<?xml version="1.0" encoding="UTF-8" standalone="yes"?>
<rss xmlns:content="http://purl.org/rss/1.0/modules/content/" xmlns:atom="http://www.w3.org/2005/Atom" xmlns:media="http://search.yahoo.com/mrss/" xmlns:dc="http://purl.org/dc/elements/1.1/" version="2.0">
    <channel>
        <title>Asianet Suvarna News</title>
        <link>https://kannada.asianetnews.com</link>
        <description><![CDATA[Suvarna News - No.1 News channel in Karnataka, which delivers Local and International news in Kannada language.]]></description>
        <image>
            <url>https://static-assets.asianetnews.com/images/ogimages/OG_Kannada.jpg</url>
            <width>143</width>
            <height>100</height>
            <link>https://kannada.asianetnews.com</link>
            <title>Asianet Suvarna News</title>
        </image>
        <lastBuildDate>Sun, 05 Apr 2026 10:28:56 +0530</lastBuildDate>
        <atom:link href="https://kannada.asianetnews.com/rss/raichur" rel="self" type="application/rss+xml"/>
        <item>
            <title><![CDATA[ಜೆಡಿಎಸ್‌ಗೆ ಪೂರ್ಣ ಬಹುಮತ ದಕ್ಕುತ್ತಿಲ್ಲ; ನನ್ನನ್ನು ಹೊಗಳುವ ಜನರು ಚುನಾವಣೇಲಿ ಮತ ಹಾಕೋಲ್ಲ: ಎಚ್‌ಡಿಕೆ ಬೇಸರ]]></title>
            <link>https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr</link>
            <guid isPermaLink="true">https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr</guid>
            <pubDate>Sun, 05 Apr 2026 08:51:05 +0530</pubDate>
            <description><![CDATA[&lt;p&gt;ಸಿಂಧನೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್&zwnj;.ಡಿ.ಕುಮಾರಸ್ವಾಮಿ, ಜನರು ತನ್ನನ್ನು ಹೊಗಳಿದರೂ ಚುನಾವಣೆಯಲ್ಲಿ ಜೆಡಿಎಸ್&zwnj;ಗೆ ಮತ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯ ಸರ್ಕಾರದ ಜೊತೆ ನಿಲ್ಲುವುದಾಗಿ ಹೇಳಿದರು.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kndt3f0z9jxp0gk6pryq2jxn,imgname----------------------69--1775358819359.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಸಿಂಧನೂರು (ಏ.5): &lt;/strong&gt;ನನ್ನನ್ನು ಹೊಗಳುವ ಜನರು, ಚುನಾವಣೆಯಲ್ಲಿ ಜೆಡಿಎಸ್&zwnj;ಗೆ ಮತ ಹಾಕುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್&zwnj;.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.&lt;/p&gt;&lt;h2&gt;ಜನ ನನ್ನ ಹೊಗಳುತ್ತಾರೆ ಚುನಾವಣೆ ಬಂದಾಗ ಮತ ಹಾಕೋಲ್ಲ&lt;/h2&gt;&lt;p&gt;ಜನರು ನನ್ನ ಬಗ್ಗೆ ಮಾತನಾಡುತ್ತಾರೆ. ಸಾಲ ಮನ್ನಾದಂತಹ ಕಾರ್ಯಕ್ರಮಗಳನ್ನು ಹಾಡಿ ಹೊಗಳುತ್ತಾರೆ. ಆದರೆ ಚುನಾವಣೆ ಬಂದಾಗ ನಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ. ಜೆಡಿಎಸ್ ಪೂರ್ಣ ಬಹುಮತದ ಸರ್ಕಾರ ಇದುವರೆಗೂ ರಚನೆ ಆಗಿಲ್ಲ. ನಾನು ಎರಡು ಬಾರಿ ಮುಖ್ಯಮಂತ್ರಿ ಆದರೂ ಅದೃಷ್ಟದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು.&lt;/p&gt;&lt;h3&gt;ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಎಚ್ಡಿಕೆ&lt;/h3&gt;&lt;p&gt;ರಾಜ್ಯ ಸರ್ಕಾರದ ಜತೆ ಇದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಿದರೆ ಮಾತ್ರ ರಾಜ್ಯಕ್ಕೆ ಒಳ್ಳೆದಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ನಾನು ಎಂದೆಂದಿಗೂ ರಾಜ್ಯ ಸರ್ಕಾರದ ಜೊತೆಗೆ ನಿಲ್ಲುತ್ತೇನೆ.&lt;/p&gt;&lt;p&gt;ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅನೇಕ ಕೆಲಸಗಳು ಆಗಬೇಕಿದೆ. ಅದಕ್ಕಾಗಿ ರಾಜಕೀಯ ಭಿನ್ನಮತ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾ ಗುತ್ತದೆ. ನನ್ನ ಕಡೆಯಿಂದ ಏನೇ ಕೆಲಸ ಆಗಬೇಕಿದ್ದರೂ ಯಾರೇ ಆಗಲಿ ನನ್ನನ್ನು ಮುಕ್ತವಾಗಿ ಸಂಪರ್ಕಿಸಬಹುದು. ರಾಜ್ಯಕ್ಕೆ ಒಳ್ಳೆಯದು ಮಾಡುವುದು ನನ್ನ ಕರ್ತವ್ಯ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.&lt;/p&gt;&lt;p&gt;9 ಕೈಗಾರಿಕೆ ಕ್ಲಸ್ಟರ್ ನೆನಪಿಸಿದ ಹೆಚ್ಡಿಕೆ&lt;/p&gt;&lt;p&gt;ಕರ್ನಾಟಕ ರಾಜ್ಯ ಸಮಾನವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಕಾಂಪೀಟ್ ವಿಥ್ ಚೈನಾ ಎನ್ನುವ ಕಾರ್ಯಕ್ರಮ ರೂಪಿಸಿದೆ. 2018ರಲ್ಲಿ ಕಾಂಗ್ರೆಸ್ ಜೊತೆ ನಾನು ಮೈತ್ರಿ ಸರ್ಕಾರ ರಚಿಸಿದಾಗ 9 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಿ ರಾಜ್ಯಾದ್ಯಂತ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಸೆ ನೀಡುವ ದೊಡ್ಡ ಪ್ರಯತ್ನ ಮಾಡಿದ್ದೆ. ಅದರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬೊಂಬೆಗಳ ಕ್ಲಸ್ಟರ್ ಸ್ಥಾಪನೆ ಮಾಡಲು ನಿರ್ಧಾರ ಮಾಡಿದೆ. ಅಷ್ಟರಲ್ಲಿ ನನ್ನ ಸರ್ಕಾರ ಹೋಯಿತು. ಆ ಯೋಜನೆಗಳು ನನೆಗುದಿಗೆ ಬಿದ್ದವೆಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/politics/people-praise-me-but-dont-vote-when-elections-come-kumaraswamy-is-upset-rav/articleshow-15legpr"/>
        </item>
        <item>
            <title><![CDATA[Raichur: ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!]]></title>
            <link>https://kannada.asianetnews.com/gallery/karnataka-districts/injection-for-fever-9th-class-girl-dies-due-to-fake-doctor-s-mistake-aminagadh-maski-raichur-mrq-2f9g43v</link>
            <guid isPermaLink="true">https://kannada.asianetnews.com/gallery/karnataka-districts/injection-for-fever-9th-class-girl-dies-due-to-fake-doctor-s-mistake-aminagadh-maski-raichur-mrq-2f9g43v</guid>
            <pubDate>Sat, 28 Mar 2026 14:38:04 +0530</pubDate>
            <description><![CDATA[ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmstw4da99rf5tdzg7sdfa6f,imgname-raichur-student-death--2--1774688539050.jpg" type="image/jpeg" height="390" width="690"/>
            <content:encoded><![CDATA[ರಾಯಚೂರು ಜಿಲ್ಲೆಯಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದ 13 ವರ್ಷದ ಬಾಲಕಿ ಸಿಂಧೂ ಇಂಜೆಕ್ಷನ್ ಪಡೆದ ನಂತರ ಮೃತಪಟ್ಟಿದ್ದಾಳೆ. ನಕಲಿ ವೈದ್ಯ ಉತ್ತಮ ಕುಮಾರ್ ಸರ್ಕಾರ್ ನೀಡಿದ ಚಿಕಿತ್ಸೆಯೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.&lt;img&gt;&lt;p&gt;13 ವರ್ಷದ ಬಾಲಕಿಗೆ ವೈದ್ಯ ನೀಡಿದ ಇಂಜೆಕ್ಷನ್ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ಉತ್ತಮ ಕುಮಾರ್ ಸರ್ಕಾರ್ ಎಂಬಾತ ನಕಲಿ ವೈದ್ಯ ಎಂದು ಆರೋಪ ಮಾಡಿದ್ದಾರೆ. ಮೃತ ಬಾಲಕಿ 9ನೇ ತರಗತಿ ಓದುತ್ತಿದ್ದಳು.&lt;/p&gt;&lt;img&gt;&lt;p&gt;ರಾಯಚೂರು ಜಿಲ್ಲೆಯ &zwnj;ಮಸ್ಕಿ ತಾಲೂಕಿನ ಅಮಿನಗಢ ಗ್ರಾಮದ ಸಿಂಧೂ (13) ಬಾಲಕಿ. ಮಾರ್ಚ್ 26ರಂದು ಸಿಂಧೂ ಜ್ವರದಿಂದ ಬಳಲುತ್ತಿದ್ದಳು. ಉತ್ತಮ ಕುಮಾರ್ ಸರ್ಕಾರ್ ತೆರಳಿದ್ದ ಸಿಂಧೂ, ಚಿಕಿತ್ಸೆ ಪಡೆದುಕೊಂಡಿದ್ದಳು. ಚಿಕಿತ್ಸೆ ಬಳಿಕ ಸಿಂಧೂ ಪರೀಕ್ಷೆಗೆ ಹಾಜರಾಗಿದ್ದಳು.&lt;/p&gt;&lt;img&gt;&lt;p&gt;ಇಂಜೆಕ್ಷನ್ ಪಡೆದ ರಾತ್ರಿ ಸಿಂಧೂ ದೇಹದ ಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದು, ನೋವಿನಿಂದ ನರಳಾಡಿದ್ದಾಳೆ. ಪೋಷಕರು ಕೂಡಲೇ ಮಗಳನ್ನು ಮಾನ್ವಿ ಆಸ್ಪತ್ರೆಗೆ ದಾಖಲಿಸಿದ್ದು, ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಿಂಧೂ ಸಾವನ್ನಪ್ಪಿದ್ದಾಳೆ.&lt;/p&gt;&lt;img&gt;&lt;p&gt;ನಂತರ ಸಿಂಧೂ ಮೃತದೇಹವನ್ನು ಕವಿತಾಳ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮರಣೋತ್ತರ ಶವ ಪರೀಕ್ಷೆ ಬಳಿಕ ಸಿಂಧೂ ಮೃತದೇಹವನ್ನು ಪೋಷಕರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಪೊಲೀಸರು ಉತ್ತಮ ಕುಮಾರ್ ಸರ್ಕಾರ್&zwnj;ನನ್ನು ವಶಕ್ಕೆ ಪಡೆದುಕೊಂಡಿದೆ. ಕವಿತಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;]]></content:encoded>
            <category>raichur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/injection-for-fever-9th-class-girl-dies-due-to-fake-doctor-s-mistake-aminagadh-maski-raichur-mrq-2f9g43v"/>
        </item>
        <item>
            <title><![CDATA[ಸರ್ಕಾರಿ ಕೆಲಸ ಮುಗಿಸಿ ಮನೆಗೆ ಬಂದ ಮಗಳು ಹೆಣವಾದಳು: ಕೂಸಿನ ಹಾಲ್ದುಟಿ ಆರುವ ಮುನ್ನ ಅಮ್ಮನ ಪ್ರಾಣಪಕ್ಷಿ ಹಾರಿಹೋಯ್ತು!]]></title>
            <link>https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</link>
            <guid isPermaLink="true">https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb</guid>
            <pubDate>Mon, 30 Mar 2026 15:13:25 +0530</pubDate>
            <description><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmz1cfc4y1ssv58e1a7v42mp,imgname-raichur-govt-employee-vidya-death-1774863138180.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರಿನಲ್ಲಿ 11 ತಿಂಗಳ ಹಸುಗೂಸಿನ ತಾಯಿ, ಸರ್ಕಾರಿ ಮಹಿಳಾ ಉದ್ಯೋಗಿ ವಿದ್ಯಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವರದಕ್ಷಿಣೆಗಾಗಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಲೆ ಮಾಡಿದ್ದಾರೆಂದು ಮೃತರ ಕುಟುಂಬಸ್ಥರು ಆರೋಪಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ರಾಯಚೂರು (ಮಾ.30): ನ&lt;/strong&gt;ಗರದ ಐಬಿ ಕಾಲೋನಿಯಲ್ಲಿ ಮಹಿಳಾ ಉದ್ಯೋಗಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 11 ತಿಂಗಳ ಹಸುಗೂಸಿನ ತಾಯಿ ವಿದ್ಯಾ (30) ಅವರ ಸಾವಿನ ಸುತ್ತ ಹಲವಾರು ಅನುಮಾನಗಳು ಎದ್ದಿದ್ದು, ಗಂಡ ಮತ್ತು ಅತ್ತೆಯೇ ಸೇರಿ ನೇಣು ಬಿಗಿದು ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.&lt;/p&gt;&lt;img&gt;&lt;p&gt;&lt;strong&gt;ಘಟನೆಯ ವಿವರ:&lt;/strong&gt;&lt;/p&gt;&lt;p&gt;ಮೃತ ವಿದ್ಯಾ ರಾಯಚೂರು ನಗರದ ಉಪ ವಿಜ್ಞಾನ ಕೇಂದ್ರದಲ್ಲಿ (Sub-Science Center) ಉದ್ಯೋಗಿಯಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಇವರು ಮಂಜುನಾಥ್ ಎಂಬುವವರನ್ನು ಮದುವೆಯಾಗಿದ್ದರು. ಮದುವೆಯ ಸಂದರ್ಭದಲ್ಲಿ ವಿದ್ಯಾ ಅವರ ಪೋಷಕರು 30 ಗ್ರಾಂ ಚಿನ್ನಾಭರಣ ಮತ್ತು ಅರ್ಧ ಕೆಜಿ ಬೆಳ್ಳಿಯನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೂ, ಮದುವೆಯಾದಾಗಿನಿಂದಲೂ ಗಂಡ ಮಂಜುನಾಥ್ ಹಾಗೂ ಅತ್ತೆ ಕವಿತಾ ವರದಕ್ಷಿಣೆಗಾಗಿ ವಿದ್ಯಾ ಅವರಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ&lt;/p&gt;&lt;img&gt;&lt;p&gt;&lt;strong&gt;ಸಾವಿನ ಹಿಂದಿನ ದಿಗಿಲು ಹುಟ್ಟಿಸುವ ಕ್ಷಣಗಳು:&lt;/strong&gt;&lt;/p&gt;&lt;p&gt;ನಿನ್ನೆ ಸಂಜೆ ಮಂಜುನಾಥ್ ಕಂಠಪೂರ್ತಿ ಕುಡಿದು ವಿದ್ಯಾ ಅವರ ಕೆಲಸದ ಸ್ಥಳಕ್ಕೆ ಹೋಗಿ ಆಕೆಯನ್ನು ಮನೆಗೆ ಕರೆತಂದಿದ್ದ ಎನ್ನಲಾಗಿದೆ. ಮನೆಗೆ ಬಂದ ನಂತರ ವಿದ್ಯಾ ತನ್ನ 11 ತಿಂಗಳ ಹಸುಗೂಸಿಗೆ ಹಾಲುಣಿಸುತ್ತಿದ್ದರು. ಆ ಸಮಯದಲ್ಲಿ ಗಂಡನ ವಿಪರೀತ ಕುಡಿತದ ಬಗ್ಗೆ ಅತ್ತೆ ಕವಿತಾ ಬಳಿ ವಿದ್ಯಾ ಬೇಸರ ವ್ಯಕ್ತಪಡಿಸಿದ್ದರು. ಆದರೆ, ಮಗು ಹಾಲು ಕುಡಿದು ಮುಗಿಸುವಷ್ಟರಲ್ಲೇ ವಿದ್ಯಾ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.&lt;/p&gt;&lt;img&gt;&lt;p&gt;&lt;strong&gt;ಕುಟುಂಬಸ್ಥರ ಆರೋಪವೇನು?&lt;/strong&gt;&lt;/p&gt;&lt;p&gt;&lsquo;ವಿದ್ಯಾ ಆತ್ಮ*ಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಆಕೆಗೆ ಕಿರುಕುಳ ನೀಡಿ ಗಂಡ ಮತ್ತು ಅತ್ತೆಯೇ ನೇಣು ಬಿಗಿದು ಕೊಂದಿದ್ದಾರೆ&rsquo; ಎಂದು ವಿದ್ಯಾ ಅವರ ತವರು ಮನೆಯವರು ಆರೋಪಿಸಿದ್ದಾರೆ. ಮಗುವಿಗೆ ಹಾಲುಣಿಸುತ್ತಿದ್ದ ತಾಯಿ ಇಷ್ಟು ಬೇಗ ಸಾವನ್ನಪ್ಪಲು ಸಾಧ್ಯವಿಲ್ಲ, ಇದು ಪಕ್ಕಾ ಪ್ಲಾನ್ ಮಾಡಿ ನಡೆಸಿರುವ ಕೊಲೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ನನಗೆ ಮಾತ್ರವಲ್ಲ, ನನ್ನ ಗೆಳತಿಯರನ್ನೂ ಹಾಸಿಗೆಯಲ್ಲಿ ಖುಷಿಪಡಿಸಿ; ಹೆಂಡತಿ ಆಫರ್ ಕೇಳಿ ಪೊಲೀಸ್ ಠಾಣೆಗೆ ಬಂದ ಗಂಡ!&lt;/strong&gt;&lt;/p&gt;&lt;img&gt;&lt;p&gt;&lt;strong&gt;ಪೊಲೀಸ್ ತನಿಖೆ ಚುರುಕು:&lt;/strong&gt;&lt;/p&gt;&lt;p&gt;ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಯಚೂರು ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ವಿದ್ಯಾ ಅವರ ಕುಟುಂಬಸ್ಥರ ದೂರಿನ ಮೇರೆಗೆ ಗಂಡ ಮಂಜುನಾಥ್ ಮತ್ತು ಅತ್ತೆ ಕವಿತಾ ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.&lt;/p&gt;&lt;p&gt;ಸದ್ಯ ರಾಯಚೂರು ಡಿವೈಎಸ್&zwnj;ಪಿ (DySP) ಶಾಂತವೀರ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಹಿಂದಿನ ಅಸಲಿ ಸತ್ಯ ಹೊರಬರಲಿದೆ. 11 ತಿಂಗಳ ಕಂದಮ್ಮನನ್ನು ಅಗಲಿದ ತಾಯಿಯ ಸಾವು ರಾಯಚೂರಿನಲ್ಲಿ ಅತೀವ ವಿಷಾದ ಮೂಡಿಸಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/state/raichur-govt-science-center-employee-vidya-suspicious-death-dowry-harassment-sat-32sr2bb"/>
        </item>
        <item>
            <title><![CDATA[5 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಆಸ್ಪತ್ರೆ ಮೇಲಿಂದ ಬಿದ್ದು ಸಾವು]]></title>
            <link>https://kannada.asianetnews.com/state/raichur-newly-mother-died-in-manvi-by-falling-from-hospital-building/articleshow-45nce72</link>
            <guid isPermaLink="true">https://kannada.asianetnews.com/state/raichur-newly-mother-died-in-manvi-by-falling-from-hospital-building/articleshow-45nce72</guid>
            <pubDate>Fri, 27 Mar 2026 12:01:48 +0530</pubDate>
            <description><![CDATA[&lt;p&gt;&lt;strong&gt;newly mother died: &lt;/strong&gt;ರಾಯಚೂರು ಜಿಲ್ಲೆಯ ಮಾನ್ವಿಯ ಖಾಸಗಿ ಆಸ್ಪತ್ರೆಯ ಮೇಲಿಂದ ಬಿದ್ದು 22 ವರ್ಷದ ಬಾಣಂತಿ ವಾಸವಿ ಸಾವನ್ನಪ್ಪಿದ್ದಾರೆ. ಅನಾರೋಗ್ಯಪೀಡಿತ ಮಗುವಿಗೆ ಹಾಲುಣಿಸಲು ಬಂದಿದ್ದ ಅವರ ಸಾವು ಅನುಮಾನಾಸ್ಪದವಾಗಿದ್ದು, ಆಸ್ಪತ್ರೆ ಆಡಳಿತದ ನಡೆ ಬಗ್ಗೆ ಸಂಬಂಧಿಕರು ಸಂಶಯ ವ್ಯಕ್ತಪಡಿಸಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmpzdr1kg0wxtjsxmpf65kea,imgname-newly-mother-died-by-fall-from-hospital-building-1774592647219.jpg" type="image/jpeg" height="390" width="690"/>
            <content:encoded><![CDATA[&lt;h2&gt;&lt;strong&gt;5 ದಿನದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ತಾಯಿ ಸಾವು&lt;/strong&gt;&lt;/h2&gt;&lt;p&gt;ರಾಯಚೂರು: ಖಾಸಗಿ ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, &amp;nbsp;3ನೇ ಮಹಡಿಯಿಂದ ಬಿದ್ದು ಬಾಣಂತಿ 22 ವರ್ಷದ ವಾಸವಿ ಸಾವನ್ನಪ್ಪಿದ್ದಾರೆ.&lt;/p&gt;&lt;p&gt;&lt;strong&gt;ಆಸ್ಪತ್ರೆ ಕಟ್ಟಡದಿಂದ ಕೆಳಗೆ ಬಿದ್ದ ಮಹಿಳೆ&lt;/strong&gt;&lt;/p&gt;&lt;p&gt;&amp;nbsp;ವಾಸವಿ ಐದು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಆದರೆ ನವಜಾತ ಶಿಶು ಅನಾರೋಗ್ಯಕ್ಕೀಡಾಗಿದ್ದರಿಂದ ಮಗುವಿಗೆ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಮಗುವಿಗೆ ಎದೆ ಹಾಲು ಕುಡಿಸಲು ಆಸ್ಪತ್ರೆಗೆ ವಾಸವಿ ಬಂದಿದ್ದರು. ಆದರೆ ಮಗುವಿಗೆ ಹಾಲು ಕುಡಿಸುವುದು ಬಿಟ್ಟು ಬಾಣಂತಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದು, ಅವರ ಸಾವು ಈಗ ಭಾರಿ ಅನುಮಾನ ಮೂಡಿಸಿದೆ.&amp;nbsp;&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಯಾದಗಿರಿ: ರಸ್ತೆಬದಿ ನವಜಾತ ಗಂಡು ಶಿಶು ಶವಪತ್ತೆ&lt;/strong&gt;&lt;/p&gt;&lt;p&gt;ಬಹುಶಃ ಅವರೇ ಕಟ್ಟಡದಿಂದ ಕೆಳಗೆ ಹಾರಿ ಸಾವಿಗೆ ಯತ್ನಿಸಿದರ ಎಂಬ ಅನುಮಾನ ಮೂಡಿದೆ. ಇತ್ತ ಬಾಣಂತಿ ಬಿದ್ದು ಮೃತಪಟ್ಟ ದೃಶ್ಯ ಆಸ್ಪತ್ರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಇದ್ದು, ಘಟನೆಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಇದ್ರೂ ದೂರು&zwnj; ನೀಡಲು ಆಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಾಣಂತಿ ಸಾವು ಆಗಿದ್ರೂ ಆಸ್ಪತ್ರೆಯಿಂದ ಎಂಎಲ್ ಸಿ ಸಹ ದಾಖಲು ಮಾಡಿಲ್ಲ, ಹೀಗಾಗಿ ಆಸ್ಪತ್ರೆ ನಡೆ ಬಗ್ಗೆ &zwnj;ಬಾಣಂತಿ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10 ರೂ ಇಳಿಸಿದ ಕೇಂದ್ರ ಸರ್ಕಾರ: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ನಿರಾಳ&lt;/strong&gt;&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/state/raichur-newly-mother-died-in-manvi-by-falling-from-hospital-building/articleshow-45nce72"/>
        </item>
        <item>
            <title><![CDATA[ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ಫುಲ್ ಕೂಲ್! ಆದ್ರೆ ಮಾವಿನ ಬೆಳೆಗೆ ಟ್ರಬಲ್]]></title>
            <link>https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</link>
            <guid isPermaLink="true">https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp</guid>
            <pubDate>Mon, 16 Mar 2026 20:07:42 +0530</pubDate>
            <description><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkvgt0sc0bgmx9eqms2wcyy2,imgname-mysuru-hailstones-rain-1773671351084.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಜ್ಯದ ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಈ ಅಕಾಲಿಕ ಮಳೆಯು ಬಿಸಿಲಿನಿಂದ ಜನರಿಗೆ ತಂಪೆರೆದರೂ, ರಾಯಚೂರಿನ ಮಾವು ಬೆಳೆಗಾರರು ಮತ್ತು ಇತರೆ ರೈತರಿಗೆ ಬೆಳೆ ಹಾನಿಯ ಭೀತಿಯನ್ನು ತಂದೊಡ್ಡಿದೆ. ಮೈಸೂರಿನಲ್ಲಿ ಸಿಡಿಲಿಗೆ ತೆಂಗಿನ ಮರ ಹೊತ್ತಿ ಉರಿದಿದೆ.&lt;/p&gt;&lt;img&gt;&lt;p&gt;ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣದೇವ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ಹಾಸನ, ರಾಯಚೂರು, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಹಲವೆಡೆ ಇಂದು ಆಲಿಕಲ್ಲು ಸಹಿತ ಭಾರಿ ಮಳೆಯಾಗಿದ್ದು, ಸುಡುವ ಬಿಸಿಲಿಗೆ ಬೆಂದಿದ್ದ ಜನರಿಗೆ ಸಮಾಧಾನ ತಂದಿದೆ. ಆದರೆ, ಕೆಲವು ಕಡೆ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಂಕಷ್ಟವೂ ಎದುರಾಗಿದೆ.&lt;/p&gt;&lt;img&gt;&lt;p&gt;ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸುತ್ತಮುತ್ತ ವರ್ಷದ ಮೊದಲ ಮಳೆಯಾಗಿದೆ. ಆದರೆ, ಮಳೆಯ ಜೊತೆಗೆ ಗುಡುಗು ಸಿಡಿಲಿನ ಅಬ್ಬರ ಜೋರಾಗಿತ್ತು. ಪಿರಿಯಾಪಟ್ಟಣ ಪಟ್ಟಣದಲ್ಲಿ ಸಿಡಿಲು ಬಡಿದ ರಭಸಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ. ಮಳೆ ಸುರಿಯುತ್ತಿದ್ದರೂ ಮರದ ಮೇಲ್ಭಾಗದಲ್ಲಿ ಬೆಂಕಿ ಆವರಿಸಿದ್ದು ನೋಡುಗರನ್ನು ಆತಂಕಕ್ಕೀಡು ಮಾಡಿತ್ತು.&lt;/p&gt;&lt;img&gt;&lt;p&gt;ಹಾಸನ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಿತು. ಮಳೆಯ ತೀವ್ರತೆಗೆ ರಸ್ತೆ ಬದಿಯಲ್ಲಿ ಮತ್ತು ಮನೆಗಳ ಮೇಲೆ ಆಲಿಕಲ್ಲುಗಳು ರಾಶಿ ರಾಶಿಯಾಗಿ ಬಿದ್ದಿದ್ದವು. ರಸ್ತೆಯಲ್ಲಿ ಆಲಿಕಲ್ಲುಗಳನ್ನು ನೋಡಿ ಮಕ್ಕಳು ಮತ್ತು ಸಾರ್ವಜನಿಕರು ಖುಷಿಯಿಂದ ಆಟವಾಡಿದ ದೃಶ್ಯಗಳು ಕಂಡುಬಂದವು. ವರ್ಷದ ಮೊದಲ ಮಳೆ ಇದಾಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಸ್ವಲ್ಪ ಮಟ್ಟಿಗೆ ಪರದಾಟ ನಡೆಸಬೇಕಾಯಿತು.&lt;/p&gt;&lt;img&gt;&lt;p&gt;ಬಿಸಿಲ ನಾಡು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡು ಸೇರಿದಂತೆ ವಿವಿಧೆಡೆ ಸುಮಾರು ಒಂದು ಗಂಟೆ ಕಾಲ ನಿರಂತರ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪು ನೀಡಿದ್ದರೂ, ಆಲಿಕಲ್ಲುಗಳ ಅಬ್ಬರ ಮಾವು ಬೆಳೆಗಾರರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೂವು ಬಿಟ್ಟಿದ್ದ ಮಾವಿನ ಗಿಡಗಳಿಗೆ ಆಲಿಕಲ್ಲು ಮಳೆ ಏಟು ನೀಡಿದ್ದು, ಬೆಳೆ ಹಾನಿಯಾಗುವ ಭೀತಿ ಎದುರಾಗಿದೆ.&lt;/p&gt;&lt;img&gt;&lt;p&gt;ಕೊಡಗು ಜಿಲ್ಲೆಯ ಶಿರಂಗಾಲ, ಹೆಬ್ಬಾಲೆ, ಬೇತ್ರಿ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಹೊಲ ಮತ್ತು ಗದ್ದೆಗಳಿಗೆ ನೀರು ನುಗ್ಗುವಂತೆ ಮಳೆ ಸುರಿದಿದ್ದು, ಬಿಸಿಲಿನಿಂದ ಬಸವಳಿದಿದ್ದ ಇಳೆಗೆ ಚೈತನ್ಯ ನೀಡಿದೆ. ಕಾಫಿ ಮತ್ತು ಕರಿಮೆಣಸು ಬೆಳೆಗಾರರಿಗೆ ಈ ಮಳೆ ವರದಾನವಾಗಿ ಪರಿಣಮಿಸುವ ಸಾಧ್ಯತೆಯಿದೆ.&lt;/p&gt;&lt;img&gt;&lt;p&gt;ಒಟ್ಟಾರೆಯಾಗಿ, ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಈ ದಿಢೀರ್ ಮಳೆ ಬಿಸಿಲಿನ ತಾಪವನ್ನು ಕಡಿಮೆ ಮಾಡಿದ್ದರೂ, ಆಲಿಕಲ್ಲು ಮತ್ತು ಸಿಡಿಲಿನ ಅಬ್ಬರ ಕೆಲವು ಅನಾಹುತಗಳಿಗೂ ಕಾರಣವಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/gallery/karnataka-districts/karnataka-weather-update-summer-rain-hailstones-in-hassan-kodagu-mysore-raichur-sat-77i2ncp"/>
        </item>
        <item>
            <title><![CDATA[ಬೇಸಿಗೆ ಮಳೆ: ಸಿಂಧನೂರಿನಲ್ಲಿ ಸಿಡಿಲು ಬಡಿದು 23 ವರ್ಷದ ಕುರಿಗಾಹಿ ದಾರುಣ ಸಾವು!]]></title>
            <link>https://kannada.asianetnews.com/karnataka-districts/raichur-tragedy-young-shepherd-struck-dead-by-lightning-in-salagunda-village/articleshow-ayb1n18</link>
            <guid isPermaLink="true">https://kannada.asianetnews.com/karnataka-districts/raichur-tragedy-young-shepherd-struck-dead-by-lightning-in-salagunda-village/articleshow-ayb1n18</guid>
            <pubDate>Wed, 18 Mar 2026 12:06:54 +0530</pubDate>
            <description><![CDATA[ಯುಗಾದಿಗೂ ಮುನ್ನ ರಾಯಚೂರಿನಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬಿಸಿಲಿನಿಂದ ಕಾದಿದ್ದ ಭೂಮಿಗೆ ತಂಪೆರೆದಿದೆ. ಆದರೆ, ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಸಿಡಿಲು ಬಡಿದು ಮಂಜುನಾಥ್ ಎಂಬ 23 ವರ್ಷದ ಕುರಿಗಾಹಿ ದಾರುಣವಾಗಿ ಸಾವನ್ನಪ್ಪಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkzt9w8wg7p0jj8vv6c7tqj2,imgname-1-1773815525660.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮಾ.18):&lt;/strong&gt; ಯುಗಾದಿಗೂ ಮುನ್ನವೇ ರಾಯಚೂರಿನಲ್ಲಿ ವರ್ಷದ ಮೊದಲ ವರ್ಷಧಾರೆಯಾಗಿದೆ. ಬಿಸಿಲ ಬೇಗೆಯಿಂದ ಬೆಂದ ಇಳೆಗೆ ವರುಣ ಸಿಂಚನವಾಗಿದ್ದು, ಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಇನ್ನೊಂದೆಡೆ ಸಿಡಿಲು ಬಡಿದು ಕುರಿಗಾಹಿ ದಾರುಣವಾಗಿ ಮೃತಪಟ್ಟನೆ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ನಡೆದಿದೆ.&lt;/p&gt;&lt;h2&gt;ಸಿಡಿಲು ಬಡಿದು ಕುರಿಗಾಹಿ ದಾರುಣ ಸಾವು&lt;/h2&gt;&lt;p&gt;ಒಂದೆಡೆ ಮಳೆಯ ಸಂತಸವಿದ್ದರೆ, ಇನ್ನೊಂದೆಡೆ ಸಿಡಿಲು ಬಡಿದು ಕುರಿಗಾಹಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಮಂಜುನಾಥ್ (23) ಮೃತಪಟ್ಟ ದುರ್ದೈವಿ ಕುರಿಗಾಹಿ.&lt;/p&gt;&lt;h3&gt;ಜಮೀನಿನಲ್ಲಿ ಕುರಿಗಳ ಜೊತೆ ಇದ್ದಾಗ ಬಡಿದ ಸಿಡಿಲು!&lt;/h3&gt;&lt;p&gt;ಮೃತ ಮಂಜುನಾಥ್ ನಿನ್ನೆ ಎಂದಿನಂತೆ ಕುರಿಗಳನ್ನು ಮೇಯಿಸಿಕೊಂಡು ಹೋಗಿ, ರಾತ್ರಿ ವೇಳೆ ಜಮೀನಿನಲ್ಲಿ ಕುರಿಗಳ ಜೊತೆಯಲ್ಲೇ ವಾಸ್ತವ್ಯ ಹೂಡಿದ್ದರು. ಈ ಸಂದರ್ಭದಲ್ಲಿ ಅಂದರೆ ರಾತ್ರಿ ಸುಮಾರು 9:30ರ ಹೊತ್ತಿಗೆ ಇದ್ದಕ್ಕಿದ್ದಂತೆ ಗುಡುಗು ಮಿಂಚಿನ ಮಳೆ ಶುರುವಾದ ವೇಳೆ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎನ್ನಲಾಗಿದೆ.&lt;/p&gt;&lt;p&gt;&lt;strong&gt;ಸಿಂಧನೂರು ತಾಲೂಕು ಆಸ್ಪತ್ರೆಗೆ ಮೃತದೇಹ ರವಾನೆ&lt;/strong&gt;&lt;/p&gt;&lt;p&gt;ಸದ್ಯ ಮೃತದೇಹವನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಎಳೆಯ ವಯಸ್ಸಿನ ಮಗನನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ಮಳೆಯ ಸಂಭ್ರಮದ ನಡುವೆಯೇ ಶೋಕದ ಛಾಯೆ ಆವರಿಸಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/raichur-tragedy-young-shepherd-struck-dead-by-lightning-in-salagunda-village/articleshow-ayb1n18"/>
        </item>
        <item>
            <title><![CDATA[ರಾಯಚೂರು: ಗೃಹಿಣಿ ಆ*ತ್ಮಹ*ತ್ಯೆ ಪ್ರಕರಣ, ಆರೋಪಿಗಳನ್ನು ಬಂಧಿಸದ ಪೊಲೀಸರ ನಡೆಗೆ ಆಕ್ರೋಶ!]]></title>
            <link>https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x</link>
            <guid isPermaLink="true">https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x</guid>
            <pubDate>Fri, 03 Apr 2026 09:06:45 +0530</pubDate>
            <description><![CDATA[ರಾಯಚೂರಿನ ಜಿನ್ನಾಪುರ ಗ್ರಾಮದಲ್ಲಿ ಸಾಲದ ವಿಚಾರವಾಗಿ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಪತಿಯನ್ನು ಮಾತ್ರ ಬಂಧಿಸಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೃತರ ಕುಟುಂಬಸ್ಥರು ಕವಿತಾಳ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kn8pd6s0fqzcsr588dhnfzgv,imgname-raicur-papamma-case-1775187172127.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.3): &lt;/strong&gt;ಸಿರವಾರ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ಗೃಹಿಣಿಯೊಬ್ಬರು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಪ್ರಕರಣವು ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೃತರ ಕುಟುಂಬಸ್ಥರು ಕವಿತಾಳ ಪೊಲೀಸ್ ಠಾಣೆ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪಾಪಮ್ಮ (24) ಎಂಬುವರು ಕಳೆದ ಮಾರ್ಚ್ 29 ರಂದು ತಮ್ಮ ಜಿನ್ನಾಪುರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದರು. 2020 ರಲ್ಲಿ ಪಾಪಮ್ಮ ಮತ್ತು ಮರಿಸ್ವಾಮಿ ಎಂಬುವರಿಗೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.&lt;/p&gt;&lt;h2&gt;&lt;strong&gt;ಸಾಲದ ಸುಳಿಯಲ್ಲಿ ಬದುಕು&lt;/strong&gt;&lt;/h2&gt;&lt;p&gt;ಇತ್ತೀಚೆಗೆ ಪಾಪಮ್ಮ ಅವರು ಖಾಸಗಿ ಬ್ಯಾಂಕ್ ಒಂದರಲ್ಲಿ ಸಾಲ ಪಡೆದಿದ್ದರು. ಆ ಹಣವನ್ನು ತಮ್ಮ ಪತಿ ಮರಿಸ್ವಾಮಿಯ ಅಣ್ಣ ಮೌನೇಶ್ ಅವರಿಗೆ ನೀಡಿದ್ದರು. ಸಾಲದ ಮರುಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಮೌನೇಶ್ ಮತ್ತು ಕುಟುಂಬಸ್ಥರು ಪಾಪಮ್ಮ ಅವರಿಗೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಪತಿ ಮರಿಸ್ವಾಮಿ, ಆತನ ಅಣ್ಣ ಮೌನೇಶ್ ಮತ್ತು ತಂಗಿ ಸಾಬಮ್ಮ ಸೇರಿದಂತೆ ಮೂವರೂ ಸೇರಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿದ್ದರಿಂದ ಬೇಸತ್ತು ಪಾಪಮ್ಮ ಆ*ತ್ಮಹ*ತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ದೂರಿದ್ದಾರೆ.&lt;/p&gt;&lt;h2&gt;&lt;strong&gt;ಪೊಲೀಸರ ನಡೆಗೆ ಆಕ್ರೋಶ&lt;/strong&gt;&lt;/h2&gt;&lt;p&gt;ಆ*ತ್ಮಹ*ತ್ಯೆಯ ನಂತರ ಮೃತಳ ಸಹೋದರ ಕವಿತಾಳ ಪೊಲೀಸ್ ಠಾಣೆಯಲ್ಲಿ ಪತಿ ಮರಿಸ್ವಾಮಿ, ಮೌನೇಶ್ ಮತ್ತು ಸಾಬಮ್ಮ ಅವರ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾದ ಬೆನ್ನಲ್ಲೇ ಪೊಲೀಸರು ಕೇವಲ ಪತಿ ಮರಿಸ್ವಾಮಿಯನ್ನು ಮಾತ್ರ ಬಂಧಿಸಿದ್ದಾರೆ. ಆದರೆ, ಉಳಿದ ಇಬ್ಬರು ಪ್ರಮುಖ ಆರೋಪಿಗಳಾದ ಮೌನೇಶ್ ಮತ್ತು ಸಾಬಮ್ಮ ಅವರನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ.&lt;/p&gt;&lt;h2&gt;&lt;strong&gt;ನ್ಯಾಯಕ್ಕಾಗಿ ಹೋರಾಟ&lt;/strong&gt;&lt;/h2&gt;&lt;p&gt;ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದಲೇ ಪೊಲೀಸರು ಇತರೆ ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಕುಟುಂಬಸ್ಥರು ಮತ್ತು ಸಂಬಂಧಿಕರು, ಕವಿತಾಳ ಪೊಲೀಸ್ ಠಾಣೆಯ ಎದುರು ಜಮಾಯಿಸಿ ಹೋರಾಟ ನಡೆಸಿದರು. ಈ ತಾರತಮ್ಯದ ತನಿಖೆಯನ್ನು ಖಂಡಿಸಿದ ಕುಟುಂಬಸ್ಥರು, ಕೂಡಲೇ ಉಳಿದ ಆರೋಪಿಗಳನ್ನು ಬಂಧಿಸಿ ಪಾಪಮ್ಮನಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Santosh Naik</dc:creator>
            <atom:link href="https://kannada.asianetnews.com/raichur/housewife-self-death-case-kavital-police-protest-arrest-demands-san/articleshow-bltdv5x"/>
        </item>
        <item>
            <title><![CDATA[ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ]]></title>
            <link>https://kannada.asianetnews.com/karnataka-districts/raichur-manvi-kurdi-village-people-drown-in-tungabhadra-river-andhra-pradesh-sat/articleshow-gawzlcq</link>
            <guid isPermaLink="true">https://kannada.asianetnews.com/karnataka-districts/raichur-manvi-kurdi-village-people-drown-in-tungabhadra-river-andhra-pradesh-sat/articleshow-gawzlcq</guid>
            <pubDate>Fri, 27 Mar 2026 21:40:45 +0530</pubDate>
            <description><![CDATA[&lt;p&gt;ರಾಯಚೂರಿನ ಮಾನ್ವಿ ತಾಲೂಕಿನ ನಾಲ್ವರು, ಆಂಧ್ರಪ್ರದೇಶದಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದಾಗ ತುಂಗಭದ್ರಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮದುವೆಯ ಸಂಭ್ರಮದ ನಡುವೆಯೇ ನಡೆದ ಈ ದುರಂತದಿಂದ ಕುರ್ಡಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmr0ymwxb2hrb94fkhm5q00x,imgname-raichur--marriage-4-death-1774627804060.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮಾ.27): ಮ&lt;/strong&gt;ದುವೆ ಸಂಭ್ರಮದ ಮನೆಯಲ್ಲಿ ನಗು-ಸಡಗರ ತುಂಬಿರಬೇಕಾದ ಹೊತ್ತಲ್ಲೇ ವಿಧಿಯಾಟಕ್ಕೆ ನಾಲ್ವರು ಬಲಿಯಾಗಿದ್ದಾರೆ. ಮದುವೆ ಊಟ ಮುಗಿಸಿ ಹರಿಯುವ ತುಂಗಭದ್ರಾ ನದಿಯಲ್ಲಿ ಈಜಾಡಲು ಹೋದ ನಾಲ್ವರು ಜಲಸಮಾಧಿಯಾದ ದಾರುಣ ಘಟನೆ ಆಂಧ್ರಪ್ರದೇಶದ ಗಡಿಭಾಗದಲ್ಲಿ ನಡೆದಿದೆ. ಈ ಘಟನೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.&lt;/p&gt;&lt;h3&gt;&lt;strong&gt;ಘಟನೆಯ ವಿವರ:&lt;/strong&gt;&lt;/h3&gt;&lt;p&gt;ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ನಿವಾಸಿಗಳು ಆಂಧ್ರಪ್ರದೇಶದ ಕೋಸಿಗಿ ಮಂಡಲದ ಕಂದುಕೂರು ಗ್ರಾಮಕ್ಕೆ ಸಂಬಂಧಿಕರ ಮದುವೆಗೆ ತೆರಳಿದ್ದರು. ಮದುವೆ ಶಾಸ್ತ್ರಗಳೆಲ್ಲ ಮುಗಿದು ಮಧ್ಯಾಹ್ನ ಭರ್ಜರಿ ಊಟ ಸವಿದಿದ್ದ ಯುವಕ-ಯುವತಿಯರ ತಂಡವೊಂದು ಅಲ್ಲಿಯೇ ಹರಿಯುತ್ತಿದ್ದ ತುಂಗಭದ್ರಾ ನದಿಯತ್ತ ಮುಖ ಮಾಡಿದೆ. ಬಿಸಿಲ ಧಗೆಯಿಂದ ಪಾರಾಗಲು ಅಥವಾ ಸುಮ್ಮನೆ ಈಜಾಡುವ ಮೋಜಿಗೆಂದು ನದಿಗೆ ಇಳಿದಿದ್ದಾರೆ. ಆದರೆ, ಹರಿಯುವ ನದಿಯ ಆಳ ಮತ್ತು ಸುಳಿಯ ಅರಿವಿಲ್ಲದೆ ನಾಲ್ವರು ನೀರಿನ ಸೆಳವಿಗೆ ಸಿಲುಕಿದ್ದಾರೆ.&lt;/p&gt;&lt;h2&gt;&lt;strong&gt;ಮೃತರ ಗುರುತು:&lt;/strong&gt;&lt;/h2&gt;&lt;p&gt;ಈ ಜಲಕಂಟಕಕ್ಕೆ ಸಿಲುಕಿ ಸಾವನ್ನಪ್ಪಿದ ದುರ್ದೈವಿಗಳನ್ನು ಉಮಾವತಿ (28), ರತ್ನಮ್ಮ ದಾಸರಿ (26), ಶಿವಾನಂದ ದಾಸರಿ (20) ಮತ್ತು ಮಹೇಶ್ ದಾಸರಿ (20) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಕುರ್ಡಿ ಗ್ರಾಮದ ಒಂದೇ ಕುಟುಂಬದ ಅಥವಾ ನಿಕಟ ಸಂಬಂಧಿಕರು ಎಂದು ತಿಳಿದುಬಂದಿದೆ. ಯುವ ವಯಸ್ಸಿನ ಈ ನಾಲ್ವರು ಅಕಾಲಿಕವಾಗಿ ಸಾವನ್ನಪ್ಪಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ.&lt;/p&gt;&lt;h3&gt;&lt;strong&gt;ಮೀನುಗಾರರ ಕಾರ್ಯಾಚರಣೆ:&lt;/strong&gt;&lt;/h3&gt;&lt;p&gt;ಯುವಕರು ನದಿಯಲ್ಲಿ ಮುಳುಗುತ್ತಿರುವ ಸುದ್ದಿಯನ್ನು ತಿಳಿದ ತಕ್ಷಣ ಸ್ಥಳೀಯರು ಹಾಗೂ ಮೀನುಗಾರರು ರಕ್ಷಣೆಗೆ ಧಾವಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ನಾಲ್ವರು ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟಿದ್ದರು. ಸ್ಥಳೀಯ ಮೀನುಗಾರರು ಹರಸಾಹಸ ಪಟ್ಟು ನಾಲ್ವರ ಮೃತದೇಹಗಳನ್ನು ನದಿಯಿಂದ ಹೊರತೆಗೆದಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಮೃತರ ಪೋಷಕರು ಮತ್ತು ಸಂಬಂಧಿಕರ ಗೋಳು ಯಾರಿಗೂ ಬೇಡ ಎನ್ನುವಂತಿತ್ತು. ನಗುತ್ತಾ ಮದುವೆಗೆ ಬಂದಿದ್ದ ಮಕ್ಕಳು ಹೆಣವಾಗಿ ಮನೆಗೆ ಮರಳುತ್ತಿರುವುದನ್ನು ಕಂಡು ಪೋಷಕರು ಪ್ರಜ್ಞೆ ತಪ್ಪಿ ಬೀಳುತ್ತಿದ್ದರು.&lt;/p&gt;&lt;p&gt;&lt;img&gt;&lt;/p&gt;&lt;h2&gt;&lt;strong&gt;ಆಸ್ಪತ್ರೆಗೆ ರವಾನೆ:&lt;/strong&gt;&lt;/h2&gt;&lt;p&gt;ಘಟನಾ ಸ್ಥಳಕ್ಕೆ ಆಂಧ್ರಪ್ರದೇಶದ ಕೋಸಿಗಿ ಮಂಡಲದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ನಾಲ್ವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೋಸಿಗಿ ಮಂಡಲದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.&lt;/p&gt;&lt;h3&gt;&lt;strong&gt;ಎಚ್ಚರಿಕೆ ಅಗತ್ಯ:&lt;/strong&gt;&lt;/h3&gt;&lt;p&gt;ಇತ್ತೀಚಿನ ದಿನಗಳಲ್ಲಿ ನದಿ, ಕಾಲುವೆ ಅಥವಾ ಕೆರೆಗಳ ಆಳ ತಿಳಿಯದೆ ಈಜಲು ಹೋಗಿ ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಮದುವೆ ಅಥವಾ ಇತರ ಪ್ರವಾಸಗಳ ಸಮಯದಲ್ಲಿ ಜಲಮೂಲಗಳ ಹತ್ತಿರ ಹೋಗುವಾಗ ಅತ್ಯಂತ ಎಚ್ಚರಿಕೆ ವಹಿಸಬೇಕು ಎಂದು ಈ ಘಟನೆ ಮತ್ತೊಮ್ಮೆ ಎಚ್ಚರಿಸಿದೆ.&lt;/p&gt;]]></content:encoded>
            <category>raichur</category>
            <dc:creator>Sathish Kumar KH</dc:creator>
            <atom:link href="https://kannada.asianetnews.com/karnataka-districts/raichur-manvi-kurdi-village-people-drown-in-tungabhadra-river-andhra-pradesh-sat/articleshow-gawzlcq"/>
        </item>
        <item>
            <title><![CDATA[ಜಗದ್ಗುರು ಶಿವಾನಂದ ಮಠ ಸ್ವಾಮೀಜಿ, ರಾಯಚೂರು ಮುಖ್ಯ ಶಿಕ್ಷಕ ದೇವೇಂದ್ರಪ್ಪ ದುರಂತ ಅಂತ್ಯ]]></title>
            <link>https://kannada.asianetnews.com/raichur/tragedy-in-raichur-headmaster-and-shivananda-math-seer-devendrappa-found-dead/articleshow-gk3vxe5</link>
            <guid isPermaLink="true">https://kannada.asianetnews.com/raichur/tragedy-in-raichur-headmaster-and-shivananda-math-seer-devendrappa-found-dead/articleshow-gk3vxe5</guid>
            <pubDate>Thu, 19 Mar 2026 11:58:07 +0530</pubDate>
            <description><![CDATA[&lt;p&gt;ಜಗದ್ಗುರು ಶಿವಾನಂದ ಮಠ ಸ್ವಾಮೀಜಿ, ರಾಯಚೂರು ಮುಖ್ಯ ಶಿಕ್ಷಕ ದೇವೇಂದ್ರಪ್ಪ ದುರಂತ ಅಂತ್ಯ, ಬೆಳಗ್ಗೆಯಿಂದ ಸಂಜೆ ವರೆಗೆ ಶಿಕ್ಷಕ ವೃತ್ತಿ,ಸಂಜೆಯಿಂದ ರಾತ್ರಿ ವರೆಗೆ ಸ್ವಾಮೀಜಿಯಾಗಿ ಪ್ರವಚನ ನೀಡುತಿದದ್ದ ದೇವೇಂದ್ರಪ್ಪ ಆತ್ಮ**ತ್ಯೆ ಮಾಡಿಕೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01km2cdtq22hbe2x7mcq0vvzga,imgname-swamiji-found-dead-in-raichur-1773901638370.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮಾ.19) &lt;/strong&gt;ಶಿಕ್ಷಕನಾಗಿ, ಸ್ವಾಮೀಜಿಯಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ರಾಯಚೂರಿನ ದೇವೇಂದ್ರಪ್ಪ ಮುಳ್ಳೂರು ದುರಂತ ಅಂತ್ಯಕಂಡಿದ್ದಾರೆ. ಬೆಳಗ್ಗೆಯಿಂದ ಸಂಜೆ ವರೆಗೆ ಶಿಕ್ಷಕ ವೃತ್ತಿ,ಸಂಜೆಯಿಂದ ರಾತ್ರಿ ವರೆಗೆ ಸ್ವಾಮೀಜಿಯಾಗಿ ಪ್ರವಚನ ನೀಡುತ್ತಿದ್ದ ದೇವಂದ್ರಪ್ಪ ಮುಳ್ಳೂರು ಸಾವು ಭಕ್ತರಿಗೆ ಆಘಾತ ನೀಡಿದೆ. ಕಳೆದ ಕೆಲ ತಿಂಗಳುಗಳಿಂದ ಸತತವಾಗಿ ಸಂಕಷ್ಟ ಎದುರಿಸಿದ್ದ ದೇವೇಂದ್ರಪ್ಪ ಮುಳ್ಳೂರು ಬದುಕು ಅಂತ್ಯಗೊಳಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಇಜೆ ಬಸ್ಸಾಪುರ ಗ್ರಾಮದಲ್ಲಿ ಘಟನೆ ನಡೆದಿದೆ.&lt;/p&gt;&lt;h2&gt;ಶಿವಾನಂದ ಮಠ ಕಟ್ಟಿದ ದೇವೇಂದ್ರ ಮುಳ್ಳೂರು, ಅದೇ ಮಠದಲ್ಲಿ ಅಂತ್ಯ&lt;/h2&gt;&lt;p&gt;ಕಳೆದ ಹಲವು ವರ್ಷಗಳಿಂದ ರಾಯಚೂರಿನ ಇಜೆ ಬಸ್ಸಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದೇವೇಂದ್ರಪ್ಪ ಮುಳ್ಳೂರು, ಇದೇ ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠ ಕಟ್ಟಿದ್ದರು. ಬೆಳಗ್ಗೆಯಿಂದ ಸಂಜೆವರಗೆ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ದೇವಂದ್ರಪ್ಪ ಮುಳ್ಳೂರು, ಸಂಜೆ ಬಳಿಕ ಮಠಜಲ್ಲಿ ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದರು.ಗದಗ ಜಿಲ್ಲೆ ಗಜೇಂದ್ರಗಡ ತಾ. ಗುಳಗುಳ ಗ್ರಾಮದ ದೇವೇಂದ್ರಪ್ಪ ಶಿಕ್ಷಕನಾಗಿ, ಸ್ವಾಮೀಜಿಯಾಗಿ ಗುರುತಿಸಿಕೊಂಡಿದ್ದರು. ಶಿಕ್ಷಕ ಹುದ್ದೆ ಜೊತೆ ಸನ್ಯಾಸತ್ವ ಸ್ವೀಕರಿಸಿ ಅಪಾರ ಭಕ್ತವೃಂದಕ್ಕೆ ಗುರುಗಳಾಗಿದ್ದರು. ಜಗದ್ಗುರು ಶಿವಾನಂದ ಮಠದ ಭಜನಾ ಕೋಣೆಯಲ್ಲಿ ಸ್ವಾಮೀಜಿ ದೇವಂದ್ರಪ್ಪ ಮುಳ್ಳೂರು ಬದುಕು ಅಂತ್ಯಗೊಳಿಸಿದ್ದಾರೆ.&lt;/p&gt;&lt;h2&gt;ಅಪಘಾತದಿಂದ ಖಿನ್ನತೆಗೆ ಜಾರಿದ್ದ ಮುಳ್ಳೂರು&lt;/h2&gt;&lt;p&gt;ದೇವೇಂದ್ರಪ್ಪ ಮುಳ್ಳೂರು ಕೆಲದಿನಗಳಿಂದ ಮಾನಸವಾಗಿ ನೊಂದಿದ್ದರು. ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ದೇವಂದ್ರಪ್ಪ ಮುಳ್ಳೂರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು. ಈ ಅಪಘಾತ ದೇವೇಂದ್ರಪ್ಪ ಮುಳ್ಳೂರಿಗೆ ಮಾನಸಿಕವಾಗಿ ತೀವ್ರ ಘಾಸಿ ಮಾಡಿತ್ತು. ಮಾನಸಿಕ ಹಿನ್ನಲೆಯಲ್ಲಿ ಬದುಕು ಅಂತ್ಯಗೊಳಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;&lt;p&gt;ಮಾಹಿತಿ ಸಿಕ್ಕ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ತುರುವಿಹಾಳ ಪೊಲೀಸರು ಮಠದ ಭಜನಾ ಮಂದಿರದಲ್ಲಿ ಶವವಾಗಿದ್ದ ದೇವೇಂದ್ರ ಮುಳ್ಳೂರು ಮೃತದೇಹ ವಶಕ್ಕೆ ಪಡೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಮಠದ ಎಲ್ಲಾ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ.&lt;/p&gt;&lt;p&gt;&amp;nbsp;&lt;/p&gt;]]></content:encoded>
            <category>raichur</category>
            <dc:creator>Chethan Kumar</dc:creator>
            <atom:link href="https://kannada.asianetnews.com/raichur/tragedy-in-raichur-headmaster-and-shivananda-math-seer-devendrappa-found-dead/articleshow-gk3vxe5"/>
        </item>
        <item>
            <title><![CDATA[ಭತ್ತದ ನಾಡಿನಿಂದ ಅಕ್ಕಿಯ ರಫ್ತು ಬಂದ್]]></title>
            <link>https://kannada.asianetnews.com/karnataka-districts/rice-exports-halted-from-the-paddy-bowl-raichur/articleshow-hbopr84</link>
            <guid isPermaLink="true">https://kannada.asianetnews.com/karnataka-districts/rice-exports-halted-from-the-paddy-bowl-raichur/articleshow-hbopr84</guid>
            <pubDate>Mon, 16 Mar 2026 04:35:45 +0530</pubDate>
            <description><![CDATA[&lt;p&gt;ಮಧ್ಯ ಪ್ರಾಚ್ಯದಲ್ಲಿ ಯುದ್ಧದ ರಾಯಚೂರು ಜಿಲ್ಲೆಯ ಅಕ್ಕಿ ಗಿರಣಿ, ಹತ್ತಿ ಮಿಲ್&zwnj;ಗಳಿಗೂ ತಾಕುತ್ತಿದೆ. ಕೊಲ್ಲಿ ಯುದ್ಧದಿಂದಾಗಿ ಮಧ್ಯ ಪ್ರಾಚ್ಯ ದೇಶಗಳಲ್ಲಿ ರಫ್ತು ಆಗುವ ಅಕ್ಕಿ ಸಂಪೂರ್ಣವಾಗಿ ಬಂದ್&zwnj; ಆಗಿದ್ದರಿಂದ ಅಕ್ಕಿ ಗಿರಣಿ ಮಾಲೀಕರು ಕಂಗಾಲುಗೊಂಡಿದ್ದಾರೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01khmsjxnth9fpj57qxk7n59bp,imgname-rice-1771298191034.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;&amp;nbsp;ರಾಯಚೂರು : &lt;/strong&gt;ಮಧ್ಯ ಪ್ರಾಚ್ಯದಲ್ಲಿ ಯುದ್ಧದ ರಾಯಚೂರು ಜಿಲ್ಲೆಯ ಅಕ್ಕಿ ಗಿರಣಿ, ಹತ್ತಿ ಮಿಲ್&zwnj;ಗಳಿಗೂ ತಾಕುತ್ತಿದೆ. ಈ ಭಾಗದಲ್ಲಿ ಬೆಳೆಯುವ ಅದರಲ್ಲಿಯೂ ಸೋನಾ ಮಸೂರಿ, ಬಾಸುಮತಿ, ಆರ್&zwnj;ಎನ್&zwnj;ಆರ್&zwnj; ಸೇರಿದಂತೆ ಹಲವು ರೀತಿಯ ತಳಿಗಳ ಅಕ್ಕಿಗೆ ಭಾರತದ ವಿವಿಧ ರಾಜ್ಯ ಸೇರಿದಂತೆ ಪ್ರಪಂಚದಾದ್ಯಂತ ಭಾರಿ ಬೇಡಿಕೆಯಿದೆ. ಕೊಲ್ಲಿ ರಾಷ್ಟ್ರಗಳಿಗೂ ಅಕ್ಕಿ ರಫ್ತು ಮಾಡಿ ಕೋಟ್ಯಂತರ ರು. ವ್ಯವಹಾರ ಮಾಡಲಾಗುತ್ತಿತ್ತು. ಇದೀಗ ಕೊಲ್ಲಿ ಯುದ್ಧದಿಂದಾಗಿ ಮಧ್ಯ ಪ್ರಾಚ್ಯ ದೇಶಗಳಲ್ಲಿ ರಫ್ತು ಆಗುವ ಅಕ್ಕಿ ಸಂಪೂರ್ಣವಾಗಿ ಬಂದ್&zwnj; ಆಗಿದ್ದರಿಂದ ಅಕ್ಕಿ ಗಿರಣಿ ಮಾಲೀಕರು ಕಂಗಾಲುಗೊಂಡಿದ್ದಾರೆ.&lt;/p&gt;&lt;h2&gt;ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು 2 ಸಾವಿರಕ್ಕೂ ಹೆಚ್ಚು ಅಕ್ಕಿ ಗಿರಣಿ&lt;/h2&gt;&lt;p&gt;ಕರ್ನಾಟಕ ರಾಜ್ಯದಲ್ಲಿ ಸರಿಸುಮಾರು 2 ಸಾವಿರಕ್ಕೂ ಹೆಚ್ಚು ಅಕ್ಕಿ ಗಿರಣಿಗಳಿವೆ. ಅದರಲ್ಲಿ ಭತ್ತದ ನಾಡು ಖ್ಯಾತಿಯ ಜಿಲ್ಲಾ ಕೇಂದ್ರವಾದ ರಾಯಚೂರು ನಗರದಲ್ಲಿ 100 ಸೇರಿದಂತೆ ಜಿಲ್ಲೆಯಾದ್ಯಂತ 150ಕ್ಕೂ ಹೆಚ್ಚು ಅಕ್ಕಿ ಗಿರಣಿಗಳಿವೆ. ರಫ್ತು ಕಾರ್ಯವು ಸಂಪೂರ್ಣವಾಗಿ ನಿಂತು ಹೋಗಿದ್ದರಿಂದ ಅಕ್ಕಿ ಗಿರಣಿ ಮಾಲೀಕರು ಆರ್ಥಿಕ ಸಂಕಷ್ಟವನ್ನು ಎದುರಿಸುವಂತೆ ಮಾಡಿದೆ. ಅಕ್ಕಿಗಳಿಗೆ ಬ್ರಾಂಡ್&zwnj; ಹೆಸರನ್ನು ಹಾಕದೇ ಬಿಳಿ ಚೀಲಗಳಲ್ಲಿ ತುಂಬಿಡಲಾಗುತ್ತಿದೆ.&lt;/p&gt;&lt;h3&gt;ಹತ್ತಿ ರಫ್ತಿನಲ್ಲಿಯೂ ಸಹ ವ್ಯತ್ಯಯ:&lt;/h3&gt;&lt;p&gt;ರಾಯಚೂರಿನ ಹತ್ತಿಗೆ ಇಡೀ ವಿಶ್ವದಲ್ಲಿ ಬೇಡಿಕೆಯಿದೆ. ಇಲ್ಲಿ ಬೆಳೆದಂತಹ ಹತ್ತಿಯನ್ನು ಆಸ್ಟೇಲಿಯಾ, ಅಮೆರಿಕ, ಬಾಂಗ್ಲಾ, ಚೈನಾ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ರಫ್ತು ಮಾಡಲಾಗುತ್ತದೆ. ಹತ್ತಿ ರಫ್ತಿನಲ್ಲಿಯೂ ಸಹ ಸಾಕಷ್ಟು ವ್ಯತ್ಯಯ ಸೃಷ್ಠಿಯಾಗಿದೆ. ಬಟ್ಟೆ ತಯಾರಿಕೆಗೆ ಬೇಕಾದ ಸಿಂಥೆಟಿಕ್ ಮೆಟಿರಿಯಲ್ ಆಮದು ಮಾಡಿಕೊಳ್ಳಲಾಗುತ್ತಿತ್ತು. ಈಗ ಆಮದು ರಫ್ತು ಎರಡರ ಮೇಲೂ ಯುದ್ಧ ಪರಿಣಾಮ ಬೀರಿದೆ. ಹತ್ತಿ ರಫ್ತಿನಲ್ಲಿ ವ್ಯತ್ಯಯವಾಗಿದ್ದರಿಂದ ಹತ್ತಿ ಮಿಲ್&zwnj; ಮಾಲೀಕರು ಸಹ ಹಲವಾರು ಸಮಸ್ಯೆಗಳಿಗೆ ತುತ್ತಾಗಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/rice-exports-halted-from-the-paddy-bowl-raichur/articleshow-hbopr84"/>
        </item>
        <item>
            <title><![CDATA[ರಾಜ್ಯದಲ್ಲಿ ಬೇಸಿಗೆ ಮಳೆ ಅವಾಂತರ: ಹೊತ್ತಿ ಉರಿದ ತೆಂಗಿನ ಮರ, ವ್ಯಕ್ತಿ ಸಿಡಿಲಿಗೆ ಬಲಿ, ಆಲಿಕಲ್ಲು ಮಳೆಗೆ ಭಾರಿ ಬೆಳೆ ಹಾನಿ]]></title>
            <link>https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680</link>
            <guid isPermaLink="true">https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680</guid>
            <pubDate>Wed, 18 Mar 2026 10:23:18 +0530</pubDate>
            <description><![CDATA[&lt;p&gt;ಕರ್ನಾಟಕದ &amp;nbsp;ಹಲವೆಡೆ ಗುಡುಗು, ಸಿಡಿಲು ಸಹಿತ ಸುರಿದ ಭಾರೀ ಮಳೆಯು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗದಗದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟರೆ, ರಾಯಚೂರಿನಲ್ಲಿ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಚಾಮರಾಜನಗರದಲ್ಲಿ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkzh3db8vzk9hdyt39nf4dwa,imgname-coconut-tree-fire-after-lightning-strike-1773805876584.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕದ &amp;nbsp;ಹಲವೆಡೆ ಗುಡುಗು, ಸಿಡಿಲು ಸಹಿತ ಸುರಿದ ಭಾರೀ ಮಳೆಯು ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಗದಗದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟರೆ, ರಾಯಚೂರಿನಲ್ಲಿ ತೆಂಗಿನ ಮರಕ್ಕೆ ಬೆಂಕಿ ಹೊತ್ತಿಕೊಂಡಿದೆ. ಚಾಮರಾಜನಗರದಲ್ಲಿ ಆಲಿಕಲ್ಲು ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;&lt;img&gt;&lt;p&gt;ರಾಯಚೂರು: ನಿನ್ನೆ ಗುಡುಗು ಮಿಂಚು ಆಲಿಕಲ್ಲು ಸಹಿತ ಸುರಿದ ಧಾರಾಕಾರ ಮಳೆಗೆ ರಾಜ್ಯದ ಹಲವು ಕಡೆಗಳಲ್ಲಿ ಕೆಲವೊಂದು ಅನಾಹುತಗಳು ಸಂಭವಿಸಿದೆ. ರಾಯಚೂರು ಜಿಲ್ಲೆ ಅರಕೇರಾ ತಾ. ಹಾಳಜಾಡಲದಿನ್ನಿ ಗ್ರಾಮದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ತೆಂಗಿನ ಮರ ಇದಾಗಿದೆ. ಸಿಡಿಲು ಬಡಿದ ಪರಿಣಾಮ ತೆಂಗಿನಮರ ಸಂಪೂರ್ಣ ಸುಟ್ಟು ಹೋಗಿದ್ದು, ಮರ ಹೊತ್ತಿ ಉರಿಯುತ್ತಿರುವ ದೃಶ್ಯ ಈಗ ವೈರಲ್ ಆಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಒಡೆದ ತುಂಗಭದ್ರಾ ಎಡದಂಡೆ ಕಾಲುವೆ: ಅಪಾರ ಪ್ರಮಾಣ ನೀರು ಪೋಲು: ರೈತರ ಜಮೀನಿಗೆ ನುಗ್ಗಿದ ನೀರು&lt;/strong&gt;&lt;/p&gt;&lt;img&gt;&lt;p&gt;ಚಾಮರಾಜನಗರ: ನಿನ್ನೆ ಸುರಿದ ಆಲಿಕಲ್ಲು ಮಳೆ ಚಾಮರಾಜನಗರದಲ್ಲಿ ದೊಡ್ಡ ಅವಾಂತರವನ್ನೇ ಸೃಷ್ಟಿಸಿದ್ದು, ಬೆಳೆದ ಬೆಳೆ ಕೈಗೆ ಸಿಗದೇ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದ್ದು, ಮೆಣಸಿನಕಾಯಿ,ಟೊಮ್ಯಾಟೊ, ಕಲ್ಲಂಗಡಿ, ಬಾಳೆ ಸೇರಿ ಹಲವು ಬೆಳೆಗೆ ಹಾನಿಯಾಗಿದೆ. ಚಾಮರಾಜನಗರ ಗ್ರಾಮಾಂತರ ಪ್ರದೇಶದಲ್ಲಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಚಾಮರಾಜನಗರ ತಾಲೂಕಿನ ಉತ್ತುವಳ್ಳಿ,ಕಾಡಳ್ಳಿ,ಸಂತೇಮರಹಳ್ಳಿ, ಬಸವಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಕೌಟುಂಬಿಕ ಕಲಹ ಎರಡು ಮಕ್ಕಳಾದ ಬಳಿಕ ಸನ್ಯಾಸಿಯಾದ ಪತಿಗೆ ಬೀದಿಯಲ್ಲೇ ಥಳಿಸಿದ ಮಹಿಳೆ: ವೀಡಿಯೋ&lt;/strong&gt;&lt;/p&gt;&lt;img&gt;&lt;p&gt;ಚಾಮರಾಜನಗರ ಜಿಲ್ಲೆಯ ನಂಜೇದೇವನಪುರ ಹಾಗು ಜಿಲ್ಲೆಯ ಗಡಿಭಾಗದ ತಾಳವಾಡಿಯಲ್ಲಿ ಕಂಡೂ ಕೇಳರಿಯದ ರೀತಿಯಲ್ಲಿ ಆಲಿಕಲ್ಲು ಮಳೆಯಾಗಿದೆ. ಈ ಗ್ರಾಮಗಳ ಬೀದಿಬೀದಿಗಳಲ್ಲಿ ಹಾಗು ಜಮೀನು, ತೋಟಗಳಲ್ಲಿ ಆಲಿಕಲ್ಲು ರಾಶಿರಾಶಿಯಾಗಿ ಬಿದ್ದಿದ್ದು ಗ್ರಾಮಸ್ಥರು ಆಶ್ಚರ್ಯ ಚಿಕಿತರಾಗಿದ್ದಾರೆ..&lt;/p&gt;&lt;p&gt;&lt;strong&gt;ಇದನ್ನೂ ಓದಿ: &amp;nbsp;&lt;/strong&gt;ರಾಜ್ಯದಲ್ಲಿ ಬೇಸಿಗೆ ಮಳೆಗೆ ಮತ್ತೊಂದು ಬಲಿ: ಮನೆ ಗೋಡೆ ಕುಸಿದು ಪತ್ನಿ ಸಾವು, ಪತಿ ಜಸ್ಟ್ ಮಿಸ್&lt;/p&gt;&lt;img&gt;&lt;p&gt;ಬೀದರ್: ಗಡಿ ಜಿಲ್ಲೆ ಬೀದರ್&zwnj;ನಲ್ಲಿಯೂ ಆಕಾಲಿಕ ಮಳೆಗೆ ಜನ ಹೈರಾಣಾಗಿದ್ದಾರೆ.ಜಿಲ್ಲೆಯಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ಸತತ ಎರಡು ಗಂಟೆ ಕಾಲ ಆಲಿಕಲ್ಲು ಮಳೆ ಸುರಿದಿದೆ. ಕಳೆದ ಮೂರು ದಿನಗಳಿಂದ ಇಲ್ಲಿ ರಾತ್ರಿ ನಿರಂತರ ಮಳೆಯಾಗಿದೆ.ಬೀದರ್ ಜಿಲ್ಲೆಯ ಹುಮನಾಬಾದ್&zwnj;, ಔರಾದ್, ಬಸವಕಲ್ಯಾಣ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;ಚಿಕ್ಕಮಗಳೂರು : 50 ಅಡಿ ಆಳದ ಕಂದಕಕ್ಕೆ ಬಿದ್ದ &zwnj;ಕಾರು: ಅನುಮಾನ ಹುಟ್ಟಿಸಿದ ಅಪಘಾತ ಪ್ರಕರಣ&lt;/p&gt;&lt;img&gt;&lt;p&gt;ಗದಗ: ಗದಗ ಜಿಲ್ಲೆ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ನಿಂಗಪ್ಪ ಅಮಾತ್ಯ (58) ಮೃತಪಟ್ಟಿದ್ದಾರೆ. ಬೆಣ್ಣೆಹಳ್ಳ ಸಮೀಪ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ಅವರು ಕೆಲಸ ಮುಗಿಸಿ ವಾಪಾಸ್ ಬರುವ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಹಾಗೆಯೇ ಗದಗ ಜಿಲ್ಲೆಯ ರೋಣ ತಾಲೂಕಿನ ಹಲವೆಡೆ ಆಲಿಕಲ್ಲು ಸಹಿತ ಮಳೆಯಾಗಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ರೈತರ ಕೈಗೆ ಸಿಕ್ಕ ಪಂಪ್&zwnj;ಸೆಟ್ ಕೇಬಲ್ ಕಳ್ಳರು: ಕದ್ದ ಕೇಬಲ್&zwnj;ನಿಂದ ಮರಕ್ಕೆ ಕಟ್ಟಿ ಥಳಿಸಿದ ರೈತರು&lt;/strong&gt;&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/state/summer-rains-wreak-havoc-in-the-state-raichur-bidar-chamarajanagar-rain-damage-kl5c680"/>
        </item>
        <item>
            <title><![CDATA[ಪುತ್ತೂರು: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ!]]></title>
            <link>https://kannada.asianetnews.com/karnataka-districts/putturu-ac-orders-third-externment-of-mahesh-shetty-thimarodi-rav/articleshow-knkau9m</link>
            <guid isPermaLink="true">https://kannada.asianetnews.com/karnataka-districts/putturu-ac-orders-third-externment-of-mahesh-shetty-thimarodi-rav/articleshow-knkau9m</guid>
            <pubDate>Tue, 17 Mar 2026 11:10:53 +0530</pubDate>
            <description><![CDATA[&lt;p&gt;Mahesh Shetty Thimarodi: ಧರ್ಮಸ್ಥಳ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಸಹಾಯಕ ಆಯುಕ್ತರು ಮೂರನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದ್ದಾರೆ&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkx4kkwea2xahf7qbfm3fbyj,imgname-1-1773725667214.png" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ಪುತ್ತೂರು (ಮಾ.17): &lt;/strong&gt;ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು (AC) ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಆದೇಶ ಹೊರಡಿಸುವ ಮೂಲಕ ಶಾಕ್ ನೀಡಿದ್ದಾರೆ.&lt;/p&gt;&lt;h2&gt;ಮೂರನೇ ಬಾರಿಗೆ ಗಡೀಪಾರು ನೋಟೀಸ್ ಜಾರಿ&lt;/h2&gt;&lt;p&gt;ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಅದರಂತೆ, ಮಹೇಶ್ ಶೆಟ್ಟಿ ತಿಮರೋಡಿ ಅವರು ಮಾ.16, 2026 ರಿಂದ ಸೆ.19, 2026ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.&lt;/p&gt;&lt;h3&gt;ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ತಿಮರೋಡಿ&lt;/h3&gt;&lt;p&gt;ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರುಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು. ಪ್ರತಿವಾದಿಗಳ ಆಕ್ಷೇಪಣೆಗಳನ್ನು ಆಲಿಸಿ, ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.&lt;/p&gt;&lt;p&gt;&lt;strong&gt;ಗಡೀಪಾರು ಶಿಕ್ಷೆಯ ಹಿನ್ನೆಲೆ ಏನು?&lt;/strong&gt;&lt;/p&gt;&lt;p&gt;ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲೆ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.&lt;/p&gt;&lt;p&gt;&lt;strong&gt;ಮುಂದೇನು?&lt;/strong&gt;&lt;/p&gt;&lt;p&gt;ಈಗಾಗಲೇ ಎರಡು ಬಾರಿ ಹೈಕೋರ್ಟ್ ಮೂಲಕ ತಡೆಯಾಜ್ಞೆ ಪಡೆಯಲು ಯತ್ನಿಸಿದ್ದ ತಿಮರೋಡಿ ಅವರಿಗೆ ಈ ಮೂರನೇ ಆದೇಶವು ದೊಡ್ಡ ಹಿನ್ನಡೆಯಾಗಿದೆ. ಹೈಕೋರ್ಟ್ ಸೂಚನೆಯನ್ನು ಪಾಲಿಸಿ, ನಿಯಮಬದ್ಧವಾಗಿಯೇ ಎಸಿ ಅವರು ಈ ಆದೇಶ ನೀಡಿರುವುದರಿಂದ, ತಿಮರೋಡಿ ಈಗ ರಾಯಚೂರಿಗೆ ತೆರಳುತ್ತಾರಾ ಅಥವಾ ಮತ್ತೆ ಕಾನೂನು ಹೋರಾಟ ಮುಂದುವರಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/karnataka-districts/putturu-ac-orders-third-externment-of-mahesh-shetty-thimarodi-rav/articleshow-knkau9m"/>
        </item>
        <item>
            <title><![CDATA[ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!]]></title>
            <link>https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</link>
            <guid isPermaLink="true">https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v</guid>
            <pubDate>Thu, 02 Apr 2026 11:26:01 +0530</pubDate>
            <description><![CDATA[&lt;p&gt;ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಬಿಸಿಲಿನ ತೀವ್ರತೆ ಹೆಚ್ಚಿರುವ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬದಲಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kjptv959tj7p1s6exffvkc02,imgname-heatwave-1772440364201.jpg" type="image/jpeg" height="390" width="690"/>
            <content:encoded><![CDATA[&lt;p&gt;ಕರ್ನಾಟಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿಯೂ ಇದೇ ಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಭಾಗಗಳಲ್ಲಿ ಕೆಂಡದಂತಹ ಬಿಸಿಲು ದಾಖಲಾಗುವ ಸಾಧ್ಯತೆ ಇದ್ದು, ಜನಜೀವನದ ಮೇಲೆ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.&lt;/p&gt;&lt;h2&gt;ಬೆಂಗಳೂರಿನಲ್ಲಿ ಒಣ ಹವಾಮಾನ&lt;/h2&gt;&lt;p&gt;ರಾಜಧಾನಿ ಬೆಂಗಳೂರಿನಲ್ಲಿ ಒಣ ಹವೆ ಮುಂದುವರಿಯಲಿದ್ದು, ಗರಿಷ್ಠ ಉಷ್ಣಾಂಶವು ಸುಮಾರು 35&deg;C ರಿಂದ 37&deg;C ನಡುವೆಯೇ ಇರಲಿದೆ ಎಂದು ಅಂದಾಜಿಸಲಾಗಿದೆ. ಬೆಳಿಗ್ಗೆ ಮತ್ತು ಸಂಜೆ ಸ್ವಲ್ಪ ತಂಪಾದ ವಾತಾವರಣ ಕಂಡುಬಂದರೂ, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ.&lt;/p&gt;&lt;h2&gt;ಉತ್ತರ ಕರ್ನಾಟಕದಲ್ಲಿ ಬಿಸಿಲ ಧಗೆ ತೀವ್ರ&lt;/h2&gt;&lt;p&gt;ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ 42&deg;C ತನಕ ಏರಿಕೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಬಿಸಿಗಾಳಿ (Heat Wave) ಉಂಟಾಗುವ ಸಾಧ್ಯತೆಯೂ ಹೆಚ್ಚಿದ್ದು, ಜನರು ಹೆಚ್ಚಿನ ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ 4 ಗಂಟೆಯವರೆಗೆ ಬಿಸಿಗಾಳಿಯ ಪರಿಣಾಮ ಹೆಚ್ಚು ಕಾಣಿಸಿಕೊಳ್ಳಲಿದೆ. ಈ ಅವಧಿಯಲ್ಲಿ ಅನಾವಶ್ಯಕವಾಗಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಹಿರಿಯ ನಾಗರಿಕರು, ಮಕ್ಕಳು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವವರು ಹೆಚ್ಚಿನ ಎಚ್ಚರಿಕೆಯಿಂದಿರಬೇಕು.&lt;/p&gt;&lt;h2&gt;ಕರಾವಳಿ ಜಿಲ್ಲೆಗಳಲ್ಲಿ ಸೆಕೆ&ndash;ಹಬೆ ಹೆಚ್ಚಳ&lt;/h2&gt;&lt;p&gt;ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ತೇವಾಂಶ ಹೆಚ್ಚಿರುವ ಕಾರಣ ಸೆಕೆ ಮತ್ತು ಹಬೆ (humidity) ಹೆಚ್ಚಾಗಲಿದೆ. ಇದರಿಂದ ಜನರಿಗೆ ತೀವ್ರ ಬೆವರಿನ ಜೊತೆಗೆ ಬಿಸಿಲಿನ ಅನುಭವವಾಗುವ ಸಾಧ್ಯತೆ ಇದೆ. ಸಮುದ್ರ ತೀರ ಪ್ರದೇಶಗಳಲ್ಲಿ ಉಷ್ಣಾಂಶ ಅಷ್ಟಾಗಿ ಏರಿಕೆಯಾಗದಿದ್ದರೂ, ಹವಾಮಾನ ಉರಿಯುತ್ತಿರುವ ಅನುಭವವಾಗಲಿದೆ&lt;/p&gt;&lt;h2&gt;ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ&lt;/h2&gt;&lt;p&gt;ಮಲೆನಾಡು ಭಾಗಗಳಲ್ಲಿ, ವಿಶೇಷವಾಗಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ಹಗುರವಾದ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಕನಿಷ್ಠ ಉಷ್ಣಾಂಶವು 20&deg;C ರಿಂದ 22&deg;C ನಡುವೆಯೇ ಇರಲಿದೆ.&lt;/p&gt;&lt;h2&gt;ಜನರಿಗೆ ಎಚ್ಚರಿಕೆ ಮತ್ತು ಸಲಹೆಗಳು&lt;/h2&gt;&lt;p&gt;ಹವಾಮಾನ ಇಲಾಖೆಯು ಉತ್ತರ ಕರ್ನಾಟಕದ ಜನರಿಗೆ ವಿಶೇಷ ಎಚ್ಚರಿಕೆ ನೀಡಿದ್ದು, ಬಿಸಿಲಿನ ತೀವ್ರತೆ ಹೆಚ್ಚಿರುವ ಸಮಯದಲ್ಲಿ ಮನೆಯೊಳಗೇ ಇರುವಂತೆ ಸಲಹೆ ನೀಡಿದೆ. ಮಧ್ಯಾಹ್ನ 12ರಿಂದ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿ, ಹೆಚ್ಚು ನೀರು ಕುಡಿಯಿರಿ, ಹಗುರವಾದ ಬಟ್ಟೆ ಧರಿಸಿ . ನೇರ ಬಿಸಿಲಿನಿಂದ ದೂರವಿರಿ ಎಂದು ಸಲಹೆ ನೀಡಲಾಗಿದೆ.&lt;/p&gt;&lt;h2&gt;9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲು&lt;/h2&gt;&lt;p&gt;ವಿಪರೀತ ಬಿಸಿಲಿನ ಹಿನ್ನೆಲೆಯಲ್ಲಿ ಕಲಬುರಗಿ ಕಂದಾಯ ವಿಭಾಗದ ಕಲಬುರಗಿ, ಬೀದರ್&zwnj;, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು, ಬೆಳಗಾವಿ ಕಂದಾಯ ವಿಭಾಗದ ವಿಜಯನಗರ, ಬಾಗಲಕೋಟೆ 2 ಜಿಲ್ಲೆಗಳು ಸೇರಿದಂತೆ 9 ಜಿಲ್ಲೆಗಳಲ್ಲಿನ ಸರ್ಕಾರದ ಕಚೇರಿಗಳ ಕೆಲಸದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಬೆಳಗಿನ 8 ರಿಂದ ಮಧ್ಯಾಹ್ನ 1.30ರವರೆಗೆ ಸಮಯ ಬದಲಿಸಿ ಏ.1ರಿಂದಲೇ ಜಾರಿಗೆ ಬರುವಂತೆ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.&lt;/p&gt;&lt;p&gt;ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲು ಇರುವ ಕಾರಣ ಈ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಷ/ ಅಡೆತಡೆಯಿಲ್ಲದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು/ಜಿಪಂ ಸಿಇಒ ತುರ್ತು ಸಂದರ್ಭಗಳಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಮಿತಿಯಿಲ್ಲದೆ ಕೆಲಸ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.&lt;/p&gt;&lt;p&gt;ಒಟ್ಟಾರೆ, ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಸ್ಥಿತಿಗಳು ಕಂಡುಬರುತ್ತಿದ್ದರೂ, ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/state/karnataka-heatwave-alert-north-karnataka-may-touch-42-c-office-timings-changed-in-9-districts-gdp/articleshow-lagcg1v"/>
        </item>
        <item>
            <title><![CDATA[ರಾಜ್ಯದ ಜನತೆಗೆ ಅಲರ್ಟ್: ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆಯಿಂದ ಎಚ್ಚರಿಕೆ!]]></title>
            <link>https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</link>
            <guid isPermaLink="true">https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc</guid>
            <pubDate>Tue, 24 Mar 2026 20:43:56 +0530</pubDate>
            <description><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kmc4fptfwz060wyzsnqeqzh5,imgname-rain-1774228855631.jpg" type="image/jpeg" height="390" width="690"/>
            <content:encoded><![CDATA[ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಆರು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ. ಉತ್ತರ ಕರ್ನಾಟಕ, ಕರಾವಳಿ ಮತ್ತು ಮಲೆನಾಡಿನ ಈ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಲಾಗಿದೆ.&lt;img&gt;&lt;p&gt;ಕರ್ನಾಟಕದ ವಿವಿಧ ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಈ ಕೆಳಗಿನ ಪ್ರಮುಖ ಸೂಚನೆಗಳನ್ನು ನೀಡಿದೆ.&lt;/p&gt;&lt;img&gt;&lt;p&gt;ರಾಜ್ಯದ ಆರು ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ.&lt;/p&gt;&lt;img&gt;&lt;p&gt;ಉತ್ತರ ಕರ್ನಾಟಕದ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕರಾವಳಿ ಮತ್ತು ಮಲೆನಾಡು ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಿರಲಿದೆ.&lt;/p&gt;&lt;img&gt;&lt;p&gt;ಈ ಜಿಲ್ಲೆಗಳಲ್ಲಿ ಕೇವಲ ಮಳೆ ಮಾತ್ರವಲ್ಲದೆ, ಜೋರಾದ ಗಾಳಿಯೊಂದಿಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ತಿಳಿಸಲಾಗಿದೆ.&lt;/p&gt;&lt;img&gt;&lt;p&gt;ಮಳೆಯ ಸಮಯದಲ್ಲಿ ಸಾರ್ವಜನಿಕರು ಅನಾವಶ್ಯಕವಾಗಿ ಹೊರಗಡೆ ಓಡಾಡಬಾರದು. ವಿಶೇಷವಾಗಿ ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಮತ್ತು ವಿದ್ಯುತ್ ಕಂಬಗಳು ಅಥವಾ ತಂತಿಗಳ ಬಳಿ ಹೋಗಬಾರದು ಎಂದು ಸೂಚಿಸಲಾಗಿದೆ.&lt;/p&gt;&lt;img&gt;&lt;p&gt;ಹವಾಮಾನ ಬದಲಾವಣೆಯ ಈ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಬೇಕು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.&lt;/p&gt;&lt;p&gt;&lt;/p&gt;]]></content:encoded>
            <category>raichur</category>
            <dc:creator>Santosh Naik</dc:creator>
            <atom:link href="https://kannada.asianetnews.com/gallery/state/karnataka-weather-update-heavy-rain-yellow-alert-next-3-hours-imd-warning-san-ls23skc"/>
        </item>
        <item>
            <title><![CDATA[ಕರ್ನಾಟಕದ ಪ್ರತೀ ಜಿಲ್ಲೆಗಳಲ್ಲೂ LPG ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚಲು ನಿರ್ಧರಿಸಿದ ಮಾಲೀಕರು!]]></title>
            <link>https://kannada.asianetnews.com/gallery/state/middle-east-war-impact-lpg-cylinder-shortage-hits-hotels-across-karnataka-gdp-m2sa16o</link>
            <guid isPermaLink="true">https://kannada.asianetnews.com/gallery/state/middle-east-war-impact-lpg-cylinder-shortage-hits-hotels-across-karnataka-gdp-m2sa16o</guid>
            <pubDate>Tue, 10 Mar 2026 16:25:41 +0530</pubDate>
            <description><![CDATA[ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದೆ. ಇದರಿಂದಾಗಿ ಹೋಟೆಲ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಿಲಿಂಡರ್ ಪೂರೈಕೆ ಆಗದಿದ್ದರೆ ಹೋಟೆಲ್&zwnj;ಗಳನ್ನು ಬಂದ್ ಮಾಡುವ ಆತಂಕ ಎದುರಾಗಿದೆ.]]></description>
            <media:content url="https://static.asianetnews.com/images/w-1280,h-720,format-jpg,imgid-01kkas8c0q2qyjp2t4q7s6j1v1,imgname-commercial-lpg-cylinder-shortage-india-mumbai-bengaluru-restaurants-gas-supply-crisis-hospitality-sector-impact0-1773109784599.jpg" type="image/jpeg" height="390" width="690"/>
            <content:encoded><![CDATA[ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದೆ. ಇದರಿಂದಾಗಿ ಹೋಟೆಲ್ ಉದ್ಯಮವು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಿಲಿಂಡರ್ ಪೂರೈಕೆ ಆಗದಿದ್ದರೆ ಹೋಟೆಲ್&zwnj;ಗಳನ್ನು ಬಂದ್ ಮಾಡುವ ಆತಂಕ ಎದುರಾಗಿದೆ.&lt;img&gt;&lt;p&gt;ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಅಮೇರಿಕಾ, ಇಸ್ರೇಲ್ ಮತ್ತು ಇರಾನ್ ನಡುವೆ ಉಂಟಾಗಿರುವ ಯುದ್ಧ ಪರಿಸ್ಥಿತಿಯ ಪರಿಣಾಮ ಇದೀಗ ಭಾರತದಲ್ಲಿಯೂ ಕಾಣಿಸಿಕೊಳ್ಳಲು ಆರಂಭವಾಗಿದೆ. ಯುದ್ಧದ ಪರಿಣಾಮವಾಗಿ ಪೆಟ್ರೋಲಿಯಂ ಉತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಆತಂಕದ ನಡುವೆ ದೇಶದ ಹಲವು ಭಾಗಗಳಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಕೊರತೆ ಕಾಣಿಸಿಕೊಂಡಿದ್ದು, ಇದರ ಪರಿಣಾಮವಾಗಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದ್ದು, ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಕಲಬುರಗಿ ನಗರದಲ್ಲಿ ಕಳೆದ ಎರಡು ದಿನಗಳಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದೆ. ನಗರದಲ್ಲಿರುವ 300ಕ್ಕೂ ಹೆಚ್ಚು ಹೋಟೆಲ್&zwnj;ಗಳು ಈ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿವೆ. ಸಿಲಿಂಡರ್ ಪೂರೈಕೆ ಆಗದಿದ್ದರೆ ಹೋಟೆಲ್&zwnj;ಗಳನ್ನು ಬಂದ್ ಮಾಡುವ ಪರಿಸ್ಥಿತಿ ಎದುರಾಗಬಹುದು ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಮಾಡಲು ಸಾಧ್ಯವಾಗದೇ ಉದ್ಯಮಿಗಳು ಕಂಗಾಲಾಗಿದ್ದಾರೆ. ಸಿಲಿಂಡರ್ ಕೊರತೆಯ ಜೊತೆಗೆ ಬೆಲೆ ಏರಿಕೆಯ ಬಿಸಿಯೂ ತಟ್ಟಿದ್ದು, ಗೃಹ ಬಳಕೆಯ ಸಿಲಿಂಡರ್ ಪೂರೈಕೆಯಲ್ಲಿಯೂ ವ್ಯತ್ಯಯ ಉಂಟಾಗಿರುವುದಾಗಿ ತಿಳಿದು ಬಂದಿದೆ.&lt;/p&gt;&lt;img&gt;&lt;p&gt;ರಾಯಚೂರಿನಲ್ಲಿಯೂ ವಾಣಿಜ್ಯ ಬಳಕೆಯ ಅಡುಗೆ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರಗೊಂಡಿದೆ. ನಾಲ್ಕು ಸಿಲಿಂಡರ್ ಕೇಳಿದರೆ ಕೇವಲ ಎರಡು ಸಿಲಿಂಡರ್ ಮಾತ್ರ ಸರಬರಾಜು ಮಾಡಲಾಗುತ್ತಿದೆ ಎಂದು ಹೋಟೆಲ್ ಮಾಲೀಕ ದಾಮೋದರ್ ಪ್ರಭು ಹೇಳಿದ್ದಾರೆ. ಸಿಲಿಂಡರ್ ಕೊರತೆಯಿಂದಾಗಿ ಮಸಾಲಾ ದೋಸೆ, ಸೆಟ್ ದೋಸೆ ಸೇರಿದಂತೆ ಹತ್ತುಕ್ಕೂ ಹೆಚ್ಚು ತಿಂಡಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಬಳ್ಳಾರಿಯಲ್ಲಿಯೂ ದೊಡ್ಡ 25 ಕೆಜಿ ಕಮರ್ಷಿಯಲ್ ಸಿಲಿಂಡರ್ ದೊರೆಯದೆ ಹೋಟೆಲ್ ಉದ್ಯಮಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕೆಲವರು ಐದು ಕೆಜಿ ಸಾಮರ್ಥ್ಯದ ಸಣ್ಣ ಕಮರ್ಷಿಯಲ್ ಸಿಲಿಂಡರ್ ಬಳಸುವ ಪರಿಸ್ಥಿತಿ ಎದುರಾಗಿದೆ. ಇದರಿಂದ ಹೆಚ್ಚುವರಿ ವೆಚ್ಚದ ಜೊತೆಗೆ ಸಾಗಾಟದಲ್ಲಿಯೂ ತೊಂದರೆ ಎದುರಾಗುತ್ತಿದೆ. ಇನ್ನೆರಡು ದಿನಗಳಲ್ಲಿ ಸಿಲಿಂಡರ್ ಪೂರೈಕೆ ಆಗದಿದ್ದರೆ ಹೋಟೆಲ್ ನಡೆಸುವುದು ಕಷ್ಟವಾಗಲಿದೆ ಎಂದು ಉದ್ಯಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.&lt;/p&gt;&lt;img&gt;&lt;p&gt;ಬಾಗಲಕೋಟೆ ನಗರದಲ್ಲಿಯೂ ಗ್ಯಾಸ್ ಸರಬರಾಜು ಸಮಸ್ಯೆ ಕಾಣಿಸಿಕೊಂಡಿದ್ದು, 200ಕ್ಕೂ ಹೆಚ್ಚು ಹೋಟೆಲ್&zwnj;ಗಳು ಆತಂಕದಲ್ಲಿವೆ. ಗ್ಯಾಸ್ ಪೂರೈಕೆ ಸಮರ್ಪಕವಾಗಿ ನಡೆಯದಿರುವುದರಿಂದ ಹೋಟೆಲ್ ಮಾಲೀಕರು ಶೀಘ್ರ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ ಎಂದು ಬಾಗಲಕೋಟೆ ಹೋಟೆಲ್ ಮತ್ತು ಉಪಹಾರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಗ್ಯಾಸ್ ದರದಲ್ಲೂ ಸುಮಾರು 115 ರೂಪಾಯಿ ಹೆಚ್ಚಳವಾಗಿರುವುದಾಗಿ ಅವರು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಬೀದರ್ ಜಿಲ್ಲೆಯ ಹಲವು ಗ್ಯಾಸ್ ಏಜೆನ್ಸಿಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಸ್ಟಾಕ್ ಸಂಪೂರ್ಣ ಖಾಲಿಯಾಗಿದ್ದು, ಗೋದಾಮುಗಳಲ್ಲಿ ಖಾಲಿ ಸಿಲಿಂಡರ್&zwnj;ಗಳೇ ಕಾಣಿಸುತ್ತಿವೆ. ಕಳೆದ ಎರಡು ದಿನಗಳಿಂದ ಪೂರೈಕೆ ಸ್ಥಗಿತಗೊಂಡಿರುವುದರಿಂದ ಹೋಟೆಲ್ ಉದ್ಯಮಿಗಳು ಏಜೆನ್ಸಿಗಳನ್ನು ಸಂಪರ್ಕಿಸಿ ಸಿಲಿಂಡರ್ ಕೇಳುತ್ತಿರುವುದಾಗಿ ತಿಳಿದು ಬಂದಿದೆ. ಸ್ಟಾಕ್ ಬಂದ ಬಳಿಕವೇ ವಿತರಣೆ ಸಾಧ್ಯ ಎಂದು ಏಜೆನ್ಸಿ ಮಾಲೀಕರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ವಿಜಯಪುರದಲ್ಲಿ ದಿನಕ್ಕೆ ಮೂರುರಿಂದ ನಾಲ್ಕು ಸಿಲಿಂಡರ್ ಅಗತ್ಯವಿರುವ ಹೋಟೆಲ್&zwnj;ಗಳಿಗೆ ಸಿಲಿಂಡರ್ ಪೂರೈಕೆ ಕಡಿಮೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಾಲೀಕರು ಆತಂಕದಲ್ಲಿದ್ದಾರೆ. ಸಾಲ ಮಾಡಿ ಹೋಟೆಲ್ ಆರಂಭಿಸಿರುವ ನಮಗೆ ಹೋಟೆಲ್ ಬಂದ್ ಆದ್ರೆ ಬಾಡಿಗೆ ಹಾಗೂ ಸಿಬ್ಬಂದಿ ಸಂಬಳ ಹೇಗೆ ಕೊಡಬೇಕು ಎಂಬ ಚಿಂತೆಯಿದೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.&lt;/p&gt;&lt;img&gt;&lt;p&gt;ಧಾರವಾಡ ಜಿಲ್ಲೆಯಲ್ಲಿಯೂ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಸುಮಾರು 60 ರೂಪಾಯಿ ಹೆಚ್ಚಳವಾಗಿದೆ ಎಂದು ಗೃಹಿಣಿಯರು ಆರೋಪಿಸಿದ್ದಾರೆ. ಬೆಲೆ ಏರಿಕೆಯ ಕಾರಣದಿಂದ ಮಧ್ಯಮ ವರ್ಗದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸಿಲಿಂಡರ್ ದರವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.&lt;/p&gt;&lt;h2&gt;ಹುಬ್ಬಳ್ಳಿಯಲ್ಲಿ LPG ಮತ್ತು CNG ಬೆಲೆ ಏರಿಕೆ&lt;/h2&gt;&lt;p&gt;ಹುಬ್ಬಳ್ಳಿಯಲ್ಲಿ LPG ಹಾಗೂ CNG ಬೆಲೆ ಏರಿಕೆಯಿಂದ ಆಟೋ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಲೀಟರ್&zwnj;ಗೆ ಸುಮಾರು 10 ರೂಪಾಯಿ ಏರಿಕೆ ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಉಚಿತ ಬಸ್ ಯೋಜನೆಯಿಂದ ಆಟೋ ಉದ್ಯಮಕ್ಕೆ ಹೊಡೆತ ಬಿದ್ದಿರುವುದರಿಂದ ಈ ಬೆಲೆ ಏರಿಕೆ ಮತ್ತಷ್ಟು ಸಮಸ್ಯೆ ಉಂಟುಮಾಡಿದೆ ಎಂದು ಚಾಲಕರು ತಿಳಿಸಿದ್ದಾರೆ.&lt;/p&gt;&lt;img&gt;&lt;p&gt;ಚಿಕ್ಕಮಗಳೂರಿನಲ್ಲಿ ಪ್ರವಾಸೋದ್ಯಮವನ್ನು ಅವಲಂಬಿಸಿಕೊಂಡಿರುವ ಹೋಟೆಲ್ ಉದ್ಯಮಿಗಳಿಗೆ ಗ್ಯಾಸ್ ಕೊರತೆ ದೊಡ್ಡ ಸಮಸ್ಯೆಯಾಗಿದೆ. ದಿನಕ್ಕೆ ನಾಲ್ಕು ರಿಂದ ಆರು ಸಿಲಿಂಡರ್ ಬೇಕಾಗಿದ್ದ ಜಾಗದಲ್ಲಿ ಕೇವಲ ಎರಡು ಸಿಲಿಂಡರ್ ಮಾತ್ರ ಪೂರೈಕೆ ಆಗುತ್ತಿದೆ ಎಂದು ಮಾಲೀಕರು ತಿಳಿಸಿದ್ದಾರೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೋ ಎಂಬ ಆತಂಕದಲ್ಲೇ ಅಡುಗೆ ಮಾಡುವ ಪರಿಸ್ಥಿತಿ ಎದುರಾಗಿದೆ.&lt;/p&gt;&lt;h2&gt;ಕೊಡಗಿನಲ್ಲಿ ನಾಲ್ಕು ದಿನಗಳಿಂದ ಸಿಲಿಂಡರ್ ಇಲ್ಲ&lt;/h2&gt;&lt;p&gt;ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆ ಆಗಿಲ್ಲ. ಮೈಸೂರಿನ ಹೆಬ್ಬಾಳ ಘಟಕದಿಂದ ಪೂರೈಕೆಯಾಗುವ ಅನಿಲವನ್ನು ಪ್ರಸ್ತುತ ಗೃಹ ಬಳಕೆಗೆ ಮಾತ್ರ ನೀಡಲಾಗುತ್ತಿರುವುದರಿಂದ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಹೋಟೆಲ್ ಮತ್ತು ರೆಸಾರ್ಟ್ ಮಾಲೀಕರು ಆತಂಕದಲ್ಲಿದ್ದಾರೆ.&lt;/p&gt;&lt;img&gt;&lt;p&gt;ದಾವಣಗೆರೆಯಲ್ಲಿಯೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತಗೊಂಡಿದ್ದು, ಹೋಟೆಲ್ ಮಾಲೀಕರು ಇರುವ ಸ್ಟಾಕ್ ಬಳಸಿ ಸೇವೆ ಮುಂದುವರೆಸುತ್ತಿದ್ದಾರೆ. ಆದರೆ ಸಿಲಿಂಡರ್ ಸಿಗದಿದ್ದರೆ ಎಲೆಕ್ಟ್ರಿಕ್ ಸ್ಟೋ ಬಳಸಿ ಅಡುಗೆ ಮಾಡಲು ಹೆಚ್ಚಿನ ಯೂನಿಟ್ ವಿದ್ಯುತ್ ಬಳಸಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.&lt;/p&gt;&lt;p&gt;ಹೋಟೆಲ್ ಬಂದ್ ಆತಂಕ&lt;/p&gt;&lt;p&gt;ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಕೊರತೆ ಮುಂದುವರೆದರೆ ಹೋಟೆಲ್&zwnj;ಗಳನ್ನು ಬಂದ್ ಮಾಡುವ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಉದ್ಯಮಿಗಳು ಎಚ್ಚರಿಕೆ ನೀಡಿದ್ದಾರೆ. ಹೋಟೆಲ್ ಬಂದ್ ಆದರೆ ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಅಪಾಯವಿದೆ ಎಂದು ಅವರು ಹೇಳಿದ್ದಾರೆ.&lt;/p&gt;&lt;p&gt;ಮಧ್ಯಪ್ರಾಚ್ಯದ ಯುದ್ಧದ ಪರಿಣಾಮ ಭಾರತದಲ್ಲಿಯೂ ಆರ್ಥಿಕ ಹಾಗೂ ಪೂರೈಕೆ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಹೋಟೆಲ್ ಉದ್ಯಮಿಗಳು ಒತ್ತಾಯಿಸಿದ್ದಾರೆ.&lt;/p&gt;]]></content:encoded>
            <category>raichur</category>
            <dc:creator>Gowthami K</dc:creator>
            <atom:link href="https://kannada.asianetnews.com/gallery/state/middle-east-war-impact-lpg-cylinder-shortage-hits-hotels-across-karnataka-gdp-m2sa16o"/>
        </item>
        <item>
            <title><![CDATA[Raichur : ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು]]></title>
            <link>https://kannada.asianetnews.com/gallery/karnataka-districts/what-is-the-cause-of-the-death-of-woman-from-manvi-raichur-locals-are-worried-after-seeing-the-cctv-footage-mrq-r2st2we</link>
            <guid isPermaLink="true">https://kannada.asianetnews.com/gallery/karnataka-districts/what-is-the-cause-of-the-death-of-woman-from-manvi-raichur-locals-are-worried-after-seeing-the-cctv-footage-mrq-r2st2we</guid>
            <pubDate>Mon, 30 Mar 2026 08:56:45 +0530</pubDate>
            <description><![CDATA[&lt;p&gt;ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ, ಐದು ದಿನದ ಮಗುವನ್ನು ಬಿಟ್ಟು ಬಾಣಂತಿಯೊಬ್ಬರು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಹಿಂದೆ ದೆವ್ವದ ಕೈವಾಡವಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kmyc1zcrkqss22k0e4pedeg4,imgname-raichur-suicide--3--1774840774040.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ, ಐದು ದಿನದ ಮಗುವನ್ನು ಬಿಟ್ಟು ಬಾಣಂತಿಯೊಬ್ಬರು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಹಿಂದೆ ದೆವ್ವದ ಕೈವಾಡವಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.&lt;/p&gt;&lt;img&gt;&lt;p&gt;ಐದು ದಿನದ ಮಗುವನ್ನು ಬಿಟ್ಟು ಮಹಿಳೆಯೊಬ್ಬರು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಸಾವಿಗೆ ಆಕೆಗೆ ಮೆಟ್ಟಿಕೊಂಡಿದ್ದ ದೆವ್ವ ಎಂದು ಸ್ಥಳೀಯರು ಕಥೆಯೊಂದನ್ನು ಕಟ್ಟುತ್ತಿದ್ದಾರೆ.&lt;/p&gt;&lt;img&gt;&lt;p&gt;22 ವರ್ಷದ ವಾಸವಿ ಆತ್ಮ*ಹತ್ಯೆ ಮಾಡಿಕೊಂಡ ಮಹಿಳೆ. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಖಾಸಗಿ ಆಸ್ಪತ್ರೆ ಕಟ್ಟಡದ ಮೂರನೇ ಮಹಡಿಯಿಂದ ಜಿಗಿ9ದು ವಾಸವಿ ಪ್ರಾಣ ಕಳೆದುಕೊಂಡಿದ್ದಾರೆ. ಐದು ದಿನಗಳ ಹಿಂದೆಯಷ್ಟೇ ವಾಸವಿ ಮುದ್ದಾದ ಮಗುವಿನ ತಾಯಿಯಾಗಿದ್ದರು.&lt;/p&gt;&lt;img&gt;&lt;p&gt;ಅನಾರೋಗ್ಯ ಕಂಡು ಬಂದ ಹಿನ್ನೆಲೆ ಮಗುವನ್ನು ಮಾನ್ವಿಯ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಾಸವಿ ಅವರೇ ಆಸ್ಪತ್ರೆಗೆ ಬಂದು ಮಗುವಿಗೆ ಹಾಲುಣಿಸಿ ಹೋಗುತ್ತಿದ್ದರು. ಮಾರ್ಚ್ 26ರಂದು ಸಹ ಮಗುವಿಗೆ ಹಾಲುಣಿಸಲು ವಾಸವಿ ಬಂದಿದ್ದರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮೆಲ್ಲಗೆ ಬರ್ತಾನೆ, ಕಾಂಪೌಂಡ್ ಹಾರ್ತಾನೆ; ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!&lt;/strong&gt;&lt;/p&gt;&lt;img&gt;&lt;p&gt;ಕಟ್ಟಡದ ಮೇಲ್ಭಾಗಕ್ಕೆ ವಾಸವಿ ಹೋಗುತ್ತಿರುವ ದೃಶ್ಯಗಳು ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೋ ನೋಡಿದ ಸ್ಥಳೀಯರು ಇದು ದೆವ್ವದ ಕೆಲಸ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ವಾಸವಿ ಆತ್ಮ*ಹತ್ಯೆಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ:&lt;/strong&gt;&lt;strong&gt; Raichur: ಜ್ವರಕ್ಕೆ ಇಂಜೆಕ್ಷನ್; ನಕಲಿ ವೈದ್ಯನ ಎಡವಟ್ಟಿಗೆ 9ನೇ ತರಗತಿ ಬಾಲಕಿ ಸಾವು!&lt;/strong&gt;&lt;/p&gt;]]></content:encoded>
            <category>raichur</category>
            <dc:creator>Mahmad Rafik</dc:creator>
            <atom:link href="https://kannada.asianetnews.com/gallery/karnataka-districts/what-is-the-cause-of-the-death-of-woman-from-manvi-raichur-locals-are-worried-after-seeing-the-cctv-footage-mrq-r2st2we"/>
        </item>
        <item>
            <title><![CDATA[ರಾಯಚೂರಲ್ಲೂ ಸಿಗ್ತಿಲ್ಲ ವಾಣಿಜ್ಯ ಸಿಲಿಂಡರ್; ಕೇಂದ್ರ ಸಚಿವರಿಗೆ ಸಂಸದ ಬರೆದ ಪತ್ರದಲ್ಲೇನಿದೆ?]]></title>
            <link>https://kannada.asianetnews.com/state/middle-east-war-impact-raichur-mp-g-kumar-nayak-writes-to-centre-regarding-commercial-lpg-issues/articleshow-t41qer3</link>
            <guid isPermaLink="true">https://kannada.asianetnews.com/state/middle-east-war-impact-raichur-mp-g-kumar-nayak-writes-to-centre-regarding-commercial-lpg-issues/articleshow-t41qer3</guid>
            <pubDate>Wed, 11 Mar 2026 06:15:42 +0530</pubDate>
            <description><![CDATA[&lt;p&gt;ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ವಾಣಿಜ್ಯ ಎಲ್&zwnj;ಪಿಜಿ ಸಿಲಿಂಡರ್&zwnj;ಗಳ ಪೂರೈಕೆ ಸ್ಥಗಿತಗೊಂಡಿದೆ. ಇದರಿಂದ ಹೋಟೆಲ್ ಮತ್ತು ಪಿಜಿ ಉದ್ಯಮಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಸ್ಯೆ ಬಗೆಹರಿಸಲು ರಾಯಚೂರು ಸಂಸದರು ಕೇಂದ್ರ ಸಚಿವರಿಗೆ ಪತ್ರ ಬರೆದು ಒತ್ತಾಯ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkd5ja9t3j8mxp5g5gx395g4,imgname-----------------------2026-03-11t060207.071-1773189802298.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಮಾ.11):&lt;/strong&gt; ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಭೀಕರ ಪರಿಣಾಮ ಈಗ ಭಾರತದ ಮೇಲೂ ತಟ್ಟಿದೆ. ಯುದ್ಧದ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ಕಮರ್ಷಿಯಲ್ (ವಾಣಿಜ್ಯ) ಸಿಲಿಂಡರ್ ಸರಬರಾಜಿನಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಇದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ವಾಣಿಜ್ಯ ಚಟುವಟಿಕೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ.&lt;/p&gt;&lt;h2&gt;ಹೋಟೆಲ್ ಮತ್ತು ಪಿಜಿ ಮಾಲೀಕರ ಪರದಾಟ&lt;/h2&gt;&lt;p&gt;ವಾಣಿಜ್ಯ ಎಲ್&zwnj;ಪಿಜಿ ಸಿಲಿಂಡರ್&zwnj;ಗಳ ಕೊರತೆಯಿಂದಾಗಿ ಹೋಟೆಲ್ ಉದ್ಯಮಿಗಳು ಹಾಗೂ ಪಿಜಿ (PG) ಮಾಲೀಕರು ಕಂಗಾಲಾಗಿದ್ದಾರೆ. ಸಿಲಿಂಡರ್ ಸಿಗದೇ ಅಡುಗೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ಲಕ್ಷಾಂತರ ಗ್ರಾಹಕರು ಮತ್ತು ಜನಸಾಮಾನ್ಯರಿಗೆ ಊಟದ ಸಮಸ್ಯೆ ಎದುರಾಗಿದೆ. ವ್ಯಾಪಾರ ವಹಿವಾಟು ನಂಬಿಕೊಂಡಿದ್ದ ಸಾವಿರಾರು ಕುಟುಂಬಗಳು ಈಗ ಬೀದಿಗೆ ಬೀಳುವ ಆತಂಕದಲ್ಲಿವೆ.&lt;/p&gt;&lt;h3&gt;ಕೇಂದ್ರ ಸಚಿವರಿಗೆ ರಾಯಚೂರು ಸಂಸದರ ಪತ್ರ&lt;/h3&gt;&lt;p&gt;ವಾಣಿಜ್ಯ ಸಿಲಿಂಡರ್ ಅಭಾವದ ತೀವ್ರತೆಯನ್ನು ಮನಗಂಡು ರಾಯಚೂರು ಸಂಸದ ಜಿ. ಕುಮಾರ್ ನಾಯಕ್ ಅವರು ಕೇಂದ್ರ ಸರ್ಕಾರದ ಇಬ್ಬರು ಪ್ರಭಾವಿ ಸಚಿವರಿಗೆ ತುರ್ತು ಪತ್ರ ಬರೆದಿದ್ದಾರೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿರುವ ಸಂಸದರು, ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.&lt;/p&gt;&lt;p&gt;&lt;strong&gt;ಕೇಂದ್ರಕ್ಕೆ ಬರೆದ ಪತ್ರದಲ್ಲೇನಿದೆ?&lt;/strong&gt;&lt;/p&gt;&lt;p&gt;ತಮ್ಮ ಪತ್ರದಲ್ಲಿ ಸಂಸದ ಜಿ. ಕುಮಾರ್ ನಾಯಕ್ ಅವರು, ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್ ಉದ್ಯಮ ಭಾರೀ ಸಂಕಷ್ಟದಲ್ಲಿದೆ. ಇದರಿಂದ ಜನಸಾಮಾನ್ಯರಿಗೂ ತೊಂದರೆಯಾಗುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಯುದ್ಧದ ಪರಿಸ್ಥಿತಿಯ ನಡುವೆಯೂ ದೇಶದಲ್ಲಿ ಕಮರ್ಷಿಯಲ್ ಸಿಲಿಂಡರ್ ಸಮರ್ಪಕವಾಗಿ ಸಿಗುವಂತೆ ಕ್ರಮ ವಹಿಸಬೇಕೆಂದು ಅವರು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;img&gt;&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/state/middle-east-war-impact-raichur-mp-g-kumar-nayak-writes-to-centre-regarding-commercial-lpg-issues/articleshow-t41qer3"/>
        </item>
        <item>
            <title><![CDATA[ಎರಡೂ ಕ್ಷೇತ್ರಗಳನ್ನ ನಾವೇ ಗೆಲ್ತೀವಿ, ,ಯತ್ನಾಳ್ ವಿರುದ್ಧ ಎನ್‌ಎಸ್ ಬೋಸರಾಜು ಕಿಡಿ]]></title>
            <link>https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix</link>
            <guid isPermaLink="true">https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix</guid>
            <pubDate>Sun, 05 Apr 2026 10:28:49 +0530</pubDate>
            <description><![CDATA[&lt;p&gt;ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಚಿವ ಎನ್&zwnj;ಎಸ್ ಬೋಸರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಮತ್ತು ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಪ್ರಮುಖ ಕಾರಣವಾಗಲಿದ್ದು, ಬಿಜೆಪಿಯ ಅಪಪ್ರಚಾರದಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01jaqq1b3ezmdr66e36996p623,imgname-1--4-.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು (ಏ.&lt;/strong&gt;5): ದಾವಣಗೆರೆ, ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ. ನಮ್ಮ ಮೇನ್ ಇಂಪ್ಯಾಕ್ಟ್ ಮಹಿಳೆಯರು ಇದ್ದಾರೆ ಎಂದು ಸಚಿವ ಎನ್&zwnj;ಎಸ್ ಬೋಸರಾಜು ವಿಶ್ವಾಸ ವ್ಯಕ್ತಪಡಿಸಿದರು.&lt;/p&gt;&lt;p&gt;ಇಂದು ರಾಯಚೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಸಚಿವರು, ಹಿಂದೆ ಮಂಡ್ಯ, ಶಿಗ್ಗಾಂವಿ ಉಪಚುನಾವಣೆಯಲ್ಲಿ ನಮಗೇ ಗೆಲುವು ಸಿಕ್ತು. ಮಹಿಳೆಯರ ಗ್ಯಾರಂಟಿ ಯೋಜನೆ ನಮಗೆ ರಿಜಲ್ಟ್ ಕೊಟ್ಟಿತ್ತು. ಈಗಲೂ ನಾವು ನೋಡಿದಂತೆ ದಾವಣಗೆರೆ, ಬಾಗಲಕೋಟೆ ಎರಡೂ ಕ್ಷೇತ್ರವನ್ನೂ ನಾವು ಗೆಲ್ಲಲಿದ್ದೇವೆ ಎಂದರು.&lt;/p&gt;&lt;p&gt;ಮಹಿಳೆಯರು ಬಹಳ ಉತ್ಸಾಹದಲ್ಲಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ನಮಗೆ ಬಹಳ ಅನುಕೂಲ ಆಗಿದೆ ಎಂದು ಮಾತನಾಡುತ್ತಿದ್ದಾರೆ.ಗ್ಯಾರೆಂಟಿ ಯೋಜನೆಗಳು ನಮಗೆ ಶ್ರೀರಕ್ಷವಲ್ಲ; ಮಹಿಳೆಯರ ಹೆಚ್ಚಿನ ಓಟು ಕಾಂಗ್ರೆಸ್ ಬರಲು ಗ್ಯಾರೆಂಟಿಗಳು ಅನುಕೂಲವಾಗಿವೆ. ನಮ್ಮ ಪಾರ್ಟಿ ಕಾರ್ಯಕರ್ತರು, ಅಲ್ಲದೇ &zwnj;ನಾವು ಮೂರು ವರ್ಷಗಳ ಕಾಲ ಕೊಟ್ಟ ಗ್ಯಾರೆಂಟಿ ಯೋಜನೆಗಳು ನಮಗೆ ಲಾಭವಾಗಲಿದೆ ಎಂದರು.&lt;/p&gt;&lt;h2&gt;ಗ್ಯಾರಂಟಿ ಬಗ್ಗೆ ಬಿಜೆಪಿಯವ್ರು ಅಪಪ್ರಚಾರ&lt;/h2&gt;&lt;p&gt;ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಅಪಪ್ರಚಾರ ಮಾಡುತ್ತ ಬಂದಿದೆ. ಇದು ಈ ಎಲೆಕ್ಷನ್&zwnj;ನಲ್ಲೂ ಅಪಪ್ರಚಾರ ಮಾಡಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಸರಕಾರಿ ಖಜಾನೆ ಖಾಲಿ ಆಗುತ್ತೆ ಆಮೇಲೆ ಗ್ಯಾರಂಟಿ ಇರಲ್ಲ, ಗೌರಮೆಂಟ್ ಖಜಾನೆ ಲೂಟಿ ಆಗುತ್ತೆ ಅಂತ ಬಿಜೆಪಿಯವರು ಅಪಪ್ರಚಾರ ಮಾಡಿದ್ರು ಆದ್ರೆ ಸರ್ಕಾರ ಬಂದು ಇಷ್ಟು ವರ್ಶದಲ್ಲಿ ಏನಾಯ್ತ? ಏನೂ ಆಗಿಲ್ಲ. ನಾವು ಮೂರು ವರ್ಷದಲ್ಲಿ 1ಲಕ್ಷ 23 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ. ಇಲ್ಲಿ ಭ್ರಷ್ಟಾಚಾರ ಇಲ್ಲ ಏನು ಇಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹೋಗುತ್ತೆ. ಗೃಹ ಜ್ಯೋತಿ ಯೋಜನೆದ್ದು&lt;/p&gt;&lt;p&gt;200 ಯೂನಿಟ್ ಜಿಯೋ ಬಿಲ್ ಕೊಡುತ್ತಿದ್ದೇವೆ. 2 ಸಾವಿರ ರೂ. ಅವರ ಅಕೌಂಟ್ ಗೆ ಹೋಗುತ್ತೆ. ಅಕ್ಕಿ ಅವರ ಕೈಗೆ ಬರುತ್ತಿದೆ. ಮಹಿಳೆಯರುಬಸ್ ನಲ್ಲಿ ಆರಾಮ ಆಗಿ ಓಡಾಟ ಮಾಡುತ್ತಿದ್ದಾರೆ ಎಂದರು.&lt;/p&gt;]]></content:encoded>
            <category>raichur</category>
            <dc:creator>Ravi Janekal</dc:creator>
            <atom:link href="https://kannada.asianetnews.com/politics/minister-ns-bosaraju-battle-against-congress-rav-rav/articleshow-vw0s9ix"/>
        </item>
        <item>
            <title><![CDATA[ರಾಯಚೂರು: ಕರೆಂಟ್ ಶಾಕ್‌ಗೆ ಸ್ನೇಹಿತ ಬಲಿ:  9ನೇ ಕ್ಲಾಸ್ ಬಾಲಕನ ಶವಕ್ಕೆ ಕಲ್ಲು ಕಟ್ಟಿ ಕೆರೆಗೆಸೆದ ಸ್ನೇಹಿತರು]]></title>
            <link>https://kannada.asianetnews.com/gallery/raichur/raichur-friends-throw-9th-class-student-body-into-pond-after-he-died-by-electric-shock-yyhvsnp</link>
            <guid isPermaLink="true">https://kannada.asianetnews.com/gallery/raichur/raichur-friends-throw-9th-class-student-body-into-pond-after-he-died-by-electric-shock-yyhvsnp</guid>
            <pubDate>Tue, 10 Mar 2026 06:58:27 +0530</pubDate>
            <description><![CDATA[&lt;p&gt;ರಾಯಚೂರಿನ ಲಿಂಗಸೂಗೂರಿನಲ್ಲಿ, ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲೆಂದು ಹೋದ 15 ವರ್ಷದ ಕಾರ್ತಿಕ್ ಎಂಬ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಆತನ ಸಾವಿನಿಂದ ಹೆದರಿದ ಆತನ ಸ್ನೇಹಿತರು, ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಕೆರೆಗೆ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kkanb3q79883gycr110msady,imgname-raichur-student-death-2-1773105680103.jpg" type="image/jpeg" height="390" width="690"/>
            <content:encoded><![CDATA[&lt;p&gt;ರಾಯಚೂರಿನ ಲಿಂಗಸೂಗೂರಿನಲ್ಲಿ, ಬೀಳ್ಕೊಡುಗೆ ಸಮಾರಂಭಕ್ಕೆ ಬಟ್ಟೆ ತರಲೆಂದು ಹೋದ 15 ವರ್ಷದ ಕಾರ್ತಿಕ್ ಎಂಬ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ್ದಾನೆ. ಆತನ ಸಾವಿನಿಂದ ಹೆದರಿದ ಆತನ ಸ್ನೇಹಿತರು, ಶವವನ್ನು ಗೋಣಿಚೀಲದಲ್ಲಿ ಕಟ್ಟಿ ಕೆರೆಗೆ ಎಸೆದಿರುವ ಆಘಾತಕಾರಿ ಘಟನೆ ನಡೆದಿದೆ.&lt;/p&gt;&lt;img&gt;&lt;p&gt;ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಹಿನ್ನೆಲೆ ಹೊಸ ಬಟ್ಟೆ ಖರೀದಿಗೆ ಸ್ನೇಹಿತರೊಂದಿಗೆ ಹೋದ ಬಾಲಕ ಕರೆಂಟ್ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ನಡೆದಿದೆ. ಗುಂಡಸಾಗರ ಗ್ರಾಮದ 15 ವರ್ಷದ ಕಾರ್ತಿಕ್ ಸಾವನ್ನಪ್ಪಿದ ಯುವಕ.&lt;/p&gt;&lt;img&gt;&lt;p&gt;ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಆಯೋಜಿಸಲಾಗಿತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಹೊಸಬಟ್ಟೆ ತರುವುದಕ್ಕೆ ತನ್ನ ಇಬ್ಬರು 10ನೇ ತರಗತಿಯ ಸ್ನೇಹಿತರ ಜೊತೆಗೆ 9ನೇ ತರಗತಿಯಲ್ಲಿ ಓದುತ್ತಿದ್ದ ಕಾರ್ತಿಕ್ ಕೂಡ ಹೋಗಿದ್ದರು. ದಾರಿ ಮಧ್ಯೆ ಬಾಯಾರಿಕೆಯಾಗಿದ್ದು, ಬಾವಿಯಲ್ಲಿ ನೀರು ಕುಡಿಯಲು ಹೋದಾಗ ಕಾರ್ತಿಕ್&zwnj;ಗೆ ಕರೆಂಟ್ ಶಾಕ್ ತಗುಲಿದ್ದು, ಕಾರ್ತಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.&lt;/p&gt;&lt;img&gt;&lt;p&gt;ಕಾರ್ತಿಕ್ ಸಾವಿನಿಂದ ಭಯಗೊಂಡ ಸ್ನೇಹಿತರು ಈ ವಿಚಾರವನ್ನು ಯಾರಿಗೂ ತಿಳಿಸದೇ ಸಾವಿನ ಆರೋಪದಿಂದ ತಪ್ಪಿಸಿಕೊಳ್ಳಲು ಗೋಣಿ ಚೀಲದಲ್ಲಿ ಕಾರ್ತಿಕ್ ಶವ ಹಾಕಿ ಸಾಗಿಸಿದ್ದಾರೆ. ಬೈಕ್&zwnj;ನಲ್ಲಿ ಶವ ತೆಗೆದುಕೊಂಡು ಕರಡಕಲ್ ಕೆರೆಯಲ್ಲಿ &zwnj;ಕಾರ್ತಿಕ್&zwnj; ಶವಕ್ಕೆ ಕಲ್ಲು ಕಟ್ಟಿ ಎಸೆದು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಆ ಬಳಿಕ ಕಾರ್ತಿಕ್ ಸ್ನೇಹಿತರು ಗ್ರಾಮಕ್ಕೆ ತೆರಳಿ ಯಾರಿಗೂ ವಿಚಾರ ತಿಳಿಸದೇ ಸುಮ್ಮನೇ ಕುಳಿತಿದ್ದಾರೆ.&lt;/p&gt;&lt;img&gt;&lt;p&gt;ಇತ್ತ ರಾತ್ರಿಯಾದರೂ ಕಾರ್ತಿಕ್ ಮನೆಗೆ ಬಾರದೇ ಹೋದಾಗ ಕಾರ್ತಿಕ್ ಪೋಷಕರು ಮಗನಿಗಾಗಿ ಹುಡುಕಾಟ ನಡೆಸಿದ್ದು, ಕಾರ್ತಿಕ್&zwnj;ನನ್ನು ಜೊತೆಗೆ ಕರೆದೊಯ್ದು ಆತನ ಇಬ್ಬರು ಸ್ನೇಹಿತರ ಬಳಿ ಒತ್ತಡ ಹಾಕಿ ವಿಚಾರಿಸಿದಾಗ ಬಾಲಕರು ಸತ್ಯ ಬಾಯ್ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.&lt;/p&gt;&lt;img&gt;&lt;p&gt;ಈ ಮಾಹಿತಿ ತಿಳಿದು ಕರಡಕಲ್ ಕೆರೆ ಬಳಿ ಪೊಲೀಸರು ಭೇಟಿ ನೀಡಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಶವಕ್ಕಾಗಿ ಕರೆಯಲ್ಲಿ ಹುಡುಕಾಟ ನಡೆಸಿದ್ದಾರೆ. ನಂತರ ಕರೆಯಲ್ಲಿ ಗೋಣಿ ಚೀಲದಲ್ಲಿ ಕಾರ್ತಿಕ್ ಶವ ಪತ್ತೆಯಾಗಿದೆ. ಸ್ಥಳಕ್ಕೆ ರಾಯಚೂರು ಎಸ್ ಪಿ ಅರುಣಾಂಗ್ಷು ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧಿಸಿದಂತೆ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.&lt;/p&gt;]]></content:encoded>
            <category>raichur</category>
            <dc:creator>Anusha Kb</dc:creator>
            <atom:link href="https://kannada.asianetnews.com/gallery/raichur/raichur-friends-throw-9th-class-student-body-into-pond-after-he-died-by-electric-shock-yyhvsnp"/>
        </item>
        <item>
            <title><![CDATA[ಪೆಟ್ರೋಲ್ ಸುರಿದು ಹೊಲದಲ್ಲಿದ್ದ 37 ಕ್ವಿಂಟಲ್‌ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳಿಂದ ಬೆಂಕಿ]]></title>
            <link>https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg</link>
            <guid isPermaLink="true">https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg</guid>
            <pubDate>Tue, 31 Mar 2026 11:24:27 +0530</pubDate>
            <description><![CDATA[&lt;p&gt;ರೈತ ಮೌಲಪ್ಪ ನಾಯಕರ 37 ಕ್ವಿಂಟಲ್&zwnj;ಗೂ ಅಧಿಕ ಮೆಣಸಿನಕಾಯಿ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದಾಗಿ ರೈತರಿಗೆ ಅಂದಾಜು ಏಳು ಲಕ್ಷ ರೂಪಾಯಿ ನಷ್ಟವಾಗಿದೆ.&lt;/p&gt;]]></description>
            <media:content url="https://static.asianetnews.com/images/w-1280,h-720,format-jpg,imgid-01kn177gys2erj6xhg8zvhmc5d,imgname-manvi-chili-1774936376280.jpg" type="image/jpeg" height="390" width="690"/>
            <content:encoded><![CDATA[&lt;p&gt;&lt;strong&gt;ರಾಯಚೂರು: &lt;/strong&gt;ಜಿಲ್ಲೆಯ ಮಾನ್ವಿ ತಾಲೂಕಿನ ಯಡಿವಾಳ ಗ್ರಾಮದ ಸರ್ವೆ ನಂ.20ರಲ್ಲಿನ ರೈತ ಮೌಲಪ್ಪ ನಾಯಕ ಇವರ ಹೂಲದಲ್ಲಿ ಅಂದಾಜು 37 ಕ್ವಿಂಟಲ್&zwnj;ಗೂ ಅಧಿಕ ಮೆಣಸಿನ ಕಾಯಿ ಬೆಳೆಯ ರಾಶಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಭಾನುವಾರ ನಡೆದಿದೆ.&lt;/p&gt;&lt;h2&gt;&lt;strong&gt;ಏಳು ಲಕ್ಷ ಮೌಲ್ಯದ ಬೆಳೆ&lt;/strong&gt;&lt;/h2&gt;&lt;p&gt;ರಾತ್ರಿ 8 ಗಂಟೆ ಸುಮಾರಿಗೆ ಹೊಲದಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಿಡಿಗೇಡಿಗಳು ಈ ಕೃತ್ಯ ಮಾಡಿರುವುದಾಗಿ ನಷ್ಟ ಅನುಭವಿಸಿದ ರೈತ ಮೌಲಪ್ಪ ಮೆಣಸಿಕಾಯಿ ಬೆಳೆದಿದ್ದು ಇನ್ನೇನು ಮಾರುಕಟ್ಟೆ ಹಾಕೋಣ ಎನ್ನುವಷ್ಟರಲ್ಲಿ ಈ ರೀತಿ ಘಟನೆ ನಡೆಸಿದ್ದಾರೆಂದು ಕಣ್ಣೀರು ಹಾಕಿದ್ದಾರೆ. ಇವರ ಎರಡುವರೆ ಎಕರೆ ಸ್ವಂತ ಜಮೀನಲ್ಲಿ ಬಾಡಿಗೆ ನೀರು ಪಡೆದು ಅಂದಾಜು ಮೂರು ಲಕ್ಷ ರು. ಖರ್ಚು ಮಾಡಿದ್ದರು. ಮೆಣಸಿನ ಕಾಯಿ ಬೆಳೆಯನ್ನ ಮಾರುಕಟ್ಟೆಗೆ ಹಾಕಿದರೆ ಅಂದಾಜು ಏಳು ಲಕ್ಷ ಮೌಲ್ಯ ಬೆಲೆ ಬಾಳುತಿತ್ತು ಎಂದು ಹೇಳುತಿದ್ದಾರೆ.&lt;/p&gt;&lt;p&gt;ವಿಷಯ ತಿಳಿದ ಕೂಡಲೇ ಸ್ಥಳಕ್ಕೆ 112 ಪೋಲಿಸರು ಭೇಟಿ ನೀಡಿದ್ದಾರೆ. ಹಾಗೆಯೆ ಬೆಂಕಿ ನಂದಿಸಲು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಭೇಟಿ ನೀಡಿದರು ಪ್ರಯೋಜನ ಆಗಿಲ್ಲ, ಒಟ್ಟಾರೆಯಾಗಿ ಕೈಗೆ ಬಂದಂತಹ ತುತ್ತು ಬಾಯಿಗೆ ಬಂದಿಲ್ಲದಂತಾಗಿದೆ ರೈತನ ಪಾಡು.&amp;nbsp;&lt;/p&gt;&lt;h3&gt;&lt;strong&gt;ಹೊಲಕ್ಕೆ ಶಾಸಕರ ಭೇಟಿ&lt;/strong&gt;&lt;/h3&gt;&lt;p&gt;ಈ ರೈತನಿಗೆ ಸ್ಥಳೀಯ ಶಾಸಕರು ಹಂಪಯ್ಯ ನಾಯಕ ಮತ್ತು ತಾಲೂಕಿನ ಆಡಳಿತವು ರೈತನ ಹೊಲಕ್ಕೆ ಭೇಟಿ ಕೊಟ್ಟು ಪರಿಶೀಲಿಸಿ ಸೂಕ್ತ ಪರಿಹಾರಕ್ಕೆ ಮುಂದಾಗಬೇಕು. ತಾಲೂಕಿನ ಸುತ್ತಮುತ್ತಲು ಇಂತಹ ಘಟನೆಗಳು ನಡೆಯದಂತೆ ತಪಿತಸ್ಥರಿಗೆ ಶಿಸ್ತು ಕಾನೂನು ಕ್ರಮಕೈಗೊಳ್ಳಬೇಕು ಎಂದು ಗ್ರಾಮದ ಜನರು ಆಗ್ರಹಿಸಿದ್ದಾರೆ.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್&zwnj;: ತಾನೇ ಬೆಳೆದ ನಾಲ್ಕು ಎಕರೆ ಹೂಕೋಸು ನಾಶಪಡಿಸಿದ ರೈತ!&lt;/strong&gt;&lt;/p&gt;&lt;p&gt;ಈ ಹಿಂದೆ ಇದೇ ರೀತಿ ದುಷ್ಕರ್ಮಿಗಳು ಜಾಗೀರಪನ್ನೂರು ಗ್ರಾಮದಲ್ಲಿ ಕೂಡಾ ಪೆಟ್ರೋಲ್ ಸುರಿದು ಜೋಳದ ರಾಶಿಗೂ ಬೆಂಕಿ ಹಚ್ಚಿರುವ ಪ್ರಕರಣ ನಡೆದಿತ್ತು. ದೂರು ದಾಖಲಿಸಿಕೊಂಡ ಮಾನ್ವಿ ಪೋಲಿಸರು ಈ ಪ್ರಕರಣ ಭೇಧಿಸುವ ಮುನ್ನವೇ ಇನ್ನೊಂದು ಪ್ರಕರಣ ನಡೆದಿರುವುದು ಕಂಡರೆ ಇಂತಹ ಕಿಡಿಗೇಡಿಗಳಿಗೆ ಕಾನೂನು ಭಯವಿಲ್ಲ ಎಂಬಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತಿದ್ದಾರೆ ಗ್ರಾಮಸ್ಥರು.&lt;/p&gt;&lt;p&gt;&lt;strong&gt;ಇದನ್ನೂ ಓದಿ: &lt;/strong&gt;&lt;strong&gt;Raichur : ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು&lt;/strong&gt;&lt;/p&gt;&lt;p&gt;----------&lt;/p&gt;]]></content:encoded>
            <category>raichur</category>
            <dc:creator>Kannadaprabha News</dc:creator>
            <atom:link href="https://kannada.asianetnews.com/karnataka-districts/miscreants-set-fire-to-37-quintals-of-red-chili-in-a-field-after-pouring-petrol-on-them-yadivala-manvi-raichur-mrq/articleshow-zsap5fg"/>
        </item>
    </channel>
</rss>
