ಅಂಗಡಿಗಳನ್ನ ತೆರೆಯಲು ಪರವಾನಿಗೆ ನೀಡಬೇಕು ಎಂದು ಒತ್ತಾಯಿಸಿ ವ್ಯಾಪಾರಸ್ಥರು ಪ್ರತಿಭಟನೆ ನಡೆಸಿದ ಘಟನೆ ನಗರದ ಕೆ. ಆರ್. ಮಾರ್ಕೆಟ್ನಲ್ಲಿ ಇಂದು(ಶನಿವಾರ) ನಡೆದಿದೆ. ಇಷ್ಟು ದಿನ ಅಂಗಡಿಗಳನ್ನ ಬಂದ್ ಮಾಡಿದ್ದರಿಂದ ಸಾಕಷ್ಟು ನಷ್ಟವುಂಟಾಗಿದೆ. ಹೀಗಾಗಿ ಅಂಗಡಿಗಳನ್ನ ತೆರೆಯಲು ಅವಕಾಶ ನೀಡಿ ಎಂದು ಹಸಿರು ಹೊತ್ತುಕೊಂಡು ಪ್ರತಿಭಟನೆ ನಡೆಸಿದ್ದಾರೆ.
Karnataka Districts Jun 6, 2020, 3:17 PM IST
ಸುಚಿತ್ರ ಫಿಲ್ಮ್ ಸೊಸೈಟಿ ಹಾಗೂ ಪೆಡೆಸ್ಟ್ರಿಯನ್ ಪಿಕ್ಷರ್ಸ್ ಜಂಟಿ ಶ್ರಯದಲ್ಲಿ ಆನ್ಲೈನ್ ಫಿಲ್ಮ್ ಫೆಸ್ಟಿವಲ್ ನಡೆಯಲಿದೆ. ಜೂನ್ 8ರಿಂದ ಆರಂಭವಾಗಿ ಒಂದು ವಾರಗಳ ಕಾಲ ಫಿಲ್ಮ್ ಫೆಸ್ಟಿವಲ್ ನಡೆಯಲಿದ್ದು, ಜೂ. 15 ರಂದು ಕೊನೆಯ ಪ್ರದರ್ಶನವಿರಲಿದೆ. ಇಲ್ಲಿದೆ ಡೀಟೇಲ್ಸ್
Entertainment Jun 6, 2020, 3:08 PM IST
ಕೊರೋನಾದಿಂದ ನಿರ್ಮಾಣವಾದ ಪರಿಸ್ಥಿತಿಯನ್ನು ಬಹುಶಃ ಯಾರೂ ಕನಸಿನಲ್ಲೂ ಊಹಿಸಿರಲಿಕ್ಕಿಲ್ಲ. ಈ ಮಹಾಮಾರಿ ವಿಶ್ವದ ಅನೇಕ ರಾಷ್ಟ್ರಗಳಲ್ಲಿ ಲಾಕ್ಡೌನ್ ಹೇರುವಂತೆ ಮಾಡಿದೆ. ಫ್ಯಾಕ್ಟರಿ, ಅಂಗಡಿ, ಆಫೀಸ್, ಸ್ಕೂಲ್ ಕಾಲೇಜು ಹೀಗೆ ಎಲ್ಲವೂ ಮುಚ್ಚಲಾಗಿದೆ. ಹೀಗಿರುವಾಗ ವಿಡಿಯೋ ಕಾನ್ಫರೆನ್ಸ್ಗಳಷ್ಟೇ ಜನರಿಗೆ ತಮ್ಮ ಕೆಲಸ ಮುಂದುವರೆಸಲು ಇರುವ ಏಕೈಕ ಮಾರ್ಗವಾಗಿ ಉಳಿದಿದೆ. ಅದರಲ್ಲೂ ವಿಶೇಷವಾಗಿ ಜೂಮ್ ಕಾಲ್ ಬಹಳ ವೇಗವಾಗಿ ಹೆಜ್ಜೆ ಇರಿಸಿದೆ. ಅನೇಕ ಸಂಸ್ಥೆಗಳ ಅಧಿಕೃತ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಕರೆಗಳನ್ನು ಜೂಮ್ ಕಾಲ್ ಮೂಲಕವೇ ಮಾಡಲಾಗುತ್ತಿದೆ. ಹೀಗಿರುವಾಗ ಮೆಕ್ಸಿಕೋದಲ್ಲಿ ಅಧಿಕಾರದಲ್ಲಿರುವ ಸರ್ಕಾರ ಜೂಮ್ ಕಾಲ್ ಮೂಲಕ ತಮ್ಮ ನಾಯಕರೊಂದಿಗೆ ಮೀಟಿಂಗ್ ನಡೆಸಿದ್ದಾರೆ. ಇದರಲ್ಲಿ ಸರ್ಕಾರದ ಎಲ್ಲಾ ಸಚಿವರು ಭಾಗಿಯಾಗಿದ್ದರು. ಹೀಗಿರುವಾಗ ನಾಯಕಿಯೊಬ್ಬರು ಅಚಾನಕ್ಕಾಗಿ ಎದ್ದು ತಮ್ಮ ಬಟ್ಟೆ ಬಿಚ್ಚಲಾರಂಭಿಸಿದ್ದಾರೆ. ಇದನ್ನು ಎಲ್ಲರೂ ಗಮನಿಸಿದ್ದು, ಆನ್ಲೈನ್ ಕರೆಯಲ್ಲಿ ಅನಾನುಕೂಲ ವಾತಾವರಣ ನಿರ್ಮಾಣವಾಗಿದೆ. ಆದರೆ ವಾಸ್ತವವಾಗಿ ಇದು ತಪ್ಪು ತಿಳುವಳಿಕೆಯಿಂದ ನಡೆದ ಘಟನೆಯಾಗಿದ್ದು, ಸಚಿವೆ ಕೂಡಲೇ ಕ್ಷಮೆ ಯಾಚಿಸಿದ್ದಾರೆ.
International Jun 6, 2020, 2:41 PM IST
ಕಾರ್ಮಿಕರನ್ನು ಸ್ವಂತ ಖರ್ಚಿನಲ್ಲಿ ತವರಿಗೆ ಕಳಿಸಿ ಜನ ಮೆಚ್ಚುಗೆ ಗಳಿಸಿದ ನಟ ಸೋನು ಸೂದ್ ಈಗ 170 ಜನ ಕಾರ್ಮಿಕರನ್ನು ವಿಮಾನದ ಮೂಲಕ ಊರಿಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
Entertainment Jun 6, 2020, 2:23 PM IST
ಕಳೆದ ಎರಡೂವರೆ ತಿಂಗಳ ನಂತರ ಲಾಕ್ಡೌನ್ಗೆ ತೆರವು ನೀಡಲಾಗಿದ್ದು ಜೂನ್ 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಪೂಜೆಗೆ ಅವಕಾಶ ಇರುವುದಿಲ್ಲ, ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
state Jun 6, 2020, 2:10 PM IST
ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ಬಾರದೆ ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಆರೋಪಿಸಿದರು.
Karnataka Districts Jun 6, 2020, 11:21 AM IST
ವಲಸಿಗರನ್ನು ತವರಿಗೆ ಕಳಿಸಲು 15 ದಿನ ಟೈಮ್| ಎಲ್ಲರನ್ನೂ ನೋಂದಣಿ ಮಾಡಿ
India Jun 6, 2020, 11:02 AM IST
ಮಹಾರಾಷ್ಟ್ರದಿಂದ ನಿತ್ಯ ಬರುತ್ತಿರುವ ಕೊರೊನಾ ಚಂಡಮಾರುತಕ್ಕೆ ಸೋಂಕಿತರ ಸಂಖ್ಯೆ ದ್ವಿಗುಣ, ತ್ರಿಗುಣವಾಗುತ್ತಿದ್ದು ಕರುನಾಡನ್ನು ಭಯಬೀಳಿಸತೊಡಗಿದೆ. ವಿಶ್ವದ ಸೋಂಕಿತರ ಪಟ್ಟಿಯಲ್ಲಿ ಭಾರತ 6 ನೇ ಸ್ಥಾನಕ್ಕೆ ಜಂಪ್ ಅಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 10 600 ಪಾಸಿಟೀವ್ ಕೇಸ್ಗಳು ಪತ್ತೆಯಾಗಿವೆ. ದಿನಂಪ್ರತಿ ಸೋಂಕಿನಲ್ಲಿ ಭಾರತ 3 ನೇ ಸ್ಥಾನದಲ್ಲಿದೆ.
state Jun 6, 2020, 10:44 AM IST
ದಕ್ಷಿಣ ಕನ್ನಡ ಕೊರೋನಾದ ಮುಂಬೈ ಸಂಪರ್ಕ ಮತ್ತೆ ಮುಂದುವರಿದಿದೆ. ಶುಕ್ರವಾರ ಒಟ್ಟು 8 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಏಳು ಮಂದಿ ಮುಂಬೈನಿಂದ ಆಗಮಿಸಿದವರಾಗಿದ್ದರೆ, ಒಂದು ಪ್ರಕರಣದಲ್ಲಿ ಬಂಟ್ವಾಳದ ನಿವಾಸಿಯೊಬ್ಬರಿಗೂ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 147ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಒಟ್ಟು 12 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 88ಕ್ಕೇರಿದೆ.
Karnataka Districts Jun 6, 2020, 10:32 AM IST
ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಕೊರೊನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಕ್ವಾರಂಟೈನ್ ಮುಗಿಸಿಕೊಂಡು ಹೋದವರಿಗೂ ಕೊರೊನಾ ಬರುತ್ತಿದೆ. ಅಚ್ಚರಿ ವಿಚಾರ ಏನೆಂದರೆ ರಾಜ್ಯದ ಶೇ. 98 ರಷ್ಟು ಸೋಂಕಿತರಿಗೆ ಲಕ್ಷಣವೇ ಕಾಣಿಸುತ್ತಿಲ್ಲ. ಹೊಸ ಗೈಡ್ಲೈನ್ಸ್ ಪ್ರಕಾರ, ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ ಮಾಡಿದೆ. ಇದು ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಮ್ಮ ಪ್ರತಿನಿಧಿ ನೀಡಿದ್ದಾರೆ. ಇಲ್ಲಿದೆ ನೋಡಿ..!
state Jun 6, 2020, 10:25 AM IST
ತ.ನಾಡು ಕ್ಷೌರಿಕನ ಮಗಳು ವಿಶ್ವಸಂಸ್ಥೆ ರಾಯಭಾರಿ!| ಲಾಕ್ಡೌನ್ ವೇಳೆ ಬಡವರ ಸೇವೆ ಮಾಡಿದ್ದಳು| ವಿಶ್ವಸಂಸ್ಥೆ ನ್ಯೂಯಾರ್ಕ್ ಹಾಗೂ ಜಿನೇವಾದಲ್ಲಿ ನಡೆಸಲಿರುವ ಸಮ್ಮೇಳನದಲ್ಲಿ ವಿಶ್ವನಾಯಕರ ಮುಂದೆ ಈಕೆ ಭಾಷಣ
International Jun 6, 2020, 9:33 AM IST
ಸೋಮವಾರದಿಂದ ರಾಜ್ಯದಾದ್ಯಂತ ದೇವಾಲಯಗಳು ಭಕ್ತರಿಗಾಗಿ ತೆರೆಯಲಿದೆ. ಹಾಗೆಯೇ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ. ಇಲ್ಲಿವೆ ಫೋಟೋಸ್
Karnataka Districts Jun 6, 2020, 8:49 AM IST
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿತಿಳಿಸಿದ್ದಾರೆ.
Karnataka Districts Jun 6, 2020, 7:47 AM IST
ಕೊರೋನಾ ವೈರಸ್ ಹಾಗೂ ಲಾಕ್ಡೌನ್ ಕಾರಣ ಹಲವರು ವಿವಿದೆಡೆ ಸಿಲುಕಿಕೊಂಡಿದ್ದರು. ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ತಮ್ಮ ತಮ್ಮ ಊರು ಸೇರಿಕೊಳ್ಳುತ್ತಿದ್ದಾರೆ. ಆದರೆ ಇದೇ ವೇಳೆ ಸಾಕು ಪ್ರಾಣಿಗಳು ಮಾಲೀಕರಿಂದ ಬೇರ್ಪಟ್ಟು ವೇದನೆ ಅನುಭವಿಸುತ್ತಿದೆ. ನಾಯಿಗಳನ್ನು ಸಾಮಾನ್ಯ ಪ್ರಯಾಣಿಕರ ಜೊತೆ ಕರೆದೊಯ್ಯಲು ಸಾಧ್ಯವಾಗಿಲ್ಲ. ಹೀಗಾಗಿ ಪ್ರಾಣಿ ಪ್ರಿಯೆ ದೀಪಿಕಾ ಬರೋಬ್ಬರಿ 9.06 ಲಕ್ಷ ರೂಪಾಯಿ ನೀಡಿ ಪ್ರೈವೇಟ್ ಜೆಟ್ ಬುಕ್ ಮಾಡಿದ್ದಾರೆ.
India Jun 5, 2020, 5:49 PM IST
ಲೋಕದಲ್ಲಿ ಯಾವುದೇ ಮೇಜರ್ ಘಟನೆ ನಡೆದರೂ ಅದಕ್ಕೆ ಸಂಬಂಧಿಸಿ ಪೋರ್ನ್ ಸೈಟ್ಗಳಲ್ಲಿ ಅದೇ ಥೀಮ್ನ ವಿಡಿಯೋಗಳು ಹುಟ್ಟಿಕೊಳ್ಳುತ್ತವೆ. ಉದಾಹರಣೆಗೆ ಅಮೆರಿಕದ ಅಧ್ಯಕ್ಷರ ಚುನಾವಣೆ ನಡೆದಾಗ ಅಲ್ಲಿದ್ದವರನ್ನೇ ಪಾತ್ರಗಳಂತೆ ಮಾಡಿದ ಪೋರ್ನ್ ಹುಟ್ಟಿಕೊಳ್ಳುತ್ತದೆ. ಹೀಗೆ ಕೋವಿಡ್ ಸಂದರ್ಭದಲ್ಲಿಯೂ ಕೋವಿಡ್ ಥೀಮಿನ ಸೆಕ್ಸ್ ಹುಟ್ಟಿಕೊಂಡದ್ದರಲ್ಲಿ ಆಶ್ಚರ್ಯವಿಲ್ಲ.
relationship Jun 5, 2020, 4:13 PM IST