ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಪಿಯುಸಿ ವಿದ್ಯಾರ್ಥಿಗಳಿಗೆ ನಿರ್ದೇಶಕ ಯೋಗರಾಜ್ ಭಟ್ ಸಾಂತ್ವನ ನೀಡಿದ್ದಾರೆ.
ಬೆಂಗಳೂರು (ಏ. 15): ಇಂದು 2018-19 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಒಳ್ಳೆಯ ಅಂಕ ಬಂದವರು, ಪಾಸಾದವರು ಖುಷಿಯಲ್ಲಿದ್ದರೆ ಫೇಲಾದವರು ಬೇಸರದಲ್ಲಿದ್ದಾರೆ. ಜೀವನವೇ ಮುಗಿದು ಹೋಯಿತು ಎಂದು ನೊಂದು ಕೊಳ್ಳುತ್ತಿರುತ್ತಾರೆ. ಅಂತವರಿಗೆ ನಿರ್ದೇಶಕ ಯೋಗರಾಜ್ ಭಟ್ ಕಿವಿಮಾತು ಹೇಳಿದ್ದಾರೆ. ತಮ್ಮ ಎಂದಿನ ಮ್ಯಾನರಿಸಂನಲ್ಲಿ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪಿಯುಸಿ ಹುಡುಗ ಹುಡುಗಿಯರಿಗೆ ಜೈ, ರಿಸಲ್ಟ್ ಏನೇ ಬರ್ಲಿ ತಲೆ ಕೆಡಿಸ್ಕೋಬೇಡಿ ಯಾಕಂದ್ರೆ ಏನೇ ರಿಸಲ್ಟ್ ಬಂದ್ರೂ ಅದು ದಿ ಎಂಡ್ ಅಲ್ಲ ಎಂದು ನೊಂದಿರುವ ಮನಸ್ಸುಗಳಿಗೆ ಸಾಂತ್ವನ ಹೇಳಿದ್ದಾರೆ.
