<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 13 Jul 2025 22:39:00 +0530</lastBuildDate>
        <atom:link href="https://kannada.asianetnews.com/rss/coronavirus-karnataka" rel="self" type="application/rss+xml"/>
        <item>
            <title><![CDATA[ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ, ನಿರ್ಲಕ್ಷಿಸಬೇಡಿ: ತಜ್ಞರು]]></title>
            <link>https://kannada.asianetnews.com/video/state/diarrhea-new-symptom-of-coronavirus-hls-qr1060</link>
            <guid isPermaLink="true">https://kannada.asianetnews.com/video/state/diarrhea-new-symptom-of-coronavirus-hls-qr1060</guid>
            <pubDate>Sun, 04 Apr 2021 11:48:08 +0530</pubDate>
            <description><![CDATA[&lt;p&gt;ಕೋವಿಡ್ 19 ರ ಲಕ್ಷಣಗಳು ಪತ್ತೆಯಾಗುತ್ತಲೇ ಇದೆ. ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ ಎನ್ನಲಾಗುತ್ತಿದೆ. ಎರಡಕ್ಕಿಂತ ಹೆಚ್ಚು ಬಾರಿ ಬೇಧಿಯಾದರೆ, ಒಂದು ದಿನ ಜ್ವರ ಇದ್ದರೆ ಅದನ್ನು ನಿರ್ಲಕ್ಷಿಸಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ.&amp;nbsp;&lt;/p&gt;]]></description>
            <media:content url="https://geo.dailymotion.com/player/x1tbu.html?video=k7FO334Dm2OTw1y1Ode" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ. 04): &lt;/strong&gt;ಕೋವಿಡ್ 19 ರ ಲಕ್ಷಣಗಳು ಪತ್ತೆಯಾಗುತ್ತಲೇ ಇದೆ. ಅತಿಸಾರ ಕೋವಿಡ್ 19 ರ ಹೊಸ ಲಕ್ಷಣ ಎನ್ನಲಾಗುತ್ತಿದೆ. ಎರಡಕ್ಕಿಂತ ಹೆಚ್ಚು ಬಾರಿ ಬೇಧಿಯಾದರೆ, ಒಂದು ದಿನ ಜ್ವರ ಇದ್ದರೆ ಅದನ್ನು ನಿರ್ಲಕ್ಷಿಸಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ.&amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/video/state/diarrhea-new-symptom-of-coronavirus-hls-qr1060"/>
        </item>
        <item>
            <title><![CDATA[ಥೇಟರ್‌ಗಳಲ್ಲಿ ಶೇ.100 ರಷ್ಟು ಸೀಟು ಭರ್ತಿ ಬೆನ್ನಲ್ಲೇ ಜಿಮ್‌ಗೂ ಸಿಕ್ತು ಚಾನ್ಸ್!]]></title>
            <link>https://kannada.asianetnews.com/state/karnataka-govt-allows-gyms-to-operate-at-50-percent-rbj-qr1imq</link>
            <guid isPermaLink="true">https://kannada.asianetnews.com/state/karnataka-govt-allows-gyms-to-operate-at-50-percent-rbj-qr1imq</guid>
            <pubDate>Sun, 04 Apr 2021 20:53:44 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ಜೋರಾಗಿದ್ದರಿಂದ ರಾಜ್ಯ ಸರ್ಕಾರ ಜಾರಿ ಮಾಡಿರುವ ಕಠಿಣ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿದೆ.&lt;/p&gt;]]></description>
            <media:content url="https://static-gi.asianetnews.com/images/01ejsy0mq4sj8ez9ph56mq1kza/image--35--jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.04): &lt;/strong&gt;ಇದೇ&lt;strong&gt;&amp;nbsp;&lt;/strong&gt;ಏಪ್ರಿಲ್ 7 ರವರೆಗೆ ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದ ಬೆನ್ನಲ್ಲೇ ಜಿಮ್ ಗಳಿಗೆ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt; &lt;p&gt;ಜಿಮ್ ಗಳಿಗೂ ಶೇ.50 ರಷ್ಟು ಅವಕಾಶ ನೀಡಬೇಕು ಎಂದು ರಾಜ್ಯ ಜಿಮ್ ಅಸೋಸಿಯೇಷನ್ ಸಿಎಂ ಯಡಿಯೂರಪ್ಪರಿಗೆ ಮನವಿ ಮಾಡಿತ್ತು. ಈ ಮನವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂಪರಪ್ಪ ಸ್ಪಂದಿಸಿ &amp;nbsp;ಶೇ.50 ರಷ್ಟು ಅವಕಾಶ ನೀಡಿದ್ದಾರೆ.&amp;nbsp;&lt;/p&gt; &lt;p&gt;ಪುನೀತ್ ಮನವಿಗೆ ಸ್ಪಂದಿಸಿದ ಸಿಎಂ: ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ&lt;/p&gt; &lt;p&gt;&amp;nbsp;ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಕೊರೋನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ. ಜಿಮ್ ಗಳಲ್ಲಿ ಕೊರೋನಾ ಮಾರ್ಗಸೂಚಿ ಪಾಲನೆ ಮಾಡಬೇಕು. ಜಿಮ್ ಗಳಲ್ಲಿರುವ ಉಪಕರಣವನ್ನು ಪ್ರತಿನಿತ್ಯ ಸ್ಯಾನಿಟೈಸಿಂಗ್ ಮಾಡಬೇಕು, ದೈಹಿಕ ಅಂತರ ಕಾಪಾಡಬೇಕು ಎಂದು ಸೂಚಿಸಿದೆ.&amp;nbsp;&lt;/p&gt; &lt;p&gt;ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಏಪ್ರಿಲ್ 2 ರಂದು ಹೊಸ ಮಾರ್ಗಸೂಚಿ ಪ್ರಕಟ ಮಾಡಿತ್ತು. ಅದರಂತೆ ಜಿಮ್, ಸ್ವಿಮ್ಮಿಂಗ್ ಪೂಲ್ ಗಳನ್ನು ತೆರೆಯದಂತೆ ಆದೇಶ ಹೊರಡಿಸಿತ್ತು. ಇದೀಗ ಜಿಮ್ ಗಳಲ್ಲಿ ಶೇ.50 ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/karnataka-govt-allows-gyms-to-operate-at-50-percent-rbj-qr1imq"/>
        </item>
        <item>
            <title><![CDATA[ಮಾಸ್ಕ್‌ ಧರಿಸದೇ ಟ್ರೈನಿಂಗ್‌: ಸಾಫ್ಟ್‌ವೇರ್‌ ತರಬೇತಿ ಸಂಸ್ಥೆ ಸ್ಥಗಿತ]]></title>
            <link>https://kannada.asianetnews.com/karnataka-districts/software-training-institute-stoped-due-to-violation-of-corona-guidelines-in-bengaluru-grg-qr0q47</link>
            <guid isPermaLink="true">https://kannada.asianetnews.com/karnataka-districts/software-training-institute-stoped-due-to-violation-of-corona-guidelines-in-bengaluru-grg-qr0q47</guid>
            <pubDate>Sun, 04 Apr 2021 08:10:55 +0530</pubDate>
            <description><![CDATA[&lt;p&gt;ಮೂವರು ವಿದ್ಯಾರ್ಥಿಗಳಿಗೆ ಬಿಬಿಎಂಪಿ ದಂಡ| ಕೋವಿಡ್&zwnj; ನಿಯಮ ಪಾಲನೆ ಮಾಡಿದ ಸಂಸ್ಥೆ ಆಡಳಿತ ಮಂಡಳಿಗೆ ನೋಟಿಸ್&zwnj;| ಮುಂದಿನ ಆದೇಶದ ವರೆಗೆ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ| ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಆರ್&zwnj;ಟಿಪಿಸಿಆರ್&zwnj; ಪರೀಕ್ಷೆ|&amp;nbsp;&lt;/p&gt;]]></description>
            <media:content url="https://static-gi.asianetnews.com/images/01ex8v458tb1ccyx2ny018qbpv/pjimage--61--jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.04): &lt;/strong&gt;ಮಾಸ್ಕ್&zwnj;, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್&zwnj; ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ರಾಜಾಜಿನಗರ 3ನೇ ಬ್ಲಾಕ್&zwnj;ನಲ್ಲಿರುವ ಕ್ಯೂಸ್ಪೈಡರ್&zwnj; ಸಾಫ್ಟ್&zwnj;ವೇರ್&zwnj; ತರಬೇತಿ ಸಂಸ್ಥೆಯನ್ನು ಸ್ಥಗಿತಗೊಳಿಸಲು ಬಿಬಿಎಂಪಿ ಆದೇಶಿಸಿದೆ.&lt;/p&gt; &lt;p&gt;ಕೋವಿಡ್&zwnj; ನಿಯಮ ಉಲ್ಲಂಘಿಸಿ ಸಂಸ್ಥೆಯು ಶೈಕ್ಷಣಿಕ ತರಗತಿಗಳನ್ನು ನಡೆಸುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಶನಿವಾರ ಆರೋಗ್ಯ ವೈದ್ಯಾಧಿಕಾರಿ ಮಂಜುಳಾ ಅವರ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ನಡೆಸಿತು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್&zwnj; ಧರಿಸದೆ ಕೋವಿಡ್&zwnj; ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದ ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಮೂರು ವಿದ್ಯಾರ್ಥಿಗಳಿಗೆ 750 ದಂಡ ವಿಧಿಸಲಾಯಿತು.&lt;/p&gt; &lt;p&gt;ಕೊರೋನಾ ಕಾಟ: ಬೆಂಗ್ಳೂರಲ್ಲಿ ಸತತ 2ನೇ ದಿನವೂ 3000+ ಕೇಸ್&zwnj;..!&lt;/p&gt; &lt;p&gt;ಕೋವಿಡ್&zwnj; ನಿಯಮ ಪಾಲನೆ ಮಾಡಿದ ಸಂಸ್ಥೆ ಆಡಳಿತ ಮಂಡಳಿಗೆ ಅಧಿಕಾರಿಗಳು ನೋಟಿಸ್&zwnj; ನೀಡಿದ್ದು, ಮುಂದಿನ ಆದೇಶದ ವರೆಗೆ ಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದರು. ಜೊತೆಗೆ ಮೊಬೈಲ್&zwnj; ಯೂನಿಟ್&zwnj; ಮೂಲಕ ಸ್ಥಳದಲ್ಲಿದ್ದ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಆರ್&zwnj;ಟಿಪಿಸಿಆರ್&zwnj; ಪರೀಕ್ಷೆ ಮಾಡಲಾಯಿತು. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/software-training-institute-stoped-due-to-violation-of-corona-guidelines-in-bengaluru-grg-qr0q47"/>
        </item>
        <item>
            <title><![CDATA[ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ: ಪ್ರಮುಖವಾಗಿ 6 ಜಿಲ್ಲೆಗಳಿಗೆ ಸರ್ಕಾರ ಖಡಕ್ ಸೂಚನೆ]]></title>
            <link>https://kannada.asianetnews.com/state/karnataka-health-dept-orders-more-daily-testing-target-in-6-districts-rbj-qr1ou4</link>
            <guid isPermaLink="true">https://kannada.asianetnews.com/state/karnataka-health-dept-orders-more-daily-testing-target-in-6-districts-rbj-qr1ou4</guid>
            <pubDate>Sun, 04 Apr 2021 20:40:52 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಕೊರೋನಾ 2ನೇ ಅಲೆ ತಡೆಗಟ್ಟಲು ರಾಜ್ಯ ಸರ್ಕಾರ ಇನ್ನಿಲ್ಲದ ಕಸರತ್ತು ನಡೆಸಿದೆ. ಅದರಲ್ಲೂ ಪ್ರಮುಖ ಆರು ಜಿಲ್ಲೆಗಳ ಮೇಲೆ ಹೆಚ್ಚಿನ ನಿಗಾವಹಿಸಿದೆ.&lt;/p&gt;]]></description>
            <media:content url="https://static-gi.asianetnews.com/images/01ebrrbyw3gdy1hs7kvs3wx1hf/8-7-2019-vidhanasoudha-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.04):&lt;/strong&gt; ಕರ್ನಾಟಕದಲ್ಲಿ ಕೊರೋನಾ ಎರನಡೇ ಅಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜ್ಯದ 6 ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್&zwnj;ಗಳ ಸಂಖ್ಯೆ ಏರುತ್ತಲೇ ಇದೆ.&lt;/p&gt; &lt;p&gt;ಈ ಹಿನ್ನೆಲೆಯಲ್ಲಿ ದಾವಣಗೆರೆ, ಬಳ್ಳಾರಿ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ ಈ 6 ಜಿಲ್ಲೆಗಳ ಮೇಲೆ ರಾಜ್ಯ ಸರ್ಕಾರ ನಿಗಾ ವಹಿಸಿದ್ದು, ಆರ್ ಟಿ ಪಿಸಿಆರ್ ಪರೀಕ್ಷೆ ಹೆಚ್ಚಿಸಲು ಸೂಚನೆ ನಿಡಿದೆ.&lt;/p&gt; &lt;p&gt;ಕೊರೋನಾ 2ನೇ ಅಲೆ ಹೆಚ್ಚಳದ ಮಧ್ಯೆ ಕರ್ನಾಟಕಕ್ಕೆ ಸಿಹಿ ಸುದ್ದಿ!&amp;nbsp;&lt;/p&gt; &lt;p&gt;ದಾವಣಗೆರೆ, ಬಳ್ಳಾರಿ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಹೆಚ್ಚಿಸಿ. ಬೆಂಗಳೂರು ಗ್ರಾಮಾಂತರದಲ್ಲಿ ರ್ಯಾಪಿಡ್ ಆಂಟಿಜನ್ ಪರೀಕ್ಷೆ ತಗ್ಗಿಸಿ, ಆರ್ಟಿಪಿಸಿಆರ್ ಪರೀಕ್ಷೆ ಹೆಚ್ಚಳಕ್ಕೆ ಸೂಚಿಸಲಾಗಿದೆ. ಇನ್ನು 6 ಜಿಲ್ಲೆಗಳಲ್ಲಿ 1:20 ಅನುಪಾತದಲ್ಲಿ ಸಂಪರ್ಕಿತರ ಪತ್ತೆಗೆ ಆರೋಗ್ಯ ಇಲಾಖೆ ಟಾರ್ಗೆಟ್ ಫಿಕ್ಸ್ ಮಾಡಿದೆ.&lt;/p&gt; &lt;p&gt;ಒಬ್ಬ ಸೋಂಕಿತ ಪತ್ತೆಯಾದರೆ 20 ಸಂಪರ್ಕಿತರ ಪತ್ತೆ ಹಚ್ಚಿ ಪರೀಕ್ಷಿಸುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರು ಆದೇಶ ಹೊರಡಿಸಿದ್ದಾರೆ.&lt;/p&gt; &lt;p&gt;&amp;nbsp;&lt;strong&gt;ಪರೀಕ್ಷೆ ಹೆಚ್ಚಿಸಲು ಟಾರ್ಗೆಟ್ ಪರಿಷ್ಕರಣೆ&lt;/strong&gt; ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಪ್ರತಿ ನಿತ್ಯದ ಪರೀಕ್ಷೆ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಅದು ಈ ಕೆಳಗಿನಂತಿದೆ.&lt;/p&gt; &lt;p&gt;* ಬಿಬಿಎಂಪಿ ವ್ಯಾಪ್ತಿ - 40,000, ಬೆಳಗಾವಿ - 3000 * ದಕ್ಷಿಣ ಕನ್ನಡ - 3000, ಮೈಸೂರು - 5000 * ಕೊಡಗು - 1000, ಉಡುಪಿ - 2,000 * ತುಮಕೂರು - 3,500, ವಿಜಯಪುರ - 2000 ಉಳಿದ ಜಿಲ್ಲೆಗಳ ಟಾರ್ಗೆಟ್ ಎಂದಿನಂತೆ ತಲುಪಲೇಬೇಕು. ಎಲ್ಲಾ ಜಿಲ್ಲೆಗಳು ಪರೀಕ್ಷಾ ಟಾರ್ಗೆಟ್ ತಲುಪುಲು ಕ್ರಮ ಕೈಗೊಳ್ಳಲು ಸರ್ಕಾರ ಆದೇಶ ಮಾಡಿದೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/karnataka-health-dept-orders-more-daily-testing-target-in-6-districts-rbj-qr1ou4"/>
        </item>
        <item>
            <title><![CDATA[ಕೊರೋನಾ ಬಗ್ಗೆ ಆಘಾತಕಾರಿ ಸುದ್ದಿ: ಎಚ್ಚೆತ್ತುಕೊಳ್ಳದಿದ್ರೆ ಕಾದಿದೆ ಗಂಡಾಂತರ..!]]></title>
            <link>https://kannada.asianetnews.com/state/covid-guidelines-strictly-follow-says-expert-doctors-grg-qr0y6s</link>
            <guid isPermaLink="true">https://kannada.asianetnews.com/state/covid-guidelines-strictly-follow-says-expert-doctors-grg-qr0y6s</guid>
            <pubDate>Sun, 04 Apr 2021 11:15:01 +0530</pubDate>
            <description><![CDATA[&lt;p&gt;ಕೋವಿಡ್&zwnj; 2ನೇ ಅಲೆ ವೇಗ ಭಾರಿ ಹೆಚ್ಚು| ಜನರು ಸರ್ಕಾರದ ಮಾರ್ಗಸೂಚಿ ಪಾಲಿಸಿ| ಕೊರೋನಾ ಎರಡನೇ ಅಲೆಯನ್ನು ಗೆಲ್ಲಲು ಸಾರ್ವಜನಿಕರ ಸಹಕಾರ ಮುಖ್ಯ| 45 ವರ್ಷಕ್ಕೆ ಮೇಲ್ಪಟ್ಟು ಎಲ್ಲರಿಗೂ ಲಸಿಕೆ ನೀಡುತ್ತಿದ್ದು ಆದಷ್ಟು ಬೇಗ ಲಸಿಕೆ ಪಡೆಯಬೇಕು| ನಮ್ಮ ಸುರಕ್ಷತೆಗೆ ನಾವೇ ಜವಾಬ್ದಾರಿ: ತಜ್ಞರು|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f2dnzbfjden20mnpbftwxnad/sn-coronavirus-5-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.04):&lt;/strong&gt; ಕೊರೋನಾ ಮೊದಲ ಅಲೆ ವೇಳೆ ಎಂಟು ವಾರಗಳಲ್ಲಿ ವರದಿಯಾಗಿದ್ದಷ್ಟು ಸೋಂಕು ಪ್ರಕರಣ ಈಗ ನಾಲ್ಕೇ ವಾರಗಳಲ್ಲಿ ವರದಿಯಾಗಿವೆ. ಇದರಿಂದ ಸೋಂಕಿನ ಪ್ರಭಾವ ಎಷ್ಟಿದೆ ಎಂಬುದನ್ನು ಅರ್ಥೈಸಿ ಸರ್ಕಾರ ಸೂಚಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ವೈರಾಣು ತಜ್ಞ ಡಾ.ವಿ. ರವಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.&lt;/p&gt; &lt;p&gt;ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತಾಂತ್ರಿಕ ಸಲಹಾ ಸಮಿತಿಗೆ ದೊರೆತಿರುವ ಮಾಹಿತಿ ಪ್ರಕಾರ ಕೊರೋನಾ ಸೋಂಕು ವೇಗವಾಗಿ ಹಬ್ಬುತ್ತಿದೆ. ಮೊದಲ ಅಲೆಯ ವೇಳೆ 6-8 ವಾರದಲ್ಲೇ ವರದಿಯಾಗಿದ್ದಷ್ಟು ಪ್ರಕರಣ ಇದೀಗ 4 ವಾರದಲ್ಲೇ ದೃಢಪಟ್ಟಿವೆ. ಇದರಿಂದ ಸೋಂಕಿನ ಪ್ರಭಾವ ಹೆಚ್ಚಿರುವುದು ಸ್ಪಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲೇ ಸರ್ಕಾರ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt; &lt;p&gt;ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!&lt;/p&gt; &lt;p&gt;ಸಾರ್ವಜನಿಕರು ಕೊರೋನಾ ಮಾರ್ಗಸೂಚಿಯನ್ನು ನಿರ್ಬಂಧಗಳು ಎಂದು ಭಾವಿಸದೆ ತಮ್ಮ ಸುರಕ್ಷಿತೆಗಾಗಿ ತೆಗೆದುಕೊಂಡಿರುವ ಕ್ರಮಗಳು ಎಂದು ಭಾವಿಸಬೇಕು. ಕೊರೋನಾ ಎರಡನೇ ಅಲೆಯನ್ನು ಗೆಲ್ಲಲು ಸಾರ್ವಜನಿಕರ ಸಹಕಾರ ಮುಖ್ಯ. 45 ವರ್ಷಕ್ಕೆ ಮೇಲ್ಪಟ್ಟು ಎಲ್ಲರಿಗೂ ಲಸಿಕೆ ನೀಡುತ್ತಿದ್ದು ಆದಷ್ಟು ಬೇಗ ಲಸಿಕೆ ಪಡೆಯಬೇಕು. ನಮ್ಮ ಸುರಕ್ಷತೆಗೆ ನಾವೇ ಜವಾಬ್ದಾರಿ ಎಂದು ಹೇಳಿದ್ದಾರೆ.&amp;nbsp; &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/covid-guidelines-strictly-follow-says-expert-doctors-grg-qr0y6s"/>
        </item>
        <item>
            <title><![CDATA[ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‍ಡೌನ್ ಆಗುತ್ತಾ? ಸಚಿವ ಸುಧಾಕರ್​ ಕೊಟ್ಟ ಸ್ಪಷ್ಟನೆ ಇದು!]]></title>
            <link>https://kannada.asianetnews.com/state/minister-sudhakar-gives-clarifications-about-lock-down-in-karnataka-over-corona-second-wave-rbj-qqzemc</link>
            <guid isPermaLink="true">https://kannada.asianetnews.com/state/minister-sudhakar-gives-clarifications-about-lock-down-in-karnataka-over-corona-second-wave-rbj-qqzemc</guid>
            <pubDate>Sat, 03 Apr 2021 15:12:09 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ವೀಕೆಂಡ್ ಲಾಕ್ ಡೌನ್ ಬಗ್ಗೆ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ.&lt;/p&gt;]]></description>
            <media:content url="https://static-gi.asianetnews.com/images/01f1n154sk9ecw4es225jwvaje/sudu-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.03): &lt;/strong&gt;ಕರೋನಾ ಸೋಂಕು ನಿಯಂತ್ರಿಸುವ ದೃಷ್ಟಿಯಿಂದ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.&lt;/p&gt; &lt;p&gt;ಇಂದು (ಶನಿವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯವರ ಶಿಫಾರಸಿನ ಮೇಲೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿ ಮಾರ್ಗಸೂಚಿಯನ್ನು ಜಾರಿ ಮಾಡಲಾಗಿದೆ. ಇದು ಏಕಾಏಕಿ ತೆಗೆದುಕೊಂಡ ನಿರ್ಧಾರವಲ್ಲ. ಮಾರ್ಗಸೂಚಿ ಸಡಿಲಿಸುವ ಆಲೋಚನೆ ಇಲ್ಲ ಎಂದರು.&lt;/p&gt; &lt;p&gt;ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ&lt;/p&gt; &lt;p&gt;ಸೋಂಕು ನಿಯಂತ್ರಣಕ್ಕೆ ಮಾರ್ಗಸೂಚಿ ಕಟ್ಟುನಿಟ್ಟಿನ ಪಾಲನೆ ಅನಿವಾರ್ಯ. ಅಲ್ಲದೆ, ವೈಜ್ಞಾನಿಕ ವರದಿ ಆಧಾರದ ಮೇಲೆ ಕ್ರಮ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಕೊಂಡರು. ಕೋವಿಡ್ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದೆ ಬೇರೆ ದಾರಿ ಇಲ್ಲ. ಕರೊನಾ ಎರಡನೇ ಅಲೆ ಹೊಸ್ತಿಲಲ್ಲಿದ್ದೇವೆ ಹಾಗಾಗಿ ನಿಯಂತ್ರಣ ಕ್ರಮ ಅತ್ಯವಶ್ಯ ಎಂದು ಹೇಳಿದರು.&lt;/p&gt; &lt;p&gt;&lt;strong&gt;ಕರ್ಫ್ಯೂ, ಲಾಕ್ ಡೌನ್ ಇಲ್ಲ&lt;/strong&gt; ಇನ್ನು ಇದೇ ವೇಳೆ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್&zwj;ಡೌನ್ ಬಗ್ಗೆ ಸದ್ಯಕ್ಕೆ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ತಿಳಿಸಿದರು. ಕೋವಿಡ್ 2ನೇ ಅಲೆ ಬಗ್ಗೆ ಜನರು ಸಾಕಷ್ಟು ಎಚ್ಚರದಿಂದಿರಬೇಕು. ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಇದನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದು ಮನವಿ ಮಾಡಿಕೊಂಡರು.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/minister-sudhakar-gives-clarifications-about-lock-down-in-karnataka-over-corona-second-wave-rbj-qqzemc"/>
        </item>
        <item>
            <title><![CDATA[ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !]]></title>
            <link>https://kannada.asianetnews.com/video/state/corona-tough-rules-crowd-in-chikkapete-sunday-bazar-rbj-qr1dft</link>
            <guid isPermaLink="true">https://kannada.asianetnews.com/video/state/corona-tough-rules-crowd-in-chikkapete-sunday-bazar-rbj-qr1dft</guid>
            <pubDate>Sun, 04 Apr 2021 16:34:42 +0530</pubDate>
            <description><![CDATA[&lt;p&gt;ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಕೆಲವಂದಿಷ್ಟು ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ.ಆದ್ರೂ ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಕೊರೋನಾ ಹೆಚ್ಚಾದ್ರೂ ಜನ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ.&lt;/p&gt;]]></description>
            <media:content url="https://geo.dailymotion.com/player/x1tbu.html?video=k15XyGtpPr5PFpy1OSN" medium="video" height="768" width="1024"/>
            <content:encoded><![CDATA[&lt;p&gt;ಬೆಂಗಳೂರು, (ಏ.04): ಕರ್ನಾಟಕದಲ್ಲಿ ದಿನದಿಂದ ದಿನ್ಕಕೆ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಕೆಲವಂದಿಷ್ಟು ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ.&lt;/p&gt; &lt;p&gt;ಇನ್ನೆರಡು ವಾರದಲ್ಲಿ ಬೆಂಗ್ಳೂರಲ್ಲಿ ಕೊರೋನಾ ತಾರಕಕ್ಕೆ: ದಿನಕ್ಕೆ 6500 ಕೇಸ್ ಪಕ್ಕಾ&lt;/p&gt; &lt;p&gt;ಆದ್ರೂ ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಕೊರೋನಾ ಹೆಚ್ಚಾದ್ರೂ ಜನ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/video/state/corona-tough-rules-crowd-in-chikkapete-sunday-bazar-rbj-qr1dft"/>
        </item>
        <item>
            <title><![CDATA[ಕೊರೋನಾ 2ನೇ ಅಲೆ ಹೆಚ್ಚಳದ ಮಧ್ಯೆ ಕರ್ನಾಟಕಕ್ಕೆ ಸಿಹಿ ಸುದ್ದಿ!]]></title>
            <link>https://kannada.asianetnews.com/state/karnataka-will-receive-15-lakh-doses-of-covid-19-vaccine-n-two-consignment-on-april-5th-rbj-qr1o3s</link>
            <guid isPermaLink="true">https://kannada.asianetnews.com/state/karnataka-will-receive-15-lakh-doses-of-covid-19-vaccine-n-two-consignment-on-april-5th-rbj-qr1o3s</guid>
            <pubDate>Sun, 04 Apr 2021 20:25:04 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದರ ಮಧ್ಯೆ ರಾಜ್ಯಕ್ಕೆ ಸಿಹಿಸುದ್ದಿಯೊಂದು ಸಿಕ್ಕಿದೆ. ಸಚಿವ ಸುಧಾಕರ್ ಅವರು ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.&lt;/p&gt;]]></description>
            <media:content url="https://static-gi.asianetnews.com/images/01f1kkz6d1m25ecckcy66xvwgr/sudhakar-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.04) :&lt;/strong&gt; ರಾಜ್ಯದಲ್ಲಿ ಕೊರೋನಾ ವೈರಸ್ ಹೆಚ್ಚಳದ ನಡುವೆಯೇ ರಾಜ್ಯಕ್ಕೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಡೋಸ್ ಕೊರೋನಾ ಲಸಿಕೆ ಬರಲಿದೆ.&lt;/p&gt; &lt;p&gt;ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕಕ್ಕೆ ನಾಳೆ ಅಂದ್ರೆ ಏ.05ರಂದು ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ.&amp;nbsp;&lt;/p&gt; &lt;p&gt;ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !&lt;/p&gt; &lt;p&gt;ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ಸೋಮವಾರ ಸಂಜೆ ಬೆಂಗಳೂರು ತಲುಪಲಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.&lt;/p&gt; &lt;p&gt;ಸದ್ಯ ರಾಜ್ಯ ಸರ್ಕಾರದ ಬಳಿ &amp;nbsp;7 ಲಕ್ಷ ಲಸಿಕೆಗಳು ದಾಸ್ತಾನು ಇವೆ. ನಿನ್ನೆ (ಶನಿವಾರ) 2.5 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಇಲ್ಲ. ರಾಜ್ಯದ ಮನವಿ ಮೇರೆಗೆ ಕೇಂದ್ರವು ಲಸಿಕೆಗಳನ್ನು ತುರ್ತಾಗಿ ಪೂರೈಕೆ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/karnataka-will-receive-15-lakh-doses-of-covid-19-vaccine-n-two-consignment-on-april-5th-rbj-qr1o3s"/>
        </item>
        <item>
            <title><![CDATA[ಕೊರೋನಾ ಕಾಟ: ಬೆಂಗ್ಳೂರಲ್ಲಿ ಸತತ 2ನೇ ದಿನವೂ 3000+ ಕೇಸ್‌..!]]></title>
            <link>https://kannada.asianetnews.com/karnataka-districts/3002-new-coronavirus-case-in-bengaluru-on-march-03rd-grg-qr0nuz</link>
            <guid isPermaLink="true">https://kannada.asianetnews.com/karnataka-districts/3002-new-coronavirus-case-in-bengaluru-on-march-03rd-grg-qr0nuz</guid>
            <pubDate>Sun, 04 Apr 2021 07:23:56 +0530</pubDate>
            <description><![CDATA[&lt;p&gt;ಬೆಂಗಳೂರು ನಗರದಲ್ಲಿ ಮುಂದುವರಿದ ಕೊರೋನಾ ಸೋಂಕಿನ ಅಬ್ಬರ| ಮೂರು ದಿನಗಳಲ್ಲಿ 9 ಸಾವಿರ ಕೇಸ್&zwnj; ದಾಖಲು| 6 ಮಂದಿ ಸೋಂಕಿಗೆ ಬಲಿ| ಸಾರ್ವಜನಿಕ ಸ್ಥಗಳಲ್ಲಿ ನಿಯಮ ಉಲ್ಲಂಘನೆ| ಜಾಗೃತಿ ಜೊತೆಗೆ ದಂಡದ ಎಚ್ಚರಿಕೆ|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f2d96w75mcmwzz74rf3c6mb4/sn-coronavirus-9-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.04): &lt;/strong&gt;ರಾಜಧಾನಿಯಲ್ಲಿ ಕೊರೋನಾ ಸೋಂಕು ಅಬ್ಬರ ಮುಂದುವರೆದಿದ್ದು, ಶನಿವಾರವೂ 3,002 ಹೊಸ ಪ್ರಕರಣ ವರದಿಯಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 26,544ಕ್ಕೆ ಏರಿದೆ. ಇದೇ ವೇಳೆ ಆರು ಮಂದಿ ಮೃತಪಟ್ಟಿದ್ದಾರೆ.&lt;/p&gt; &lt;p&gt;ಹೊಸ ಪ್ರಕರಣಗಳೊಂದಿಗೆ ನಗರದಲ್ಲಿ ಈವರೆಗೆ ಕೊರೋನಾ ಸೋಂಕಿಗೆ ತುತ್ತಾದವರ ಸಂಖ್ಯೆ 4,44,244ಕ್ಕೆ ಹಾಗೂ ಸಾವಿನ ಸಂಖ್ಯೆ 4,641ಕ್ಕೆ ಏರಿಕೆಯಾಗಿದೆ. 1,052 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 4,13,058ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 26,544ಕ್ಕೆ ಏರಿಕೆಯಾಗಿದೆ. ಈ ಪೈಕಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ 157 ಮಂದಿಯನ್ನು ವಿವಿಧ ಆಸ್ಪತ್ರೆಗಳ ತೀವ್ರ ನಿಗಾ ಘಟಕಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಕೋವಿಡ್&zwnj; ವರದಿಯಲ್ಲಿ ಮಾಹಿತಿ ನೀಡಿದೆ. ಕಳೆದ ಮೂರು ದಿನಗಳಲ್ಲೇ ನಗರದಲ್ಲಿ 9,417 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದು, 2,464 ಮಂದಿ ಗುಣಮುಖರಾಗಿದ್ದಾರೆ.&lt;/p&gt; &lt;p&gt;&lt;strong&gt;10 ವರ್ಷದ ಒಳಗಿನ 83 ಮಕ್ಕಳಿಗೆ ಸೋಂಕು&lt;/strong&gt;&lt;/p&gt; &lt;p&gt;ಶನಿವಾರ ನಗರದಲ್ಲಿ ವರದಿಯಾಗಿರುವ 3,002 ಪ್ರಕರಣಗಳ ಪೈಕಿ 10 ವರ್ಷದೊಳಗಿನ 83 ಮಕ್ಕಳು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಅತಿಹೆಚ್ಚು ಎಂದರೆ, 30-39 ವರ್ಷದೊಳಗಿನ 629 ಹಾಗೂ 20-29 ವರ್ಷದೊಳಗಿನ 629 ಮಂದಿ ಸೋಂಕಿಗೆ ಒಳಗಾಗಿದ್ದಾರೆ.&lt;/p&gt; &lt;p&gt;ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ನಿಮ್ಮ ಜಿಲ್ಲೆಯಲ್ಲಿನ ಪಾಸಿಟಿವ್ ಕೇಸ್ ತಿಳಿದುಕೊಳ್ಳಿ&lt;/p&gt; &lt;p&gt;&lt;strong&gt;ನಗರದ ಪೊಲೀಸರಿಗೆ ಕೊರೋನಾ ಕಾಟ&lt;/strong&gt;&lt;/p&gt; &lt;p&gt;ಶುಕ್ರವಾರದ ಬಸವೇಶ್ವರ ನಗರ ಪೊಲೀಸ್&zwnj; ಠಾಣೆ ಹಾಗೂ ಸೈಬರ್&zwnj;, ಎಕಾನಾಮಿಕ್&zwnj;, ನಾರ್ಕೊಟಿಕ್&zwnj; ಪೊಲೀಸ್&zwnj; ಠಾಣೆಯಲ್ಲಿ ತಲಾ ಓರ್ವ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಆರೋಗ್ಯ ಸಿಬ್ಬಂದಿ ಶನಿವಾರ ಈ ಎರಡೂ ಪೊಲೀಸ್&zwnj; ಠಾಣೆಯ ಎಲ್ಲ ಸಿಬ್ಬಂದಿಗೆ ಕೊರೋನಾ ಪರೀಕ್ಷೆ ಮಾಡಿದ್ದಾರೆ. ಸೋಂಕಿತರ ಸಂಪರ್ಕಿತರ ಪತ್ತೆಗೆ ಮುಂದಾಗಿದ್ದಾರೆ.&lt;/p&gt; &lt;p&gt;&lt;strong&gt;ಜಾಗೃತಿ ಜೊತೆಗೆ ದಂಡದ ಎಚ್ಚರಿಕೆ&lt;/strong&gt;&lt;/p&gt; &lt;p&gt;ನಗರದಲ್ಲಿ ಕೊರೋನಾ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಕೋವಿಡ್&zwnj; ನಿಯಮ ಪಾಲಿಸುವಂತೆ ನಗರ ಪೊಲೀಸರು ತಮ್ಮ ಠಾಣಾ ವ್ಯಾಪ್ತಿಯ ಸಾರ್ವಜನಿಕ ಸ್ಥಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅದರಲ್ಲಿಯೂ ಮಾರುಕಟ್ಟೆ, ವಾಣಿಜ್ಯ ಸಂಕೀರ್ಣಗಳು, ಬಸ್&zwnj; ನಿಲ್ದಾಣಗಳು, ಪ್ರಮುಖ ವೃತ್ತಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಾಗಿ ಸೇರಿಸುವ ಪ್ರದೇಶಗಳ ರಸ್ತೆಗಳಲ್ಲಿ ಸಂಚರಿಸಿ, ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲಿಕರಿಗೆ ಮನವಿ ಮಾಡಿದರು. ಮಾಸ್ಕ್&zwnj; ಹಾಕದವರನ್ನು ಅಂಗಡಿ ಒಳಗೆ ಬಿಟ್ಟುಕೊಳ್ಳಬಾರದು. ಒಂದು ವೇಳೆ ಅಂಗಡಿ ಒಳಗೆ ಸೇರಿಸಿದರೆ ಇಬ್ಬರಿಗೂ ದಂಡ ವಿಧಿಸುವುದಾಗಿ ಎಚ್ಚರಿಸಿದರು.&lt;/p&gt; &lt;p&gt;&lt;strong&gt;ಸಾರ್ವಜನಿಕ ಸ್ಥಗಳಲ್ಲಿ ನಿಯಮ ಉಲ್ಲಂಘನೆ&lt;/strong&gt;&lt;/p&gt; &lt;p&gt;ನಗರದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಆದರೆ, ಸಾರ್ವಜನಿಕರು ಇದ್ಯಾವುದಕ್ಕೂ ಬಗ್ಗದೇ ನಗರದಲ್ಲಿ ಓಡಾಡುತ್ತಿದ್ದಾರೆ. ಕೆ.ಆರ್&zwnj;.ಮಾರುಕಟ್ಟೆ, ಮೆಜೆಸ್ಟಿಕ್&zwnj; ಬಸ್&zwnj; ನಿಲ್ದಾಣ, ಚಿಕ್ಕಪೇಟೆ, ಎಸ್&zwnj;.ಪಿ.ರಸ್ತೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ನಿಯಮಗಳ ಉಲ್ಲಂಘನೆಯಾಗುತ್ತಿದೆ. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/3002-new-coronavirus-case-in-bengaluru-on-march-03rd-grg-qr0nuz"/>
        </item>
        <item>
            <title><![CDATA[ಏ.20ರ ವೇಳೆಗೆ ಬೆಂಗ್ಳೂರಲ್ಲಿ ನಿತ್ಯ 6500+ ಕೊರೋನಾ ಕೇಸ್‌..!]]></title>
            <link>https://kannada.asianetnews.com/karnataka-districts/giridhar-r-babu-expressed-anxiety-for-increasing-corona-cases-in-bengaluru-grg-qr2j9j</link>
            <guid isPermaLink="true">https://kannada.asianetnews.com/karnataka-districts/giridhar-r-babu-expressed-anxiety-for-increasing-corona-cases-in-bengaluru-grg-qr2j9j</guid>
            <pubDate>Mon, 05 Apr 2021 07:44:39 +0530</pubDate>
            <description><![CDATA[&lt;p&gt;ಶೇ.10ರಷ್ಟು ಮಂದಿ ಆಸ್ಪತ್ರೆಗೆ ದಾಖಲಾದರೂ ಹಾಸಿಗೆ ಕೊರತೆ| ಪತ್ತೆಯಾಗುವ 6500 ಪ್ರಕರಣಗಳಲ್ಲಿ ಶೇ.10 ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವುದು ಅನಿವಾರ್ಯ| ಕೆಲವೇ ದಿನಗಳಲ್ಲಿ ಅಗತ್ಯವಾದ ಹಾಸಿಗೆಗಳು ಸಿಗಲಾರದು| &amp;nbsp;ದ ಆಗತ್ಯ ಕ್ರಮ ಕೈಗೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು:ಗಿರಿಧರ್&zwnj; ಆರ್&zwnj;.ಬಾಬು|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f2fwgw1qj3m8sq611htm9vdg/sn-coronavirus-14-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.05):&lt;/strong&gt; ನಗರದಲ್ಲಿ ಸದ್ಯದ ರೀತಿಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗುವುದು ಮುಂದುವರಿದರೆ ಏಪ್ರಿಲ್&zwnj; 20ರ ಹೊತ್ತಿಗೆ ಪ್ರತಿದಿನ 6,500 ಪ್ರಕರಣಗಳು ಪತ್ತೆಯಾಗಬಹುದು ಎಂದು ಕೋವಿಡ್&zwnj; ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಗಿರಿಧರ್&zwnj; ಆರ್&zwnj;.ಬಾಬು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt; &lt;p&gt;ಭಾನುವಾರ ಟ್ವೀಟ್&zwnj; ಮಾಡಿರುವ ಗಿರಿಧರ್&zwnj; ಬಾಬು, ಪತ್ತೆಯಾಗುವ 6500 ಪ್ರಕರಣಗಳಲ್ಲಿ ಶೇ.10 ರಷ್ಟು ಮಂದಿ ಆಸ್ಪತ್ರೆಗೆ ದಾಖಲಾಗುವುದು ಅನಿವಾರ್ಯ ಎಂದಾದರೂ ಕೆಲವೇ ದಿನಗಳಲ್ಲಿ ಅಗತ್ಯವಾದ ಹಾಸಿಗೆಗಳು ಸಿಗಲಾರದು. ಆದ್ದರಿಂದ ಆಗತ್ಯ ಕ್ರಮ ಕೈಗೊಳ್ಳಲು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದ್ದಾರೆ.&lt;/p&gt; &lt;p&gt;ವೈರಸ್&zwnj; ಅಬ್ಬರ: ರಾಜ್ಯದಲ್ಲಿ 34 ಕೊರೋನಾ ವಂಶವಾಹಿ ಪತ್ತೆ..!&lt;/p&gt; &lt;p&gt;2020ರಲ್ಲಿ ಲಾಕ್&zwnj;ಡೌನ್&zwnj; ಮಾಡದೇ ವಿಧಿಯಿರಲಿಲ್ಲ. ಆದರೆ 2021ರಲ್ಲಿ ಲಾಕ್&zwnj;ಡೌನ್&zwnj;ಅನ್ನು ಖಂಡಿತ ತಪ್ಪಿಸಬಹುದು. ಕಾರ್ಯಪ್ರವೃತ್ತರಾಗಲು ಕಾಯದೇ ಕ್ರಮ ಕೈಗೊಳ್ಳಬೇಕು. ವಿಳಂಬ ಕ್ರಮದಿಂದ ಯಾರಿಗೂ ಸಹಾಯವಾಗಲಾರದು. ಹಾಗಾಗಿ ಬಹುತೇಕ ಸಭೆ, ಸಮಾರಂಭಗಳು ಮತ್ತು ಜನ ಸೇರುವುದನ್ನು ತಪ್ಪಿಸಬಹುದಾಗಿದೆ. ಸ್ಥಳೀಯವಾಗಿ ನಿಯಂತ್ರಿಸಲು ಸಾಧ್ಯವಾಗದೇ ಹೋದರೆ, ರಾಷ್ಟ್ರೀಯ ಮಟ್ಟದಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಗಿರಿಧರ್&zwnj; ಬಾಬು ಹೇಳಿದ್ದಾರೆ. ಜನರು ಮನೆಯಲ್ಲಿ ಇರಬೇಕು, ಹೊರಗೆ ಹೋಗುವುದು ಅನಿವಾರ್ಯವಾದರೆ ಆಗ ಮಾಸ್ಕ್&zwnj; ಧರಿಸಿ, ಅರ್ಹರು ಲಸಿಕೆ ಪಡೆಯಿರಿ ಎಂದು ಅವರು ಮನವಿ ಮಾಡಿದ್ದಾರೆ.&lt;/p&gt; &lt;p&gt;&lt;strong&gt;ಸಕ್ರಿಯ ಪ್ರಕರಣ 55,000ಕ್ಕೆ ಹೆಚ್ಚಳ?&lt;/strong&gt;&lt;/p&gt; &lt;p&gt;ರಾಜ್ಯದಲ್ಲಿ ಈಗಾಗಲೇ ಪ್ರತಿದಿನ ಸರಾಸರಿ 3 ಸಾವಿರ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳ ಕೋವಿಡ್&zwnj; ಹಾಸಿಗೆಗಳು ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ನೆರವನ್ನು ಪಡೆಯಲಾಗುತ್ತಿದೆ. ಮೊದಲ ಅಲೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸರಾಸರಿ 4-5 ಸಾವಿರ ಪ್ರಕರಣ ವರದಿಯಾಗುತ್ತಿತ್ತು. 6 ಸಾವಿರಕ್ಕಿಂತ ಹೆಚ್ಚಿನ ಸರಾಸರಿ ದಾಖಲಾಗಿರಲಿಲ್ಲ. ಬೆಂಗಳೂರಿನಲ್ಲಿ ಈಗಾಗಲೇ 28 ಸಾವಿರದಷ್ಟು ಸಕ್ರಿಯ ಕೋವಿಡ್&zwnj; ಪ್ರಕರಣಗಳಿದ್ದು, ಏಪ್ರಿಲ್&zwnj; 20ರ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 55 ಸಾವಿರ ದಾಟಿದರೂ ಅಚ್ಚರಿಯಿಲ್ಲ. ಸಕ್ರಿಯ ಪ್ರಕರಣ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆ, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರ ಮೇಲೂ ಒತ್ತಡ ಬೀಳಲಿರುವುದರಿಂದ ಪರಿಸ್ಥಿತಿ ಎದುರಿಸಲು ಸಜ್ಜಾಗಬೇಕು ಎಂದು ಮತ್ತೊಬ್ಬ ತಜ್ಞರು ಎಚ್ಚರಿಸಿದ್ದಾರೆ. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/giridhar-r-babu-expressed-anxiety-for-increasing-corona-cases-in-bengaluru-grg-qr2j9j"/>
        </item>
        <item>
            <title><![CDATA[ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ನಿಮ್ಮ ಜಿಲ್ಲೆಯಲ್ಲಿನ ಪಾಸಿಟಿವ್ ಕೇಸ್ ತಿಳಿದುಕೊಳ್ಳಿ]]></title>
            <link>https://kannada.asianetnews.com/state/corona-second-wave-4373-new-cases-and-19-deaths-in-karnataka-on-april-3-rbj-qqzqvs</link>
            <guid isPermaLink="true">https://kannada.asianetnews.com/state/corona-second-wave-4373-new-cases-and-19-deaths-in-karnataka-on-april-3-rbj-qqzqvs</guid>
            <pubDate>Sat, 03 Apr 2021 19:29:52 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಕೊರೋನಾ ಶನಿವಾರ &amp;nbsp;ಕೂಡ ಕೊರೋನಾ ಸ್ಪೋಟವಾಗಿದ್ದು, ನಿಮ್ಮ ಜಿಲ್ಲೆಯಲ್ಲಿ ಎಷ್ಟು ಪಾಸಿಟಿವ್ ಕೇಸ್&zwnj;ಗಳು ಪತ್ತೆಯಾಗಿವೆ ಎನ್ನುವ ಮಾಹಿತಿ ತಿಳಿದುಕೊಳ್ಳಿ.. &amp;nbsp;&lt;/p&gt;]]></description>
            <media:content url="https://static-gi.asianetnews.com/images/01es1edc29cr50cmqxn9wn5wxk/sn-coronavirus-update-jpg-710x400xt-jpg-710x400xt-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.03) &lt;/strong&gt;: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೆ ತಂದಿದೆ.&lt;/p&gt; &lt;p&gt;ಇನ್ನು ಇಂದು (ಶನಿವಾರ) ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನೋಡುವುದಾದ್ರೆ, 4373 ಜನರಿಗೆ ಕೊರೋನಾ ಪಾಸಿಟಿವ್ ಕೇಸ್&zwnj;ಗಳು ಪತ್ತೆಯಾಗಿದ್ದು, 19 ಸೋಂಕಿತರು ಸಾವನ್ನಪ್ಪಿದ್ದಾರೆ.&lt;/p&gt; &lt;p&gt;ನೈಟ್ ಕರ್ಫ್ಯೂ, ವೀಕೆಂಡ್ ಲಾಕ್&zwj;ಡೌನ್ ಆಗುತ್ತಾ? ಸಚಿವ ಸುಧಾಕರ್​ ಕೊಟ್ಟ ಸ್ಪಷ್ಟನೆ ಇದು!&lt;/p&gt; &lt;p&gt;&amp;nbsp;ಇದರಿಂದಾಗಿ ಸೋಂಕಿತರ ಸಂಖ್ಯೆ 10,10,602ಕ್ಕೇರಿದೆ. ಇವರಲ್ಲಿ ಕಳೆದ 24 ಗಂಟೆಗಳಲ್ಲಿ 4373 ಸೋಂಕಿತರು ಸೇರಿದಂತೆ ಇದುವರೆಗೆ 961359 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.&lt;/p&gt; &lt;p&gt;ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 3002 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು 6 ಜನ ಸೋಂಕಿತರು ಮೃತಪಟ್ಟಿದ್ದು, 26,554 ಸಕ್ರಿಯ ಪ್ರಕರಣಗಳು ಇವೆ.  &lt;strong&gt;ಜಿಲ್ಲಾವಾರು ಸಂಖ್ಯೆ &lt;img&gt;&lt;/strong&gt;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/corona-second-wave-4373-new-cases-and-19-deaths-in-karnataka-on-april-3-rbj-qqzqvs"/>
        </item>
        <item>
            <title><![CDATA[ಯುಗಾದಿಗೆ ಊರಿಗೆ ಹೋಗುವ ಪ್ಲ್ಯಾನ್ ಇದ್ದರೆ ಬಿಟ್ಹಾಕಿ, ನಿಮ್ಮಿಂದ ಹಳ್ಳಿಗಳಿಗೂ ಹರಡಬಹುದು ವೈರಸ್!]]></title>
            <link>https://kannada.asianetnews.com/video/state/no-grand-celebration-of-yugadi-due-to-surge-in-coronavirus-hls-qr0xwn</link>
            <guid isPermaLink="true">https://kannada.asianetnews.com/video/state/no-grand-celebration-of-yugadi-due-to-surge-in-coronavirus-hls-qr0xwn</guid>
            <pubDate>Sun, 04 Apr 2021 10:59:15 +0530</pubDate>
            <description><![CDATA[&lt;p&gt;ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ.&amp;nbsp;&lt;/p&gt;]]></description>
            <media:content url="https://geo.dailymotion.com/player/x1tbu.html?video=k1exvEdBTzC2Jqy1OW3" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ. 04):&lt;/strong&gt;&amp;nbsp;ಒಂದು ಕಡೆ ಕೊರೊನಾ ಸೋಂಕು ಏರಿಕೆಯಾಗುತ್ತಲೇ ಇದೆ. ಇನ್ನೊಂದು ಕಡೆ ಯುಗಾದಿ ಹಬ್ಬ ಬಂದಿದೆ. ಹಬ್ಬ ಎಂದರೆ ಜನ ಮಾರುಕಟ್ಟೆಗೆ, ಆಚರಣೆಗೆ ಒಂದು ಕಡೆ ಸೇರುವುದು ಸಾಮಾನ್ಯ. ಆದರೆ ಈ ಬಾರಿ ಹಾಗೆ ಮಾಡಲಾಗುವುದಿಲ್ಲ. ಮೈಮರೆತರೆ ಅಪಾಯವನ್ನು ಆಹ್ವಾನಿಸಿದಂತಾಗುವುದು. ಹಾಗಾಗಿ ಮನೆಯಲ್ಲಿಯೇ ಸರಳವಾಗಿ ಆಚರಿಸುವುದು ಉತ್ತಮ ಎಂದು ತಜ್ಞರು ಎಚ್ಚರಿಸಿದ್ದಾರೆ.&lt;/p&gt; &lt;p&gt;&lt;strong&gt;&lt;span&gt;ಏಪ್ರಿಲ್ 15 ಕ್ಕೆ 2 ನೇ ಅಲೆ ಗರಿಷ್ಠ, ಮೇ ಅಂತ್ಯಕ್ಕೆ ಇಳಿಕೆ; ರೂಲ್ಸ್ ಫಾಲೋ ಮಾಡದಿದ್ರೆ ಗಂಡಾಂತರ!&lt;/span&gt;&lt;/strong&gt;&amp;nbsp;&lt;/p&gt; &lt;p&gt;ಇನ್ನು ಹಬ್ಬಕ್ಕೆಂದು ಬೆಂಗಳೂರಿನಿಂದ ಊರಿನ ಕಡೆ ಹೋಗುವವರು ಸದ್ಯಕ್ಕೆ ಹೋಗದಿರುವುದು ಉತ್ತಮ. ಹಳ್ಳಿಗಳಲ್ಲೂ ವೈರಸ್ ಹಬ್ಬುವ ಸಾಧ್ಯತೆ ಇದೆ ಎಂದು ಡಾ. ಮಂಜುನಾಥ್ ಎಚ್ಚರಿಸಿದ್ದಾರೆ.&amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/video/state/no-grand-celebration-of-yugadi-due-to-surge-in-coronavirus-hls-qr0xwn"/>
        </item>
        <item>
            <title><![CDATA[ಮತ್ತೆ ಕೊರೋನಾರ್ಭಟ: ಪೂಲಿಂಗ್ ಟೆಸ್ಟ್ ಮೊರೆಹೋದ ಆರೋಗ್ಯ ಇಲಾಖೆ, ಏನಿದು ಹೊಸ ಪರೀಕ್ಷೆ?]]></title>
            <link>https://kannada.asianetnews.com/state/karnataka-health-department-decided-for-pooling-test-for-increase-covid-test-grg-qr2wuj</link>
            <guid isPermaLink="true">https://kannada.asianetnews.com/state/karnataka-health-department-decided-for-pooling-test-for-increase-covid-test-grg-qr2wuj</guid>
            <pubDate>Mon, 05 Apr 2021 12:31:31 +0530</pubDate>
            <description><![CDATA[&lt;p&gt;ರಾಜ್ಯದಲ್ಲಿ ಪ್ರತಿದಿನ 1 ಲಕ್ಷ ಕೊರೋನಾ ಪರೀಕ್ಷೆ| ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರುತ್ತಲೇ ಇವೆ| ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ಸಲಹೆ&zwnj; ನೀಡಿದ ತಾಂತ್ರಿಕ ಸಲಹಾ ಸಮಿತಿ| ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಪೂಲಿಂಗ್ ಟೆಸ್ಟ್&zwnj;ಗೆ ಸೂಚನೆ|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f0mvgbq046bt4txdxry0wx35/sn-coronavirus-12-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.05): &lt;/strong&gt;&amp;nbsp;ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜನರು ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಕೋವಿಡ್ ಟೆಸ್ಟಿಂಗ್ ಹೆಚ್ಚಿಸಲು ಆರೋಗ್ಯ ಇಲಾಖೆ ಪೂಲಿಂಗ್ ಟೆಸ್ಟ್&zwnj; ಮೊರೆ ಹೋಗಿದೆ.&lt;/p&gt; &lt;p&gt;ILI ಹಾಗೂ SARI ಕೇಸ್&zwnj;ಗಳನ್ನ ಹೊರತು ಪಡಿಸಿ ಉಳಿದ ಸ್ಯಾಂಪಲ್&zwnj;ಗಳ ಪೂಲಿಂಗ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಪ್ರತಿದಿನ 1 ಲಕ್ಷ ಕೊರೋನಾ ಪರೀಕ್ಷೆಗಳನ್ನ ಮಾಡಲಾಗುತ್ತಿದೆ. ಆದರೂ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಏರುತ್ತಲೇ ಇವೆ. ಹೀಗಾಗಿ ತಾಂತ್ರಿಕ ಸಲಹಾ ಸಮಿತಿ ಕೋವಿಡ್ ಟೆಸ್ಟ್ ಹೆಚ್ಚಳ ಮಾಡಲು ಸಲಹೆ&zwnj; ನೀಡಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಯಂತೆ ಪೂಲಿಂಗ್ ಟೆಸ್ಟ್ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.&lt;/p&gt; &lt;p&gt;ಏ.20ರ ವೇಳೆಗೆ ಬೆಂಗ್ಳೂರಲ್ಲಿ ನಿತ್ಯ 6500+ ಕೊರೋನಾ ಕೇಸ್&zwnj;..!&lt;/p&gt; &lt;p&gt;&lt;img&gt;&lt;/p&gt; &lt;p&gt;&lt;strong&gt;ಏನಿದು ಪೂಲಿಂಗ್ ಟೆಸ್ಟ್..?&lt;/strong&gt;&lt;/p&gt; &lt;p&gt;ಕಡಿಮೆ ಸಮಯದಲ್ಲಿ ಅತಿ ಹೆಚ್ಚು ಜನರ ರಿಪೋರ್ಟ್&zwnj;ಗಾಗಿ ಪೂಲಿಂಗ್ ಟೆಸ್ಟ್ ಮಾಡಲಾಗತ್ತದೆ. ಸಮಯ ಉಳಿತಾಯದ ಜೊತೆಗೆ ಹೆಚ್ಚು ಜನರ ಪರೀಕ್ಷಿಸಲು ಪೋಲಿಂಗ್ ಟೆಸ್ಟ್ ಸಹಕಾರಿಯಾಗಿದೆ. ಅಂದರೆ ಒಂದು ಮನೆಯಲ್ಲಿ 5 ಸದಸ್ಯರು ಇದ್ದರೆ ಅವರೆಲ್ಲರ ಸ್ಯಾಂಪಲ್ಸ್&zwnj;ಗಳನ್ನ ಸಂಗ್ರಹಿಸಲಾಗತ್ತದೆ. ಪರೀಕ್ಷೆಯ ವೇಳೆ ಎಲ್ಲ ಸ್ಯಾಂಪಲ್ಸ್&zwnj;ಗಳನ್ನ ಮಿಕ್ಸ್ ಮಾಡಿ ಕೋವಿಡ್ ಟೆಸ್ಟ್ ಮಾಡಲಾಗುತ್ತದೆ. ಟೆಸ್ಟ್ ವೇಳೆ ನೆಗಟಿವ್ ಬಂದರೆ ಆ ಐದು ಜನರ ವರದಿ ನೆಗಟಿವ್ ಎಂದು ನೀಡಲಾಗುತ್ತದೆ. ಒಂದು ವೇಳೆ ಪಾಸಿಟಿವ್ ಬಂದರೆ, ಪುನಃ ಪ್ರತ್ಯೇಕವಾಗಿ ಎಲ್ಲರ ಸ್ಯಾಂಪಲ್&zwnj;ಗಳನ್ನ ಪರೀಕ್ಷೆ ಮಾಡಲಾಗುತ್ತದೆ. ಈ ರೀತಿ ಮಾಡುವುದರಿಂದ ಸಮಯ ಉಳಿತಾಯದ ಜೊತೆಗೆ ಹೆಚ್ಚು ಜನರ ಕೋವಿಡ್ ಪರೀಕ್ಷೆ ಮಾಡಲು ಸಹಾಯವಾಗುತ್ತದೆ. ಆದರೆ SARI ಮತ್ತು ILI ಲಕ್ಷಣಗಳಿದ್ದರೆ RT-PCR ಪರೀಕ್ಷೆ ಕಡ್ಡಾಯವಾಗಿರುತ್ತದೆ. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/karnataka-health-department-decided-for-pooling-test-for-increase-covid-test-grg-qr2wuj"/>
        </item>
        <item>
            <title><![CDATA[ಪುನೀತ್ ಮನವಿಗೆ ಸ್ಪಂದಿಸಿದ ಸಿಎಂ: ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ]]></title>
            <link>https://kannada.asianetnews.com/sandalwood/karnataka-govt-gives-green-signal-for-houseful-shows-in-theatres-till-april-7-rbj-qqzwlx</link>
            <guid isPermaLink="true">https://kannada.asianetnews.com/sandalwood/karnataka-govt-gives-green-signal-for-houseful-shows-in-theatres-till-april-7-rbj-qqzwlx</guid>
            <pubDate>Sun, 04 Apr 2021 09:26:39 +0530</pubDate>
            <description><![CDATA[&lt;p&gt;ನಟ ಪುನೀತ್ ರಾಜ್ ಕುಮಾರ್ ಹಾಗೂ ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ಸಿನಿಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ. &amp;nbsp;&lt;/p&gt;]]></description>
            <media:content url="https://static-gi.asianetnews.com/images/01f2c7gj4yqbq3rqn9pthxk10y/jjjjjjj-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.03): &lt;/strong&gt;ಚಿತ್ರರಂಗದ ಒಗ್ಗಟ್ಟಿನ ಹೋರಾಟಕ್ಕೆ ಮಣಿದ ಸರ್ಕಾರ ಏಪ್ರಿಲ್ 7ರವರೆಗೆ ಥಿಯೇಟರ್ ಗಳಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ.&lt;/p&gt; &lt;p&gt;ಇಂದು (ಶನಿವಾರ) ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರನ್ನು ಭೇಟಿ ಮಾಡಿದ್ದ ಪುನೀತ್ ರಾಜಕುಮಾರ್ ಒಳಗೊಂಡ &quot;ಯುವರತ್ನ&quot; ಚಿತ್ರತಂಡ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿತ್ತು. ಅಲ್ಲದೆ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್ ಸಹ ಈ ಸಂಬಂಧ ಆಗ್ರಹಿಸಿದ್ದರು.&lt;/p&gt; &lt;p&gt;ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿ: ನಿರ್ಧಾರ ಹಿಂಪಡೆಯಲು ಸಿಎಂಗೆ ಪುನೀತ್ ರಾಜ್&zwnj;ಕುಮಾರ್ ಮನವಿ!&lt;/p&gt; &lt;p&gt;ಸಧ್ಯ ಏಪ್ರಿಲ್ 7ರವರೆಗೆ ಚಿತ್ರಮಂದಿರಗಳಲ್ಲಿ ಶೇ. 100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.&lt;/p&gt; &lt;p&gt;ನಿನ್ನೆ (ಶುಕ್ರವಾರ) ರಾಜ್ಯ ಸರ್ಕಾರ ನೂತನ ಕೊರೋನಾ ಮಾರ್ಗಸೂಚಿಯನ್ನು ಹೊರಡಿಸಿತ್ತು. ಇದರಲ್ಲಿ ಬೆಂಗಳೂರು ನಗರ ಸೇರಿ ಎಂಟು ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶವಿತ್ತು.&amp;nbsp;&lt;/p&gt; &lt;p&gt;&quot;&lt;/p&gt; &lt;p&gt;ಏಪ್ರಿಲ್ 1ರಂದು ತೆರೆಕಂಡಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ &quot;ಯುವರತ್ನ&quot; ಚಿತ್ರತಂಡಕ್ಕೆ ಇದರಿಂದ ಭಾರೀ ಅಸಮಾಧಾನ ಉಂಟಾಗಿತ್ತು.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/sandalwood/karnataka-govt-gives-green-signal-for-houseful-shows-in-theatres-till-april-7-rbj-qqzwlx"/>
        </item>
        <item>
            <title><![CDATA[ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ತಜ್ಞರ ಸಲಹೆ]]></title>
            <link>https://kannada.asianetnews.com/video/state/virologist-dr-ravi-reacts-on-spreading-of-coronavirus-hls-qqzb35</link>
            <guid isPermaLink="true">https://kannada.asianetnews.com/video/state/virologist-dr-ravi-reacts-on-spreading-of-coronavirus-hls-qqzb35</guid>
            <pubDate>Sat, 03 Apr 2021 13:48:42 +0530</pubDate>
            <description><![CDATA[&lt;p&gt;ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ. &amp;nbsp;ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ: ಡಾ. ರವಿ&lt;/p&gt;]]></description>
            <media:content url="https://geo.dailymotion.com/player/x1tbu.html?video=k22Mb9xVWaYB5Jy1O1A" medium="video" height="768" width="1024"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು (ಏ. 03):&lt;/strong&gt;&amp;nbsp;ಸರ್ಕಾರ ಕೊರೋನಾ ಎರಡನೆ ಅಲೆ ನಿಯಂತ್ರಣಕ್ಕೆ ನಿಬಂಧನೆಗಳನ್ನು ವಿಧಿಸಿದೆ. &amp;nbsp;ಜನ ಸರ್ಕಾರದ ನಿರ್ಬಂಧಗಳನ್ನು ಫಾಲೋ ಮಾಡಬೇಕಿದೆ. ಗುಂಪು ಇರುವ ಕಡೆ, ಮುಚ್ಚಿದ ಪ್ರದೇಶಗಳಿಗೆ ಹೋಗುವುದನ್ನ ಕಡಿಮೆ ಮಾಡಿ. ಈಗ ಬರುತ್ತಿರುವ ಸೋಂಕಿತರ ಸಂಖ್ಯೆ ತಲುಪಲು ಸುಮಾರು 6 ರಿಂದ 8 ವಾರ ತೆಗೆದುಕೊಳ್ಳುತ್ತಿತ್ತು. &amp;nbsp;ಆದರೆ ಎರಡನೇ ಅಲೆ ಸಂದರ್ಭದಲ್ಲಿ ಕೇವಲ 4 ವಾರದಲ್ಲಿ ತಲುಪುತ್ತಿದ್ದೇವೆ. ಅಂದರೆ ಇದರ ತೀವ್ರತೆ ಎಷ್ಟರಮಟ್ಟಿಗೆ ಇದೆ ಎಂಬುದನ್ನ ನೀವೆ ಅರ್ಥ ಮಾಡಿಕೊಳ್ಳಿ. ಹೀಗಾಗಿ ಸರ್ಕಾರದ ವಿಧಿಸಿರುವ ನಿರ್ಭಂಧಗಳನ್ನ ಫಾಲೋ ಮಾಡಿ. ಕೋವಿಡ್ ನಿಯಮಗಳನ್ನ ಅನುಸರಿಸಿ ಎಂದು ವೈರಾಲಜಿಸ್ಟ್ ಡಾ. ವಿ. ರವಿ ಮನವಿ ಮಾಡಿದ್ದಾರೆ.&amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/video/state/virologist-dr-ravi-reacts-on-spreading-of-coronavirus-hls-qqzb35"/>
        </item>
        <item>
            <title><![CDATA[ವೈರಸ್‌ ಕಾಟ: ಕೊರೋನಾ ತಡೆಗೆ ಸಾರ್ವಜನಿಕರ ಸಹಕಾರ ಅಗತ್ಯ, ಸಚಿವ ಪಾಟೀಲ್‌]]></title>
            <link>https://kannada.asianetnews.com/karnataka-districts/minister-cc-patil-talks-over-coronavirus-grg-qr31l6</link>
            <guid isPermaLink="true">https://kannada.asianetnews.com/karnataka-districts/minister-cc-patil-talks-over-coronavirus-grg-qr31l6</guid>
            <pubDate>Mon, 05 Apr 2021 14:13:54 +0530</pubDate>
            <description><![CDATA[&lt;p&gt;ಗದಗ ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೋವಿಡ್&zwnj; ಪಾಸಿಟಿವ್&zwnj; ಪ್ರಕರಣಗಳು| ಸರ್ಕಾರದ ನಿಯಮದ ಪ್ರಕಾರ ಕೊರೋನಾ ಟೆಸ್ಟ್| 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ| ಈಗಾಲೇ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಸಾಕಷ್ಟು ಜನರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜನರು ಭಯಪಡದೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳಬೇಕು: ಸಿ.ಸಿ. ಪಾಟೀಲ್&zwnj;|&amp;nbsp;&lt;/p&gt;]]></description>
            <media:content url="https://static-gi.asianetnews.com/images/01eka1s3pbd24rx9ff4ttg7d18/cc-patil-jpg-710x400xt--1--jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಗದಗ(ಏ.05): &lt;/strong&gt;&amp;nbsp;ಕೊರೋನಾ 2 ನೇ ಅಲೆ ವೇಗವಾಗಿ ಹರಡುತ್ತಿದೆ. ಕೋವಿಡ್&zwnj; ಪ್ರಕರಣಗಳನ್ನ ಹತೋಟಿಗೆ ತರಲು ರಾಜ್ಯ ಸರ್ಕಾರ ಕೂಡ ಟಫ್ ರೂಲ್ಸ್&zwnj;ಗಳನ್ನ ಬಿಡುಗಡೆ ಮಾಡಿದೆ. ಜನರು ಇವುಗಳನ್ನ ಕಡ್ಡಾಯವಾಗಿ ಪಾಲಿಸಬೇಕು ಎಂದು ಸಚಿವ ಸಿ. ಸಿ. ಪಾಟೀಲ್ ಹೇಳಿದ್ದಾರೆ.&lt;/p&gt; &lt;p&gt;ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮದುವೆ ಹಾಗೂ ಶುಭ ಕಾರ್ಯಗಳಿಗೆ ಜನರ ನಿಯಂತ್ರಣದ ಬಗ್ಗೆ ಕಠಿಣ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು. ಜಾತ್ರೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ಮುಂದೂಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.&lt;/p&gt; &lt;p&gt;ವಸತಿ ಶಾಲೆಯಲ್ಲಿ ಕೊರೋನಾ ಸ್ಫೋಟ: ಪೋಷಕರಲ್ಲಿ ಹೆಚ್ಚಾದ ಆತಂಕ..!&lt;/p&gt; &lt;p&gt;ಸರ್ಕಾರದಿಂದ ಮಾತ್ರ ಕೊರೋನಾ ನಿಯಂತ್ರಣ ಮಾಡಲು ಆಗೋದಿಲ್ಲ, ಕೊರೋನಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಕೂಡ ಬಹಳ ಅಗತ್ಯವಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸಬೇಕು. ಕುಟುಂಬದ ಸುರಕ್ಷತೆ ಕಾಪಾಡಿಕೊಳ್ಳಬೇಕು. ಸಾಧ್ಯವಾದಷ್ಟು ಮನೆಯಿಂದ ಹೊರಗಡೆ ಬರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹೀಗೆ ಮಾಡುವುದರಿಂದ ಮುಂದೆ ಬರುವ ಭೀಕರ ಗಂಡಾಂತರವನ್ನು ತಪ್ಪಿಸಲು ಸಾಧ್ಯ ಎಂದು ಸಚಿವ ಸಿ.ಸಿ. ಪಾಟೀಲ್&zwnj; ಹೇಳಿದ್ದಾರೆ.&lt;/p&gt; &lt;p&gt;ಗದಗ ಜಿಲ್ಲೆಯಲ್ಲಿ ನಿತ್ಯ 18 ರಿಂದ 20 ಕೋವಿಡ್&zwnj; ಪ್ರಕರಣಗಳು ಬರುತ್ತಿವೆ. ಸರ್ಕಾರದ ನಿಯಮದ ಪ್ರಕಾರ ಕೊರೋನಾ ಟೆಸ್ಟ್ ಮಾಡಿಸಲಾಗುತ್ತದೆ. ಜಿಲ್ಲೆಯಲ್ಲಿ ವೇಗವಾಗಿ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ಹಾಕಿಸಲಾಗುತ್ತಿದೆ. ಈಗಾಲೇ ಪ್ರಧಾನಿ, ಮುಖ್ಯಮಂತ್ರಿ ಸೇರಿದಂತೆ ಸಾಕಷ್ಟು ಜನರು ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ. ಜನರು ಭಯಪಡದೆ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವಂತೆ ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/karnataka-districts/minister-cc-patil-talks-over-coronavirus-grg-qr31l6"/>
        </item>
        <item>
            <title><![CDATA[ಪ್ರಚಾರದ ವೇಳೆ ಕೋವಿಡ್‌ ನಿಯಮ ಕೇಳೋರಿಲ್ಲ: ರಾಜಕೀಯ ಪಕ್ಷಗಳ ವಿರುದ್ಧ ಜನಾಕ್ರೋಶ]]></title>
            <link>https://kannada.asianetnews.com/state/outrage-against-political-parties-for-not-follow-covid-guidelines-during-byelection-campaign-grg-qr0yzi</link>
            <guid isPermaLink="true">https://kannada.asianetnews.com/state/outrage-against-political-parties-for-not-follow-covid-guidelines-during-byelection-campaign-grg-qr0yzi</guid>
            <pubDate>Sun, 04 Apr 2021 11:22:30 +0530</pubDate>
            <description><![CDATA[&lt;p&gt;ಕೋವಿಡ್&zwnj; ನಿಯಮಾವಳಿಗೆ ಜನಪ್ರತಿನಿಧಿಗಳಿಂದಲೇ ತಿಲಾಂಜಲಿ| ಜನಪ್ರತಿನಿಧಿಗಳಿಗಿಲ್ಲ, ಜನಸಾಮಾನ್ಯರಿಗಷ್ಟೇ ರೂಲ್ಸ್&zwnj;| ಸಾರ್ವಜನಿಕರ ಆಕ್ರೋಶ| ಉಪ ಚುನಾವಣೆ ಪ್ರಚಾರದ ವೇಳೆ ಪಾಲನೆಯಾಗದ ನಿಯಮಾವಳಿ|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f2dpyn6yhwmgg4e4rwxm96tm/sdfsdsfsf-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.04):&lt;/strong&gt; ಕೋವಿಡ್&zwnj; 2ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವಲ್ಲಿ ಜನಪ್ರತಿನಿಧಿಗಳೇ ಹಿಂದೆ ಬಿದ್ದಿದ್ದಾರೆ. ಅದರಲ್ಲೂ ಉಪ ಚುನಾವಣೆ ನಡೆಯುತ್ತಿರುವ ರಾಯಚೂರಿನ ಮಸ್ಕಿ ಮತ್ತು ಬೀದರ್&zwnj;ನ ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ವೇಳೆ ಕೋವಿಡ್&zwnj; ನಿಯಮಾವಳಿ ಸ್ಪಷ್ಟವಾಗಿ ಸ್ಪಷ್ಟವಾಗಿ ಉಲ್ಲಂಘನೆಯಾಗುತ್ತಿದೆ. ಮೂರೂ ಪ್ರಮುಖ ಪಕ್ಷಗಳಿಂದ ಕೋವಿಡ್&zwnj; ನಿಯಮಾವಳಿ ಪಾಲನೆಯೇ ಆಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ.&lt;/p&gt; &lt;p&gt;ಕೋವಿಡ್&zwnj; ನಿಯಮಾವಳಿಗಳು ಜನಸಾಮಾನ್ಯರಿಗೆ ಮಾತ್ರವೇ? ರಾಜಕಾರಣಿಗಳು, ಪುಡಾರಿಗಳಿಗೆ ಅನ್ವಯವಾಗುವುದಿಲ್ಲವೇ? ಜನ ಸೇರುತ್ತಾರೆನ್ನುವ ಕಾರಣಕ್ಕೆ ಮದುವೆ, ಸಭೆ, ಸಮಾರಂಭಗಳು, ಜಾತ್ರೆಗಳಿಗೆ ನಿರ್ಬಂಧ ಹೇರುವ ಜಿಲ್ಲಾಡಳಿತಗಳು ರಾಜಕೀಯ ಸಭೆ, ಸಮಾರಂಭಗಳಲ್ಲಿ ಸರ್ಕಾರದ ಮಾರ್ಗಸೂಚಿ ಸ್ಪಷ್ಟವಾಗಿ ಉಲ್ಲಂಘನೆಯಾಗುತ್ತಿದ್ದರೂ ಅದರಲ್ಲೂ ಸರ್ಕಾರದ ಪ್ರತಿನಿಧಿಗಳೇ ಈ ನಿಯಮಾವಳಿ ಉಲ್ಲಂಘಿಸುತ್ತಿದ್ದರೂ ಯಾಕೆ ಮೌನವಾಗಿದ್ದಾರೆಂದು ಜನ ಪ್ರಶ್ನಿಸಲಾರಂಭಿಸಿದ್ದಾರೆ.&lt;/p&gt; &lt;p&gt;ಕೊರೋನಾ ಬಗ್ಗೆ ಆಘಾತಕಾರಿ ಸುದ್ದಿ: ಎಚ್ಚೆತ್ತುಕೊಳ್ಳದಿದ್ರೆ ಕಾದಿದೆ ಗಂಡಾಂತರ..!&lt;/p&gt; &lt;p&gt;ಬೆಳಗಾವಿಯಲ್ಲಿ ಶನಿವಾರ ಬಿಜೆಪಿ ನಾಯಕರಾದ ಜಗದೀಶ್&zwnj; ಶೆಟ್ಟರ್&zwnj;, ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಕಾಂಗ್ರೆಸ್&zwnj; ಅಭ್ಯರ್ಥಿ ಸತೀಶ್&zwnj; ಜಾರಕಿಹೊಳಿ ಮತಬೇಟೆ ನಡೆಸಿದರು. ವಿವಿಧೆಡೆ ಜನಸಾಮಾನ್ಯರೊಂದಿಗೆ ಬೆರೆತು ಪ್ರಚಾರ ನಡೆಸಿದರು. ಈ ವೇಳೆ ಸಾಮಾಜಿಕ ಅಂತರ ಮಾಯವಾಗಿತ್ತು. ನಾಯಕರು ಮಾಸ್ಕ್&zwnj; ಹಾಕಿದ್ದರೂ ಬೆಂಬಲಿಗರಲ್ಲಿ ಬಹುತೇಕರು ಮಾಸ್ಕ್&zwnj; ಇಲ್ಲದೆ ಓಡಾಡುತ್ತಿದ್ದರು. ಅಲ್ಲಲ್ಲಿ ಗುಂಪು ಸೇರುತ್ತಿದ್ದರು.&lt;/p&gt; &lt;p&gt;ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್&zwnj; ಹಾಗೂ ಬಿಜೆಪಿಯಿಂದ ಕಳೆದ ತಿಂಗಳು ಬೃಹತ್&zwnj; ರಾರ&zwj;ಯಲಿ ಆಯೋಜಿಸಲಾಗಿತ್ತು. ರಾರ&zwj;ಯಲಿಯಲ್ಲಿ ಸಾಮಾಜಿಕ ಅಂತರ ಉಲ್ಲಂಘಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಈಗಾಗಲೇ ಎರಡೂ ಪಕ್ಷಗಳಿಗೆ ನೋಟಿಸ್&zwnj; ನೀಡಿದ್ದಾರೆ. ಇಷ್ಟಾದರೂ ಶನಿವಾರವೂ ಬಿಜೆಪಿ ಬೂತ್&zwnj; ಮಟ್ಟದ ಕಾರ್ಯಕರ್ತರ ಸಮಾವೇಶ ಹಾಗೂ ಕಾಂಗ್ರೆಸ್&zwnj; ಅಭ್ಯರ್ಥಿ ಪರ ಪ್ರಚಾರದ ವೇಳೆ ನಿಯಮಾವಳಿ ಉಲ್ಲಂಘಿಸಲಾಗಿತ್ತು. ಬಸವಕಲ್ಯಾಣದಲ್ಲೂ ಇದೇ ಪರಿಸ್ಥಿತಿ ಇತ್ತು. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/state/outrage-against-political-parties-for-not-follow-covid-guidelines-during-byelection-campaign-grg-qr0yzi"/>
        </item>
        <item>
            <title><![CDATA[ವೈರಸ್‌ ಅಬ್ಬರ: ರಾಜ್ಯದಲ್ಲಿ 34 ಕೊರೋನಾ ವಂಶವಾಹಿ ಪತ್ತೆ..!]]></title>
            <link>https://kannada.asianetnews.com/karnataka-districts/34-corona-gene-found-in-karnataka-grg-qr2htd</link>
            <guid isPermaLink="true">https://kannada.asianetnews.com/karnataka-districts/34-corona-gene-found-in-karnataka-grg-qr2htd</guid>
            <pubDate>Mon, 05 Apr 2021 07:06:49 +0530</pubDate>
            <description><![CDATA[&lt;p&gt;ಎರಡನೇ ಅಲೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹೇಗೆ ವ್ಯಾಪಿಸುತ್ತಿದೆ ಎಂಬುದನ್ನು ಅರಿಯಲು &lsquo;ಜಿನೊಮಿಕ್&zwnj; ವೇರಿಯಂಟ್ಸ್&zwnj;&rsquo; ಅಧ್ಯಯನ| ಕೊರೋನಾ ರೂಪಾಂತರ ಹಾಗೂ &lsquo;ಅಮಿನೊ ಆ್ಯಸಿಡ್&zwnj;&rsquo; ಬದಲಾವಣೆ ಕುರಿತು ಪರೀಕ್ಷೆ| ತೀವ್ರ ಸೋಂಕು, ಸೋಂಕು ಮರುಕಳಿಸುವಿಕೆ, ರೋಗ ನಿರೋಧಕ ಶಕ್ತಿ ಕಡಿಮೆಗೊಳಿಸುವುದು ಸೇರಿದಂತೆ ಕೊರೋನಾ ವಂಶವಾಹಿ ಲಕ್ಷಣಗಳ ಬಗ್ಗೆಯೂ ಪರಿಶೀಲನೆ|&amp;nbsp; &amp;nbsp;&lt;/p&gt;]]></description>
            <media:content url="https://static-gi.asianetnews.com/images/01f2ftr5d64wmpdp0yf42xvyky/sn-coronavirus-9-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು(ಏ.05):&lt;/strong&gt; ರಾಜ್ಯದಲ್ಲಿ ಸಕ್ರಿಯವಾಗಿರುವ ಕೊರೋನಾ ಸೋಂಕಿನ ವಂಶವಾಹಿ ಗುಣಗಳ ಕುರಿತು ನಿಮ್ಹಾನ್ಸ್&zwnj; ವೈರಾಣು ವಿಭಾಗ ಅಧ್ಯಯನ ನಡೆಸಿದ್ದು ರಾಜ್ಯದಲ್ಲಿ 34 ಕೊರೋನಾ ವಂಶವಾಹಿಗಳು ಪತ್ತೆಯಾಗಿವೆ. ಈ ಪೈಕಿ &lsquo;ಬಿ.1.36&rsquo; ವಂಶವಾಹಿಯುಳ್ಳ ರೂಪಾಂತರಿ ವೈರಸ್&zwnj; ಸ್ಥಳೀಯವಾಗಿ ತೀವ್ರವಾಗಿ ಹರಡುತ್ತಿದೆ ಎಂದು ತಿಳಿದು ಬಂದಿದೆ.&lt;/p&gt; &lt;p&gt;ಫೆಬ್ರವರಿ-ಮಾರ್ಚ್&zwnj; ತಿಂಗಳಲ್ಲಿ ಸೋಂಕಿಗೆ ಒಳಗಾಗಿದ್ದ 75 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರು ಹಾಗೂ 108 ಮಂದಿ ಸ್ಥಳೀಯ ಸೋಂಕಿತರ ಮಾದರಿಗಳನ್ನು ಚಿತ್ರಾ ಪಟ್ಟಾಭಿರಾಮನ್&zwnj; ನೇತೃತ್ವದ ನಿಮ್ಹಾನ್ಸ್&zwnj; ತಜ್ಞರ ತಂಡ ಅಧ್ಯಯನ ನಡೆಸಿದೆ.&lt;/p&gt; &lt;p&gt;ಎರಡನೇ ಅಲೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹೇಗೆ ವ್ಯಾಪಿಸುತ್ತಿದೆ ಎಂಬುದನ್ನು ಅರಿಯಲು &lsquo;ಜಿನೊಮಿಕ್&zwnj; ವೇರಿಯಂಟ್ಸ್&zwnj;&rsquo; ಅಧ್ಯಯನ ನಡೆಸಲಾಗಿದೆ ಎಂದು ಕೊರೋನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಹಾಗೂ ವೈರಾಣು ತಜ್ಞ ಡಾ.ವಿ. ರವಿ ಹೇಳಿದ್ದಾರೆ.&lt;/p&gt; &lt;p&gt;ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಅಬ್ಬರ: ಹಳೆ ದಾಖಲೆಗಳು ಉಡೀಸ್!&lt;/p&gt; &lt;p&gt;ಅಧ್ಯಯನದಲ್ಲಿ ಕೊರೋನಾ ರೂಪಾಂತರ ಹಾಗೂ &lsquo;ಅಮಿನೊ ಆ್ಯಸಿಡ್&zwnj;&rsquo; ಬದಲಾವಣೆ ಕುರಿತು ಪರೀಕ್ಷೆ ನಡೆಸಲಾಗಿದೆ. ತೀವ್ರ ಸೋಂಕು, ಸೋಂಕು ಮರುಕಳಿಸುವಿಕೆ, ರೋಗ ನಿರೋಧಕ ಶಕ್ತಿ ಕಡಿಮೆಗೊಳಿಸುವುದು ಸೇರಿದಂತೆ ಕೊರೋನಾ ವಂಶವಾಹಿ ಲಕ್ಷಣಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ.&lt;/p&gt; &lt;p&gt;&lt;strong&gt;ಬಿ.1.36 ಮಾದರಿಯಿಂದಲೇ ಸೋಂಕು:&lt;/strong&gt;&lt;/p&gt; &lt;p&gt;176 ಕೊರೋನಾ ಪಾಸಿಟಿವ್&zwnj; ಪ್ರಕರಣಗಳಲ್ಲಿ 34 ವಂಶವಾಹಿಗಳು ಪತ್ತೆಯಾಗಿದ್ದು ಪ್ರತ್ಯೇಕವಾಗಿ ವರ್ಗೀಕರಿಸಲಾಗಿದೆ. ವಿದೇಶಿ ಸೋಂಕಿತರ ಪೈಕಿ ಬಿ.1.1.7 (ಯು.ಕೆ. ಮೂಲದ ರೂಪಾಂತರಿ) ಅತಿ ಹೆಚ್ಚು ಮಂದಿಗೆ ತಗುಲಿದೆ. 176 ಮಾದರಿಗಳಲ್ಲಿ ಶೇ.32.9 ರಷ್ಟುಮಂದಿಗೆ ಬಿ.1.1.7 ವಂಶವಾಹಿ ಪತ್ತೆಯಾಗಿದೆ. ಉಳಿದಂತೆ ಬಿ.1.36 ಎಂಬ ವಂಶವಾಹಿ ಶೇ.27.4 ಪ್ರಕರಣಗಳಲ್ಲಿ, ಶೇ.19.2 ರಷ್ಟು ಪ್ರಕರಣಗಳಲ್ಲಿ ಬಿ.1 ವಂಶವಾಹಿ ಪತ್ತೆಯಾಗಿದೆ.&lt;/p&gt; &lt;p&gt;ಇನ್ನು ಸ್ಥಳೀಯ 103 ಮಾದರಿಗಳಲ್ಲಿ ಶೇ.43.7 ಸರಾಸರಿಯಂತೆ 45 ಪ್ರಕರಣಗಳಲ್ಲಿ ಬಿ.1.36 ವಂಶವಾಹಿ ವೈರಸ್&zwnj; ಪತ್ತೆಯಾಗಿದೆ. ಉಳಿದಂತೆ 26ರಲ್ಲಿ ಬಿ.1, 5 ರಲ್ಲಿ ಬಿ.1.1.74, 4 ರಲ್ಲಿ ಬಿ.1.468 ಪತ್ತೆಯಾಗಿದೆ. ಹೀಗಾಗಿ ಬೆಂಗಳೂರು ನಗರದಲ್ಲಿ ಸೋಂಕು ಹರಡುತ್ತಿರುವುದು ಇದೇ ವಂಶವಾಹಿಯುಳ್ಳ ರೂಪಾಂತರಿ ಕೊರೋನಾ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. &amp;nbsp;&lt;/p&gt;]]></content:encoded>
            <category>coronavirus-karnataka</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/34-corona-gene-found-in-karnataka-grg-qr2htd"/>
        </item>
        <item>
            <title><![CDATA[ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಅಬ್ಬರ: ಹಳೆ ದಾಖಲೆಗಳು ಉಡೀಸ್!]]></title>
            <link>https://kannada.asianetnews.com/state/karnataka-on-april-5-recorded-4553-fresh-cases-of-coronavirus-rbj-qr1qx0</link>
            <guid isPermaLink="true">https://kannada.asianetnews.com/state/karnataka-on-april-5-recorded-4553-fresh-cases-of-coronavirus-rbj-qr1qx0</guid>
            <pubDate>Sun, 04 Apr 2021 21:25:48 +0530</pubDate>
            <description><![CDATA[&lt;p&gt;ಕಳೆದ ಆರು ತಿಂಗಳ ನಂತರ ಕರ್ನಾಟಕದಲ್ಲಿ ಮೊದಲ ಬಾರಿಗೆ ಒಂದೇ ದಿನ 4500ಕ್ಕೂ ಹೆಚ್ಚು ಪಾಸಿಟಿವ್ ಕೇಸ್&zwnj;ಗಳು ಪತ್ತೆಯಾಗಿದ್ದು, ಮುಂದೆ ಇನ್ನೂ ಹೇಗೆ ಎನ್ನುವ ಆತಂಕ ಶುರುವಾಗಿದೆ.&lt;/p&gt;]]></description>
            <media:content url="https://static-gi.asianetnews.com/images/01es1edc29cr50cmqxn9wn5wxk/sn-coronavirus-update-jpg-710x400xt-jpg-710x400xt-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಂಗಳೂರು, (ಏ.04):&lt;/strong&gt; ಕರ್ನಾಟಕದಲ್ಲಿ ಕೊರೋನಾ ವೈರಸ್ ಎರಡನೇ ಅಲೆ ಹೆಚ್ಚಳ ದಿನ ಕಳೆದಂತೆ ನಿಯಂತ್ರಣವನ್ನು ಮೀರುತ್ತಿದೆ. ಮತ್ತೊಂದೆಡೆ ಜನರು ಸಹ ಮಾರ್ಗಸೂಚಿಗಳನ್ನ ಫಾಲೋ ಮಾಡ್ತಿಲ್ಲ.&lt;/p&gt; &lt;p&gt;ಈ ಹಿನ್ನೆಲೆಯಲ್ಲಿ ದಿನದಿಂದ ದಿನಕ್ಕೆ ಪಾಸಿಟಿವ್ ಕೇಸ್&zwnj;ಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಇಂದು (ಭಾನುವಾರ) ಒಂದೇ ದಿನ 4553 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಲ್ಲದೇ 15 ಜನರು ಈ ಮಹಾಮಾರಿಗೆ ಬಲಿಯಾಗಿದ್ದಾರೆ.&lt;/p&gt; &lt;p&gt;ಕೊರೋನಾ 2ನೇ ಅಲೆ ಹೆಚ್ಚಳದ ಮಧ್ಯೆ ಕರ್ನಾಟಕಕ್ಕೆ ಸಿಹಿ ಸುದ್ದಿ!&lt;/p&gt; &lt;p&gt;ಕಳೆದ ಆರು ತಿಂಗಳ ನಂತರ ಮೊದಲ ಬಾರಿಗೆ ಒಂದೇ ದಿನ 4500ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮುಂದೆ ಇನ್ನೂ ಹೇಗೆ ಎನ್ನುವ ಆತಂಕ ಶುರುವಾಗಿದೆ.&lt;/p&gt; &lt;p&gt;ಇನ್ನು ಕಳೆದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 1015155ಕ್ಕೆ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 963419 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12625 ಮಂದಿ ಪ್ರಾಣ ಬಿಟ್ಟಿದ್ದಾರೆ.&amp;nbsp;&lt;/p&gt; &lt;p&gt;ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ: ಪ್ರಮುಖವಾಗಿ 6 ಜಿಲ್ಲೆಗಳಿಗೆ ಸರ್ಕಾರ ಖಡಕ್ ಸೂಚನೆ&lt;/p&gt; &lt;p&gt;ಇದರ ಹೊರತಾಗಿ ರಾಜ್ಯದಲ್ಲಿ 39092 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.&lt;/p&gt; &lt;p&gt;&lt;strong&gt;ಜಿಲ್ಲಾವಾರ ಸಂಖ್ಯೆ&lt;/strong&gt; &amp;nbsp;ಬಾಗಲಕೋಟೆ 20, ಬಳ್ಳಾರಿ 93, ಬೆಳಗಾವಿ 52, ಬೆಂಗಳೂರು ಗ್ರಾಮಾಂತರ 155, ಬೆಂಗಳೂರು 2787, ಬೀದರ್ 147, ಚಾಮರಾಜನಗರ 15, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 17, ಚಿತ್ರದುರ್ಗ 29, ದಕ್ಷಿಣ ಕನ್ನಡ 83, ದಾವಣಗೆರೆ 23, ಧಾರವಾಡ 100, ಗದಗ 18, ಹಾಸನ 104, ಹಾವೇರಿ 7, ಕಲಬುರಗಿ 170, ಕೊಡಗು 14, ಕೋಲಾರ 20, ಕೊಪ್ಪಳ 10, ಮಂಡ್ಯ 79, ಮೈಸೂರು 260, ರಾಯಚೂರು 23, ರಾಮನಗರ 18, ಶಿವಮೊಗ್ಗ 36, ತುಮಕೂರು 107, ಉಡುಪಿ 73, ಉತ್ತರ ಕನ್ನಡ 49, ವಿಜಯಪುರ 16, ಯಾದಗಿರಿ 18 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/state/karnataka-on-april-5-recorded-4553-fresh-cases-of-coronavirus-rbj-qr1qx0"/>
        </item>
        <item>
            <title><![CDATA['ರಮೇಶ್ ಜಾರಕಿಹೊಳಿಗೆ ಕೊರೋನಾ ಬಂದಿದೆ']]></title>
            <link>https://kannada.asianetnews.com/karnataka-districts/ramesh-jarkiholi-tests-positive-for-covid-19-says-byrati-basavaraj-grg-qr2r1y</link>
            <guid isPermaLink="true">https://kannada.asianetnews.com/karnataka-districts/ramesh-jarkiholi-tests-positive-for-covid-19-says-byrati-basavaraj-grg-qr2r1y</guid>
            <pubDate>Mon, 05 Apr 2021 11:53:04 +0530</pubDate>
            <description><![CDATA[&lt;p&gt;ರಮೇಶ್ ಜಾರಕಿಹೊಳಿ&zwnj; ಬೆಂಗಳೂರಿನಲ್ಲಿಯೇ ಇದ್ದಾರೆ| ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ&zwnj; ಪ್ರಚಾರಕ್ಕೆ ಬರುತ್ತಾರೆ| ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್, ಬಾಲಚಂದ್ರ ಜಾರಕಿಹೊಳಿ ಜೊತೆ ಫೋನ್&zwnj;ನಲ್ಲಿ ಮಾತನಾಡಿದ್ದೇನೆ| ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ: ಸಚಿವ ಭೈರತಿ ಬಸವರಾಜ|&amp;nbsp;&lt;/p&gt;]]></description>
            <media:content url="https://static-gi.asianetnews.com/images/01f2dy55365v6vhynwndyx866d/ramesh-jarkiholi-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಬೆಳಗಾವಿ(ಏ.05):&lt;/strong&gt; ಮಾಜಿ ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ಆಗಿದೆಯಂತೆ, ಹುಷಾರಾಗಿ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ ಎಂದು ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.&lt;/p&gt; &lt;p&gt;ಇಂದು(ಸೋಮವಾರ) ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ&zwnj; ಬೆಂಗಳೂರಿನಲ್ಲಿಯೇ ಇದ್ದಾರೆ. ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ&zwnj; ಪ್ರಚಾರಕ್ಕೆ ಬರುತ್ತಾರೆ. ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್, ಬಾಲಚಂದ್ರ ಜಾರಕಿಹೊಳಿ ಜೊತೆ ನಿನ್ನೆ ಫೋನ್&zwnj;ನಲ್ಲಿ ಮಾತನಾಡಿದ್ದೇನೆ. ಇಂದು ನಾನು, ನಮ್ಮೆಲ್ಲ ನಾಯಕರು ಗೋಕಾಕ್&zwnj;, ಅರಭಾವಿಗೆ ಹೋಗುತ್ತಿದ್ದೇವೆ. ಸಿಎಂ ಸೂಚನೆಯಂತೆ ಬೆಳಗಾವಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಸಚಿವ ಭೈರತಿ ಬಸವರಾಜ ಹೇಳಿದ್ದಾರೆ.&lt;/p&gt; &lt;p&gt;ಈ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲ ಅಂಗಡಿ ಜಯಸಾಧಿಸುವಲ್ಲಿ ಯಾವ ಸಂದೇಹವೂ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಜನಪರ ಕಾರ್ಯ ಹಾಗೂ ದಿ. ಸುರೇಶ್ ಅಂಗಡಿ ಅವರ ಅಭಿವೃದ್ಧಿ ಕಾರ್ಯಗಳನ್ನ ಮುಂದಿಟ್ಟು ಮತಯಾಚನೆ ಮಾಡುತ್ತೇವೆ. ಬೆಳಗಾವಿ ನಗರದ ಅಭಿವೃದ್ಧಿಗೆ ಇತ್ತೀಚೆಗೆ 150 ಕೋಟಿ ರೂ.&zwnj; ಕೊಟ್ಟಿದ್ದೇವೆ. ಬೆಳಗಾವಿ ಜನತೆ ಅತಿ ಹೆಚ್ಚಿನ ಮತ ನೀಡಿ ಮಂಗಲ ಅಂಗಡಿರನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ನಿನ್ನೆ ಕುರುಬ ಸಮುದಾಯದ ಮುಖಂಡರ ಜೊತೆ ಚರ್ಚಿಸಿದ್ದೇನೆ. ಮಸ್ಕಿ, ಬಸವಕಲ್ಯಾಣ, ಬೆಳಗಾವಿಯಲ್ಲಿ ಜಯಭೇರಿ ಬಾರಿಸುತ್ತೇವೆ ಎಂದು ಹೇಳಿದ್ದಾರೆ.&amp;nbsp;&lt;/p&gt; &lt;p&gt;ಕೆಮ್ಮಿದ ಅಜ್ಜಿಗೆ ಮಾತ್ರೆ ತಗೋ ಎಂದ ಶಾಸಕಿ ಡಾ.ನಿಂಬಾಳ್ಕರ್&zwnj;&lt;/p&gt; &lt;p&gt;ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಸಿದ್ದರಾಮಯ್ಯ ಆಗ್ರಹ ವಿಚಾರದ ಬಗ್ಗೆ ಮಾತನಾಡಿದ ಭೈರತಿ ಬಸವರಾಜ ಅವರು, ಸಿದ್ದರಾಮಯ್ಯ ತಮ್ಮ ಪಕ್ಷದಲ್ಲಿ ಏನಾಗಿದೆ ಅದನ್ನು ನೋಡಿಕೊಳ್ಳಲಿ. ಕೋವಿಡ್ ಸಂದರ್ಭದಲ್ಲಿ ಸಿಎಂ ಬಿಎಸ್&zwnj;ವೈ ಅನೇಕ ಜನಪರ ಯೋಜನೆಗಳನ್ನ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.&lt;/p&gt; &lt;p&gt;ಸಿಎಂ ರಾಜೀನಾಮೆ ನೀಡಲಿ ಇಲ್ಲ ಈಶ್ವರಪ್ಪ ವಜಾ ಮಾಡಲಿ ಎಂಬ ಡಿಕೆಶಿಗೆ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಆಂತರಿಕ ವಿಷಯವಾಗಿದ್ದು, ಇದಕ್ಕೂ ಅವರಿಗೆ ಸಂಬಂಧ ಇಲ್ಲ. ಡಿ.ಕೆ. ಶಿವಕುಮಾರ್&zwnj; ನಾಳೆ ಬೆಳಗ್ಗೆಯೇ ಸಿಎಂ ಆಗುವ ಕನಸಿನಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.&lt;/p&gt; &lt;p&gt;ರಮೇಶ್ ಜಾರಕಿಹೊಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಬಗ್ಗೆ ಏಷ್ಯಾನೆಟ್ ಸುವರ್ಣನ್ಯೂಸ್&zwnj;ಗೆ ದೂರವಾಣಿಯಲ್ಲಿ ಮಾತನಾಡಿದ ಗೋಕಾಕ್ ತಾಲೂಕು ಆಸ್ಪತ್ರೆ ವೈದ್ಯ ಡಾ&zwnj;.ರವೀಂದ್ರ ಅಂಟೀನ್ ಅವರು, ಏಪ್ರಿಲ್ 1 ರಂದು ರಮೇಶ್ ಜಾರಕಿಹೊಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ರಮೇಶ್ ಅವರು ನಿನ್ನೆ ರಾತ್ರಿ ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.&lt;/p&gt;]]></content:encoded>
            <category>coronavirus-karnataka</category>
            <dc:creator>Suvarna News</dc:creator>
            <atom:link href="https://kannada.asianetnews.com/karnataka-districts/ramesh-jarkiholi-tests-positive-for-covid-19-says-byrati-basavaraj-grg-qr2r1y"/>
        </item>
    </channel>
</rss>
