<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>http://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Thu, 16 Oct 2025 21:07:45 +0530</lastBuildDate>
        <atom:link href="https://kannada.asianetnews.com/rss/districts" rel="self" type="application/rss+xml"/>
        <item>
            <title><![CDATA[ನೀರು ಪೋಲು ಮಾಡುವ ನಗರಗಳ ಪೈಕಿ ಬೆಂಗಳೂರಿಗೆ 2ನೇ ಸ್ಥಾನ]]></title>
            <link>https://kannada.asianetnews.com/news/bengaluru-in-2nd-place-in-wasting-water</link>
            <guid isPermaLink="true">https://kannada.asianetnews.com/news/bengaluru-in-2nd-place-in-wasting-water</guid>
            <pubDate>Wed, 11 Apr 2018 13:08:07 +0530</pubDate>
            <description><![CDATA[&lt;p&gt;ದೇಶದಲ್ಲಿ ನೀರು ಪೋಲು ಮಾಡುವ ನಗರಗಳ ಪೈಕಿ ಬೆಂಗಳೂರಿಗೆ 2ನೇ ಸ್ಥಾನ | ಲೆಕ್ಕೆಕ್ಕೆ ಸಿಗುತ್ತಿಲ್ಲ ಅರ್ಧದಷ್ಟು ನೀರು&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-31f9a3ad-ae52-4cfb-828d-7c2d2e2551a4,imgname-image.jpg" type="image/jpeg" height="390" width="690"/>
            <content:encoded><![CDATA[&lt;p&gt;ಬೆಂಗಳೂರು (ಅ.12): ಕಾವೇರಿ ವಿವಾದ ರಾಜ್ಯವನ್ನು ಇನ್ನಿಲ್ಲದಂತೆ ಕಾಡುತ್ತಿದೆ. &lsquo;&lsquo;ಬೆಂಗಳೂರಿನ ಮೂರನೇ ಒಂದರಷ್ಟುಭಾಗ ಕಾವೇರಿ ಕೊಳ್ಳದ ವ್ಯಾಪ್ತಿಗೇ ಬರುವುದಿಲ್ಲ,'' ಎಂಬ ಹೊಸ ವಾದವನ್ನು ಸುಪ್ರೀಂ ಕೋರ್ಟ್&zwnj; ಮುಂದಿಟ್ಟಿರುವ ತಮಿಳುನಾಡು, ಮಹಾನಗರದ ಕಾವೇರಿ ನೀರಿನ ಬಳಕೆಯನ್ನೇ ಪ್ರಶ್ನಿಸುತ್ತಿದೆ. ಹೀಗಿರುವಾಗಲೇ ನಗರದಲ್ಲಿ ಪೂರೈಕೆಯಾಗುತ್ತಿರುವ ಕಾವೇರಿನ ನೀರಿನ ಪ್ರಮಾಣದಲ್ಲಿ ಶೇ. 46ರಷ್ಟುನೀರು ಲೆಕ್ಕಕ್ಕೇ ಸಿಗುತ್ತಿಲ್ಲ ಎಂದು ಸ್ವತಃ ಜಲಮಂಡಳಿ ಹೇಳಿಕೊಂಡಿದೆ. ಈ ಮೂಲಕ ನೀರು ಪೋಲು ಮಾಡುತ್ತಿರುವ ನಗರಗಳ ಪೈಕಿ ಬೆಂಗಳೂರು 2ನೇ ಸ್ಥಾನದಲ್ಲಿದೆ.&lt;/p&gt;&lt;p&gt;ಅಧಿಕಾರಿಗಳ ಅದಕ್ಷತೆಯೇ ಈ ಸಮಸ್ಯೆಗೆ ಕಾರಣ. ತಜ್ಞರ ಸಲಹೆಗಳನ್ನು ಸ್ವೀಕರಿಸುವ ಪ್ರವೃತ್ತಿ ರೂಢಿಸಿಕೊಳ್ಳಬೇಕು.&amp;nbsp;ಬಸವರಾಜು ಜಲಮಂಡಳಿ ನಿವೃತ್ತ ಎಂಜಿನಿಯರ್&zwnj;&lt;/p&gt;&lt;p&gt;&amp;nbsp;&lt;/p&gt;&lt;p&gt;ಕಾವೇರಿ ನದಿಯ ಪ್ರತಿ ಹನಿ ನೀರನ್ನು ಪಡೆಯಲು ತಮಿಳುನಾಡಿನೊಂದಿಗೆ ಹೋರಾಟವನ್ನೇ ನಡೆಸುತ್ತಿರುವ ಈ ಹೊತ್ತಿನಲ್ಲಿ, ಅಮೂಲ್ಯವಾದ ನೀರು ಭಾರಿ ಪ್ರಮಾಣದಲ್ಲಿ ಪೋಲಾಗುತ್ತಿರುವುದು ಆತಂಕ ಹುಟ್ಟಿಸಿದೆ. ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ಏರಿಕೆಗೆ ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂಬುದನ್ನು ಮಂಡಳಿಯೂ ಒಪ್ಪಿಕೊಳ್ಳುತ್ತಿದೆ. ಆದರೆ, ನಿಯಂತ್ರಣಕ್ಕೆ ದಿಟ್ಟಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ.&lt;/p&gt;&lt;p&gt;&lt;strong&gt;ನೀರಿನ ಸದ್ಬಳಕೆ ಮತ್ತು ವಿನಿಯೋಗದ ಆದ್ಯತೆ ಬಗ್ಗೆ ಅರಿವು ಮೂಡಿಸಬೇಕು. ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣ ತಗ್ಗಿಸಲು ಅಧಿಕಾರಿಗಳು ದಿಟ್ಟಕ್ರಮ ಕೈಗೊಳ್ಳಬೇಕು.&lt;/strong&gt;&lt;/p&gt;&lt;p&gt;ಕೃಷ್ಣರಾಜ್&zwnj; ಸಹಾಯಕ ಪ್ರಾಧ್ಯಾಪಕ&lt;strong&gt;, ಐಸೆಕ್&zwnj;&lt;/strong&gt;&lt;/p&gt;&lt;p&gt;ಕಾವೇರಿ ಕೊಳ್ಳದಿಂದ ಬೆಂಗಳೂರಿಗೆ ಪ್ರತಿದಿನ 1400 ಎಂಎಲ್&zwnj;ಡಿ ನೀರು ಸರಬರಾಜಾಗುತ್ತಿದ್ದು, ಹಲವೆಡೆ ಜಲಮಂಡಳಿಗೆ ತಿಳಿಯದಂತೆ ನೀರು ಕಳುವಾಗುತ್ತಿದೆ. ಜಲಮಂಡಳಿಯು ನೀರಿನ ನಿರ್ವಹಣೆಯಲ್ಲಿ ದಿಟ್ಟಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅದಕ್ಷತೆಯೇ ನೀರು ಪೋಲಾಗಲು ಕಾರಣ ಎಂದು ತಜ್ಞರು ಗಂಭೀರ ಆರೋಪ ಮಾಡಿದ್ದಾರೆ. ನೀರಿನ ಬಿಕ್ಕಟ್ಟು ಎದುರಾಗುತ್ತಿರುವ ಸಂದರ್ಭದಲ್ಲಿಯೂ ನೀರಿನ ಸಮರ್ಪಕ ನಿರ್ವಹಣೆಯತ್ತ ಜಲಮಂಡಳಿ ಗಮನ ಹರಿಸಿದಂತಿಲ್ಲ. ಈ ಹಿನ್ನೆಲೆಯಲ್ಲಿ ಪೋಲಾಗುತ್ತಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡುವಂತೆ ಸಚಿವ ಜಾಜ್&zwnj;ರ್&zwj; ಅವರು ಇತ್ತೀಚೆಗೆ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.&lt;/p&gt;&lt;p&gt;&lt;strong&gt;ನಗರ ನೀರಿನ ಅವಶ್ಯಕತೆ:&lt;/strong&gt; ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ನಗರಗಳಲ್ಲಿ ಪ್ರತಿ ವ್ಯಕ್ತಿಗೆ ಕನಿಷ್ಠ 150 ಲೀಟರ್&zwnj; ನೀರಿನ (ಎಲ್&zwnj;ಪಿಸಿಡಿ) ಅಗತ್ಯವಿದೆ. ಆದರೆ ಸದ್ಯ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಒಬ್ಬ ವ್ಯಕ್ತಿಗೆ ಸಿಗುತ್ತಿರುವುದು ಕೇವಲ 80 ಲೀಟರ್&zwnj; ಮಾತ್ರ. ಜಯನಗರ, ಸದಾಶಿವನಗರ, ಕೋರ&shy;ಮಂಗಲ, ಮಾರತ್&zwnj;ಹಳ್ಳಿ ಭಾಗಗಳಲ್ಲಿ 300 ಎಂಪಿಸಿಡಿ ಸರಬರಾಜು ಆಗುತ್ತಿದ್ದರೂ ಇದು ಕೆಲವು ಬಡಾವಣೆಗಳಿಗೆ ಸೀಮಿತವಾಗಿದೆ. ಆದರೆ ಇದೇ ಪ್ರದೇಶದ ಕೆಲ ಭಾಗದ ಜನರಿಗೆ ದಿನವೊಂದಕ್ಕೆ ಕೇವಲ 28ರಿಂದ 30 ಎಂಪಿಸಿಡಿ ನೀರು ಮಾತ್ರ.&lt;/p&gt;&lt;p&gt;&lt;strong&gt;ನೀರಿನ ಲೆಕ್ಕ ಸಿಗದಿರುವುದಕ್ಕೆ ಕಾರಣ&lt;/strong&gt;&lt;/p&gt;&lt;p&gt;ಗೃಹ/ ವಾಣಿಜ್ಯ/ ಸಾರ್ವಜನಿಕ ಬಳಕೆಯ ಬಹುತೇಕ ನಲ್ಲಿಗಳು ಅವೈಜ್ಞಾನಿಕವಾಗಿದ್ದು , ಶೇ.75 ನೀರು ಪೋಲಾಗುತ್ತಿದೆ&amp;nbsp;ಅಗತ್ಯ ಪ್ರಮಾಣಕ್ಕಿಂತ ಹೆಚ್ಚಿನ ನೀರಿನ ಬಳಕೆ ಮತ್ತು ಸರಬರಾಜು&amp;nbsp;ಮಳೆ ನೀರಿನ ಸಂಗ್ರಹಣೆ- ವೈಜ್ಞಾನಿಕ ಕ್ರಮಗಳ ನಿರ್ವಹಣೆಯಲ್ಲಿ ಹಿಂದುಳಿದಿರುವುದು&lt;/p&gt;&lt;p&gt;&lt;strong&gt;ಏನು ಮಾಡಬೇಕು?&lt;/strong&gt;&lt;/p&gt;&lt;p&gt;ನೀರು ಸೋರಿಕೆಯ ಮೂಲ ಪತ್ತೆ ಮಾಡುವುದು&amp;nbsp;ನೀರಿನ ಮಿತ ವ್ಯಯದ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸುವುದು&amp;nbsp;ನೀರಿನ ಮೂಲದ ಕೊರತೆ ಎದುರಾಗಿದ್ದು , ಬಳಕೆದಾರರು ಎಚ್ಚೆತ್ತುಕೊಳ್ಳಬೇಕು&amp;nbsp;ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪಠ್ಯ ಅಳವಡಿಸುವುದು&lt;/p&gt;&lt;p&gt;(ಕೃಪೆ: ಕನ್ನಡಪ್ರಭ)&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>districts</category>
            <dc:creator>ಎನ್‌ ಎಲ್‌ ಶಿವಮಾದು</dc:creator>
            <atom:link href="https://kannada.asianetnews.com/news/bengaluru-in-2nd-place-in-wasting-water"/>
        </item>
        <item>
            <title><![CDATA[ಈರುಳ್ಳಿ ಜೊತೆ ಸಿಲಿಂಡರ್ ಬೆಲೆ ಹೆಚ್ಚಳ, ಸ್ಟಾರ್ ನಟನ ಜೊತೆ ರಶ್ಮಿಕಾ ನಟಿಸಲ್ಲ; ಡಿ.3ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/gas-cylinder-price-to-rashmika-mandanna-top-10-news-of-december-3-q1xpn1</link>
            <guid isPermaLink="true">https://kannada.asianetnews.com/news/gas-cylinder-price-to-rashmika-mandanna-top-10-news-of-december-3-q1xpn1</guid>
            <pubDate>Tue, 03 Dec 2019 18:39:24 +0530</pubDate>
            <description><![CDATA[&lt;p&gt;ಒಂದೆಡೆ ರಾಜ್ಯದ ಉಪಚುನಾವಣೆ ಕಾವು ಏರುತ್ತಿದೆ. ಇತ್ತ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದಂತೆ, ಇತ್ತ ಸಿಲಿಂಡರ್ ಬೆಲೆ ಹೆಚ್ಚಳದ ಶಾಕ್ ಜನರಿಗೆ ಮತ್ತಷ್ಟು ತಲೆನೋವು ತಂದಿದೆ. ಬಾಬರಿ ಮಸೀದಿ ಪರ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣ ವಕಾಲತ್ತಿನಿಂದ ವಜಾಗೊಳಿಸಲಾಗಿದೆ. ಟಾಲಿವುಡ್ ಬಹುಬೇಡಿಕೆಯ ನಟಿ ರಶ್ಮಿಕಾ ಮಂದಣ್ಣ ಸ್ಟಾರ್ ನಟನ ಜೊತೆ ನಟಿಸಲು ನಿರಾಕರಿಸಿದ್ದಾರೆ. ಕಿಚ್ಚ ಸುದೀಪ್ ಜಾವಾ ಬೈಕ್ ರೈಡ್, ಮೋದಿ ಅಭಿಮಾನಿಯ ವಿಶೇಷ ಬೇಡಿಕೆ ಸೇರಿದಂತೆ ಡಿಸೆಂಬರ್ 3ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dv5r761v1tactx826prnzd3a,imgname-03-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಮೋದಿಯಿಂದ ಮಗಳಿಗೆ ಸಚಿವ ಸ್ಥಾನದ ಆಮೀಷ: ಒಲ್ಲೆ ಎನ್ನಲು ಪವಾರ್ ತೆಗೆದುಕೊಂಡಿದ್ದು ಒಂದೇ ನಿಮಿಷ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಿಜೆಪಿ ಜೊತೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಿದರೆ, ಕೇಂದ್ರದಲ್ಲಿ ಪುತ್ರಿ ಸುಪ್ರಿಯಾ ಸುಳೆ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಪ್ರಧಾನಿ ಮೋದಿ ಆಮಿಷವೊಡ್ಡಿದ್ದರು ಎಂದು ಖುದ್ದು ಶರದ್ ಪವಾರ್ ಹೇಳಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಕಸ್ಟಮರ್&zwnj; ಕೇರ್&zwnj;ಗೆ 24 ಸಾವಿರ ಕರೆ ಮಾಡಿದ ವೃದ್ಧ: ಮುಂದೇನಾಯ್ತು ನೀವೇ ನೋಡಿ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿದ್ರೆ ದರ ಕಡಿತಗೊಳ್ಳುವುದಿಲ್ಲ. ದೂರು ಹಾಗೂ ಸಲಹೆ ನೀಡಲು ಕಂಪನಿಗಳು ಸಾಮಾನ್ಯವಾಗಿ ಗ್ರಾಹಕರಿಗೆ ಟೋಲ್ ಫ್ರೀ ನಂಬರ್ ಸೌಲಭ್ಯ ನೀಡುತ್ತದೆ. ಆದರೀಗ ಈ ಸೌಲಭ್ಯ ಟೆಲಿಕಾಂ ಕಂಪನಿಯೊಂದಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. 71 ವರ್ಷದ ವೃದ್ಧನೊಬ್ಬ ದೂರು ನೀಡಲು ಈ ಟೆಲಿಕಾಂ ಕಂಪನಿಗೆ 24 ಸಾವಿರ ಬಾರಿ ಕರೆ ಮಾಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ರಾಜೀವ್ ಧವನ್ ವಜಾಗೊಳಿಸಿದ ಜಮೈತ್: ನಾನ್ಸೆನ್ಸ್ ಎಂದ ವಕೀಲ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಬರಿ ಮಸೀದಿ ಪರ ವಕೀಲ ರಾಜೀವ್ ಧವನ್ ಅವರನ್ನು ಪ್ರಕರಣ ವಕಾಲತ್ತಿನಿಂದ ವಜಾಗೊಳಿಸಲಾಗಿದೆ. ಪ್ರಕರಣದ ವಕಾಲತ್ತಿನಿಂದ ರಾಜೀವ್ ಧವನ್ ಅವರನ್ನು ವಜಾಗೊಳಿಸಿ ಜಮೈತ್ ಉಮೆಲಾ-ಇ-ಹಿಂದ್ ಆದೇಶ ನೀಡಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ರಾಜನಾಥ್ ಕಾರು ತಡೆದ ಮೋದಿ ಅಭಿಮಾನಿ ಮಾಡಿದ್ದೇನು ನೋಡಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪ್ರಧಾನಿ ಮೋದಿ ಭೇಟಿ ಮಾಡಿಸುವಂತೆ ಒತ್ತಾಯಿಸಿ ವ್ಯಕ್ತಿಯೋರ್ವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರು ಅಡ್ಡಗಟ್ಟಿದ ಘಟನೆ ನಡೆದಿದೆ.&amp;nbsp;ತಾನು ಮೋದಿ ಅವರ ಅಭಿಮಾನಿಯಾಗಿದ್ದು ಅವರನ್ನು ಭೇಟಿ ಮಾಡಿಸುವಂತೆ ವ್ಯಕ್ತಿ ರಾಜನಾಥ್ ಸಿಂಗ್&zwnj;ಗೆ ದಂಬಾಲು ಬಿದ್ದಿದ್ದಾನೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಹೊಸ ಬದುಕಿಗೆ ಕಾಲಿಟ್ಟ ಮನೀಶ್ ಪಾಂಡೆಗೆ ಶುಭಕೋರಿದ ವಿರಾಟ್ ಕೊಹ್ಲಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ತಂಡದ ನಾಯಕ ಮನೀಶ್ ಪಾಂಡೆ ಬಹುಕಾಲದ ಗೆಳತಿ, ನಟಿ ಆಶ್ರಿತಾ ಶೆಟ್ಟಿ ಮದುವೆಯಾಗಿದ್ದಾರೆ. ಡಿಸೆಂಬರ್ 2 ರಂದು ಮುಂಬೈನಲ್ಲಿ ವಿವಾಹವಾದ ಮನೀಶ್ ಪಾಂಡೆಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಶುಭಹಾರೈಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಸ್ಟಾರ್ ನಟನ ಜೊತೆ ಆ್ಯಕ್ಟ್ ಮಾಡಲು No ಎಂದ ರಶ್ಮಿಕಾ; ವಿಜಯ್ ಬಿಟ್ಟು ಬರೋದೇ ಇಲ್ವಾ?.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕೊಡಗಿನ ಚೆಲುವೆ, ಕರ್ನಾಟಕದ ಕ್ರಶ್ ರಶ್ಮಿಕಾ ಮಂದಣ್ಣ ಟಾಲಿವುಡ್&zwnj;ನಲ್ಲಿ ಮೋಸ್ಟ್ ಡಿಮ್ಯಾಂಡಬಲ್ ನಟಿ. &amp;nbsp;ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ಸ್ಯಾಂಡಲ್&zwnj;ವುಡ್ ಆದರೂ ಬ್ಯುಸಿ ಆಗಿರುವುದು ಮಾತ್ರ ಟಾಲಿವುಡ್&zwnj;ನಲ್ಲಿ. ಆದರೆ ಸ್ಟಾರ್ ನಟನೊಬ್ಬನ ಜೊತೆ&amp;nbsp;ಆ್ಯಕ್ಟ್ ಮಾಡಲು ಒಲ್ಲೆ ಎಂದಿದ್ದಾರೆ&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಕಾರು ಬಿಟ್ಟು ಜಾವಾ ಬೈಕ್ ಏರಿದ ಕಿಚ್ಚ ಸುದೀಪ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಬಾಂಗ್ -3 ಮೂಲಕ ತೆರೆ ಮೇಲೆ ಬರಲು ರೆಡಿಯಾಗಿದ್ದಾರೆ ಕಿಚ್ಚ ಸುದೀಪ್. ಚಿತ್ರತಂಡ ಪ್ರಮೋಶನ್&zwnj;ನಲ್ಲಿ ಬ್ಯುಸಿಯಾಗಿದ್ದು ಈ ಟೈಮಲ್ಲಿ ಸುದೀಪ್ ಜಾವಾ ಬೈಕ್ ಏರಿ ಪೋಸ್ ಕೊಟ್ಟಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಕೊನೆಗೂ ಪತ್ತೆಯಾಯ್ತು ವಿಕ್ರಮ್ ಲ್ಯಾಂಡರ್: ಫೋಟೋ ಬಿಡುಗಡೆಗೊಳಿಸಿದ ನಾಸಾ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವಿಕ್ರಮ್ ಲ್ಯಾಂಡರ್ ಪತನವಾಗಿದ್ದ ಸ್ಥಳ ಪತ್ತೆ ಹಚ್ಚಿದ ನಾಸಾ| ಚಂದ್ರಯಾನ-2 ವಿಕ್ರಮ್ ಲ್ಯಾಂಡರ್ ಅವಶೇಷಗಳು ಪತ್ತೆ| ವಿಕ್ರಮ್ ಲ್ಯಾಂಡರ್ ಪತನಗೊಂಡ ಸ್ಥಳದ ಚಿತ್ರ ಸೆರೆ| ಪತನಗೊಂಡ ಸ್ಥಳದ ಚಿತ್ರ ಸೆರೆಹಿಡಿದ ನಾಸಾದ ಲೂನಾರ್ ಆರ್ಬಿಟರ್&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಈರುಳ್ಳಿ ತರಂಗಿಲ್ಲ, ಬೇಯಿಸಂಗಿಲ್ಲ: ಸಿಲಿಂಡರ್ ಬೆಲೆ ಏರಿದೆಯಲ್ಲ!.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬೆಲೆ ಏರಿಕೆಯ ಗುಮ್ಮ ಜನಸಾಮಾನ್ಯರನ್ನು ನಿರಂತರವಾಗಿ ಕಾಡುತ್ತಿದ್ದು, ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಇದೀಗ ಎಲ್&zwnj;ಪಿಜಿ ದರ ಏರಿಕೆಯ ಬಿಸಿ ತಟ್ಟಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಹೆಲ್ಮೆಟ್ ಹಾಕದ ಬೈಕ್ ಸವಾರನಿಗೆ ಫೈನ್; ನಡುರಸ್ತೆಯಲ್ಲಿ ಬೈಕ್ ಪುಡಿ ಪುಡಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೆಲ್ಮೆಟ್ ಹಾಕದ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ಹಿಡಿದು ಪೊಲೀಸರು ದಂಡ ಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಸವಾರ ತನ್ನ ಬೈಕನ್ನೇ ಪುಡಿ ಮಾಡಲು ಯತ್ನಿಸಿದ್ದಾನೆ. ಈ ಘಟನೆ ವಿಡಿಯೋ ಇದೀಗ ವೈರಲ್ ಆಗಿದೆ.&amp;nbsp;&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Suvarna News</dc:creator>
            <atom:link href="https://kannada.asianetnews.com/news/gas-cylinder-price-to-rashmika-mandanna-top-10-news-of-december-3-q1xpn1"/>
        </item>
        <item>
            <title><![CDATA[ನಿರ್ಭಯ ವಿಚಾರಣೆಗೆ ಟ್ವಿಸ್ಟ್, IPL ಹರಾಜಿಗೆ ಅಡ್ಡಿಯಾಗುತ್ತಾ ಪ್ರೊಟೆಸ್ಟ್ ; ಡಿ.17ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/nirbhaya-case-to-ipl-auction-top-10-news-of-december-17-q2nlpu</link>
            <guid isPermaLink="true">https://kannada.asianetnews.com/news/nirbhaya-case-to-ipl-auction-top-10-news-of-december-17-q2nlpu</guid>
            <pubDate>Tue, 17 Dec 2019 17:13:38 +0530</pubDate>
            <description><![CDATA[&lt;p&gt;ದೇಶದ ನಿದ್ದೆಗೆಡಿಸಿದ ನಿರ್ಭಯ ಪ್ರಕರಣದ ವಿಚಾರಣೆಗೆ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ವಿಚಾರಣೆಯಿಂದ CJI ಹಿಂದೆ ಸರಿದಿದ್ದಾರೆ. ಅತ್ತ ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಶರಫ್&zwnj;ಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ರಾಜ್ಯದಲ್ಲಿ ಮತ್ತೆ ಆಪರೇಶನ್ ಕಮಲ ಗಾಳಿ ಬೀಸುತ್ತಿದೆ. ಜೆಡಿಎಸ್&zwnj;ನ ಇಬ್ಬರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ. ಐಪಿಎಲ್ ಟೂರ್ನಿಯ ಹರಾಜು, ಬೆಂಗಳೂರಿನಲ್ಲಿ ಭಯೋತ್ಪಾದನೆ ಸಂಚು ಸೇರಿದಂತೆ ಡಿಸೆಂಬರ್ 17ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dw9rcck0ywnpf8dr0vxq4tsh,imgname-17-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) 70 ವರ್ಷದ ಆಂಗ್ಲೋ ಇಂಡಿಯನ್&zwnj; ಮೀಸಲು ಇನ್ನಿಲ್ಲ; ಮುಂದೇನು?...&lt;/span&gt;&lt;/strong&gt;&lt;/p&gt; &lt;p&gt;&lt;span&gt;&lt;img&gt; ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡಗಳಿಗೆ ಹಾಗೂ ಆಂಗ್ಲೋ ಇಂಡಿಯನ್ನರಿಗೆ ಕಳೆದ 70 ವರ್ಷಗಳಿಂದ ನೀಡಲಾಗುತ್ತಿರುವ ಮೀಸಲಾತಿಯು 2020 ಜನವರಿ 25ಕ್ಕೆ ಅಂತ್ಯಗೊಳ್ಳಲಿದೆ. ಕಳೆದ ವಾರ ಸಂವಿಧಾನದ 126ನೇ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರ ಸರ್ಕಾರ ಪ.ಜಾತಿ ಹಾಗೂ ಪ.ಪಂಗಡದ ಮೀಸಲಾತಿಯನ್ನು ಇನ್ನೂ 10 ವರ್ಷಗಳ ಕಾಲ ವಿಸ್ತರಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಎಣ್ಣೆ ಕಿಕ್&zwnj;ನಲ್ಲಿ ಚಕ್ರವಿಲ್ಲದ ಕಾರು ಚಲಾಯಿಸಿದ ಭೂಪ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕೆಲ ಚಾಲಕರು ವಾಹನ ಚಲಾಯಿಸುವಾಗ ಕಾನೂನು, ನಿಯಮವನ್ನು ಗಮನದಲ್ಲಿಟ್ಟುಕೊಂಡು ಡ್ರೈವ್ ಮಾಡುತ್ತಾರೆ. ಆದರೀಗ ಲಂಡನ್&zwnj;ನಲ್ಲಿ ಪೊಲೀಸರು ಮದ್ಯ ಕುಡಿದು ವಾಹನ ಚಲಾಯಿಸುತ್ತಿದ್ದಾತನನ್ನು ಬಂಧಿಸಿದ್ದಾರೆ. ಅಚ್ಚರಿಗೊಳಿಸುವ ವಿಚಾರವೆಂದರೆ ಎಣ್ಣೆ ಏಟಿಗೆ ಈತನಿಗೆ ತಾನು ಚಕ್ರವಿಲ್ಲದ&amp;nbsp;ಕಾರನ್ನು ಚಲಾಯಿಸುತ್ತಿದ್ದೇನೆಂದೂ ಗಮನಕ್ಕೆ ಬಂದಿಲ್ಲ&lt;/span&gt;&lt;/p&gt; &lt;p&gt;&lt;strong&gt;&lt;span&gt;3) ನಿರ್ಭಯಾ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ CJI, ದೋಷಿಗಳಿಗೆ ಗಲ್ಲು ವಿಳಂಬ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವೈಯುಕ್ತಿಕ ಕಾರಣ ನೀಡಿ ನಿರ್ಭಯಾ ಪ್ರಕರಣದ&amp;nbsp;ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಬೋಬ್ಡೆ. ಇದೀಗ &amp;nbsp;ನಿರ್ಭಯಾ ಪ್ರಕರಣದ ದೋಷಿಗಳಿಗೆ ಗಲ್ಲು ಶಿಕ್ಷೆ ವಿಳಂಬವಾಗಿದೆ. &amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್&zwnj;ಗೆ ಗಲ್ಲು ಶಿಕ್ಷೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪಾಕಿಸ್ತಾನ ಮಾಜಿ ಅಧ್ಯಕ್ಷ&amp;nbsp;ಪರ್ವೇಜ್ ಮುಷರಫ್&zwnj;ಗೆ ಪೇಶಾವರ ಹೈಕೋರ್ಟ್ ನ ವಿಶೇಷ ಪೀಠ ಗಲ್ಲು ಶಿಕ್ಷೆ ವಿಧಿಸಿದೆ. 2007ರಲ್ಲಿ&amp;nbsp;ಪಾಕಿಸ್ತಾನ ಮಾಜಿ ಅಧ್ಯಕ್ಷ&amp;nbsp;ಪರ್ವೇಜ್ ಮುಷರಫ್ ದೇಶದಲ್ಲಿ[ಪಾಕಿಸ್ತಾನ] ತುರ್ತು ಪರಿಸ್ಥಿತಿ ಹೇರಿದ್ದು, 2013ರಲ್ಲಿ ಅವರ ವಿರುದ್ಧ ಪರ್ವೇಜ್ ಮುಷರಫ್ ವಿರುದ್ಧ ದಾಖಲಾಗಿತ್ತು&lt;/span&gt;&lt;/p&gt; &lt;p&gt;&lt;strong&gt;&lt;span&gt;5) ವಿದ್ಯಾರ್ಥಿಗಳಿಂದ ಬಾಬ್ರಿ ಮಸೀದಿ ಪ್ರತಿಕೃತಿ ಧ್ವಂಸ: ಕಲ್ಲಡ್ಕ ಭಟ್ ಸೇರಿ ಐವರ ವಿರುದ್ದ ಕೇಸ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹಿಂದೂ ಹಾಗೂ ಮುಸಲ್ಮಾನರ ನಡುವಿನ ಕೋಮು ವೈಷಮ್ಯಕ್ಕೆ ಕಾರಣವಾಗಿದ್ದ ಅಯೋಧ್ಯೆ ವಿಚಾರವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಪ್ರತಿ ಬಾರಿಯೂ&amp;nbsp;ಗಲಭೆಗೆ ಕಾರಣವಾಗುತ್ತಿದ್ದ ಈ ವಿಚಾರ ಶಾಂತಿಯುತವಾಗಿ ಅಂತ್ಯವಾಗಿದ್ದು, ದೇಶದ ನಾಗರಿಗರು ಸುಪ್ರೀಂ ತೀರ್ಪಿಗೆ ತಲೆಬಾಗಿದ್ದಾರೆ. ಆದರೀಗ ಮತ್ತೆ ಅಯೋಧ್ಯೆಯ ಬಾಬ್ರಿ ಮಸೀದಿ ಧ್ವಂಸ ವಿಚಾರ ಸದ್ದು ಮಾಡಿದೆ&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಬೆಂಗಳೂರಿನಲ್ಲಿ ಭಯೋತ್ಪಾದನೆ ಸಂಚು: ಜೆಎಂಬಿ ಉಗ್ರ ಅರೆಸ್ಟ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;018ರಲ್ಲಿ ಬೆಂಗಳೂರಲ್ಲಿ ಪತ್ತೆಯಾಗಿದ್ದ ಜಮಾತ್&zwnj; ಉಲ್&zwnj; ಮುಜಾಹಿದೀನ್&zwnj; ಬಾಂಗ್ಲಾದೇಶ್&zwnj; (ಜೆಎಂಬಿ) ಸಂಘಟನೆಗೆ ಸೇರಿದ ಉಗ್ರನೊಬ್ಬನನ್ನು ರಾಷ್ಟ್ರೀಯ ತನಿಖಾ ದಳ (ಎನ್&zwnj;ಐಎ) ಸೋಮವಾರ ಪಶ್ಚಿಮ ಬಂಗಾಳದ ರಘುನಾಥ್&zwnj;ಗಂಜ್&zwnj; ಎಂಬಲ್ಲಿ ಬಂಧಿಸಿದೆ. ಬಂಧಿತನನ್ನು ಮೊಸಾರಫ್&zwnj; ಹೊಸ್ಸೇನ್&zwnj; (22) ಅಲಿಯಾಸ್&zwnj; ಹೊಸ್ಸೇನ್&zwnj; ಎಂದು ಗುರುತಿಸಲಾಗಿದೆ&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಇಬ್ಬರು ಶಾಸಕರು JDSಗೆ ಬೈ ಬೈ..! ಮುಂದುವರಿಯುತ್ತಾ ಆಪರೇಷನ್ ಕಮಲ..?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಉಪಚುನಾವಣೆ ನಡೆದು, ಸರ್ಕಾರ ಸೇಫ್ ಎಂದು ತಿಳಿದ ಮೇಲೂ ಆಪರೇಷನ್ ಕಮಲ ಮುಂದುವರಿಯಲಿದೆಯಾ ಎಂಬ ಪ್ರಶ್ನೆ ಕೇಳಿ ಬಂದಿದೆ. ಮಂಡ್ಯದ ಇಬ್ಬರು ಜೆಡಿಎಸ್ ಶಾಸಕರು ಬಿಜೆಪಿ ಸೇರುವ ಬಗ್ಗೆ ಚಿಂತಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) IPL ಹರಾಜಿಗೆ ಪೌರತ್ವ ಪ್ರತಿಭಟನೆಯ ಬಿಸಿ..!&amp;nbsp;&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಜಾರಿ ವಿಷಯವಾಗಿ ಪ್ರತಿಭಟನೆ ನಡೆಯುತ್ತಿದ್ದು, ಇದರ ನಡುವೆಯೇ ಡಿ.19ರಂದು ಐಪಿಎಲ್&zwnj; ಆಟಗಾರರ ಹರಾಜು ನಡೆಯಲಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;9) ಅಯ್ಯಯ್ಯೋ... ಎಲ್ಲರೆದುರು ಅಲಿಯಾ ಮುಂದೆ ಶರ್ಟ್ ಬಿಚ್ಚಿದ ರಣಬೀರ್!...&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಾಲಿವುಡ್ ಚಾಕಲೇಟ್ ಬಾಯ್ ರಣಬೀರ್ ಕಪೂರ್- ಅಲಿಯಾ ಭಟ್ ಡೇಟಿಂಗ್ ನಡೆಸ್ತಾ ಇರೋದು ಗೊತ್ತೇ ಇದೆ. ಹಾಗಂತ ಎಲ್ಲರೆದುರು ರಣಬೀರ್ ಶರ್ಟ್ ಬಿಚ್ಚೋದಾ? ರಣಬೀರ್ ಶರ್ಟ್ ಬಿಚ್ಚಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಭಾರತದ ರೀತಿ ಯುಪಿಐ ಹಣ ವರ್ಗಾವಣೆ ಜಾರಿಗೆ ಅಮೆರಿಕಕ್ಕೆ ಗೂಗಲ್&zwnj; ಶಿಫಾರಸು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತದಲ್ಲಿ ಗೂಗಲ್&zwnj; ಪೇ ಭಾರೀ ಯಶಸ್ಸು ಕಂಡಿರುವ ಬೆನ್ನಲ್ಲೇ, ಯುನಿಫೈಡ್&zwnj; ಪೇಮೆಂಟ್ಸ್&zwnj; ಇಂಟರ್&zwnj;ಫೇಸ್&zwnj; (ಯುಪಿಐ) ಮಾದರಿಯ ಹಣ ವರ್ಗಾವಣೆ ವ್ಯವಸ್ಥೆಯನ್ನು ಅಮೆರಿಕದ ಫೆಡರಲ್&zwnj; ರಿಸವ್&zwnj;ರ್&zwj; ಕೂಡ ಜಾರಿಗೊಳಿಸಬೇಕು ಎಂದು ಗೂಗಲ್&zwnj; ಸಂಸ್ಥೆ ಶಿಫಾರಸು ಮಾಡಿದೆ.&lt;/span&gt;&lt;/p&gt;]]></content:encoded>
            <category>districts</category>
            <dc:creator>Suvarna News</dc:creator>
            <atom:link href="https://kannada.asianetnews.com/news/nirbhaya-case-to-ipl-auction-top-10-news-of-december-17-q2nlpu"/>
        </item>
        <item>
            <title><![CDATA[ರೇಪ್ ಆರೋಪಿಗಳ ಎನ್‌ಕೌಂಟರ್; ಮೆಚ್ಚುಗೆಗೆ ಪಾತ್ರವಾದ ಕನ್ನಡಿಗ ಸಜ್ಜನರ್‌; ಡಿ.6ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/rape-accused-encounter-to-commissioner-vishwanath-sajjanar-top-10-news-of-december6-q239mt</link>
            <guid isPermaLink="true">https://kannada.asianetnews.com/news/rape-accused-encounter-to-commissioner-vishwanath-sajjanar-top-10-news-of-december6-q239mt</guid>
            <pubDate>Fri, 06 Dec 2019 17:21:33 +0530</pubDate>
            <description><![CDATA[&lt;p&gt;ಹೈದರಾಬಾದ್ ವೈದ್ಯೆ ಮೇಲಿನ ಅತ್ಯಾಚಾರಣ ಹಾಗೂ ಕೊಲೆ ಪ್ರಕರಣ ಸುದ್ದಿ ಕೇಳಿದ ದಿನದಿಂದ ದೇಶದ ಪ್ರತಿಯೊಬ್ಬರು ಮರುಗುತ್ತಲೇ ಇದ್ದರು. ನೋವು, ಆಕ್ರೋಶ ಹೊರಹಾಕುತ್ತಲೇ ಇದ್ದರು. ಆದರೆ ಇಂದು ಬೆಳೆಗ್ಗೆ ಬಂದ ಸುದ್ದಿ ಆರಂಭದಲ್ಲೇ ನಂಬಲೇ ಸಾಧ್ಯವಾಗಿಲ್ಲ. ರೇಪ್ ಆರೋಪಿಗಳನ್ನು ಹೈದರಾಬಾದ್ ಪೊಲೀಸ್ ಕಮಿಷನರ್, ಕನ್ನಡಿಗ ವಿಶ್ವನಾಥ್ ಸಜ್ಜನರ್ ಎನ್&zwnj;ಕೌಂಟರ್ ಮಾಡಿದ್ದರು. ಅತ್ಯಾಚಾರಿ ಆರೋಪಿಗಳ ಎನ್&zwnj;ಕೌಂಟರ್, ದೇಶದೆಲ್ಲೆಡೆ ಪೊಲೀಸ್ ಕಾರ್ಯಕ್ಕೆ ಮೆಚ್ಚುಗೆ, ಎನ್&zwnj;ಕೌಂಟ್ ಕುರಿತು ಪರ ವಿರೋಧ ಸೇರಿದಂತೆ ಡಿಸೆಂಬರ್ 6ರ ಟಾಪ್ 10 ಸುದ್ದಿ ಇಲ್ಲಿದೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvdd768j5sf65q2c3vxkhwf1,imgname-06-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ವೈದ್ಯೆ ರೇಪ್, ಕೊಲೆ ಪ್ರಕರಣ: ನಾಲ್ವರೂ ಆರೋಪಿಗಳು ಪೊಲೀಸ್ ಎನ್&zwnj;ಕೌಂಟರ್&zwnj;ಗೆ ಬಲಿ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್ ಪಶು ವೈದ್ಯೆ ಮೇಲಿನ ರೇಪ್ ಹಾಗೂ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದಿದೆ. ಪ್ರಕರಣದ ನಾಲ್ವರೂ ಆರೋಪಿಗಳು ಪೊಲೀಸ್ ಎನ್&zwnj;ಕೌಂಟರ್&zwnj;ಗೆ ಬಲಿಯಾಗಿದ್ದಾರೆ. ಮಹಜರು ಮಾಡಲು&amp;nbsp;ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದಾಗ ಆರೋಪಿಗಳು ತಪ್ಪಿಸಲು ಯತ್ನಿಸಿದ್ದು, ಈ ವೇಳೆ ಬೇರೆ ವಿಧಿ ಇಲ್ಲದ ಪೊಲೀಸರು ಆರೋಪಿಗಳನ್ನು ಎನ್&zwnj;ಕೌಂಟರ್ ಮಾಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಹೈದರಾಬಾದ್ ಅತ್ಯಾಚಾರಿಗಳಿಗೆ ಗುಂಡಿಟ್ಟ ಸಿಂಗಂ, ಕನ್ನಡಿಗ ಸಜ್ಜನರ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹೈದರಾಬಾದ್ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳು ಎನ್&zwnj;ಕೌಂಟರ್&zwnj;ಗೆ ಬಳಿಯಾಗಿದ್ದಾರೆ. ಇಡೀ ದೇಶವೇ ಹೈದರಾಬಾದ್ ಪೊಲಿಸರ ನಡೆಯನ್ನು ಸಮರ್ಥಿಸಿಕೊಂಡಿದ್ದು, ಎನ್&zwnj;ಕೌಂಟರ್&zwnj; ನಡೆಸಿದ ಪೊಲೀಸ್ ತಂಡಕ್ಕೆ ಅಭಿನಂದಿಸಿದ್ದಾರೆ. ಈ ಎನ್&zwnj;ಕೌಂಟರ್ ನಡೆಸಿದ ಪೊಲೀಸ್ ತಂಡದ ನೇತೃತ್ವ ವಹಿಸಿದ IPS ವಿ. ಸಿ. ಸಜ್ಜನರ್ &amp;nbsp;ಕನ್ನಡಿಗ ಎಂಬುವುದು ಮತ್ತೊಂದು ಹೆಮ್ಮೆಯ ವಿಚಾರ. &amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಕನ್ನಡಿಗನಿಂದ ಕನ್ನಡದಲ್ಲಿ ವಿವರಣೆ: ಶೂಟೌಟ್ ಬಗ್ಗೆ ವಿಶ್ವನಾಥ್ ಸರ್ ಹೇಳಿದ್ದಿಷ್ಟು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಿಶಾ ಹತ್ಯಾಚಾರ ಆರೋಪಿಗಳ ಎನ್&zwnj;ಕೌಂಟರ್ ಕುರಿತು ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗ ವಿಶ್ವನಾಥ್ ಸಜ್ಜನರ್ ಮಾಹಿತಿ ನೀಡಿದ್ದಾರೆ. ದಿಶಾ ಅತ್ಯಾಚಾರ ಹಾಗೂ ಹತ್ಯೆ, ಆರೋಪಿಗಳ ಬಂಧನ, ತನಿಖೆ ಹಾಗೂ ಎನ್&zwnj;ಕೌಂಟರ್ ಕುರಿತು ವಿಶ್ವನಾಥ್ ಸುದೀರ್ಘವಾಗಿ ಮಾಹಿತಿ ನೀಡಿದರು.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ರೇಪಿಸ್ಟ್&zwnj;ಗಳಿಗೆ ಕ್ಷಮಾದಾನ ಇಲ್ಲ: ರಾಷ್ಟ್ರಪತಿ ಕೋವಿಂದ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್&zwnj; ಎನ್&zwnj;ಕೌಂಟರ್ ಬೆನ್ನಲ್ಲೇ&amp;nbsp;ಅತ್ಯಾಚಾರಿಗಳಿಗೆ ಕ್ಷಮಾದಾನ ಇಲ್ಲ,&amp;nbsp;ಕ್ಷಮಾದಾನ ಅರ್ಜಿ ಸ್ವೀಕರಿಸುವುದಿಲ್ಲ ಎಂಬ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ಈ ನಿರ್ಧಾರ ಅತ್ಯಾಚಾರಿಗಳಲ್ಲಿ ಮತ್ತಷ್ಟು ನಡುಕ ಹುಟ್ಟಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಕೊಂದಿದ್ದು ಸರಿ, ತಪ್ಪು: ಆರೋಪಿಗಳ ಕುಟುಂಬದವರ ಮಿಶ್ರ ಪ್ರತಿಕ್ರಿಯೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಿಶಾ ಹತ್ಯಾಚಾರಿಗಳ ಎನ್&zwnj;ಕೌಂಟರ್&zwnj;ಗೆ ಸಂಬಂಧಿಸಿದಂತೆ ಆರೋಪಿಗಳ ಕುಟುಂಬ&amp;nbsp;&amp;nbsp;ವರ್ಗ ಮಿಶ್ರ ಪ್ರತಿಕ್ರಿಯೆ ನೀಡಿದೆ. ಕೆಲವರು ಎನ್&zwnj;ಕೌಂಟರ್&zwnj;ನ್ನು ಸಮರ್ಥಿಸಿಕೊಂಡಿದ್ದರೆ, ಮತ್ತೆ ಕೆಲವರು ಎನ್&zwnj;ಕೌಂಟರ್ ಕುರಿತು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಹೈದರಾಬಾದ್ ಪೊಲೀಸರನ್ನು ನೋಡಿ ಕಲಿರಿ: ಯುಪಿ ಪೊಲೀಸರಿಗೆ ಮಾಯಾವತಿ ಸಲಹೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಿಶಾ ಹತ್ಯಾಚಾರಿಗಳನ್ನು ಕೊಂದ ಹೈದರಾಬಾದ್ ಪೊಲೀಸರ ನಡೆಯನ್ನು, ಉತ್ತರಪ್ರದೇಶ ಮಾಜಿ ಸಿಎಂ ಹಾಗೂ ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ ಸಮರ್ಥಿಸಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಉತ್ತರಪ್ರದೇಶ ಪೊಲೀಸರು, ಹೈದರಾಬಾದ್ ಪೊಲೀಸರಿಂದ ಪಾಠ ಕಲಿಯಬೇಕು ಎಂದು ಮಾಯಾವತಿ ಸಲಹೆ ನೀಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) 'ನನ್ನ ಮಗಳ ಆತ್ಮಕ್ಕೆ ಈಗ ಶಾಂತಿ ಸಿಕ್ತು'.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;ಹೈದರಾಬಾದ್ ಎನ್&zwnj;ಕೌಂಟರ್&zwnj;ನಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೖದಿದ್ದ ನಾಲ್ವರು ಆರೋಪಿಗಳು ಹತರಾಗಿದ್ದಾರೆ. ಇದರ ಬೆನ್ನಲ್ಲೇ ಪೊಲೀಸ್ ತಂಡಕ್ಕೆ ಧನ್ಯವಾದ ಎಂದಿರುವ ಸಂತ್ರಸ್ತೆಯ ತಂದೆ 'ನನ್ನ ಮಗಳ ಆತ್ಮಕ್ಕೇ ಈಗ ಶಾಂತಿ ಸಿಕ್ತು' ಎಂದು ಭಾವುಕರಾಗಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಹೈದರಾಬಾದ್ ಎನ್&zwnj;ಕೌಂಟರ್: ಎಲ್ಲೆಲ್ಲೂ ಸಂಭ್ರಮಾಚರಣೆ, ಪೊಲೀಸರ ಮೇಲೆ ಹೂಮಳೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;ಹೈದರಾಬಾದ್&zwnj;ನಲ್ಲಿ ವೈದ್ಯೆ ಮೇಲೆ ನಡೆದ ರೇಪ್ ಹಾಗೂ ಕೊಲೆ ಪ್ರಕರಣದ ಆರೋಪಿಗಳ ಎನ್&zwnj;ಕೌಂಟರ್ ನಡೆದ ಬೆನ್ನಲ್ಲೇ, ದೇಶದಾದ್ಯಂತ ಜನರು ಪಟಾಕಿ ಸಿಡಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾ ಸೇರಿದಂತೆ ಎಲ್ಲೆಡೆ ಜನರು ಎನ್&zwnj;ಕೌಂಟರ್ ನಡೆಸಿದ ವಿ. ಸಿ,. ಸಜ್ಜನರ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.&lt;/span&gt;&lt;/p&gt; &lt;p&gt;&lt;span&gt;&lt;strong&gt;9) ದಿಶಾ ರೇಪ್ ಆರೋಪಿಗಳ ಹತ್ಯೆ: ಸೆಲೆಬ್ರಿಟಿಗಳ ರಿಯಾಕ್ಷನ್ ಇದು&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಶುಕ್ರವಾರ &amp;nbsp;ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎನ್&zwnj;ಕೌಂಟರ್&zwnj; ಘಟನೆ ಭಾರತೀಯರಿಗೆ ಭರವಸೆ ಮತ್ತು ಧೈರ್ಯ ತುಂಬಿದೆ. ಸಾಮಾಜಿಕ ಜಾಲತಾಣದಲ್ಲಿ #JusticforDisha #TelanganaPolice #Dishacase #Encounter ಟ್ರೆಂಡ್ ಆಗುತ್ತಿವೆ. &amp;nbsp;ಇದಕ್ಕೆ ಸ್ಯಾಂಡಲ್&zwnj;ವುಡ್, ಬಾಲಿವುಡ್, ಟಾಲಿವುಡ್, ಕಾಲಿವುಡ್ ಸಿನಿ ತಾರೆಯರು ಟ್ಟೀಟ್ ಮಾಡುವ ಮೂಲಕ ಸಂತಸ ವ್ಯಕ್ತ ಪಡಿಸಿದ್ದಾರೆ..&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಕಾನೂನುಬಾಹಿರ ಎನ್&zwnj;ಕೌಂಟರ್&zwnj; ಅಪಾಯ: ತರೂರ್, ಮನೇಕಾ ಅಭಿಪ್ರಾಯ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್&zwnj;ಕೌಂಟರ್&zwnj;ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ.&amp;nbsp;ಈ ಮಧ್ಯೆ ಪೊಲೀಸರ ಎನ್&zwnj;ಕೌಂಟರ್ ಪರ-ವಿರೋಧದ ಚರ್ಚೆಯೂ ಶುರುವಾಗಿದೆ.&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/rape-accused-encounter-to-commissioner-vishwanath-sajjanar-top-10-news-of-december6-q239mt"/>
        </item>
        <item>
            <title><![CDATA[ಮಗಳ ವಿಚಾರದಲ್ಲಿ ತಪ್ಪು ಮಾಡಬೇಡಿ, ಐವರ ಮೇಲೆ ಕಣ್ಣಿಟ್ಟ RCB; ಡಿ.15ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/india-news/kannada-actor-yash-to-ipl-auction-top-10-news-of-december-15-q2jzjj</link>
            <guid isPermaLink="true">https://kannada.asianetnews.com/india-news/kannada-actor-yash-to-ipl-auction-top-10-news-of-december-15-q2jzjj</guid>
            <pubDate>Sun, 15 Dec 2019 17:48:55 +0530</pubDate>
            <description><![CDATA[&lt;p&gt;ರಾಕಿಂಗ್ ಸ್ಟಾರ್ ಯಶ್ ಹೊಸ ಮನವಿ ಮಾಡಿದ್ದಾರೆ. ತನ್ನ ಮಗಳ ವಿಚಾರದಲ್ಲಿ ಯಾರೂ ಕೂಡ ತಪ್ಪನ್ನು ಮಾಡಬಾರದು ಎಂದಿದ್ದಾರೆ. ಯಶ್ ಮನವಿ ಇದೀಗ ಅಭಿಮಾನಿಗಳ ಮನ ಗೆದ್ದಿದೆ. ಇತ್ತ ಐಪಿಎಲ್ ಹರಾಜಿಗೆ ಸಜ್ಜಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಐವರು ವಿದೇಶಿ ಆಟಗಾರರ ಮೇಲೆ ಕಣ್ಣಿಟ್ಟಿದೆ. ಸಿಎಂ ಯಡಿಯೂರಪ್ಪಗೆ ಹೊಸ ಭರವಸೆ ನೀಡಿದ ಅಮಿತ್ ಶಾ, ಡಿಕೆ ಸಹೋದರರ ಕ್ಷೇತ್ರಕ್ಕೆ ಕೇಂದ್ರದಿಂದ ಬಂಪರ್ ಸೇರಿದಂತೆ ಡಿಸೆಂಬರ್ 15ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dw4qwsyavs764k4hhath3t18,imgname--photo-photo-shop-11-1-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;ಕ್ರಿಸ್&zwnj;ಮಸ್&zwnj; ಆದ್ಮೇಲೆ ಚರ್ಚಿಸೋಣ: ಸಿಎಂ ಗೆ ಅಮಿತ್ ಶಾ ಹೇಳಿದ ಗುಟ್ಟೇನು?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮೇಘಾಲಯದಲ್ಲಿ ಪ್ರತಿಭಟನೆ ಜೋರಾಗಿದ್ದು, ಕಾಯ್ದೆಯ ವಿಮರ್ಶಾತ್ಮಕ ಚರ್ಚೆಗೆ ಸಿಎಂ ಕೋನಾರ್ಡ್ ಸಂಗ್ಮಾ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ&lt;/span&gt;&lt;/p&gt; &lt;p&gt;&lt;strong&gt;&lt;span&gt;'ನಾನು, ಸಿದ್ದು ಭಾರತ-ಪಾಕ್&zwnj; ಅಲ್ಲ; ನಮ್ಮನ್ನು ಶತ್ರುಗಳೆಂದು ಕರೆಯಬೇಡಿ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ನಾನು ಹಾಗೂ ಸಿದ್ದರಾಮಯ್ಯ ಶತ್ರುಗಳಲ್ಲ. ನಮ್ಮಿಬ್ಬರ ನಡುವೆ ರಾಜಕೀಯ ಭೇದ ಹಾಗೂ ಯೋಚನಾ ಲಹರಿಯಲ್ಲಿ ವ್ಯತ್ಯಾಸಗಳಿರಬಹುದು. ಆದರೆ ನಾವು ಪಾಕಿಸ್ತಾನ-ಭಾರತದ ರೀತಿ ಶತ್ರುಗಳಲ್ಲ. ನನಗೆ ಸಿದ್ದರಾಮಯ್ಯ ಅವರ ಮೇಲೂ ಪ್ರೀತಿ ಇದೆ ಎಂದು ಮಾಜಿ ಸಚಿವ ಎಚ್&zwnj;.ವಿಶ್ವನಾಥ್&zwnj; ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;ಡಿಕೆ ಸಹೋ​ದ​ರರ ಸ್ವ ಕ್ಷೇತ್ರಕ್ಕೆ ಸಿಕ್ತು ಕೇಂದ್ರದಿಂದ ಬಂಪರ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಡಿಕೆ ಸಹೋದರರ ಕ್ಷೇತ್ರಕ್ಕೆ ಇದೀಗ ಕೇಂದ್ರದಿಂದ ಬಂಪರ್ ಕೊಡುಗೆ ಸಿಕ್ಕಿದೆ. ಇದೀಗ ಕನಕಪುರವು ಮಾದರಿ ಎನಿಸಿಕೊಂಡಿದೆ. &amp;nbsp;ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕನಕಪುರ ಇದೀಗ ದೇಶದ ಗಮನಸೆಳೆದಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;ನಕಲಿ ಮನೆ ನೀಡಿದರೆ ಹುಷಾರ್&zwnj; : ವಿ.ಸೋಮಣ್ಣ ಎಚ್ಚರಿಕೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಯಾವುದೇ ಒತ್ತಡ ರಾಜಕೀಯಗಳಿಗೆ ಒಳಗಾಗದೆ ನಿಜವಾದ ಫಲಾನುಭವಿಗಳನ್ನು ಗುರುತಿಸಿ ಮನೆಗಳನ್ನು ಮಂಜೂರು ಮಾಡಬೇಕು. ಇಲ್ಲದಿದ್ದರೆ ನಿಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;ಐವರು ವಿದೇಶಿ ಆಟಗಾರರನ್ನು ಖರೀದಿಸಲು ಮುಂದಾದ RCB, ಇಲ್ಲಿದೆ ವಿವರ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 12 ಆವೃತ್ತಿಗಳಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಇದೀಗ 13ನೇ ಆವೃತ್ತಿಯಲ್ಲಿ ತಂಡದಲ್ಲಿ ಕೆಲ ಬದಲಾವಣೆ &amp;nbsp;ಮಾಡಿ ಕಣಕ್ಕಿಳಿಯಲು ನಿರ್ಧರಿಸಿದೆ. ಈಗಾಗಲೇ 12 ಆಟಗಾರರನ್ನು ರಿಲೀಸ್ ಮಾಡಿ ಇದೀಗ ಹರಾಜು ಕಣಕ್ಕೆ ಧುಮುಕಿದೆ. ತಂಡದ ಬೌಲಿಂಗ್ ಹಾಗೂ ಮಧ್ಯಮ ಕ್ರಮಾಂಕವನ್ನು ಬಲಪಡಿಸಲು RCB ಮುಂದಾಗಿದೆ. ಇದಕ್ಕಾಗಿ ಐವರು ವಿದೇಶಿ ಆಟಾಗರರ ಮೇಲೆ ಕಣ್ಣಿಟ್ಟಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;ನನ್ನ ಮಗಳ ವಿಚಾರದಲ್ಲಿ ಯಾವತ್ತೂ ಈ ತಪ್ಪು ಮಾಡಬೇಡಿ ಎಂದು ಯಶ್! ಏನದು?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕೆಜಿಎಫ್ ಬಿಗ್ ಹಿಟ್ ನಂತರ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಾಡುವ ಮಾತು, ಹೇಳಿಕೆ, ಫ್ಯಾಮಿಲಿ ವಿಚಾರ ಎಲ್ಲದರ ಬಗ್ಗೆಯೂ ಒಂದು ಗಮನವಿದ್ದೇ ಇರುತ್ತದೆ. ಅವರಾಡುವ ಕೆಲವು ಮಾತುಗಳು ಬಹಳ ಇಷ್ಟವಾಗಿ ಬಿಡುವಂತಿರುತ್ತದೆ. ಹೋದಲ್ಲೆಲ್ಲಾ ಮಗಳು ಐರಾ ಬಗ್ಗೆ ಕೇಳುವವರಿಗೆ ಯಶ್ ಕೊಟ್ಟಿರುವ ಉತ್ತರ ಅಭಿಮಾನಿಗಳ ಮನ ಗೆದ್ದಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;ಜ.22ಕ್ಕೆ ಟಾಟಾ ಅಲ್ಟ್ರೋಝ್ ಕಾರು ಬಿಡುಗಡೆ; ಬುಕಿಂಗ್ ಬೆಲೆ 21 ಸಾವಿರ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಜಿನೆವಾ ಮೋಟಾರು ಶೋ 2018ರಲ್ಲಿ ಪರಿಚಯಿಸಲಾದ ಟಾಟಾ ಅಲ್ಟ್ರೋಜ್ ಕಾರು ಒಂದೇ ವರ್ಷದಲ್ಲಿ ಅನಾವರಣಗೊಂಡಿದೆ. ಹ್ಯಾಚ್ ಬ್ಯಾಕ್ ಕಾರಿನಲ್ಲಿ ಹಲವು ವಿಶೇಷತೆಗಳೊಂದಿಗೆ ನೂತನ ಅಲ್ಟ್ರೋಜ್ ಬಿಡುಗಡೆಗೆ ಸಜ್ಜಾಗಿದೆ. &amp;nbsp;&amp;nbsp;2020ರ ಜನವರಿ 22 ರಂದು ಅಲ್ಟ್ರೋಝ್ ಕಾರು ಬಿಡುಗಡೆಯಾಗುತ್ತಿದೆ. ಈಗಾಗಲೇ ಅಲ್ಟ್ರೋಝ್ ಕಾರಿನ ಬುಕಿಂಗ್ ಆರಂಭಗೊಂಡಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;ಟಾಯ್ಲೆಟ್&zwnj;ನಲ್ಲೇ ಪ್ರಳಾಯಂತಕನ ನೆದರ್ಲ್ಯಾಂಡ್ ಗಾಂಜಾ ಕೃಷಿ..!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹಲ್ಲಿದ್ದವನಿಗೆ ಕಡಲೆ ಇಲ್ಲ, &amp;nbsp;ಕಡಲೆ ಇದ್ದರೆ ತಿನ್ನೋಕೆ ಹಲ್ಲಿರಲ್ಲ. ಅದೇ ಕತೆ ಇದು... ಅಪ್ಪ - ಅಮ್ಮ ಮಗ ಚೆನ್ನಾಗಿ ಓದಲಿ ಅಂತ ಕೇಳಿದ್ದನ್ನು ಕೊಡಿಸಿದ್ರು. ಬೇಕಾಗಿದ್ದನ್ನು ಮಾಡಿದ್ರು. ಆದ್ರೆ ಇವನದ್ದು ಓದೋ ಟೈಮಲ್ಲಿ ಬಿಸಿನೆಸ್ಸು. ಫಾರಿನ್ ಇಂದ ಇಂಪೋರ್ಟ್, ಇಲ್ಲಿ ಫಾರ್ಮಿಂಗು. ಟಾಯ್ಲೆಟ್ನಲ್ಲೇ ನೆದರ್ಲ್ಯಾಂಡ್ನ ಹೈಡ್ರೋ ಗಾಂಜಾ ಬೆಳೆದಿದ್ದ ಪ್ರಳಯಾಂತಕನ, ಗಾಂಜಾ ಕಹಾನಿ&lt;/span&gt;&lt;/p&gt; &lt;p&gt;&lt;strong&gt;&lt;span&gt;ಗಲ್ಲು ಶಿಕ್ಷೆ ಜಾರಿ ಬಹಳ ಕಷ್ಟ ಏಕೆ? 20 ವರ್ಷದಲ್ಲಿ 4 ಜನರಿಗೆ ಮಾತ್ರ ಶಿಕ್ಷೆ ಜಾರಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕ್ರಿಮಿನಲ್&zwnj; ಪ್ರಕರಣವೊಂದರಲ್ಲಿ ಆರೋಪಿಯು ನ್ಯಾಯಾಲಯದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಆ ಅಪರಾಧವು ವಿರಳಾತಿವಿರಳ ಪ್ರಕರಣವಾಗಿದ್ದರೆ ಅಪರಾಧಿಗೆ ಸಾವಿನ ಶಿಕ್ಷೆ ನೀಡುವುದೇ ಮರಣದಂಡನೆ. ಭಾರತೀಯ ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಮರಣದಂಡನೆಯು ಅತ್ಯುಗ್ರ ಶಿಕ್ಷೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;ಧಾರವಾಡ: ಭತ್ತದ ಚೀಲ ಕದ್ದು 36 ವರ್ಷಗಳಿಂದ ಎಸ್ಕೇಪ್ ಆಗಿದ್ದವ ಸಿಕ್ಕಿಬಿದ್ದ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಇದು ಬರೋಬ್ಬರಿ 36 ವರ್ಷದ ಹಿಂದಿನ ಪ್ರಕರಣ. ಧಾರವಾಡ ಪೊಲೀಸರು ಕಾರ್ಯಾಚರಣೆ ನಡೆಸಿ ಭತ್ತದ ಚೀಲ ಕದ್ದು ಹೊರ ರಾಜ್ಯದಲ್ಲಿ ತಲೆಮರಿಸಿಕೊಂಡಿದ್ದ &amp;nbsp;ಆರೋಪಿಯನ್ನು&amp;nbsp;&amp;nbsp;ಬಂಧಿಸಿದ್ದಾರೆ.&lt;/span&gt;&lt;/p&gt;]]></content:encoded>
            <category>districts</category>
            <dc:creator>Suvarna News</dc:creator>
            <atom:link href="https://kannada.asianetnews.com/india-news/kannada-actor-yash-to-ipl-auction-top-10-news-of-december-15-q2jzjj"/>
        </item>
        <item>
            <title><![CDATA[KGF2 ಚಿತ್ರದ ಫಸ್ಟ್ ಲುಕ್ ರಿಲೀಸ್, ದೇವಸ್ಥಾನದಲ್ಲೇ ರೋಮ್ಯಾನ್ಸ್; ಡಿ.14ರ ಟಾಪ್ 10 ಸುದ್ದಿ]]></title>
            <link>https://kannada.asianetnews.com/news/kgf2-first-look-to-couple-romance-in-temple-top-10-news-of-december-14-q2i2uw</link>
            <guid isPermaLink="true">https://kannada.asianetnews.com/news/kgf2-first-look-to-couple-romance-in-temple-top-10-news-of-december-14-q2i2uw</guid>
            <pubDate>Sat, 14 Dec 2019 17:07:52 +0530</pubDate>
            <description><![CDATA[&lt;p&gt;ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಕೆಜಿಎಫ್ 2 ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳ ಕುತೂಹ &amp;nbsp;ಹೆಚ್ಚಿಸಿದೆ. ಇತ್ತ ರಾಜ್ಯ ರಾಜಕೀಯದಲ್ಲಿ ಚುರುಕಿನ ಚಟುವಟಿಕೆಗಳು ನಡೆಯುತ್ತಿವೆ. ಸಚಿವ ಸ್ಥಾನಕ್ಕಾಗಿ ಸಿಎಂ ಯಡಿಯೂರಪ್ಪನವರನ್ನೇ ಬ್ಲಾಕ್ ಮೇಲ್ ಮಾಡಲು ಹೊರಟಿದ್ದಾರೆ. ಪೌರತ್ವ ಮಸೂದೆ ವಿರುದ್ದ ಗುಡುಗಿದ ರಾಹುಲ್ ಗಾಂಧಿ, ನಾನು ಸಾರ್ವಕರ್ ಅಲ್ಲ, ಗಾಂಧಿ ಎಂದು ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ. ಡಿ.14ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dw215ex2hcpe9b1egf9119z0,imgname-14-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) &lsquo;ಕ್ಷಮೆ ಕೇಳಲು ನಾನು ರಾಹುಲ್ ಸಾವರ್ಕರ್ ಅಲ್ಲ, ರಾಹುಲ್ ಗಾಂಧಿ&rsquo;!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರೇಪ್ ಇನ್ ಇಂಡಿಯಾ&rsquo; ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಾವು ಸತ್ಯವನ್ನೇ ಹೇಳಿದ್ದಾಗಿ ಸ್ಪಷ್ಟಪಡಿಸಿದ್ದಾರೆ. &lsquo;ರೇಪ್ ಇನ್ ಇಂಡಿಯಾ&rsquo; ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;2) ದೇವಸ್ಥಾನದಲ್ಲೇ ಜೋಡಿಯ ರೊಮ್ಯಾನ್ಸ್! ಖಾಸಗಿ ವಿಡಿಯೋ ವೈರಲ್: ಭಾರೀ ಬೆಲೆ ತೆತ್ತ ಬಾಲೆ&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;ಹೀಗೂ ಆಗುತ್ತೆ ಅಂತಾ ಆ ಜೋಡಿ ಭಾವಿಸಿರಲಿಲ್ಲ. ದೇವಸ್ಥಾನದ ಮೂಲೆಯಲ್ಲಿ ರೊಮ್ಯಾನ್ಸ್ ಮಾಡಿದ್ರೆ ಯಾರಿಗೂ ಕಾಣಲ್ಲ ಎಂದು ಭಾವಿಸ್ಕೊಂಡಿದ್ರು. ಆದರೆ ಅವರಿಗರಿವಿಲ್ಲದೇ, ಏನೂ ಅರಿಯದ ಮುಗ್ಧ ಬಾಲಕಿಯೊಬ್ಬಳು &amp;nbsp;ಅದನ್ನು ರೆಕಾರ್ಡ್ ಮಾಡಿಬಿಟ್ಳು.&amp;nbsp;&amp;nbsp;ವಿಡಿಯೋ ರೆಕಾರ್ಡ್ ಮಾಡಿದ ಬಾಲಕಿ ಭಾರೀ ದೊಡ್ಡ ಬೆಲೆ ತೆರಬೇಕಾಯ್ತು.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಬೆಂಗಳೂರು: ಕೆಲಸಕ್ಕೆ ಕರೆತಂದು ಪತ್ನಿ ಎದುರೇ ಯುವತಿಯ ರೇಪ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್ ದಿಶಾ ಹತ್ಯಾಚಾರ ಪ್ರಕರಣ ಇನ್ನೂ ತಣ್ಣಗಾಗಿಲ್ಲ, ಅದರ ಬೆನ್ನಲ್ಲೇ ಸಿಲಿಕಾನ್ ನಗರಿಯಲ್ಲೊಂದು ಅತ್ಯಾಚಾರ ಪ್ರಕರಣ ಬೆಳಕಕಿಗೆ ಬಂದಿದೆ. ಕೆಲಸಕ್ಕೆಂದು ಕರೆತಂದು ಯುವತಿಯನ್ನು ನಾಲ್ಕು ವರ್ಷದಿಂದ ಆಕೆಯ ಮೇಲೆ ನಿರಂತರವಾಗಿ ದುರುಳನೊಬ್ಬ ಅತ್ಯಾಚಾರ ನಡೆಸಿದ್ದಾನೆ. ಬೆಂಗಳೂರಿನ ಕೋರಮಂಗಲದಲ್ಲಿ ಈ ಘಟನೆ ನಡೆದಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಮೊದಲ ಏಕದಿನ: ಇಲ್ಲಿದೆ ಟೀಂ ಇಂಡಿಯಾ ಸಂಭವನೀಯ ತಂಡ: ಯಾರಿಗಿದೆ ಚಾನ್ಸ್?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿ ಡಿ.15 ರಿಂದ ಆರಂಭಗೊಳ್ಳುತ್ತಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಟಿ20 ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಕೊಹ್ಲಿ ಸೈನ್ಯ ಇದೀಗ ಏಕದಿನದಲ್ಲೂ ಶುಭಾರಂಭದ ವಿಶ್ವಾಸದಲ್ಲಿದೆ. ಭಾರತ ಹಾಗೂ ವೆಸ್ಟ್ ಇಂಡೀಸ್ ಸಂಭವನೀಯ ತಂಡ ಪ್ರಕಟಿಸಲಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಸಾಲಿಗ್ರಾಮ ಕೋಮು ಗಲಾಟೆಗೆ ಟ್ವಿಸ್ಟ್; ಅಸಲೀ ಕಾರಣವೇ ಬೇರೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮೈಸೂರಿನ ಸಾಲಿಗ್ರಾಮ ಕೋಮುಗಲಾಟೆಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಬೈಕ್ ಅಪಘಾತದಿಂದ ಶುರುವಾದ ಜಗಳ, ಗಲಾಟೆ- ಕಲ್ಲೂ ತೂರಾಟಕ್ಕೆ ಕಾರಣವಾಗಿದೆ.&amp;nbsp;ಈಗ ಈ ಘಟನೆಗೆ ಟ್ವಿಸ್ಟ್ ಸಿಕ್ಕಿದ್ದು, ಅಸಲೀ ಕಾರಣ ಬೇರೆಯೇ ಎಂದು ತಿಳಿದು ಬಂದಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಯಶ್ ಅಭಿಮಾನಿಗಳಿಗೆ ಗುಡ್&zwnj;ನ್ಯೂಸ್! ಕೆಜಿಎಫ್&zwnj; 2 ಟೀಂನಿಂದ ಹೊಸ ಸುದ್ದಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತೀಯ ಚಿತ್ರರಂಗವೇ ಸ್ಯಾಂಡಲ್&zwnj;ವುಡ್&zwnj;ನತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಕೆಜಿಎಫ್. &amp;nbsp;ಸ್ಯಾಂಡಲ್&zwnj;ವುಡ್&zwnj;ನಲ್ಲಿ ಐತಿಹಾಸಿಕ ದಾಖಲೆಯನ್ನೇ ಬರೆದಿದೆ. &amp;nbsp;ಯಶ್ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಾತಾದರು. ಇದೀಗ ಈ ಚಿತ್ರದ ಚಾಪ್ಟರ್ - 2 ತೆರೆಗೆ ಬರುತ್ತಿದೆ. ಸಹಜವಾಗಿ ನಿರೀಕ್ಷೆ ಹೆಚ್ಚಾಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಸೋತವರಿಗೂ ಸಚಿವ ಸ್ಥಾನ: ಬಿಎಸ್&zwnj;ವೈಗೆ ಬ್ಲಾಕ್&zwnj;ಮೇಲ್..!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸಚಿವ ಸ್ಥಾನಕ್ಕಾಗಿ ಸಿಎಂ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಸೋತವರಿಗೂ ಸಚಿವ ಸ್ಥಾನ&zwnj; ನೀಡುವಂತೆ ಬಿಎಸ್&zwnj;ವೈಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ ಎಂದು&amp;nbsp;ಮಾಜಿ ಸಚಿವ ಎನ್. ಹೆಚ್. ಶಿವಶಂಕರರೆಡ್ಡಿ ಹೇಳಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಮತ್ತೆ 200 ರೂಪಾಯಿಗೆ ಸಿಗ್ತಿದೆ ಮೊಬೈಲ್! ಶೋರೂಂ ಮುಂದೆ ಜನಸಾಗರ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ನೂತನ ಶಾಖೆ ಆರಂಭವಾಗಿರೋ ಹಿನ್ನೆಲೆಯಲ್ಲಿ 200 ರೂ.ಗೆ ಮೊಬೈಲ್ ಮಾರಾಟ ಮಾಡೋದಾಗಿ ಶೋರೂಂನವರು ಪ್ರಕಟಿಸಿದ್ದೇ ತಡ, ಶಾಪ್ ಮುಂದೆ ಬೆಳಗ್ಗೆಯಿಂದಲೇ ಜನ ಕ್ಯೂ ನಿಂತಿದ್ದಾರೆ. &amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಇದು ವಿತ್ತ ಸಚಿವೆಯ ತಾಕತ್ತು! ನಿರ್ಮಲಾ ವಿಶ್ವದ 34ನೇ ಪ್ರಭಾವಿ ಮಹಿಳೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್&zwnj; ವಿಶ್ವದ ಟಾಪ್&zwnj; 100 ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಫೋಬ್ಸ್&zwnj;ರ್&zwj; ಮ್ಯಾಗಜಿನ್&zwnj; ಪ್ರಕಟಿಸಿರುವ ವಿಶ್ವದ ನೂರು ಪ್ರಭಾವಿ ಮಹಿಳೆಯರಲ್ಲಿ ನಿರ್ಮಲಾಗೆ 34 ನೇ ಸ್ಥಾನ ಸಿಕ್ಕಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಹೊಸ ವಿನ್ಯಾಸದಲ್ಲಿ 2020ರ ಸುಜುಕಿ ಹಯಬುಸಾ ಬಿಡುಗಡೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತದಲ್ಲಿ ಸುಜುಕಿ ಹಯಬುಸಾ ಬೈಕ್ ಬಿಡುಗಡೆಯಾಗಿದೆ. ಎಂಜಿನ್ ಅಪ್&zwnj;ಗ್ರೇಡ್, ಡಿಸೈನ್ ಸೇರಿದಂತೆ ಕೆಲ ಬದಲಾವಣೆಯೊಂದಿಗೆ ನೂತನ ಬೈಕ್ ಬಿಡುಗಡೆಯಾಗಿದೆ. ಆದರೆ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.&lt;/span&gt;&lt;/p&gt;]]></content:encoded>
            <category>districts</category>
            <dc:creator>Suvarna News</dc:creator>
            <atom:link href="https://kannada.asianetnews.com/news/kgf2-first-look-to-couple-romance-in-temple-top-10-news-of-december-14-q2i2uw"/>
        </item>
        <item>
            <title><![CDATA[ಸಿಎಂಗೆ ಡಿಕೆಶಿ ವಾರ್ನ್, ಸ್ಥಗಿತವಾಗುತ್ತಾ ಐಡಿಯಾ,ವೋಡಾಫೋನ್; ಡಿ.07ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/dk-shivakumar-to-idea-vodafone-top-10-news-of-december-7-q2545f</link>
            <guid isPermaLink="true">https://kannada.asianetnews.com/news/dk-shivakumar-to-idea-vodafone-top-10-news-of-december-7-q2545f</guid>
            <pubDate>Sat, 07 Dec 2019 17:06:08 +0530</pubDate>
            <description><![CDATA[&lt;p&gt;ಉಪಚುನಾವಣೆ ಮುಗಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಿರುಗಾಳಿ ಎಬ್ಬಿಸಿದ್ದಾರೆ. ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಇತ್ತ ಬಿಜೆಪಿ ಸರ್ಕಾರಕ್ಕೆ ಮಂತ್ರಿಗಿರಿ ತಲೆನೋವು ಶುರುವಾಗಿದೆ. ಉತ್ತರ ಪ್ರದೇಶದ ಉನ್ನವೋ ರೇಪ್ ರಾಜಧಾನಿ ಅನ್ನೋ ಕುಖ್ಯಾತಿಗೆ ಪಾತ್ರವಾಗಿದೆ. ಕಿಚ್ಚ ಸುದೀಪ್ ಮಗಳ ಆಸೆ ಈಡೇರಿಸಿದ ಸಲ್ಮಾನ್ ಖಾನ್, ವಿರಾಟ್ ಕೊಹ್ಲಿಯ ನೋಟ್&zwnj;ಬುಕ್ ಸೆಲೆಬ್ರೇಷನ್ ಸೇರಿದಂತೆ ಡಿಸೆಂಬರ್ 7ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvg1dyhn5apanfzw5vpxvckd,imgname-07-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಬೈ ಎಲೆಕ್ಷನ್&zwnj; ಮುಗಿಯುತ್ತಿದ್ದಂತೆಯೇ ಬಿರುಗಾಳಿ ಎಬ್ಬಿಸಿದ ಡಿಕೆಶಿ: BSYಗೆ ವಾರ್ನ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಜೈಲಿನಿಂದ ಬಿಡುಗಡೆಗೊಂಡ ಬಳಿಕ ಟೆಂಪಲ್ ರನ್ ಮಾಡಿದ್ದ ಡಿಕೆಶಿ ಆ ಬಳಿಕ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದರು. ಇದೀಗ ಬೈ ಎಲೆಕ್ಷನ್ ಮುಗಿದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆ&amp;nbsp;ಡಿಕೆ ಶಿವಕುಮಾರ್&zwnj; ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;2) 11 ತಿಂಗಳಲ್ಲಿ 86 ಅತ್ಯಾಚಾರ: ಯುಪಿಯ ಉನ್ನಾವ್ ಈಗ 'ರೇಪ್ ರಾಜಧಾನಿ'!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;019ರ ಜನವರಿಯಿಂದ ನವೆಂಬರ್ ವರೆಗೆ ಉನ್ನಾವ್ ಜಿಲ್ಲೆಯಲ್ಲಿ ಬರೋಬ್ಬರಿ 86 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಇದು ಉತ್ತರ ಪ್ರದೇಶದ 'ಅತ್ಯಾಚಾರ ಪ್ರಕರಣಗಳ ರಾಜಧಾನಿ' ಎಂಬ ಕುಖ್ಯಾತಿ ಗಳಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಬಿಜೆಪಿ ನಾಯಕರಿಗೆ ಹೊಸ ಸಂಕಟ; ಪಕ್ಷದಲ್ಲಿ ಶುರುವಾಯ್ತು ಹೊಸ ಆಟ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;15 ಕ್ಷೇತ್ರಗಳಲ್ಲಿ ಮತದಾನ ಮುಗಿದಿದೆ. ಫಲಿತಾಂಶಕ್ಕಾಗಿ ಇಡೀ ರಾಜ್ಯವೇ ಕಾಯುತ್ತಿದೆ. ಇನ್ನೊಂದು ಕಡೆ ಬಿಜೆಪಿ ನಾಯಕರಿಗೆ&amp;nbsp;&amp;nbsp;ಹೊಸ ಸಂಕಟ ಶುರುವಾಗಿದೆ. ಎಷ್ಟು ಗೆಲ್ತೀವಿ, ಸರ್ಕಾರ ಉಳಿಯುತ್ತೋ ಇಲ್ವೋ ಎಂಬ ತಲೆನೋವು&amp;nbsp;&amp;nbsp;ಅಲ್ಲ!&amp;nbsp;ಈ ಲೆಕ್ಕಾಚಾರ ಬೇರೆ. ಮಂತ್ರಿಗಿರಿಗೆ ಈಗಾಗಲೇ ಪೈಪೋಟಿ ಶುರುವಾಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಸಿದ್ದರಾಮಯ್ಯ ನಮ್ಮ ನಾಯಕ, ನಾನು ಕಟ್ಟರ್ ಅಭಿಮಾನಿ: ಹೌದು ಹುಲಿಯಾ ಖ್ಯಾತಿಯ ಪೀರಪ್ಪ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯ ರಾಜಕೀಯದಲ್ಲಿ ಈಗ ಹೌದು ಹುಲಿಯಾದ್ದೇ ಸದ್ದು. ಕಾಗವಾಡದಲ್ಲಿ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಸಿದ್ದರಾಮಯ್ಯ ಭಾಷಣ &amp;nbsp;ಮಾಡುವಾಗ, ಅಭಿಮಾನಿಯೊಬ್ಬರು ಹೌದು ಹುಲಿಯಾ ಎಂದು ಘೋಷಣೆ ಕೂಗಿದ್ದು, ಈಗ ಎಲ್ಲಾ ಕಡೆ ಅದೇ ಸದ್ದು ಮಾಡುತ್ತಿದೆ. ಆ ಅಭಿಮಾನಿಯ ಹೆಸರು ಪೀರಪ್ಪ ತುಕ್ಕಪ್ಪ ಕಟ್ಟಿಮನಿ. ಹೌದು ಹುಲಿಯಾ ಘಟನೆ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಟರ್ಕಿಯಿಂದ ಬಂದ ಈರುಳ್ಳಿ ಕಡಿಮೆ ದರಕ್ಕೆ ಮಾರಾಟ !&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಈರುಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಆದರೆ ಕೊರತೆ ನೀಗಿಸಲು ಇದೀಗ ವಿದೇಶಗಳಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗುತ್ತಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಕೊಹ್ಲಿ ನೋಟ್&zwnj;ಬುಕ್ ಸಂಭ್ರಮ; ಇಲ್ಲಿದೆ ಟಾಪ್ 10 ಮೆಮೆ !&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವೆಸ್ಟ್ ಇಂಡೀಸ್ ವಿರುದ್ದದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೋಟ್&zwnj;ಬುಕ್ ಸೆಲೆಬ್ರೇಷನ್ ಮಾಡಿ ಎಲ್ಲರ ಗಮನಸೆಳೆದಿದ್ದರು. ವೆಸ್ಟ್ ಇಂಡೀಸ್ ವೇಗಿ ಕೆಸ್ರಿಕ್ ವಿಲಿಯಮ್ಸ್ ಅವರ ನೋಟ್&zwnj;ಬುಕ್ ಸಂಭ್ರಮಾಚರಣೆ &amp;nbsp;ಮಾಡೋ ಮೂಲಕ ಹಳೇ ಸೇಡು ತೀರಿಸಿಕೊಂಡಿದ್ದರು. ಕೊಹ್ಲಿ ಸೆಲೆಬ್ರೇಷನ್ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದು ಮಾಡುತ್ತಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಸುದೀಪ್&zwnj; ಮಗಳ ಆಸೆ ಈಡೇರಿಸಿದ ಸಲ್ಮಾನ್ ಖಾನ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್&zwnj; ಮಗಳು ಶಾನ್ವಿಗೆ ಬಾಲಿವುಡ್ ಬಾಕ್ಸ್&zwnj; ಆಫೀಸ್&zwnj; ಸುಲ್ತಾನ್ ಸಲ್ಮಾನ್&zwnj; ಖಾನ್&zwnj; ಅವರೊಂದಿಗೆ ಒಂದು ಫೋಟೋ ತೆಗೆದುಕೊಳ್ಳಬೇಕೆಂಬ ಒಂದೇ ಒಂದು ಆಸೆ ಇತ್ತಂತೆ. ಒಮ್ಮೆ ಇದನ್ನು ಸುದೀಪ್ ಸಲ್ಲುಗೆ ಹೇಳಿದ್ರು ಅನ್ಸುತ್ತೆ. ಸಲ್ಮಾನ್, ಶಾನ್ವಿಯನ್ನು ಮನೆಗೆ ಕೆರೆಯಿಸಿಕೊಂಡು ಮಾತನಾಡಿಸಿ ಫೋಟೋ ತೆಗೆಸಿಕೊಂಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ವೊಡಾಫೋನ್&zwnj;- ಐಡಿಯಾ ಬಂದ್&zwnj;? ಕೇಂದ್ರಕ್ಕೆ ಬಿರ್ಲಾ ಎಚ್ಚರಿಕೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಆದಾಯ ಹಂಚಿಕೆ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ನಮ್ಮ ನೆರವಿಗೆ ಬಾರದೇ ಹೋದಲ್ಲಿ ವೊಡಾಫೋನ್&zwnj;- ಐಡಿಯಾ ಲಿ.ಕಥೆ ಮುಗಿದಂತೆ ಎಂದು ಸಂಸ್ಥೆಯ ಅಧ್ಯಕ್ಷ ಕುಮಾರ ಮಂಗಳಂ ಬಿರ್ಲಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಹಗಲು -ರಾತ್ರಿ ವಹಿವಾಟು: NEFT ಇನ್ಮುಂದೆ ಬೊಂಬಾಟು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಆನ್&zwnj;ಲೈನ್ NEFT ವಹಿವಾಟಿಗೆ ನಿಗದಿತ ಸಮಯದ ಮಿತಿಯನ್ನು ಆರ್&zwnj;ಬಿಐ ತೆಗೆದು ಹಾಕಿದೆ. ಇದೇ ಡಿ.16ರಿಂದ 24/7 NEFT ವಹಿವಾಟು ಮಾಡಬಹುದಾಗಿದೆ.&amp;nbsp;ಡಿ.16ರ ರಾತ್ರಿ 12:30ರ ಬಳಿಕ NEFT ವಹಿವಾಟು 24/7 ಕಾಲಮಿತಿಗೆ ತೆರೆದುಕೊಳ್ಳಲಿದೆ ಎಂದು ಆರ್&zwnj;ಬಿಐ ಸ್ಪಷ್ಟಪಡಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಬನ್ನಿ ಅಣ್ಣ: ಶಾ, ಫಡ್ನವೀಸ್ ಎದುರು ಮೋದಿ ಬರಮಾಡಿಕೊಂಡ ಉದ್ಧವ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಹಾರಾಷ್ಟ್ರ ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಉದ್ಧವ್ ಠಾಕ್ರೆ ಹಾಗೂ ಪ್ರಧಾನಿ ಮೋದಿ ಪರಸ್ಪರ ಮುಖಾಮುಖಿಯಾಗಿದ್ದಾರೆ. ಪುಣೆಯ ವಿಮಾನ ನಿಲ್ದಾಣದಲ್ಲಿ ಇಬ್ಬರೂ ಪರಸ್ಪರ ಕೈಕುಲುಕುತ್ತಿರುವ ದೃಶ್ಯ ವೈರಲ್ ಆಗಿದೆ&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/dk-shivakumar-to-idea-vodafone-top-10-news-of-december-7-q2545f"/>
        </item>
        <item>
            <title><![CDATA[ಶಾಸಕರ ರಾಜೀನಾಮೆ ಹಿಂದೆ SMK ರೋಲ್, ಫ್ಯಾನ್ಸ್‌ಗೆ ಶಾಕ್ ನೀಡಿದ ಕ್ರಿಸ್ ಗೇಲ್; ನ.27ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/sm-krishna-to-chris-gayle-top-10-news-of-november-27-q1mkjt</link>
            <guid isPermaLink="true">https://kannada.asianetnews.com/news/sm-krishna-to-chris-gayle-top-10-news-of-november-27-q1mkjt</guid>
            <pubDate>Wed, 27 Nov 2019 16:45:22 +0530</pubDate>
            <description><![CDATA[&lt;p&gt;ಕಾಂಗ್ರೆಸ್ ತೊರೆದು ಬಿಜೆಪಿ ಆಗಮಿಸಿದ ಬಳಿಕ ಎಸ್ಎಂ ಕೃಷ್ಣ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದೀಗ 17 ಶಾಸಕರ ರಾಜೀನಾಮೆ ಹಿಂದೆ ತನ್ನ ಕೈವಾಡವಿದೆ ಅನ್ನೋ ಹೇಳಿಕೆ ಸಂಚನ ಸೃಷ್ಟಿಸಿದೆ. ಭಾರತಕ್ಕೆ ಆಗಮಿಸಲು ವಿಂಡೀಸ್ ಸ್ಫೋಟಕ ಬ್ಯಾಟ್ಸ್&zwnj;ಮನ್ ಕ್ರಿಸ್ ಗೇಲ್ ನಿರಾಕರಿಸಿದ್ದಾರೆ. ಬೆಡ್ ರೂಂ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ಮಾಜಿ ಶಾಸಕರೊಬ್ಬರ ಅಳಿಯನನ್ನು ಗದಗ ಪೊಲೀಸರು ಬಂಧಿಸಿದ್ದಾರೆ. ಹೀಗೆ ನವೆಂಬರ್ 27 ರಂದು ಗಮಮನಸೆಳೆದ ಟಾಪ್ 10 ಸುದ್ದಿಗಳ ವಿವರ ಇಲ್ಲಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dtp8y5ve827sa54mdwvfhevz,imgname-27-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) 17 ಶಾಸಕರ ರಾಜೀನಾಮೆ ಹಿಂದೆ ನನ್ನ ಪಾತ್ರವೂ ಇದೆ: ಎಸ್&zwnj;. ಎಂ. ಕೃಷ್ಣ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯದಲ್ಲಿ ಉದ್ಭವವಾಗಿದ್ದ ಅನಿಷ್ಟಪರಿಸ್ಥಿತಿಯನ್ನು ದೂರ ಮಾಡಲು 17 ಬುದ್ಧಿವಂತ ಶಾಸಕರು ರಾಜೀನಾಮೆ ಸಲ್ಲಿಸಿದ್ದು, ಇವರ ರಾಜೀನಾಮೆ ಕೊಡಿಸುವುದರಲ್ಲಿ ನಾನೂ ಕಾರಣನಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್&zwnj;.ಎಂ.ಕೃಷ್ಣ ತಿಳಿಸಿದ್ದಾರೆ. ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಸೋಶಿಯಲ್ ಮೀಡಿಯಾದಲ್ಲಿ ಬೆಡ್&zwnj;ರೂಂ ವಿಡಿಯೋ; ಹನಿಟ್ರ್ಯಾಪ್ ಕಿಂಗ್&zwnj;ಪಿನ್ ಅರೆಸ್ಟ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬೆಡ್&zwnj;ರೂಂನ ಖಾಸಗಿ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದ ಮಾಜಿ ಶಾಸಕರೊಬ್ಬರ ಅಳಿಯನನ್ನು ಗದಗ ಪೊಲೀಸರು ಬಂಧಿಸಿದ್ದಾರೆ.&amp;nbsp;&amp;nbsp;ಮಧ್ಯಪ್ರದೇಶ ರೀತಿಯಲ್ಲಿ ರಾಜ್ಯದಲ್ಲೂ ಹನಿಟ್ರ್ಯಾಪ್ ದಂಧೆ ನಡೆಸುತ್ತಿದ್ದ&amp;nbsp;ಗ್ಯಾಂಗ್&zwnj; ಬಗ್ಗೆ&amp;nbsp;ಸುವರ್ಣನ್ಯೂಸ್&zwnj;&amp;nbsp;ವರದಿ ಮಾಡಿತ್ತು.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಮಗನ ಮದುವೆಗೆ ಹೋಗದಿದ್ದಕ್ಕೆ ಕಣ್ಣೀರಿಟ್ಟ ಅನರ್ಹ ಶಾಸಕ ಆನಂದ್ ಸಿಂಗ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪ್ರತಿಯೊಬ್ಬ ತಂದೆಗೆ ಮಗನ ಮದುವೆ ಪ್ರಮುಖವಾಗಿರುತ್ತದೆ. ಆದ್ರೇ ಮಗನ ಮದುವೆ ನನ್ನ ರಾಜಕೀಯ ಭವಿಷ್ಯ ಒಂದೇ ಬಾರಿ ಬಂದಿದೆ. ನಿನ್ನೆ ನನ್ನ ಮಗನನ್ನು ಮದುಮಗನನ್ನ ಮಾಡಲಾಯಿತು. ಕಾರ್ಯಕ್ರಮಕ್ಕೆ ಹೋಗಲಾಗಲಿಲ್ಲ. ನನ್ನ ಮಗ ಕೇಳಿದ ಮದುವೆ ಮುಖ್ಯನಾ? ಚುನಾವಣೆ &amp;nbsp;ಮುಖ್ಯನಾ? ಎಂದು ಪ್ರಶ್ನಿಸಿದ್ದಾನೆ. ಸದ್ಯದ ಪರಿಸ್ಥಿತಿಯಲ್ಲಿ ನನಗೆ ಎರಡು ಮುಖ್ಯವಾಗಿದೆ ಯಾವುದನ್ನು ಬಿಡಲಾಗದು ಎಂದು ಅನರ್ಹ ಶಾಸಕ ಆನಂದ ಸಿಂಗ್ ಕಣ್ಣೀರು ಹಾಕಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) BSPಯಿಂದ 6 ಮಂದಿ ಉಚ್ಚಾಟನೆ : ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷರ ವಿರುದ್ಧ ಪ್ರತಿಭಟನೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;ಮಂದಿಯನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಕ್ರಮ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಅಧ್ಯಕ್ಷರ ವಿರುದ್ಧ ಧಿಕ್ಕಾರ ಕೂಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ನನ್ನನ್ನು ಸೆಳೆಯಲು BJP ಯತ್ನಿಸಿತ್ತು: ಲಕ್ಷ್ಮೀ ಹೆಬ್ಬಾಳ್ಕರ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಗೂ ಮುನ್ನ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದ ದೊಡ್ಡವರು ಬಿಜೆಪಿಗೆ &amp;nbsp;ಸೇರಲು ನಿರ್ಧರಿಸಿದ್ದರು. ಬಿಜೆಪಿಗೆ ನನ್ನನ್ನು ಸೆಳೆಯಲು ಯತ್ನವೂ ನಡೆದಿತ್ತು, ಈ ನಿಟ್ಟಿನಲ್ಲಿ ನಮ್ಮೊಂದಿಗೆ ಸಭೆಯನ್ನೂ ಮಾಡಿದ್ದರು. ಬಿಜೆಪಿಗೆ ಹೋಗೋಣ ಅಂದ್ರು, ಆಗ ಯವ್ವಾ ನಂಗ ಆಗೋದಿಲ್ಲ ಅಂತ ಹೇಳಿ ಸಭೆಯನ್ನು ಮೊಟಕುಗೊಳಿಸಿ ಹೊರ ಬಂದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಅಭಿಮಾನಿಗಳಿಗೆ ಶಾಕ್; ಭಾರತಕ್ಕೆ ಬರಲ್ಲ ಎಂದ ಕ್ರಿಸ್ ಗೇಲ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸತತ ಲೀಗ್ ಕ್ರಿಕೆಟ್ ಆಡುತ್ತಿರುವ ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್&zwnj;ಮನ್ ಕ್ರಿಸ್ ಗೇಲ್ ತೆಗೆದುಕೊಂಡಿರುವ ನಿರ್ಧಾರ ಭಾರತೀಯರಿಗೆ ಅಚ್ಚರಿ ನೀಡಿದೆ. ಐಪಿಎಲ್ ಟೂರ್ನಿ ಮೂಲಕ ಭಾರತೀಯರ ನೆಚ್ಚಿನ ಕ್ರಿಕೆಟಿಗನಾಗಿರುವ ಗೇಲ್, ಭಾರತ ಪ್ರವಾಸಕ್ಕೆ ನಿರಾಕರಿಸಿದ್ದಾರೆ. ಮುಂದಿನ ತಿಂಗಳು ಭಾರತ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ಆಡದಿರಲು ಗೇಲ್ ನಿರ್ಧರಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಈ ನಟಿಯನ್ನು ಮದುವೆಯಾಗ್ಬೇಕು ಅಂದ್ರೆ ಹುಡುಗನಿಗೆ ಈ ಕ್ವಾಲಿಟಿಗಳಿರಬೇಕಂತೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಹುಭಾಷಾ ನಟಿ ಅದಾ ಶರ್ಮಾ ಹುಡುಗನನ್ನು ಹುಡುಕುತ್ತಿದ್ದಾರಂತೆ! ತಾನು ಮದುವೆಯಾಗುವ ಹುಡುಗನಲ್ಲಿ ಈ ಎಲ್ಲಾ ಕ್ವಾಲಿಟಿಗಳಿರಬೇಕು ಎಂದು ಒಂದಷ್ಟು ಪಟ್ಟಿ ಮಾಡಿದ್ದಾರೆ. ಈ ಕ್ವಾಲಿಟಿಗಳು ನಿಮ್ಮಲ್ಲಿದ್ದರೆ ನೀವೂ ಅಪ್ಲೈ ಮಾಡಬಹುದು.&amp;nbsp;&lt;/span&gt;&lt;/p&gt; &lt;p&gt; &lt;span&gt;&lt;strong&gt;8) ಇತಿಹಾಸ ಕೊರೆದ ಇಸ್ರೋ: ನಭಕ್ಕೆ ಚಿಮ್ಮಿದ ಕಾರ್ಟೊಸ್ಯಾಟ್-3!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸುಧಾರಿತ ಭೂ ವೀಕ್ಷಣೆ ಉಪಗ್ರಹ ಕಾರ್ಟೊಸ್ಯಾಟ್-3 ಹಾಗೂ 13 ಯುಎಸ್ ನ್ಯಾನೊ ಸ್ಯಾಟಲೈಟ್&zwnj;ಗಳನ್ನು ಕಕ್ಷೆಗೆ ಸೇರಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ.&amp;nbsp;ಭೂಮಿಯ ಚಿತ್ರಣ ಹಾಗೂ ಮ್ಯಾಪ್&zwnj;ಗೆ ಸಂಬಂಧಿಸಿದ ಅಧ್ಯಯನಕ್ಕೆ ಸಹಾಯಕಾರಿಯಾಗುವ ಕಾರ್ಟೊಸ್ಯಾಟ್&zwnj;-3 ಉಪಗ್ರಹ ಸೇರಿದಂತೆ, ಅಮೆರಿಕದ 13 ಮೈಕ್ರೋ ಉಪಗ್ರಹಗಳನ್ನು ಇಸ್ರೋ ನಭಕ್ಕೆ ಕಳುಹಿಸಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಬೌನ್ಸ್ ಸ್ಕೂಟರ್&zwnj;ಗೆ ಬೆಂಕಿ; ಆರೋಪಿಗಳನ್ನು ಬಂಧಿಸಿದ ಪೊಲೀಸ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬೆಂಗಳೂರಿನಲ್ಲಿ ಬೌನ್ಸ್ ಆ್ಯಪ್ ಆಧಾರಿತ ಸ್ಕೂಟರ್ ಸೇವೆ ಹೆಚ್ಚು ಜನಪ್ರೀಯವಾಗಿದೆ. ಸಾರ್ವಜನಿಕರಿಗೆ ಕಡಿಮೆ ಬೆಲೆಯಲ್ಲಿ &amp;nbsp;ಸ್ಕೂಟರ್ ಸೇವೆ ನೀಡುತ್ತಿರುವ ಬೌನ್ಸ್, ದಿನ ನಿತ್ಯದ ಬದುಕಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಆದರೆ ಬೌನ್ಸ್ ಸ್ಕೂಟರ್ ಎಲ್ಲೆಂದರಲ್ಲಿ ನಿಲ್ಲಿಸುವುದು, ಟೈಯರ್ ಸೇರಿದಂತೆ ಬಿಡಿ ಭಾಗಗಳನ್ನು ಕದ್ದೊಯ್ಯು ಪ್ರಕರಣದ ಬೆನ್ನಲ್ಲೇ ಸ್ಕೂಟರ್&zwnj;ಗೆ ಬೆಂಕಿ ಹಚ್ಚುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಬೌನ್ಸ್ ಸ್ಕೂಟರ್&zwnj;ಗೆ ಬೆಂಕಿ ಹಚ್ಚಿದ &amp;nbsp;ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಚೆಲುವೆಯ ಅಂದದ ಮೊಗಕೆ: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಏರಿಕೆಯತ್ತ ಮುಖ ಮಾಡಿದ್ದ ಚಿನ್ನದ ದರ ಇಂದು ದೇಶೀಯ ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ.&amp;nbsp;ಮಲ್ಟಿ ಕಮೋಡಿಟಿ ಎಕ್ಸಚೇಂಜ್&rsquo;ನಲ್ಲಿ ಚಿನ್ನದ ಬೆಲೆ ಶೇ.0.20ರಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 37,650 ರೂ. ಆಗಿದೆ.&amp;nbsp;&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/sm-krishna-to-chris-gayle-top-10-news-of-november-27-q1mkjt"/>
        </item>
        <item>
            <title><![CDATA[BSY ವಿರುದ್ಧ ದಾಖಲಾಯ್ತು ಕೇಸ್, ಬೆತ್ತಲಾಗಲು ನೋ ಎಂದ ನರ್ಗೀಸ್; ಡಿ.5ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/bs-yadiyurappa-to-nargis-fakhri-top-10-news-of-december-5-q21dez</link>
            <guid isPermaLink="true">https://kannada.asianetnews.com/news/bs-yadiyurappa-to-nargis-fakhri-top-10-news-of-december-5-q21dez</guid>
            <pubDate>Thu, 05 Dec 2019 16:34:11 +0530</pubDate>
            <description><![CDATA[&lt;p&gt;15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಶಾಂತಯುತವಾಗಿ ನಡೆದಿದ್ದು, ಸ್ಪರ್ಧಿಗಳ ಭವಿಷ್ಯ EVMನಲ್ಲಿ ಭದ್ರವಾಗಿದೆ. ಡಿ9 ರಂದು ಫಲಿಶಾಂತ &amp;nbsp;ಹೊರಬೀಳಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ದ ದೂರು ದಾಖಲಾಗಿದೆ. ಕೋಟಿ ಕೋಟಿ ನೀಡಿದರೂ ಬೆತ್ತಲಾಗಲು ಬಾಲಿವುಡ್ ನಟಿ ನಿರಾಕರಿಸಿದ್ದಾರೆ. ಎಂ.ಎಸ್.ಧೋನಿ ಆರ್ಕೆಸ್ಟ್ರಾ, ಅತ್ಯಾಚಾರ ಆರೋಪಿಗಳ ಬೆಚ್ಚಿ ಬೀಸುವ ಹೇಳಿಕೆ ಸೇರಿದಂತೆ ಡಿಸೆಂಬರ್ 5ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvav6vt7shrappmsvept8pyt,imgname-05-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಕರ್ನಾಟಕ ಬೈ ಎಲೆಕ್ಷನ್: ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ ರಾಜಕೀಯ ಗಣ್ಯರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸ್ಪೀಕರ್&zwnj; ಹಾಗೂ ಸುಪ್ರೀಂಕೋರ್ಟಿನಿಂದ ಅನರ್ಹಗೊಂಡಿರುವ 17 ಪದಚ್ಯುತ ಶಾಸಕರ ಪೈಕಿ 13 ಮಂದಿಯ ಭವಿಷ್ಯ ಹಾಗೂ ಮುಖ್ಯಮಂತ್ರಿ ಬಿ.ಎಸ್&zwnj;.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಬಹುಮತ ನಿರ್ಧರಿಸುವ ಅತಿ ನಿರೀಕ್ಷಿತ ರಾಜ್ಯ ವಿಧಾನಸಭಾ ಉಪಚುನಾವಣೆಯ ಮತದಾನ ನಡೆಯುತ್ತಿದೆ.&amp;nbsp;ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದ ರಾಜಕೀಯ ಘಟಾನುಘಟಿಗಳ ಒಂದು&amp;nbsp;ನೋಟ ಈ ಸ್ಟೋರಿಯಲ್ಲಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಆಕೆಗೆ ಬೆಂಕಿ ಇಟ್ಟಾಗ ಜೀವ ಇತ್ತು: ರಾಕ್ಷಸನ ಹೇಳಿಕೆಗೆ ಮನಸ್ಸು ಕದಲಿತ್ತು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ತೆಲಂಗಾಣದ ರಾಜಧಾನಿ ಹೈದರಾಬಾದ್ ನಲ್ಲಿ ಪಶು ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳು ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. ರೇಪ್ ಹಾಗೂ ಕೊಲೆ ಪ್ರಕರಣದ ಪ್ರಮುಖ ಆರೋಪಿ ತಾವು ವೈದ್ಯೆಯನ್ನು ಸುಡಲು ಬೆಂಕಿ ಹಚ್ಚಿದ ವೇಳೆ ಆಕೆ ಜೀವಂತವಿದ್ದಳೆಂದು ತಿಳಿಸಿದ್ದಾನೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಮಹಿಳಾ ಸುರಕ್ಷತೆ: ಓಲಾ, ಉಬರ್ ಸೇರಿದಂತೆ ಎಲ್ಲಾ ಕ್ಯಾಬ್&zwnj;ಗಳಿಗೆ ಹೊಸ ರೂಲ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್&zwnj;ನಲ್ಲಿ ಪಶು ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಬಳಿಕ &amp;nbsp;ಇದೀಗ ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲು ಕರ್ನಾಟಕ ಮುಂದಾಗಿದೆ. ಇದಕ್ಕಾಗಿ &amp;nbsp;ನಗರದ ಕ್ಯಾಬ್, ಟ್ಯಾಕ್ಸಿಗಳಿಗೆ ಹೊಸ ರೂಲ್ ಜಾರಿಗೆ ತಲರಾಗುತ್ತಿಜೆ. ಈ ಸಂಬಂಧ&amp;nbsp;ಸಾರಿಗೆ ಇಲಾಖೆ ಹಾಗೂ ಖಾಸಗಿ ಸಾರಿಗೆ ಸಂಸ್ಥೆಗಳ ಜತೆ ಸಭೆ ನಡೆಸಲಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) 'ಕಾಫಿಗೆ ಕರ್ಕೊಂಡ್ ಹೋಗಿ ಬಿಜೆಪಿಗೆ ಸೇರಿಸಿಬಿಟ್ರು': ಕೈ ನಾಯಕ ಮರಳಿ ಗೂಡಿಗೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಉಪಚುನಾವಣೆಗೆ ಇನ್ನೂ &amp;nbsp;2 ದಿನ ಬಾಕಿ ಇರುವಾಗಲೇ ಬಿಜೆಪಿ ಸೇರಿದ್ದ ಕಾಂಗ್ರೆಸ್ ನಾಯಕ ಈಗ ಮರಳಿ ಗೂಡಿಗೆ ಸೇರಿಕೊಂಡಿದ್ದಾರೆ. ಕಾಫಿಗೆ ಕರ್ಕೊಂಡ್ ಹೋಗಿ ಬಿಜೆಪಿಗೆ ಸೇರಿಸಿಬಿಟ್ರು ಎಂದು ಗಂಭೀರ ಆರೋಪ ಸಹ ಮಾಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ದಾಖಲು&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಜಿ ದೇವರಾಜ್ ಎಫ್ ಎಸ್ ಟಿ ಮುಖ್ಯಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ವಿಶ್ರಾಂತಿಯಲ್ಲಿರುವ ಧೋನಿಯಿಂದ ಆರ್ಕೆಸ್ಟ್ರಾ; ಬಾಲಿವುಡ್ ಹಾಡಿನ ಮೂಲಕ ಶೈನ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸದ್ಯ ಟೀಂ ಇಂಡಿಯಾದಿಂದ ದೂರ ಉಳಿದಿರುವ ಧೋನಿ ಬಾಲಿವುಡ್ ಹಾಡುಗಳನ್ನು ಹಾಡುತ್ತಾ ಸಮಯ ಕಳೆಯುತ್ತಿದ್ದಾರೆ. ಆಪ್ತ ಗೆಳೆಯರ ಪಾರ್ಟಿಯಲ್ಲಿ ಕಾಣಿಸಿಕೊಂಡ ಧೋನಿ, ಆರ್ಕೆಸ್ಟ್ರಾ ಮೂಲಕ ಎಲ್ಲರ ಗಮನಸೆಳೆದಿದ್ದಾರೆ. ಧೋನಿಯ ಹಿಂದಿ ಹಾಡುಗಳ ಆರ್ಕೆಸ್ಟ್ರಾ ವಿಡಿಯೋ ವೈರಲ್ ಆಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಕೋಟಿ ಕೋಟಿ ಕೊಡ್ತೀನಿ ಅಂದ್ರೂ ಬೆತ್ತಲಾಗೋಕೆ ನೋ ಎಂದ ನಟಿ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಾಲಿವುಡ್ ನಟಿ ನರ್ಗೀಸ್ ಫಕ್ರಿ ತಮ್ಮ ಮಾಡೆಲಿಂಗ್ ದಿನಗಳಲ್ಲಿ ಎದುರಿಸಿದ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಬೆತ್ತಲಾಗೋಕೆ ನಿರಾಕರಿಸಿ ಕೋಟಿ ಕೋಟಿ ಆಫರ್ ನಿರಾಕರಿಸಿರುವುದಾಗಿ ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಏರ್&zwnj;ಟೆಲ್&zwnj;, ವೊಡಾಫೋನ್&zwnj; ಬಳಿಕ ಜಿಯೋ ದರ ಏರಿಕೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಏರ್&zwnj;ಟೆಲ್&zwnj; ಮತ್ತು ವೊಡಾಫೋನ್&zwnj; ಸಂಸ್ಥೆಗಳು ಕರೆ ಮತ್ತು ಡೇಟಾ ಪ್ಯಾಕ್&zwnj;ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ, ರಿಲಯನ್ಸ್&zwnj; ಜಿಯೋ ಸಹ ಡಿಸೆಂಬರ್&zwnj; 6ರಿಂದ ಅನ್ವಯವಾಗುವಂತೆ ಮೊಬೈಲ್&zwnj; ಕರೆ ಮತ್ತು ಇಂಟರ್&zwnj;ನೆಟ್&zwnj; ಪ್ಯಾಕ್&zwnj;ಗಳ ದರವನ್ನು ಶೇ.39 ರಷ್ಟುಏರಿಕೆ ಮಾಡಲು ನಿರ್ಧರಿಸಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) 8, 7, 6.6 5.8, 5, 4.5: ಜೈಲಿನಿಂದ ಹೊರಬಂದು ಸಂಖ್ಯೆ ಎಣಿಸಿದ ಚಿದಂಬರಂ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ತಿಹಾರ್ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ದೇಶದ ಜಿಡಿಪಿ ಕುಂಠಿತಕ್ಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;10) MG ಮೋಟಾರ್ಸ್&zwnj;ನಿಂದ ಹೆಕ್ಟರ್ ಬಳಿಕ ಹೊಸ ಎಲೆಕ್ಟ್ರಿಕ್ ಕಾರು ಅನಾವರಣ!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;MG ಮೋಟಾರ್ಸ್ ಭಾರತದಲ್ಲಿ ಈಗಾಗಲೇ ಹೆಕ್ಟರ್ Suv ಕಾರು ಬಿಡುಗಡೆ ಮಾಡಿ ಯಶಸ್ವಿಯಾಗಿದೆ. ಇದೀಗ ಎಂಜಿ ಮೋಟೋರಾಸ್ ಭಾರತದಲ್ಲಿ ಎರಡನೇ ಕಾರು ಅನಾವರಣ ಮಾಡಿದೆ. &amp;nbsp;ಇದು ಎಲೆಕ್ಟ್ರಿಕ್ ಕಾರು ಅನ್ನೋದೇ ವಿಶೇಷ. ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರಿಗೆ ಪ್ರತಿಸ್ಪರ್ಧಿಯಾಗಿ &amp;nbsp;MG ZS ಎಲೆಕ್ಟ್ರಿಕ್ ಕಾರನ್ನು ಎಂಜಿ ಅನಾವರಣ ಮಾಡಿದೆ.&amp;nbsp;.&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/bs-yadiyurappa-to-nargis-fakhri-top-10-news-of-december-5-q21dez"/>
        </item>
        <item>
            <title><![CDATA[ಕಾಫಿನಾಡಲ್ಲಿ  3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!]]></title>
            <link>https://kannada.asianetnews.com/districts/minister-lakshmi-hebbalkar-sparks-controversy-at-chikkamagaluru-gow/articleshow-7s2y12o</link>
            <guid isPermaLink="true">https://kannada.asianetnews.com/districts/minister-lakshmi-hebbalkar-sparks-controversy-at-chikkamagaluru-gow/articleshow-7s2y12o</guid>
            <pubDate>Sat, 24 May 2025 19:02:38 +0530</pubDate>
            <description><![CDATA[ಚಿಕ್ಕಮಗಳೂರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ಮಹಿಳಾ ಕಾರ್ಯಕರ್ತೆಯರು ನೀಡಲು ಬಂದ ಅರಿಶಿನ-ಕುಂಕುಮವನ್ನು ನಿರಾಕರಿಸಿದ್ದಾರೆ. ಬಿಜೆಪಿಗರ ಬಾಗಿನದ ಅವಶ್ಯಕತೆ ಇಲ್ಲ ಎಂದು ಹೇಳಿ, ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತವನ್ನು ಸ್ವೀಕರಿಸಿದರು.]]></description>
            <media:content url="https://static.asianetnews.com/images/w-1280,h-720,format-jpg,imgid-01jw17spbwaw9p36yvqebeqf7d,imgname-lakshmi-hebbalkar-1748093426044.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್&lt;/p&gt;&lt;p&gt;&lt;strong&gt;ಚಿಕ್ಕಮಗಳೂರು : &lt;/strong&gt;ಅರಿಶಿನ-ಕುಂಕುಮ ಅನ್ನೋದು ಮುತ್ತೈದೆಯರ ಪಾಲಿನ ಮುತ್ತೈದೆತನ. ಹಿಂದೂ ಸಂಪ್ರದಾಯದಲ್ಲಿ ಗೃಹಿಣಿಯರ ಜೀವನದಲ್ಲಿ ಅದಕ್ಕೆ ಸರಿಸಮನಾದ್ದದ್ದು ಮತ್ತೊಂದಿಲ್ಲ. ಎಂತದ್ದೇ ಸಂದರ್ಭ, ಎಷ್ಟೇ ಅವಸರವಿದ್ರು ಮುತ್ತೈದೆಯರು ಕುಂಕುಮ ಇಟ್ಟುಕೊಂಡು ಹೋಗಿ ಅಂದ್ರೆ ಇಡದೆ ಮುಂದೆ ಹೋಗಲ್ಲ. ಆದ್ರೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಿಕ್ಕಮಗಳೂರು ಬಿಜೆಪಿ ಮಹಿಳಾ ಕಾರ್ಯಕರ್ತರು ಅರಿಶಿನ-ಕುಂಕುಮ ನೀಡಬೇಕೆಂದು ಮೂರುವರೆ ಗಂಟೆ ಕಾದರೂ ಅದೇ ಮಾರ್ಗವಾಗಿ ಹೋದ ಲಕ್ಷ್ಮೀ ಕಾರು ನಿಲ್ಲಿಸಲಿಲ್ಲ , ಬಿಜೆಪಿಗರ ಬಾಗಿನದ ಅವಶ್ಯಕತೆ ನನಗಿಲ್ಲ ಎಂದ ಬಿಜೆಪಿ ವಿರುದ್ದ ಸಚಿವೆ ಲಕ್ಷ್ಮೀ ವಾಗ್ದಾಳಿ ನಡೆಸಿದರು.&lt;/p&gt;&lt;h3&gt;&lt;strong&gt;ಸಿದ್ದರಾಮಯ್ಯರಂತೆ ಕುಂಕುಮ ಕಂಡರೇ ಆಗಲ್ಲ ಸಚಿವೆಗೆ ಬಿಜೆಪಿ ಕಿಡಿ :&lt;/strong&gt;&lt;/h3&gt;&lt;p&gt;ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದ ಬಳಿ ಇಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳಕರ್ ವರ್ಸಸ್ ಬಿಜೆಪಿ ಪಕ್ಷದ ಮಹಿಳಾ ಕಾರ್ಯಕರ್ತರ ಹೋರಾಟಕ್ಕೆ ಕಾರಣವಾಗಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಬಾಗಿನ ನೀಡಿಲು ಬಿಜೆಪಿ ಪಕ್ಷ ಮಹಿಳಾ ಕಾರ್ಯಕರ್ತರು ಬೆಳಿಗ್ಗೆ ಆಗಮಿಸಿದರು. ಬಿಜೆಪಿ ಮಹಿಳೆಯರು ಸಚಿವೆಗೆ ಏನೋ ಮಾಡ್ತಾರೆ ಅಂತ ಪ್ರವಾಸಿ ಮಂದಿರದ ಒಳಗೂ ಬಿಡದೇ ಗೇಟ್ ಗೆ ಬೀಗ ಹಾಕಿ ಬಿಗಿಭದ್ರತೆಯನ್ನು ಪೊಲೀಸರು ನೀಡಿದರು. ಸಚಿವೆ ಬರೋತನಕ ಹೋಗಲ್ಲ. ಅರಿಶಿನ-ಕುಂಕುಮ-ಬಾಗಿನ ಕೊಟ್ಟೇ ಹೋಗೋದು ಎಂದು ಮೂರುವರೆ ಗಂಟೆ ಐಬಿ ಬಾಗಿಲು ಕಾರ್ಯಕರ್ತರು ಕಾದ್ರು ಪ್ರಯೋಜನವಾಗಿಲ್ಲ ,ಹೌದು ಬೆಳಗಾವಿ ಅಧಿವೇಶನದ ವೇಳೆ ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆಯ ಆ ಪದದ ಟಾಕ್ವಾರ್ ಬಳಿಕ ಲಕ್ಷ್ಮೀ ಮೊದಲ ಬಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಹೆಣ್ಣು ಮಗಳು ನಮ್ಮೂರಿಗೆ ಬಂದಿದ್ದಾರೆಂದು ಬಿಜೆಪಿಯ 15ಕ್ಕೂ ಹೆಚ್ಚು ಮಹಿಳೆಯರು ಅರಿಶಿನ-ಕುಂಕುಮ-ಬ್ಲೌಸ್ಪೀಸ್-ಹೂ-ಹಣ್ಣು-ಕಾಯಿ ಜೊತೆ ಲಕ್ಷ್ಮೀ ವಿಗ್ರದ ಬಾಗಿನ ನೀಡಲು ಇಂದು ಬೆಳಗ್ಗೆ 8.30ರಂದ ಐಬಿ ಕಾಯುತ್ತಿದ್ದರು. ಆದರೆ, 11.45ರ ವೇಳೆಗೆ ಅದೇ ಮಾರ್ಗದಲ್ಲಿ ಹೋದ ಲಕ್ಷ್ಮೀ ಕಾರು ನಿಲ್ಲಿಸದೇ ಹೋದರು. ಬಿಜೆಪಿಗರು ಲಕ್ಷ್ಮಿ ನಡೆಗೆ ಅಸಮಾಧಾನ ಹೊರಹಾಕಿ ಅವರಿಗೂ ಸಿದ್ದರಾಮಯ್ಯರಂತೆ ಕುಂಕುಮ ಕಂಡರೇ ಆಗಲ್ಲ ಅನ್ಸತ್ತೆ. ಅವರ ಮನೆಗೆ ಯಾರೇ ಹೋದರೂ ಅವರಿಗೂ ಅವರು ಅರಿಶಿನ-ಕುಂಕುಮ ನೀಡುವುದಿಲ್ಲ ಅನ್ಸತ್ತೆ ಎಂದು ತಾವು ತಂದಿದ್ದ ಬಾಗಿನವನ್ನ ಬಿಜೆಪಿ ಹಿರಿಯ ಕಾರ್ಯಕರ್ತೆಗೆ ನೀಡಿ ವಾಪಸ್ ಹೋಗಿದ್ದಾರೆ.&lt;/p&gt;&lt;h3&gt;&lt;strong&gt;ಬಿಜೆಪಿಗರ ಬಾಗಿನದ ಅವಶ್ಯಕತೆ ನನಗಿಲ್ಲ :&lt;/strong&gt;&lt;/h3&gt;&lt;p&gt;ಇನ್ನು ಮಾಧ್ಯಮದವರು ನೀವು ಅರಿಶಿನ-ಕುಂಕುಮ ಬೇಡ ಎಂದು ವಾಪಸ್ ಬಂದದ್ದು ಏಕೆ ಎಂದು ಪ್ರಶ್ನಿಸಿದ್ದಕ್ಕೆ ಸದನದಲ್ಲಿ ಆಡಬಾರದ್ದಾ ಆಡಿ, ಮರ್ಯಾದೆ ಕಳೆದು, ಮಾಡಬಾರದ ಅವಮಾನ ಮಾಡಿ ಈಗ ಬಾಗಿನವಾ. ನನಗೆ ಬಿಜೆಪಿಗರ ಬಾಗಿನದ ಅವಶ್ಯಕತೆ ಇಲ್ಲ ಎಂದು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಚಿಕ್ಕಮಗಳೂರು ಜನ ನನ್ನನ್ನ ಮನೆಮಗಳಂತೆ ಪ್ರೀತಿಯಿಂದ ಸ್ವಾಗತ ಕೋರಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಪ್ರೀತಿಯನ್ನ ಹೊಗಳಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದ್ದು, ನಗರದ ಬೋಳರಾಮೇಶ್ವರ ದೇಗುಲದಿಂದ ಎಐಟಿ ವೃತ್ತದವರೆಗೂ ಸುಮಾರು ಮೂರು ಕಿ.ಮೀ. ಬೃಹತ್ ಬೈಕ್ ಜಾಥಾದ ಮೂಲಕ ರೋಡ್ ಶೋ ನಡೆಸಿದ್ದಾರೆ. ಮಾರ್ಗ ಮಧ್ಯೆ ಜೆಸಿಬಿ ಮೂಲಕ ಬೃಹತ್ ಹೂವಿನ ಹಾರ ಹಾಕಿ ಸನ್ಮಾನಿಸಿದ್ದಾರೆ. ಒಟ್ಟಾರೆ, ಸದನದಲ್ಲಿ ಸಿ.ಟಿ.ರವಿ-ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ನಡೆದ ಆ ಪದದ ಟಾಕ್ ವಾರ್ ಗೆ ಲಕ್ಷ್ಮೀ ಹೆಬ್ಬಾಳ್ಕರ್ ಮುತ್ತೈದೆಯರು ನೀಡಿದ ಅರಿಶಿನ-ಕುಂಕುಮವನ್ನ ಸಾರಾಸಗಟಾಗಿ ತಿರಸ್ಕರಿಸಿ ನನಗೆ ಬಿಜೆಪಿಗರ ಬಾಗಿನದ ಅವಶ್ಯಕತೆ ಇಲ್ಲ ಎಂದು ಕಾರಣ ಕೂಡ ನೀಡಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>districts</category>
            <dc:creator>Gowthami K</dc:creator>
            <atom:link href="https://kannada.asianetnews.com/districts/minister-lakshmi-hebbalkar-sparks-controversy-at-chikkamagaluru-gow/articleshow-7s2y12o"/>
        </item>
        <item>
            <title><![CDATA[ಮೊಬೈಲ್ ಜೊತೆಗೆ ಈರುಳ್ಳಿ ಉಚಿತ, GST ಏರಿಕೆಗೆ ಕೇಂದ್ರದ ಚಿತ್ತ; ಡಿ.08ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/onion-free-offer-to-gst-price-hike-top-10-news-of-december-8-q26z13</link>
            <guid isPermaLink="true">https://kannada.asianetnews.com/news/onion-free-offer-to-gst-price-hike-top-10-news-of-december-8-q26z13</guid>
            <pubDate>Sun, 08 Dec 2019 17:09:03 +0530</pubDate>
            <description><![CDATA[&lt;p&gt;ಹೆಚ್ಚಿನವರು ಯಾರೂ ಕೂಡ ಈರುಳ್ಳಿ ಇಲ್ಲದೆ ಅಡುಗೆ ಮಾಡುತ್ತಿದ್ದಾರೆ. ಈರುಳ್ಳಿಗೆ ಚಿನ್ನದ ಬೆಲೆ. ಜನಸಾಮಾನ್ಯರ ಕೈಗೆ ಎಟಕುತ್ತಿಲ್ಲ. ಹೀಗುರವಾಗಿ ಮೊಬೈಲ್ ಶಾಪ್&zwnj;ನಲ್ಲಿ ಭರ್ಜರಿ ಆಫರ್ ನೀಡಲಾಗಿದೆ. ಮೊಬೈಲ್ ಖರೀದಿಸಿದರೆ 1 ಕೆಜಿ ಈರುಳ್ಳಿ ಉಚಿತ ಕೊಡುಗೆ ನೀಡಲಾಗಿದೆ. ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಆರ್ಥಿಕ ಹಿಂಜರಿತ ಸರಿದೂಗಿಸಲು ಕೇಂದ್ರ ಸರ್ಕಾರ GST ದರ ಏರಿಕೆಗೆ ಮುಂದಾಗಿದೆ. ಬಾಲಿವುಡ್ ಆಫರ್ ತಿರಸ್ಕರಿಸಿದ ರಶ್ಮಿಕಾ, ಐಪಿಎಲ್ ತಲುಪಿತು ಕೆಪಿಎಲ್ ಫಿಕ್ಸಿಂಗ್ ತನಿಖೆ ಸೇರಿದಂತೆ ಡಿಸೆಂಬರ್ 8ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvjmtqhqmam7sxy7594597yr,imgname-topi-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) 85 ಲಕ್ಷ ಮೊತ್ತದ ಬಾಳೆಹಣ್ಣು ನಿಮಿಷದಲ್ಲಿ ಸ್ವಾಹಾ ಮಾಡಿದ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಇಟಲಿಯ ಅತ್ಯಂತ ಫೇಮಸ್ ಆರ್ಟಿಸ್ಟ್ ಮ್ಯಾರಿಜಿಯೋ ಬಾಳೆಹಣ್ಣೊಂದನ್ನು ಟೇಪ್ ಮೂಲಕ ಗೊಡೆಗೆ ಅಂಟಿಸಿದ್ದರು. &amp;nbsp;ಇದರ ಬೆಲೆ ಬರೋಬ್ಬರಿ 85 ಲಕ್ಷ ರೂಪಾಯಿ ನಿಗದಿಯಾಗಿತ್ತು. ಫ್ರಾನ್ಸ್ ನ ವ್ಯಕ್ತಿಯೊಬ್ಬ ಇದನ್ನು ಖರೀದಿಸಿದ್ದು, ವಿಶ್ವದ ಮೂಲೆ ಮೂಲೆಯಿಂದ ಜನರು ಇದನ್ನು ನೋಡಲು ಬರುತ್ತಿದ್ದರು. ಆದರೆ ಈ ನಡುವೆ ಕಲಾಕೃತಿಗಳನ್ನು ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬ ಅಂಟಿಸಿಟ್ಟಿದ್ದ ಬಾಳೆಹಣ್ಣನ್ನು ತೆಗೆದು ತಿಂದಿದ್ದಾನೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಇಲ್ಲಿ ಮೊಬೈಲ್ ಖರೀದಿಸಿದ್ರೆ 1KG ಈರುಳ್ಳಿ ಉಚಿತ!: ಮುಗಿಬಿದ್ದ ಗ್ರಾಹಕರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಈರುಳ್ಳಿ ಬೆಲೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಜನರ ಕಣ್ಣಲ್ಲಿ ನೀರು ತರಿಸುತ್ತಿದೆ. ಹೀಗಿರುವಾಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಅಡುಗೆ ಮನೆಗೆ ಈರುಳ್ಳಿ ಹಾಗೂ ಬೆಳ್ಳುಳ್ಳಿಗೆ ಎಂಟ್ರಿ ಇಲ್ಲ ಎಂದಿದ್ದಾರೆ. ಹೀಗಿರುವಾಗ ಇಲ್ಲೊಂದು ಶಾಪ್ ಮೊಬೈಲ್ ಖರೀದಿಸುವವರಿಗೆ 1ಕೆಜಿ ಈರುಳ್ಳಿ ಉಚಿತ ಎಂಬ ಆಫರ್ ಬಿಡುಗಡೆ ಮಾಡಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಿದ್ದು ಹೇಗೆ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;1977 ರಲ್ಲಿ ರಾಜನಾಥ್&zwnj; ಸಿಂಗ್&zwnj; ಮಿರ್ಜಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್&zwnj; ಪಡೆದಿದ್ದರು. ಆದರೆ ಚುನಾವಣೆಗೂ ಮುನ್ನ ಜನಸಂಘ ಮತ್ತು ಲೋಕ ದಳದ ನಡುವೆ ಒಪ್ಪಂದವಾಯಿತು. ನಾಮಪತ್ರ ವಾಪಸ್&zwnj; ಪಡೆಯಲೂ ಸಾಧ್ಯವಾಗಲಿಲ್ಲ. ಆಗ ಸಿಂಗ್&zwnj; ಪಕ್ಷದ ಪರ ನಿಂತು, &lsquo;ನನಗೆ ಒಂದೇ ಒಂದು ಮತ ಬಿದ್ದರೂ ಅದು ನನಗೆ ಮಾಡುವ ಅವಮಾನ&rsquo; ಎಂದು ಬೆಂಬಲಿಗರಲ್ಲಿ ಕೋರಿಕೊಂಡಿದ್ದರು!&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ನಿರ್ಭಯಾ ದೋಷಿ ಹೊಸ ತಂತ್ರ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳಲು ನಿರ್ಭಯಾ&amp;nbsp;ದೋಷಿ ವಿನಯ್&zwnj; ಶರ್ಮಾ ಹೊಸ ತಂತ್ರ ಮಾಡಿರುವ ಅನುಮಾನ ಮೂಡುತ್ತಿದೆ. ಕ್ಷಮಾದಾನ ಕೋರಿಲ್ಲ ಎಂದು ರಾಷ್ಟ್ರಪತಿಗೆ ನಿರ್ಭಯಾ ರೇಪ್&zwnj; ದೋಷಿ ಪತ್ರ ಬರೆದಿದ್ದಾರೆ. ಕ್ಷಮಾದಾನ ಅರ್ಜಿ ವಾಪಾಸ್ ಮಾಡಿ ಎಂದು ಕೋರಿದ್ದಾನೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;5) KPL ಫಿಕ್ಸಿಂಗ್&zwnj;ನಲ್ಲಿ IPL ನಂಟು; ತನಿಖೆಗೆ ಮುಂದಾದ ಸಿಸಿಬಿ!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿನ &amp;nbsp;ಫಿಕ್ಸಿಂಗ್ ಪ್ರಕರಣ ತೀವ್ರತೆ ಹೆಚ್ಚಾಗುತ್ತಿದೆ. ಫಿಕ್ಸಿಂಗ್ ನಂಟು ಗಡಿ ದಾಟುತ್ತಿದೆ. ಕೆಪಿಎಲ್ ಫಿಕ್ಸಿಂಗ್ ತನಿಖೆ ಮಾಡುತ್ತಿರುವ ಸಿಸಿಬಿ ಪೊಲೀಸರು IPL ಟೂರ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;6) ರಶ್ಮಿಕಾ ಬಾಲಿವುಡ್ ಸಿನಿಮಾ ರಿಜೆಕ್ಟ್&zwnj; ಮಾಡಲು ಇದೇ ಕಾರಣ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕಾಲಿವುಡ್&zwnj;ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡಿದ 'ಜರ್ಸಿ' ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್&zwnj; ಮಾಡಲು ನಿರ್ಧರಿಸಿದ್ದಾಗ ನಟನಾಗಿ ಶಾಹಿದ್ ಕಪೂರ್ ಹಾಗೂ &amp;nbsp;ನಟಿಯಾಗಿ ರಶ್ಮಿಕಾ ಮಂದಣ್ಣ ಆಯ್ಕೆ ಆಗಿದ್ದರು. ಆದರೆ ಕಾರಣಾಂತರಗಳಿಂದ ಸಿನಿಮಾ ಮಾಡಲಾರೆ ಎಂದು ರಶ್ಮಿಕಾ ಕೈ ಬಿಟ್ಟರು.&amp;nbsp;ಇದೀಗ ಕಾರಣ ಬಹಿರಂಗ ಪಡಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಮಗನಿಗೆ ಲವ್ವೇ ಆಗಿಲ್ವಂತೆ; ಹುಡುಗಿ ಹುಡುಕ್ತಿದ್ದಾರೆ ರವಿಚಂದ್ರನ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸ್ಯಾಂಡಲ್&zwnj;ವುಡ್ ಕ್ರೇಜಿ ಸ್ಟಾರ್ ಪುತ್ರ ಮನೋರಂಜನ್ ರವಿಚಂದ್ರನ್ ದುಬಾರಿ ಬೈಕ್, ಕಾರ್ ಅಥವಾ ಸಿನಿಮಾ ಮೂಲಕ ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿ ಇರುತ್ತಾರೆ. ಆದರೆ ಇದೇ ಮೊದಲ ಬಾರಿ ಮದುವೆ ಬಗ್ಗೆ ಮಾತನಾಡಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಉಪ ಚುನಾವಣೆ ಬೆನ್ನಲ್ಲೇ ನನಗೂ ಸಚಿವ ಸ್ಥಾನ ಬೇಕು ಎಂದ ಬಿಜೆಪಿ ಶಾಸಕ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಉಪ ಚುನಾವಣೆಯ ನಂತರ ಸಚಿವ ಸಂಪುಟ ರಚನೆ ವೇಳೆ, ಸಚಿವ ಸ್ಥಾನಕ್ಕೆ ತಾವೂ ಕೂಡಾ ಪ್ರಬಲ ಆಕಾಂಕ್ಷಿಯಾಗಿದ್ದು ಬಿಜೆಪಿಗೆ ನಾನು ಮಲತಾಯಿ ಮಗನಲ್ಲ, ಮನೆ ಮಗನಿದ್ದಂತೆ ಎಂದು ಶಾಸಕ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ. ಈ ಹೇಳಿಕೆ ಸಿಎಂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಹೆಚ್ಚಿದ ಅತ್ಯಾಚಾರ: ಹುಟ್ಟುಹಬ್ಬ ಆಚರಿಸದಿರಲು ಸೋನಿಯಾ ನಿರ್ಧಾರ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಸೋನಿಯಾ ಗಾಂಧಿ 73ನೇ ವಸಂತಕ್ಕೆ ಕಾಲಿಡಲಿದ್ದು, ಪಕ್ಷದ ಅಧಿನಾಯಕಿಯ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ. ಆದರೆ ದೇಶಾದ್ಯಂತ ಅತ್ಯಾಚಾರ ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಆರ್ಥಿಕ ಹಿಂಜರಿತ: ಜಿಎಸ್&zwnj;ಟಿ ದರ ಏರಿಕೆಗೆ ಕೇಂದ್ರ ಸರ್ಕಾರ ಚಿಂತನೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಆರ್ಥಿಕ ಹಿಂಜರಿತದಿಂದಾಗಿ ತೆರಿಗೆ ಸಂಗ್ರಹ ಕುಸಿದಿರುವುದು ಹಾಗೂ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪಾವತಿಸಬೇಕಾಗಿರುವ ತೆರಿಗೆ ಪಾಲು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎರಡೂವರೆ ವರ್ಷಗಳ ಹಿಂದೆ ಜಾರಿಗೆ ಬಂದ ಸರಕು ಮತ್ತು ಸೇವಾ ತೆರಿಗೆ (ಜಿಎಸ್&zwnj;ಟಿ)ಯ ಸ್ಲಾ್ಯಬ್&zwnj; ದರಗಳನ್ನು ಬದಲಿಸಲು ಹಾಗೂ ಮತ್ತಷ್ಟುವಸ್ತುಗಳನ್ನು ತೆರಿಗೆ ವ್ಯಾಪ್ತಿಗೆ ಹೊಸದಾಗಿ ತರಲು ಕೇಂದ್ರ ಸರ್ಕಾರ ಉದ್ದೇಶಿಸಿದೆ.&amp;nbsp;&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/onion-free-offer-to-gst-price-hike-top-10-news-of-december-8-q26z13"/>
        </item>
        <item>
            <title><![CDATA[ರಾಜೀನಾಮೆ ನೀಡಿದ ಫಡ್ನವಿಸ್, ಆಲಿಯಾ ರಣಬೀರ್ ಮದ್ವೆ ಫಿಕ್ಸ್; ನ.26ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/devendra-fadnavis-resign-to-alia-bhat-ranbeer-kapoor-top-10-news-of-november-26-q1kqyw</link>
            <guid isPermaLink="true">https://kannada.asianetnews.com/news/devendra-fadnavis-resign-to-alia-bhat-ranbeer-kapoor-top-10-news-of-november-26-q1kqyw</guid>
            <pubDate>Tue, 26 Nov 2019 17:08:35 +0530</pubDate>
            <description><![CDATA[&lt;p&gt;ಮಹಾರಾಷ್ಟ್ರ ಸರ್ಕಾರ ರಚನೆಯಿಂದ ಸಿಎಂ ದೇವಿಂದ್ರ ಫಡ್ನವಿಸ್ ಹಿಂದೆ ಸರಿದಿದ್ದಾರೆ. ಅಜಿತ್ ಪವಾರ್ ಜೊತೆ ಸೇರಿದ್ದ ಫಡ್ನವಿಸ್ ದಿಢೀರ್ ರಾಜಿನಾಮೆ ನೀಡಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ 2 ದಿನದ ಬಿಜೆಪಿ ಆಡಳಿತ ಅಂತ್ಯಗೊಂಡಿದೆ. ಬಾಲಿವುಡ್ ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ನಡುವಿನ ಮದುವೆ ಸೀಕ್ರೆಟನ್ನು ಮಾಜಿ ಗೆಳತಿ ದೀಪಿಕಾ ಪಡುಕೋಣೆ ಬಹಿರಂಗ ಪಡಿಸಿದ್ದಾರೆ. &amp;nbsp;ಮುಂಬೈ ದಾಳಿಗೆ 11 ವರ್ಷ, ಸೌರವ್ ಗಂಗೂಲಿ ಅಚ್ಚರಿ ಹೇಳಿಕೆ ಸೇರಿದಂತೆ ನವೆಂಬರ್ 26ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dtkpryq07xqdyk6krs7qxpp3,imgname-26-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಮಾತೋಶ್ರೀ ಸಂಬಂಧಕ್ಕೆ ಇತಿಶ್ರೀ: ರಾಜೀನಾಮೆ ನೀಡಿದ ಫಡ್ನವೀಸ್ ಹೇಳಿದ್ದಿಷ್ಟು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಅಜಿತ್ ಪವಾರ್ ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಮುಂಬೈನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ಬಿಜೆಪಿಗೆ ಬಹುಮತ ಇರದ ಕಾರಣ ಸರ್ಕಾರ ರಚನೆಯ ಪ್ರಯತ್ನದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದರು.&lt;/span&gt;&lt;/p&gt; &lt;p&gt;&lt;strong&gt;&lt;span&gt;2) ನಿನ್ನೆ ರಾತ್ರಿ ನಡೆಯಲಿದ್ದ ಸ್ಫೋಟ ಜಸ್ಟ್&zwnj; ಮಿಸ್&zwnj;!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;ಜಗತ್ತಿನ ಕುಖ್ಯಾತ ಉಗ್ರ ಸಂಘಟನೆಗಳಲ್ಲಿ ಒಂದಾಗಿರುವ ಐಸಿಸ್&zwnj; (ಇಸ್ಲಾಮಿಕ್&zwnj; ಸ್ಟೇಟ್&zwnj;)ನಿಂದ ಪ್ರೇರಿತರಾಗಿ ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಅಸ್ಸಾಂನಲ್ಲಿ ಬಾಂಬ್&zwnj; ಸ್ಫೋಟ ನಡೆಸಲು ಸುಧಾರಿತ ಸ್ಫೋಟಕವನ್ನು ಒತೆಯಲ್ಲೇ ಇಟ್ಟುಕೊಂಡು ಸನ್ನದ್ಧರಾಗಿದ್ದ ಮೂವರು ಯುವಕರನ್ನು ದೆಹಲಿ ಪೊಲೀಸರು ಅಸ್ಸಾಂನಲ್ಲಿ ಬಂಧಿಸಿದ್ದಾರೆ. ಇದರಿಂದಾಗಿ ಸೋಮವಾರ ರಾತ್ರಿ ನಡೆಯಬಹುದಾಗಿದ್ದ ಘೋರ ಅನಾಹುತವೊಂದು ತಪ್ಪಿದಂತಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಚಡ್ಡಿಯಲ್ಲಿ ಸೂಸು ಮಾಡಿದ ಮಗುವಿಗೆ ಚಾಕುವಿನಿಂದ ಹಲ್ಲೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಅಂಗನವಾಡಿಯಲ್ಲಿ ಮಗು ಚಡ್ಡಿಯಲ್ಲಿ ಸೂಸು ಮಾಡಿದ್ದಕ್ಕೆ ಆಯಾ ಮಾಡಿದ್ದೇನು ಗೊತ್ತಾ..? ಶಿಕ್ಷಕಿ ಚಾಕುವಿನಿಂದ ಮಗುವಿನ ಮೇಲೆ ಹಲ್ಲೆ ಮಾಡಿದ ಪರಿಣಾಮ ಮಗುವಿನ ತಲೆಗೆ ಮೂರು ಹೊಲಿಗೆ ಹಾಕಲಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಮುಂಬೈ ದಾಳಿಗೆ 11 ವರ್ಷ: ಉಸಿರಿರುವವರೆಗೂ ಹುತಾತ್ಮರನ್ನು ನೆನೆಯುವ ಉದ್ಘೋಷ!&lt;/span&gt;&lt;/strong&gt;&lt;/p&gt; &lt;p&gt;&lt;span&gt;&lt;img&gt; 26/11..ಈ ದಿನವನ್ನು ಭಾರತವಷ್ಟೇ ಅಲ್ಲ, ಇಡೀ ಜಗತ್ತು ತುಂಬು ಕಣ್ಣುಗಳಿಂದ ನೆನಯುತ್ತದೆ. ಮನುಕುಲದ ಮೇಲೆ ಭಯೋತ್ಪಾದನೆಯ ಪೈಶಾಚಿಕ ದಾಳಿಯನ್ನು ಇಡೀ ಜಗತ್ತು ದು:ಖದಿಂದ ಸ್ಮರಿಸಿಕೊಳ್ಳುತ್ತದೆ. ಅಷ್ಟೇ ಅಲ್ಲ, ಮಾನವೀಯತೆಯನ್ನು ಉಳಿಸಲು ತಮ್ಮ ಪ್ರಾಣವನ್ನೇ ಸಮರ್ಪಿಸಿದ ಸಮವಸ್ತ್ರದ ಧೀರರನ್ನು ಅತ್ಯಂತ ಹೆಮ್ಮೆಯಿಂದ ನೆನೆಯುತ್ತದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಶಬರಿಮಲೆಗೆ ಪ್ರವೇಶ ಯತ್ನ, ಪೊಲೀಸ್ ಕಮಿಷನರ್ ಕಚೇರಿ ಎದುರೇ ಮಹಿಳೆ ಕಣ್ಣಿಗೆ ಪೆಪ್ಪರ್ ಸ್ಪ್ರೇ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬರಿಮಲೆ ಮಂದಿರಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದ ಮಹಿಳಾ ಕಾರ್ಯಕರ್ತೆಯ ಮೇಲೆ ವ್ಯಕ್ತೊಯೊಬ್ಬ ದಾಳೀ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.&amp;nbsp;ಮಹಿಳಾ ಕಾರ್ಯಕರ್ತೆ ಬಿಂದು ಅಮ್ಮಿನಿ ಎಂಬಾಕೆ ಶಬರಿಮಲೆ ಅಯ್ಯಪ್ಪ ಮಂದಿರಕ್ಕೆ ಪ್ರವೇಶಿಸಲು ಯತ್ನಿಸುತ್ತಿದ್ದರು. ಈ ವೆಳೆ ಪೊಲೀಸ್ ಕಮಿಷನರ್ ಕಚೇರಿ ಎದುರು ಬಿಂದು ಮೇಲೆ ಅನಾಮಿಕ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾರೆ. ಅವರ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದು ಆತ ಪರಾರಿಯಾಗಿದ್ದಾನೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಪಿಂಕ್ ಬಾಲ್&zwnj; ಟೆಸ್ಟ್ ಯಶಸ್ವಿ ಬೆನ್ನಲ್ಲೆ ಅಚ್ಚರಿಯ ಹೇಳಿಕೆ ನೀಡಿದ ದಾದಾ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತ-ಬಾಂಗ್ಲಾದೇಶ ನಡುವಿನ ಚೊಚ್ಚಲ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರ ಅಭೂತಪೂರ್ವ ಬೆಂಬಲ ವ್ಯಕ್ತವಾದ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಈ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಜಯಲಲಿತಾ ಪಾತ್ರಕ್ಕೆ ಫೈಟ್; ಕನ್ನಡದ ನಟಿ ಗಿಟ್ಟಿಸಿಕೊಂಡ್ರು ಅವಕಾಶ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಯೋಪಿಕ್ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈ ಪಾತ್ರಕ್ಕೆ ಕಂಗನಾಳಿಗಿಂತ ನಾನೇ ಹೆಚ್ಚು ಪರ್ಫೆಕ್ಟ್ ಎಂದು ಕನ್ನಡದ ನಟಿಯೊಬ್ಬರು ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಆಲಿಯಾ ಭಟ್- ರಣಬೀರ್&zwnj; ಮದ್ವೆ ಫಿಕ್ಸ್&zwnj;; ಸತ್ಯ ರಿವೀಲ್ ಮಾಡಿದ ಮಾಜಿ ಪ್ರೇಯಸಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಿ-ಟೌನ್ ಲವ್ಲಿ ಕಪಲ್ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮದುವೆ ವಿಚಾರದಲ್ಲಿ ಸಿಕ್ಕಾಪಟ್ಟೆ ಗುಸುಗುಸು ಕೇಳಿ ಬರುತ್ತಿದ್ದು ಅದಕ್ಕೆ ದೀಪಿಕಾ ಪಡುಕೋಣೆ ಉತ್ತರ ನೀಡುವ ಮೂಲಕ ಹರಿದಾಡುತ್ತಿರುವ ರೂಮರ್ಸ್&zwnj;ಗೆ ಬ್ರೇಕ್ ಹಾಕಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;9) 3 ಇನ್ಸೂರೆನ್ಸ್ ಕಂಪನಿಗಳು ಒಂದಾಗುತ್ತಿವೆ: ನೀವು ಮಾಡಬೇಕಿರುವುದು ಬಹಳಷ್ಟಿದೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಹತ್ವದ ಬೆಳವಣಿಗೆಯೊಂದರಲ್ಲಿ ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ಇನ್ಸೂರೆನ್ಸ್ ಕಂಪನಿಗಳ ವಿಲೀನಕ್ಕೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ನ್ಯಾಶನಲ್ ಇನ್ಸೂರೆನ್ಸ್, ಓರಿಯೆಂಟಲ್ ಇನ್ಸೂರೆನ್ಸ್, ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿಗಳನ್ನು ವಿಲೀನಗೊಳಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.&lt;/span&gt;&lt;/p&gt; &lt;p&gt; &lt;span&gt;10) ಪ್ರಯಾಣಿಕರಿಗೆ ಸುರಕ್ಷತೆ ನೀಡುವಲ್ಲಿ ವಿಫಲ; ಉಬರ್ ಲೈಸೆನ್ಸ್ ರದ್ದು?&lt;/span&gt;&lt;/p&gt; &lt;p&gt;&lt;span&gt;https://kannada.asianetnews.com/automobile/london-transport-authority-denied-to-renew-uber-taxi-licence-q1knyw&lt;/span&gt;&lt;/p&gt; &lt;p&gt;&lt;span&gt;ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವದೇ ರಾಜಿಯಿಲ್ಲ ಎಂದಿರುವ ಟ್ರಾನ್ಸ್&zwnj;ಪೋರ್ಟ್ ಅಥಾರಿಟಿ ಉಬರ್ ಲೈಸೆನ್ಸ್ ನವೀಕರಿಸಲು ನಿರಾಕರಿಸಿದೆ. ಹೀಗಾಗಿ ಉಬರ್ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಅನಿವಾರ್ಯತೆಗೆ ಸುಲಿಕಿದೆ.&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/devendra-fadnavis-resign-to-alia-bhat-ranbeer-kapoor-top-10-news-of-november-26-q1kqyw"/>
        </item>
        <item>
            <title><![CDATA[ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ  ಹೃದಯಾಘಾತ ಉಸಿರು ಚೆಲ್ಲಿದ ಯುವಕ]]></title>
            <link>https://kannada.asianetnews.com/districts/vijayapura-youth-collapses-and-dies-while-dancing-in-wedding-celebration-gow/articleshow-ff3gfut</link>
            <guid isPermaLink="true">https://kannada.asianetnews.com/districts/vijayapura-youth-collapses-and-dies-while-dancing-in-wedding-celebration-gow/articleshow-ff3gfut</guid>
            <pubDate>Sat, 24 May 2025 17:45:30 +0530</pubDate>
            <description><![CDATA[ವಿಜಯಪುರದಲ್ಲಿ ಮದುವೆ ಸಂಭ್ರಮದ ವೇಳೆ 25 ವರ್ಷದ ಯುವಕ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಹೃದಯಾಘಾತದಿಂದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01jw139rnzd1qmvqcaxsbn3t2v,imgname-vijayapura-1748088709823.jpg" type="image/jpeg" height="390" width="690"/>
            <content:encoded><![CDATA[&lt;p&gt;ವರದಿ: ಷಡಕ್ಷರಿ&zwnj; ಕಂಪೂನವರ್ ಏಷ್ಯಾನೆಟ್ ಸುವರ್ಣ ನ್ಯೂಸ್&lt;/p&gt;&lt;p&gt;&lt;strong&gt;ವಿಜಯಪುರ (ಮೇ.24):&zwnj; &lt;/strong&gt;ಇತ್ತೀಚೆಗೆ ಹಾರ್ಟ್ ಅಟ್ಯಾಕ್ ಅನ್ನೋದು ಕಾಮನ್ ಆಗ್ತಿದೆ. ಅದ್ರಲ್ಲೂ ಯುವಕರಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಹಾರ್ಟ್ ಅಟ್ಯಾಕ್ ಕಂಡು ಬರ್ತಿರೋದು ವಿಪರ್ಯಾಸ. ವಿಜಯಪುರದಲ್ಲಿ ಸಂಬಂಧಿಕರ ಮದುವೆ ಸಂಭ್ರಮದಲ್ಲಿದ್ದ ಯುವಕ ಡಾನ್ಸ್ ಮಾಡುತ್ತಲೇ ಇಹಲೋಕ ತ್ಯಜಿಸಿದ್ದಾನೆ. ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಅಂತಾ. ವಯಸ್ಸು ಈಗಷ್ಟೇ 25, ವಿಜಯಪುರ ನಗರದ ಚಪ್ಪರಬಂದ್ ಕಾಲೋನಿ ನಿವಾಸಿ. ಸಣ್ಣ ವಯಸ್ಸಿನಲ್ಲೆ ಹಾರ್ಟ್ ಅಟ್ಯಾಕ್&zwnj;ಗೆ ಬಲಿಯಾಗಿದ್ದಾನೆ. ಸಂಬಂಧಿಕರ ಮದುವೆಗೆ ಹೋಗಿದ್ದ ವೇಳೆ ಏಕಾಏಕಿ ಕುಸಿದು ಬಿದ್ದು ಇಹಲೋಕ ತ್ಯಜಿಸಿದ್ದಾನೆ. ಸಡನ್ ಸಾವಿಗೆ ಹೃದಯಾಘಾತವೇ ಕಾರಣ ಎನ್ನಲಾಗಿದೆ.&lt;/p&gt;&lt;h3&gt;&lt;strong&gt;ಡಾನ್ಸ್ ವೇಳೆಯೇ ಕುಸಿದು ಬಿದ್ದ&zwnj;!&lt;/strong&gt;&lt;/h3&gt;&lt;p&gt;ಕಳೆದ ಎರಡು ದಿನಗಳ ಹಿಂದಷ್ಟೇ ಸಂಬಂಧಿಕರ ಮದುವೆ ಅಂತಾ ಹೋಗಿದ್ದ. ಮಸ್ತ ಡಿಜೆ ಸಾಂಗ್ ಗೆ ಹೆಜ್ಜೆಯನ್ನು ಹಾಕ್ತಿದ್ದ, ಆದ್ರೆ ಸಡನ್ ಆಗಿ ಏನಾಯ್ತೋ ಗೊತ್ತಿಲ್ಲ&zwnj;. ನೋಡ ನೋಡ್ತಿದ್ದಂತೆ ಮಹಮ್ಮದ್ ನೆಲಕ್ಕೆ ರಪ್ ಅಂತಾ ಕುಸಿದು ಬಿದ್ದಿದ್ದ. ಮಹಮ್ಮದ್&zwnj;ನನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರೂ ಪ್ರಯೋಜನವಾಗಿಲ್ಲ. ಮಹಮ್ಮದ್ ನನ್ನ ಪರೀಕ್ಷೆ ಮಾಡಿದ ವೈದ್ಯರು ಅದಾಗಲೇ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ&zwnj;.&lt;/p&gt;&lt;h3&gt;&lt;strong&gt;ಹಾರ್ಟ್ ಅಟ್ಯಾಕ್ ವಿಡಿಯೋ ವೈರಲ್!&lt;/strong&gt;&lt;/h3&gt;&lt;p&gt;ಇನ್ನೂ ಮಹಮ್ಮದ್ ಸಂಬಂಧಿಕರ ಮದುವೆಗೆ ಹೋಗಿದ್ದ ವೇಳೆ ಮೋಜು ಮಸ್ತಿ ಜೋರಾಗಿತ್ತು.&zwnj; ಮದುವೆಯಲ್ಲಿ ಡಿಜೆ, ಸಾಂಗ್ ಅಬ್ಬರ ಜೋರಾಗಿತ್ತು. ಗೆಳೆಯರು, ಓರಿಗೆ ಹುಡುಗರು ಡಾನ್ಸ್ ಮಾಡುವ ವೇಳೆ ಮಹಮ್ಮದ್ ಕೂಡ ಮೈಚಳಿ ಬಿಟ್ಟು ಕುಣಿದಿದ್ದಾನೆ&zwnj;. ಆದ್ರೆ ಸಡನ್ ಆಗಿ ಕುಸಿದು ಬಿದ್ದಿದ್ದಾನೆ. ಕುಸಿದು ಬೀಳ್ತಿರೋ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.&lt;/p&gt;&lt;h3&gt;&lt;strong&gt;ತಪಾಸಣೆ ವೇಳೆ ಹಾರ್ಟ್ ಅಟ್ಯಾಕ್ ಆಗಿರೋ ಮಾಹಿತಿ!&lt;/strong&gt;&lt;/h3&gt;&lt;p&gt;ಆರೋಗ್ಯವಾಗಿಯೇ ಇದ್ದ ಮಹಮ್ಮದ್ ಹೀಗೆ ಕುಸಿದು ಬಿದ್ದು ಸಾವನ್ನಪ್ಪೋಕೆ ಕಾರಣ ಮೇಜರ್ ಹಾರ್ಟ್ ಅಟ್ಯಾಕ್ ಎನ್ನಲಾಗಿದೆ. ಪರೀಕ್ಷೆ ಮಾಡಿರೋ ವೈದ್ಯರು ಮೇಜರ್ ಹೃದಯಾಘಾತದಿಂದ ಮಹಮ್ಮದ್ ಜೀವ ಹೋಗಿದೆ ಎಂದಿದ್ದಾರೆ&zwnj;.&lt;/p&gt;&lt;h3&gt;&lt;strong&gt;ಯಾವುದೇ ಚಟ ಇಲ್ಲ, ಹೃದಯ ಸಂಬಂಧಿ ಕಾಯಿಲೆಯೂ ಇಲ್ಲ!&lt;/strong&gt;&lt;/h3&gt;&lt;p&gt;ಇನ್ನೂ ಈ ವಿಚಾರ ಕುಟುಂಬಸ್ಥರು ಸೇರಿ, ಜನರಲ್ಲೂ ಆತಂಕ ಮೂಡಿಸಿದೆ. ಮಹಮ್ಮದ್&zwnj;ಗೆ ಯಾವುದೇ ಚಟ ಇರಲಿಲ್ಲವಂತೆ. ಹಿಂದೆ ಹೇಳಿಕೊಳ್ಳುವಂತಹ ಯಾವುದೇ ಹೃದಯ ಸಂಬಂಧಿಕ ಕಾಯಿಲೆಯೂ ಇರಲಿಲ್ಲವಂತೆ&zwnj;.&zwnj; ಇಂಥದ್ರಲ್ಲಿ ಏಕಾಏಕಿ ಹೃದಯಾಘಾತ ಕುಟುಂಬಸ್ಥರಿಗೆ ಆಕಾಶವೇ ಕಳಚಿ ಬಿದ್ದಂತಾಗಿದೆ. ಒಟ್ಟಿನಲ್ಲಿ ಇತ್ತೀಚಿನ ಒತ್ತಡದ ಜೀವನದಲ್ಲಿ ಹೃದಯಾಘಾತ ಯುವ ಸಮೂಹವನ್ನ ಆತಂಕಕ್ಕೀಡು ಮಾಡಿದೆ. ಇನ್ನೂ ಹೃದಯ ಸಂಬಂಧಿ ಕಾಯಿಲೆ ಇಲ್ಲದವ್ರಲ್ಲಿ, ಅದ್ರಲ್ಲು ಚಿಕ್ಕ ವಯಸ್ಸಿನವರಲ್ಲಿ ಹಾರ್ಟ್ ಅಟ್ಯಾಕ್ ಕಾಣಿಸಿಕೊಳ್ತಿರೋದು ದುರಂತವೇ ಸರಿ.&lt;/p&gt;]]></content:encoded>
            <category>districts</category>
            <dc:creator>Gowthami K</dc:creator>
            <atom:link href="https://kannada.asianetnews.com/districts/vijayapura-youth-collapses-and-dies-while-dancing-in-wedding-celebration-gow/articleshow-ff3gfut"/>
        </item>
        <item>
            <title><![CDATA[ಪ್ರಶ್ನೆ ಪತ್ರಿಕೆ ಲೀಕ್: ರಹಸ್ಯ ಭೇದಿಸಿದ ಸುವರ್ಣನ್ಯೂಸ್, ಇಂಚಿಂಚು ಮಾಹಿತಿ ಬಯಲು!]]></title>
            <link>https://kannada.asianetnews.com/video/news/question-paper-leak-suvarna-news-reveals-biggest-karnataka-education-scandal-q2cvxi</link>
            <guid isPermaLink="true">https://kannada.asianetnews.com/video/news/question-paper-leak-suvarna-news-reveals-biggest-karnataka-education-scandal-q2cvxi</guid>
            <pubDate>Wed, 11 Dec 2019 21:47:43 +0530</pubDate>
            <description><![CDATA[&lt;p&gt;ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡೋ ಪ್ರಶ್ನೆ ಪತ್ರಿಕೆ ಲೀಕ್ ರಹಸ್ಯ ಭೇದಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಸುವರ್ಣನ್ಯೂಸ್ ರಹಸ್ಯ ಭೇದಿಸಲು ಪ್ರತಿ ಬಸ್ ಮೇಲೆ ಹದ್ದಿನ ಕಣ್ಣಿಟ್ಟಿತು. ಕಾರಣ ಪ್ರಶ್ನೆ ಪತ್ನಿಕೆ ಲೀಕ್ ಅಗಿದ್ದೇ ಬಸ್ಸಿನಲ್ಲಿ. ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.&lt;/p&gt;]]></description>
            <media:content url="https://geo.dailymotion.com/player/x1tbu.html?video=k5rsbjBYsDrNmBy2os7" medium="video" height="768" width="1024"/>
            <content:encoded><![CDATA[&lt;p&gt;ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡೋ ಪ್ರಶ್ನೆ ಪತ್ರಿಕೆ ಲೀಕ್ ರಹಸ್ಯ ಭೇದಿಸುವುದು ಅಂದುಕೊಂಡಷ್ಟು ಸುಲಭವಾಗಿರಲಿಲ್ಲ. ಸುವರ್ಣನ್ಯೂಸ್ ರಹಸ್ಯ ಭೇದಿಸಲು ಪ್ರತಿ ಬಸ್ ಮೇಲೆ ಹದ್ದಿನ ಕಣ್ಣಿಟ್ಟಿತು. ಕಾರಣ ಪ್ರಶ್ನೆ ಪತ್ನಿಕೆ ಲೀಕ್ ಅಗಿದ್ದೇ ಬಸ್ಸಿನಲ್ಲಿ. ಈ ಕುರಿತ ರೋಚಕ ಮಾಹಿತಿ ಇಲ್ಲಿದೆ.&lt;/p&gt;]]></content:encoded>
            <category>districts</category>
            <dc:creator>Suvarna News</dc:creator>
            <atom:link href="https://kannada.asianetnews.com/video/news/question-paper-leak-suvarna-news-reveals-biggest-karnataka-education-scandal-q2cvxi"/>
        </item>
        <item>
            <title><![CDATA[ದಾಂಪತ್ಯ ಜೀವನಕ್ಕೆ ಕ್ರಿಕೆಟಿಗ ಮನೀಶ್, ನಿತ್ಯನ ಲೀಲೆಗೆ ಡೆಲ್ಲಿ ಸ್ಕೂಲ್ ಫಿನೀಶ್; ಡಿ.2ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/cricketer-manish-pandey-marriage-to-bidadi-nityananda-top-10-news-of-december-2-q1vsu6</link>
            <guid isPermaLink="true">https://kannada.asianetnews.com/news/cricketer-manish-pandey-marriage-to-bidadi-nityananda-top-10-news-of-december-2-q1vsu6</guid>
            <pubDate>Mon, 02 Dec 2019 16:32:01 +0530</pubDate>
            <description><![CDATA[&lt;p&gt;ಟೀಂ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮನೀಶ್ ಪಾಂಡೆ ಬಹುಕಾಲ ಗೆಳತಿಯನ್ನು ವರಿಸಿದ್ದಾರೆ. ಆದರೆ ಪಾಂಡೆ ಮುಷ್ತಾಕ್ ಆಲಿ ಟ್ರೋಫಿಯಿಂದ ಕೆಲವೇ ಗಂಟೆಗಳ ಮೊದಲು ಮದುವೆ ಮಂಟಪಕ್ಕೆ ತಲುಪಿದ್ದಾರೆ. ನಿತ್ಯಾನಂದನ ಲೀಲೆಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಮಾನ್ಯತೆ ರದ್ದಾಗಿದೆ. ಹೈದರಾಬಾದ್ ದಿಶಾ ರೆಡ್ಡಿ ರೇಪ್ ಪ್ರಕರಣದ ಬಳಿಕ ಪೋರ್ನ್ ಸೈಟ್&zwnj;ನಲ್ಲಿ ರೇಪ್ ವಿಡಿಯೋ ಹುಡುಕಿದವರ ಸಂಖ್ಯೆ ಹೆಚ್ಚಿದೆ. ಚಿನ್ನದ ಬೆಲೆ ಮಾತ್ರವಲ್ಲ ಈರುಳ್ಳಿ ಬೆಲೆಯೂ ಇಳಿಕೆಯಾಗಿದೆ. ಹೀಗೆ ಡಿಸೆಂಬರ್ 2 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dv33q2hymcap9peqadmfyra6,imgname-02--top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಮನುಷ್ಯ ರೂಪದ ರಾಕ್ಷಸರಿದ್ದಾರೆ: ಪೋರ್ನ್&zwnj; ಸೈಟ್&zwnj;ನಲ್ಲಿ ಪ್ರಿಯಾಂಕಾ ರೇಪ್ ವಿಡಿಯೋ ಹುಡುತ್ತಿದ್ದಾರೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕುಪ್ರಸಿದ್ಧ ಪೋರ್ನ್&zwnj; ಸೈಟ್&zwnj;ನಲ್ಲಿ ಪ್ರಿಯಾಂಕಾ ಅತ್ಯಾಚಾರದ ವಿಡಿಯೋ ಎನ್ನಲಾದ ನಕಲಿ ವಿಡಿಯೋವೊಂದು ಹರಿದಾಡುತ್ತಿದ್ದು, ಕೆಲವರು ಈ ವಿಡಿಯೋ ನೋಡಲು ಪೋರ್ನ್&zwnj; ಸೈಟ್&zwnj;ಗೆ&amp;nbsp;ಭೇಟಿ ನೀಡುತ್ತಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;2) 6 ವರ್ಷ ಬಾಲಕಿಯ ರೇಪ್: ಸ್ಕೂಲ್ ಬೆಲ್ಟ್&zwnj;ನಿಂದ ಕತ್ತು ಹಿಸುಕಿ ಕೊಲೆ, ಆರೋಪಿ ಅರೆಸ್ಟ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜಸ್ಥಾನ ಟೋಂಕ್ ಜಿಲ್ಲೆಯಲ್ಲಿ ಶನಿವಾರದಂದು ನಾಪತ್ತೆಯಾಗಿದ್ದ 6 ವರ್ಷದ ಬಾಲಕಿಯ ಶವ ಭಾನುವಾರದಂದು ಪತ್ತೆಯಾಗಿದೆ. ಬಾಲಕಿಯನ್ನು ರೇಪ್ ಮಾಡಲಾಗಿದ್ದು, ಬಳಿಕ ಶಾಲಾ ಸಮವಸ್ತ್ರದ ಬೆಲ್ಟ್ ನಿಂದ ಕತ್ತು ಹಿಡುಕಿ ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;3) ತಿರುಪತಿ ವೆಬ್&zwnj;ಸೈಟ್&zwnj;ನಲ್ಲಿ ಕ್ರಿಶ್ಚಿಯನ್ ಪದ: ಸ್ಪಷ್ಟನೆ ಕೊಟ್ಟ ಟಿಟಿಡಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರುಪತಿ, ತಿರುಮಲ ದೇವಸ್ಥಾನದ&amp;nbsp;ವೆಬ್&zwnj;ಸೈಟ್&zwnj;ನಲ್ಲಿ &lsquo;ಯೆಶಾಯ್&rsquo; ಎಂಬ ಕ್ರಿಶ್ಚಿಯನ್ ಪದ ಬಳಕೆಯ ಆರೋಪಕ್ಕೆ ಟಿಟಿಡಿ ಅಧ್ಯಕ್ಷ ವೖ.ವಿ ಸುಬ್ಬಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.&amp;nbsp;ಟಿಟಿಡಿ ಹಾಗೂ ರಾಜ್ಯ ಸರ್ಕಾರದ ಜನಪ್ರಿಯತೆಗೆ ಧಕ್ಕೆ ತರುವ ಉದ್ದೇಶದಿಂದ ಇಂತಹ ಆರೋಪ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಇಳಿಯಿತು ಈರುಳ್ಳಿ ಬೆಲೆ : ಈಗೆಷ್ಟು ?.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕಳೆದ ವಾರ ಭಾನುವಾರದ ಸಂತೆಯಲ್ಲಿ 80 ರಿಂದ 85 ರು. ಇದ್ದ ಈರುಳ್ಳಿ ಈ ವಾರ 60ರಿಂದ 70 ರು.ಗೆ ಇಳಿಕೆ ಕಂಡಿದೆ. ನಾಸಿಕ್, ಪುಣೆಯಿಂದ ಪೂರೈಕೆ ಆಗುತ್ತಿರುವುದರ ಕಾರಣ ದರದಲ್ಲಿ ಸ್ವಲ್ಪ ಇಳಿಕೆ ಕಂಡಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;5) ನಿತ್ಯಾನಂದ ಲೀಲೆ: ಡೆಲ್ಲಿ ಪಬ್ಲಿಕ್ ಸ್ಕೂಲ್ CBSE ಮಾನ್ಯತೆ ರದ್ದು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು ಬಾನುವಾರದಂದು ಪ್ರಖ್ಯಾತ ಶಿಕ್ಷಣ ಸಂಸ್ಥೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಗೆ ನೀಡಲಾಗಿದ್ದ ಮಾನ್ಯತೆಯನ್ನು ರದ್ದುಗೊಳಿಸಿದೆ. ಡೆಲ್ಲಿ ಪಬ್ಲಿಕ್ ಸ್ಕೂಲ್ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ಆಶ್ರಮಕ್ಕೆ &amp;nbsp;ಭೂಮಿಯನ್ನು ಭೋಗ್ಯಕ್ಕೆ ನೀಡಿದ ಆರೋಪದಡಿ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಮುಂಬೈನಲ್ಲಿ ಮನೀಶ್ ಪಾಂಡೆ ವಿವಾಹ; ಮಂಗಳೂರು ನಟಿ ಕೈಹಿಡಿದ ಕ್ರಿಕೆಟಿಗ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ನಿನ್ನೆ(ಡಿ.01) ರಾತ್ರಿ ಸೂರತ್&zwnj;ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಿ ರಾಜ್ಯಕ್ಕೆ&amp;nbsp;ಸಯ್ಯದ್ ಮುಷ್ತಾಕ್ ಆಲಿ ಟೂರ್ನಿ ಗೆಲ್ಲಿಸಿಕೊಟ್ಟ ನಾಯಕ ಮನೀಶ್ ಪಾಂಡೆ ಇಂದು(ಡಿ.02) ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಮುಂಬೈನಲ್ಲಿ ನಡೆದ ಅದ್ದೂರಿ ವಿವಾಹ ಮಹೋತ್ಸವದಲ್ಲಿ ಪಾಂಡೆ, ಬಹುಕಾಲದ ಗೆಳತಿ ಕೈಹಿಡಿದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಕಂಗನಾ ಬ್ಯಾಗ್&zwnj; ಹಣದಲ್ಲಿ ಒಂದು ಮನೆಯನ್ನೇ ಕಟ್ಟಿಸಿಕೊಡ್ಬೋದಪ್ಪಾ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಾಲಿವುಡ್ ಕ್ವೀನ್, ತಲೈವಿ ಖ್ಯಾತಿಯ ಕಂಗನಾ ರಾಣಾವತ್ ಒಂದು ಹ್ಯಾಂಡ್&zwnj; ಬ್ಯಾಗ್&zwnj;ಗಾಗಿ ಇಷ್ಟೆಲ್ಲಾ ಖರ್ಚು ಮಾಡ್ತಾರೆ ಗೊತ್ತಾ? ಈ ದುಡ್ಡಲ್ಲಿ ಮನೆಯಿಲ್ಲದವರಿಗೆ ಒಂದು ಮನೆಯನ್ನೇ ಕಟ್ಟಿಸಿಕೊಡಬಹುದಪ್ಪಾ!&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಕಾಡಿಗೆ ಬೆಂಕಿ ಬಿದ್ದ ಕ್ಷಣದಲ್ಲೇ ಉಪಗ್ರಹದಿಂದ ಸಂದೇಶ!.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಉಪಗ್ರಹದ ನೆರವಿನೊಂದಿಗೆ ಅಭಯಾರಣ್ಯಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಬಗ್ಗೆ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿ ಬೆಂಕಿ ನಂದಿಸಲು ಕ್ರಮ ಕೈಗೊಳ್ಳುವುದಕ್ಕೆ ಅನುಕೂಲವಾಗುವಂತೆ ಅರಣ್ಯ ಇಲಾಖೆಯು ರಾಜ್ಯ ದೂರ ಸಂವೇದಿ ಆನ್ವಯಿಕ ಕೇಂದ್ರದಲ್ಲಿ (ಕೆಎಸ್&zwnj;ಆರ್&zwnj;ಎಸ್&zwnj;ಎಸಿ) ಪ್ರತ್ಯೇಕ ಘಟಕ ಪ್ರಾರಂಭಿಸಿದೆ.&lt;/span&gt;&lt;/p&gt; &lt;p&gt;&lt;span&gt;9) &lt;strong&gt;ಡಿಸೆಂಬರ್ ಶುಭಾರಂಭ: ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ನವೆಂಬರ್ ತಿಂಗಳಲ್ಲಿ ಹೆಚ್ಚು ಕಡಿಮೆ ಹಾವು-ಏಣಿ ಆಟವಾಡಿದ್ದ ಆಭರಣ ದರ, ಡಿಸೆಂಬರ್ ಆರಂಭದಲ್ಲಿ ಗಮನಾರ್ಹ ಇಳಿಕೆ ಕಾಣುವ ಮೂಲಕ ಆಭರಣ ಪ್ರಿಯರಲ್ಲಿ ಸಂತಸ ಮೂಡಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಬಾಲಕನಿಗೆ ಗೇರ್ ಬದಲಾಯಿಸಲು ಅವಕಾಶ; ಚಾಲಕನ ಲೈಸೆನ್ಸ್ ಕ್ಯಾನ್ಸಲ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಲ್ ಚಾಲಕರ ಲೈಸೆನ್ಸ್ ರದ್ದಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ನಿಯಮ ಉಲ್ಲಂಗಿಸಿ ಪೇಚಿಗೆ ಸಿಲುಕುತ್ತಿರುವ ಚಾಲಕರ ಸಾಲಿಗೆ ಮತ್ತೊಬ್ಬ ಸೇರಿಕೊಂಡಿದ್ದಾನೆ. ಈತ ಬಾಲಕನಿಗೆ ಗೇರ್ ಬದಲಾಯಿಸಲು ಅವಕಾಶ ಮಾಡಿಕೊಟ್ಟು ಇದೀಗ ಪೊಲೀಸರ ಮುಂದೆ ಕೈಕಟ್ಟಿ ನಿಂತಿದ್ದಾನೆ.&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/cricketer-manish-pandey-marriage-to-bidadi-nityananda-top-10-news-of-december-2-q1vsu6"/>
        </item>
        <item>
            <title><![CDATA[ಒಕ್ಕಲಿಗರ ನಡುವೆ ಬಿಗ್‌ಫೈಟ್, ಸೆಕ್ಸ್ ವಿಡಿಯೋ ಇದ್ರೆ ಪ್ಲೀಸ್ ಡಿಲೀಟ್; ನ.30ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/by-election-karnataka-to-honey-trap-top-10-news-of-november-30-q1s6hx</link>
            <guid isPermaLink="true">https://kannada.asianetnews.com/news/by-election-karnataka-to-honey-trap-top-10-news-of-november-30-q1s6hx</guid>
            <pubDate>Sat, 30 Nov 2019 17:31:29 +0530</pubDate>
            <description><![CDATA[&lt;p&gt;ಉಪಚುನಾವಣೆ ಕಾವು ಹೆಚ್ಚಾಗುತ್ತಿದೆ. ಈ ಸಮರದಲ್ಲಿ ಒಕ್ಕಲಿಗರ &amp;nbsp;ನಡುವೆ ಜಿದ್ದಾಜಿದ್ದಿ ಎರ್ಪಟ್ಟಿದೆ. ಇತ್ತ ಹನಿಟ್ರ್ಯಾಪ್&zwnj; ಪ್ರಕರಣ ತನಿಖೆಯಿಂದ ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಶಾಸಕರು ಪೊಲೀಸರಿಗೆ ಕರೆ ಮಾಡಿ ನಮ್ಮ ಸೆಕ್ಸ್ ವಿಡಿಯೋ ಡಿಲೀಟ್ ಮಾಡಲು ಮನವಿ ಮಾಡುತ್ತಿದ್ದಾರೆ. ಉದ್ಧವ್ ಠಾಕ್ರೆ ಸರ್ಕಾರ ಸೇಫ್, ರೋಹಿತ್ ಶರ್ಮಾ ವಾರ್ಷಿಕ ಆದಾಯ ಸೇರಿದಂತೆ ನವೆಂಬರ್ 30ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dty2ga8dj27dk98aabywfm70,imgname-30-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಒಕ್ಕಲಿಗರ ನಡುವೆ ಜಿದ್ದಾಜಿದ್ದಿ ಕದನ; 3 ಪಕ್ಷಗಳಿಂದ ಒಕ್ಕಲಿಗ ಅಭ್ಯರ್ಥಿಗಳು ಕಣಕ್ಕೆ.&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಯಶವಂತಪುರ ಒಕ್ಕಲಿಗ ಮತದಾರರೇ ನಿರ್ಣಾಯಕರಾಗಿರುವ ಕ್ಷೇತ್ರ. ಮೂರೂ ಪ್ರಮುಖ ಪಕ್ಷಗಳಿಂದ ಒಕ್ಕಲಿಗ ಅಭ್ಯರ್ಥಿಗಳೇ ಎದುರಾಳಿಗಳಾಗಿದ್ದಾರೆ. ಹೀಗಾಗಿ &lsquo;ಒಕ್ಕಲಿಗರ ಕದನ&rsquo; ಎಂದೇ ಬಿಂಬಿತವಾಗಿರುವ ಯಶವಂತಪುರ ಉಪ ಚುನಾವಣಾ ಕದನದಲ್ಲಿ ಬಿಜೆಪಿ ಹಾಗೂ ಜೆಡಿಎಸ್&zwnj; ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;2) ನಮ್ಮ ಸೆಕ್ಸ್ ವಿಡಿಯೋ ಇದ್ರೆ ಡಿಲೀಟ್ ಮಾಡಿ ಪ್ಲೀಸ್! ಪೊಲೀಸರಿಗೆ 'ಅವರು' ದುಂಬಾಲು&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹನಿಟ್ರ್ಯಾಪ್&zwnj; ಪ್ರಕರಣವನ್ನು ಬಗೆದಷ್ಟು ಹೊಸ &amp;nbsp;ಮಾಹಿತಿಗಳು ಹೊರಬೀಳುತ್ತಿವೆ. ಬೆಡ್&zwnj;ರೂಂ ಸೀನ್ ವೈರಲ್ ಆದ ಬೆನ್ನಲ್ಲೇ, ಪೊಲೀಸರು ಬೀಸಿದ ಬಲೆಗೆ ನಾಲ್ವರು ಬಿದ್ದಿದ್ದಾರೆ. ಇನ್ನೊಂದು ಕಡೆ ಸಿಸಿಬಿ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ. ಪ್ರಕರಣ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ, ಹನಿಟ್ರ್ಯಾಪ್&zwnj;ಗೊಳಗಾದ ಶಾಸಕರು ಪೊಲೀಸರಿಗೆ ಪೋನ್ ಮಾಡಿ, ನಮ್ಮ ವಿಡಿಯೋ ಇದೆಯಾ ಅಂತ ವಿಚಾರಿಸುತ್ತಿದ್ದಾರೆ.&amp;nbsp;&lt;/span&gt;&lt;/p&gt; &lt;p&gt; &lt;span&gt;&lt;strong&gt;3) ಕೆನಡಾದಿಂದ ತರಿಸಿ ಇದನ್ನ ಅಕ್ರಮವಾಗಿ ಆನ್&zwnj;ಲೈನ್&zwnj;ನಲ್ಲಿ ಮಾರ್ತಾರೆ!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;&amp;nbsp;&amp;nbsp;ಆನ್&zwnj;ಲೈನ್&zwnj; ಮೂಲಕ ಸಾರ್ವಜನಿಕರಿಗೆ ದುಬಾರಿ ಮೌಲ್ಯದ &lsquo;ವಿದೇಶಿ ಬ್ರ್ಯಾಂಡ್&zwnj;&rsquo; ಗಾಂಜಾ ಮಾರಾಟ ಮಾಡುತ್ತಿದ್ದ ಅಂತಾರಾಷ್ಟ್ರೀಯ ಡ್ರಗ್ಸ್&zwnj; ಜಾಲದ ಪೂರೈಕೆದಾರ ಸೇರಿ ಇಬ್ಬರನ್ನು ಸೆರೆಹಿಡಿದ ಸಿಸಿಬಿ ಪೊಲೀಸರು, 1 ಕೋಟಿ ರು. ಮೌಲ್ಯದ ವಸ್ತು ಜಪ್ತಿ ಮಾಡಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;4) ಉದ್ಧವ್ ಬಹುಮತ ಸಾಬೀತುಪಡಿಸಿದರು: ದಂಡು ಕಟ್ಕೊಂಡು ಫಡ್ನವೀಸ್ ಹೊರ ನಡೆದರು!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನೆ, ಕಾಂಗ್ರೆಸ್-ಎನ್&zwnj;ಸಿಪಿ ಮೈತ್ರಿಕೂಟ ಬಹುಮತ ಸಾಬೀತುಪಡಿಸಿದ್ದು, ಬಿಜೆಪಿ ಕಲಾಪ ಬಹುಷ್ಕರಿಸಿ ಹೊರ ನಡೆದಿದೆ.&amp;nbsp;ಬಹುಮತ ಸಾಬೀತಿಗೂ ಮುನ್ನ ಹಂಗಾಮಿ ಸ್ಪೀಕರ್ ಬದಲಿಸಿದ ನಡೆಯನ್ನು ಬಿಜೆಪಿ ಖಂಡಿಸಿದೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;5) &lsquo;ದೆವ್ವ&rsquo;ವನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸುತ್ತಮುತ್ತ ಪ್ರದೇಶದಲ್ಲಿ&amp;nbsp;ಶ್ರೀಗಂಧದ ಮರಗಳ ಕಳ್ಳತನಕ್ಕೆ ಬಂದಿದ್ದ ಹಾಸನ ಜಿಲ್ಲೆ ಬೇಲೂರು ತಾಲೂಕಿನ 'ದೆವ್ವ'ವನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆಯುವ ಮೂಲಕ ಸ್ತಳೀಯರು ಪಾಠ ಕಲಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ರೋಹಿತ್ ವಾರ್ಷಿಕ ಆದಾಯ ರಿಪೋರ್ಟ್ ಬಹಿರಂಗ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್&zwnj;ಮನ್ ರೋಹಿತ್ ಶರ್ಮಾ ಇದೀಗ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಅಭ್ಯಾಸ ಆರಂಭಿಸಿದ್ದಾರೆ. ಭಾರತ ತಂಡದ ಕೀ ಪ್ಲೇಯರ್ ಬ್ರ್ಯಾಂಡ್ ವ್ಯಾಲ್ಯೂ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. 2019ರ ವಿಶ್ವಕಪ್ ಟೂರ್ನಿ ಬಳಿಕ ರೋಹಿತ್ ಆದಾಯ ಗಳಿಕೆಯಲ್ಲೂ ಗಣನೀಯ ಏರಿಕೆ ಕಂಡಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಖುಷ್ಬು ಜೊತೆ ಚಿರಂಜೀವಿ ಸಖತ್ ಡ್ಯಾನ್ಸ್; ವಿಡಿಯೋ ವೈರಲ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಗೆಟ್ ಟು ಗೆದರ್ ಪಾರ್ಟಿಯಲ್ಲಿ ಚಿರಂಜೀವಿ ಖುಷ್ಬು ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಚಿರಂಜೀವಿ ಸಿನಿಮಾ ಗರಾನಾ ಮೊಗಡು ಸಿನಿಮಾದ 'ಬಂಗಾರು ಕೊಡಿಪೆಟ್ಟಾ ಹಾಡಿಗೆ ಸ್ಟಪ್ ಹಾಕಿದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ರಿಲಯನ್ಸ್ ಜಿಯೋ ತಂದಿದೆ ಹೊಸ ಪ್ರಿಪೇಯ್ಡ್ ಪ್ಲಾನ್: ಅತೀ ಅಗ್ಗ, ಡೇಟಾ ಬೇಜಾನ್&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಇತ್ತೀಚೆಗೆ ಕಾಲ್&zwnj;ಗಳಿಗೆ ಚಾರ್ಜ್ ಮಾಡುವ ಮೂಲಕ ಬಳಕೆದಾರರ ಮುನಿಸಿಗೆ ಕಾರಣವಾಗಿದ್ದ &amp;nbsp;ರಿಲಯನ್ಸ್ ಜಿಯೋ, ತನ್ನ &amp;nbsp;ಇಂಟರ್ನೆಟ್ &amp;nbsp;ಬಳಕೆದಾರರಿಗೆ ಭರ್ಜರಿ ಆಫರ್&zwnj; ಪ್ರಕಟಿಸಿದೆ. ಜಿಯೋ ಫೈಬರ್ ಬಳಕೆದಾರರು ಇನ್ಮುಂದೆ ಡೇಟಾ ಮುಗಿದರೆ ಚಿಂತೆ ಮಾಡುವ ಅಗತ್ಯವಿಲ್ಲ.&lt;/span&gt;&lt;/p&gt; &lt;p&gt;&lt;span&gt;&lt;strong&gt;9) 2021 ರಿಂದ ಹಾಲ್ಮಾರ್ಕ್ ಇರದ ಚಿನ್ನದ ಮಾರಾಟ ಬಂದ್!&lt;/strong&gt;&lt;/span&gt;&lt;/p&gt; &lt;p&gt;&lt;span&gt;&lt;strong&gt;&lt;img&gt;&lt;/strong&gt;&lt;/span&gt;&lt;/p&gt; &lt;p&gt;&lt;span&gt;ಹಾಲ್ಮಾರ್ಕ್ ಇರದ ಚಿನ್ನದ ಮಾರಾಟವನ್ನು 2021ರಿಂದ ಸಂಪೂರ್ಣವಾಗಿ ನಿಷೇಧಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 2011ರ ಜನೆವರಿ 15ರ ಬಳಿಕ ಹಾಲ್ಮಾರ್ಕ್ ಇರದ ಚಿನ್ನದ ಮಾರಾಟ ರದ್ದಾಗಲಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) 21 ಸಾವಿರಕ್ಕೆ ಬುಕ್ ಮಾಡಿ ಟಾಟಾ ಅಲ್ಟ್ರೋಜ್ ಕಾರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಹುನಿರೀಕ್ಷಿತ ಟಾಟಾ ಅಲ್ಟ್ರೋಝ್ ಕಾರು ಬಿಡುಗಡೆಗ ಸಜ್ಜಾಗಿದೆ. 2020ರ ಜನವರಿಯಲ್ಲಿ ಟಾಟಾ ಅಲ್ಟ್ರೋಝ್ ಕಾರು ಮಾರುಕಟ್ಟೆ ಪ್ರವೇಶಿಸಲಿದೆ. ನೂತನ ಕಾರು ಲಾಂಚ್&zwnj;ಗೆ ಇನ್ನೊಂದು ತಿಂಗಳು ಮಾತ್ರ ಬಾಕಿ. ಹೀಗಾಗಿ ಕೆಲ ಡೀಲರ್&zwnj;ಗಳು ಈಗಾಗಲೇ ಪ್ರೀ ಬುಕಿಂಗ್ ಆರಂಭಿಸಿದ್ದಾರೆ. 21,000 ರೂಪಾಯಿ ಪಾವತಿಸಿ ನೂತನ ಅಲ್ಟೋಜ್ ಕಾರು ಬುಕ್ ಮಾಡಬಹುದು.&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/by-election-karnataka-to-honey-trap-top-10-news-of-november-30-q1s6hx"/>
        </item>
        <item>
            <title><![CDATA[3 ಡಿಸಿಎಂಗಳಿಗೆ ಕೊಕ್?, ಭಾರತ ತಂಡದಲ್ಲಿ ಕನ್ನಡಿಗರಿಬ್ಬರ ಫೈಟ್; ಡಿ.12ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/karnataka-dcm-to-team-india-opening-slot-top-10-news-of-december-12-q2ecyw</link>
            <guid isPermaLink="true">https://kannada.asianetnews.com/news/karnataka-dcm-to-team-india-opening-slot-top-10-news-of-december-12-q2ecyw</guid>
            <pubDate>Thu, 12 Dec 2019 16:53:20 +0530</pubDate>
            <description><![CDATA[&lt;p&gt;ಕರ್ನಾಟಕ ಉಪಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಬಿಎಸ್ ವೈ ಸರ್ಕಾರ ಸಂಪುಟ ವಿಸ್ತರಣೆಗೆ ಸರ್ಕಸ್ ನಡೆಸುತ್ತಿದೆ. ಇದರ ಬೆನ್ನಲ್ಲೇ ಮೂವರು ಡಿಸಿಂ ಕೈಬಿಡಲು ಪಕ್ಷದಿಂದಲೇ ಸಲಹೆ ಬಂದಿದೆ. ಅತ್ತ ಪೌರತ್ವ ಮಸೂದೆ ವಿರೋಧಿಸಿ ಕೇಂದ್ರದ ವಿರುದ್ದ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ. ಟೀಂ ಇಂಡಿಯಾದಲ್ಲಿ ಒಂದು ಸ್ಥಾನಕ್ಕೆ ಕನ್ನಡಿಗರಿಬ್ಬರು ಪೈಪೋಟಿ ನಡೆಸುತ್ತಿದ್ದಾರೆ. ಭಾರತ ಸೆಕ್ಸಿ ಗರ್ಲ್, ಅಂಬಾನಿ 3 ವರ್ಷದ ಪ್ಲಾನ್ ಸೇರಿದಂತೆ ಡಿಸೆಂಬರ್ 12ರ ಟಾಪ್ 10 ಸುದ್ದಿ ಇಲ್ಲಿವೆ.&amp;nbsp;&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvwxfy8cds9thpgeysh7brmm,imgname-12-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) 3 ಡಿಸಿಎಂಗಳನ್ನ ಕೈಬಿಡುವುದು ಒಳ್ಳೆಯದು ಎಂದು ಸಲಹೆ ಕೊಟ್ಟ ಬಿಜೆಪಿ ನಾಯಕ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೆರೆ ಪರಿಹಾರ ವಿಚಾರವಾಗಿ ಸ್ವಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದರು. ಇದೀಗ ಮತ್ತೊಂದು ಹೇಳಿಕೆ ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;2) ಮಹಿಳಾ ದೌರ್ಜನ್ಯದ ಕೇಸ್&zwnj; 21 ದಿನದಲ್ಲಿ ಇತ್ಯರ್ಥ: ಆಂಧ್ರದಲ್ಲಿ ಹೊಸ ಕಾಯ್ದೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್&zwnj;ನ ದಿಶಾ, ಉತ್ತರ ಪ್ರದೇಶದ ಉನ್ನಾವ್&zwnj; ಸೇರಿದಂತೆ ದೇಶಾದ್ಯಂತ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಿದ ಬೆನ್ನಲ್ಲೇ, ಇಂಥ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್&zwnj;. ಜಗನ್&zwnj; ಮೋಹನ್&zwnj; ರೆಡ್ಡಿ ನೇತೃತ್ವದ ಸರ್ಕಾರ ಕ್ರಮಕ್ಕೆ ಮುಂದಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಎನ್&zwnj;ಕೌಂಟರ್ ಪೊಲೀಸರಿಗೆ ಸಂಕಷ್ಟ: ತನಿಖೆಗೆ ಸುಪ್ರೀಂ ಸಮ್ಮತಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದಿಶಾ ಹತ್ಯಾಚಾರಿಗಳ ಎನ್&rsquo;ಕೌಂಟರ್ ಮಾಡಿದ್ದ ಸೈಬರಾಬಾದ್ ಪೊಲೀಸರಿಗೆ ಇದೀಗ ಕಾನೂನು ಸಂಕಷ್ಟ ಶುರುವಾಗಿದೆ. ನಾಲ್ವರು ಅತ್ಯಾಚಾರ ಆರೋಪಿಗಳ ಎನ್&rsquo;ಕೌಂಟರ್ ಕುರಿತು ಸ್ವತಂತ್ರ್ಯ ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) 'ಮುಸ್ಲಿಮರಿಗೆ ಮುಸ್ಲಿಂ ರಾಷ್ಟ್ರಗಳಿವೆ, ಹಿಂದೂಗಳೆಲ್ಲಿ ಹೋಗಬೇಕು'..?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ತಿದ್ದುಪಡಿ ಮಸೂದೆ ತಂದಿರುವುದು ಸರಿಯಾಗಿದೆ.&amp;nbsp;ಬಾಂಗ್ಲಾ ದೇಶದಿಂದ ಬಂದ ಹಿಂದುಗಳು ಎಲ್ಲಿಗೆ ಹೋಗಬೇಕು.&amp;nbsp;ಇಲ್ಲಿಯೂ ಇಲ್ಲ ಅಲ್ಲಿಯೂ ಇಲ್ಲ , ಅನಾಥರಾಗಿ ಬಿಡಲು ಸಾಧ್ಯವೇ? ಎಂದು ಪೇಜಾವರ ಶ್ರೀ&amp;nbsp;ಪ್ರಶ್ನಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಬೈ ಎಲೆಕ್ಷನ್&zwnj;ನಲ್ಲಿ ಗೆದ್ದು ಬೀಗಿದ BJP: ಸಿಹಿ ತಿಂದು ವಿಜಯೋತ್ಸವ ಆಚರಿಸಿದ ಶಾ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;15 ಕ್ಷೇತ್ರಗಳಲ್ಲಿ 12 ಸ್ಥಾನಗಳಲ್ಲಿ ಗೆದ್ದು ಬೀಗಿದ ರಾಜ್ಯ ಬಿಜೆಪಿಗೆ ಹೈಕಮಾಂಡ್ ಫುಲ್ ಫಿದಾ ಆಗ್ಬಿಟ್ಟಿದೆ. ಹಗಲಿರುಳು ಸುತ್ತಾಡಿ ಸರ್ಕಾರ ಸೇಫ್ ಮಾಡಿಕೊಂಡಿರುವ ಯಡಿಯೂಪ್ಪಗೆ ಹೈಕಮಾಂಡ್ ಇದೇ ಮೊದಲ ಬಾರಿಗೆ ಅಭಿನಂದಿಸಿದೆ. ಅದರಲ್ಲೂ ಇಂದು ಅಮಿತ್ ಶಾ ಸಿಹಿ ತಿಂದು ವಿಜಯೋತ್ಸವ ಆಚರಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಟೀಂ ಇಂಡಿಯಾದ 1 ಸ್ಥಾನಕ್ಕೆ ಕನ್ನಡಿಗರಿಬ್ಬರ ಫೈಟ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಟೀಂ ಇಂಡಿಯಾದಲ್ಲಿ ಒಂದು ಸ್ಥಾನಕ್ಕೆ ಕನ್ನಡಿಗರಿಬ್ಬರು ಹೋರಾಟ ನಡೆಸುತ್ತಿದ್ದಾರೆ. ಈ ಪೈಪೋಟಿ ಆರಂಭವಾಗಿದ್ದು ಶಿಖರ್ ಧವನ್ ಇಂಜುರಿಯಾಗಿ ತಂಡದಿಂದ ಹೊರಬಿದ್ದಾಗ. ಧವನ್ ಬದಲು ಕನ್ನಡಿಗ ಮಯಾಂಕ್ ಅಗರ್ವಾಲ್ ವೆಸ್ಟ್ ಇಂಡೀಸ್ ವಿರುದ್ದ ಏಕದಿನ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಮತ್ತೊರ್ವ ಕನ್ನಡಿಗನಲ್ಲಿ ನಡುಕ ಹುಟ್ಟಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) &amp;nbsp;ಕತ್ರಿನಾ ಹಿಂದಿಕ್ಕಿ ಸೆಕ್ಸಿಯಸ್ಟ್ ಪಟ್ಟ ಏರಿದ ಬಿಗ್ ಬಾಸ್ ಸುಂದರಿ, ಸಖತ್ ಹಾಟ್ ಮಗಾ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬಾಲಿವುಡ್ ತಾರೆ ಹೀನಾ ಖಾನ್ ಮತ್ತೊಂದು ಗೌರವ ತಮ್ಮದಾಗಿರಿಸಿಕೊಂಡಿದ್ದಾರೆ. ಏಷ್ಯಾದ ಅತ್ಯಂತ ಸೆಕ್ಸಿಯಸ್ಟ್ ಮಹಿಳೆಯರ ಸಾಲಿನಲ್ಲಿ ಹೀನಾ ಖಾನ್ ಗೆ ಮೂರನೇ ಸ್ಥಾನ ಲಭಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಬಿಗ್ ಬ್ರೇಕಿಂಗ್: ಅಂಬಾನಿ 3 ವರ್ಷಗಳ &lsquo;ಪ್ಲ್ಯಾನ್&rsquo; ಬಹಿರಂಗ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;10 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ಗಳಿಸುವ ಮೂಲಕ ವ್ಯಾಪಾರ ಕ್ಷೇತ್ರದ ಅಧಿಪತಿಯಾಗಿರುವ ರಿಲಯನ್ಸ್ ಇಂಡಸ್ಟ್ರಿ ಮುಖ್ಯಸ್ಥ ಮುಖೇಶ್ ಅಂಬಾನಿ, ಇಷ್ಟಕ್ಕೆ ತೃಪ್ತಿಪಟ್ಟುಕೊಳ್ಳಲಿದ್ದಾರೆ ಎಂದರೆ ಅದು ನಿಮ್ಮ ತಪ್ಪು ಕಲ್ಪನೆ ಆದೀತು. ಇದೀಗ ಅಂಬಾನಿ 3 ವರ್ಷಗಳ &lsquo;ಪ್ಲ್ಯಾನ್&rsquo; ಬಹಿರಂಗವಾಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) CAB: ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಹಿಂಸಾರೂಪ ತಾಳಿದೆ. ಅಸ್ಸಾಂನಲ್ಲಿ ಪ್ರತಿಭಟನಾಕಾರರು ಕೇಂದ್ರ ಸಚಿವರ ಮನೆ ಮೇಲೆ ದಾಳಿ ಮಾಡಿದ್ದು, ಪೀಠೋಪಕರಣ ಧ್ವಂಸಗೊಳಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಸಾನಿಯಾ ಮಿರ್ಜಾ ತಂಗಿ ಜೊತೆ ಮೊಹಮ್ಮದ್ ಅಜರ್ ಪುತ್ರನ ಅದ್ಧೂರಿ ವಿವಾಹ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಮೊಹಮ್ಮದ್ ಅಸಾದುದ್ದೀನ್ ಹಾಗೂ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ತಂಗಿ ಅನಮ್ ಮಿರ್ಜಾ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ಹೈದಾರಾಬಾದ್&zwnj;ನಲ್ಲಿ ನಡೆದ ಅದ್ಧೂರಿ ವಿವಾಹ ಮಹೋತ್ಸವದಲ್ಲಿ ಅಸಾದುದ್ದೀನ್, ಅನಮ್ ಕೈ ಹಿಡಿದರು.&amp;nbsp;&lt;/span&gt; &amp;nbsp;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/karnataka-dcm-to-team-india-opening-slot-top-10-news-of-december-12-q2ecyw"/>
        </item>
        <item>
            <title><![CDATA[ಸಂಪುಟ ವಿಸ್ತರಣೆ ಸರ್ಕಸ್, ಫೇಸ್‌ಬುಕ್‌ಗೆ ಕಾಲಿಟ್ಟ ಸುದೀಪ್; ಡಿ.11ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/karnataka-cabinet-expansion-to-kichcha-sudeepa-top-10-news-of-december-11-q2cj7p</link>
            <guid isPermaLink="true">https://kannada.asianetnews.com/news/karnataka-cabinet-expansion-to-kichcha-sudeepa-top-10-news-of-december-11-q2cj7p</guid>
            <pubDate>Wed, 11 Dec 2019 19:24:17 +0530</pubDate>
            <description><![CDATA[&lt;p&gt;ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದಿ ಬಿಜೆಪಿಗೆ ಇದೀಗ ಹೊಸ ತಲೆನೋವು &amp;nbsp;ಶುರುವಾಗಿದೆ. ಎಲ್ಲರೂ ತನಗೂ ಮಂತ್ರಿ ಪದವಿ ಬೇಕು ಎಂದು ಸಿಎಂ ಯಡಿಯೂರಪ್ಪ ಹಿಂದೆ ಬಿದ್ದಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ. 2000 ರೂಪಾಯಿ ನೋಟ್ ಬ್ಯಾನ್ ಆಗುತ್ತಾ? ಈ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಾನಿಯಾ ತಂಗಿ ಅನಮ್ ಮಿರ್ಜಾ ಅದ್ದೂರಿ ಮೆಹಂದಿ ಕಾರ್ಯಕ್ರಮ, ಕುಚ್ಚ ಸದೀಪ್ ಫೇಸ್&zwnj;ಬುಕ್ ಖಾತೆ ಸೇರಿದಂತೆ ಡಿಸೆಂಬರ್ 11ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvtark542f94k1731419wrky,imgname-11-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಹೀಗಿದೆ ಹಾಲಿ Vs ಹೊಸ ಸಚಿವ ಸಂಪುಟದ ಜಾತಿ ಸಮೀಕರಣ; ಇದೇ ಅಣ್ಣ ರಾಜಕಾರಣ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ವಿಸ್ತರಣೆಯದ್ದೇ ಚರ್ಚೆ. ಬೇರೆ ಪಕ್ಷಗಳಿಂದ ವಲಸೆ ಬಂದು ನೂತನ ಶಾಸಕರಾಗಿ ಆಯ್ಕೆಯಾದವರು ಒಂದು ಕಡೆ, ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದ&amp;nbsp;&amp;nbsp;ಮೂಲ ಬಿಜೆಪಿಗರು ಇನ್ನೊಂದು ಕಡೆ. ಒಟ್ಟಿನಲ್ಲಿ ಸಚಿವ ಸಂಪುಟ ವಿಸ್ತರಣೆ ಬಿ.ಎಸ್. ಯಡಿಯೂರಪ್ಪಗೆ ಕಬ್ಬಿಣದ ಕಡಲೆಯಾಗಿದೆ.&amp;nbsp;&lt;/span&gt;&lt;/p&gt; &lt;p&gt; &lt;span&gt;&lt;strong&gt;2) ಗುಜರಾತ್ ಗಲಭೆ: ಮೋದಿಗೆ ನಾನಾವತಿ ಆಯೋಗದ ಕ್ಲೀನ್&zwnj;ಚಿಟ್!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;2002 ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್&zwnj;ನ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸರ್ಕಾರಕ್ಕೆ ನಾನಾವತಿ ಆಯೋಗ ಕ್ಲೀನ್&zwnj;ಚಿಟ್ ನೀಡಿದೆ. ವರದಿಯನ್ನು ಗುಜರಾತ್ ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ, ಇಂದು ರಾಜ್ಯ ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಕಾಂಗ್ರೆಸ್ ಗೆ ಮತ್ತೆ ರಾಹುಲ್ ಗಾಂಧಿ ಅಧ್ಯಕ್ಷ ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಅಖಿಲ ಭಾರತ ಕಾಂಗ್ರೆಸ್ ಸಮಿತಿಯನ್ನು&amp;nbsp;ಜನವರಿ ಮಾಸಾಂತ್ಯದ ವೇಳೆಗೆ ಪುನರ್ ರಚನೆ ಮಾಡುವ ಉದ್ದೇಶವನ್ನು ಕಾಂಗ್ರೆಸ್ ಹೈಕಮಾಂಡ್ ಹೊಂದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಮತ್ತೆ ಎಐಸಿಸಿ ಅಧ್ಯಕ್ಷ ಸ್ಥಾನದ ಹೊಣೆ ಹೊರಬಹುದು ಎಂದು ಮೂಲಗಳು ತಿಳಿಸಿವೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) ರಾಜ್ಯ ರಾಜಕೀಯಲ್ಲಿ ಬಿಗ್ ಟ್ವಿಸ್ಟ್: ಮೂರೂ ಡಿಸಿಎಂ ಹುದ್ದೆಗಳು ರದ್ದು?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹಾಲಿ ಇರುವ ಉಪಮುಖ್ಯಮಂತ್ರಿ ಹುದ್ದೆಗಳನ್ನೂ ರದ್ದುಪಡಿಸುವ ಬಗ್ಗೆ ಪಕ್ಷದ ವರಿಷ್ಠರನ್ನು ಕೋರಲು ಮುಖ್ಯಮಂತ್ರಿ ಬಿ.ಎಸ್&zwnj;.ಯಡಿಯೂರಪ್ಪ ಅವರ ಪಾಳೆಯ ಚಿಂತನೆ ನಡೆಸಿದೆ. ಸದ್ಯ ಮೂವರು ಉಪಮುಖ್ಯಮಂತ್ರಿಗಳಿದ್ದಾರೆ. ಹೀಗಾಗಿ ಈ ಸ್ಥಾನ ಅನರ್ಹರ ಪಾಲಾಗುವ ಸಾಧ್ಯತೆಗಳಿವೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಅಮ್ಮನ ಗುದ್ದಿದ ಕಾರು ಒದ್ದ ಪೋರ: ಪುಟಾಣಿಯ ಕೋಪದ ಮರೆಯಲ್ಲಿ ತಾಯಿ ಪ್ರೀತಿ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಚೀನಾದ ಬಾಲಕನೊಬ್ಬ ದಿನಬೆಳಗಾಗುತ್ತಿದ್ದಂತೆಯೇ ಹೀರೋ ಆಗಿದ್ದಾನೆ. ರಸ್ತೆ ದಾಟುವ ವೇಳೆ ತಾಯಿಗೆ ಕಾರು ಗುದ್ದಿದ ಕಾರಣಕ್ಕೆ ಕಾರಿಗೆ ಪುಟ್ಟ ಬಾಲ ಒದ್ದು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾನೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) &lsquo;ರಾಷ್ಟ್ರೀಯ ಪಕ್ಷಗಳಿಂದ ಅಧಿಕಾರ ಶಿಫ್ಟ್ : ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಜೆಡಿಎಸ್&rsquo;&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯದಲ್ಲಿ ನಡೆದ 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಫಲಿತಾಂಶ ದಾಖಲಿಸಿದ್ದರು, ಜೆಡಿಎಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಸಾನಿಯಾ ತಂಗಿಯ ಅದ್ಧೂರಿ ಮೆಹೆಂದಿ ಕಾರ್ಯಕ್ರಮ; ಅಜರ್ ಮಗನ ಜೊತೆ ಮದುವೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರತದ &amp;nbsp;ಟೆನಿಸ್ ತಾರೆ ಸಾನಿಯಾ ಮಿರ್ಜಾ ತಂಗಿ ಅನಮ್ ಮಿರ್ಜಾ ಹಾಗೂ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಮೊಹಮ್ಮದ್ ಅಸಾದುದ್ದೀನ್ ಮದುವೆ ತಯಾರಿ ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಅನಮ್ ಮಿರ್ಜಾ ಮನೆಯಲ್ಲಿ ಅದ್ಧೂರಿಯಾಗಿ ಮೆಹಂದಿ ಕಾರ್ಯಕ್ರಮ ನಡೆದಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಫೇಸ್&zwnj;ಬುಕ್&zwnj; ಲೋಕಕ್ಕೆ ಕಾಲಿಟ್ಟ ಕಿಚ್ಚ ಸುದೀಪ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಟ್ವಿಟರ್&zwnj;ನಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ತಮ್ಮ ಸಿನಿಮಾಗಳ ಅಪ್&zwnj;ಡೇಟ್, ಅಭಿಮಾನಿಗಳ ಪ್ರಶ್ನೆಗಳಿಗೆ ಅಲ್ಲಿಯೇ ಪ್ರತಿಕ್ರಿಯಿಸುತ್ತಿದ್ದರು. &amp;nbsp;ಇದೀಗ ಫೇಸ್&zwnj;ಬುಕ್&zwnj;ಗೆ ಕಾಲಿಟ್ಟಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಬ್ಯಾನ್ ಆಗುತ್ತಾ 2000 ರು. ನೋಟು?: ಕೇಂದ್ರ ಸರ್ಕಾರದ ಸ್ಪಷ್ಟನೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಡಿಮಾನಿಟೈಸೇಶನ್ ಬಳಿಕ 2000 ರೂಪಾಯಿ ಮುಖಬೆಲೆಯ ನೋಟುಗಳು ಚಲಾವಣೆಗೆ ಬಂದಿತ್ತು. ಇದೀಗ ಈ 2000 ರೂ ನೋಟುಗಳು ಬ್ಯಾನ್ ಆಗಲಿದೆ ಅನ್ನೋ ಮಾತುಗಳು ಕೇಳಿ ಬರುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ವಿವರಣೆ ನೀಡಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಹೊಸ ವರ್ಷಕ್ಕೆ ಕಾರು ಖರೀದಿಸಲು ಬಯಸಿದರೆ, ಚೇಂಜ್ ಮಾಡಿ ಪ್ಲಾನ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೊಸ ಹೊಸ ವರ್ಷಕ್ಕೆ ಹೊಸ ವಸ್ತು, ಹೊಸ ವಾಹನ ಸೇರಿದಂತೆ ಹೊಸತು ಖರೀದಿ ಸಾಮಾನ್ಯ. 2020ರಲ್ಲಿ ಹೊಸ ವಾಹನ ಖರೀದಿ ಪ್ಲಾನ್ ನಿಮ್ಮದಾಗಿದ್ದರೆ, ಕೊಂಚ ಬದಲಾಯಿಸುವುದು ಒಳಿತು. ಕಾರಣ ಹೊಸ ವರ್ಷ ನಿಮ್ಮ ಜೇಬಿಗೆ ಕತ್ತರಿ ಹಾಕಲಿದೆ.&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/karnataka-cabinet-expansion-to-kichcha-sudeepa-top-10-news-of-december-11-q2cj7p"/>
        </item>
        <item>
            <title><![CDATA[ಬೆಂಗ್ಳೂರಲ್ಲಿ ಧೋನಿ ಪ್ರತ್ಯಕ್ಷ, ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ; ಡಿ.13ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/ms-dhoni-to-citizenship-bill-top-10-news-of-december-13-q2gc3f</link>
            <guid isPermaLink="true">https://kannada.asianetnews.com/news/ms-dhoni-to-citizenship-bill-top-10-news-of-december-13-q2gc3f</guid>
            <pubDate>Fri, 13 Dec 2019 18:29:39 +0530</pubDate>
            <description><![CDATA[&lt;p&gt;ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ &amp;nbsp;ದಿಢೀರ್ ಬೆಂಗಳೂರಲ್ಲಿ ಪ್ರತ್ಯಕ್ಷವಾಗಿದ್ದಾರೆ. ಧೋನಿ ನೋಡಿದ ಅಭಿಮಾನಿಗಳ ಸಂತಸದಲ್ಲಿ ತೇಲಾಡಿದ್ದಾರೆ. ಭಾರಿ ವಿರೋಧದ ನಡುವೆಯೂ ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಸಿಎಂ ಯಡಿಯೂರಪ್ಪಗೆ ಸಂಪುಟ ವಿಸ್ತರಣೆ ತಲೆನೋವು ಹೆಚ್ಚಾಗುತ್ತಿದ್ದಂತೆ, ಹೊಸ ಸಂಕಷ್ಟ ಎದುರಾಗಿದೆ. ಬಿಜೆಪಿ ನಾಯಕ ಇದೀಗ ಮುಖ್ಯಮಂತ್ರಿ ಸ್ಥಾನವೇ ನೀಡಿ ಎಂದು ಹಠ ಹಿಡಿದಿದ್ದಾರೆ. ಡಿಸೆಂಬರ್ 13ರ ಟಾಪ್ 10 ಸುದ್ದಿಗಳ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvzndnap1a7rtzqre5t2bg5s,imgname-top-13-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಪೌರತ್ವ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇಂದಿನಿಂದಲೇ ಕಾನೂನು ಜಾರಿ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್&zwnj; ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೂಲಕ ಸಂಸತ್ತಿನಲ್ಲಿ ಅನುಮೋದನೆಗೊಂಡಿದ್ದ ಪೌರತ್ವ ವಿಧೇಯಕ 2019 ಅಧಿಕೃತವಾಗಿ ಕಾನೂನಾಗಿ ಜಾರಿಗೆ ಬಂದಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;2) ರಾಜ್ಯದಲ್ಲಿ 4ನೇ ಶನಿವಾರ ರಜೆ ರದ್ದು : ಯಾರಿಗೆ ಅನ್ವಯ ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ತಿಂಗಳ ನಾಲ್ಕನೇ ಶನಿವಾರದ ದಿನ ಸಾರ್ವತ್ರಿಕ ರಜೆ ಎಂದು ಘೋಷಿಸಿತ್ತು. ಇದೀಗ ಈ ಅಧಿಸೂಚನೆಯನ್ನು ಮಾರ್ಪಡಿಸಿ ಕರ್ನಾಟಕ ಹೈಕೋರ್ಟ್&zwnj;, ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ನೌಕರರ ರಜೆ ರದ್ದುಗೊಳಿಸಲಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ನಿರ್ಭಯಾ ಹತ್ಯಾಚಾರಿಗಳ ಗಲ್ಲು ಮುಂದಕ್ಕೆ: ಡಿ. 18ಕ್ಕೆ ಅರ್ಜಿ ವಿಚಾರಣೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ನಿರ್ಭಯಾ ಅತ್ಯಾಚಾರ ದೋಷಿಗಳ ಗಲ್ಲುಶಿಕ್ಷೆಗೆ ದಿನಗಣನೆ ಆರಂಭವಾಗಿತ್ತು. ಹೀಗಿರುವಾಗಲೇ ಪಟಿಯಾಲಾ ಹೈಕೋರ್ಟ್&zwnj;ನಲ್ಲಿ ನಿರ್ಭಯಾ ಪ್ರಕರಣ ಸಂಬಂಧ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ಅರ್ಜಿ ವಿಚಾರಣೆಯನ್ನು ಡಿ. 18ಕ್ಕೆ ಮುಂದೂಡಿದೆ. ಈ ಮೂಲಕ ಡಿ. 16 ರಂದು ನಾಲ್ವರಿಗೂ ಆಗಬೇಕಿದ್ದ ಗಲ್ಲು ಶಿಕ್ಷೆ ಮತ್ತೆ ಮುಂದಕ್ಕೋಗಿದೆ,.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) ಡಿಸಿಎಂ ಹುದ್ದೆ ಒಪ್ಪಲ್ಲ, ನಾನು ಸಿಎಂ ಆಕಾಂಕ್ಷಿ: ಬಿಜೆಪಿಗನ ಹೊಸ ವರಸೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮುಖ್ಯಮಂತ್ರಿ ಬಿ.ಎಸ್&zwnj;.ಯಡಿಯೂರಪ್ಪ ಅವರು ಸಂಪುಟ ವಿಸ್ತರಣೆಗೆ ಕಸರತ್ತು ನಡೆಸುತ್ತಿರುವ ಸಂದರ್ಭದಲ್ಲೇ ಬಿಜೆಪಿ ಹಿರಿಯ ಶಾಸಕ ಉಮೇಶ್&zwnj; ಕತ್ತಿ ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ವರಸೆ ತೆಗೆದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ; ಎಕ್ಸಾನ್ ವಸ್ತು ಪ್ರದರ್ಶನ ಉದ್ಘಾಟಿಸಿದ ಕ್ರಿಕೆಟಿಗ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವಿಶ್ವಕಪ್ ಟೂರ್ನಿ ಬಳಿಕ ಟೀಂ ಇಂಡಿಯಾದಿಂದ ದೂರ ಉಳಿದಿರುವ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ, ಸುದೀರ್ಘ ವಿಶ್ರಾಂತಿಗೆ ಜಾರಿದ್ದಾರೆ. ಧೋನಿ ಆಟವನ್ನು ಮತ್ತೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಧೋನಿ, ಬೆಂಗಳೂರು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ನೆಲಮಂಗಲದಲ್ಲಿ ನಡೆಯುತ್ತಿರುವ ಎಕ್ಸಾನ್ ವಸ್ತು ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ದರ್ಶನ ಅಭಿನಯದದ ಒಡೆಯ ಚಿತ್ರ ಹೇಗಿದೆ; ಚಿತ್ರ ವಿಮರ್ಶೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ದರ್ಶನದ ಅಭಿನಯದ ಒಡೆಯ ಚಿತ್ರ ಎಲ್ಲರ ಕತೂಹಲ ಕೆರಲಿಸಿದೆ. ಸ್ಯಾಂಡಲ್&zwnj;ವುಡ್&zwnj;ನ ಬಹುನಿರೀಕ್ಷಿತ ಚಿತ್ರದ ವಿಮರ್ಶೆ ಇಲ್ಲಿದೆ. &amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಇದಲ್ಲ ಬೋಗಸ್: ನೌಕರರಿಗೆ ತಲಾ 30 ಲಕ್ಷ ರೂ. ಬೋನಸ್!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಅಮೆರಿಕದ ಕಂಪನಿಯೊಂದು ಕ್ರಿಸ್&zwnj;ಮಸ್&zwnj; ಹಬ್ಬದ ಪ್ರಯುಕ್ತ ತನ್ನ ಸಿಬ್ಬಂದಿಗೆ ಬರೋಬ್ಬರಿ 35.50 ಲಕ್ಷ ರೂ. ಬೋನಸ್ ನೀಡಿದೆ. ಬೋನಸ್&zwnj;ಗಾಗಿಯೇ ಈ ಕಂಪನಿ ಬರೋಬ್ಬರಿ 71 ಕೋಟಿ ರೂ. ತೆಗೆದಿರಿಸಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಉಪಚುನಾವಣೆ ಸೋಲಿನ ಬೆನ್ನಲ್ಲೇ ಪಕ್ಷ ಬಿಡುವ ಮಾತಾಡಿದ ಜೆಡಿಎಸ್ ಪ್ರಭಾವಿ ಮುಖಂಡ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯದಲ್ಲಿ ಉಪ ಚುನಾವಣೆ ನಡೆದು ಜೆಡಿಎಸ್ ಹೀನಾಯ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್ ಪ್ರಭಾವಿ ಮುಖಂಡರೋರ್ವರು ಪಕ್ಷ ಬಿಡುವ ಮಾತನಾಡಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಬ್ಯಾಟಿಂಗ್ ಗಮನ ಹರಿಸಲು ಹೇಳಿದ್ರೆ, ಊರ್ವಶಿ ಜೊತೆ ಡೇಟಿಂಗ್ ಮಾಡಿದ್ರಾ ಪಂತ್?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವಿಕೆಟ್ ಕೀಪರ್ ರಿಷಬ್ ಪಂತ್&zwnj;&zwj;ಗೆ ಅವಕಾಶದ ಮೇಲೆ ಅವಕಾಶ ಸಿಗುತ್ತಿದೆ. ಆದರೆ ಪ್ರದರ್ಶನ ಮಾತ್ರ ರಾಯರ ಕುದುರೆ ಕತ್ತೆಯಾದಂತಿದೆ. ಪಂದ್ಯದಿಂದ ಪಂದ್ಯಕ್ಕೆ ಪಂತ್ ಲಯ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಪಂತ್ ಕಳಪೆ ಬ್ಯಾಟಿಂಗ್ ಪ್ರದರ್ಶನಕ್ಕೆ ಕಾರಣ ಬಹಿರಂಗವಾಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಕಲಬುರಗಿ: ಪ್ರೇಮ ಪ್ರಕರಣಕ್ಕೆ ಬಲಿಯಾಯ್ತಾ ಐದು ವರ್ಷದ ಪುಟ್ಟ ಮಗು?...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷದ ಬಾಲಕಿ ಬಲಿಯಾದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದಲ್ಲಿ ಘಟನೆ ಇಂದು(ಶುಕ್ರವಾರ) ನಡೆದಿದೆ. ಮೃತ ಬಾಲಕಿಯನ್ನು ಶ್ವೇತಾ(5) ಎಂದು ಗುರುತಿಸಲಾಗಿದೆ.&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/ms-dhoni-to-citizenship-bill-top-10-news-of-december-13-q2gc3f"/>
        </item>
        <item>
            <title><![CDATA[ವೈದ್ಯೆ ಕೊಂದಂತೆ ಮಗನ ಸುಟ್ಟಾಕಿ; ಪೇಪರ್‌ನಲ್ಲಿ ಮಾನ ಮುಚ್ಚಿದ ನಟಿ; ಡಿ.1ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/telangana-rape-case-to-shubha-raksha-costume-top-10-news-of-december-1-q1u01c</link>
            <guid isPermaLink="true">https://kannada.asianetnews.com/news/telangana-rape-case-to-shubha-raksha-costume-top-10-news-of-december-1-q1u01c</guid>
            <pubDate>Sun, 01 Dec 2019 17:02:16 +0530</pubDate>
            <description><![CDATA[&lt;p&gt;ಶಾದ್&zwnj;ನಗರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಪಶುವೈದ್ಯೆಯ ನ್ಯಾಯಕ್ಕಾಗಿ ಹೋರಾಟ ಆರಂಭಗೊಂಡಿದೆ. ಇದರ ಬೆನ್ನಲ್ಲೇ ಆರೋಪಿಯೊಬ್ಬನ ತಾಯಿ ಮನದಾಳ ಹಂಚಿಕೊಂಡಿದ್ದಾರೆ. ವೈದ್ಯೆಯನ್ನು ಕೊಂದತೆ ನನ್ನ ಮಗನನ್ನೂ ಸುಟ್ಟಾಕಿ ಎಂದು ನೋವಿನಿಂದ ನುಡಿದಿದ್ದಾರೆ. ಬಟ್ಟೆ ಸಿಗದೆ ಪೇಪರ್&zwnj;ನಲ್ಲಿ ನಟಿ ಮಾನ ಮುಚ್ಚಿದ್ದಾರೆ. ಡೇವಿಡ್ ವಾರ್ನರ್ ತ್ರಿಶತಕ ಸೀಕ್ರೆಟ್, ಲಕ್ಷ್ಮಿ ಹೆಬ್ಬಾಳ್ಕರ್ ಪ್ರಚಾರ ಸೇರಿದಂತೆ ಡಿಸೆಂಬರ್ 1ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dv0kn4vmx5rq056zn8jar3wz,imgname--photo-photo-shop-11-1-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ವೈದ್ಯೆ ಮೇಲೆ ರೇಪ್: ಸಂತ್ರಸ್ತೆ ತಂದೆಯನ್ನು ಠಾಣೆಯಿಂದ ಠಾಣೆಗೆ ಅಲೆಸಿದ್ದ ಪೊಲೀಸರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಶಾದ್&zwnj;ನಗರದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಹತ್ಯೆಗೀಡಾದ ಪಶುವೈದ್ಯೆಯ ಕುಟುಂಬಸ್ಥರನ್ನು ಪೊಲೀಸರು ಒಂದು ಠಾಣೆಯಿಂದ ಮತ್ತೊಂದು ಠಾಣೆಗೆ ಅಲೆದಾಡಿಸಿದ್ದರು ಎಂಬ ಆರೋಪ ಕೇಳಿಬಂದಿದೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;2) 'ನನ್ನ ಮಗ ಮಾಡಿದ್ದು ಕ್ಷಮಿಸಲಾರದ ತಪ್ಪು: ವೈದ್ಯೆಯನ್ನು ಕೊಂದಂತೆ ಆತನನ್ನೂ ಸುಟ್ಟಾಕಿ&lt;/strong&gt;'&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಹೈದರಾಬಾದ್ ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದೇಶದಾದ್ಯಂತ ಸದ್ದು ಮಾಡುತ್ತಿದೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂಬ ಕೂಗು ಎಲ್ಲೆಡೆ ಜೋರಾಗಿದೆ. ಹೀಗಿರುವಾಗ ಈ ಹತ್ಯಾಕಾಂಡ ನಡೆಸಿದ ಆರೋಪಿಗಳ ಕುಟುಂಬಸ್ಥರು ನೀಡಿರುವ ಹೇಳಿಕೆ ಭಾರೀ ವೈರಲ್ ಆಗಿದೆ. 'ನಮ್ಮ ಮಕ್ಕಳಿಗೆ ಗಲ್ಲು ಶಿಕ್ಷೆ ನೀಡಿದರೂ ನಾವೂ ಅದನ್ನು ವಿರೋಧಿಸುವುದಿಲ್ಲ' ಎಂದಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಹೆಬ್ಬಾಳ್ಕರ್ ಎದೆ ಯಾವಾಗ ಝಲ್ ಅನ್ನುತ್ತೋ, ಯಾವಾಗ ಡನ್ ಅನ್ನುತ್ತೋ ನಮಗೇನ್ ಗೊತ್ತು?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಗಂಡಸ್ಥನ ಮಾತು ಹೇಳುವುದು ಸರಿಯಲ್ಲ, ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿಗೆ ಡ್ಯಾಷ್ ಡ್ಯಾಷ್ ಎನ್ನುವುದು ಸರಿಯಲ್ಲ. ಅದು ಏನು ಡ್ಯಾಷ್ ಡ್ಯಾಷ್ ಅನ್ನೋದನ್ನು ಅವರೇ ಹೇಳಬೇಕು. ಅವರು ಮೊದಲು ಬಿಟ್ಟ ಸ್ಥಳ ತುಂಬಲಿ ಆ ಬಳಿಕ ನಾವು ಡ್ಯಾಷ್ ಡ್ಯಾಷ್ ತುಂಬುತ್ತೇವೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;4) &lsquo;ಶಿವಸೇನೆಗೆ ಬೆಂಬಲ ಕಾಂಗ್ರೆಸ್&zwnj; ದುರಂತ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕಾಂಗ್ರೆಸ್&zwnj; ಪಕ್ಷ ಮಹಾರಾಷ್ಟ್ರದಲ್ಲಿ ಶಿವಸೇನೆಗೆ ಬೆಂಬಲ ನೀಡಿರುವುದು ತನ್ನ ಜಾತ್ಯತೀತ ನಿಲುವಿನ ಬೂಟಾಟಿಕೆಗೆ ಹೊಡೆದ ಕೊನೆಯ ಮಳೆಯಾಗಿದೆ ಎಂದು ಜಾತ್ಯತೀತ ಜನತಾ ದಳದ ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಕಾರಿಯ ಜಕೀರ್&zwnj; ಆರೋಪಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;5) ರಾಘವೇಂದ್ರನ ಬಳಿ ಹಲವು ಶಾಸಕರ ಹನಿಟ್ರ್ಯಾಪ್&zwnj; ವಿಡಿಯೋ, ದೂರು ನೀಡದಿದ್ದರೂ ಸಂಕಷ್ಟ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ವಿಐಪಿ ಹನಿಟ್ರ್ಯಾಪ್&zwnj;&rsquo; ಬಲೆಯಲ್ಲಿ ಪಕ್ಷಾತೀತವಾಗಿ ಶಾಸಕರು ಸಿಲುಕಿರುವುದು ತನಿಖೆಯಿಂದ ಬಹಿರಂಗಗೊಂಡಿದೆ.&amp;nbsp; ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಉತ್ತರ ಕರ್ನಾಟಕದ ಭಾಗದ ಆಡಳಿತಾರೂಢ ಪಕ್ಷದ ಶಾಸಕರೊಬ್ಬರ ವಿಡಿಯೋ ವೈರಲ್&zwnj; ಆಗಿದೆ. ಆದರೆ ಸಂತ್ರಸ್ತರ ಪಟ್ಟಿಯಲ್ಲಿ ವಿಪಕ್ಷಗಳ ಶಾಸಕರೂ ಸಹ ಇದ್ದು, ಹನಿಟ್ರ್ಯಾಪ್&zwnj; ಪ್ರಕರಣದ ಪ್ರಮುಖ ಆರೋಪಿ ರಾಘವೇಂದ್ರನಿಂದ ಜಪ್ತಿಯಾದ ಪೆನ್&zwnj;ಡ್ರೈವ್&zwnj;ನಲ್ಲಿ ಪಕ್ಷಾತೀತವಾಗಿ ಶಾಸಕರ ಖಾಸಗಿ ವಿಡಿಯೋಗಳು ಸಿಕ್ಕಿವೆ ಎನ್ನಲಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಟೆಸ್ಟ್ ತ್ರಿಶತಕಕ್ಕೆ ವಿರೇಂದ್ರ ಸೆಹ್ವಾಗ್ ಕಾರಣ; ವಾರ್ನರ್ ಬಿಚ್ಚಿಟ್ರು ಸೀಕ್ರೆಟ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್, ಪಾಕಿಸ್ತಾನ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ತ್ರಿಬಲ್ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದಾರೆ. ಈ ಸಾಧನೆ ಹಿಂದೆ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಕಾರಣ ಅನ್ನೋ ಸೀಕ್ರೆಟನ್ನು ವಾರ್ನರ್ ಬಹಿರಂಗ ಪಡಿಸಿದ್ದಾರೆ.&lt;/span&gt;&lt;/p&gt; &lt;p&gt; &lt;span&gt;&lt;strong&gt;7) ಅಯ್ಯಯ್ಯೋ... ಬಟ್ಟೆ ಸಿಗದೇ ಪೇಪರ್&zwnj;ನಲ್ಲಿ ಮಾನ ಮುಚ್ಚಿಕೊಂಡ ನಟಿ!&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಮಾರುಕಟ್ಟೆಗೆ ದಿನಕ್ಕೊಂದು ಕಾಸ್ಟ್ಯೂಮ್&zwnj;ಗಳು, ಹೊಸ ಹೊಸ ಡಿಸೈನ್&zwnj;ಗಳು ಬರ್ತಾನೆ ಇರ್ತವೆ. ನಟಿಯೊಬ್ಬರು ಹೊಸ ಕಾಸ್ಟ್ಯೂಮ್&zwnj;ವೊಂದನ್ನು ಪರಿಚಯಿಸಿದ್ದಾರೆ. ಹಿಂದೆಂದೂ ಯಾರೂ ಮಾಡಿರದ ಡಿಸೈನ್ ಇದು.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಏರ್ಟೆಲ್, ವೊಡಾಫೋನ್ ಕರೆ ದರ ಏರಿಕೆ?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಡಿ.1ರಿಂದ ಅನ್ವಯವಾಗುವಂತೆ ಮೊಬೈಲ್ ಕರೆದರ ಶೇ.30ರಷ್ಟು ಹೆಚ್ಚಿಸುವುದಾಗಿ ಏರ್&zwnj;ಟೆಲ್, ವೊಡಾಪೋನ್- ಐಡಿಯಾ ಘೋಷಿಸಿದ್ದು, ಭಾನುವಾರದಿಂದ ದರ ಏರಿಕೆ ಆಗಲಿದೆಯೇ ಎಂಬ ಕುತೂಹಲಕ್ಕೆ ಕಾರಣವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಇಂದಿನಿಂದ ನೈಸ್ ರಸ್ತೆ ಟೋಲ್&zwnj;ನಲ್ಲೂ ಫಾಸ್ಟ್ಯಾಗ್; ನಗದು ವ್ಯವಹಾರ್ ಬಂದ್!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬೆಂಗಳೂರಿನ ನೈಸ್ ರಸ್ತೆಯಲ್ಲೂ ಇದೀಗ ಫಾಸ್ಟ್ಯಾಗ್ ಕಡ್ಡಾಯಮಾಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಇಲಾಖೆ ಕಡ್ಡಾಯ ನಿಯಮ ಡಿಸೆಂಬರ್ 15 ರಿಂದ ಜಾರಿಯಾಗಲಿದೆ. ಆದರೆ ನೈಸ್ ರಸ್ತೆಯಲ್ಲಿ ಇಂದಿನಿಂದ ಫಾಸ್ಟ್ಯಾಗ್ ಟೋಲ್ ಸಂಗ್ರಹ ಆರಂಭವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಸಲ್ಲಿಸಿ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೀದರ್, ಬಳ್ಳಾರಿ, ಮೈಸೂರು, ಕೊಪ್ಪಳ, ಯಾದಗಿರಿ, ಕಲಬುರಗಿ, ರಾಯಚೂರು, ಬಾಗಲಕೋಟೆ, ಕೋಲಾರ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.&amp;nbsp;&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/telangana-rape-case-to-shubha-raksha-costume-top-10-news-of-december-1-q1u01c"/>
        </item>
        <item>
            <title><![CDATA[12 ಅನರ್ಹರು ಪಾಸ್, ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪಾಲಿಟಿಕ್ಸ್; ಡಿ.9ರ ಟಾಪ್ 10 ಸುದ್ದಿ!]]></title>
            <link>https://kannada.asianetnews.com/news/bye-election-result-to-congress-resignation-politic-top-10-news-of-december-9-q28t25</link>
            <guid isPermaLink="true">https://kannada.asianetnews.com/news/bye-election-result-to-congress-resignation-politic-top-10-news-of-december-9-q28t25</guid>
            <pubDate>Mon, 09 Dec 2019 16:55:38 +0530</pubDate>
            <description><![CDATA[&lt;p&gt;ಬೈ ಎಲೆಕ್ಷನ್ ಫಲಿತಾಂಶ ಹೊರಬಿದ್ದಿದ್ದು, 15 ವಿಧಾನಸಭಾ ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂಲಕ ಬಿಎಸ್ ಯಡಿಯೂರಪ್ಪ ಸರ್ಕಾರ ಸೇಫ್ ಆಗಿದೆ. ಇತ್ತ ಹೀನಾಯ ಸೋಲು ಕಂಡ ಬೆನ್ನಲ್ಲೇ ಕಾಂಗ್ರೆಸ್&zwnj;ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ವಿಪಕ್ಷ ಹಾಗೂ CLP ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ. ಚುನಾವಣೆ ಫಲಿತಾಂಶ, ಯಡಿರೂಪ್ಪ, ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಸೇರಿದಂತೆ ಡಿಸೆಂಬರ್ 9ರ ಟಾಪ್ 10 ಸುದ್ದಿ ಇಲ್ಲಿವೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01dvn658732j56kxchxx1m7rye,imgname-09-top10-stories-jpg.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&lt;span&gt;1) ಕರ್ನಾಟಕ ಉಪ ಚುನಾವಣೆ : 15ರಲ್ಲಿ 12 ಬಿಜೆಪಿ, ಅನರ್ಹರು ಈಗ ಅರ್ಹರು!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯದಲ್ಲಿ ಉಪ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಆಡಳಿತ ಪಕ್ಷ ಬಿಜೆಪಿಯತ್ತ ಜನರು ಒಲವು ತೋರಿಸಿದ್ದು, 15 ಕ್ಷೇತ್ರಗಳಲ್ಲಿ 12 ಸ್ಥಾನ ಬಿಜೆಪಿಗೆ ಒಲಿದಿದೆ. &amp;nbsp;ಅನರ್ಹರಾಗಿ ರಾಜೀನಾಮೆ ನೀಡಿ ಉಪ ಚುನಾವಣೆ ಎದುರಿಸಿದವರು ಇದೀಗ ಅರ್ಹರಾಗಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.&amp;nbsp;&lt;/span&gt;&lt;/p&gt; &lt;p&gt; &lt;span&gt;&lt;strong&gt;2) ಸೋಲಿನ ಹೊಣೆಹೊತ್ತು ಸಿದ್ದು ರಾಜೀನಾಮೆ, ಕಾಂಗ್ರೆಸ್&zwnj;ನಲ್ಲಿ ಅಲ್ಲೋಲ ಕಲ್ಲೋಲ&lt;/strong&gt;&lt;/span&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರಾಜ್ಯ ಉಪಚುನಾವಣೆ ಫಲಿತಾಂಶ ರಾಜ್ಯ ಕಾಂಗ್ರೆಸ್&zwnj;ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸೋಲಿನ ಹೊಣೆ ಹೊತ್ತ ಸಿದ್ದರಾಮಯ್ಯ ವಿಪಕ್ಷ ನಾಯಕ ಹಾಗೂ CLP ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;3) ಬೈ ಎಲೆಕ್ಷನ್ ರಿಸಲ್ಟ್: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿ&lt;/span&gt;&lt;/strong&gt;&lt;/p&gt; &lt;p&gt;&lt;img&gt; &lt;span&gt;ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿಗೆ ಕಾರಣವಾಗಿದ್ದ ಉಪ ಚುನಾವಣೆ ರಿಸಲ್ಟ್&zwnj; ಪ್ರಕಟಗೊಂಡಿದ್ದು, ಬಿಜೆಪಿ ಸರ್ಕಾರ ಸೇಫ್ ಆಗಿದೆ. ಆದ್ರೆ, ಇದರ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಅಚ್ಚರಿಕೆ ಟ್ವೀಟ್ ಮಾಡಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;4) ನಿಜವಾಯ್ತು ನೀಲಿ ಪುಸ್ತಕದ ರಾಜಕೀಯ ಭವಿಷ್ಯ: BSY ಸರ್ಕಾರಕ್ಕಿಲ್ಲ ಕಂಟಕ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಈ ಬಾರಿಯ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಲಿದೆ ಹಾಗೂ ಮೂರು ಕ್ಷೇತ್ರಗಳಲ್ಲಿ ಮಾತ್ರ ಸಸ್ಪೆನ್ಸ್ ಇರಲಿದೆ ಎಂದು ಗಣಿತ ತಜ್ಞ ಪಂಡಿತ ಶ್ರೀಪಾಲ್​ ಉಪಾಧ್ಯ ಅವರು ನುಡಿದ ಭವಿಷ್ಯ ಇಂದು ಅಕ್ಷರಶಃ ನಿಜವಾಗಿದೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;5) ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ ನೂತನ ಅರ್ಹ ಶಾಸಕ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಇನ್ನೂ 13 ರಿಂದ 15 ಜನ ಕಾಂಗ್ರೆಸ್ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಒಪ್ಪಿಲ್ಲ, ಸೋತ ಅನರ್ಹ ಶಾಸಕರ ಬಗ್ಗೆ ಸಿಎಂ ಯಡಿಯೂರಪ್ಪ, ಅಮಿತ್ ಶಾ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಜೇತ ಅಭ್ಯರ್ಥಿ ರಮೇಶ್ ಜಾರಕಿಹೊಳಿ&zwnj; ಹೇಳಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;6) ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಗೆಲುವಿನೊಂದಿಗೆ ಸವದಿ ರಾಜಕೀಯ ಹಾದಿ ಸುಗಮ..?&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಬೈ ಎಲೆಕ್ಷನ್&zwnj;ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನೊಂದಿಗೆ ಹಾಗೂ ಅಥಣಿಯಲ್ಲಿ ಅನರ್ಹ ಶಾಸಕ ಗೆದ್ದರೂ ಸಹ ಸವದಿ ರಾಜಕೀಯ ಹಾದಿ ಸುಗಮವಾಗಿದೆ ಎನ್ನುವ ಮಾತುಗಳು ರಾಜ್ಯ ರಾಜಕೀಯದಲ್ಲಿ ದಟ್ಟವಾಗಿದೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;7) ಬೈ ಎಲೆಕ್ಷನ್ ರಿಸಲ್ಟ್: ಅನರ್ಹರು ಈಗ ಅರ್ಹರು, ಸೋತ್ರೂ ವಿಶ್ವನಾಥ್&zwnj;ಗೆ ಸಿಕ್ತು ಭರವಸೆ&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕದ 15 ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶವು ಸೋಮವಾರ(ಡಿಸೆಂಬರ್ 09)ದಂದು ಹೊರ ಬಂದಿದೆ. ವಿಶ್ವನಾಥ್ ಹೊರತುಪಡಿಸಿ ಉಳಿದೆಲ್ಲ ಅನರ್ಹರು ಈಗ ಬೈ ಎಲೆಕ್ಷನ್&zwnj;ನಲ್ಲಿ ಗೆದ್ದು ಅರ್ಹರಾಗಿದ್ದೇವೆ ಎಂದು ತೋರಿಸಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;8) ಸೊಲ್ಲೇ ಇಲ್ಲದ ಕೆಆರ್ ಪೇಟೆಯಲ್ಲಿ ಕಮಲ ಅರಳಿದ್ದೇಗೆ? ಹೊಸ ರಾಜಕೀಯ ಚಾಣಕ್ಯ ಮಾಡಿದ ಆ ಒಂದು ಕೆಲಸ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಕೆಆರ್ ಪೇಟೆಯಲ್ಲಿ ನಾರಾಯಣ ಗೌಡರು ಗೆಲುವಿನ ನಗೆ ಬೀರಿದ್ದಾರೆ. ಹಾಗಾದರೆ ನಿಜಕ್ಕೂ ಕೆಆರ್ ಪೇಟೆಯ ಗೆಲುವಿನ ಶ್ರೇಯ ಯಾರಿಗೆ ಸಲ್ಲುತ್ತದೆ?&amp;nbsp;ಹಾಗಾದರೆ ಬಿಜೆಪಿಗೆ ನೆಲೆಯೇ ಇಲ್ಲದ ಕೆಆರ್ ಪೇಟೆಯಲ್ಲಿ 9&amp;nbsp;&amp;nbsp;ಸಾವಿರ ಮತಗಳ ಅಂತರದಲ್ಲಿ ನಾರಾಯಣ ಗೌಡ ಗೆದ್ದು ಬೀಗಿದ್ದಾರೆ.&amp;nbsp;&lt;/span&gt;&lt;/p&gt; &lt;p&gt;&lt;strong&gt;&lt;span&gt;9) ಇದು ನನ್ನ ಕೊನೆ ಚುನಾವಣೆ, ಇನ್ಮುಂದೆ ಸ್ಪರ್ಧಿಸಲ್ಲ: ಗೆದ್ದ ಶಾಸಕನ ಅಚ್ಚರಿಯ ಹೇಳಿಕೆ!&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ರ್ನಾಟಕ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಗೆಲುವಿನ ನಗು ಬೀರಿದೆ. ಈ ಮೂಲಕ ಕರ್ನಾಟಕ ಸರ್ಕಾರ ಸುಭದ್ರಗೊಂಡಿದೆ. ಹುಣಸೂರು ಹೊರತುಪಡಿಸಿ ಬೇರೆಲ್ಲಾ ಕ್ಷೇತ್ರಗಳಲ್ಲಿ ಅತೃಪ್ತ ಶಾಸಕರಿಗೆ ಜನರು ಮತ ನೀಡಿ ಗೆಲ್ಲಿಸಿದ್ದಾರೆ. ಹೀಗಿರುವಾಗ ಶಾಸಕರೊಬ್ಬರು ಇದು ತನ್ನ ಕೊನೆ ಚುನಾವಣೆ, ಇನ್ಮುಂದೆ ತಾನು ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ ಎಂದು ಘೋಷಿಸಿದ್ದಾರೆ.&lt;/span&gt;&lt;/p&gt; &lt;p&gt;&lt;strong&gt;&lt;span&gt;10) ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆದ ದಿನೇಶ್, ಕಾಂಗ್ರೆಸ್&zwnj; ಮುಂದಿನ ಆಯ್ಕೆ!...&lt;/span&gt;&lt;/strong&gt;&lt;/p&gt; &lt;p&gt;&lt;img&gt;&lt;/p&gt; &lt;p&gt;&lt;span&gt;ಉಪಚುನಾವಣೆ ಫಲಿತಾಂಶ ಬಿಜೆಪಿಯಲ್ಲಿ ಗೆಲುವಿನ ನಗೆ ಮೂಡಿಸಿದ್ದರೆ ಅತ್ತ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದ್ದು ರಾಜೀನಾಮೆ ಪರ್ವ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದಾರೆ.&lt;/span&gt;&lt;/p&gt;]]></content:encoded>
            <category>districts</category>
            <dc:creator>Web Desk</dc:creator>
            <atom:link href="https://kannada.asianetnews.com/news/bye-election-result-to-congress-resignation-politic-top-10-news-of-december-9-q28t25"/>
        </item>
    </channel>
</rss>
