ಲಾಕ್ಡೌನ್ ಸಮಯದಲ್ಲಿ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಕುಟುಂಬದ ಜೊತೆ ತಮ್ಮ ಫಾರ್ಮ್ ಹೌಸ್ನಲ್ಲಿ ಕಾಲ ಕಳೆಯುತ್ತಿದ್ದಾರೆ. ತಮ್ಮ ಬೈಕ್, ಕಾರುಗಳನ್ನು ರೈಡ್ ಮಾಡುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಕ್ರಿಕೆಟ್ನಿಂದ ದೂರವಾಗಿರುವ ಧೋನಿ ರೈತನಾಗುತ್ತಾರಾ ಅನ್ನೋ ಅನುಮಾನವನ್ನು ಅಭಿಮಾನಿಗಳು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣ ಧೋನಿಯ ಹೊಸ ವಿಡಿಯೋ!
Cricket Jun 6, 2020, 9:11 PM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಕಾರಣ ಮಲಬಾರ್ ಗೋಲ್ಡ್ ದುಬೈ ಶಾಖೆಗಳಲ್ಲಿನ ಭಾರತೀಯ ಉದ್ಯೋಗಿಗಳು ದುಬೈನಲ್ಲಿ ಸಿಲುಕಿದ್ದರು. ಇದೀಗ ಮಲಬಾರ್ ಗೋಲ್ಡ್ ಚಾರ್ಟೆಡ್ ವಿಮಾನ ಬುಕ್ ಮಾಡಿ ನೌಕರರನ್ನು ಭಾರತಕ್ಕೆ ಕಳಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ ಶಾರ್ಜಾದಿಂದ 171 ನೌಕರರನ್ನು ಭಾರತಕ್ಕೆ ಕರೆ ತರಲಾಗಿದೆ.
India Jun 6, 2020, 7:11 PM IST
' ಪ್ರವಾಸೋದ್ಯಮ ದೃಷ್ಟಿಯಿಂದ ಕರ್ನಾಟಕ ಸುರಕ್ಷಿತವಾಗಿದೆ. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಬರಲು ಧೈರ್ಯ ತುಂಬುತ್ತಿದ್ದೇವೆ' ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.
state Jun 6, 2020, 5:37 PM IST
ಮೋದಿ ಕನಸಿನ ಯೋಜನೆಗೆ ಸಿಗ್ತಿದೆ ಒಂದು ರೂಪ| ಕಾಶೀ ವಿಶ್ವನಾಥನ ಸನ್ನಿದಿಗೆ ತೆರಳುವ ಹಾದಿ ನಿರ್ಮಾಣ ಕಾರ್ಯಕ್ಕೆ ಮತ್ತಷ್ಟು ವೇಗ| ಈ ನಡುವೆ ದೇಗುಲ ಆಡಳಿತ ಮಂಡಳಿ ವಿರುfಧವೂ ಕೇಳಿ ಬಂತು ಗಂಭೀರ ಆರೋಪ
India Jun 6, 2020, 4:19 PM IST
ಸುಚಿತ್ರ ಫಿಲ್ಮ್ ಸೊಸೈಟಿ ಹಾಗೂ ಪೆಡೆಸ್ಟ್ರಿಯನ್ ಪಿಕ್ಷರ್ಸ್ ಜಂಟಿ ಶ್ರಯದಲ್ಲಿ ಆನ್ಲೈನ್ ಫಿಲ್ಮ್ ಫೆಸ್ಟಿವಲ್ ನಡೆಯಲಿದೆ. ಜೂನ್ 8ರಿಂದ ಆರಂಭವಾಗಿ ಒಂದು ವಾರಗಳ ಕಾಲ ಫಿಲ್ಮ್ ಫೆಸ್ಟಿವಲ್ ನಡೆಯಲಿದ್ದು, ಜೂ. 15 ರಂದು ಕೊನೆಯ ಪ್ರದರ್ಶನವಿರಲಿದೆ. ಇಲ್ಲಿದೆ ಡೀಟೇಲ್ಸ್
Entertainment Jun 6, 2020, 3:08 PM IST
ಕೊರೋನಾದಿಂದ ನಿರ್ಮಾಣವಾದ ಪರಿಸ್ಥಿತಿಯನ್ನು ಬಹುಶಃ ಯಾರೂ ಕನಸಿನಲ್ಲೂ ಊಹಿಸಿರಲಿಕ್ಕಿಲ್ಲ. ಈ ಮಹಾಮಾರಿ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಲಾಕ್ಡೌನ್ ಹೇರುವಂತೆ ಮಾಡಿದೆ. ಫ್ಯಾಕ್ಟರಿ, ಅಂಗಡಿ, ಆಫೀಸ್, ಸ್ಕೂಲ್ ಕಾಲೇಜು ಹೀಗೆ ಎಲ್ಲವೂ ಮುಚ್ಚಲಾಗಿದೆ. ಹೀಗಿರುವಾಗ ವಿಡಿಯೋ ಕಾನ್ಫರೆನ್ಸ್ಗಳಷ್ಟೇ ಜನರಿಗೆ ತಮ್ಮ ಕೆಲಸ ಮುಂದುವರೆಸಲು ಇರುವ ಏಕೈಕ ಮಾರ್ಗವಾಗಿ ಉಳಿದಿದೆ. ಅದರಲ್ಲೂ ವಿಶೇಷವಾಗಿ ಜೂಮ್ ಕಾಲ್ ಬಹಳ ವೇಗವಾಗಿ ಹೆಜ್ಜೆ ಇರಿಸಿದೆ. ಅನೇಕ ಸಂಸ್ಥೆಗಳ ಅಧಿಕೃತ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಕರೆಗಳನ್ನು ಜೂಮ್ ಕಾಲ್ ಮೂಲಕವೇ ಮಾಡಲಾಗುತ್ತಿದೆ. ಹೀಗಿರುವಾಗ ಮೆಕ್ಸಿಕೋದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಜೂಮ್ ಕಾಲ್ ಮೂಲಕ ತಮ್ಮ ನಾಯಕರೊಂದಿಗೆ ಮೀಟಿಂಗ್ ನಡೆಸಿದ್ದಾರೆ. ಇದರಲ್ಲಿ ಸರ್ಕಾರದ ಎಲ್ಲಾ ಸಚಿವರು ಭಾಗಿಯಾಗಿದ್ದರು. ಹೀಗಿರುವಾಗ ನಾಯಕಿಯೊಬ್ಬರು ಅಚಾನಕ್ಕಾಗಿ ಎದ್ದು ತಮ್ಮ ಬಟ್ಟೆ ಬಿಚ್ಚಲಾರಂಭಿಸಿದ್ದಾರೆ. ಇದನ್ನು ಎಲ್ಲರೂ ಗಮನಿಸಿದ್ದು, ಆನ್ಲೈನ್ ಕರೆಯಲ್ಲಿ ಅನಾನುಕೂಲ ವಾತಾವರಣ ನಿರ್ಮಾಣವಾಗಿದೆ. ಆದರೆ ವಾಸ್ತವವಾಗಿ ಇದು ತಪ್ಪು ತಿಳುವಳಿಕೆಯಿಂದ ನಡೆದ ಘಟನೆಯಾಗಿದ್ದು, ಸಚಿವೆ ಕೂಡಲೇ ಕ್ಷಮೆ ಯಾಚಿಸಿದ್ದಾರೆ.
International Jun 6, 2020, 2:41 PM IST
ಕಾರ್ಮಿಕರನ್ನು ಸ್ವಂತ ಖರ್ಚಿನಲ್ಲಿ ತವರಿಗೆ ಕಳಿಸಿ ಜನ ಮೆಚ್ಚುಗೆ ಗಳಿಸಿದ ನಟ ಸೋನು ಸೂದ್ ಈಗ 170 ಜನ ಕಾರ್ಮಿಕರನ್ನು ವಿಮಾನದ ಮೂಲಕ ಊರಿಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
Entertainment Jun 6, 2020, 2:23 PM IST
ಕಳೆದ ಎರಡೂವರೆ ತಿಂಗಳ ನಂತರ ಲಾಕ್ಡೌನ್ಗೆ ತೆರವು ನೀಡಲಾಗಿದ್ದು ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆಗೆ ಅವಕಾಶ ಇರುವುದಿಲ್ಲ, ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
state Jun 6, 2020, 2:10 PM IST
ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಬಾರದೆ ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆರೋಪಿಸಿದರು.
Karnataka Districts Jun 6, 2020, 11:21 AM IST
ವಲಸಿಗರನ್ನು ತವರಿಗೆ ಕಳಿಸಲು 15 ದಿನ ಟೈಮ್| ಎಲ್ಲರನ್ನೂ ನೋಂದಣಿ ಮಾಡಿ
India Jun 6, 2020, 11:02 AM IST
ದಕ್ಷಿಣ ಕನ್ನಡ ಕೊರೋನಾದ ಮುಂಬೈ ಸಂಪರ್ಕ ಮತ್ತೆ ಮುಂದುವರಿದಿದೆ. ಶುಕ್ರವಾರ ಒಟ್ಟು 8 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಏಳು ಮಂದಿ ಮುಂಬೈನಿಂದ ಆಗಮಿಸಿದವರಾಗಿದ್ದರೆ, ಒಂದು ಪ್ರಕರಣದಲ್ಲಿ ಬಂಟ್ವಾಳದ ನಿವಾಸಿಯೊಬ್ಬರಿಗೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಒಟ್ಟು 12 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 88ಕ್ಕೇರಿದೆ.
Karnataka Districts Jun 6, 2020, 10:32 AM IST
ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಕೊರೊನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕ್ವಾರಂಟೈನ್ ಮುಗಿಸಿಕೊಂಡು ಹೋದವರಿಗೂ ಕೊರೊನಾ ಬರುತ್ತಿದೆ. ಅಚ್ಚರಿ ವಿಚಾರ ಏನೆಂದರೆ ರಾಜ್ಯದ ಶೇ. 98 ರಷ್ಟು ಸೋಂಕಿತರಿಗೆ ಲಕ್ಷಣವೇ ಕಾಣಿಸುತ್ತಿಲ್ಲ. ಹೊಸ ಗೈಡ್ಲೈನ್ಸ್ ಪ್ರಕಾರ, ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಇದು ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ನೀಡಿದ್ದಾರೆ. ಇಲ್ಲಿದೆ ನೋಡಿ..!
state Jun 6, 2020, 10:25 AM IST
ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿವೆ ಫೋಟೋಸ್
Karnataka Districts Jun 6, 2020, 8:49 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿತಿಳಿಸಿದ್ದಾರೆ.
Karnataka Districts Jun 6, 2020, 7:47 AM IST
ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ.
Karnataka Districts Jun 6, 2020, 7:39 AM IST