Karnataka Districts Sep 17, 2021, 11:14 AM IST
ಸೈಫ್ ಅಲಿ ಖಾನ್ ಮತ್ತು ಅರ್ಜುನ್ ಕಪೂರ್ ಅವರ ಭೂತ್ ಪೊಲೀಸ್ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ. ಆದರೆ, ಚಿತ್ರಕ್ಕೆ ಹೆಚ್ಚಿನ ಪ್ರತಿಕ್ರಿಯೆ ಸಿಗಲಿಲ್ಲ. ಚಿತ್ರದ ಪ್ರಚಾರಕ್ಕಾಗಿ, ಸೈಫ್ ತನ್ನ ಸಹನಟಿಯರಾದ ಯಾಮಿ ಗೌತಮ್ ಮತ್ತು ಜಾಕ್ವೆಲಿನ್ ಫರ್ನಾಂಡೀಸ್ ಅವರೊಂದಿಗೆ ಹಾಸ್ಯನಟ ಕಪಿಲ್ ಶರ್ಮಾ ಅವರ ದಿ ಕಪಿಲ್ ಶರ್ಮಾ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರೋಮೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ಪ್ರೋಮೋದಲ್ಲಿ, ಸೈಫ್ ತನ್ನ ವೈಯಕ್ತಿಕ ಜೀವನಕ್ಕೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳುತ್ತಿರುವುದನ್ನು ಕಾಣಬಹುದು. ಕೆಳಗೆ ಓದಿ,
Cine World Sep 16, 2021, 7:29 PM IST
ಬೆಂಗಳೂರಿನಲ್ಲಿ ಇನ್ಮುಂದೆ ಓಲ್ವೋ ಬಸ್ಗಳು ಇನ್ಮುಂದೆ ಕಾಣುವುದಿಲ್ವಾ? ಹೌದು ದಶಕಗಳ ದರ್ಬಾರ್ಗೆ ಅಂತ್ಯ ಹಾಡಲು ಓಲ್ವೋ ಬಸ್ಗಳು ಸಜ್ಜಾಗಿವೆ. ಲಾಕ್ಡೌನ್ ಇಂತಹುದ್ದೊಂದು ನಿರ್ಧಾರ ಕೈಗೊಳ್ಳಲು ಪ್ರೇರೇಪಿಸಿದೆ
state Sep 15, 2021, 11:50 AM IST
ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್ರಿಗೆ ಬೊಮ್ಮಾಯಿ ಸರ್ಕಾರದಲ್ಲಿಯೂ ಸಚಿವರಾಗುವ ಸೌಭಾಗ್ಯ ಒದಗಿ ಬಂತು. ದಕ್ಷತೆ, ಪ್ರಾಮಾಣಿಕತೆ ಹಾಗೂ ಕಾರ್ಮಿಕ ಇಲಾಖೆಗೆ ಶಿವರಾಮ್ ಹೆಬ್ಬಾರರು ಕೊಟ್ಟ ಸ್ಪರ್ಶದಿಂದ ಎರಡನೇ ಬಾರಿಯೂ ಅವರಿಗೆ ಸಚಿವ ಸ್ಥಾನ ಒದಗಿ ಬಂತು.
state Sep 8, 2021, 5:09 PM IST
ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರದ ಪ್ರಾಧ್ಯಾಪಕ ಮತ್ತು ಪ್ರಾಂತೀಯ ಮಹಿಳಾ ಆರೋಗ್ಯ ಸಂಶೋಧನಾ ಸಂಸ್ಥೆಯನ್ನು ಮುನ್ನಡೆಸುತ್ತಿರುವ ವೈದ್ಯೆ ಟೈಮ್ ಪ್ಯಾಟರ್ನ್ ನನ್ನು ತೆರೆದಿಡುತ್ತದೆ. ಸಾಂಕ್ರಾಮಿಕ ರೋಗ ಲೈಂಗಿಕ ಜೀವನದ ಮೇಲೆ ಯಾವ ಪರಿಣಾಮ ಬೀರಿತು ಎನ್ನುವುದನ್ನು ಹೇಳಿದ್ದಾರೆ.
relationship Aug 31, 2021, 10:11 PM IST
* 2 ರಾಜ್ಯಗಳಲ್ಲಿ ಕೋವಿಡ್ ಕೇಸು ಹೆಚ್ಚುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕಳವಳ
* ಕೇರಳ, ಮಹಾರಾಷ್ಟ್ರಕ್ಕೆ ಮತ್ತೆ ನಿರ್ಬಂಧ ಲಾಕ್ಡೌನ್ ಭೂತ
* ಕೇಂದ್ರ ಸರ್ಕಾರದ ಸಲಹೆ
* ರಾತ್ರಿ ಕರ್ಫ್ಯೂ ಹೇರಲು ತಾಕೀತು
India Aug 28, 2021, 7:30 AM IST
ಕೋವಿಡ್ ಲಾಕ್ಡೌನ್ ಕಾರಣದಿಂದಾಗಿ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿಯಿಂದ ಚೆನೈಗೆ ವೋಲ್ವೊ ಮತ್ತು ಮುಂಬೈಗೆ ಸ್ಲೀಪರ್ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಕ್ಕೆ ಬಸ್ಗಳನ್ನು ಹೆಚ್ಚಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.
Karnataka Districts Aug 27, 2021, 12:48 PM IST
ವ್ಯಕ್ತಿಯೊಬ್ಬರಲ್ಲಿ ಸ್ಥಳೀಯವಾಗಿ ಹಬ್ಬಿದ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ, ನ್ಯೂಜಿಲೆಂಡ್ನಲ್ಲಿ ದೇಶಾದ್ಯಂತ ಮೂರು ದಿನ ಲಾಕ್ಡೌನ್ ಘೋಷಿಸಲಾಗಿದೆ.
India Aug 18, 2021, 10:00 AM IST
* ವ್ಯಕ್ತಿಯೊಬ್ಬರಲ್ಲಿ ಸ್ಥಳೀಯವಾಗಿ ಹಬ್ಬಿದ ಕೊರೋನಾ ಸೋಂಕು ಪತ್ತೆ
* ನ್ಯೂಜಿಲೆಂಡ್ನಲ್ಲಿ ದೇಶಾದ್ಯಂತ ಮೂರು ದಿನ ಲಾಕ್ಡೌನ್
* ನಾವು ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳಲು ಸಿದ್ದರಿಲ್ಲ
International Aug 18, 2021, 7:50 AM IST
state Aug 15, 2021, 7:51 AM IST
ಸ್ವಾತಂತ್ರ್ಯ ದಿನಾಚರಣೆ ಬಳಿಕ ಕರ್ನಾಟಕದಲ್ಲಿ ಜನರು ಸ್ವಾತಂತ್ರ್ಯಕ್ಕೆ ಬ್ರೇಕ್ ಬೀಳುವ ಸಾಧ್ಯತೆ ದಟ್ಟವಾಗಿದೆ. ಕೊರೋನಾ ಹೆಚ್ಚಳ ಕಾರಣ ಲಾಕ್ಡೌನ್ ಕುರಿತು ಸರ್ಕಾರ ಚಿಂತಿಸುತ್ತಿದೆ. ಮಾರ್ಷಲ್ ಜೊತೆ ಜಟಾಪಟಿ, ಅಧಿವೇಶನ ಸ್ಥಗಿತದ ಮೂಲಕ ಸಂಸತ್ ಕಲಾಪ ಮತ್ತೆ ವ್ಯರ್ಥವಾಗಿದೆ. ಮಳೆ ನಡುವೆ 2ನೇ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ಮೋದಿ ಭೇಟಿಯಾಗಲು ಬಂದ 10ರ ಪೋರಿ, ಸ್ಯಾಂಡಲ್ವುಡ್ನಲ್ಲಿ ಜಾಕ್ವಲಿನ್ ಸವಾರಿ ಸೇರಿದಂತೆ ಆಗಸ್ಟ್ 12ರ ಟಾಪ್ 10 ಸುದ್ದಿ ಇಲ್ಲಿವೆ.
News Aug 12, 2021, 5:04 PM IST
ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಆತಂಕ ಎದುರಾಗಿದ್ದು ಮತ್ತೆ ಲಾಕ್ಡೌನ್ ಮಾತುಗಳು ಕೇಳಿ ಬಂದಿದೆ.
ಕೇರಳದಲ್ಲಿ ಸೋಂಕು ಏರಿದೆ. ಗಡಿ ಜಿಲ್ಲೆಗಳಲ್ಲೂ ಏರುತ್ತಲಿದೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ. ಈ ಬಾರಿಯೂ ಲಾಕ್ಡೌನ್ ಮಾಡೋದು ಫಿಕ್ಸ್ ಎನ್ನುವ ಮಾತು ಸಚಿವರ ಮಾತಿನಿಂದ ತಿಳಿದು ಬಂದಿದೆ.
state Aug 12, 2021, 1:15 PM IST
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಹೆಚ್ಚಳಗೊಂಡಿದೆ. ಹೀಗಾಗಿ ಇಂದು ಬಿಬಿಎಂಪಿ ಆಯುಕ್ತರ ಜೊತೆ ಸಚಿವ ಆರ್ ಅಶೋಕ್ ಸಭೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಶೋಕ್, ಆಗಸ್ಟ್ 15ರ ಬಳಿಕ ಮತ್ತೆ ಲಾಕ್ಡೌನ್ ಸುಳಿವು ನೀಡಿದ್ದಾರೆ. ಇತ್ತ ಮಾಸ್ತಿಗುಡಿ ಚಿತ್ರದ ದುರಂತದ ಬಳಿಕ ಕನ್ನಡ ಚಿತ್ರರಂಗ ಹೆಚ್ಚಿನ ಮುತುವರ್ಜಿ ವಹಿಸಿ ಶೂಟಿಂಗ್ ಮಾಡುವುದಾಗಿ ಹೇಳಿತ್ತು. ಆದರೆ ರಚ್ಚು ಲವ್ ಯೂ ಚಿತ್ರದ ಶೂಟಿಂಗ್ ವೇಳೆ ಫೈಟರ್ ಸಾವನ್ನಪ್ಪಿದ್ದಾನೆ. ಚಿತ್ರ ತಂಡ ಒಂದೊಂದು ಕಾರಣಗಳನ್ನು ಹೇಳುತ್ತಿದೆ. ಇಂದಿನ ನ್ಯೂಸ್ ಹವರ್ ಸಂಪೂರ್ಣ ವಿಡಿಯೋ ಇಲ್ಲಿದೆ
India Aug 9, 2021, 11:08 PM IST
ರಾಜ್ಯದಲ್ಲಿ ಮತ್ತೆ ಕೊರೋನಾ ಮಹಾಮಾರಿ ಎರಿಕೆಯಾಗುತ್ತಿದೆ. ಬೆಂಗಳೂರಿನಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ಸಾಧ್ಯತೆ ಇದೆ.
ಮತ್ತೆ ಲಾಕ್ಡೌನ್ ಕರ್ಫ್ಯೂ ಜಾರಿ ಮಾಡುವ ಬಗ್ಗೆ ಚಿಂತನೆಯು ನಡೆದಿದೆ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.
Karnataka Districts Aug 9, 2021, 1:55 PM IST
ಹಬ್ಬ, ಜಾತ್ರೆ ಮಾಡಿ ಅದರೆ ಕೊರೋನಾ ನಿಯಮಗಳನ್ನ ಪಾಲನೆ ಮಾಡಿ. ಲಾಕ್ಡೌನ್ ಭವಿಷ್ಯ ಜನರ ಕೈಯಲ್ಲಿದೆ.
state Aug 9, 2021, 11:06 AM IST