾಲೇ ಹೋಯ್ತು: ಅಮ್ಮನ ಕೈನಿಂದ ಕೆಳಗೆ ಬಿದ್ದ ಮಗುವಿನ ಮೇಲೆ ಹರಿದ ಸರ್ಕಾರಿ ಬಸ್]]></title>
            <link>https://kannada.asianetnews.com/state/savadatti-tragedy-baby-gets-stuck-under-bus-wheels-after-fall-from-mothers-hand/articleshow-592v1kt</link>
            <guid isPermaLink="true">https://kannada.asianetnews.com/state/savadatti-tragedy-baby-gets-stuck-under-bus-wheels-after-fall-from-mothers-hand/articleshow-592v1kt</guid>
            <pubDate>Thu, 26 Mar 2026 15:33:45 +0530</pubDate>
            <description><![CDATA[&lt;p&gt;&lt;strong&gt;disaster at Savadatti bus stand : &lt;/strong&gt;ಬೆಳಗಾವಿ ಜಿಲ್ಲೆಯ ಸವದತ್ತಿ ಬಸ್ ನಿಲ್ದಾಣದಲ್ಲಿ, ಸೀಟಿಗಾಗಿ ಬಸ್ ಹತ್ತಲು ಯತ್ನಿಸುತ್ತಿದ್ದ ತಾಯಿಯ ಕೈಯಿಂದ ಜಾರಿದ ಮಗುವಿನ ಕಾಲಿನ ಮೇಲೆ ಸರ್ಕಾರಿ ಬಸ್ ಚಕ್ರ ಹರಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmms31sc8300bq8ne8wcb5fs,imgname-belgavi-bus-accident-1774518896428.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬಸ್ ಚಕ್ರದಡಿ ಸಿಲುಕಿದ ಮಗು&lt;/strong&gt;&lt;/h2&gt;&lt;p&gt;ಬೆಳಗಾವಿ: ಮಗುವಿನ ಕಾಲಿನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಮಗು ಗಂಭೀರ ಗಾಯಗೊಂಡಂತಹ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಓಡೋಡಿ ಬಂದು ಬಸ್ ಹತ್ತಿ ಸೀಟು ಹಿಡಿಯುವ ರಭಸದಲ್ಲಿ ತಾಯಿಯ ಕೈಯಿಂದ ಮಗು ಆಯತಪ್ಪಿ ಕೆಳಗೆ ಬಿದ್ದಿದೆ. ಇದೇ ವೇಳೆ ಬಸ್&zwnj;ನ ಚಕ್ರಗಳು ಮಗುವಿನ ಕಾಲಿನ ಮೇಲೆ ಹರಿದಿದ್ದು, ಮಗು ಘಟನೆಯಲ್ಲಿ ಗಂಭೀರ ಗಾಯಗೊಂಡಿದೆ.&lt;/p&gt;&lt;p&gt;&lt;strong&gt;ಸವದತ್ತಿ ಬಸ್ ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ&lt;/strong&gt;&lt;/p&gt;&lt;p&gt;ಬೆಳಗಾವಿ ಜಿಲ್ಲೆಯ ಸವದತ್ತಿ ಬಸ್ ನಿಲ್ದಾಣದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಶಕ್ತಿ ಯೋಜನೆಯ ಪರಿಣಾಮ ಬಸ್&zwnj;ಗಳು ಸದಾಕಾಲ ತುಂಬಿ ತುಳುಕುತ್ತಿದ್ದು, ಬಸ್&zwnj;ನಲ್ಲಿ ಒಂದು ಸೀಟು ಹಿಡಿಯುವುದೇ ದೊಡ್ಡ ಸಾಹಸವಾಗಿದೆ. ಇದೇ ಕಾರಣಕ್ಕೆ ತಾಯಿ ಮಗುವನ್ನು ಹಿಡಿದುಕೊಂಡು ಓಡಿ ಓಡಿ ಬಂದು ಬಸ್ ಹತ್ತುವ ರಭಸದಲ್ಲಿ ಮಗು ತಾಯಿಯ ಕೈಯಿಂದ ಕೆಳಗೆ ಬಿದ್ದಿದ್ದು, ಇದೇ ವೇಳೆ ಬಸ್ ಚಕ್ರಗಳು ಮಗುವಿನ ಮೇಲೆ ಹರಿದಿದ್ದು, ಪರಿಣಾಮ ಮಗು ತೀವ್ರವಾಗಿ ಗಾಯಗೊಂಡಿದೆ. ಈ ಬಸ್ ಸವದತ್ತಿಯಿಂದ ಬೆಳವಾಡಿ ಕಡೆ ಹೊರಟಿತ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಂಡ್ಯ ಕುರುಬರ ಸಂಘದಲ್ಲಿ ಹೈಡ್ರಾಮಾ: ಕುರುಬರ ಸಂಘದ ಜಿಲ್ಲಾಧ್ಯಕ್ಷ, ಸಿದ್ದು ಆಪ್ತನಿಗೆ ಮಸಿ ಎರಚಿ ಆಕ್ರೋಶ&lt;/strong&gt;&lt;/p&gt;&lt;p&gt;ಕೆಳಗೆ ಬಿದ್ದ ಮಗು ಬಸ್ಸಿನ ಮುಂದಿನ ಚಕ್ರದಡಿ ಸಿಲುಕಿದೆ. ಏಕಾಏಕಿ ಬಸ್ಸು ಸಂಚರಿಸಿದ ಹಿನ್ನೆಲೆ ಈ ಅನಾಹುತ ಸಂಭವಿಸಿದ್ದು, ಮಗುವಿನ ಕಾಲಿಗೆ ಗಂಭೀರ ಗಾಯಗಳಾಗಿವೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಬೋಟ್&zwnj;ಗೆ ಏರುವ ವೇಳೆ ಪದ್ಮಾ ನದಿಗುರುಳಿದ ಬಸ್ : 25 ಜನರ ದಾರುಣ ಸಾವು&lt;/strong&gt;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/state/savadatti-tragedy-baby-gets-stuck-under-bus-wheels-after-fall-from-mothers-hand/articleshow-592v1kt"/>
        </item>
        <item>
            <title><![CDATA[Karnataka By Election 2026: ಬಾಗಲಕೋಟೆಗೆ ಸತೀಶ್‌, ದಾವಣಗೆರೆಗೆ ಲಕ್ಷ್ಮಿ ಉಸ್ತುವಾರಿ, ಎರಡೂ  ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕ ಯಾರು?]]></title>
            <link>https://kannada.asianetnews.com/politics/karnataka-by-elections-satish-jarkiholi-appointed-in-charge-for-bagalkot-lakshmi-hebbalkar-for-davanagere-rav/articleshow-5nriw7e</link>
            <guid isPermaLink="true">https://kannada.asianetnews.com/politics/karnataka-by-elections-satish-jarkiholi-appointed-in-charge-for-bagalkot-lakshmi-hebbalkar-for-davanagere-rav/articleshow-5nriw7e</guid>
            <pubDate>Fri, 27 Mar 2026 08:46:28 +0530</pubDate>
            <description><![CDATA[&lt;p&gt;Karnataka By Elections ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬೆಳಗಾವಿಯ ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿಗೆ ಮಹತ್ವದ ಜವಾಬ್ದಾರಿ ನೀಡಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmpm3z19m9rh27ws2nd62nmm,imgname----------------------55--1774580792360.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ:&lt;/strong&gt; ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಕಾವು ಜೋರಾಗಿದೆ. ಇದರ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಈಗ ಉಪ ಕದನ ಏರ್ಪಟ್ಟಿರುವ ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಗಡಿ ಜಿಲ್ಲೆಯ ಮೂವರು ಪ್ರಭಾವಿ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ನೀಡಿದೆ.&amp;nbsp;&lt;/p&gt;&lt;p&gt;ಬಾಗಲಕೋಟೆಗೆ ಸಚಿವ ಸತೀಶ್&zwnj; ಜಾರಕಿಹೊಳಿಗೆ ಸಂಪೂರ್ಣ ಹೊಣೆಗಾರಿಕೆ ನೀಡಲಾಗಿದೆ. ಇನ್ನೊಂದೆಡೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಜವಾಬ್ದಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್&zwnj; ಹೆಗಲಿಗೆ ಹೊರಿಸಲಾಗಿದೆ. ಇದರ ನಡುವೆ ಇವೆರಡೂ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರನ್ನು ನಿಯೋಜಿಸಲಾಗಿದೆ.&lt;/p&gt;&lt;p&gt;ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟವಾಗಿ ಎರಡು ಪ್ರಮುಖ ಸಮೀಕರಣಗಳ ಮೇಲೆ ಗಮನ ಹರಿಸಿದೆ. ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸವದಿ, ಅಹಿಂದ ಸಮೀಕರಣವನ್ನು ಗಟ್ಟಿಗೊಳಿಸಲು ಜಾರಕಿಹೊಳಿ, ಹೆಬ್ಬಾಳ್ಕರ್&zwnj; ಕಾರ್ಯತಂತ್ರ ರೂಪಿಸಲಿದ್ದಾರೆ.&lt;/p&gt;&lt;p&gt;ಸಿದ್ದಾರೆ. ಇವೆರಡರ ಸಮನ್ವಯವೇ ಗೆಲುವಿನ ದಿಕ್ಕು ನಿರ್ಧರಿಸುವ ಪ್ರಮುಖ ಅಂಶವಾಗಲಿದೆ ಎನ್ನಲಾಗಿದೆ.&lt;/p&gt;&lt;p&gt;ಆದರೆ, ಕಾಂಗ್ರೆಸ್&zwnj;ಗೆ ಬಾಗಲಕೋಟೆಗಿಂದ ದಾವಣಗೆರೆಯೇ ದೊಡ್ಡ ಸವಾಲಾಗಿದೆ. ಸ್ಥಳೀಯ ಮಟ್ಟದಲ್ಲಿ ಗುಂಪು ರಾಜಕೀಯ, ಅಭ್ಯರ್ಥಿ ಆಯ್ಕೆ ಕುರಿತ ಅಸಮಾಧಾನ ಮತ್ತು ವಿರೋಧ ಪಕ್ಷಗಳ ಆಕ್ರಮಣಕಾರಿ ಪ್ರಚಾರ ಈ ಕದನವನ್ನು ಇನ್ನಷ್ಟು ಕಠಿಣಗೊಳಿಸಿದೆ. ವಿಶೇಷವಾಗಿ, ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್&zwnj;ನಿಂದ ಬಂಡಾಯವಾಗಿ ಸ್ಪರ್ಧೆ ಮಾಡಿರುವುದೇ ದೊಡ್ಡ ಸವಾಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾಯಕರ ಸಂಘಟನಾ ಸಾಮರ್ಥ್ಯ ಮತ್ತು ಸಮನ್ವಯ ಕೌಶಲ್ಯ ಪ್ರಮುಖ ಅಂಶವಾಗಲಿದೆ.&lt;/p&gt;&lt;p&gt;ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ಕೇವಲ ಕ್ಷೇತ್ರಗಳ ಗೆಲುವಿಗೆ ಸೀಮಿತವಾಗದೇ, ಬೆಳಗಾವಿ ಜಿಲ್ಲೆಯ ನಾಯಕರ ರಾಜಕೀಯ ಪ್ರಭಾವವನ್ನು ಪರೀಕ್ಷಿಸುವ ವೇದಿಕೆಯಾಗಿದೆ. ಈ ಕದನದಲ್ಲಿ ಕಾಂಗ್ರೆಸ್ ಸಾಧಿಸುವ ಫಲಿತಾಂಶ ಮುಂದಿನ ರಾಜಕೀಯ ತಂತ್ರಗಳಿಗೆ ದಿಕ್ಸೂಚಿಯಾಗಲಿದೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-by-elections-satish-jarkiholi-appointed-in-charge-for-bagalkot-lakshmi-hebbalkar-for-davanagere-rav/articleshow-5nriw7e"/>
        </item>
        <item>
            <title><![CDATA[ಶಾಲೆಯಿಂದ ಬರುತ್ತಿದ್ದ ಅಕ್ಕ-ತಂಗಿ ಮೇಲೆ ಹರಿದ ಕಾರು; 11 ವರ್ಷದ ಬಾಲಕಿ ಸಾವು, ಮತ್ತೊಬ್ಬಳ ಸ್ಥಿತಿ ಗಂಭೀರ!]]></title>
            <link>https://kannada.asianetnews.com/karnataka-districts/belagavi-raybag-road-accident-school-girls-hit-by-car-one-dead-one-critical-sat/articleshow-6th4dkd</link>
            <guid isPermaLink="true">https://kannada.asianetnews.com/karnataka-districts/belagavi-raybag-road-accident-school-girls-hit-by-car-one-dead-one-critical-sat/articleshow-6th4dkd</guid>
            <pubDate>Wed, 25 Mar 2026 20:50:21 +0530</pubDate>
            <description><![CDATA[ಬೆಳಗಾವಿಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದಲ್ಲಿ ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸಹೋದರಿಯರ ಮೇಲೆ ವೇಗವಾಗಿ ಬಂದ ಕಾರು ಹರಿದಿದೆ. ಈ ದುರ್ಘಟನೆಯಲ್ಲಿ ಓರ್ವ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmjs7ej0svyy9zexsmhxqrzf,imgname-belagavi-accident-1774451931711.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.25): ಶಾ&lt;/strong&gt;ಲೆ ಮುಗಿಸಿ ಕೈಕೈ ಹಿಡಿದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಇಬ್ಬರು ಪುಟ್ಟ ಸಹೋದರಿಯರ ಮೇಲೆ ಅತಿವೇಗವಾಗಿ ಬಂದ ಕಾರೊಂದು ಹರಿದ ಪರಿಣಾಮ, ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬಳ ಸ್ಥಿತಿ ಚಿಂತಾಜನಕವಾಗಿರುವ ಘೋರ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ಮೃತ ದುರ್ದೈವಿ ಬಾಲಕಿಯನ್ನು ಜಯಶ್ರೀ ಕೋಟರೆ (11) ಎಂದು ಗುರುತಿಸಲಾಗಿದೆ. ಈಕೆಯ ಸಹೋದರಿ ಭಾಗ್ಯಶ್ರೀ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಇಬ್ಬರೂ ಸಹೋದರಿಯರು ಮೇಖಳಿ ಗ್ರಾಮದ ಅನುದಾನಿತ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪ್ರತಿದಿನದಂತೆ ಇಂದು ಕೂಡ ಶಾಲೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಾಲನ ರೂಪದಲ್ಲಿ ಬಂದ ಕಾರು ಇವರ ಬದುಕನ್ನೇ ಕಿತ್ತುಕೊಂಡಿದೆ.&lt;/p&gt;&lt;h2&gt;&lt;strong&gt;ಅಪಘಾತ ಸಂಭವಿಸಿದ್ದು ಹೇಗೆ?:&lt;/strong&gt;&lt;/h2&gt;&lt;p&gt;ನಾಗರಮುನ್ನೋಳಿ ಗ್ರಾಮದಿಂದ ರಾಯಬಾಗ ಪಟ್ಟಣದ ಕಡೆಗೆ ಅತಿವೇಗವಾಗಿ ತೆರಳುತ್ತಿದ್ದ ಕಾರು, ಮೇಖಳಿ ಗ್ರಾಮದ ಹೊರವಲಯದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಬಾಲಕಿಯರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಯಶ್ರೀ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಭಾಗ್ಯಶ್ರೀಯನ್ನು ತಕ್ಷಣವೇ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಆಕೆಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಪೊಲೀಸ್ ಭೇಟಿ ಮತ್ತು ತನಿಖೆ:&lt;/strong&gt;&lt;/h2&gt;&lt;p&gt;ಘಟನೆ ನಡೆದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಸರಗಿ ಹಾಗೂ ರಾಯಬಾಗ ಸಿಪಿಐ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮೇಖಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ. ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಈ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.&lt;/p&gt;&lt;p&gt;ರಾಯಬಾಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆಯಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆಗಳಲ್ಲಿ ವೇಗ ನಿಯಂತ್ರಕಗಳನ್ನು ಅಳವಡಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-raybag-road-accident-school-girls-hit-by-car-one-dead-one-critical-sat/articleshow-6th4dkd"/>
        </item>
        <item>
            <title><![CDATA[ರಾಜ್ಯದಲ್ಲಿ 2028ಕ್ಕೆ ಬಿಜೆಪಿಗೆ ಪೂರ್ಣ ಬಹುಮತದಿಂದ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ ಭವಿಷ್ಯ]]></title>
            <link>https://kannada.asianetnews.com/politics/karnataka-assembly-election-2028-will-bjp-secure-full-majority-says-balachandra-jarkiholi-rav/articleshow-75xx4ri</link>
            <guid isPermaLink="true">https://kannada.asianetnews.com/politics/karnataka-assembly-election-2028-will-bjp-secure-full-majority-says-balachandra-jarkiholi-rav/articleshow-75xx4ri</guid>
            <pubDate>Sun, 29 Mar 2026 11:20:05 +0530</pubDate>
            <description><![CDATA[&lt;p&gt;ಗೋಕಾಕದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, 2028ರ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರಧಾನಿ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dk3hvngwqyt1mkyqj7szt38d,imgname-untitled-2-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗೋಕಾಕ (ಮಾ.29); &lt;/strong&gt;2028ರಲ್ಲಿ ರಾಜ್ಯದಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಶುಕ್ರವಾರ ಸಂಜೆ ಇಲ್ಲಿನ ಹೊರ ವಲಯದ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡ ಪಂ.ದೀನದಯಾಳ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನದ ಎರಡನೇ ದಿನದ ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜನರ ಆಶೀರ್ವಾದದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದು ಸರ್ಕಾರ ರಚಿಸಲಿದೆ. ಶ್ಯಾಂ ಪ್ರಸಾದ ಮುಖರ್ಜಿ ಮತ್ತು ದೀನ ದಯಾಳ ಉಪಾಧ್ಯಾಯ ಅವರು ಹುಟ್ಟು ಹಾಕಿದ್ದ ಜನಸಂಘವು ಮುಂದೆ ಭಾರತೀಯ ಜನತಾ ಪಾರ್ಟಿಯಾಗಿ ಬದಲಾಯಿತು. ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ, ಡಾ.ಮುರಳಿ ಮನೋಹರ ಜೋಷಿ ಅವರು 80ರ ದಶಕದಲ್ಲಿ ಪಕ್ಷವನ್ನು ಮುನ್ನೆಡೆಸಿದರು. 2014 ರಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಮೂರನೇ ಅವಧಿಗೆ ದೇಶವನ್ನು ಮುನ್ನಡೆಸುವ ಅವಕಾಶ ಪ್ರಾಪ್ತಿಯಾಯಿತು. ದೇಶದ ಕೋಟ್ಯಾಂತರ ಕಾರ್ಯಕರ್ತರ ತ್ಯಾಗ, ಶ್ರಮದ ಫಲವಾಗಿ ಅಧಿಕಾರಕ್ಕೆ ಬಂದಿರುವ ನಮ್ಮ ಪಕ್ಷ &rsquo;ಸಬ್ ಕಾ ಸಾಥ್, ಸಬ್ ಕಾ ವಿಕಾಸ&rsquo; ಎಂಬ ಧ್ಯೇಯದೊಂದಿಗೆ ಎಲ್ಲ ವರ್ಗಗಳ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಧಾನಿಯವರ ದೂರದೃಷ್ಟಿಯಿಂದ ನಮ್ಮ ಭಾರತವನ್ನು ಜಾಗತಿಕ ಮಟ್ಟದಲ್ಲಿ ಕೊಂಡ್ಯೊಯ್ಯುವ ಕೆಲಸವನ್ನು ಪ್ರಧಾನಿಗಳು ಮಾಡುತ್ತಿದ್ದಾರೆ. ದೇಶದ ಮೂಲೆ-ಮೂಲೆಗಳಲ್ಲೂ ಕಮಲದ ಬಾವುಟ ಹಾರಾಡುತ್ತಿದೆ ಎಂದು ಹೇಳಿದರು.&lt;/p&gt;&lt;p&gt;ಕೇಂದ್ರ ಸರ್ಕಾರದ ಅವಧಿಯಲ್ಲಿ ನಡೆದಿರುವ ಅನೇಕ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಕೆಲಸ ಕಾರ್ಯಕರ್ತರದ್ದಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕಿದ್ದ ಸಂದರ್ಭದಲ್ಲಿ ಜಾರಿಗೊಂಡ ಹಲವು ಮಹತ್ತರ ಜನೋಪಯೋಗಿ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿ ಹೇಳುವ ಕೆಲಸವಾಗಬೇಕಿದೆ. ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಕಳಿಸಲು ಕಾರ್ಯಕರ್ತರು ಶ್ರಮಿಸಬೇಕು. ಬಿಜೆಪಿ ಜತೆ ಜೆಡಿಎಸ್ ಪಕ್ಷವು ಮೈತ್ರಿಯಾಗಿದ್ದರಿಂದ ನಮ್ಮ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.&lt;/p&gt;&lt;p&gt;ಅಧ್ಯಕ್ಷತೆಯನ್ನು ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ ವಹಿಸಿದ್ದರು. ಬೆಳಗಾವಿ ವಿಭಾಗೀಯ ಪ್ರಭಾರಿ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಸುಭಾಸ ಪಾಟೀಲ, ರಾಷ್ಟ್ರೀಯ ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಅರಭಾವಿ ಬಿಎಲ್&zwnj;ಎ-1 ಪ್ರಭಾರಿ ಗೋವಿಂದ ಕೊಪ್ಪದ, ನಿತೀನ ಚೌಗುಲೆ, ವೀರಭದ್ರಯ್ಯ ಪೂಜೇರಿ, ಪರಸಪ್ಪ ಬಬಲಿ, ಪ್ರಮೋದ ನುಗ್ಗಾನಟ್ಟಿ ವೇದಿಕೆಯಲ್ಲಿದ್ದರು.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/karnataka-assembly-election-2028-will-bjp-secure-full-majority-says-balachandra-jarkiholi-rav/articleshow-75xx4ri"/>
        </item>
        <item>
            <title><![CDATA[ಬೆಳಗಾವಿ ಫೋಟೋಗ್ರಾಫರ್ ಹತ್ಯೆ: ಆಸ್ತಿ ವಿವಾದ ಇಲ್ಲ, ಹಳೇ ಸೇಡು ಇಲ್ಲ, ಹಿಂಗೂ ಕೊಲೆ ಮಾಡ್ತಾರಾ!?]]></title>
            <link>https://kannada.asianetnews.com/gallery/karnataka-districts/belagavi-photographer-mahesh-murder-case-main-accused-arrested-by-police-9go6k6i</link>
            <guid isPermaLink="true">https://kannada.asianetnews.com/gallery/karnataka-districts/belagavi-photographer-mahesh-murder-case-main-accused-arrested-by-police-9go6k6i</guid>
            <pubDate>Fri, 20 Mar 2026 13:08:39 +0530</pubDate>
            <description><![CDATA[&lt;p&gt;ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿದ್ದ ಫೋಟೋಗ್ರಾಫರ್ ಮಹೇಶ್ ಉಜನಿಮಠ (33) ಕ್ಷುಲ್ಲಕ ಕಾರಣಕ್ಕೆ ಭೀಕರ ಹತ್ಯೆಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡವಾಡ ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km52ntj68b5xtqcvymb1kwbd,imgname---------------------1773992077894.jpg" type="image/jpeg" height="390" width="690"/>
            <content:encoded><![CDATA[&lt;p&gt;ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿದ್ದ ಫೋಟೋಗ್ರಾಫರ್ ಮಹೇಶ್ ಉಜನಿಮಠ (33) ಕ್ಷುಲ್ಲಕ ಕಾರಣಕ್ಕೆ ಭೀಕರ ಹತ್ಯೆಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡವಾಡ ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;&lt;img&gt;&lt;p&gt;ಸುಂದರ ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುತ್ತಿದ್ದ ಫೋಟೋಗ್ರಾಫರ್ ಮಹೇಶ್ ಉಜನಿಮಠ (33) ಕ್ಷುಲ್ಲಕ ಕಾರಣಕ್ಕೆ ಭೀಕರ ಹತ್ಯೆಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡವಾಡ ಪೊಲೀಸರು ಆರೋಪಿಯನ್ನ ಪತ್ತೆ ಹಚ್ಚಿ ಬಂಧಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Photos: ಚಾಲಕನ ನಿರ್ಲಕ್ಷ್ಯ, ತನ್ನಿಂತಾನೆ ಚಲಿಸಿ ಡಿಪೋದ ಕಟ್ಟಡಕ್ಕೆ ನುಗ್ಗಿದ BMTC ಬಸ್!&lt;/p&gt;&lt;img&gt;&lt;p&gt;ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೊಡವಾಡ ಗ್ರಾಮದಲ್ಲಿ ಹತ್ಯೆ ಮಾಡಲಾಗಿತ್ತು. ಹತ್ಯೆ ಘಟನೆ ಬಳಿಕ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ದೊಡವಾಡ ಪೊಲೀಸರು ಪ್ರಕರಣವನ್ನ ಭೇದಿಸಿದ್ದಾರೆ. ಆದರೆ, ಈ ಕೊಲೆಯ ಹಿಂದೆ ಇರುವ ಅಸಲಿ ಕಾರಣ ಕೇಳಿದರೆ ಹೀಗೂ ಕೊಲೆಯಾಗುತ್ತಾ ಅಂತಾ ನೀವು ಬೆಚ್ಚಿಬೀಳುವುದು ಗ್ಯಾರಂಟಿ. ಹೌದು ಯಾಕೆಂದರೆ ಫೋಟೋಗ್ರಾಫರ್ ಮಹೇಶ್&zwnj;ನ ಹತ್ಯೆ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವಂತ ರಕ್ತಸಂಬಂಧಿ ರುದ್ರಯ್ಯ ಉಜನಿಮಠ ಎಂಬುವವನಿಂದ!&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ನಿನ್ನೆ ಯುಗಾದಿ, ಇಂದು ಹೊಸತೊಡಕು, ಮಾಂಸ ಖರೀದಿಗೆ ಮುಗಿಬಿದ್ದ ಜನ, ಪಾಪಣ್ಣ ಮಟನ್&zwnj; ಸ್ಟಾಲ್&zwnj; ಮುಂದೆ ಬೆಳ್ಳಂಬೆಳಗ್ಗೆ ಕ್ಯೂ ನಿಂತ ಮಂದಿ!&lt;/p&gt;&lt;img&gt;&lt;p&gt;ಈ ಕೊಲೆಯ ಹಿಂದೆ ಯಾವುದೇ ದೊಡ್ಡ ಆಸ್ತಿ ವಿವಾದ ಅಥವಾ ಹಳೇ ಸೇಡು ಅನ್ನೋದೇ ಇರಲಿಲ್ಲ. ಈ ಪ್ರಕರಣದ ಬಿಗ್ ಟ್ವಿಸ್ಟ್ ಏನೆಂದರೆ, ಕೇವಲ ಮನೆ ಮುಂದಿನ ರಸ್ತೆಯಲ್ಲಿ ಓಡಾಡುವ ವಿಚಾರಕ್ಕಾಗಿ ನಡೆದ ಕ್ಷುಲ್ಲಕ ಘಟನೆಯಿಂದ ಹತ್ಯೆ ಮಾಡುವ ಹಂತಕ್ಕೆ ಹೋಗಿದೆ. 'ನನ್ನ ಮನೆ ಮುಂದಿನ ರಸ್ತೆಯಲ್ಲಿ ನೀನು ಓಡಾಡಬಾರದು' ಎಂದು ರುದ್ರಯ್ಯ ಉಜನಿಮಠ ತಗಾದೆ ತೆಗೆದಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿದೆ. ದಾರಿ ವಿಚಾರಕ್ಕೆ ಕೊಲೆ ಮಾಡಿರುವುದು ಇದೆಂಥ ದುರಂತ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಪೊಲೀಸ್ ವಶದಲ್ಲಿದ್ದಾಗಲೇ ವ್ಯಕ್ತಿ ಸಾವು; ಹುಳಿಯಾರು ಠಾಣೆಗೆ ಗ್ರಾಮಸ್ಥರ ಮುತ್ತಿಗೆ, ಬೀಗ ಜಡಿದು ಪ್ರತಿಭಟನೆ&lt;/p&gt;&lt;img&gt;&lt;p&gt;ಮನೆ ಮುಂದಿನ ದಾರಿಯ ವಿಚಾರವಾಗಿ ಶುರುವಾದ ಜಗಳದಲ್ಲಿ ರುದ್ರಯ್ಯ, ಪ್ಲಾನ್ ಮಾಡಿ ಮಹೇಶ್ ಮೇಲೆ ಅಟ್ಯಾಕ್ ಮಾಡಿದ್ದಾನೆ. ಕೈಗೆ ಸಿಕ್ಕ ಮಾರಕಾಸ್ತ್ರದಿಂದ ಮಹೇಶ್&zwnj;ನನ್ನು ಮನಬಂದಂತೆ ಕೊಚ್ಚಿ ಸ್ಥಳದಲ್ಲೇ ಹೆಣವಾಗಿಸಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಮಹೇಶ್ ಉಸಿರು ಚೆಲ್ಲುತ್ತಿದ್ದಂತೆ, ಆರೋಪಿ ರುದ್ರಯ್ಯ ಸಿಕ್ಕಿಬಿದ್ದರೆ ಅಪಾಯವೆಂದರಿತು ಸ್ಥಳದಿಂದ ಪರಾರಿಯಾಗಿದ್ದ. ಗ್ರಾಮದ ಹೊರವಲಯದಲ್ಲಿ ನಡೆದ ಈ ಘಟನೆಯಿಂದ ಇಡೀ ದೊಡವಾಡ ಗ್ರಾಮವೇ ಭಯಭೀತಗೊಂಡಿತ್ತು. ಹತ್ಯೆ ನಡೆದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್ಪಿ ರಾಮರಾಜನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;Bengaluru Cab Scam: ₹285ರ ಟ್ರಿಪ್&zwnj;ಗೆ ₹5,950 ಬಿಲ್! ಬೆಂಗಳೂರಲ್ಲಿ ಕ್ಯಾಬ್ ಡ್ರೈವರ್&zwnj;ಗಳ ಹೊಸ ಕಳ್ಳಾಟ ಬಯಲು&lt;/p&gt;&lt;img&gt;&lt;p&gt;ಕೊಲೆ ಮಾಡಿ ತಪ್ಪಿಸಿಕೊಳ್ಳಬಹುದೆಂದು ಅಂದುಕೊಂಡಿದ್ದ ರುದ್ರಯ್ಯನ ಆಟ ಬಹಳ ಹೊತ್ತು ನಡೆದಿಲ್ಲ. ಅತ್ತ ಆರೋಪಿ ಪರಾರಿಯಾದ ಬಳಿಕ ಇತ್ತ ದೊಡವಾಡ ಠಾಣೆ ಪೊಲೀಸರು ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ, ಖಚಿತ ಮಾಹಿತಿ ಮೇರೆಗೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸಂಬಂಧಿಯನ್ನೇ ಕೊಂದು ಇಂದು ಆರೋಪಿ ಕಂಬಿ ಎಣಿಸುವಂತಾಗಿದೆ. ಒಂದು ಸಣ್ಣ ದಾರಿ ವಿಚಾರ ಇಷ್ಟೊಂದು ದೊಡ್ಡ ದುರಂತಕ್ಕೆ ಕಾರಣವಾಗಿದ್ದು ಗ್ರಾಮಸ್ಥರಲ್ಲಿ ತೀವ್ರ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>belagavi</category>
            <dc:creator>Ravi Janekal</dc:creator>
            <atom:link href="https://kannada.asianetnews.com/gallery/karnataka-districts/belagavi-photographer-mahesh-murder-case-main-accused-arrested-by-police-9go6k6i"/>
        </item>
        <item>
            <title><![CDATA[Tragedy in Belagavi: ಬೆಳ್ಳಂಬೆಳಗ್ಗೆ ಟಿಪ್ಪರ್ ಹರಿದು ಮಹಿಳಾ ಪೌರಕಾರ್ಮಿಕ ಸ್ಥಳದಲ್ಲೇ ದುರ್ಮರಣ!]]></title>
            <link>https://kannada.asianetnews.com/karnataka-districts/tragedy-in-belagavi-woman-sanitation-worker-crushed-to-death-by-tipper-truck-rav/articleshow-9tzqbcu</link>
            <guid isPermaLink="true">https://kannada.asianetnews.com/karnataka-districts/tragedy-in-belagavi-woman-sanitation-worker-crushed-to-death-by-tipper-truck-rav/articleshow-9tzqbcu</guid>
            <pubDate>Sat, 28 Mar 2026 10:27:58 +0530</pubDate>
            <description><![CDATA[ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಕರ್ತವ್ಯನಿರತರಾಗಿದ್ದ ಅವಕ್ಕಾ ಕೋಲಕಾರ ಎಂಬ 50 ವರ್ಷದ ಮಹಿಳಾ ಪೌರಕಾರ್ಮಿಕರ ಮೇಲೆ ವೇಗವಾಗಿ ಬಂದ ಟಿಪ್ಪರ್ ಹರಿದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmscq750mby3vans6qqf3j0w,imgname----------------------65--1774673697952.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.28):&lt;/strong&gt; ಕುಂದಾನಗರಿ ಬೆಳಗಾವಿಯಲ್ಲಿಂದು ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಟಿಪ್ಪರ್ ಹರಿದು ಕರ್ತವ್ಯನಿರತರಾಗಿದ್ದ ಮಹಿಳಾ ಪೌರಕಾರ್ಮಿಕರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ.&lt;/p&gt;&lt;p&gt;ನಗರದ ಖಾನಾಪುರ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಅವಕ್ಕಾ ಕೋಲಕಾರ (50) ಮೃತಪಟ್ಟ ದುರ್ದೈವಿ.ಎಂದಿನಂತೆ ಇಂದು ಮುಂಜಾನೆ ನಗರದ ಕಸ ಕ್ಲೀನ್ ಮಾಡಲು ಬಂದಿದ್ದ ಕಾರ್ಮಿಕ ಮಹಿಳೆ. ಆದರೆ ವಿಧಿಯಾಟವೇ ಬೇರೆ ಆಗಿತ್ತು. ವೇಗವಾಗಿ ಬಂದ ಟಿಪ್ಪರ್ ಲಾರಿ ಮೃತ ಮಹಿಳೆಗೆ ಡಿಕ್ಕಿ ಹೊಡೆದಿದೆ.&lt;/p&gt;&lt;h2&gt;ಪೌರಕಾರ್ಮಿಕ ಮಹಿಳೆಗೆ ಟಿಪ್ಪರ್ ಡಿಕ್ಕಿ ಚಾಲಕ ಪರಾರಿ&lt;/h2&gt;&lt;p&gt;ವೇಗವಾಗಿ ಬಂದು ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಪೌರಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭೀಕರ ಘಟನೆ ನಡೆದ ಬೆನ್ನಲ್ಲೇ ಚಾಲಕ ಟಿಪ್ಪರ್ ನಿಲ್ಲಿಸದೆ ಅಲ್ಲಿಂದ ಪರಾರಿಯಾಗಿದ್ದಾನೆ.&lt;/p&gt;&lt;h3&gt;ಸ್ಥಳಕ್ಕೆ ಮಾಜಿ ಮೇಯರ್ ಭೇಟಿ&lt;/h3&gt;&lt;p&gt;ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಉಪಮೇಯರ್ ವಾಣಿ ಜೋಶಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಟಿಪ್ಪರ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/tragedy-in-belagavi-woman-sanitation-worker-crushed-to-death-by-tipper-truck-rav/articleshow-9tzqbcu"/>
        </item>
        <item>
            <title><![CDATA[ಕಳ್ಳನನ್ನ ಬಂಧಿಸಲು ಹೋದ ಪೊಲೀಸರ ಮೇಲೆ ಕಲ್ಲೆಸೆದ ಮರಾಠಿಗರು; ಗನ್ ತೋರಿಸಿ ಖಾಕಿಪಡೆ ಬಚಾವ್]]></title>
            <link>https://kannada.asianetnews.com/karnataka-districts/belagavi-harugeri-police-attacked-in-maharashtra-jalna-thanda-video-viral-sat/articleshow-dbh794c</link>
            <guid isPermaLink="true">https://kannada.asianetnews.com/karnataka-districts/belagavi-harugeri-police-attacked-in-maharashtra-jalna-thanda-video-viral-sat/articleshow-dbh794c</guid>
            <pubDate>Tue, 17 Mar 2026 15:19:00 +0530</pubDate>
            <description><![CDATA[ಬೆಳಗಾವಿ ಜಿಲ್ಲೆಯ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಲು ಮಹಾರಾಷ್ಟ್ರಕ್ಕೆ ತೆರಳಿದ್ದ ಹಾರೂಗೇರಿ ಪೊಲೀಸರ ಮೇಲೆ ಆರೋಪಿಗಳು ಮತ್ತು ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ. ಜನವರಿಯಲ್ಲಿ ನಡೆದ ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು, ಕರ್ತವ್ಯ ನಿರತ ಪೊಲೀಸರ ಮೇಲಿನ ಹಲ್ಲೆ ಆತಂಕ ಮೂಡಿಸಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkxk4aq7a345y4qx6qjb5sd8,imgname-belagavi-police-news-1773740894951.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.17): ಕ&lt;/strong&gt;ಳ್ಳತನ ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸ್ ತಂಡದ ಮೇಲೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ಕಲ್ಲು ತೂರಾಟ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸರು ನೀಡಿದ ಖಚಿತ ಮಾಹಿತಿಯ ಮೇರೆಗೆ ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ಪೊಲೀಸರು ಕಾರ್ಯಾಚರಣೆಗೆ ಇಳಿದಾಗ ಈ ಆತಂಕಕಾರಿ ಘಟನೆ ಸಂಭವಿಸಿದೆ.&lt;/p&gt;&lt;h2&gt;&lt;strong&gt;ಪ್ರಕರಣದ ಹಿನ್ನೆಲೆ:&lt;/strong&gt;&lt;/h2&gt;&lt;p&gt;ಬೆಳಗಾವಿ ಜಿಲ್ಲೆಯ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ದೊಡ್ಡ ಮಟ್ಟದ ಕಳ್ಳತನ ಪ್ರಕರಣವೊಂದು ವರದಿಯಾಗಿತ್ತು. ಈ ಪ್ರಕರಣದ ಬೆನ್ನತ್ತಿದ ಹಾರೂಗೇರಿ ಪೊಲೀಸರಿಗೆ, ಆರೋಪಿಗಳು ಮಹಾರಾಷ್ಟ್ರದ ಜಾಲನಾ ಜಿಲ್ಲೆಯ 'ಗೋಂದಿ ತಾಂಡಾ'ದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿತ್ತು.&lt;/p&gt;&lt;h2&gt;&lt;strong&gt;ಜಂಟಿ ಕಾರ್ಯಾಚರಣೆ ವೇಳೆ ಕಲ್ಲು ತೂರಾಟ:&lt;/strong&gt;&lt;/h2&gt;&lt;p&gt;ಆರೋಪಿಗಳು ಬೇರೆ ರಾಜ್ಯದಲ್ಲಿದ್ದ ಕಾರಣ, ಹಾರೂಗೇರಿ ಪೊಲೀಸರು ತಕ್ಷಣವೇ ಮಹಾರಾಷ್ಟ್ರದ ಜಾಲನಾ ಜಿಲ್ಲೆಯ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ಸ್ಥಳೀಯ ಪೊಲೀಸರ ಸಹಾಯವಿಲ್ಲದೆ ಆರೋಪಿಗಳನ್ನು ಹಿಡಿಯುವುದು ಕಷ್ಟವೆಂದು ಅರಿತ ತಂಡವು ಜಂಟಿ ಕಾರ್ಯಾಚರಣೆಗೆ ಮುಂದಾಗಿತ್ತು. ಹಾರೂಗೇರಿ ಪೊಲೀಸರ ಮಾಹಿತಿಯಂತೆ ಜಾಲನಾ ಪೊಲೀಸರು ಗೋಂದಿ ತಾಂಡಾದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲು ಮುಂದಾದರು.&lt;/p&gt;&lt;p&gt;ಆದರೆ, ಈ ಸಂದರ್ಭದಲ್ಲಿ ಸಿನಿಮಾ ಶೈಲಿಯಲ್ಲಿ ಪ್ರತಿರೋಧ ತೋರಿದ ಆರೋಪಿಗಳು ಮತ್ತು ಅವರ ಕಡೆಯವರು ಪೊಲೀಸರ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ತಮಗೆ ಸುತ್ತುವರಿಯುತ್ತಿರುವುದನ್ನು ಕಂಡು ಕಂಗಾಲಾದ ಕಳ್ಳರು, ತಪ್ಪಿಸಿಕೊಳ್ಳುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.&lt;/p&gt;&lt;h2&gt;&lt;strong&gt;ವೈರಲ್ ಆದ ವಿಡಿಯೋ:&lt;/strong&gt;&lt;/h2&gt;&lt;p&gt;ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಹಾಗೂ ಕೆಲವು ಪೊಲೀಸರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವಿಡಿಯೋದಲ್ಲಿ ಪೊಲೀಸರು ಕಲ್ಲುಗಳಿಂದ ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿರುವುದು ಮತ್ತು ಪರಿಸ್ಥಿತಿ ಉದ್ವಿಗ್ನಗೊಂಡಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಜೊತೆಗೆ, ಪೊಲೀಸರ ಬಳಿ ಇದ್ದ ಗನ್ ಹಿಡಿದು ಶೂಟ್ ತೋರಿಸಿದ್ದು, ಎಲ್ಲಿ ಶೂಟ್ ಮಾಡುತ್ತಾರೆಂಬ ಭಯದಿಂದ ಕಳ್ಳರು ಹಾಗೂ ಆತನ ಸಂಬಂಧಿಕರು ಪೊಲೀಸರ ಮೇಲೆ ಹಲ್ಲೆ ಮಾಡುವುದಕ್ಕೆ ಹಿಂದೇಟು ಹಾಕಿದ್ದಾರೆ. ಪೊಲೀಸರ ಬಳಿ ಗನ್ ಇದ್ದಿದ್ದರಿಂದ ಖಾಕಿಪಡೆ ಅಲ್ಲಿಂದ ಪರಾಗಿ ಬಂದಿದೆ.&lt;/p&gt;&lt;p&gt;ಕಳೆದ ಜನವರಿ ತಿಂಗಳಿನಲ್ಲಿ ಈ ಘಟನೆ ನಡೆದಿದ್ದರೂ, ಈಗ ವಿಡಿಯೋ ವೈರಲ್ ಆಗುವ ಮೂಲಕ ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿದೆ. ಕರ್ತವ್ಯ ನಿರತ ಪೊಲೀಸರ ಮೇಲೆಯೇ ಈ ರೀತಿ ಹಲ್ಲೆಗೆ ಮುಂದಾಗಿರುವುದು ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಹಾರೂಗೇರಿ ಮತ್ತು ಜಾಲನಾ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-harugeri-police-attacked-in-maharashtra-jalna-thanda-video-viral-sat/articleshow-dbh794c"/>
        </item>
        <item>
            <title><![CDATA[ಕೊಲ್ಲಾಪುರ ಜ್ಯೋತಿಬಾ ದೇಗುಲದ ಅರ್ಚಕರಿಂದ ಹಲ್ಲೆ; ದೇವರ ಮುಂದೆ ಒಡೆಯುವ 'ತೆಂಗಿನಕಾಯಿ' ಭಕ್ತರ ತಲೆಗೆ ಹೊಡೆದರು!]]></title>
            <link>https://kannada.asianetnews.com/india-news/kolhapur-jyotiba-temple-clash-priests-attack-devotees-viral-video-coconut-assault-sat/articleshow-hbh6lta</link>
            <guid isPermaLink="true">https://kannada.asianetnews.com/india-news/kolhapur-jyotiba-temple-clash-priests-attack-devotees-viral-video-coconut-assault-sat/articleshow-hbh6lta</guid>
            <pubDate>Mon, 23 Mar 2026 17:34:00 +0530</pubDate>
            <description><![CDATA[&lt;p&gt;ಮಹಾರಾಷ್ಟ್ರದ ಕೊಲ್ಹಾಪುರದ ಪ್ರಸಿದ್ಧ ಜ್ಯೋತಿಬಾ ದೇಗುಲದಲ್ಲಿ ಕ್ಷುಲ್ಲಕ ಕಾರಣಕ್ಕೆ ಅರ್ಚಕರು ಮತ್ತು ಭಕ್ತರ ನಡುವೆ ಭೀಕರ ಮಾರಾಮಾರಿ ನಡೆದಿದೆ. ಸುಮಾರು 20 ಅರ್ಚಕರು ಸೇರಿ ಇಬ್ಬರು ಭಕ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ಓರ್ವ ಅರ್ಚಕ ತೆಂಗಿನಕಾಯಿಯಿಂದ ಭಕ್ತನ ತಲೆಗೆ ಹೊಡೆದಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmd946ebd278kvpea3pt6kwb,imgname-kolhapur-jyotiba-temple-clash-1774267275723.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಕೊಲ್ಹಾಪುರ/ಚಿಕ್ಕೋಡಿ (ಮಾ.23): ಮ&lt;/strong&gt;ಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಸುಪ್ರಸಿದ್ಧ ಜ್ಯೋತಿಬಾ ದೇಗುಲದಲ್ಲಿ ಅರ್ಚಕರು ಮತ್ತು ಭಕ್ತರ ನಡುವೆ ನಡೆದ ಭೀಕರ ಮಾರಾಮಾರಿ ಈಗ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಗಲಾಟೆ ವಿಕೋಪಕ್ಕೆ ಹೋಗಿದ್ದು, ಸುಮಾರು 15 ರಿಂದ 20 ಅರ್ಚಕರು ಸೇರಿ ಇಬ್ಬರು ಭಕ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ.&lt;/p&gt;&lt;h3&gt;&lt;strong&gt;ತೆಂಗಿನಕಾಯಿಯಿಂದ ತಲೆಗೆ ಹೊಡೆದ ಅರ್ಚಕ!&lt;/strong&gt;&lt;/h3&gt;&lt;p&gt;ದೂರದ ಊರುಗಳಿಂದ ದೇವರ ದರ್ಶನಕ್ಕೆಂದು ಬಂದಿದ್ದ ಇಬ್ಬರು ಭಕ್ತರ ಮೇಲೆ ಅರ್ಚಕರು ಮುಗಿಬಿದ್ದಿದ್ದಾರೆ. ಈ ವೇಳೆ ಒಬ್ಬ ಅರ್ಚಕ ಕೈಯಲ್ಲಿದ್ದ ತೆಂಗಿನಕಾಯಿಯಿಂದ ಭಕ್ತನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಈ ದೃಶ್ಯವು ಸಿಸಿಟಿವಿ ಹಾಗೂ ಅಲ್ಲಿನ ಜನರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರನ್ನು ಬೆಚ್ಚಿಬೀಳಿಸುವಂತಿದೆ. ಅರ್ಚಕರು ಗುಂಪುಗೂಡಿ ಭಕ್ತರನ್ನು ಸುತ್ತುವರಿದು ಮನಬಂದಂತೆ ಥಳಿಸಿದ್ದಾರೆ. ದೇವರ ಸೇವೆ ಮಾಡಬೇಕಾದ ಪುರೋಹಿತರೇ ಈ ರೀತಿ ರೌಡಿಗಳಂತೆ ವರ್ತಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.&lt;/p&gt;&lt;h2&gt;&lt;strong&gt;ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್:&lt;/strong&gt;&lt;/h2&gt;&lt;p&gt;ದೇವಸ್ಥಾನದ ಆವರಣದಲ್ಲೇ ನಡೆದ ಈ ಮಾರಾಣಾಂತಿಕ ಹಲ್ಲೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ. ವಿಡಿಯೋದಲ್ಲಿ ಅರ್ಚಕರು ಭಕ್ತರನ್ನು ಅಟ್ಟಾಡಿಸಿ ಹೊಡೆಯುವುದು ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಡುವುದು ಸ್ಪಷ್ಟವಾಗಿ ಕಾಣುತ್ತಿದೆ. 'ದೇವಸ್ಥಾನಕ್ಕೆ ಹೋಗುವುದು ನೆಮ್ಮದಿಗಾಗಿ, ಆದರೆ ಅಲ್ಲಿ ಈ ರೀತಿಯ ದೌರ್ಜನ್ಯ ನಡೆದರೆ ಭಕ್ತರು ಯಾರನ್ನು ನಂಬಬೇಕು?' ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸರ ಮಧ್ಯಪ್ರವೇಶ - ತಣ್ಣಗಾದ ಗಲಾಟೆ:&lt;/strong&gt;&lt;/h2&gt;&lt;p&gt;ಹಲ್ಲೆ ನಡೆಯುತ್ತಿದ್ದಂತೆಯೇ ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಮಧ್ಯಪ್ರವೇಶಿಸಿದ್ದಾರೆ. ಅರ್ಚಕರ ಗುಂಪಿನಿಂದ ಭಕ್ತರನ್ನು ರಕ್ಷಿಸಿದ ಪೊಲೀಸರು, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಪೊಲೀಸರ ಸಕಾಲಿಕ ಮಧ್ಯಪ್ರವೇಶದಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಹಲ್ಲೆಗೊಳಗಾದ ಭಕ್ತರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಅವರ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.&lt;/p&gt;&lt;p&gt;Chaos erupted at the Jyotiba Temple in Kolhapur, Maharashtra, after a group of priests allegedly assaulted devotees inside the temple premises.According to reports, around 15 to 20 priests brutally thrashed two visitors, sparking outrage and raising serious concerns over safety&hellip; pic.twitter.com/b4RPWBqsh0&lt;/p&gt;&lt;p&gt;&mdash; Hate Detector  (@HateDetectors) March 23, 2026&lt;/p&gt;&lt;p&gt;&amp;nbsp;&lt;/p&gt;&lt;h2&gt;&lt;strong&gt;ಗಲಾಟೆಗೆ ಕಾರಣವೇನು?&lt;/strong&gt;&lt;/h2&gt;&lt;p&gt;ಇಷ್ಟೊಂದು ಭೀಕರವಾಗಿ ಗಲಾಟೆ ನಡೆಯಲು ಕಾರಣವೇನು ಎಂಬುದು ಇನ್ನು ನಿಗೂಢವಾಗಿಯೇ ಉಳಿದಿದೆ. ದರ್ಶನದ ಸಾಲಿನಲ್ಲಿ ನಿಲ್ಲುವ ವಿಚಾರವೋ ಅಥವಾ ದಕ್ಷಿಣೆ ವಿಚಾರವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಭಕ್ತರು ಅರ್ಚಕರ ಜೊತೆ ವಾಗ್ವಾದ ನಡೆಸಿದ್ದರೇ ಅಥವಾ ಅರ್ಚಕರೇ ಮೊದಲು ಪ್ರಚೋದನೆ ನೀಡಿದ್ದರೇ ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಸದ್ಯಕ್ಕೆ ಘಟನೆಗೆ ಸಂಬಂಧಿಸಿದಂತೆ ಕೆಲವು ಅರ್ಚಕರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ. ಕೊಲ್ಹಾಪುರದ ಜ್ಯೋತಿಬಾ ದೇಗುಲವು ಲಕ್ಷಾಂತರ ಭಕ್ತರ ನಂಬಿಕೆಯ ಕೇಂದ್ರವಾಗಿದೆ. ಇಂತಹ ಪವಿತ್ರ ಸ್ಥಳದಲ್ಲಿ ನಡೆದ ಈ ಹಿಂಸಾಚಾರವು ದೇಗುಲದ ಘನತೆಗೆ ಕುಂದು ತಂದಿದೆ. ತಪ್ಪಿತಸ್ಥ ಅರ್ಚಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭಕ್ತರು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/india-news/kolhapur-jyotiba-temple-clash-priests-attack-devotees-viral-video-coconut-assault-sat/articleshow-hbh6lta"/>
        </item>
        <item>
            <title><![CDATA[ಹುಡುಗಿ ಕೊಡಲ್ಲ ಅಂದಿದ್ದಕ್ಕೆ ಯುವತಿ ಹಾಗೂ ಆಕೆಯ ಕುಟುಂಬದವರ ಮೇಲೆ ಜನ ಕರೆದುಕೊಂಡು ಬಂದು ಹಲ್ಲೆ]]></title>
            <link>https://kannada.asianetnews.com/crime/chikkodi-man-assaulted-woman-and-her-family-members-for-not-marring-their-daughter-with-him/articleshow-lrntsr9</link>
            <guid isPermaLink="true">https://kannada.asianetnews.com/crime/chikkodi-man-assaulted-woman-and-her-family-members-for-not-marring-their-daughter-with-him/articleshow-lrntsr9</guid>
            <pubDate>Wed, 18 Mar 2026 15:10:47 +0530</pubDate>
            <description><![CDATA[&lt;p&gt;ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ, ಮದುವೆಗೆ ನಿರಾಕರಿಸಿದರೆಂಬ ಕಾರಣಕ್ಕೆ ಯುವಕನೋರ್ವ ಯುವತಿ ಮತ್ತು ಆಕೆಯ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹತ್ತು ಜನರೊಂದಿಗೆ ಮನೆಗೆ ನುಗ್ಗಿದ ಆರೋಪಿಯು, ಖಾರದ ಪುಡಿ ಎರಚಿ ರಾಡ್&zwnj;ನಿಂದ ಹಲ್ಲೆ ಮಾಡಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km04ychdcy6ap5yepxa4d2n1,imgname-chikkodi-crime-news-1773826683436.jpg" type="image/jpeg" height="390" width="690"/>
            <content:encoded><![CDATA[&lt;p&gt;ಚಿಕ್ಕೋಡಿ: ಮಗಳನ್ನು ಮದುವೆ ಮಾಡಿ ಕೊಡುವುದಕ್ಕೆ ಆಕೆಯ ಮನೆಯವರು ನಿರಾಕರಿಸಿದರು ಎಂದು ಕುಪಿತಗೊಂಡ ಭಗ್ನ ಪ್ರೇಮಿಯೊಬ್ಬ ಆ ಯುವತಿ ಹಾಗೂ ಅವರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾಶ್ರೀ ಕಿಲಾರಿ ಎಂಬ ಯುವತಿ ಹಾಗೂ ಮನೆಯವರ ಮೇಲೆ ಆರೋಪಿ ಜನರನ್ನು ಕರೆದುಕೊಂಡು ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಬೀರಪ್ಪ ಗಣೇಶಗೋಳ ಎಂಬಾತನೇ ಹೀಗೆ ಹಲ್ಲೆ ನಡೆಸಿದ ದುಷ್ಕರ್ಮಿ.&lt;/p&gt;&lt;p&gt;ಈ ಬೀರಪ್ಪ ಗಣೇಶಗೋಳ ಕಳೆದೆರಡು ವರ್ಷಗಳಿಂದ ಯುವತಿ ವಿದ್ಯಾಶ್ರೀ ಕಿಲಾರಿ ಎಂಬಾಕೆಯನ್ನು ಮದುವೆ ಮಾಡಿ ಕೊಡುವಂತೆ ಆಕೆಯ ಪೋಷಕರ ಬಳಿ ಕೇಳಿದ್ದ. ಆದರೆ ಬೀರಪ್ಪನಿಗೆ ಮಗಳನ್ನು ಕೊಡುವುದಕ್ಕೆ ವಿದ್ಯಾಶ್ರೀ ಮನೆಯವರು ಹಾಗೂ ಆಕೆಯ ತಂದೆ ಮಹಾದೇವ ಕಿಲಾರಿ ಹಿಂದೇಟು ಹಾಕಿದ್ದರು. ಇದರಿಂದ ಸಿಟ್ಟು ಹಾಗೂ ಆಕ್ರೋಶಕ್ಕೆ ಒಳಗಾದ ಬೀರಪ್ಪ ಗಣೇಶಗೋಳ, ವಿದ್ಯಾಶ್ರೀ ಹಾಗೂ ಆಕೆಯ ಮನೆಯವರ ಮೇಲೆ ಹಲ್ಲೆ ಮಾಡಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಇವಿ ಕಾರು ಚಾರ್ಜಿಂಗ್ ವೇಳೆ ದುರಂತ: ಬೆಂಕಿ ಮನೆಗೆ ಹಬ್ಬಿ 8 ಜನ ಸಜೀವ ದಹನ&lt;/strong&gt;&lt;/p&gt;&lt;p&gt;ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಕ್ಕೆ ಯುವತಿ ವಿದ್ಯಾಶ್ರೀಯ ತಲೆಯನ್ನೇ ಒಡೆದಿದ್ದಾನೆ. ಹತ್ತು ಜನರೊಂದಿಗೆ ಆಗಮಿಸಿದ ಆರೋಪಿ ಬೀರಪ್ಪ, ನಿನ್ನೆ ರಾತ್ರಿ ಏಕಾಏಕಿ ಮನೆಗೆ ನುಗ್ಗಿ, ಮನೆಯವರ ಕಣ್ಣಿಗೆ ಖಾರದ ಪುಡಿ ಎರಚಿ ರಾಡ್&zwnj;ನಿಂದ ಹಲ್ಲೆ ಮಾಡಿದ್ದಾನೆ. ಗಾಯಾಳುಗಳನ್ನು ಚಿಕ್ಕೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿ ಬೀರಪ್ಪ ಗಣೇಶಗೋಳ ವಿರುದ್ಧ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/crime/chikkodi-man-assaulted-woman-and-her-family-members-for-not-marring-their-daughter-with-him/articleshow-lrntsr9"/>
        </item>
        <item>
            <title><![CDATA[ಎಲ್‌ಪಿಜಿ ಸಿಲಿಂಡರ್ ಕೊರತೆ ನೀಗಿಸಿದ ಹೊಸ ಒಲೆ: ಬೆಳಗಾವಿ ಹೋಟೆಲ್‌ಗಳಲ್ಲಿ ಬಯೋಮಾಸ್]]></title>
            <link>https://kannada.asianetnews.com/karnataka-districts/new-stove-solves-commercial-lpg-cylinder-shortage-eco-friendly-biomass-in-belagavi-hotels-mrq/articleshow-mrtb1ar</link>
            <guid isPermaLink="true">https://kannada.asianetnews.com/karnataka-districts/new-stove-solves-commercial-lpg-cylinder-shortage-eco-friendly-biomass-in-belagavi-hotels-mrq/articleshow-mrtb1ar</guid>
            <pubDate>Thu, 02 Apr 2026 07:44:18 +0530</pubDate>
            <description><![CDATA[ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಬೆಳಗಾವಿಯಲ್ಲಿ ತೀವ್ರಗೊಂಡಿರುವ ವಾಣಿಜ್ಯ ಎಲ್&zwnj;ಪಿಜಿ ಸಿಲಿಂಡರ್ ಕೊರತೆಯು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ಈ ಬಿಕ್ಕಟ್ಟನ್ನು ಎದುರಿಸಲು, ಅನೇಕ ಹೋಟೆಲ್ ಮಾಲೀಕರು ಪರ್ಯಾಯವಾಗಿ ಕಡಿಮೆ ಖರ್ಚಿನ ಹಾಗೂ ಪರಿಸರ ಸ್ನೇಹಿ ಬಯೋಮಾಸ್ ಒಲೆಗಳ ಬಳಕೆಗೆ ಮುಂದಾಗಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn5zb5qb83x13creqc03tw70,imgname-eco-friendly-biomass-1775095879403.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಶ್ರೀಶೈಲ ಮಠದ&lt;/strong&gt;&lt;/p&gt;&lt;p&gt;&lt;strong&gt;ಬೆಳಗಾವಿ: &lt;/strong&gt;ಕಳೆದ ಒಂದು ತಿಂಗಳಿನಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೆಳಗಾವಿ ನಗರದ ಹೋಟೆಲ್&zwnj; ಮಾಲೀಕರಿಗೆ ತಟ್ಟಿದ ಬಿಸಿ ಇನ್ನೂ ಮುಗಿದಿಲ್ಲ. ನಿತ್ಯ ಪರದಾಡುತ್ತಲೇ ಇದ್ದಾರೆ. ನಗರದಲ್ಲಿ ವಾಣಿಜ್ಯ ಬಳಕೆಯ ಎಲ್&zwnj;ಪಿಜಿ ಸಿಲಿಂಡರ್ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮದ ಮೇಲೆ ನೇರ ಪರಿಣಾಮ ಬೀರಿದೆ. ಸಿಲಿಂಡರ್ ಅಭಾವದಿಂದ ಅನೇಕ ಹೋಟೆಲ್&zwnj;, ಕ್ಯಾಂಟೀನ್ ಹಾಗೂ ರೆಸ್ಟೋರೆಂಟ್&zwnj;ಗಳು ಸಂಕಷ್ಟಕ್ಕೆ ಸಿಲುಕಿವೆ. ಕೆಲವು ಹೋಟೆಲ್&zwnj;ಗಳು ಹಾಗೂ ರೆಸ್ಟೋರೆಂಟ್&zwnj;ಗಳು ತಾತ್ಕಾಲಿಕವಾಗಿ ಬಂದ್ ಕೂಡ ಆಗಿವೆ. ಸಂಕಷ್ಟದಿಂದ ಪಾರಾಗಲು ಈಗ ಹೊಟೇಲ್&zwnj; ಉದ್ಯಮಿಗಳು ಬಯೋಮಾಸ್&zwnj; ಒಲೆಗಳ ಮೊರೆ ಹೋಗುತ್ತಿದ್ದಾರೆ.&lt;/p&gt;&lt;p&gt;ನಗರದಲ್ಲಿರುವ ಸುಮಾರು 350ಕ್ಕೂ ಅಧಿಕ ಹೋಟೆಲ್&zwnj;ಗಳಿಗೆ ಪ್ರತಿದಿನ ಸುಮಾರು 1600 ಕಮರ್ಷಿಯಲ್ ಸಿಲಿಂಡರ್&zwnj;ಗಳ ಅಗತ್ಯವಿದೆ. ಆದರೆ, ಸದ್ಯ ಪೂರೈಕೆ ಆಗುತ್ತಿರುವುದು ಕೇವಲ 600 ಸಿಲಿಂಡರ್&zwnj;ಗಳು ಮಾತ್ರ. ಈ ದೊಡ್ಡ ಮಟ್ಟದ ಕೊರತೆಯಿಂದ ಅಡುಗೆ ಕಾರ್ಯನಿರ್ವಹಣೆ ಸವಾಲಾಗಿದೆ. ಜತೆಗೆ ಹೋಟೆಲ್ ಉದ್ಯಮಿಗಳ ಆದಾಯಕ್ಕೂ ಇದು ದೊಡ್ಡ ಹೊಡೆತ ಕೊಟ್ಟಿದೆ. ಇರಾನ್- ಇಸ್ರೇಲ್ ನಡುವಿನ ಸಂಘರ್ಷದಿಂದ ಜಾಗತಿಕ ಇಂಧನ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿ, ಅದರ ಪರಿಣಾಮ ಭಾರತದಲ್ಲೂ ಎಲ್&zwnj;ಪಿಜಿ ಪೂರೈಕೆಯ ಮೇಲೆ ಸಾಕಷ್ಟು ಪರಿಣಾಮ ಬಿದ್ದಿದೆ. ಆಮದು ಅವಲಂಬಿತ ಇಂಧನ ವ್ಯವಸ್ಥೆಯ ಕಾರಣದಿಂದ ಬೆಳಗಾವಿಯಂತಹ ನಗರಗಳು ಕೂಡ ಈ ಸಂಕಷ್ಟವನ್ನು ಎದುರಿಸುತ್ತಿವೆ. ಕೆಲವು ಹೊಟೇಲ್&zwnj;ಗಳಲ್ಲಿ ಇದೀಗ ಸೌದೆ ಒಲೆಗಳನ್ನು ಬಳಕೆ ಮಾಡಲಾಗುತ್ತಿದೆ.&lt;/p&gt;&lt;h2&gt;&lt;strong&gt;ಬಯೋಮಾಸ್ ಒಲೆಗಳತ್ತ ಒಲವು&lt;/strong&gt;&lt;/h2&gt;&lt;p&gt;ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಹೋಟೆಲ್ ಮಾಲೀಕರು ಪರ್ಯಾಯವಾಗಿ ಬಯೋಮಾಸ್ ಒಲೆಗಳನ್ನು ಬಳಕೆ ಮಾಡುತ್ತಿದ್ದಾರೆ. ಮೊದಲು ಕೇವಲ ನಗರದ 30 ಹೋಟೆಲ್&zwnj;ಗಳಲ್ಲಿ ಮಾತ್ರ ಬಳಕೆಯಲ್ಲಿದ್ದ ಈ ತಂತ್ರಜ್ಞಾನ, ಇದೀಗ 180ಕ್ಕೂ ಹೆಚ್ಚು ಹೋಟೆಲ್&zwnj;ಗಳಲ್ಲಿ ಬಳಕೆ ಮಾಡಲಾಗುತ್ತಿದೆ. ಕಡಿಮೆ ವೆಚ್ಚ ಹಾಗೂ ಸ್ಥಳೀಯ ಇಂಧನ ಲಭ್ಯತೆ ಇದರ ಪ್ರಮುಖ ಕಾರಣವಾಗಿದೆ.&lt;/p&gt;&lt;p&gt;ಈ ಬಯೋಮಾಸ್ ಒಲೆಗಳನ್ನು ಟಿಇಆರ್&zwnj;ಐ ಹಾಗೂ ಇಂಡಿಯನ್&zwnj; ಇನ್&zwnj;ಸ್ಟಿಟ್ಯೂಟ್&zwnj; ಆಫ್&zwnj; ಸೈನ್ಸ್&zwnj; ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಬೆಳಗಾವಿಯ ಉದ್ಯಮಿ ಸಮೀರ್ ಸುರೇಂದ್ರ ಕಣಬರಗಿ ಅವರು ತಮ್ಮ ಫಿನಿಕ್ಸ್ ಪ್ರೊಡಕ್ಟ್&zwnj; ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಈ ಒಲೆಗಳನ್ನು ತಯಾರಿಸಿ ಪೂರೈಕೆ ಮಾಡುತ್ತಿದ್ದಾರೆ.&lt;/p&gt;&lt;p&gt;------&lt;/p&gt;&lt;h3&gt;&lt;strong&gt;ಬಯೋಮಾಸ್ ಒಲೆಗಳ ವೈಶಿಷ್ಟ್ಯವೇನು?&lt;/strong&gt;&lt;/h3&gt;&lt;p&gt;ಕೃಷಿ ತ್ಯಾಜ್ಯ, ತೆಂಗಿನ ಚಿಪ್ಪು, ಕಟ್ಟಿಗೆ ಮುಂತಾದ ಜೈವಿಕ ಇಂಧನವನ್ನು ಬಳಸಿ ಕಾರ್ಯನಿರ್ವಹಿಸುವ ಈ ಒಲೆಗಳು ಸಾಮಾನ್ಯ ಕಟ್ಟಿಗೆ ಒಲೆಗಿಂತ ಸುಮಾರು ಶೇ.75ರಷ್ಟು ಹೆಚ್ಚು ಕಾರ್ಯಕ್ಷಮತೆ ಹೊಂದಿವೆ. ಗ್ಯಾಸ್ ವೆಚ್ಚದ ಹೋಲಿಕೆಯಲ್ಲಿ ಶೇ.70-80ರಷ್ಟು ಕಡಿಮೆ ಖರ್ಚಾಗುತ್ತದೆ. ಸ್ಟೀಮ್ ಉತ್ಪಾದನೆ ಮೂಲಕ ಇಡ್ಲಿ, ಹಾಲು ಹಾಗೂ ನೀರು ಕಾಯಿಸಲು ಸಹ ಉಪಯೋಗವಾಗುತ್ತಿದ್ದು, ಪರಿಸರ ಸ್ನೇಹಿ ಪರ್ಯಾಯವಾಗಿ ಸಹಕಾರಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹರ್ಮೋಜ್ ಜಲಸಂಧಿ ನಮಗೆ ಅಗತ್ಯವಿಲ್ಲ; ಯುದ್ಧ ಮುಗಿಸುವ ಸುಳಿವು ನೀಡಿದ ಡೊನಾಲ್ಡ್ ಟ್ರಂ&lt;/strong&gt;&lt;strong&gt;ಪ್&lt;/strong&gt;&lt;/p&gt;&lt;p&gt;ಕಳೆದ ಒಂದು ದಶಕದಲ್ಲಿ ಬಂದಿದ್ದ ಬೇಡಿಕೆ, ಈಗ ಕೆಲವೇ ದಿನಗಳಲ್ಲಿ ಹೆಚ್ಚಾಗಿದೆ. ಹೋಟೆಲ್&zwnj;ಗಳ ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೂ ಬಯೋಮಾಸ್ ಗ್ಯಾಸಿಫೈರ್ ಬಳಕೆಗೆ ಮುಂದಾಗುತ್ತಿವೆ. ಈಗಾಗಲೇ ದೇಶಾದ್ಯಂತ ಸುಮಾರು 200 ಕೈಗಾರಿಕೆಗಳಲ್ಲಿ ಈ ತಂತ್ರಜ್ಞಾನ ಬಳಕೆಯಲ್ಲಿದ್ದು, ಇನ್ನೂ ಅನೇಕರು ಅಳವಡಿಸಲು ಆಸಕ್ತಿ ತೋರಿಸುತ್ತಿದ್ದಾರೆ.&lt;/p&gt;&lt;p&gt;------&lt;/p&gt;&lt;p&gt;ಬಯೋಮಾಸ್ ಒಲೆಗಳು ಕೇವಲ ಪರ್ಯಾಯವಲ್ಲ, ಬಹುಮುಖ ಉಪಯೋಗ ಹೊಂದಿವೆ. ಒಂದೇ ಸಮಯದಲ್ಲಿ ಅಡುಗೆ, ಸ್ಟೀಮ್ ಉತ್ಪಾದನೆ ಹಾಗೂ ನೀರು ಕಾಯಿಸುವ ವ್ಯವಸ್ಥೆ ಇರುವುದರಿಂದ ಇಂಧನ ಬಳಕೆ ಹೆಚ್ಚು ಪರಿಣಾಮಕಾರಿಯಾಗಿದೆ. ಸಿಲಿಂಡರ್ ಕೊರತೆ ಹಿನ್ನೆಲೆ ನಮ್ಮ ಹೋಟೆಲ್&zwnj;ನಲ್ಲಿ ಬಯೋಗ್ಯಾಸ್ ಒಲೆ ಬಳಕೆ ಮಾಡಲು ಆರಂಭಿಸಿದ್ದೇವೆ ಎಂದು ಬೆಳಗಾವಿ ಹೊಟೇಲ್&zwnj; ಮಾಲೀಕರ ಸಂಘದ ಅಧ್ಯಕ್ಷ ಅಜಯ್ ಪೈ ಹೇಳುತ್ತಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಹೆಣ ಹೊರುವುದೇ ಮಕ್ಕಳಿಗೆ ಆಟ: ಗಾಜಾದ ಭೀಕರ ಚಿತ್ರಣ ತೆರೆದಿಟ್ಟ ಪುಟಾಣಿಗಳ ಎದೆ ಝಲ್ಲೆನಿಸುವ ವಿಡಿಯೋ&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/new-stove-solves-commercial-lpg-cylinder-shortage-eco-friendly-biomass-in-belagavi-hotels-mrq/articleshow-mrtb1ar"/>
        </item>
        <item>
            <title><![CDATA[Belagavi: ನಿನ್ನೇ ಪ್ರೀತಿಸುವೆ ಎಂದು ಹಣ, ಮಾನ, ಚಿನ್ನ ದೋಚಿದ! ನ್ಯಾಯಕ್ಕಾಗಿ ಯುವತಿ ಕಣ್ಣೀರು]]></title>
            <link>https://kannada.asianetnews.com/gallery/karnataka-districts/belagavi-youth-eshwar-singh-cheats-instagram-friedn-young-woman-by-promising-to-marry-her-mrq-mxdymgm</link>
            <guid isPermaLink="true">https://kannada.asianetnews.com/gallery/karnataka-districts/belagavi-youth-eshwar-singh-cheats-instagram-friedn-young-woman-by-promising-to-marry-her-mrq-mxdymgm</guid>
            <pubDate>Mon, 06 Apr 2026 06:48:12 +0530</pubDate>
            <description><![CDATA[&lt;p&gt;ಬೆಳಗಾವಿಯಲ್ಲಿ ಇನ್&zwnj;ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್&zwnj;ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kng5e677m4sbqdf9f5qhz4d8,imgname-belagavi-love-sex-doka--4--1775437813991.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಳಗಾವಿಯಲ್ಲಿ ಇನ್&zwnj;ಸ್ಟಾಗ್ರಾಂ ಮೂಲಕ ಪರಿಚಯವಾದ ಯುವಕ, ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾ*ಚಾರ ಎಸಗಿದ್ದಾನೆ. ನಂತರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್&zwnj;ಮೇಲ್ ಮಾಡಿ 1500 ಗ್ರಾಂ ಚಿನ್ನ ಹಾಗೂ 19 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾನೆ.&lt;/p&gt;&lt;img&gt;&lt;p&gt;ಮದುವೆಯಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿರುವ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತನ ವಿರುದ್ಧ ಯುವತಿಯೊಬ್ಬಳು ಗಂಭೀರವಾದ ಆರೋಪವೊಂದನ್ನು ಮಾಡಿದ್ದಾರೆ.&lt;/p&gt;&lt;img&gt;&lt;p&gt;ಈಶ್ವರ್ ಸಿಂಗ್ ಎಂಬಾತನಿಗೆ ಇನ್&zwnj;ಸ್ಟಾಗ್ರಾಂ ಮೂಲಕ ಯುವತಿಯ ಪರಿಚಯವಾಗಿತ್ತು. ಇಬ್ಬರ ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಈಶ್ವರ್ ಸಿಂಗ್ ನಿರಂತರ ಅತ್ಯಾ*ಚಾರ ಮಾಡಿರುವ ಆರೋಪ ಕೇಳಿ ಬಂದಿದೆ.&lt;/p&gt;&lt;img&gt;&lt;p&gt;ಯುವತಿಯ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನಿಟ್ಟುಕೊಂಡು ಬ್ಲ್ಯಾಕ್&zwnj;ಮೇಲ್ ಮಾಡಿರುವ ಈಶ್ವರ್ ಸಿಂಗ್, ಸಂತ್ರಸ್ತೆಯಿಂದ 1500 ಗ್ರಾಂ ಚಿನ್ನಾಭರಣ, 19 ಲಕ್ಷ ರೂಪಾಯಿ ಪಡೆದುಕೊಂಡಿದ್ದಾನಂತೆ. ಯುವತಿ ಹೇಳಿಕೆ ಪ್ರಕಾರ, ತಾಯಿಯ ಚಿನ್ನ, ತಂದೆಯ ಎಫ್&zwnj;ಡಿ ಹಣ ನೀಡಿದ್ದು, ಆನ್&zwnj;ಲೈನ್ ಮೂಲಕವೂ ಈಶ್ವರ್ ಸಿಂಗ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾಳೆ.&lt;/p&gt;&lt;img&gt;&lt;p&gt;ಈಗ ಮದುವೆಯಾಗು ಅಂದ್ರೆ 3 ಕೋಟಿ ರೂಪಾಯಿ ನೀಡಬೇಕೆಂದು ಈಶ್ವರ್ ಸಿಂಗ್ ತಾಯಿ ಡಿಮ್ಯಾಂಡ್ ಮಾಡ್ತಾರೆ. ಗೋಲ್ಡ್&zwnj;ಸ್ಮಿತ್ ಅಡಮಾನ ಹೆಸರಿನಲ್ಲಿಯೂ ನನ್ನಿಂದ ಹಣ ಲೂಟಿ ಮಾಡಿದ್ದಾನೆ. ಬೇರೆ ಹುಡುಗಿಯರ ಫೋಟೋ ಕಳುಹಿಸಿ ಟಾರ್ಚರ್ ಕೊಡ್ತಿದ್ದಾನೆ. ಪ್ರೀತಿಯ ಮುಖವಾಡದ ಹಿಂದೆ ಕ್ರೂರ ಮನಸ್ಥಿತಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಂತ್ರಸ್ತೆ ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಫಸ್ಟ್&zwnj;ನೈಟ್&zwnj;ನಲ್ಲಿ ಐವರು ಗೆಳೆಯರೊಂದಿಗೆ ಎರಗಿದ ಗಂಡ ನವಾಜ್: ಮತ್ತೊಂದು ಲವ್ ಜಿಹಾದ್ ಕೇಸ್!&lt;/strong&gt;&lt;/p&gt;&lt;img&gt;&lt;p&gt;ನ್ಯಾಯ ಕೇಳಲು ಹೋದ್ರೆ ಪೊಲೀಸರು ರಾಜಿ ಮಾಡಿಕೊಳ್ಳುವಂತೆ ಹೇಳುತ್ತಿದ್ದಾರೆ. ಶಹಾಪುರ ಠಾಣೆ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ. ಈಶ್ವರ್ ಸಿಂಗ್ ಜೊತೆ ಪೊಲೀಸರು ಕೈ ಜೋಡಿಸಿದ್ದಾರೆ ಎಂದು ಆರೋಪಿಸಿರುವ ಯುವತಿ, ನ್ಯಾಯ ಕೊಡಿ ಎಂದು ಕಮೀಷನರ್ ಕಚೇರಿಯಲ್ಲಿ ಕಣ್ಣೀರು ಹಾಕಿದ್ದಾರೆ. ಕಮೀಷನರ್ ಸೂಚನೆ ಕೊಟ್ಟರೂ ಪ್ರಕರಣ ದಾಖಲಿಸಿಕೊಳ್ಳದ ಶಹಾಪುರ ಪೊಲೀಸರು ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ಯುವತಿ ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Love Jihadಗೆ ಹೊಸ ರೂಪ ಕೊಟ್ಟ ಸಮೀರ್ ಫ್ಯಾಮಿಲಿ! ಡೌಟೇ ಬರದಂತೆ ಮನೆಯಲ್ಲಿ ಹಿಂದೂ ದೇವರ ಪೂಜೆ&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/belagavi-youth-eshwar-singh-cheats-instagram-friedn-young-woman-by-promising-to-marry-her-mrq-mxdymgm"/>
        </item>
        <item>
            <title><![CDATA[ಬೆಳಗಾವಿ: ಮಳೆ ನಿಲ್ಲಲು ಕಾಯುತ್ತಿದ್ದವರಿಗೆ ಕಾದಿದ್ದ ಜವರಾಯ: ಮನೆ ಗೋಡೆ ಕುಸಿದು ಪತ್ನಿ ಸಾವು, ಪತಿ ಜಸ್ಟ್ ಮಿಸ್]]></title>
            <link>https://kannada.asianetnews.com/state/belgavi-summer-rain-woman-died-after-house-wall-collapse/articleshow-otcyzse</link>
            <guid isPermaLink="true">https://kannada.asianetnews.com/state/belgavi-summer-rain-woman-died-after-house-wall-collapse/articleshow-otcyzse</guid>
            <pubDate>Tue, 17 Mar 2026 22:49:25 +0530</pubDate>
            <description><![CDATA[&lt;p&gt;&lt;strong&gt;Woman dies in wall collapse: &lt;/strong&gt;ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಅಕಾಲಿಕ ಮಳೆಗೆ ಪಾಳು ಮನೆಯ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkybw5fhq283fkq03vbavg7m,imgname-belgavi-rain-1773766841841.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಗೆ ಮತ್ತೊಂದು ಜೀವ ಬಲಿ&lt;/strong&gt;&lt;/h2&gt;&lt;p&gt;ಬೆಳಗಾವಿ: ರಾಜ್ಯದಲ್ಲಿ ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಗೆ ಮತ್ತೊಂದು ಜೀವ ಬಲಿಯಾಗಿದೆ. ನಿನ್ನೆಯಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮನೆಯ ಗೋಡೆ ಕುಸಿದು ಪತ್ನಿ ಸಾವನ್ನಪ್ಪಿದ್ದರೆ ಪತಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.&lt;/p&gt;&lt;p&gt;&lt;strong&gt;ಮಳೆ ನಿಲ್ಲೋದನ್ನು ಕಾಯುತ್ತಿದ್ದವರಿಗೆ ಕಾದಿದ್ದ ಜವರಾಯ&lt;/strong&gt;&lt;/p&gt;&lt;p&gt;ಮೃತ ಮಹಿಳೆಯನ್ನು 34 ವರ್ಷದ ಪರ್ವಿನ್ ಬೇಪಾರಿ(34) ಎಂದು ಗುರುತಿಸಲಾಗಿದೆ. ಇವರ ಪತಿ ಶರೀಫ್ ಬೇಪಾರಿ ಈ ಅವಘಡದಲ್ಲಿ ಬದುಕುಳಿದಿದ್ದಾರೆ. ಈ ದಂಪತಿ ಕೋಳಿಗಳನ್ನು ಮಾರಾಟ ಮಾಡುವುದಕ್ಕೆ ಬೈಕ್ ಮೇಲೆ ಹೊರಟಿದ್ದರು. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆ ಕೆಳಗೆ ನಿಂತಿದ್ದರು. ಇವರ ದುರಾದೃಷ್ಟಕ್ಕೆ ಇದೇ ವೇಳೆ ಇವರು ಮಳೆಯಿಂದ ಆಶ್ರಯ ಪಡೆಯಲು ನಿಂತಿದ್ದ ಪಾಳು ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದು, ಪರ್ವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬದುಕುಳಿದ ಶರೀಫ್ ಅವರಿಗೆ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರ ಆಗ್ರಹಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.&lt;/p&gt;&lt;p&gt;ಇತ್ತ ಬೆಳಗಾವಿ ಜಿಲ್ಲೆಯಾದ್ಯಂತ ಬಿರುಗಾಳಿ ಮಿಶ್ರಿತ ಆಲಿಕಲ್ಲು ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿದೆ. ಮಳೆ ಹಾಗೂ ಗಾಳಿಗೆ ಕೆಎಲ್&zwnj;ಇ ಸಂಸ್ಥೆ ಆವರಣದಲ್ಲಿದ್ದ ತಗಡಿನ ಶೀಟು ಹಾರಿ ಹೋಗಿದೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಳೆ ನಿಂತ ಬಳಿಕ ಎರಡು ಕ್ರೇನ್ ಬಳಸಿ ಈ ತಗಡಿನ ಶೀಟುಗಳ ತೆರವು ಕಾರ್ಯಾಚರಣೆ ನಡೆದಿದೆ.&lt;/p&gt;&lt;p&gt;ಹಾಗೆಯೇ ಬೆಳಗಾವಿಯ ಮತ್ತೊಂದು ಕಡೆ ಬಿರುಗಾಳಿಗೆ ಹಲವು ಗೂಡಂಗಡಿಗೆ ಹಾನಿಯಾಗಿದೆ. ಬಿರುಗಾಳಿಗೆ ಗೂಡಂಗಡಿಗಳ ಮೇಲ್ಛಾವಣಿ ಹಾರಿ ಹೋಗಿದ್ದು, ಅಂಗಡಿಗಳಲ್ಲಿದ್ದ ಆಹಾರ ಸಾಮಾಗ್ರಿಗಳು ಸೇರಿದಂತೆ ವಸ್ತುಗಳಿಗೆ ಹಾನಿಯಾಗಿದೆ. ರಂಜಾನ್ ನಿಮಿತ್ತ ಇಲ್ಲಿ 20ಕ್ಕೂ ಹೆಚ್ಚು ಆಹಾರದ ಅಂಗಡಿಗಳನ್ನು ಹಾಕಲಾಗಿತ್ತು. ಆದರೆ ಸಂಜೆ ಏಳು ಗಂಟೆಗೆ ಆಹಾರ ಖಾದ್ಯಗಳನ್ನ ಸಿದ್ಧಪಡಿಸುವಾಗಲೇ ಗಾಳಿ ಮಳೆ ಶಾಕ್ ನೀಡಿದ್ದು, ಇದರಿಂದ ಅಂಗಡಿಗಳ ಮಾಲೀಕರು ಪರದಾಡುವಂತಾಯ್ತು.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; ರೈತರ ಕೈಗೆ ಸಿಕ್ಕ ಪಂಪ್&zwnj;ಸೆಟ್ ಕೇಬಲ್ ಕಳ್ಳರು: ಕದ್ದ ಕೇಬಲ್&zwnj;ನಿಂದ ಮರಕ್ಕೆ ಕಟ್ಟಿ ಥಳಿಸಿದ ರೈತರು&lt;/strong&gt;&lt;/p&gt;&lt;p&gt;ನಿನ್ನೆಯಷ್ಟೇ ಕೊಪ್ಪಳದಲ್ಲಿ ಸುರಿದ ಬೇಸಿಗೆ ಮಳೆ ವೇಳೆ ಸಿಡಿಲು ಬಡಿದು 8ನೇ ತರಗತಿಯ ಬಾಲಕ ಮಂಜುನಾಥ ಮುದೇಗೌಡ (14) ಮೃತಪಟ್ಟಿದ್ದರು. ಕೊಪ್ಪಳದ ಯಲಬುರ್ಗಾ ತಾಲೂಕಿನಲ್ಲಿ ಆಡು ಮೇಯಿಸಲು ತೆರಳಿದ್ದಾಗ ಸಿಡಿಲು ಬಡಿದು ಮುದೇಗೌಡ ಸಾವನ್ನಪ್ಪಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಚಿಕ್ಕಮಗಳೂರು : 50 ಅಡಿ ಆಳದ ಕಂದಕಕ್ಕೆ ಬಿದ್ದ &zwnj;ಕಾರು: ಅನುಮಾನ ಹುಟ್ಟಿಸಿದ ಅಪಘಾತ ಪ್ರಕರಣ&lt;/strong&gt;&lt;strong&gt;&amp;nbsp;&lt;/strong&gt;&lt;/p&gt;]]></content:encoded>
            <category>belagavi</category>
            <dc:creator>Anusha Kb</dc:creator>
            <atom:link href="https://kannada.asianetnews.com/state/belgavi-summer-rain-woman-died-after-house-wall-collapse/articleshow-otcyzse"/>
        </item>
        <item>
            <title><![CDATA[ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿ ಗೆಲುವು ಖಚಿತ: ಸಂಸದ ಗೋವಿಂದ ಕಾರಜೋಳ]]></title>
            <link>https://kannada.asianetnews.com/politics/mp-govind-karjol-bjp-win-bagalkote-davanagere-bypoll-gvd/articleshow-owkbi8e</link>
            <guid isPermaLink="true">https://kannada.asianetnews.com/politics/mp-govind-karjol-bjp-win-bagalkote-davanagere-bypoll-gvd/articleshow-owkbi8e</guid>
            <pubDate>Thu, 19 Mar 2026 23:17:17 +0530</pubDate>
            <description><![CDATA[&lt;p&gt;ಎರಡೂ ಕ್ಷೇತ್ರಗಳಲ್ಲಿ ಯಾವುದೇ ಬಂಡಾಯ ಇಲ್ಲ.ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01gfjj9t0w7nx3jvztjvn4rtn3,imgname-karjol.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.19): &lt;/strong&gt;ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರಗಳಲ್ಲೂ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ರವಾನಿಸಲಾಗಿದೆ. ಇಂದು ಅಥವಾ ನಾಳೆ ಹೆಸರು ಘೋಷಣೆ ಆಗಲಿದೆ. ಎರಡೂ ಕ್ಷೇತ್ರಗಳಲ್ಲಿ ಯಾವುದೇ ಬಂಡಾಯ ಇಲ್ಲ ಎಂದು ಹೇಳಿದರು.&lt;/p&gt;&lt;p&gt;ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, 2023ರ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಬಡವರ ಮತ ಪಡೆದು ಅಧಿಕಾರಕ್ಕೆ ಬಂದಿದ್ದಾರೆ. ಆದರೆ, ಮೂರು ವರ್ಷಗಳಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಟೀಕಿಸಿದರು.&lt;/p&gt;&lt;p&gt;ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಅವರು, ಬೆಲೆ ಏರಿಕೆಯಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇವಲ ಜನರನ್ನು ಮೋಸ ಮಾಡುವ ಆಡಳಿತ ನಡೆಯುತ್ತಿದೆ. ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸರ್ಕಾರ ನೀಡಿದ್ದ ಶೇ.6 ರ ಮೀಸಲಾತಿ ರದ್ದುಗೊಳಿಸಿ ಎಸ್ಸಿ, ಎಸ್ಟಿ ಸಮಾಜಕ್ಕೆ ದ್ರೋಹ ಮಾಡಲಾಗಿದೆ. ದಲಿತ ಸಮುದಾಯಕ್ಕೂ ವಿಶ್ವಾಸ ದ್ರೋಹ ಮಾಡಲಾಗಿದೆ ಎಂದು ಆರೋಪಿಸಿದರು.&lt;/p&gt;&lt;h2&gt;&lt;strong&gt;ಅಲ್ಪಸಂಖ್ಯಾತರಿಗೆ ಅವಕಾಶ&lt;/strong&gt;&lt;/h2&gt;&lt;p&gt;ರಾಜ್ಯದಲ್ಲಿ ಎರಡು ವರ್ಷಗಳಿಂದಲೇ ಕುರ್ಚಿ ಕಿತ್ತಾಟ ನಡೆಯುತ್ತಿದೆ. ಮೂರೂ ಗುಂಪುಗಳಾಗಿ ಅಧಿಕಾರದ ಪೈಪೋಟಿ ನಡೆಯುತ್ತಿದ್ದು, ಅಭಿವೃದ್ಧಿ ಕಡೆಗಣಿಸಲಾಗಿದೆ. ಕಾನೂನು ಸುವ್ಯವಸ್ಥೆಯೂ ಹದಗೆಟ್ಟಿದೆ. ಅಲ್ಪಸಂಖ್ಯಾತರಿಗೆ ಅವಕಾಶ ನೀಡುತ್ತೇವೆ ಎಂದು ಹೇಳಿದರೂ, ಪ್ರಾಯೋಗಿಕವಾಗಿ ಬೇರೆ ರೀತಿಯ ನಡೆ ಕಾಣಿಸುತ್ತಿದೆ ಎಂದರು.&lt;/p&gt;&lt;p&gt;ಗ್ಯಾಸ್ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಡೊಮೆಸ್ಟಿಕ್ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ. ಕಮರ್ಷಿಯಲ್ ಗ್ಯಾಸ್ ಹಡಗುಗಳು ಬಂದಿದ್ದು, ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗಲಿದೆ. ಹಿಂದಿನ ಪ್ರಧಾನಿ ಮನಮೋಹನ್&zwnj; ಸಿಂಗ್&zwnj; ಅವರ ಆಡಳಿತದ ಉದಾಹರಣೆ ನೀಡಿದ ಅವರು, ಆ ಸಮಯದಲ್ಲಿ ಇದ್ದಂತಹ ಹೊಂದಾಣಿಕೆಯ ವ್ಯವಸ್ಥೆಯನ್ನು ಕಾಂಗ್ರೆಸ್ ಮತ್ತೆ ನೆನಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/mp-govind-karjol-bjp-win-bagalkote-davanagere-bypoll-gvd/articleshow-owkbi8e"/>
        </item>
        <item>
            <title><![CDATA[ಬೆಳಗಾವಿ ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹15 ಕೋಟಿ ಲೂಟಿ!]]></title>
            <link>https://kannada.asianetnews.com/karnataka-districts/belagavi-elder-businessman-swindled-of-rs-15-crore-in-digital-arrest-scam-rav/articleshow-wrc1b0a</link>
            <guid isPermaLink="true">https://kannada.asianetnews.com/karnataka-districts/belagavi-elder-businessman-swindled-of-rs-15-crore-in-digital-arrest-scam-rav/articleshow-wrc1b0a</guid>
            <pubDate>Sun, 22 Mar 2026 06:17:31 +0530</pubDate>
            <description><![CDATA[ಬೆಳಗಾವಿಯ ವೃದ್ಧ ಉದ್ಯಮಿಯೊಬ್ಬರನ್ನು 'ಡಿಜಿಟಲ್ ಅರೆಸ್ಟ್' ಹೆಸರಿನಲ್ಲಿ ಗುರಿಯಾಗಿಸಿಕೊಂಡ ಸೈಬರ್ ವಂಚಕರು, ಮನಿ ಲಾಂಡ್ರಿಂಗ್ ಬೆದರಿಕೆ ಹಾಕಿ ₹15 ಕೋಟಿ ದೋಚಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು, ವಂಚಕರ ಖಾತೆಯಲ್ಲಿದ್ದ ₹90 ಲಕ್ಷವನ್ನು ಫ್ರೀಜ್ ಮಾಡಿ, ತನಿಖೆ ಮುಂದುವರಿಸಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kfhnt4dffa5c2avcyd8jk77q,imgname-mumbai-digital-arrest-scam-delhi-blast-investigation-16-5-lakh-fraud-case-01-1769046086063.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.2): &lt;/strong&gt;ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು ₹15 ಕೋಟಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಬೆಳಗಾವಿ ನಗರದ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ.&lt;/p&gt;&lt;p&gt;ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕರೆ ಮಾಡಿ, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಬೆದರಿಕೆ ಹಾಕಿ ಭಯ ಹುಟ್ಟಿಸಿದ್ದರು. ತನಿಖೆ ನಡೆಯುತ್ತಿದೆ ಎಂದು ಹೇಳಿ, ಹಣವನ್ನು ಸುರಕ್ಷತೆಯ ಹೆಸರಿನಲ್ಲಿ ಬೇರೆ ಖಾತೆಗೆ ವರ್ಗಾಯಿಸಿ ಬಳಿಕ ಮರಳಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ ₹15 ಕೋಟಿ ವರ್ಗಾಯಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.&lt;/p&gt;&lt;p&gt;ನಂತರ ವಂಚಕರ ಸಂಪರ್ಕ ಕಡಿತಗೊಂಡಾಗ ಅನುಮಾನಗೊಂಡ ವೃದ್ಧ ಉದ್ಯಮಿ ಮಾರ್ಚ್ 18ರಂದು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ತಕ್ಷಣ ಕ್ರಮ ಕೈಗೊಂಡ ಪೊಲೀಸರು ವಂಚಕರ ಖಾತೆಗಳನ್ನು ತಡೆಹಿಡಿದು, ₹15 ಕೋಟಿಯಲ್ಲಿ ₹90 ಲಕ್ಷ ಇರುವ ಖಾತೆಯನ್ನು ಫ್ರೀಜ್ ಮಾಡಿದ್ದಾರೆ. ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಲಾಗಿದ್ದು, ತನಿಖೆ ಮುಂದುವರಿದಿದೆ.&lt;/p&gt;&lt;p&gt;ಇದೇ ರೀತಿಯ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ, ಕಳೆದ ಒಂದೇ ತಿಂಗಳಲ್ಲಿ ಮೂವರು ಹಿರಿಯ ನಾಗರಿಕರು ಇಂತಹ ಮೋಸಕ್ಕೆ ಒಳಗಾಗಿರುವುದು ಆತಂಕಕಾರಿ ಸಂಗತಿ. ಯಾವುದೇ ರೀತಿಯ ಬೆದರಿಕೆ ಕರೆಗಳಿಗೆ ಹೆದರದೇ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/belagavi-elder-businessman-swindled-of-rs-15-crore-in-digital-arrest-scam-rav/articleshow-wrc1b0a"/>
        </item>
        <item>
            <title><![CDATA[ಮೇಟಿ ಪುತ್ರ ಉಮೇಶ್‌ಗೆ ಟಿಕೆಟ್: ಗೆಲುವು ಖಚಿತ ಎಂದ ಸಚಿವ ಸತೀಶ್‌ ಜಾರಕಿಹೊಳಿ]]></title>
            <link>https://kannada.asianetnews.com/politics/umesh-meti-ticket-bagalkot-byelection-satish-jarkiholi-statement-gvd/articleshow-xcng2s2</link>
            <guid isPermaLink="true">https://kannada.asianetnews.com/politics/umesh-meti-ticket-bagalkot-byelection-satish-jarkiholi-statement-gvd/articleshow-xcng2s2</guid>
            <pubDate>Sun, 22 Mar 2026 23:19:55 +0530</pubDate>
            <description><![CDATA[&lt;p&gt;ಉಮೇಶ ಮೇಟಿ ಅವರಿಗೆ ಟಿಕೆಟ್&zwnj; ದೊರಕಬೇಕೆಂದು ಜನರ ಮತ್ತು ನಮ್ಮ ನಿರೀಕ್ಷೆ ಇತ್ತು. ಅದರಂತೆಯೇ ಹೈಕಮಾಂಡ್&zwnj; ಅವರು ಉಮೇಶ ಮೇಟಿಗೆ ಟಿಕೆಟ್&zwnj; ನೀಡಿದ್ದಾರೆಂದು ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01k7ks415c0bec5bxdck4jh9j9,imgname----------------------19--1760526730412.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.22): &lt;/strong&gt;ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ದಿ.ಎಚ್&zwnj;.ವೈ.ಮೇಟಿ ಅವರ ಪುತ್ರ ಉಮೇಶ ಮೇಟಿ ಅವರಿಗೆ ಟಿಕೆಟ್&zwnj; ದೊರಕಬೇಕೆಂದು ಜನರ ಮತ್ತು ನಮ್ಮ ನಿರೀಕ್ಷೆ ಇತ್ತು. ಅದರಂತೆಯೇ ಹೈಕಮಾಂಡ್&zwnj; ಅವರು ಉಮೇಶ ಮೇಟಿಗೆ ಟಿಕೆಟ್&zwnj; ನೀಡಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್&zwnj; ಜಾರಕಿಹೊಳಿ ಹೇಳಿದರು.&lt;/p&gt;&lt;p&gt;ನಗರದ ಕಾಂಗ್ರೆಸ್&zwnj; ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರಸ್ತುತ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಮೇಟಿ ಕುಟುಂಬಸ್ಥರ ಮೇಲೆ ಅಲ್ಲಿನ ಜನ ಅಪಾರ ಗೌರವ ಇಟ್ಟುಕೊಂಡಿದ್ದಾರೆ. ಬಾಗಲಕೋಟೆಯಲ್ಲಿ ಕಳೆದ ಎರಡು ತಿಂಗಳುಗಳಿಂದ ನಾವು ಈ ಉಪಚುನಾವಣೆಯ ಗೆಲುವಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ, ಉಮೇಶ ಮೇಟಿ ಗೆಲುವಿಗೆ ಕಷ್ಟವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಬಾಗಲಕೋಟೆಯಲ್ಲಿ ಉಮೇಶ ಮೇಟಿ ಅವರ ಪರ ಪ್ರಚಾರ ಮಾಡುತ್ತೇನೆ. ಅಲ್ಲದೇ, ದಾವಣಗೆರೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣೆಯ ಪ್ರಚಾರಕ್ಕೂ ಹೋಗುತ್ತೇನೆ. ಆದರೆ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಪ್ರಚಾರಕ್ಕೆ ಆದ್ಯತೆ ನೀಡುತ್ತೇನೆ. ಎರಡು ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಕುಟುಂಬ ರಾಜಕಾರಣ ನಮ್ಮ ಪಕ್ಷದಲ್ಲಿ ಅಷ್ಟೇ ಇಲ್ಲಾ, ಎಲ್ಲಾ ಪಕ್ಷದಲ್ಲೂ ಇದೆ. ಪಕ್ಷದ ರಾಜ್ಯದಲ್ಲೂ ಇದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳನ್ನು ಹುಡುಕಿ ಟಕೆಟ್&zwnj; ನೀಡಬೇಕಾಗುತ್ತದೆ ಎಂದು ತಿಳಿಸಿದರು.&lt;/p&gt;&lt;h2&gt;&lt;strong&gt;ಶಾಸಕರ ವಿರುದ್ಧ ಸಚಿವ ಸತೀಶ ಆಕ್ರೋಶ&lt;/strong&gt;&lt;/h2&gt;&lt;p&gt;ನಗರದ ಕಸ ವಿಲೇವಾರಿ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೆಳಗಾವಿ ನಗರದ ಕಸ ವಿಲೇವಾರಿ ಸಮಸ್ಯೆ ಕಳೆದ ಇಪ್ಪತ್ತು ವರ್ಷಗಳಿಂದ ಇದೆ. ಶಾಶ್ವತವಾಗಿ ಸಮಸ್ಯೆ ಬಗೆಹರಿಸಲು ನಗರದ ನಾಲ್ಕೂ ದಿಕ್ಕುಗಳಲ್ಲಿ ನಾಲ್ಕು ಹೊಸ ಘನತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ನಾನು ಅನೇಕ ಬಾರಿ ಸೂಚಿಸಿದ್ದೇನೆ. ಆದರೆ, ಇದಕ್ಕೆ ಶಾಸಕ ಅಭಯ ಪಾಟೀಲ್&zwnj; ಅವರು ಆಸಕ್ತಿ ತೋರುತ್ತಿಲ್ಲ. ವರ್ಷಕ್ಕೊಬ್ಬರು ಮಾಹಾನಗರ ಪಾಲಿಕೆ ಆಯುಕ್ತರು ಬದಲಾಗುತ್ತಾರೆ. ಮೇಯರ್&zwnj;, ಉಪಮೇಯರ್&zwnj; ಮಾಡುವುದೇ ಅವರ ದೊಡ್ಡ ಸಾಧನೆಯಾಗಿದೆ ಎಂದು ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.&lt;/p&gt;&lt;p&gt;ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರದ ಅರಣ್ಯ, ಪರಿಸರಿ ಇಲಾಖೆಯ ರಾಷ್ಟ್ರೀಯ ವನ್ಯಜೀವಿ ಮಂಡಳಿಯಿಂದ ಅನುಮತಿ ದೊರೆಯುತ್ತಿಲ್ಲ. ಆದ್ದರಿಂದ ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದು ನನ್ನ ನೇತೃತ್ವದಲ್ಲಿಯೇ ಸರ್ವಪಕ್ಷದ ನಿಯೋಗ ಕೊಂಡ್ಯೊಯ್ಯುತ್ತೇನೆ ಎಂದ ಸಚಿವರು, ಹಿಪ್ಪರಗಿ ಬ್ಯಾರೇಜ್ ನ ಗೇಟ್ ಸಂಖ್ಯೆ 22 ಮುರಿದುಬಿದ್ದ ಪರಿಣಾಮ, ಸುಮಾರು 2.5 ರಿಂದ 3.5 ಟಿಎಂಸಿ ನೀರು ವ್ಯರ್ಥವಾಗಿ ಹರಿದು ಹೋಗಿದೆ. ಈ ಗಂಭೀರ ಜಲಸಂಕಷ್ಟ ಪರಿಹರಿಸಲು ಮಹಾರಾಷ್ಟ್ರ ಸರ್ಕಾರದಿಂದ ಹೆಚ್ಚುವರಿ ನೀರನ್ನು ಬಿಡುಗಡೆಗೊಳಿಸುವಂತೆ ಕೋರಲು ಕರ್ನಾಟಕದ ಜನಪ್ರತಿನಿಧಿಗಳ ನಿಯೋಗವು ಮಹಾರಾಷ್ಟ್ರಕ್ಕೆ ಭೇಟಿ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದರು.&lt;/p&gt;]]></content:encoded>
            <category>belagavi</category>
            <dc:creator>Govindaraj S</dc:creator>
            <atom:link href="https://kannada.asianetnews.com/politics/umesh-meti-ticket-bagalkot-byelection-satish-jarkiholi-statement-gvd/articleshow-xcng2s2"/>
        </item>
        <item>
            <title><![CDATA[SSLC ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಭದ್ರತೆ ಇಲ್ಲದೆ ಬೈಕ್‌ನಲ್ಲಿ ಸಾಗಿಸಿ ಶಿಕ್ಷಣ ಇಲಾಖೆ!]]></title>
            <link>https://kannada.asianetnews.com/karnataka-districts/sslc-exam-security-breach-answer-scripts-transported-on-bike-without-security-in-karnataka-rav/articleshow-ycq3y0p</link>
            <guid isPermaLink="true">https://kannada.asianetnews.com/karnataka-districts/sslc-exam-security-breach-answer-scripts-transported-on-bike-without-security-in-karnataka-rav/articleshow-ycq3y0p</guid>
            <pubDate>Sun, 29 Mar 2026 07:28:04 +0530</pubDate>
            <description><![CDATA[&lt;p&gt;ಬೆಳಗಾವಿಯ ಮೂಡಲಗಿ ಪಟ್ಟಣದಲ್ಲಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ನಿಯಮಬಾಹಿರವಾಗಿ ಬೈಕ್&zwnj;ನಲ್ಲಿ ಸಾಗಿಸಲಾಗಿದೆ. ಉಮಾಬಾಯಿ ಪ್ರೌಢಶಾಲೆಯಿಂದ ಬಿಇಒ ಕಚೇರಿಗೆ ಯಾವುದೇ ಪೊಲೀಸ್ ಭದ್ರತೆ ಇಲ್ಲದೆ ಪತ್ರಿಕೆಗಳನ್ನು ಕೊಂಡೊಯ್ದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ &amp;nbsp;ತೀವ್ರ ಆಕ್ರೋಶ&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmvmsw5kx17nvz156skgk90s,imgname----------------------76--1774749282483.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.29): &lt;/strong&gt;ಮೂಡಲಗಿ ಪಟ್ಟಣದಲ್ಲಿ ಎಸ್&zwnj;ಎಸ್&zwnj;ಎಲ್&zwnj;ಸಿ ಪರೀಕ್ಷೆ ವೇಳೆ ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗಂಭೀರ ಎಡವಟ್ಟು ನಡೆದಿರುವುದು ಬೆಳಕಿಗೆ ಬಂದಿದೆ.&lt;/p&gt;&lt;p&gt;ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ನಿಯಮ ಉಲ್ಲಂಘಿಸಿ ಬೈಕ್ ಮೇಲೆ ಸಾಗಿಸಿದ ಘಟನೆ ನಡೆದಿದೆ. &lt;strong&gt;ಉಮಾಬಾಯಿ ಪ್ರೌಢಶಾಲೆ&lt;/strong&gt;ಯಿಂದ ಬಿಇಒ ಕಚೇರಿಗೆ ಉತ್ತರ ಪತ್ರಿಕೆಗಳನ್ನು ಯಾವುದೇ ಭದ್ರತೆ ಇಲ್ಲದೆ ಕೊಂಡೊಯ್ಯಲಾಗಿದೆ. ಪರೀಕ್ಷಾ ನಿಯಮಗಳ ಪ್ರಕಾರ, ಉತ್ತರ ಪತ್ರಿಕೆಗಳನ್ನು ಪೊಲೀಸ್ ಭದ್ರತೆಯೊಂದಿಗೆ ವಿಶೇಷ ವಾಹನದಲ್ಲಿ ಸಾಗಿಸಬೇಕು. ಆದರೆ, ಈ ನಿಯಮವನ್ನು ಸಂಪೂರ್ಣವಾಗಿ ಲೆಕ್ಕಿಸದೆ, ಸಿಬ್ಬಂದಿ ಬೈಕ್ ಮೇಲೆ ಪತ್ರಿಕೆಗಳನ್ನು ಸಾಗಿಸಿರುವುದು ಸಂಶಯಕ್ಕೆ ಕಾರಣವಾಗಿದೆ.&lt;/p&gt;&lt;p&gt;&lt;img&gt;&lt;/p&gt;&lt;p&gt;ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.&lt;/p&gt;]]></content:encoded>
            <category>belagavi</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/sslc-exam-security-breach-answer-scripts-transported-on-bike-without-security-in-karnataka-rav/articleshow-ycq3y0p"/>
        </item>
        <item>
            <title><![CDATA[ಬೀದಿ ನಾಯಿಗಳ ರಕ್ಕಸ ದಾಳಿಗೆ ಕೋಮಾಕ್ಕೆ ಹೋದ ವ್ಯಕ್ತಿ; ಹುಲ್ಲೋಳಿ ಹಟ್ಟಿ ನಾಯಿಗಳ ಕಾಟಕ್ಕೆ, ಬೆಚ್ಚಿದ ಗ್ರಾಮಸ್ಥರು!]]></title>
            <link>https://kannada.asianetnews.com/karnataka-districts/belagavi-chikkodi-stray-dog-attack-yonger-man-gone-to-coma-hukkeri-news-sat/articleshow-ze3rysl</link>
            <guid isPermaLink="true">https://kannada.asianetnews.com/karnataka-districts/belagavi-chikkodi-stray-dog-attack-yonger-man-gone-to-coma-hukkeri-news-sat/articleshow-ze3rysl</guid>
            <pubDate>Tue, 31 Mar 2026 16:27:46 +0530</pubDate>
            <description><![CDATA[&lt;p&gt;ಬೆಳಗಾವಿಯ ಹುಲ್ಲೋಳಿ ಹಟ್ಟಿ ಗ್ರಾಮದಲ್ಲಿ ಬೀದಿ ನಾಯಿಗಳ ಹಿಂಡು ನಡೆಸಿದ ಭೀಕರ ದಾಳಿಗೆ ಸಿಲುಕಿದ ಬಸವರಾಜ ಹೆಬ್ಬಾಳಿ ಎಂಬುವವರು ಕೋಮಾ ಸ್ಥಿತಿಗೆ ತಲುಪಿದ್ದಾರೆ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn1rmjqhsqg3jc35nd3dgjen,imgname-belagavi-news-1774954629873.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ (ಮಾ.31): ಜಿ&lt;/strong&gt;ಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಗೆ ಬರುವ ಹುಕ್ಕೇರಿ ತಾಲೂಕಿನ ಹುಲ್ಲೋಳಿ ಹಟ್ಟಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ನಾಯಿಗಳ ಹಿಂಡಿನ ಭೀಕರ ದಾಳಿಗೆ ಸಿಲುಕಿದ ವ್ಯಕ್ತಿಯೊಬ್ಬರು ಈಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಬೀದಿ ನಾಯಿಗಳು ನಡೆಸಿದ ದಾಳಿಯ ತೀವ್ರತೆಗೆ ವ್ಯಕ್ತಿ ಕೋಮಾ ಸ್ಥಿತಿಗೆ ತಲುಪಿರುವುದು ಇಡೀ ಜಿಲ್ಲೆಯನ್ನು ಬೆಚ್ಚಿಬೀಳಿಸಿದೆ.&lt;/p&gt;&lt;h2&gt;&lt;strong&gt;ಘಟನೆಯ ವಿವರ:&lt;/strong&gt;&lt;/h2&gt;&lt;p&gt;ಹುಲ್ಲೋಳಿ ಹಟ್ಟಿ ಗ್ರಾಮದ ನಿವಾಸಿ ಬಸವರಾಜ ಹೆಬ್ಬಾಳಿ ಎಂಬುವವರೇ ನಾಯಿಗಳ ದಾಳಿಗೆ ತುತ್ತಾದ ದುರ್ದೈವಿ. ಗ್ರಾಮದಲ್ಲಿ ಓಡಾಡುತ್ತಿದ್ದ ಬೀದಿ ನಾಯಿಗಳ ಹಿಂಡು ಏಕಾಏಕಿ ಬಸವರಾಜ ಅವರ ಮೇಲೆ ದಾಳಿ ಮಾಡಿದೆ. ನಾಯಿಗಳು ಮೈಯೆಲ್ಲಾ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಸವರಾಜ ಅವರ ಸ್ಥಿತಿ ಗಂಭೀರವಾಗಿದ್ದು, ಅವರು ಕೋಮಾ ಸ್ಥಿತಿಗೆ ತಲುಪಿದ್ದಾರೆ. ಪ್ರಸ್ತುತ ಅವರಿಗೆ ಬೆಳಗಾವಿಯ ಬಿಮ್ಸ್ (BIMS) ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.&lt;/p&gt;&lt;h3&gt;&lt;strong&gt;ಹಲವು ದಿನಗಳಿಂದ ಮುಂದುವರಿದ ಹಾವಳಿ:&lt;/strong&gt;&lt;/h3&gt;&lt;p&gt;ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ ಇಂದು ನಿನ್ನೆಯದಲ್ಲ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ 18 ವರ್ಷದ ಯುವಕನ ಮೇಲೆ ಇದೇ ರೀತಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿದ್ದವು. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವುದು ಗ್ರಾಮಸ್ಥರ ಆರೋಪವಾಗಿದೆ. ನಿತ್ಯವೂ ಬೀದಿ ನಾಯಿಗಳ ದಾಳಿಯ ಭೀತಿಯಲ್ಲೇ ಗ್ರಾಮದ ಜನ ಕಾಲ ಕಳೆಯುವಂತಾಗಿದೆ. ಮಕ್ಕಳು, ವೃದ್ಧರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.&lt;/p&gt;&lt;h3&gt;&lt;strong&gt;ಗ್ರಾಮ ಪಂಚಾಯತಿ ವಿರುದ್ಧ ಜನರ ಹಿಡಿಶಾಪ:&lt;/strong&gt;&lt;/h3&gt;&lt;p&gt;ಬಸವರಾಜ ಹೆಬ್ಬಾಳಿ ಅವರ ಸ್ಥಿತಿ ಕಂಡು ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. 'ಬೀದಿ ನಾಯಿಗಳ ಹಾವಳಿ ತಡೆಯುವಂತೆ ಹಲವಾರು ಬಾರಿ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಇಂದು ಒಬ್ಬ ವ್ಯಕ್ತಿ ಜೀವನ್ಮರಣದ ನಡುವೆ ಹೋರಾಡುವಂತಾಗಿದೆ' ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಘಟನೆಯ ನಂತರವೂ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿಲ್ಲ ಎಂದು ಗ್ರಾಮಸ್ಥರು ಪಂಚಾಯತಿ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.&lt;/p&gt;&lt;h2&gt;&lt;strong&gt;ಅಧಿಕಾರಿಗಳ ಗಮನಕ್ಕೆ:&lt;/strong&gt;&lt;/h2&gt;&lt;p&gt;ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಪಂಚಾಯತ್ ರಾಜ್ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕಿದೆ. ಗ್ರಾಮದಲ್ಲಿ ಬೀದಿ ನಾಯಿಗಳ ಸಂತತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜೊತೆಗೆ, ದಾಳಿ ನಡೆಸುತ್ತಿರುವ ನಾಯಿಗಳನ್ನು ಸೆರೆಹಿಡಿಯುವ ಕೆಲಸವಾಗಬೇಕಿದೆ. ಬಸವರಾಜ ಹೆಬ್ಬಾಳಿ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಬೀದಿ ನಾಯಿಗಳ ಸಮಸ್ಯೆಯು ಕೇವಲ ಒಂದು ಗ್ರಾಮಕ್ಕೆ ಸೀಮಿತವಾಗಿಲ್ಲ, ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ದಿನೇ ದಿನೇ ಈ ಸಮಸ್ಯೆ ಬೃಹತ್ತಾಗಿ ಬೆಳೆಯುತ್ತಿದೆ. ಈಗಲಾದರೂ ಸಂಬಂಧಪಟ್ಟ ಇಲಾಖೆಗಳು ಎಚ್ಚೆತ್ತುಕೊಂಡು ಸಾರ್ವಜನಿಕರ ಪ್ರಾಣ ರಕ್ಷಣೆಗೆ ಮುಂದಾಗಬೇಕಿದೆ.&lt;/p&gt;]]></content:encoded>
            <category>belagavi</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/belagavi-chikkodi-stray-dog-attack-yonger-man-gone-to-coma-hukkeri-news-sat/articleshow-ze3rysl"/>
        </item>
    </channel>
</rss>
