Asianet Suvarna News Asianet Suvarna News
19 results for "

Sri Ramulu

"
Assembly election Amit Shah weapon to reduce Janardana Reddy dominance BJP core committee meeting satAssembly election Amit Shah weapon to reduce Janardana Reddy dominance BJP core committee meeting sat

Assembly election: ಜನಾರ್ಧನರೆಡ್ಡಿ ಪ್ರಾಬಲ್ಯ ತಗ್ಗಿಸಲು ಅಮಿತ್‌ ಶಾ ಅಸ್ತ್ರ: ಬಿಜೆಪಿ ಕೋರ್‌ ಕಮಿಟಿ ಸಭೆ

ಕಲ್ಯಾಣ ಕರ್ನಾಟಕದಲ್ಲಿ ಹೊಸ ಪಕ್ಷ ಸ್ಥಾಪಿಸಿ ಬಿಜೆಪಿಗೆ ಠಕ್ಕರ್‌ ಕೊಡುತ್ತಿರುವ ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಪ್ರಾಬಲ್ಯವನ್ನು ಕುಗ್ಗಿಸಲು,  ಅಮಿತ್‌ ಶಾ ನೇತೃತ್ವದಲ್ಲಿ ನಾಲ್ಕು ಜಿಲ್ಲೆಗಳ ಕೋರ್‌ ಕಮಿಟಿ ಸಭೆಯ ಅಸ್ತ್ರ ಪ್ರಯೋಗಿಸುತ್ತಿದೆ.

Politics Feb 23, 2023, 12:26 PM IST

Ola Uber dont care for Bommai government ravOla Uber dont care for Bommai government rav

ಬೊಮ್ಮಾಯಿ ಸರ್ಕಾರಕ್ಕೆ ಓಲಾ, ಉಬರ್‌ ಡೋಂಟ್‌ಕೇರ್‌!

  • ಬೊಮ್ಮಾಯಿ ಸರ್ಕಾರಕ್ಕೆ ಓಲಾ, ಉಬರ್‌ ಡೋಂಟ್‌ಕೇರ್‌!
  •  ನಿಷೇಧವಿದ್ದರೂ ಆಟೋ ಬಿಂದಾಸ್‌ ಸಂಚಾರ 
  • ಅಧಿಕಾರಿಗಳ ಮೌನದೂರಿತ್ತರೂ ಕ್ರಮವಿಲ್ಲ

state Oct 13, 2022, 9:35 AM IST

Need for multi modal transport system says nitin Gadkari ravNeed for multi modal transport system says nitin Gadkari rav

ಬಹುಮಾದರಿ ಸಾರಿಗೆ ವ್ಯವಸ್ಥೆ ಅಗತ್ಯ: ಗಡ್ಕರಿ

ಭಾರತ ಐದು ಟ್ರಿಲಿಯನ್‌ ಡಾಲರ್‌ ಅರ್ಥ ವ್ಯವಸ್ಥೆ ಹೊಂದಬೇಕಾದರೆ ಬಹುಮಾದರಿ ಸಾರಿಗೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು. ಜತೆಗೆ ಗುಣಮಟ್ಟದ ಸುಧಾರಣೆಗೆ ದೇಶದ ಎಲ್ಲಾ ಪಾಲುದಾರರು (ರಾಜ್ಯಗಳು) ಸಹಭಾಗಿತ್ವ ವಹಿಸಬೇಕು ಎಂದು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ

state Sep 9, 2022, 10:53 AM IST

Rama in name only but Siddaramaiah  Like a chameleon say sriramuluRama in name only but Siddaramaiah  Like a chameleon say sriramulu

ಹೆಸರಲ್ಲಿ ರಾಮ, ಉಂಡ ಮನೆಗೆ ನಾಮ; ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಶ್ರೀರಾಮುಲು

ಹೆಸರಿನಲ್ಲಿ ರಾಮ. ಉಂಡ ಮನೆಗೆ ಪಂಗನಾಮ. ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ ನಿಮ್ಮದು. ಅಧಿಕಾರ ಕೊಟ್ಟಪಕ್ಷಕ್ಕೆ ಬ್ಲ್ಯಾಕ್‌ಮೇಲ್‌ ಮಾಡುವ ಸ್ವಯಂ ಘೋಷಿತ ಮಹಾನಾಯಕರು ನೀವಲ್ಲವೇ?’ ಎಂದು ಪರಿಶಿಷ್ಟಪಂಗಡಗಳ ಸಚಿವ ಬಿ.ಶ್ರೀರಾಮುಲು ಅವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

Politics Aug 31, 2022, 4:00 AM IST

Kannada news live updates district political crime developments of satateKannada news live updates district political crime developments of satate

Karnataka Live Updates: ಅಡೆ ತಡೆಗಳ ನಡುವೆಯೇ ಮಳೆ ಸಂತ್ರಸ್ತರನ್ನು ಭೇಟಿಯಾದ ಸಿದ್ದರಾಮಯ್ಯ

ಅತಿವೃಷ್ಟಿಯಿಂದಾಗಿ ಹಾನಿಗೊಳಗಾದ ಕೊಡಗಿನ ಮದೆನಾಡು ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವರಾದ ಜೀವಿಜಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪಕ್ಷದ ಜಿಲ್ಲಾ ಉಸ್ತುವಾರಿ ಲಕ್ಷ್ಮಣ್, ಮಾಜಿ ಶಾಸಕರಾದ ವೀಣಾ ಅಚ್ಚಯ್ಯ ಮತ್ತಿತರರು ಹಾಜರಿದ್ದರು.

ಕೊಪ್ಪಳ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು. ಕೊಪ್ಪಳದ ಅಶೋಕ ಸರ್ಕಲ್‌ನಲ್ಲಿ ಪ್ರತಿಭಟನೆ. ಕರ್ನಾಟಕದಲ್ಲಿ ಯುವತಿಯರಿಗೆ ನೌಕರಿ ಬೇಕು ಅಂದ್ರೆ ಮಂಚ‌ ಹತ್ತಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ. ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಖಂಡಿಸಿ ಪ್ರೊಟೆಸ್ಟ್.ಹೆಣ್ಣಿನ ಬಗ್ಗೆ ಕೀಳುಮಟ್ಟದ ಹೇಳಿಕೆ ಕೊಟ್ಟಿರುವ ಪ್ರಿಯಾಂಕ ಖರ್ಗೆಗೆ ಧಿಕ್ಕಾರ ಎಂದು ಆಕ್ರೋಶ. 

ಕೊಡಗಿನಲ್ಲಿ ಸಿದ್ಧರಾಮಯ್ಯಗೆ ಕಪ್ಪು ಬಾವುಟದ ಸ್ವಾಗತ ಸಿದ್ಧರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿದ ಬಿ.ಜೆ.ಪಿ. ಯುವ ಮೋರ್ಚ ಕಾರ್ಯಕರ್ತರು. ಒಂದು ದಿನದ  ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಫ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿದ್ದ ಯುವ ಮೋರ್ಛಾ ಕಾರ್ಯಕರ್ತರು ಸಾವರ್ಕರ್  ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ,  ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ  ಘೋಷಣೆ ಕೂಗಿದರು.

ಒಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಸಂಸದೀಯ ಮಂಡಳಿಯಲ್ಲಿ ಮಹತ್ವದ ಸ್ಥಾನ ದೊರೆತಿದೆ. ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಸಚಿವ ಶ್ರೀರಾಮುಲು ಬ್ಯಾಟಿಂಗ್ ಮಾಡಿರುವುದು ಕರ್ನಾಟಕದಲ್ಲಿ ದೊಡ್ಡ ಚರ್ಚೆಯಾಗುತ್ತಿದೆ. ಶಿವಮೊಗ್ಗ ಮತ್ತು ಭದ್ರಾವತಿ ಸಹಜ ಸ್ಥಿತಿಯತ್ತ ಮರಳುತ್ತಿದ್ದು, 144 ಸೆಕ್ಷನ್ ಇವತ್ತು ಅಂತ್ಯಗೊಳ್ಳಲಿದೆ. ಅಲ್ಲಲ್ಲಿ ಕೆಲವು ಅಪರಾಧ ಸುದ್ದಿಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ಕ್ಷಣ ಕ್ಷಣ ಸುದ್ದಿಗೆ ಏಷ್ಯಾನಟ್ ಸುವರ್ಣನ್ಯೂಸ್.ಕಾಮ್ ಗೆ ಲಾಗಿನ್ ಆಗಿರಿ. 

state Aug 18, 2022, 9:17 AM IST

Karnataka Politics Sri Ramulu Slams Against Siddaramaiah hlsKarnataka Politics Sri Ramulu Slams Against Siddaramaiah hls
Video Icon

Karnataka Politics: ಎಸ್‌ಆರ್ ಪಾಟೀಲ್‌ಗೆ ಟಿಕೆಟ್‌ ತಪ್ಪಿಸಲು ಸಿದ್ದರಾಮಯ್ಯ ಕಾರಣ: ಶ್ರೀರಾಮುಲು

ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಬಾಗಲಕೋಟೆ (Bagalkot) ಜಿಲ್ಲೆಯ ಎಲ್ಲಾ ನಾಯಕರನ್ನು ಮುಗಿಸುವ ಕೆಲಸ ಮಾಡುತ್ತಿದ್ದಾರೆ. ಜನ ಎದ್ದು ನಿಂತಾಗ ಸಿದ್ದರಾಮಯ್ಯ ಕ್ಷೇತ್ರ ಬಿಟ್ಟು ತೊಲಗುತ್ತಾರೆ. ಎಸ್‌ಆರ್ ಪಾಟೀಲ್‌ಗೆ ಟಿಕೆಟ್‌ ತಪ್ಪಿಸಲು ಸಿದ್ದರಾಮಯ್ಯ ಕಾರಣ: ಶ್ರೀರಾಮುಲು 

state Jan 1, 2022, 5:36 PM IST

Minister Sri Ramulu reaction over allocation of portfolios hlsMinister Sri Ramulu reaction over allocation of portfolios hls
Video Icon

ಖಾತೆ ಹಂಚಿಕೆ ಬಗ್ಗೆ ಸಮಾಧಾನವೂ ಇಲ್ಲ, ಅಸಮಾಧಾನವೂ ಇಲ್ಲ ಎಂದ ಶ್ರೀರಾಮುಲು

ಸಚಿವ ಸಂಪುಟ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ಸ್ಫೋಟಗೊಂಡಿದೆ. ಸಚಿವ ಶ್ರೀರಾಮುಲು ಕೂಡಾ ಖಾತೆ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಶ್ರೀರಾಮುಲು ಮಾತನಾಡಿದ್ದಾರೆ. 

state Aug 9, 2021, 11:43 AM IST

Aravinda Limbavali and Sri Ramulu are final candidates of DyCM hlsAravinda Limbavali and Sri Ramulu are final candidates of DyCM hls
Video Icon

8 ಹೊಸಮುಖ, 4 ಮಂದಿ ಹಿರಿಯರ ಪರ ಹೈಕಮಾಂಡ್ ಒಲವು, ಲಿಂಬಾವಳಿಗೆ ಡಿಸಿಎಂ ಪಟ್ಟ.?

 ಸಚಿವ ಸಂಪುಟ ರಚನೆ ಕ್ಷಣ ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಅಂತಿಮ ಪಟ್ಟಿ ಹೊರ ಬೀಳಲು ಇಂದು ಸಂಜೆಯವರೆಗೆ ಕಾಯಬೇಕಾಗಿದೆ. ಸಂಪುಟ ರಚನೆಗೆ ಯಾವ ಫಾರ್ಮುಲಾ ಬಳಸುತ್ತಾರೆ ಎಂಬುದು ಚರ್ಚೆ ನಡೆಯುತ್ತಿದೆ.

state Aug 3, 2021, 2:53 PM IST

Health Minister Sri Ramulu Pray for CM BS Yediyurappa speedy recoveryHealth Minister Sri Ramulu Pray for CM BS Yediyurappa speedy recovery

ಸಿಎಂ ಯಡಿಯೂರಪ್ಪ ಗುಣಮುಖರಾಗಲು ಆರೋಗ್ಯ ಸಚಿವ ದೇವರಲ್ಲಿ ಹರಕೆ

ಉಳಿದ ಮೂರು ವರ್ಷಗಳ ಅವಧಿಗೆ ಬಿ.ಎಸ್‌.ಯಡಿಯೂರಪ್ಪ ಅವರೇ ಮುಖ್ಯಮತ್ರಿಗಳಾಗಿ ಮುಂದುವರಿಯಲಿದ್ದಾರೆ. ಇದರಲ್ಲಿ ಬದಲಾವಣೆ ಪ್ರಶ್ನೆಯೆ ಉದ್ಭವಿಸುವುದಿಲ್ಲ, ಕೆಲ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಈ ರೀತಿಯ ಗೊಂದಲಗಳನ್ನು ಉಂಟುಮಾಡುತ್ತಿದ್ದಾರೆ. ಯಾವುದೇ ರಹಸ್ಯಸಭೆ ನಡೆಯುತ್ತಿಲ್ಲ ಎಂದ ಅರೋಗ್ಯ ಸಚಿವರು.

state Aug 4, 2020, 9:55 AM IST

Health Minister Sri Ramulu comes back to Vidhasoudha for an emergency meeting of CMHealth Minister Sri Ramulu comes back to Vidhasoudha for an emergency meeting of CM
Video Icon

ಮನೆಗೆ ಹೊರಟಿದ್ದ ಶ್ರೀರಾಮುಲುವನ್ನು ಸಭೆಗೆ ಕರೆಸಿಕೊಂಡ ಸಿಎಂ ಬಿಎಸ್‌ವೈ..!

ಸಚಿವ ಸಂಪುಟ ಸಭೆ ಮುಗಿಸಿ ಮನೆ ಕಡೆ ಹೊರಟಿದ್ದ ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅರ್ಧದಾರಿಯಿಂದಲೇ ವಾಪಾಸ್ ಕರೆಸಿಕೊಂಡಿದ್ದಾರೆ. ಜತೆಗೆ ಈ ಸಭೆಯಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಸರ್ಕಾರ ಯಾವ ರೀತಿ ಉತ್ತರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

state Jul 23, 2020, 6:04 PM IST

Health Minister Sri Ramulu reject salary hike demand of Asha WorkersHealth Minister Sri Ramulu reject salary hike demand of Asha Workers

ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ : ಕಿವಿ ಮೇಲೆ ಹೂ ಇಟ್ಟ ಸಚಿವ ಶ್ರೀರಾಮುಲು

ಬೆಂಗಳೂರಿನಲ್ಲಿ 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ  ಆರೋಗ್ಯ ಸಚಿವ ಶ್ರೀ ರಾಮುಲು ಸ್ಪಷ್ಟ ಹೇಳಿಕೆ ನೀಡಲಿಲ್ಲ. ಸರ್ಕಾರದ ಜೊತೆ ಚರ್ಚಿಸಿ ಪ್ರಯತ್ನಿಸುವುದಾಗಿ ಹೇಳುವ ಮೂಲಕ ಕಿವಿ ಮೇಲೆ ಹೂ ಇಡುವ ಯತ್ನ ಮಾಡಿದ್ದಾರೆ.

state Jan 3, 2020, 3:48 PM IST

Ballari BJP Activist Unhappy for State GovernmentBallari BJP Activist Unhappy for State Government

ಬಳ್ಳಾರಿ: ಶ್ರೀರಾಮುಲು ವಿರುದ್ಧ ಸಿಡಿದೆದ್ದ ಬಿಜೆಪಿ ಪದಾಧಿಕಾರಿಗಳು

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ದಮ್ಮೂರು ಶೇಖರ್ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆ ಜಿಲ್ಲಾ ಬಿಜೆಪಿ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸರ್ಕಾರದ ವಿರುದ್ಧ ಸೆಡ್ಡು ಹೊಡೆದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ನಿರ್ಧಾರಕ್ಕೆ ಬಂದಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. 
 

Ballari Oct 29, 2019, 9:51 AM IST

Siddaramaiah Is the reason behind Nikhil And Devegowda DefeatSiddaramaiah Is the reason behind Nikhil And Devegowda Defeat

'ದೇವೇಗೌಡ, ನಿಖಿಲ್‌ ಸೋಲಿಗೆ ಸಿದ್ದು ಸಾಕಷ್ಟು ಶ್ರಮಿಸಿದರು'

ಲೋಕಸಭಾ ಚುಣಾವಣೆ ಮುಕ್ತಾಯವಾಗಿ ಫಲಿತಾಂಶವೂ ಪ್ರಕಟವಾಗಿದೆ. ಇದೇ ವೇಳೆ ಮೈತ್ರಿಯಲ್ಲಿ ಬಂಡಾಯದ ಬಿಸಿ ಎದ್ದಿದೆ. 

NEWS May 26, 2019, 10:36 AM IST

Kundagola by election campaign stopped due to D K Shivakumar and Sriramulu illnessKundagola by election campaign stopped due to D K Shivakumar and Sriramulu illness

ಡಿಕೆಶಿ, ಶ್ರೀರಾಮುಲು ಅಸ್ವಸ್ಥ: ಚುನಾವಣಾ ಪ್ರಚಾರ ಮೊಟಕು

ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ ನಾಯಕ, ಸಚಿ​ವ ಡಿ.ಕೆ.ಶಿವಕುಮಾರ್‌ ಹಾಗೂ ಬಿಜೆಪಿ ನಾಯಕ ಶ್ರೀರಾಮುಲು ಅಸ್ವಸ್ಥರಾಗಿ ಪ್ರಚಾ​ರ​ವನ್ನು ಮೊಟ​ಕು​ಗೊ​ಳಿ​ಸಿದ ಘಟನೆ ನಡೆ​ದಿ​ದೆ.

Lok Sabha Election News May 9, 2019, 11:01 AM IST

Karnataka Bypolls 2018: 7 reasons BJP defeat in Bellary Lok SabhaKarnataka Bypolls 2018: 7 reasons BJP defeat in Bellary Lok Sabha

ಬಳ್ಳಾರಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣದ 7 ಅಂಶಗಳು..!

2018ರ ವಿಧಾನಸಭೆಯಲ್ಲೂ ಬಳ್ಳಾರಿ ಜಿಲ್ಲೆಯಲ್ಲಿ ಪಾರಮ್ಯ ಮೆರೆದಿದ್ದ ಕಾಂಗ್ರೆಸ್, ಇದೀಗ ಲೋಕಸಭಾ ಉಪಚುನಾವಣೆಯಲ್ಲೂ ತನ್ನ ಅಧಿಪತ್ಯವನ್ನ ಮುಂದುವರೆಸಿದೆ.

POLITICS Nov 6, 2018, 2:10 PM IST