ಕೊರೋನಾ ನಿಯಂತ್ರಿಸಲು ಜಾರಿಗೊಳಿಸಿದ್ದ ಲಾಕ್ಡೌನ್ ವೇಳೆ ಬಂದ್ ಮಾಡಿದ್ದ ಮದ್ಯದ ಮಾರಾಟ ಅಂಗಡಿಗಳು ತೆರೆದರೇ ಭಾರೀ ಪ್ರಮಾಣದಲ್ಲಿ ಮದ್ಯ ಮಾರಾಟ ಆಗುತ್ತದೆ ಎಂಬ ಸರ್ಕಾರ ಹಾಗೂ ಅಧಿಕಾರಗಳ ಲೆಕ್ಕಾಚಾರ ಹುಸಿಯಾಗಿದೆ.
Karnataka Districts Jun 1, 2020, 2:37 PM IST
ಕೊರೋನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಆರ್ಥಿಕ ಸಂಕಷ್ಟ ಅನುಭವಿಸಿದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಗೋಲ್ಮಾರ್ಕೆಟ್ ಬಡಾವಣೆಯಲ್ಲಿ ನಡೆದಿದೆ. ಹುಸೇನ್(33) ಎಂಬುವನೇ ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ.
Karnataka Districts Jun 1, 2020, 1:50 PM IST
ಗ್ರೀನ್ ಝೋನ್ನಲ್ಲಿದ್ದ ದಾಸರಹಳ್ಳಿಗೂ ಕೊರೋನಾ ಎಂಟ್ರಿಕೊಟ್ಟಿದೆ. ಇನ್ನು ಕಾಡುಗೋಡಿ, HSR ಲೇ ಔಟ್ ಸೇರಿದಂತೆ ಹಲವೆಡೆ ಕೊರೋನಾ ತನ್ನ ಕೆನ್ನಾಲಿಗೆ ಚಾಚಿದೆ. ಟ್ರಾವೆಲ್ ಹಿಸ್ಟರಿ ಇಲ್ಲದಿರುವವರಿಗೂ ಕೊರೋನಾ ವಕ್ಕರಿಸಿರುವುದು ಬೆಂಗಳೂರಿಗರ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
state Jun 1, 2020, 1:09 PM IST
ಸಾರಿಗೆ ಸಂಸ್ಥೆಗಳ ನೌಕರರಿಗೆ ಬಿಗ್ ಶಾಕ್ ಸಾಧ್ಯತೆ ಇದೆ. 4 ಸಾರಿಗೆ ಸಂಸ್ಥೆಗಳ ನಷ್ಟ ಸರಿದೂಗಿಸಲು ಶೇ. 50 ರಷ್ಟು ನೌಕರರಿಗೆ 4 ತಿಂಗಳು ವೇತನ ರಹಿತ ರಜೆ ನೀಡಲು ಚಿಂತನೆ ನಡೆಸಲಾಗದೆ ಎನ್ನಲಾಗಿದೆ. 4 ಸಾರಿಗೆ ಸಂಸ್ಥೆಗಳಲ್ಲಿ 1.20 ಲಕ್ಷ ನೌಕರರಿದ್ದಾರೆ. ಎಸಿ ಬಸ್ ಪ್ರಯಾಣ ದರ ಶೇ. 30 ರಷ್ಟು ಹೆಚ್ಚಳಕ್ಕೆ ಸಿದ್ಧತೆ ನಡೆಸಲಾಗಿದೆ. ಸಿಬ್ಬಂದಿಗಳಿಗೆ ಮುಂದಿನ 3 ತಿಂಗಳು ಅರ್ಧ ಸಂಬಳ ನೀಡುವ ಸಾಧ್ಯತೆ ಇದೆ. ಉಳಿದ ಅರ್ಧ ಸಂಬಳವನ್ನು ಕಂತಿನಲ್ಲಿ ಕೊಡಲು ಚರ್ಚೆಯನ್ನು ನಡೆಸಲಾಗಿದೆ. ಹೊಸ ನೇಮಕ ರದ್ಧತಿ ಜತೆ ಅನಗತ್ಯ ಸಿಬ್ಬಂದಿ ಕಡಿತಕ್ಕೂ ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
state Jun 1, 2020, 12:46 PM IST
ರಾಜ್ಯದಲ್ಲಿ ಇಂದಿನಿಂದ ಅನ್ಲಾಕಿಂಗ್ 1.0 ಶುರುವಾಗಿದೆ. ಇಂದಿನಿಂದ ರೈಲು, ಕೋರ್ಟ್, ಬಸ್ ಸಂಚಾರ ಆರಂಭವಾಗಿದೆ. ದೇಶದಾದ್ಯಂತ 200 ರೈಲುಗಳ ಓಡಾಟ ಶುರುವಾಗಿದೆ. ಕರ್ನಾಟಕದಿಂದಲೇ 16 ರೈಲುಗಳ ಸಂಚಾರ ಆರಂಭವಾಗಿದೆ. 90 ನಿಮಿಷ ಮೊದಲೇ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ಆಗಮಿಸಬೇಕು. ತಪಾಸಣೆ ನಡೆಸಬೇಕಾಗುತ್ತದೆ. ಮೆಜೆಸ್ಟಿಕ್ನ ಚಿತ್ರಣ ಹೇಗಿದೆ? ಇಲ್ಲಿದೆ ಗ್ರೌಂಡ್ ರಿಪೋರ್ಟ್..!
state Jun 1, 2020, 10:17 AM IST
ಕೊರೋನಾ ಲಾಕ್ಡೌನ್ ಪರಿಸ್ಥಿತಿಯಲ್ಲಿ ಜರ್ಮನಿಯಲ್ಲಿದ್ದು, ಹೆರಿಗೆಗಾಗಿ ಮರಳಿ ಭಾರತಕ್ಕೆ ಬರಲು ಹಾತೊರೆಯುತ್ತಿದ್ದ ಅಳ್ನಾವರದ ವಿಜೇತಾ ಶಶಾಂಕ ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆ ತಂದು ಅಲ್ಲಿಯೇ ಖಾಸಗಿ ಹೋಟೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
Karnataka Districts Jun 1, 2020, 10:01 AM IST
ಪ್ರಪಂಚದಲ್ಲಿನ ಮುಂದುವರೆದ ದೇಶಗಳು ಕೊರೋನಾ ವೈರಸ್ಗೆ ಭಯಗೊಂಡಿರುವಾಗ ನಮ್ಮ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರಿಯಾದ ಸಮಯಕ್ಕೆ ಉತ್ತಮ ನಿರ್ಧಾರ ತೆಗೆದುಕೊಳ್ಳುವ ಮೂಲಕ ಕೊರೋನಾ ವೈರಸ್ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ವಿಶ್ವವೇ ಮೆಚ್ಚಿಕೊಂಡಂತೆ ನಾಯಕರಾಗಿದ್ದಾರೆ ಎಂದು ಮಾಜಿ ಶಾಸಕ ನೇಮಿರಾಜ್ನಾಯ್ಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Karnataka Districts Jun 1, 2020, 9:38 AM IST
ಪರಿಸ್ಥಿತಿ ಮೂರು ತಿಂಗಳ ನಂತರ ತಕ್ಕ ಮಟ್ಟಿಗಾದರೂ ಸಹಜಗೆ ಮರಳುತ್ತೆ ಎನ್ನುವ ನಿರೀಕ್ಷೆಯಲ್ಲಿತ್ತು ಚಿತ್ರರಂಗ. ಆದರೆ ಸದ್ಯದ ಮಟ್ಟಿಗೆ ಕೊರೋನಾ ಬಿಸಿ ತಣ್ಣಗೆ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಕಿರುತೆರೆ ಶೂಟಿಂಗ್ ಆರಂಭವಾದ ಬೆನ್ನಲ್ಲೇ, ಚಿತ್ರರಂಗಕ್ಕೂ ಸ್ಟುಡಿಯೋಗಳಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮಾಡಿಕೊಳ್ಳುವುದಕ್ಕೆ ಅವಕಾಶ ಸಿಕ್ಕಿತು. ಹೀಗಾಗಿ ಜೂನ್ 1 ರಿಂದ ಶೂಟಿಂಗ್ ಸೇರಿದಂತೆ ಚಿತ್ರಮಂದಿರ ಪ್ರಾರಂಭಕ್ಕೂ ಅವಕಾಶ ಸಿಗುತ್ತದೆಂದು ಚಿತ್ರರಂಗ ನಿರೀಕ್ಷೆ ಮಾಡಿತ್ತು. ಆದರೆ, ಈಗ ಎಲ್ಲ ಲೆಕ್ಕಾಚಾರಗಳು ಉಲ್ಟಾಆಗುತ್ತಿದೆ. ಹಾಗಾದರೆ ಚಿತ್ರೋದ್ಯಮದಲ್ಲಿ ಮುಂದುವರೆದ ಕೊರೋನಾ ಸಂಕಷ್ಟದಿಂದ ಏನೆಲ್ಲ ವಿದ್ಯಾಮಾನಗಳು ನಡೆಯುತ್ತಿವೆ.
Sandalwood Jun 1, 2020, 8:50 AM IST
ಎಂಜಿನಿಯರಿಂಗ್ ಪದವಿ ಗಳಿಸಿ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಯುವಕ ಈಗ ಕುಟುಂಬ ನಿರ್ವಹಣೆಗಾಗಿ ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ. ಇದು ಕೊರೋನಾ ತಂದ ಸಂಕಷ್ಟ.
Karnataka Districts Jun 1, 2020, 8:50 AM IST
ಇಂದಿನಿಂದ(ಸೋಮವಾರ)ದಿಂದ ಗದಗ- ಮುಂಬೈ ಎಕ್ಸ್ಪ್ರೆಸ್ ಡೈಲಿ ರೈಲು ಆರಂಭವಾಗಲಿದ್ದು, ಮುಂಬೈ ಕಂಟಕ ಗದಗ ಜಿಲ್ಲೆಗೂ ತಗಲುತ್ತಾ ಎಂಬ ಆತಂಕ ಜಿಲ್ಲೆಯ ಜನರಲ್ಲಿ ಪ್ರಾರಂಭವಾಗಿದೆ.
Karnataka Districts Jun 1, 2020, 8:29 AM IST
ಸುಪ್ರಸಿದ್ಧ ಹುಲಿಗೆಮ್ಮಾ ದೇವಸ್ಥಾವನ್ನು ತೆರೆಯಲು ಸರ್ಕಾರ ಮುಂದಾಗಿದ್ದು, ಇದು ಅತ್ಯಂತ ಆತಂಕಕ್ಕೆ ಕಾರಣವಾಗುತ್ತದೆ. ಅದರಲ್ಲೂ ಮಹಾರಾಷ್ಟ್ರ ಭಕ್ತರೇ ಅಧಿಕ ಸಂಖ್ಯೆಯಲ್ಲಿ ಆಗಮಿಸುವುದರಿಂದ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಸದ್ಯಕ್ಕೆ ಹುಲಿಗೆಮ್ಮಾ ದೇವಸ್ಥಾನವನ್ನು ತೆರೆಯದಿರುವಂತೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಟಿ. ಜನಾರ್ದನ್ ಆಗ್ರಹಿಸಿದ್ದಾರೆ.
Karnataka Districts Jun 1, 2020, 8:11 AM IST
ಲಾಕ್ಡೌನ್ನಿಂದಾಗಿ ಆಂಧ್ರಪ್ರದೇಶದ ಪುಟಪರ್ತಿಯಲ್ಲಿ ಸಿಲುಕಿದ್ದ ತಾಯಿ, ಮಗನನ್ನು ಪರಿಚಯಸ್ಥರೊಬ್ಬರು ಟಿವಿಎಸ್ ಎಕ್ಸಲ್ ದ್ವಿಚಕ್ರ ವಾಹನದಲ್ಲಿ 271 ಕಿ.ಮೀ. ದೂರದ ಕೊಪ್ಪಳಕ್ಕೆ 14 ಗಂಟೆಗಳ ಪ್ರಯಾಣ ಮಾಡಿ ಕರೆ ತಂದಿದ್ದಾರೆ.
Karnataka Districts Jun 1, 2020, 7:43 AM IST
ಕೊರೋನಾ ನಿಯಂತ್ರಣದ ಮುಂದಿನ ಹೆಜ್ಜೆಯಾಗಿ ಅಕ್ಕಪಕ್ಕದ ರಾಜ್ಯಗಳ ಗಡಿಯ ಕಳ್ಳದಾರಿ (ಕಾಲುದಾರಿ)ಗಳಿಂದ ಬರುವವರನ್ನು ತಡೆಯಲು ರಾಜ್ಯ ಸರ್ಕಾರ ಇದೀಗ ಪ್ರತಿ ಕಾಲುದಾರಿಯಲ್ಲೂ ಚೆಕ್ಪೋಸ್ಟ್ ನಿರ್ಮಿಸಲು ಮುಂದಾಗಿದೆ.
Karnataka Districts Jun 1, 2020, 7:13 AM IST
ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪ್ರತಿಕೂಲ ಪರಿಣಾಮ ಬೀರಿದ್ದು. ಉದ್ಯೋಗ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಮಾಡಿದೆ.
State Govt Jobs May 31, 2020, 9:52 PM IST
ಲಾಕ್ ಡೌನ್ ಮತ್ತೊಂದು ಹಂತ ಸಡಿಲಿಕೆ ಮಾಡಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಹಾಗಾದರೆ ದೇವರ ದರ್ಶನಕ್ಕೆ ತೆರಳುವವರು ಏನು ಮಾಡಬೇಕು? ಯಾವೆಲ್ಲ ನಿಯಮ ಅನುಸರಿಸಬೇಕು.
Karnataka Districts May 31, 2020, 8:19 PM IST