ಶಿಕ್ಷಕರು, ಲೈನ್ಮೆನ್ಗಳು, ಎಲ್ಪಿಜಿ ಹುಡುಗರನ್ನೂ ಫ್ರಂಟ್ಲೈನ್ ವಾರಿಯರ್ಸ್ ಎಂದು ಘೋಷಿಸಲಾಗಿದೆ.
state May 20, 2021, 7:12 PM IST
ಸರ್ಕಾರದ ಪ್ಯಾಕೇಜ್ ಟೀಕಿಸಿದ ಸಿದ್ದುಗೆ ಸಚಿವ ಅಶೋಕ್ ಟಾಂಗ್ ನೀಡಿದ್ದಾರೆ.
state May 20, 2021, 6:49 PM IST
ಸರ್ಕಾರ ಘೋಷಣೆ ಮಾಡಿರುವ ಕೋವಿಡ್ ಪ್ಯಾಕೇಜ್ನಲ್ಲಿ ಜನರಿಗೆ ಅನುಕೂಲವಾಗುವ ಯೋಜನೆಗಳು ಇಲ್ಲ. ಕೇವಲ ಕಾಟಾಚಾರಕ್ಕಾಗಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
Karnataka Districts May 20, 2021, 3:34 PM IST
ಪಟ್ಟಣದಲ್ಲಿನ ಎರಡು ಕೋವಿಡ್ ಸೆಂಟರ್ನಲ್ಲಿನ ಸೋಂಕಿತರಿಗೆ ಬಿಜೆಪಿ ಯುವ ಮುಖಂಡರು ಬೆಡ್ಶೀಟ್ ಹಾಗೂ ಸೊಳ್ಳೆ ಪರದೆಗಳನ್ನು ವಿತರಿಸಿದರು.
Karnataka Districts May 20, 2021, 1:10 PM IST
ಸರ್ಕಾರ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ಬಡವರ ಬ್ರೇಕ್ಫಾಸ್ವ್ಗೂ ಆಗಲ್ಲ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ. ಪಾಟೀಲ ಹೇಳಿದ್ದಾರೆ.
Karnataka Districts May 20, 2021, 7:54 AM IST
ಬೆಂಗಳೂರು(ಮೇ.19): ಕೊರೋನಾ ವೈರಸ್ ಕಾರಣ ಸಂಕಷ್ಟದಲ್ಲಿರುವ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ 1,250 ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಇದರ ಬೆನಲ್ಲೇ ಇತರ ವರ್ಗದವನ್ನು ಗಣದಲ್ಲಿಟ್ಟುಕೊಂಡು ಸರ್ಕಾರ ಮತ್ತೊಂದು ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ. ಇನ್ನು ಸದ್ಯ ಘೋಷಣೆಯಾಗಿರುವ ಪ್ಯಾಕೇಜ್ ಯಾವುದಕ್ಕೂ ಸಾಕಾಗುವುದಿಲ್ಲ ಎಂದು ವಿಪಕ್ಷಗಳು ಅಸಮಾಧಾ ವ್ಯಕ್ತಪಡಿಸಿದೆ. ಕೊರೋನಾ ಪ್ರಕರಣ, ತೌಕ್ಟೆ ಚಂಡಮಾರುತ, ರೈತರಿಗೆ ಸಬ್ಸಿಡಿ ಸೇರಿದಂತೆ ನ್ಯೂಸ್ ಹವರ್ ಸುದ್ದಿ ವಿಡಿಯೋ ಇಲ್ಲಿದೆ
India May 19, 2021, 11:14 PM IST
ಕೊರೋನಾ ಸಂಕಷ್ಟದಲ್ಲಿರುವ ಬಡವರು, ಶ್ರಮಿಕರು, ಕಾರ್ಮಿಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಇತ್ತ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಲಸಿಕೆ ಸಮಸ್ಯೆಗೆ ಕೇಂದ್ರ ಸರ್ಕಾರದಿಂದ ಪರಿಹಾರ, ನಿವೃತ್ತಿ ನಿರ್ಧಾರ ಬದಲಿಸಿದ ಎಬಿಡಿ ವಿರುದ್ಧ ಫ್ಯಾನ್ಸ್ ಬೇಸರ ಸೇರಿದಂತೆ ಮೇ.19ರ ಟಾಪ್ 10 ಸುದ್ದಿ ವಿವರ ಇಲ್ಲಿವೆ.
India May 19, 2021, 4:50 PM IST
ಹೂವು, ಹಣ್ಣು, ತರಕಾರಿ ಬೆಳೆದ ರೈತರಿಗೆ ಹೆಕ್ಟೇರ್ಗೆ 3 ಸಾವಿರ ರೂ ಸಹಾಯಧನ ಘೋಷಿಸಿದ್ದಾರೆ. ಇದನ್ನ 10 ಸಾವಿರಕ್ಕೆ ಹೆಚ್ಚಿಸಬೇಕು: ಕುರಬೂರು ಶಾಂತಕುಮಾರ್
state May 19, 2021, 4:23 PM IST
ಇದೊಂದು ನಾಟಕೀಯ ಪ್ಯಾಕೇಜ್. ಎಕರೆಗೆ ಮೂರು ಸಾವಿರ ಎಲ್ಲಿಗೆ ಸಾಕಾಗುತ್ತೆ.?: ಎಚ್ಡಿ ಕುಮಾರಸ್ವಾಮಿ
state May 19, 2021, 3:46 PM IST
ಆರ್ಥಿಕ ಪ್ಯಾಕೇಜ್ನಲ್ಲಿ ಬೆಳೆಗಾರರು, ಚಾಲಕರು, ಕಾರ್ಮಿಕರು, ಕಲಾವಿದರು ಸೇರಿದಂತೆ ಹಲವು ವರ್ಗಗಳಿಗೆ ಆರ್ಥಿಕ ನೆರವು ನೀಡಲು ಘೋಷಿಸಲಾಗಿದೆ. ಇದಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಇದು ಅವೈಜ್ಞಾನಿಕ ಪ್ಯಾಕೇಜ್ ಎಂದಿದ್ದಾರೆ.
Politics May 19, 2021, 3:38 PM IST
state May 19, 2021, 2:09 PM IST
* ಕೋವಿಡ್ ನಿಯಂತ್ರಣ ಸಂಬಂಧ ಸೆಮಿ ಲಾಕ್ಡೌನ್
* ಸಂಕಷ್ಟಕ್ಕೊಳಗಾಗಿರುವ ಕಾರ್ಮಿಕರೂ ಸೇರಿದಂತೆ ವಿವಿಧ ವರ್ಗಗಳ ಜನರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರಿಹಾರ
* 1,250 ಕೋಟಿ ಮೊತ್ತದ ಪ್ಯಾಕೇಜ್ ಘೋಷಣೆ
* ಯಾವ ವರ್ಗಕ್ಕೆ ಏನು ಸಿಕ್ಕಿದೆ? ಇಲ್ಲಿದೆ ಸಿಎಂ ಸುದ್ದಿಗೋಷ್ಠಿಯ ಮುಖ್ಯಾಂಶ.
state May 19, 2021, 11:46 AM IST
ಕೋವಿಡ್ ಲಾಕ್ಡೌನ್ ಹಿನ್ನಲೆಯಲ್ಲಿ, ಕಾರ್ಮಿಕರು ಸೇರಿದಂತೆ ವಿವಿಧ ವರ್ಗಗಳ ಜನರಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ.
state May 19, 2021, 11:24 AM IST
ಕೊರೋನಾ ವೈರಸ್ ಸಂಕಷ್ಟದಲ್ಲಿರುವ ದೆಹಲಿ ನಾಗರೀಕರಿಗೆ ಅರವಿಂದ್ ಕೇಜ್ರಿವಾಲ್ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಪ್ರತಿ ಕುಟುಂಬಕ್ಕೆ 10 ಕೆಜಿ ಅಕ್ಕಿ ಘೋಷಿಸಿಲಾಗಿದೆ. ರೇಶನ್ ಕಾರ್ಡ್ ಇಲ್ಲದ ಬಡವರಿಗೂ ಅಕ್ಕಿ ಉಚಿತ. ಕೋವಿಡ್ನಿಂದ ಸಾವಾದರೆ ಕುಟುಂಬದವರಿಗ 50 ಸಾವಿರ ರೂಪಾಯಿ ಪರಿಹಾರ, ಮೃತರ ಕುಟುಂಬಕ್ಕೆ ಪ್ರತಿ ತಿಂಗಳು 2,000 ರೂಪಾಯಿ ಪಿಂಚಣಿ, ಪೋಷಕರ ಕಳೆದು ಕೊಂಡ ಮಕ್ಕಳಿಗೆ ಪ್ರತಿ ತಿಂಗಳು 2,500 ರೂಪಾಯಿ ಪಿಂಚಣಿ ಘೋಷಿಸಲಾಗಿದೆ. ಕೇಜ್ರಿವಾಲ್ ಪ್ಯಾಕೇಜ್ ವಿವರ ಇಲ್ಲಿದೆ.
India May 18, 2021, 11:34 PM IST
ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್ ಘೋಷಣೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
Politics May 18, 2021, 8:37 PM IST