ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು.
state Sep 8, 2021, 5:09 PM IST
ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಪ್ರಾಧ್ಯಾಪಕ ಮತ್ತು ಪ್ರಾಂತೀಯ ಮಹಿಳಾ ಆರೋಗ್ಯ ಸಂಶೋಧನಾ ಸಂಸ್ಥೆಯನ್ನು ಮುನ್ನಡೆಸುತ್ತಿರುವ ವೈದ್ಯೆ ಟೈಮ್ ಪ್ಯಾಟರ್ನ್ ನನ್ನು ತೆರೆದಿಡುತ್ತದೆ. ಸಾಂಕ್ರಾಮಿಕ ರೋಗ ಲೈಂಗಿಕ ಜೀವನದ ಮೇಲೆ ಯಾವ ಪರಿಣಾಮ ಬೀರಿತು ಎನ್ನುವುದನ್ನು ಹೇಳಿದ್ದಾರೆ.
relationship Aug 31, 2021, 10:11 PM IST
* ವ್ಯಕ್ತಿಯೊಬ್ಬರಲ್ಲಿ ಸ್ಥಳೀಯವಾಗಿ ಹಬ್ಬಿದ ಕೊರೋನಾ ಸೋಂಕು ಪತ್ತೆ
* ನ್ಯೂಜಿಲೆಂಡ್ನಲ್ಲಿ ದೇಶಾದ್ಯಂತ ಮೂರು ದಿನ ಲಾಕ್ಡೌನ್
* ನಾವು ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳಲು ಸಿದ್ದರಿಲ್ಲ
International Aug 18, 2021, 7:50 AM IST
India Aug 14, 2021, 2:22 PM IST
ಸ್ವಾತಂತ್ರ್ಯ ದಿನಾಚರಣೆ ಬಳಿಕ ಕರ್ನಾಟಕದಲ್ಲಿ ಜನರು ಸ್ವಾತಂತ್ರ್ಯಕ್ಕೆ ಬ್ರೇಕ್ ಬೀಳುವ ಸಾಧ್ಯತೆ ದಟ್ಟವಾಗಿದೆ. ಕೊರೋನಾ ಹೆಚ್ಚಳ ಕಾರಣ ಲಾಕ್ಡೌನ್ ಕುರಿತು ಸರ್ಕಾರ ಚಿಂತಿಸುತ್ತಿದೆ. ಮಾರ್ಷಲ್ ಜೊತೆ ಜಟಾಪಟಿ, ಅಧಿವೇಶನ ಸ್ಥಗಿತದ ಮೂಲಕ ಸಂಸತ್ ಕಲಾಪ ಮತ್ತೆ ವ್ಯರ್ಥವಾಗಿದೆ. ಮಳೆ ನಡುವೆ 2ನೇ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ಮೋದಿ ಭೇಟಿಯಾಗಲು ಬಂದ 10ರ ಪೋರಿ, ಸ್ಯಾಂಡಲ್ವುಡ್ನಲ್ಲಿ ಜಾಕ್ವಲಿನ್ ಸವಾರಿ ಸೇರಿದಂತೆ ಆಗಸ್ಟ್ 12ರ ಟಾಪ್ 10 ಸುದ್ದಿ ಇಲ್ಲಿವೆ.
News Aug 12, 2021, 5:04 PM IST
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಆತಂಕ ಎದುರಾಗಿದ್ದು ಮತ್ತೆ ಲಾಕ್ಡೌನ್ ಮಾತುಗಳು ಕೇಳಿ ಬಂದಿದೆ.
ಕೇರಳದಲ್ಲಿ ಸೋಂಕು ಏರಿದೆ. ಗಡಿ ಜಿಲ್ಲೆಗಳಲ್ಲೂ ಏರುತ್ತಲಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ. ಈ ಬಾರಿಯೂ ಲಾಕ್ಡೌನ್ ಮಾಡೋದು ಫಿಕ್ಸ್ ಎನ್ನುವ ಮಾತು ಸಚಿವರ ಮಾತಿನಿಂದ ತಿಳಿದು ಬಂದಿದೆ.
state Aug 12, 2021, 1:15 PM IST
ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಎರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ.
ಮತ್ತೆ ಲಾಕ್ಡೌನ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಚಿಂತನೆಯು ನಡೆದಿದೆ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
Karnataka Districts Aug 9, 2021, 1:55 PM IST
ಹಬ್ಬ, ಜಾತ್ರೆ ಮಾಡಿ ಅದರೆ ಕೊರೋನಾ ನಿಯಮಗಳನ್ನ ಪಾಲನೆ ಮಾಡಿ. ಲಾಕ್ಡೌನ್ ಭವಿಷ್ಯ ಜನರ ಕೈಯಲ್ಲಿದೆ.
state Aug 9, 2021, 11:06 AM IST
Karnataka Districts Aug 9, 2021, 10:55 AM IST
ಕೊರೋನಾ ಮೂರನೇ ಅಲೆ ಬಾರದಂತೆ ತಡೆಯಲು ರಾಜ್ಯ ಸರ್ಕಾರ ಕೆಲವು ಮಹತ್ವದ ನಿರ್ಧಾರ ಕೈಗೊಂಡಿದೆ. ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ರಿಂದಲೇ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.
state Aug 7, 2021, 11:48 AM IST
ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ಡೌನ್ ಜಾರಿಯಾಗಿದೆ. ಇತ್ತ ಹಾಕಿ ಇಂಡಿಯಾ ಮಹಿಳಾ ತಂಡದ ಹೋರಾಟಕ್ಕೆ ದೇಶವೆ ಸಲಾಮ್ ಹೇಳಿದೆ. ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಡೇಟ್ ಫಿಕ್ಸ್ ಮಾಡಲಾಗಿದೆ. ರಾಜೀವ್ ಗಾಂಧಿ ಖೇಲ್ ರತ್ನ ಬದಲು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ, ತೆಲಂಗಾಣಗೆ ಸಿಂಧು ರಾಯಭಾರಿ ಆಗಲಿ ಎಂದ ನಾಯಕ ಸೇರಿದಂತೆ ಆಗಸ್ಟ್ 6ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
News Aug 6, 2021, 4:44 PM IST
International Aug 6, 2021, 7:38 AM IST
ಕೊರೋನಾ 3ನೇ ಅಲೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ತಾಲೂಕು ಮತ್ತು ಕೊಟ್ಟೂರು ಪಟ್ಟಣದ ಜನತೆ ಕೋವಿಡ್ ನಿಯಾಮವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ಲಾಕ್ಡೌನ್ ಬರಮಾಡಿಕೊಳ್ಳಬೇಕಾದೀತು ಎಂದು ತಹಶೀಲ್ದಾರ್ ಎಂ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
Yadgir Aug 4, 2021, 10:58 AM IST
India Aug 2, 2021, 5:40 PM IST
ಕೊರೋನಾ ಸಂಕಷ್ಟದಲ್ಲಿ ಕರ್ನಾಟಕ-ಕೇರಳ ಗಡಿ ಜಿಲ್ಲೆಯ ಈ ಅವಳಿ ಸಹೋದರರು ಆರಂಭಿಸಿದ ಯೂ ಟ್ಯೂಬ್ ಚಾನೆಲ್ ಮಾಡಿರುವ ಸಾಧನೆ ಅಮೋಘ. ನಿಸರ್ಗದ ಮಧ್ಯೆ, ಸುತ್ತಮುತ್ತಲಿನ ಪರಿಸರದಲ್ಲಿಯೇ ಸಿಗುವ ಆಹಾರ ಪದಾರ್ಥಗಳಿಂದ ತಯಾರಿಸುವ ಅಡುಗೆ ಹಾಗೂ ಇವರ ನಿರೂಪಣಾ ಶೈಲಿಗೆ ಎಲ್ಲರೂ ಫುಲ್ ಫಿದಾ ಆಗಿದ್ದಾರೆ. ಎಲ್ಲಿಂದಲ್ಲೋ ಸಿದ್ಧವಾಗುತ್ತಿದ್ದ ಇಂಥ ವೀಡಿಯೋಗಳು ಇದೀಗ ಕನ್ನಡದಲ್ಲಿಯೇ ಲಭ್ಯವಾಗುತ್ತಿರುವುದಕ್ಕೆ ಅಡುಗೆ ಅಭಿಮಾನಿಗಳು ಖುಷಿ ಪಡುತ್ತಿದ್ದಾರೆ.
Food Aug 2, 2021, 12:09 PM IST