ಹಿರಿಯ ನಾಯಕರೊಂದಿಗೆ ಒಂದು ವೈಯಕ್ತಿಕ ಸಂವಹನ ಇಟ್ಟುಕೊಳ್ಳುವ ಪ್ರಯತ್ನದ ಭಾಗವಾಗಿ ಸೋನಿಯಾ ತಾವೇ ಸಿದ್ದರಾಮಯ್ಯರನ್ನು ಕರೆದು ಮಾತನಾಡಿಸಿದ್ದಾರೇ ಹೊರತು, ಹಾಗೆ ಮಾಡಿ, ಹೀಗೆ ಮಾಡಿ ಎಂದು ಸಲಹೆ ಸೂಚನೆ ನೀಡುವ ಗೊಡವೆಗೆ ಹೋಗಿಲ್ಲ.
Politics Oct 9, 2021, 1:50 PM IST
India Oct 8, 2021, 9:43 AM IST
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC 2020) ಪರೀಕ್ಷೆಯ ಫಲಿತಾಂಶ ಸೆಪ್ಟೆಂಬರ್ 24 ರಂದು ಹೊರಬಿದ್ದಿದೆ. ಅಂತಿಮ ಫಲಿತಾಂಶದಲ್ಲಿ ಒಟ್ಟು 761 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಏಷ್ಯಾನೆಟ್ ನ್ಯೂಸ್(Asianet News) UPSC ಆಯ್ಕೆ ಮಾಡಿದ 100 ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದೆ. ಈ ಸರಣಿ ಮೊದಲ ಸಂದರ್ಶನದ(UPSC Interview) ಮೂಲಕ ಅಭ್ಯರ್ಥಿಗಳ ಯಶಸ್ಸಿನ ಗುಟ್ಟು ಅನಾವರಣಗೊಳಿಸಿದೆ. ಈ ಸರಣಿಯ 3ನೇ ಸಂಚಿಕೆಯಲ್ಲಿ, 372 ನೇ Rank ಪಡೆದ ಆಗ್ರಾದ ಫತೇಪುರ್ ಸಿಕ್ರಿ ಪ್ರದೇಶದ ಕರಾಹಿ ಹಳ್ಳಿಯ ನಿವಾಸಿ ಭಾನು ಪ್ರತಾಪ್ ಸಿಂಗ್ ಜೊತೆ ಸಂವಾದ ನಡೆಸಲಾಗಿದೆ. ಭಾರತೀಯ ಆಡಳಿತ ಸೇವೆಯ ಭಾಗವಾಗಬೇಕೆಂಬ ಕನಸು ಕಾಣುತ್ತಿರುವ ಯುವಕರಿಗೆ ಹಿಂದಿ ವಿಷಯದೊಂದಿಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಷ್ಟ ಎಂಬುದು ಸಾಮಾನ್ಯ ನಂಬಿಕೆ. ಆದರೆ ದೇಶದ ಹಿಂದುಳಿದ ಪ್ರದೇಶಗಳಿಂದ ಬರುವ ಹೆಚ್ಚಿನ ಅಭ್ಯರ್ಥಿಗಳು ಹಿಂದಿ ಮಾಧ್ಯವನ್ನಷ್ಟೇ ತಿಳಿದಿರುತ್ತಾರೆ. ಆಗ್ರಾದ ಫತೇಪುರ್ ಸಿಕ್ರಿ ಪ್ರದೇಶದ ಕರಹಿ ಗ್ರಾಮದ ನಿವಾಸಿ ಭಾನು ಪ್ರತಾಪ್ ಸಿಂಗ್(Bhanu Pratap Singh) ಹಿಂದಿ ಮಾಧ್ಯಮದಲ್ಲೇ ಪರೀಕ್ಷೆ ಬರೆದು ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ.
Central Govt Jobs Oct 7, 2021, 5:45 PM IST
* ಉತ್ತರ ಪ್ರದೇಶದ ಲಖೀಂಪುರದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಮತ್ತೊಂದು ವಿಡಿಯೋ ಬಿಡುಗಡೆ
* ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಏಕಾಏಕಿ ಹರಿದು ರೈತರ ಸಾವಿಗೆ ಕಾರಣವಾದ ಕಾರು
India Oct 7, 2021, 10:04 AM IST
* ಹಿಂದೆ ದೆಹಲಿ ಪ್ರತಿಭಟನೆಯಲ್ಲೂ ಖಲಿಸ್ತಾನಿಗಳು ಭಾಗಿಯಾಗಿದ್ದ ಆರೋಪ
* ಉಪ್ರ ರೈತ ಹೋರಾಟದಲ್ಲಿ ಖಲಿಸ್ತಾನಿ ಉಗ್ರರೂ ಭಾಗಿ?
* ಖಲಿಸ್ತಾನಿ ಬಂಡುಕೋರ ಭಿಂದ್ರನ್ವಾಲೆ ಚಿತ್ರದ ಟೀಶರ್ಟ್ ಧರಿಸಿದ ವ್ಯಕ್ತಿಗಳು ಪ್ರತಿಭಟನೆಯಲ್ಲಿ ಪ್ರತ್ಯಕ್ಷ
India Oct 7, 2021, 8:05 AM IST
state Oct 7, 2021, 7:45 AM IST
ಉತ್ತರ ಪ್ರದೇಶದ (Uttar Pradesh) ಲಖೀಂಪುರ ರಣಾಂಗಣದಲ್ಲಿ ಹೈಡ್ರಾಮ ಮುಂದುವರೆದಿದೆ. ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಕೇಂದ್ರ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ....
India Oct 6, 2021, 11:59 PM IST
ಮುಂಬೈ(ಅ. 06) ಹೈ ಪ್ರೊಫೈಲ್ ಡ್ರಗ್ಸ್ ಪಾರ್ಟಿ ಮೇಲೆ ಎನ್ಸಿಬಿ (NCB) ಅಧಿಕಾರಿಗಳು ಪ್ರವಾಸಿಗರ ಸೋಗಿನಲ್ಲಿ ದಾಳಿ ಮಾಡಿ ಬಾಲಿವುಡ್ (Bollywood) ನಾಯಕ ಶಾರುಖ್ ಖಾನ್ ಪುತ್ರನ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದು ಗೊತ್ತೆ ಇದೆ. ಈ ನಡುವೆ ನಟಿ ರಮ್ಯಾ(Ramya) ದಿವ್ಯಾ ಸ್ಪಂದನ ಇದೇ ವಿಚಾರದ ಬಗ್ಗೆ ಮಾತನಾಡಿದ್ದಾರೆ.
Entertainment Oct 6, 2021, 6:42 PM IST
ರೈತರ ಹಿಂಸಾಚಾರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಉತ್ತರ ಪ್ರದೇಶದ ಲಖೀಂಪುರ್ ಖೇರಿಗೆ ತೆರಳಲು ಕಾಂಗ್ರೆಸ್ ನಾಯಕರಿಗೆ ಯೋಗಿ ಆದಿತ್ಯಾನಾಥ್ ಸರ್ಕಾರ ಕೊನೆಗೂ ಅನುಮತಿ ನೀಡಿದೆ.
India Oct 6, 2021, 5:25 PM IST
ಉತ್ತರ ಪ್ರದೇಶ(Uttara Pradesh) ರಾಜ್ಯದಲ್ಲಿ ಪ್ರತಿಭಟನೆ ನಿರತ ರೈತರ ಮೇಲೆ ವಾಹನ ಹತ್ತಿಸಿ ರೈತರನ್ನು ಕೊಂದ ಸರ್ಕಾರದ ವಿರುದ್ಧ ಮುಂಬರುವ ಚುನಾವಣೆಯಲ್ಲಿ ದೇಶದ ರೈತರು ಸೇಡು ತೀರಿಸಿಕೊಳ್ಳುತ್ತೇವೆಂದು ರೈತ ಸೇನಾ ಸಂಘಟನೆ ಮುಖಂಡ ಎಸ್.ಬಿ. ಜೋಗಣ್ಣವರ ಎಚ್ಚರಿಕೆ ನೀಡಿದ್ದಾರೆ.
Karnataka Districts Oct 6, 2021, 2:45 PM IST
* ರೈತರ ಮೇಲೆ ಕಾರು ಹರಿದ ವಿಡಿಯೋ ವೈರಲ್
* ಉತ್ತರ ಪ್ರದೇಶದ ಲಖೀಂಪುರ ಖೇರಿ ದುರ್ಘಟನೆಯ ದೃಶ್ಯಾವಳಿ ಬಹಿರಂಗ
* ಹಠಾತ್ ಮೈಮೇಲೆರಗಿದ ಕಾರು
* ಕಾರಲ್ಲಿ ಮಗ ಇದ್ದರೆ ರಾಜೀನಾಮೆ: ಕೇಂದ್ರ ಸಚಿವ ಮಿಶ್ರಾ
* ಕಾರಲ್ಲಿ ಮಿಶ್ರಾ ಪುತ್ರ ಇದ್ದ, ಗುಂಡು ಹಾರಿಸಿದ: ಎಫ್ಐಆರ್
India Oct 6, 2021, 7:30 AM IST
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(UPSC 2020) ಪರೀಕ್ಷೆಯ ಫಲಿತಾಂಶ ಸೆಪ್ಟೆಂಬರ್ 24 ರಂದು ಹೊರಬಿದ್ದಿದೆ. ಅಂತಿಮ ಫಲಿತಾಂಶದಲ್ಲಿ ಒಟ್ಟು 761 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಏಷ್ಯಾನೆಟ್ ನ್ಯೂಸ್(Asianet News) UPSC ಆಯ್ಕೆ ಮಾಡಿದ 100 ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದೆ. ಈ ಸರಣಿಯ 2ನೇ ಸಂಚಿಕೆಯಲ್ಲಿ, 587 ನೇ Rank ಪಡೆದ ಸುಮಿತ್ ಕುಮಾರ್ ಜೊತೆ ಸಂವಾದ ನಡೆಸಲಾಗಿದೆ. ಅವರು ತಮ್ಮ ಆರಂಭದ ದಿನಗಳಿಂದ ಇಲ್ಲಿಯವರೆಗಿನ ತಮ್ಮ ಪ್ರಯಾಣದ ಬಗ್ಗೆ ಪ್ರಾಮಾಣಿಕವಾಗಿ ತಿಳಿಸಿದ್ದಾರೆ. ಸುಮಿತ್ ಐದನೇ ಬಾರಿ ಪರೀಕ್ಷೆ ಬರೆದು ಈ ಫಲಿತಾಂಶ ಗಳಿಸಿದ್ದಾರೆ. ತಾನು ಇನ್ನೂ ಸೋಲೊಪ್ಪಿಕೊಳ್ಳುವುದಿಲ್ಲ ಎಂದಿರುವ ಸುಮಿತ್ ಭವಿಷ್ಯದಲ್ಲಿಯೂ ಉತ್ತಮ ಶ್ರೇಣಿ ಗಳಿಸಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.
Central Govt Jobs Oct 5, 2021, 6:04 PM IST
* ನ್ಯೂ ಅರ್ಬನ್ ಇಂಡಿಯಾ ಕಾನ್ಕ್ಲೆವ್ನಲ್ಲಿ ಪಾಲ್ಗೊಂಡ ಮೋದಿ
* 75 ಸಾವಿರ ವಸತಿರಹಿತರಿಗೆ ಕೀಲಿ ಕೈ ಹಸ್ತಾಂತರಿಸಿದ ಮೋದಿ
* ಕಾರ್ಯಕ್ರಮದ ವೆಳೆ ಫಲಾನುಭವಿಗಳೊಂದಿಗೆ ಮೋದಿ ಸಂವಾದ
India Oct 5, 2021, 2:31 PM IST
* ಲಖೀಂಪುರ ಹಿಂಸಾಚಾರ ನಾಲ್ವರು ರೈತರು ಸೇರಿದಂತೆ ಎಂಟು ಜನರ ಸಾವು
* ಮೋದಿಜೀ ನೀವು ಈ ವಿಡಿಯೋ ನೋಡಿದ್ರಾ? ಪ್ರಧಾನಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ
India Oct 5, 2021, 1:17 PM IST
* ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಹರಿದ ಅಚಿವರ ಕಾರು
* ರೈತರ ಬಲಿಪಡೆದ ಕಾರಿನಲ್ಲಿ ನಾನಿರಲಿಲ್ಲ: ಕೇಂದ್ರ ಸಚಿವರ ಪುತ್ರ
* ರೈತ ಮುಖಂಡರ ಆರೋಪವನ್ನು ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ
India Oct 5, 2021, 8:26 AM IST