ದ.ಕ. ಜಿಲ್ಲೆಯಲ್ಲಿ ಶನಿವಾರ ಮತ್ತೆ ಕೊರೋನಾ ಅಬ್ಬರ ಕಾಣಿಸಿದೆ. ಬರೋಬ್ಬರಿ 30 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ.
Karnataka Districts Jun 14, 2020, 7:28 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಭೆ ನಡೆಸಿರುವುದು, ಇನ್ನೆರಡು ದಿನಗಳಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿರುವುದು ನೋಡಿದ್ರೆ, ಮತ್ತೊಮ್ಮೆ ದಿಢೀರ್ ಲಾಕ್ಡೌನ್ ಘೋಷಣೆ ಮಾಡಲು ತಯಾರಿ ನಡೆಸಿದ್ದಾರಾ? ಎನ್ನುವ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
India Jun 13, 2020, 11:08 PM IST
ವಂದೇ ಭಾರತ್ ಮಿಷನ್ ಅಡಿಯಲ್ಲಿ ಬಹ್ರೇನ್ನಿಂದ ಕನ್ನಡಿಗರನ್ನು ಕರೆತರಲು ವಿಶೇಷ ವಿಮಾನ ಸಜ್ಜಾಗಿದೆ. ಇಂದು ರಾತ್ರಿ 169 ಮಂದಿ ಕನ್ನಡಿಗರನ್ನು ಹೊತ್ತ ವಿಮಾನ ಬೆಂಗಳೂರಿಗೆ ಆಗಮಿಸಲಿದೆ. ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇದ್ದವರು, ಉದ್ಯೋಗ ಕಳೆದುಕೊಂಡವರು ಸೇರಿದಂತೆ ಕೊರೋನಾ ವೈರಸ್ ಲಾಕ್ಡೌನ್ ಸಿಲುಕಿಕೊಂಡ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ.
International Jun 13, 2020, 9:22 PM IST
ಲಾಕ್ಡೌನ್ ಸಡಿಲಿಕೆ ಮಾಡಿ ದೇವಸ್ಥಾನ, ಚರ್ಚ್, ಮಸೀದಿ ತೆರೆಯಲು ಅವಕಾಶ ನೀಡಲಾಗದೆ. ಆದರೆ ಕೊರೋನಾ ವೈರಸ್ ಮಾತ್ರ ಕಡಿಮೆಯಾಗಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೆಲ ಮಾರ್ಗಸೂಚಿಗಳನ್ನು ನೀಡಲಾಗಿದೆ. ಇದೀಗ ಪಶುಪತಿನಾಥ ಮಂದಿರದಲ್ಲಿ ಭಕ್ತರ ಸುರಕ್ಷತೆಗೆ ಆದ್ಯತೆ ನೀಡಿರುವ ಆಡಳಿತ ಮಂಡಳಿ ಆಟೋಮ್ಯಾಟಿಕ್ ಸೆನ್ಸಾರ್ ಗಂಟೆ ಅಳವಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
India Jun 13, 2020, 8:09 PM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಕಾರಣ ಐಪಿಎಲ್ ಟೂರ್ನಿ ಆಯೋಜನೆ, ಕ್ರಿಕೆಟ್ ಸರಣಿ ಪುನರ್ ಆರಂಭ ಸೇರಿದಂತೆ ಹಲವು ಮಾಹಿತಿಗಳ ಕುರಿತು ಕುತೂಹಲ ಹೆಚ್ಚಾಗಿದೆ. ಇದರ ನಡುವೆ ಬಿಸಿಸಿಐ ಉದ್ಯೋಗಿಗಳು ಮಾಧ್ಯಮಕ್ಕೆ ಕದ್ದು ಮುಚ್ಚಿ ಹೇಳಿಕೆ ನೀಡುತ್ತಿರುವುದು ಬಿಸಿಸಿಐಗ ಗಮನಕ್ಕೆ ಬಂದಿದೆ. ಇದೀಗ ಈ ರೀತಿ ಮಾಧ್ಯಮಕ್ಕೆ ಹೇಳಿಕೆ ನೀಡುವವರನ್ನು ಅಮಾನತು ಮಾಡಲು ಬಿಸಿಸಿಐ ನಿರ್ಧರಿಸಿದೆ.
Cricket Jun 13, 2020, 6:27 PM IST
ಲಾಕ್ ಡೌನ್ ಆದಾಗಿನಿಂದ ತೀವ್ರ ಸಂಕಷ್ಟಕ್ಕೊಳಗಾಗಿರುವ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಸಮೀಪದ ಅಂಜಿನಾಪುರದಲ್ಲಿ ಎಂ.ಎಸ್ಸಿ ಪದವೀಧರೆ ದೀಪಶ್ರೀ ಎಂಬ ಯುವತಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ ಕೂಲಿ ಕೆಲಸ ಮಾಡಲು ಪೋಷಕರೊಂದಿಗೆ ಬರುತ್ತಿದ್ದಾರೆ. ಇದನ್ನು ಗಮನಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪಧವಿಧರೆಯ ಕೆಲಸವನ್ನು ಮೆಚ್ಚಿ, ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ
Karnataka Districts Jun 13, 2020, 6:22 PM IST
ಒಂದು ಕಡೆ ಕೊರೊನಾ ಕಾಟದಿಂದ ಲಾಕ್ಡೌನ್ನಿಂದ ಜನ ಬೇಸತ್ತಿದ್ದರೆ ಇನ್ನೊಂದು ಕಡೆ ತೈಲ ದರ ಏರಿಕೆಯಾಗಿದ್ದು ಗ್ರಾಹಕರಿಗೆ ಬರೆ ಬಿದ್ದಿದೆ. ಪೆಟ್ರೋಲ್ 77.59 ರೂ ಆದರೆ ಡೀಸೆಲ್ 69.78 ರೂ ಆಗಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿದಾಗ ಸರ್ಕಾರ ಅಬಕಾರಿ ಸುಂಕ ಏರಿಸುವ ಮೂಲಕ ಗ್ರಾಹಕರಿಗೆ ವರ್ಗಾವಣೆ ಆಗದಂತೆ ತಡೆದಿತ್ತು.
BUSINESS Jun 13, 2020, 3:50 PM IST
ಲಾಕ್ಡೌನ್ ಸಡಿಲಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹೋಟೆಲ್ಗೆ ದೋಸೆ ಸವಿದಿದ್ದಾರೆ.
Politics Jun 13, 2020, 3:18 PM IST
ಬೆಂಗಳೂರಿನ ತಿರುಪತಿ ತಿಮ್ಮಪ್ಪನಿಗೆ ಲಾಕ್ ಡೌನ್ ಎಫೆಕ್ಟ್ ಆಗಿಲ್ಲ. ಎಂದಿನಂತೆ ಭಕಾದಿಗಳು ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ದರ್ಶನಕ್ಕಾಗಿ ಕಾಯುತ್ತಿರುವ ಭಕ್ತರು ಮಧ್ಯಾಹ್ನ 12 ಗಂಟೆಯಾದ್ರು ದೇವರ ದರ್ಶನಕ್ಕೆ ಕಾಯುತ್ತಿದ್ದಾರೆ.
Karnataka Districts Jun 13, 2020, 2:52 PM IST
ಲಾಕ್ಡೌನ್ನಿಂದ ವಾಯುವ್ಯ ಸಾರಿಗೆ ಸಂಸ್ಥೆಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರಯಾಣಿಕರಿಲ್ಲದೆ ಬಸ್ಗಳು ಖಾಲಿ ಖಾಲಿಯಾಗಿ ಸಂಚಾರ ನಡೆಸುತ್ತಿವೆ. ಇದರಿಂದ ವಾಯುವ್ಯ ಸಾರಿಗೆ ಸಂಸ್ಥೆ ಅರ್ಥಿಕ ಸಂಕಷ್ಟದಲ್ಲಿದೆ. ಏತನ್ಮಧ್ಯೆ ವಾಯುವ ಸಾರಿಗೆ ಸಂಸ್ಥೆ ಅಧ್ಯಕ್ಷರ ಪತ್ರವೊಂದು ಗೊಂದಲದ ಗೂಡಾಗಿದೆ.
Karnataka Districts Jun 13, 2020, 1:05 PM IST
ಇಡೀ ವಿಶ್ವದಲ್ಲಿ ಕೊರೋನಾ ವೈರಸ್ ಆತಂಕ ಸೃಷ್ಟಿಸಿದೆ. ಆದರೆ ಪ್ರಕೃತಿ ವಿಚಾರಕ್ಕೆ ಬಂದರೆ ಕೊರೋನಾ ನಿಯಂತ್ರಿಸಲು ಹೇರಲಾದ ಲಾಕ್ಡೌನ್ ಧನಾತ್ಮಕ ಪರಿಣಾಮ ಬೀರಿದೆ. ದೊಡ್ಡ ದೊಡ್ಡ ಕಾರ್ಖಾನೆಗಳು ಕಾರ್ಯ ಸ್ಥಗಿತಗೊಳಿಸಿರುವುದರಿಂದ ನದಿ, ಉಸಿರಾಡುವ ಗಾಳಿ ಶುದ್ಧವಾಗಿದೆ. ಮಾಲಿನ್ಯ ನದಿಗಳೆಂದು ಕುಖ್ಯಾತಿ ಗಳಿಸಿದ ನದಿಗಳ ನೀರು ಕುಡಿಯಲು ಯೋಗ್ಯವಾಗುವಷ್ಟು ಶುದ್ಧವಾಗಿವೆ. ಸರ್ಕಾರ ನದಿಗಳನ್ನು ಶುದ್ಧಗೊಳಿಸಲು ರಾಶಿ ರಾಶಿ ಹಣ ಸುರಿದಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಸದ್ಯ ಲಾಕ್ಡೌನ್ ನಡುವೆ ಟರ್ಕಿಯಲ್ಲೊಂದು ಅಚ್ಚರಿ ನಡೆದಿದದೆ. ಇಲ್ಲಿ 1600 ವರ್ಷಗಳ ಹಿಂದೆ ರಾತ್ರೋ ರಾತ್ರಿ ಮುಳುಗಿದ್ದ ಚರ್ಚ್ ತನ್ನಿಂತಾನಾಗೇ ಮೇಲೆ ಬಂದಿದೆ.
International Jun 13, 2020, 11:28 AM IST
ಸೂಕ್ತ ಚಿಕಿತ್ಸೆ ನೀಡದಿದ್ದಕ್ಕೆ ಸೋಂಕಿತರು ಸಿಡಿದೆದ್ದಿದ್ದಾರೆ. ರಾಯಚೂರಿನ ಓಪಕ್ ಆಸ್ಪತ್ರೆಯಲ್ಲಿ ಗಲಾಟೆ ನಡೆದಿದೆ. ವೈದ್ಯರು ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಹೀಗೆ ಚಿಕಿತ್ಸೆ ನೀಡುವುದಾದರೆ ಬೇಡ, ಬಿಡುಗಡೆ ಮಾಡಿ ನಮ್ಮನ್ನ ಅಂತ ಒತ್ತಾಯಿಸಿದ್ದಾರೆ. ಕೊನೆಗೆ ಪೊಲೀಸರು ಮಧ್ಯ ಪ್ರವೇಶಿಸಿ ಆಸ್ಪತ್ರೆ ಗೇಟ್ಗೆ ಬೀಗ ಹಾಕಿ ಯಾರೂ ಹೊರ ಹೋಗದಂತೆ ತಡೆದಿದ್ದಾರೆ.
Karnataka Districts Jun 13, 2020, 10:53 AM IST
ಕೊರೊನಾ ಮಾಹಾಮಾರಿ ರಾಜ್ಯಕ್ಕೆ ಕಾಲಿಟ್ಟಾಗಿನಿಂದ ಜನರ ನೆರವಿಗಾಗಿ ಫೀಲ್ಡಿಗಿಳಿದವರು. ಲಾಕ್ಡೌನ್ ಘೋಷಣೆಯಾದ ಸಂದರ್ಭದಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಪೂರೈಸಲು ಮುಂದಾದವರು. ತಮ್ಮ ಕ್ಷೇತ್ರದ ಪಾಲಿನ ಜನರಿಗೆ ಆಪತ್ಬಾಂಧವ ಎನಿಸಿಕೊಂಡಿದ್ದಾರೆ. ಇವರ ಕಾರ್ಯವೈಖರಿಯ ಬಗ್ಗೆ ಒಂದು ಝಲಕ್ ಇಲ್ಲಿದೆ ನೋಡಿ..!
state Jun 13, 2020, 10:34 AM IST
ಲಾಕ್ಡೌನ್ ಸಡಿಲಿಸಿದ ಬಳಿಕ ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 15ರಿಂದ ದೇಶಾದ್ಯಂತ ಮತ್ತೊಮ್ಮೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತದೆ. ಸ್ವತಃ ಕೇಂದ್ರ ಗೃಹ ಸಚಿವಾಲಯವೇ ಈ ಸುಳಿವನ್ನು ನೀಡಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Fact Check Jun 13, 2020, 9:43 AM IST
ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಆದ ಪರಿಣಾಮ ಉತ್ತರ ಕರ್ನಾಟಕ ಭಾಗದಲ್ಲಿ ಏಕೈಕ ಕಿರು ಮೃಗಾಲಯವಾದ ಗದಗ ಬಿಂಕದಕಟ್ಟಿ ಪ್ರಾಣಿ ಸಂಗ್ರಹಾಲಯವೂ ತೀವ್ರ ನಷ್ಟಕ್ಕೆ ಈಡಾಗಿದೆ.
Karnataka Districts Jun 13, 2020, 9:08 AM IST