ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ನಾಯಕ ಸಿ.ಎಂ. ಗೌತಮ್, ಅಬ್ರಾರ್ ಖಾಜಿ ಉತ್ತರ ಪ್ರದೇಶ ಮೂಲದ ಬುಕ್ಕಿ ಅಮಿತ್ ಮಾವಿ ಹಾಗೂ ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಆಶ್ಫಾಕ್ ಅಲಿ ಥಾರಾ ಅವರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಈ ಮಹತ್ತರವಾದ ತೀರ್ಪನ್ನು ನೀಡಿದೆ.
Cricket Jan 22, 2022, 2:18 PM IST
ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ರೋಚಕ ಸಂಗತಿಗಳು ಬಯಲಿಗೆ ಬರುತ್ತಿವೆ.
CRIME Sep 6, 2020, 7:28 PM IST
ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ವಿಸ್ತಾರತೆ ಪ್ರತಿ ದಿನ ಹೆಚ್ಚಾಗುತ್ತಾ ಹೋಗುತ್ತಿದೆ. ಇದೀಗ ವಿಚಾರಣೆ ವೇಳೆ ನಟಿ ರಾಗಿಣಿ ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಡ್ರಗ್ಸ್ ಜಾಲಕ್ಕೂ ಕರ್ನಾಟಕ ಪ್ರಿಮಿಯರ್ ಲೀಗ್(KPL) ಕ್ರಿಕೆಟ್ ಟೂರ್ನಿಗೂ ಲಿಂಕ್ ಇದೆ ಎಂದಿದ್ದಾರೆ. ಕೆಪಿಎಲ್ ತಂಡದ ಮಾಲೀಕರ ಫ್ರೇಜರ್ ಟೌನ್ನಲ್ಲಿರುವ ಮನೆಯಲ್ಲಿನ ಪಾರ್ಟಿ ಕುರಿತು ರಾಗಿಣಿ ಬಾಯ್ಬಿಟ್ಟಿದ್ದಾರೆ.
CRIME Sep 6, 2020, 6:58 PM IST
ಕನ್ನಡ ಚಿತ್ರರಂಗ ಡ್ರಗ್ಸ್ ಸುಳಿಯಲ್ಲಿ ಸಿಲುಕಿದೆ. ಕನ್ನಡ ಚಿತ್ರರಂಗದ ಖ್ಯಾತನಾಮರಿಗೆ ಡ್ರಗ್ಸ್ ಪೂರೈಸುತ್ತಿದ್ದ ಕರಾಳ ದಂಧೆ ಬಯಲಾಗಿದೆ. NCB ತನಿಖೆ ನಡೆಸುತ್ತಿದ್ದು, ಪಟ್ಟಿಯಲ್ಲಿ ಬಹುಭಾಷಾ ನಟಿ, ನಟನ ಮಕ್ಕಳಿದ್ದಾರೆ. ಕಿಂಗ್ ಪಿನ್ ಅನಿಕಾ ಜೊತೆ ನೂರಾರು ಸ್ಟಾರ್ಗಳಿದ್ದರು ಎನ್ನಲಾಗಿದೆ. ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಜೊತೆಯೂ ಡ್ರಗ್ಸ್ ಮಾಫಿಯಾ ನಂಟಿದೆ ಎಂಬ ಮಾತು ಕೇಳಿ ಬಂದಿದೆ.
CRIME Aug 28, 2020, 11:40 AM IST
ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಬೆಟ್ಟಿಂಗ್ ಮತ್ತು ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ವು ಕೆಪಿಎಲ್ನ ಇಬ್ಬರು ಮಾಲೀಕರು, ಆಟಗಾರರು ಸೇರಿ 16 ಮಂದಿ ವಿರುದ್ಧ ಶುಕ್ರವಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದೆ.
state Feb 8, 2020, 8:45 AM IST
ಕರ್ನಾಟಕ ಪ್ರಿಮಿಯರ್ ಲೀಗ್ ಫಿಕ್ಸಿಂಗ್ ಹಾಗೂ ಬೆಟ್ಟಿಂಗ್ ಪ್ರಕರಣದ ತನಿಖೆ ಚುರುಕುಕೊಂಡಿದೆ. ಸಿಸಿಬಿ ಪೊಲೀಸರು ಈಗಾಗಲೇ ಕ್ರಿಕೆಟಿಗರು , ಫ್ರಾಂಚೈಸಿ ಮಾಲೀಕರು, ಹಾಗೂ ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಪ್ರಮುಖ ಆಡಳಿತ ಮಂಡಳಿಯ ವಿಚಾರಣೆ ನಡೆಸಿದೆ. ಇದೀಗ ಕೆಎಸ್ಸಿ ಸದಸ್ಯರು ಹಾಗೂ ಕೆಪಿಎಲ್ ಜೊತೆ ಗುರುತಿಸಿಕೊಂಡಿರುವ ಮಾಡೆಲ್ ಹಾಗೂ ನಟಿಯರ ವಿಚಾರಣೆ ನಡೆಸುತ್ತಿದೆ. ಈ ವಿಚಾರಣೆಯಲ್ಲಿ ಹಲವು ನಟಿಯರ ಹೆಸರು ಬಹಿರಂಗಗೊಂಡಿದೆ.
Cricket Jan 23, 2020, 11:12 AM IST
2019ಗೆ ಗುಡ್ ಬೈ ಹೇಳಿ 2020ಕ್ಕೆ ಕಾಲಿಡುತ್ತಿದ್ದೇವೆ. 2019ರಲ್ಲಿ ಅದೆಷ್ಟೋ ಸೆಕ್ಸ್ ಸ್ಕ್ಯಾಂಡಲ್ ಗಳು ಸುದ್ದಿ ಮಾಡಿ ಮರೆಯಾಗಿವೆ. ಕೆಲವು ಇನ್ನೂ ಸುದ್ದಿಯಲ್ಲಿವೆ. ತನಿಖೆ ನಡೆಯುತ್ತಲೇ ಇದೆ. ಮಧ್ಯಪ್ರದೇಶದ ಹನಿಟ್ರ್ಯಾಪ್ ಇಡಿ ರಾಜಕಾರಣದ ವಲಯವನ್ನೇ ನಡುಗಿಸಿದ್ದು ಸುಳ್ಳಲ್ಲ. ರಾಜಕಾರಣ, ಅಪರಾಧ, ಸಾಹಿತ್ಯ, ರಂಗಭೂಮಿ,..ಹೀಗೆ ಎಲ್ಲ ಕ್ಷೇತ್ರಗಳಂತೆ ಇದರದ್ದೂ ಒಂದು ಹಿನ್ನೋಟ ನೋಡಿದರೆ ತಪ್ಪೇನು ಇಲ್ಲ. ವೈರಲ್ ಆದ ವಿಡಿಯೋಗಳಿಗೂ ಲೆಕ್ಕವಿಲ್ಲ.
CRIME Dec 31, 2019, 2:15 PM IST
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ. ಎನ್ಆರ್ಸಿ ಹಾಗೂ ಎನ್ಪಿಆರ್ ವಿರುದ್ಧ ರಾಹುಲ್ ಗುಡುಗಿದ್ದಾರೆ. ನಿರ್ಮಾಪಕಿ ಮೇಲೆ ಹಲ್ಲೆ ಪ್ರಕರಣದ ಬಳಿಕ ಸುದ್ದಿಗೋಷ್ಠಿ ನಡೆಸಿದ ನಟಿ ಸಂಜನಾ ಅಚ್ಚರಿ ಉತ್ತರ ನೀಡಿದ್ದಾರೆ. ಕೆಪಿಎಲ್ ಕುರಿತ ಪ್ರಶ್ನೆಗೆ ಸಂಜನಾ ನೀಡಿದ ಉತ್ತರ ಕೆಎಸ್ಸಿಎಗೆ ಶಾಕ್ ನೀಡಿದೆ. ಡಿಕೆಶಿ ಯೇಸು ಪ್ರತಿಮೆ ವಿವಾದ, ಮನ್ಮೋಹನ್ ಸಿಂಗ್ ಸರ್ಕಾರ ಟೀಕಿಸಿದ ಅಮಿತ್ ಶಾ ಸೇರಿದಂತೆ ಡಿಸೆಂಬರ್ 28ರ ಟಾಪ್ 10 ಸುದ್ದಿ ಇಲ್ಲಿವೆ.
News Dec 28, 2019, 5:47 PM IST
ಚಿತ್ರ ನಿರ್ಮಾಪಕಿ ವಂದನಾ ಜೈನ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ನಟಿ ಸಂಜನಾ ಗಲ್ರಾನಿ ಕೂಡಾ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ. ಈ ವೇಳೆ ಪತ್ರಕರ್ತರು ಕೆಪಿಎಲ್ ಬೆಟ್ಟಿಂಗ್ ಬಗ್ಗೆ ಪ್ರಶ್ನಿಸಿದ್ದಾರೆ. ಸಂಜನಾ ಕೊಟ್ಟ ಉತ್ತರ ಹೀಗಿತ್ತು...
CRIME Dec 28, 2019, 2:05 PM IST
ಬೆಂಗಳೂರಿನಲ್ಲಿರುವ ಮೆನನ್ ಮನೆ ಮೇಲೆ ಕೋರ್ಟ್ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬೀಳಬೇಕಾಗಿದೆ.
Cricket Dec 19, 2019, 10:37 AM IST
ಕರ್ನಾಟಕದಲ್ಲಿ ಇದೀಗ 2ನೇ ಕಬಡ್ಡಿ ಲೀಗ್ ಆರಂಭವಾಗುತ್ತಿದೆ. ಕರ್ನಾಟಕ ಪ್ರೋ ಕಬಡ್ಡಿ ಬೆನ್ನಲ್ಲೇ ಇದೀಗ ಕರ್ನಾಟಕ ಪ್ರೀಮಿಯರ್ ಕಬಡ್ಡಿ ಲೀಗ್ ಟೂರ್ನಿ ಆರಂಭವಾಗುತ್ತಿದೆ. 2ನೇ ಕಬಡ್ಡಿ ಲೀಗ್ ಮಾಹಿತಿ ಇಲ್ಲಿದೆ.
OTHER SPORTS Dec 15, 2019, 12:20 PM IST
ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯ ಫಿಕ್ಸಿಂಗ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಫಿಕ್ಸಿಂಗ್ ಆರೋಪದ ಮೇಲೆ ಅರೆಸ್ಟ್ ಆಗಿರುವ ಕ್ರಿಕೆಟಿಗರಾದ ಸಿಎಂ ಗೌತಮ್ ಹಾಗೂ ಅಬ್ರಾರ್ ಖಾಜಿಗೆ ಬಿಗ್ ರಿಲೀಫ್ ಸಿಕ್ಕಿದೆ.
Cricket Dec 11, 2019, 7:42 PM IST
ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿನ ಫಿಕ್ಸಿಂಗ್ ಪ್ರಕರಣ ತೀವ್ರತೆ ಹೆಚ್ಚಾಗುತ್ತಿದೆ. ಫಿಕ್ಸಿಂಗ್ ನಂಟು ಗಡಿ ದಾಟುತ್ತಿದೆ. ಕೆಪಿಎಲ್ ಫಿಕ್ಸಿಂಗ್ ತನಿಖೆ ಮಾಡುತ್ತಿರುವ ಸಿಸಿಬಿ ಪೊಲೀಸರು IPL ಟೂರ್ನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.
Cricket Dec 8, 2019, 3:30 PM IST
ಸಿಸಿಬಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬೆಂಗಳೂರು ರೇಸ್ ಕೋರ್ಸ್ ಕಚೇರಿ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ. ಬುಕ್ಕಿಗಳು, ಮಾಲೀಕರು, ಸಿಬ್ಬಂದಿ ಸೇರಿದಂತೆ ಅಕ್ರಮದಲ್ಲಿ ಭಾಗಿಯಾಗಿದ್ದ 40 ಕ್ಕೂ ಜನರನ್ನು ಬಂಧಿಸಿದ್ದಾರೆ.
CRIME Dec 6, 2019, 6:10 PM IST
3 ಪ್ರಸಿದ್ಧ ಚಿತ್ರನಟಿಯರ ಬಳಸಿ ಕೆಪಿಎಲ್ ಕ್ರಿಕೆಟಿಗರ ಹನಿಟ್ರ್ಯಾಪ್!| ಗ್ಲಾಮರ್ ಗೊಂಬೆಗಳ ಬಳಸಿದ್ದ ಬುಕಿಗಳು| ಕ್ರಿಕೆಟಿಗರ ಕೊಠಡಿಗೂ ಹೋಗಿದ್ದ ನಟಿಯರು| ಶೀಘ್ರ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬುಲಾವ್: ಬೆಂಗಳೂರು ಪೊಲೀಸ್ ಆಯುಕ್ತ
Cricket Dec 5, 2019, 7:32 AM IST